ಮಂಗಳವಾರ, 09-02-2010
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಯಾವುದೇ ಮತಾಂತರ ಮಾಡುವುದು ಸೇವೆಯಲ್ಲ: ಭಾಗವತ್ ಕಿಡಿ
Latest news item ಎಲ್ಲಾ ಮುಸ್ಲಿಂ - ಕೈಸ್ತರು ದೇಶದ್ರೋಹಿಗಳಲ್ಲ. ಕೆಲವೊಂದು ಸ್ಥಾಪಿತ ಹಿತಾಶಕ್ತಿಗಳು ದೇಶ ಹಾಳು ಮಾಡುವ ಕೆಲಸ ಮಾಡುತ್ತಿದೆ; ರಾಜ್ಯದ ಸರ್ವತೋಮುಖ ಅಭಿವ್ರದ್ಧಿ ಬಿಜೆಪಿ ಕನಸು: ಸುದ್ಧಿಗೋಷ್ಠಿಯಲ್ಲಿ ಈಶ್ವರಪ್ಪ.
Latest news item ಮಂಗಳೂರು: ಸಿಡಿಪಿ ಗೆ ತಿದ್ದುಪಡಿ ತರುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮನಾಪ ಎದುರು ಪ್ರತಿಭಟನೆ.
Latest news item ಮು೦ಬಯಿ: ನಗರದಲ್ಲಿ ನೆರವೇರಿದ ಗೊರೆಗಾಂವ್ ಕರ್ನಾಟಕ ಸಂಘದ ಹನ್ನೆರಡನೇಯ ಗೊರೆಗಾಂವ್ ವಿಚಾರಭಾರತಿ ಸಮ್ಮೇಳನ
Latest news item ಮಂಗಳೂರು: ಬಿ.ಜೆ.ಪಿ.ನೂತನ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ದ.ಕ.ಜಿಲ್ಲೆಗೆ ಬೇಟಿ ; ಅದ್ದೂರಿ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿದ ರಾಜ್ಯಾಧ್ಯಕ್ಷರು.
Latest news item ಬಿ‌ಎಸ್‌ಕೆಬಿ‌ಎ ಪ್ರಾಯೋಜಕತ್ವದ ಆಶ್ರಯದಲ್ಲಿ ಭಾವೈಕ್ಯತೆಯ ಸಹಮಿಲನ ಆಶ್ರಯವು ಸಮಗ್ರ ಜನತೆಗೆ ಆಸರೆ ನೀಡಬಲ್ಲ ವಿಶ್ವಪ್ರಿಯ ತಾಣವಾಗಲಿ : ನ್ಯಾ| ರೋಹಿಣಿ ಸಾಲ್ಯಾನ್
Latest news item 61ನೇ ಗಣರಾಜ್ಯೋತ್ಸವದ ಅ೦ಗವಾಗಿ ಕಾಸರಗೋಡು ಜಿಲ್ಲಾ ಪ್ರವಾಸಿ ಅಸೋಸಿಯೇಶನ್ ರವರಿ೦ದ ಉಚಿತ ವೈದ್ಯಕೀಯ ಶಿಬಿರ
Latest news item ಕಾ೦ಚನ್ ಫೌ೦ಡೇಶನ್ ಬಹರೈನಿನಿ೦ದ ವಿಶ್ವ ತುಳು-ಕನ್ನಡ ಕವನ ಸ್ಪರ್ಧೆ
Latest news item ಕುದುರೆಮುಖ ರಾಷ್ಟ್ರೀಯ ಉದ್ಯಾನವನಮೂಲ ನಿವಾಸಿಗಳ ಒಕ್ಕಲೆಬ್ಬಿಸುವ ಪ್ರಕ್ರಿಯೆ ಆರಂಭ: ಅರಣ್ಯ ಇಲಾಖೆಯಿಂದ ಸರ್ವೆ; ಅಮಿಷ ಒಡ್ಡಿ ದಾರಿ ತಪ್ಪಿಸುವ ಪ್ರಯತ್ನ; ಪರಿಹಾರ ಕಾರ್ಯದಲ್ಲಿ ದಲ್ಲಾಳಿಗಳು
Latest news item ಮಂಗಳೂರು: ಅನ್ಯಾಯದ ವಿರುದ್ಧ ಹೋರಾಟ ಮುಂದುವರಿಯಲಿ: ‘ಕೋಮುವಾದ ಮತ್ತು ಭಯೋತ್ಪಾದನೆ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಸನತ್‌ಕುಮಾರ್ ಬೆಳಗಲಿ
Latest news item ಮಂಗಳೂರು: ಪ್ರತಿಷ್ಠಿತ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ : ಅತಿಥಿ ಗಣ್ಯರಿಂದ ಪ್ರಶಸ್ಥಿ ಸ್ವೀಕರಿಸಿದ ಸಾಧಕರು.
Latest news item ದಕ್ಷ ಪೊಲೀಸ್ ಅಧಿಕಾರಿ ಗೋಪಾಲ್ ಬಿ. ಹೊಸುರ್ ರವರಿಗೆ ಯು. ಎ. ಇ. ಕನ್ನಡಿಗರ ಗೌರವ ಸಮರ್ಪಣೆ; ಮಂಗಳೂರಿನಲ್ಲಿ ಗಲ್ಫ್ ಕನ್ನಡಿಗರಿಗೆ ಪ್ರತ್ಯೇಕ ಸೆಲ್ ಆಶ್ವಾಸನೆ
Latest news item ಮ೦ಗಳೂರು: ಎ. ಬಿ. ಶೆಟ್ಟಿ ಸ್ಮಾರಕ ದಂತ ವಿಜ್ಞಾನ ಮಹಾವಿದ್ಯಾಲಯದ ರಜತಮಹೋತ್ಸವ: ದಂತ ಶಿಕ್ಷಣ ಗುಣಮಟ್ಟದಲ್ಲಿ ರಾಜಿ ಇಲ್ಲ : ಡಾ| ಕೊಹ್ಲಿ
Latest news item ಬೆಂಗಳೂರು: ಕುಲಾಂತರಿ ಬಿಟಿ ಬದನೆ - ಕಂಪೆನಿಗಳ ಹಿಂದೆ ನಮ್ಮ ರೈತರು ಹೋಗುವಂತಾಗಬಾರದು: ಅನಂತಮೂರ್ತಿ
Latest news item ‘ಕ್ಷಮೆ ಯಾಚಿಸಲ್ಲ’: ಬಿಗು ಭದ್ರತೆಯ ನಡುವೆ ಶಾರುಕ್ ಮುಂಬೈಗೆ
Latest news item ಸುಳ್ಯ: ಕಾಗೇರಿ ಮೇಸ್ಟ್ರ ನಲಿಕಲಿ ಪಾಠ..!: ಶಾಲಾ ಸ್ವರ್ಣ ಮಹೋತ್ಸವಕ್ಕೆ ಆಗಮಿಸಿದ ಶಿಕ್ಷಣ ಸಚಿವರಿಂದ ‘ಪ್ರಗತಿ ಪರಿಶೀಲನೆ’
Latest news item ವಿಶ್ರಾಂತ ಪತ್ರಕರ್ತ ಬನ್ನಂಜೆ ರಾಮಾಚಾರ್ಯ ಇನ್ನಿಲ್ಲ
Latest news item ಗಲ್ಫ್ ಜೀವನಕ್ಕೆ ಸುಜಯ್ ಮತ್ತು ಸ್ಮಿತಾ ವಿದಾಯ: ಕ್ಯಾಮೆರಾ ಕಣ್ಣಿನ ದೃಷ್ಠಿ ದುಬಾಯಿನಿಂದ ಮಂಗಳೂರಿನತ್ತ...
Latest news item ಬಹರೈನ್ ಕನ್ನಡ ಸ೦ಘದ ಸ೦ಭ್ರಮದ ವಾರ್ಷಿಕೋತ್ಸವ
Latest news item ಮ್ಯಾಂಗಲೂರ್ ಕೊಂಕಣರ ಮಡಿಲಿಗೆ ಮತ್ತೊಮ್ಮೆ ಕೂಸಮ್ಮ ಶಂಬು ಶೆಟ್ಟಿ ಥ್ರೋಬಾಲ್ ಪ್ರಶಸ್ತಿ
Latest news item ದುಬೈ: ಅಗಲಿದ ಸಿ. ಅಶ್ವಥ್, ವಿಷ್ಣುವರ್ಧನರಿಗೆ ಧ್ವನಿ ಪ್ರತಿಷ್ಠಾನದ ಶೃದ್ಧಾಂಜಲಿ
Latest news item ನೆನಪು: ಅಭಿನವ ಭಾರ್ಗವ ಸಾಹಸ ಸಿಂಹ ವಿಷ್ಣುವರ್ಧನ್ ಗೆ ಕೊಲ್ಲಿರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ಭಾವ ಪೂರ್ಣ ನಮನ...
Latest news item ಅಗಲಿದ ಸ್ವರ ಸಾಮ್ರಾಟನಿಗೆ ನಮನ: ನೆನಪಿನ೦ಗಳದಲ್ಲಿ ಸಿ.ಅಶ್ವಥ್
Latest news item ರೋಮಾಂಚಕ ಪಂದ್ಯದಲ್ಲಿ ’ಬಂಟ್ಸ್ ಥ್ರೋಬಾಲ್ ’ಟ್ರೋಫಿ ಗೆದ್ದ ಮ್ಯಾಂಗಲೂರ್ ಕೊಂಕಣ್ಸ್ ತಂಡ



 

 
ಕುವೈತ್ : ಮದುವೆ ಟೆಂಟ್‌ನಲ್ಲಿ ಅಗ್ನಿಅನಾಹುತಕ್ಕೆ 41 ಬಲಿ ,

ಕುವೈತ್ ಮದುವೆ ಸಮಾರಂಭದ ಟೆಂಟ್‌ನಲ್ಲಿ ಶನಿವಾರ ರಾತ್ರಿ ಅಗ್ನಿಅನಾಹುತ ಸಂಭವಿಸಿದ್ದರಿಂದ ಕನಿಷ್ಠ 41 ಮಹಿಳೆಯರು ಮತ್ತು ಮಕ್ಕಳು ಅಸುನೀಗಿದ್ದಾರೆ ಮತ್ತು ಹತ್ತಾರು ಮಂದಿ ಗಾಯಗೊಂಡಿದ್ದಾರೆಂದು ಮಾಧ್ಯಮದ ವರದಿಗಳು ತಿಳಿಸಿವೆ.

ಜಾಹ್ರಾದ ಅಯೊನ್ ಪ್ರದೇಶದಲ್ಲಿ ನಡೆದ ವಿವಾಹದಲ್ಲಿ ಅಗ್ನಿಆಕಸ್ಮಿಕ ಸಂಭವಿಸಿದ್ದರಿಂದ ಜನರು ದಿಕ್ಕಾಪಾಲಾಗಿ ಓಡಿ ಕಾಲ್ತುಳಿತ ಸಂಭವಿಸಿದ್ದರಿಂದ ಈ ದುರಂತ ಸಂಭವಿಸಿದೆ. ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 70 ಜನರು ಗಾಯಗೊಂಡಿದ್ದಾರೆಂದು ಅಲ್ ಜಜೀರಾ ವರದಿ ಮಾಡಿದೆ. ಬೆಂಕಿ ಆಕಸ್ಮಿಕಕ್ಕೆ ಕಾರಣವನ್ನು ಇನ್ನೂ ನಿರ್ಧರಿಸಬೇಕಿದ್ದು, ತನಿಖೆ ನಡೆಯುತ್ತಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿಯನ್ನು ನಂದಿಸಲು ಕನಿಷ್ಠ 20 ಅಗ್ನಿಶಾಮಕ ವಾಹನಗಳು ಮತ್ತು 12 ಮಂದಿ ಅಗ್ನಿಶಾಮಕ ಸಿಬ್ಬಂದಿ ಶ್ರಮಿಸಿದರೆಂದು ಮೇ. ಜನರಲ್ ಜಸಿಂ ಅಲ್ ಮನ್‌ಸೌರಿ ತಿಳಿಸಿದ್ದಾರೆ. ಡೇರೆಯಲ್ಲಿ ಕಿಕ್ಕಿರಿದು ಜನರು ತುಂಬಿದ್ದರಿಂದ ಸತ್ತವರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಂಭವವಿದೆಯೆಂದು ಅವರು ಹೇಳಿದ್ದಾರೆ.

Fire at wedding tent kills 41 people

August 16, 2009. Manama, Bahrain: Kuwait on Sunday began the identifying and burying the victims of a fire that engulfed a wedding tent that left at least 41 women and children dead.

Police said that 76 victims were taken to hospitals for burn and asphyxiation treatment after the fire engulfed the tent exclusively reserved for women in Al Jahra, west of Kuwait City on Saturday.

The tent had been set up in front of the groom’s house to accommodate the large number of guests.

The police are still investigating the cause of the fire amid speculation that it resulted from electricity extension wires or from candles.

Several lawmakers urged the government to take "prompt action to help the families and the victims through the painful and critical times they are living."

On Sunday, the fire department chief said that that fire consumed the structure in a blazing inferno lasting just three minutes.

"It was a horrific scene with bodies and many shoes stuck to the ground at the only exit, they must have trampled over one another," said Brig. Gen. Jassem Al Mansouri the day after the disaster.

He said Kuwaiti authorities were running DNA tests to identify the 35 women and six children killed in the fire, which left many victims unrecognisable.

Al Mansouri said it could have been faulty electrical wiring, a problem with the equipment used to keep the expansive wedding food buffet warm or the coals used for burning incense.

He added that the fire in Al Jahra, a tribal area west of the capital, was the worst he has seen in his almost four decades of service in Kuwait.

Al Mansouri said 58 injured were still in hospitals, seven in serious condition with severe burns

Events in tents should be licensed so that authorities can ensure it has the necessary safety features, said the chief, adding that Saturday's event was not licensed.

The upholstery and the stuffing of the chairs used was also highly flammable, he said.

It was not clear if the bride survived or how many were in the tent when it caught fire. Al Mansouri said the structure could have housed up to 180 people.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : GULF NEWS
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2009-08-16

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕುವೈತ್]

»ಕುವೈಟ್: ಸ್ವಾಗತ ಸಮಾರಂಭ
»ಕುವೈಟ್: ಕರ್ನಾಟಕ ಮುಸ್ಲಿ೦ ವೆಲ್‌ಫೇರ್ ಅಸೋಸಿಯೇಶನ್ನಿನ 2010-11ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
»ಕುವೈಟ್‌ನಲ್ಲಿ ಸ೦ಭ್ರಮದಿ೦ದ ಆಚರಿಸಿದ 60ನೇ ಗಣರಾಜ್ಯೋತ್ಸವ
»ಕರ್ನಾಟಕ ಸಲಫಿ ಅಸೋಸಿಯೇಶನ್ ಕುವೈತ್. ಮಹಾಸಭೆ, ನೂತನ ಕಛೇರಿ ಕಾರ್ಯಾರಂಭ.
»ಕುವೈಟ್ ಬಂಟರ ಸಂಘದ 9ನೇ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಶ್ರೀ ಕರುಣಾಕರ ಶೆಟ್ಟಿ ಅಜೆಕಳ ಕಾರ್ಯದರ್ಶಿಯಾಗಿ ಗುರುರಾಜ್ ಶೆಟ್ಟಿ ಆಯ್ಕೆ
»ಕುವೈತ್: ಮಹಿಳೆಯರಿಗೆ ‘ಪಿಂಕ್ ಟ್ಯಾಕ್ಸಿ’ ಸೇವೆ
»ಕುವೈತ್ ಕನ್ನಡ ಕೂಟದ ಕ್ರಿಸ್ಮಸ್ ಮತ್ತು ಹೊಸ ವರ್ಷದ ಕಾರ್ಯಕ್ರಗಳೊಂದಿಗೆ ವಾರ್ಷಿಕ ಸರ್ವ ಸದಸ್ಯ ಸಭೆ; ಹೊಸ ಕಾರ್ಯಕಾರಿ ಸಮಿತಿ ಆಯ್ಕೆ
»ಜ.8ರ೦ದು ಕುವೈಟ್ ಬ೦ಟರ ಸ೦ಘದ ವಾರ್ಷಿಕ ಮಹಾಸಭೆ
»ಜಿ. ಎಸ್. ಬಿ ಸಭಾ ಕುವೈತ್ : ಏಳನೇ ವರ್ಷದ ಸಂಭ್ರಮದ ಆಚರಣೆ.
»ಕುವೈಟ್: ಸ್ವರ್ಣ ಶೆಟ್ಟಿಯವರು ಕುವೈಟ್ ತುಳುಕೂಟದ ಪ್ರಥಮ ಮಹಿಳಾ ಅಧ್ಯಕ್ಷರಾಗಿ ಆಯ್ಕೆ
»ಕುವೈಟ್ ಬ೦ಟರ ಸ೦ಘದಿ೦ದ ಮುಖ್ಯಮ೦ತ್ರಿಗಳ ನೆರೆ ಸ೦ತ್ರಸ್ತರಿಗೆ ಪರಿಹಾರ ನಿಧಿ ದೇಣಿಗೆ
»ಕುವೈಟ್ ಬ೦ಟರ ಸ೦ಘದ ವತಿಯಿ೦ದ ಕರ್ನಾಟಕ ಮೈತ್ರಿ ಫ್ಯಾಮಿಲಿ ಪಿಕ್ನಿಕ್
»ಕುವೈಟ್ ಬ೦ಟರ ಸ೦ಘದಿ೦ದ ಶ್ರಿ ಮನೋಹರ್ ಪ್ರಸಾದ್ ಹಾಗೂ ಶ್ರಿ ಆಗ್ನೆಲ್ ರೊಡ್ರಿಗಸ್ ರಿಗೆ ಸನ್ಮಾನ
»ಕುವೈತ್ ಕನ್ನಡ ಕೂಟದ ರಜತ ಮಹೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವ ಜೋಡಿ ಸಮಾರಂಭ { Updated with more pics }
»ಕರ್ನಾಟಕ ಮೈತ್ರಿ ಫ್ಯಾಮಿಲಿ ಫಿಕ್ನಿಕ್‌ಗೆ ಎಲ್ಲರಿಗೂ ಸ್ವಾಗತ
»ಕುವೈಟ್: ಹಿಜಾಬ್‌ ಧರಿಸಲು ಒಲ್ಲೆಯೆಂದ ಮಹಿಳಾ ಎಂಪಿಗಳು
»ಬ೦ಟರ ಸ೦ಘ ಕುವೈಟ್ -’ಕರ್ನಾಟಕ ಮೈತ್ರಿ - ಫ್ಯಾಮಿಲಿ ಪಿಕ್ನಿಕ್’ - 2009
»ಬ೦ಟರ ಸ೦ಘದವರಿ೦ದ ಕುವೈಟ್‌ಗೆ ಆಗಮಿಸಿದ ಮೋಹನ್ ಆಳ್ವರಿಗೆ ಹ್ರದಯ ಪೂರ್ವ ಗೌರವ
»ಕುವೈಟ್‌ನಲ್ಲಿ ಸ೦ಭ್ರಮದ ತುಳು ಪರ್ಬ ಆಚರಣೆ
»ನ.13 ರ೦ದು ಕುವೈಟ್ ಕನ್ನಡ ಕೂಟದ ರಜತೋತ್ಸವ : ಮುಖ್ಯಮ೦ತ್ರಿಗಳಿ೦ದ ಕಾರ್ಯಕ್ರಮ ಉದ್ಘಾಟನೆ
»ಕುವೈಟ್: ವಿಶ್ವ ಆರ್ಥಿಕ ಕುಸಿತದ ಪರಿಣಾಮವಾಗಿ ರಾಷ್ಟ್ರದಿಂದ 17,000 ಅನಿವಾಸಿಗಳು ಮರಳಿ ಸ್ವದೇಶಕ್ಕೆ
»ಕುವೈತ್: ಐ‌ಎಂಎಯಿಂದ ಸೌಹಾರ್ದ ಇಫ್ತಾರ್ ಕೂಟ
»ಕುವೈತ್: ವಿದೇಶಿ ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿ: ಪ್ರಾಯೋಜಕತ್ವ ವ್ಯವಸ್ಥೆಗೆ ಖೊಕ್ ?
»ತುಳುಕೂಟ ಕುವೈತ್ ವತಿಯಿ೦ದ ಹೊಸದಾದ ತುಳು ಪರ್ಬ ಕಾರ್ಯಕ್ರಮ
»Kuwait confirms first H1N1 death
»ಕುವೈತ್ : ಮದುವೆ ಟೆಂಟ್‌ನಲ್ಲಿ ಅಗ್ನಿಅನಾಹುತಕ್ಕೆ 41 ಬಲಿ ,
»Change of Job: Sponsor consent may go...
»ಕುವೈತ್ ನಲ್ಲಿ ಮೊದಲ ಹಂದಿ ಜ್ವರ ಪತ್ತೆ - ಅಮೇರಿಕದ ಕೆಲವು ಯೋದರಿಗೆ ಈ ಫ್ಲೂ
»ಕುವೈತ್ ಕನ್ನಡಕೂಟ - ಚಿತ್ರಕಲಾ ಸ್ಪರ್ಧೆ
»ತುಳುಕೂಟ ಕುವೈಟ್ - ‘ಕುಟುಂಬ ಹೊರಾಂಗಣ ವಿಹಾರ’
»ಕುವೈತ್ ಕನ್ನಡ ಕೂಟದ ವತಿಯಿಂದ ಅಂತರ್ಶಾಲಾ ಚಿತ್ರ ಕಲಾ ಸ್ಪರ್ಧೆ -ಪ್ರೊ. ವಿ.ಬಿ. ಹಿರೇಗೌಡ ಮುಖ್ಯ ಅತಿಥಿ
»ಕುವೈಟ್ ಕೇರಳ ಮುಸ್ಲಿ೦ ಸ೦ಘದ ವತಿಯಿ೦ದ ಫಾದರ್ ಮುಲ್ಲರ್ಸ್ ಆಸ್ಪತ್ರ್ಗೆಗೆ ಎರಡು ಡಯಾಲಿಸಿಸ್ ಯಂತ್ರ ದೇಣಿಗೆ
»ಕುವೈತ್‌ನಲ್ಲಿ `ದಾಸರ ಆರಾಧನೆ'
»ರಜತಮಹೋತ್ಸವ ಸ೦ಭ್ರಮದಲ್ಲಿ ಕುವೈತ್ ಕನ್ನಡ ಕೂಟ
»ವಿನಂತಿ: ಈ ನಂತರದ ವರದಿಗಳು ಹಳೆಯ ಸುದ್ದಿಗಳು.....ಸಹಕರಿಸಿ
»ಬಂಟರ ಸಂಘ ಕುವೈಟ್ ಆಚರಿಸಿದ ೭ನೆಯ ವಾರ್ಷಿಕೋತ್ಸವ: ವಿಶೇಷ ಆಕರ್ಷಣೆಯಾಗಿ ನೃತ್ಯ ಭಜನೆ
»ದಾಯ್ಜ್ ವರ್ಷದ ಸಣ್ಣಕಥಾ ಲೇಖಕ ೨೦೦೭ : ಶ್ರೀ ಕ್ಲಾರೆನ್ಸ್ ಪಿಂಟೋ ಆಯ್ಕೆ
»ಭಾಗಶಃ ತೆಯಲಾಗಿರುವ ಐದನೆಯ ವೃತ್ತ ಸುರಂಗ
»ಭಾರತೀಯ ಶಿಕ್ಷಣ ಪ್ರದರ್ಶನ - ೨೦೦೭ ಪ್ರಾರಂಭ
»ಕುವೈಟಿನಲ್ಲಿ ಭಾರತೀಯ ಕಾರ್ಮಿಕರ ಪ್ರತಿಭಟನೆ
»ಇಂಡಿಯನ್ ಎಜುಕೇಶನ್ ಸ್ಕೂಲ್-ಗ್ರೀನ್ ಒಲಿಂಪಿಯಾಡ್ ನಲ್ಲಿ ಉತ್ತಮ ಫಲಿತಾಂಶ
»ಕುವೈಟ್ ಭಾರತೀಯ ದೂತಾವಾಸದ ವಿಶೇಷ ಪ್ರಕಟಣೆ: ಜಂಬೋ ಪಾಸ್ ಪೋರ್ಟುಗಳನ್ನು ಹಿಂದಿರುಗಿಸಲು ಕೋರಿಕೆ
»ದಿನದ ಹದಿನೇಳು ಘಂಟೆ ತೆರೆದಿರುವ ವೈದ್ಯಕೀಯ ಚಿಕಿತ್ಸಾಲಯಗಳು
»ಕುವೈಟ್ ವಿಶ್ವ ಕನ್ನಡ ಸಮ್ಮೇಳನ: ಸಂಭ್ರಮದ ಮುಕ್ತಾಯ
»ಸರ್ಕಾರಿ ನೌಕರರ ವೇತನ ಏರಿಕೆ ಪ್ರಸ್ತಾವನೆಗೆ ಶ್ಲಾಘನೆ
»ಕುವೈಟ್ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ.
»ಕುವೈಟ್ ಮೊಬೈಲ್ ಸಂಸ್ಥೆಯ ೨೬% ಪಾಲುದಾರಿಕೆ ಸೌದಿ ಟೆಲಿಕಾಂ ಪಾಲು.
» ಶುವೈಖ್ ತೀರದಲ್ಲಿ -ಆಮೆ ಕಾರ್ಯಾಚರಣೆ-
»ಕುವೈತ್ ನಲ್ಲಿ ನ.30ರಿ೦ದ ಕನ್ನಡ ಸ೦ಸ್ಕ್ರತಿ ಸಮ್ಮೇಳನ
»ಕುವೈಟ್ ಬಂಟರ ಸಂಘದ 'ಸ್ನೇಹಮಿಲನ-೨೦೦೭'
»ನಾಲೆ ವ್ಯವಸ್ಥೆ ತೆರೆಗೊಳಿಸುವ ವಸ್ತುಗಳ ಮೇಲೆ ನಿಷೇಧ-ಕುವೈಟ್ ಸಹಾಕಾರಿ ಸಂಸ್ಥೆ.
»ತುಟ್ಟಿಯಾಗಲಿರುವ ಖಾಸಗಿ ಶಾಲೆಗಳ ಶಿಕ್ಷಣಾ ಶುಲ್ಕ
»ಏರ್ ಇಂಡಿಯಾ ಎಕ್ಸ್ ಪ್ರೆಸ್ ಕುವೈಟಿನಿಂದ ಮಂಗಳೂರಿಗೆ ಶೀಘ್ರದಲ್ಲಿ.
»ವಿಶ್ವ ಕನ್ನಡ ಸಾಂಸ್ಕೃತಿಕ ಸಮ್ಮೇಳನ ೨೦೦೭, ಕುವೈತ್

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri