|
ವಿಪಕ್ಷಗಳ ವಿರೋಧದ ನಡುವೆ ಅಝೀಂ ಪ್ರೇಂಜೀ ವಿವಿ ವಿಧೇಯಕ ಅಂಗೀಕಾರ: ಸದನ ಸಮಿತಿ ರಚನೆಗೆ ಒಪ್ಪದ ಸರಕಾರದ ಕ್ರಮ ಖಂಡಿಸಿ ಸಭಾತ್ಯಾಗ |
ವಿಧಾನಪರಿಷತ್ ಸದನ ಕಲಾಪದಲ್ಲಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿರುವ ಅಝೀಂ ಪ್ರೇಂಜೀ ವಿವಿ ವಿಧೇಯಕವನ್ನು ಅಂUಕರಿಸಬೇಕೆಂದು ಮನವಿ ಮಾಡಿದರು...
|
|
ಮಂಗಳೂರು: ಭೂಗತ ದೊರೆಗಳೊಂದಿಗೆ ಸಂಪರ್ಕ ಆರೋಪದಲ್ಲಿ ಬಂಧಿತನಾಗಿದ್ದ ಪ್ರಸಾದ್ ಅತ್ತಾವರ್ಗೆ ಜಾಮೀನು - ಬಿಡುಗಡೆ |
ಭೂಗತ ದೊರೆಗಳ ಸಂಪರ್ಕ ಹೊಂದಿದ ಆರೋಪದ ಮೇಲೆ ಬಂಧಿಸಲ್ಪಟ್ಟಿರುವ ಶ್ರೀರಾಮ ಸೇನೆಯ ರಾಜ್ಯ ಸಂಚಾಲಕ ಪ್ರಸಾದ್ ಅತ್ತಾವರ್ಗೆ ನ್ಯಾಯಲಯವು ಇಂದು ಜಾಮೀನು ಮೇಲೆ ಬಿಡುಗಡೆ ಮಾಡಿದೆ...
|
|
ಹಾಡುಹಗಲೇ 7ಮನೆ ಕಳ್ಳತನ ಹಾಗೂ ಕೊಲೆಗೈದ ಕುಖ್ಯಾತ 3ಮ೦ದಿ ಆರೋಪಿ ಸಹಿತ 6ಲಕ್ಷ ಬೆಲೆಯ ಚಿನ್ನಾಭರಣ, ಲ್ಯಾಪ್ ಟಾಪ್ ಸೇರಿದ೦ತೆ 800 ಬಹರಿನ್ ದಿನಾರ್ ವಶಕ್ಕೆ |
ಉಡುಪಿ:ಮಾ,18.2009ರ ಡಿಸೆ೦ಬರ್ ಹಾಗೂ 2010ನೇ ಸಾಲಿನ ಮಾರ್ಚ್ 2ನೇ ವಾರದ ಮಧ್ಯದ ಅವಧಿಯಲ್ಲಿ ಉಡುಪಿ ಜಿಲ್ಲೆ ಹಾಗೂ ನೆರೆಯ ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆದ ಅನೇಕ ಮನೆ ....
|
|
ಬೆಂಗಳೂರು: ಮತ್ತೆ ಭ್ರಷ್ಟರ ಬೆನ್ನು ಹತ್ತಿದ ಲೋಕಾಯುಕ್ತ: 8 ಕೋಟಿಗೂ ಅಧಿಕ ಆಸ್ತಿ ಜಪ್ತಿ |
ಸುಮಾರು 13 ಜಿಲ್ಲೆಗಳಲ್ಲಿ 10 ಮಂದಿ ಸರಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ೮.೨೮ ಕೋಟಿ ರೂಪಾಯಿ ಮೌಲ್ಯದ ಸ್ತಿರ ಮತ್ತು ಜರಾಸ್ತಿಗಳನ್ನು ಜಪ್ತಿ ಮಾಡಿದ್ದಾರೆ...
|
|
|
| 2nd HAPPY BIRTHDAY | VIDHI SHETTY |
(ಎಲ್ಲಾ ಚಿತ್ರಗಳನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ ಮಾಡಿ)
|