|
ರೈತ ಸಮಾವೇಶದಲ್ಲಿ ರೈತರ ಜೊತೆ ತಹಶೀಲ್ದಾರ್ ನೇರ ಸಂವಾದ : ಕೃಷಿ ಹಾನಿ ಬಗ್ಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ : ರೈತರ ಅಳಲು |
ಉಡುಪಿ :ಕೃಷಿಗೆ ಉಪ್ಪು ನೀರು ನುಗ್ಗಿ ಬೆಳೆ ನಾಶವಾದರೂ,ಆ ಬಗ್ಗೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದರೂ ಕೂಡಾ ಸ್ಥಳ ಪರಿಶೀಲನಕ್ಕೆ ಗ್ರಾಮಕರಣಿಕರು...
|
|
ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ |
ಉಡುಪಿ;ಲೋಕ್ ಅದಾಲತ್ ಮೂಲಕ ಕಳೆದ ಒಂದುವರೆ ವರ್ಷದಲ್ಲಿ ಒಟ್ಟು 5154 ವಿವಿಧ ಪ್ರಕರಣಗಳನ್ನು ಮೂಲಕ ಇತ್ಯ ರ್ಥಗೊಳಿಸಲಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾದ ನರೇಂದ್ರ ಕುಮಾರ್ ಗುಣಕಿ ತಿಳಿಸಿದ್ದಾರೆ....
|
|
ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ |
ಬ್ರಹ್ಮಾವರ: ಇಂದು ವಿದ್ಯಾರ್ಥಿಗಳಲ್ಲಿ ಸೃಜನೆ ಶೀಲತೆ ಕಡಿಮೆಯಾಗುತ್ತಿದೆ. ಇದರಿಂದ ಶಿಕ್ಷಣದ ಬೆಳವಣಿಗೆಗೆ ಕೊರತೆ ಕಾಣುತ್ತಿದೆ. ಇದಕ್ಕೆ ಮೂಲ ಕಾರಣ ಇಂದಿನ ಪರೀಕ್ಷಾ ಮಟ್ಟ ಎಂದು ದ.ಕ.ದ ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ್ ದಾಮ್ಲೆ ಹೇಳಿದ್ದಾರೆ....
|
|
ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್ |
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕೃಷಿಕರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಅಭಿಪ್ರಾಯಪಟ್ಟಿದ್ದಾರೆ. ಅವರು ಶನಿವಾರ ಉಡುಪಿ ಜಿಲ್ಲಾ ಕೃಷಿಕರ ಸಂಘದ ರೈತ ಸಮಾವೇಶ - 2012ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು...
|
|
ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ |
ಉಡುಪಿ: ಲಯನ್ಸ್ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಜಿಲ್ಲೆ 324-ಡಿ4 ಪ್ರಾಂತ್ಯ 4 ವಲಯ 2ರ ಲಯನ್ಸ್ ಕ್ಲಬ್ ಉಡುಪಿಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ ನೀಡಿ ಸಂಸ್ಥೆಯ ಚಟುವಟಿಕೆಗಳನ್ನು ಪರಿಶೀಲಿಸಿ ....
|
|
ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ |
ದುಬಾಯಿ ಜುಮೆರಾದ ಎಮಿರೇಟ್ಸ್ ಥಿಯೇಟರಿನಲ್ಲಿ "ಗಮ್ಮತ್ ಕಲಾವಿದೇರ್" ಯು.ಎ.ಇ.ಯ ಅಪ್ಪಟ ಪ್ರತಿಭಾನ್ವಿತ ರಂಗ ಕಲಾವಿದರಿಂದ ಕಿಕ್ಕಿರಿದ ಅಭಿಮಾನಿ ತುಳು ನಾಟಕ ಪ್ರೇಮಿಗಳಿಗೆ ಈ ತುಳು ನಾಟಕ ಮನ ತಣಿಸಿತು....
|
|
|
| 80th BirthDay Wishes | Sri.Sunder Devadiga |
(ಎಲ್ಲಾ ಚಿತ್ರಗಳನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ ಮಾಡಿ)
|