ಬುಧವಾರ, 07-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಬೇಹುಗಾರಿಕೆ ಸಂಸ್ಥೆಯ ಕುಟುಕು ಕಾರ್ಯಾಚರಣೆ;ಅಮೆರಿಕದಲ್ಲಿ ಜೈಲು ಸೇರಿರುವ ಚಿತ್ರದುರ್ಗ ಎಂಜಿನಿಯರ್

12 ವರ್ಷದ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು ರೂಪಿಸಿದ ಮತ್ತು ಅಸಭ್ಯವಾಗಿ ಸಂವಹನ ನಡೆಸಿದ ಆರೋಪಗಳನ್ನು ಅವರ ಮೇಲೆ ಹೊರೆಸಲಾಗಿದ್ದು, ಕಳೆದ ಒಂಬತ್ತು ತಿಂಗಳಿನಿಂದ ಅವರು ಜೈಲಿನಲ್ಲಿದ್ದಾರೆ.   

ಬೆಂಗಳೂರು: ಅಮೆರಿಕ ಪೊಲೀಸರು ಮತ್ತು ಬೇಹುಗಾರಿಕೆ ಸಂಸ್ಥೆ ಜೊತೆಗೂಡಿ ನಡೆಸಿದ ಕುಟುಕು ಕಾರ್ಯಾಚರಣೆಯಿಂದ ಚಿತ್ರದುರ್ಗ ಮೂಲದ ನವೀನ್ ನಿಂಗಪ್ಪ ಎಂಬುವರು ಜೈಲು ಸೇರಿದ್ದಾರೆ.  12 ವರ್ಷದ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು ರೂಪಿಸಿದ ಮತ್ತು ಅಸಭ್ಯವಾಗಿ ಸಂವಹನ ನಡೆಸಿದ ಆರೋಪಗಳನ್ನು ಅವರ ಮೇಲೆ ಹೊರೆಸಲಾಗಿದ್ದು, ಕಳೆದ ಒಂಬತ್ತು ತಿಂಗಳಿನಿಂದ ಅವರು ಜೈಲಿನಲ್ಲಿದ್ದಾರೆ.   

ಹಾಸನದ ಕಾಲೇಜಿನಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡಿದ ನವೀನ್ ಎಚ್‌ಸಿ‌ಎಲ್ ಸಂಸ್ಥೆಯ ಉದ್ಯೋಗಿಯಾಗಿ ಚೆನ್ನೈಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಯದ ನಿಮಿತ್ತ ಕಳೆದ ವರ್ಷ ಏಪ್ರಿಲ್‌ನಲ್ಲಿ ಅವರನ್ನು ನ್ಯೂಜೆರ್ಸಿಗೆ ಕಳುಹಿಸಲಾಗಿತ್ತು. 

ಚಿತ್ರದುರ್ಗದಲ್ಲಿರುವ ತಮ್ಮ ಪೋಷಕರಿಗೆ ಜೈಲಿನಿಂದ ನವೀನ್ ಪತ್ರ ಬರೆದ್ದಿದು, ‘12 ವರ್ಷದ ಬಾಲಕಿಯೊಂದಿಗೆ ಚಾಟಿಂಗ್ ಮಾDidದೇ ಇಷ್ಟೆಲ್ಲ ಅವಾಂತರಕ್ಕೆ ಕಾರಣವಾಯಿತು. ಕುಟುಕು ಕಾರ್ಯಾಚರಣೆಯಿಂದ ನಾನು ಜೈಲು ಪಾಲಾಗ್ದಿದೇನೆ’ ಎಂದು ತಿಳಿಸಿದ್ದಾರೆ.  ‘ತಾನು 12 ವರ್ಷದ ಬಾಲಕಿಯೆಂದು ಹೇಳಿಕೊಂಡು ಒಬ್ಬಾಕೆ ಚಾಟಿಂಗ್ ಮಾಡುತ್ತಿದ್ದಳು. ನಾರಿಸ್‌ಟೌನ್ ಪ್ರದೇಶದಲ್ಲಿ ಭೇಟಿಯಾಗುವಂತೆ ಒತ್ತಾಯಿಸುತ್ತಿದ್ದಳು. ಆದರೆ ಒಂದು ವಾರದವರೆಗೆ ಭೇಟಿಯಾಗುವುದನ್ನು ಮುಂದೂಡಿದೆ. ಆದರೆ ಆಕೆಯ ಒತ್ತಡ ಹೆಚ್ಚಿದ ಕಾರಣ ಆಕೆಯನ್ನು ಭೇಟಿಯಾಗಲು ಸ್ಥಳಕ್ಕೆ ಹೋದಾಗ, ನಾರಿಸ್‌ಟೌನ್ ಪೊಲೀಸರು ನನ್ನನು ಬಂಧಿಸಿದರು’ ಎಂದು ಅವರು ತಿಳಿಸಿದ್ದಾರೆ. 

‘ಬಾಲಕಿಯ ಹೆಸರಿನಲ್ಲಿ ಮಹಿಳೆಯೊಬ್ಬರು ಚಾಟಿಂಗ್ ಮಾಡುತ್ತಿದ್ದರು. ಇಂಟರ್‌ನೆಟ್ ಮೂಲಕ ಮಕ್ಕಳೊಂದಿಗೆ ಸಂಬಂಧ ಸಾಧಿಸಲು ಯತ್ನಿಸುವವರನ್ನು ಪತ್ತೆ ಹಚ್ಚಿ ಪೊಲೀಸರಿಗೆ ತಿಳಿಸುವ ಕೌಂಟಿ ಬೇಹುಗಾರಿಕೆ ಸಂಸ್ಥೆಯಲ್ಲಿ ಆ ಮಹಿಳೆ ಕೆಲಸ ಮಾಡುತ್ತಿದ್ದರು. ಅವರು ನಿತ್ಯ ನಡೆಸುವ ಕುಟುಕು ಕಾರ್ಯಾಚರಣೆ ನಡೆಸಿ, ನನ್ನ ಬಂಧನಕ್ಕೆ ಕಾರಣವಾದರು’ ಎಂದು ಅವರು ಹೇಳಿಕೊಂಡ್ದಿದಾರೆ. 

‘ಪ್ರಾರಂಭಿಕ ವಿಚಾರಣೆ ಸಂದರ್ಭಅಲ್ಲಿ ಜಾಮೀನು ಪಡೆಯಲು 1.5ಲಕ್ಷ ಅಮೆರಿಕನ್ ಡಾಲರ್ ನಿಗದಿಪಡಿಸಲಾಗಿತ್ತು. ನಂತರ ಇದನ್ನು ಐದು ಲಕ್ಷ ಡಾಲರ್‌ಗೆ ಏರಿಸಲಾಯಿತು. ಇಷ್ಟೊಂದು ಹಣವನ್ನು ಹೊಂದಿಸುವುದು ಕಷ್ಟಸಾಧ್ಯ. ಶಿಕ್ಷೆ ಪೂರ್ಣಗೊಳಿಸಿದ ನಂತರವಷ್ಟೇ ಪೊಲೀಸರು ನನ್ನನ್ನು ಬಿಡುಗಡೆ ಮಾಡಬಹುದು.

ಆಮೇಲೆಯಷ್ಟೇ ನನ್ನನ್ನು ಭಾರತಕ್ಕೆ ಕಳುಹಿಸಬಹುದು. ಕೆಲ ವರ್ಷಗಳ ಕಾಲ ನನ್ನನ್ನು ಮರೆತುಬಿಡಿ’ ಎಂದು ನವೀನ್ ನೊಂದು ಪತ್ರ ಬರೆದಿದ್ದಾರೆ. 

‘ಮಹಿಳೆಯೊಂದಿಗೆ ಚಾಟಿಂಗ್ ಮಾಡಿ ನಾನು ತಪ್ಪು ಮಾಡಿದೆ. ನನ್ನ ಜೀವನ ಹಾಳಾಯಿತು’ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ‘ನಾನು ಸಸ್ಯಾಹಾರಿಯಾದ ಕಾರಣ ನನಗೆ ಬ್ರೆಡ್ ಮತ್ತು ಸಲಾಡ್ ಕೊಡುತ್ತಾರೆ. ಟಿ.ವಿ ನೋಡುತ್ತ, ಚೆಸ್ ಆಡುತ್ತ ಮತ್ತು ಪುಸ್ತಕಗಳನ್ನು ಓದುತ್ತ ಕಾಲ ಕಳೆಯುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ. 

ಬೆಂಗಳೂರಿನ್ಲಲಿ ಎಂ.ಟೆಕ್ ಅಧ್ಯಯನ ಸಹೋದರ ಶ್ರೀಧರ್ ಅವರಿಗೆ ಬರೆದ ಪತ್ರದಲ್ಲಿ, ಚೆನ್ನಾಗಿ ಓದಿ ಶಿಕ್ಷಣ ಪೂರೈಸಿ, ತಂದೆ-ತಾಯಿಯರನ್ನು ಚೆನ್ನಾಗಿ ನೋಡಿಕೊಳ್ಳುವಂತೆ ತಿಳಿಸ್ದಿದಾರೆ. ‘ನಿಮ್ಮೆಲ್ಲರ ನೆನಪು ಸದಾ ಕಾಡುತ್ತದೆ. ದುಃಖ ತಡೆಯಲಾಗದೇ ಅಳುತ್ತೇನೆ’ ಎಂದು ತಿಳಿಸಿದ್ದಾರೆ. 

 ‘ನವೀನ್ ಬಂಧನದ ಸುದ್ದಿ ಕೇಳಿ ನನಗೆ ಆಘಾತವಾಗಿದೆ. ಆರೋಪಗಳನ್ನು ಸಾಬೀತುಪಡಿಸದೇ ಆತನನ್ನು ಬಂಧಿಸಲಾಗಿದೆ’ ಎಂದು ನವೀನ್ ತಂದೆ ನಿಂಗಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಅವರು ಚಿತ್ರದುರ್ಗದ ದೊಡ್ಡಸ್ದಿದವನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ್ಲಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸ್ಲಲಿಸುತ್ತಿದ್ದಾರೆ. 

 ನವೀನ್ ಅವರನ್ನು ಬಿಡುಗಡೆಗೆ ಕುಟುಂಬ ಸದಸ್ಯರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೆರವು ಪಡೆಯಲು ನಿರ್ಧರಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರನ್ ಅವರ ಸಹಾಯ ಯಾಚಿಸಿದ್ದಾರೆ. 

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಪ್ರಜಾವಾಣಿ ವಾರ್ತೆ
ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-08-07


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಎನ್.ಆರ್.ಕ-ಎನ್.ಆರ್.ಐ]

»ಅಮೆರಿಕದಲ್ಲಿ ಭಾರತ ಸ್ವಾತಂತ್ರ್ಯ ಪೆರೇಡ್‌ಗೆ ದೀಪಿಕಾ ಪಡುಕೋಣೆ
»ಜರ್ಮನಿಯ ವಿದ್ವಾಂಸರಿಗೆ ಪ್ರಾಕೃತ ಜ್ಞಾನಭಾರತಿ ಪ್ರಶಸ್ತಿ
»ನ್ಯೂಜೆರ್ಸಿಯಲ್ಲಿ ‘ರಾಜ್‌ಕುಮಾರ್ ದಿ ಇನ್ಮಿಟಬಲ್ ಆಕ್ಟರ್ ವಿಥ್ ಗೋಲ್ಡನ್ ವಾಯ್ಸ್’ ಕೃತಿ ಬಿಡುಗಡೆ
»2500 ಕೋಟಿ ವಂಚಿಸಿದ 3ಎನ್‌ಆರ್‌ಐಗಳಿಗೆ ಜೈಲು
»ಸೂರ್ಯ ಮುಳುಗದ ನಾಡಿನಲ್ಲಿ ಜೂನ್‌ನಲ್ಲಿ ಕನ್ನಡ ಕಲರವ
»ಚಿಕಾಗೋ: ಮಂಗಳೂರು ಕೊಂಕಣ್ಸ್ ಆಯೋಜಿಸಿರುವ ಕೊಂಕಣ್ ಫೆಸ್ಟ್-2008
»ಸ್ಕಾಟ್ಲೆಂಡ್‌ನಲ್ಲಿ ಅಪಘಾತ: ಕರ್ನಾಟಕ ಮಹಿಳೆ ಸಾವು
»ಆಕ್ಲೆಂಡಿನಲ್ಲಿ ಸಂಗೀತೋಲ್ಲಾಸದ ಹೂಮಳೆ
»ಉದಯರವಿಯ ನಾಡಿನಲ್ಲಿ ಕನ್ನಡ ಕಲರವ
»ಚಿಕಾಗೋದಲ್ಲಿ ಡಾ. ಆಸ್ಟಿನ್ ಪ್ರಭು ರವರಿಗೆ ೫-ಡೈಮಂಡ್ ಎಂ.ಜೆ.ಎಫ್. (ಮೆಲ್ವಿನ್ ಜೋನ್ಸ್ ಫೆಲೋ) ಪ್ರಶಸ್ತಿ
»ಉಪಾಧ್ಯಕ್ಷ ಹುದ್ದೆಗೆ ಬಾಬ್ಬಿ ಜಿಂದಲ್ ಸ್ಪರ್ಧೆ?
»ನಯಾಗರ ಫಾಲ್ಸ್ಗ್ ಗೆ ತೆರಳುವಾಗ ಅಪಘಾತ - 6 ಭಾರತಿಯರ ಮರಣ
»ಅಂಧ್ರ ವಿದ್ಯಾರ್ಥಿನಿ ಕೊಲೆ ಪ್ರಕರಣ: ಭಾರತೀಯನ ವಿಚಾರಣೆ
»ಹಿಲರಿ ಕ್ಲಿಂಟನ್‌ಗೆ ಬೆಳಗಾವಿಯ ಫಂಡ್‌ರೈಸರ್!: ಕನ್ನಡಿಗನ ಸಾಧನೆ
»ಇಬ್ಬರು ಅಪ್ರಾಪ್ತ ಮಕ್ಕಳ ಶವ ಕಾರಿನಲ್ಲಿ ಪತ್ತೆ
»ಶಿಕಾಗೊ 'ಅಕ್ಕ' ವಿಶ್ವಕನ್ನಡ ಸಮ್ಮೇಳನದ ವಿಶೇಷಗಳು
»ಲಂಡನ್ ಬ್ಯಾಂಕ್‌ಗೆ 564 ಕೋಟಿ ವಂಚಿಸಿದ ಭಾರತೀಯನ ಬಂಧನ
»ಉಪಾಧ್ಯಕ್ಷ ಪಟ್ಟ ಬೇಡ: ಜಿಂದಾಲ್
»ಲಕ್ಷ್ಮಿ ಮಿತ್ತಲ್‌ಗೆ ಸತತ ನಾಲ್ಕನೇ ವರ್ಷ ಬ್ರಿಟನ್ ಶ್ರೀಮಂತ ಉದ್ಯಮಿ ಪಟ್ಟ
»ಇಂಗ್ಲೆಂಡಿನಲ್ಲೊಂದು ಯುಗಾದಿ ಆಚರಣೆ
»ಆಕ್ಲೆಂಡ್ ಕನ್ನಡ ಕೂಟದಲ್ಲಿ ಸಂಭ್ರಮದ ಯುಗಾದಿ
»ಸ್ವತಃ ಜ್ಯೋತಿ ಓಟ ಆಯೋಜಿಸಿದ ಟಿಬೆಟಿಯನ್ನರು
»ಅಮೆರಿಕದಲ್ಲಿದ್ದ ಎಂಜಿನಿಯರ್ ಚುನಾವಣೆ ಕಣಕ್ಕೆ
»ರೋಬಿನ್ ಹುಡ್‌ನ ನಾಟಿಂಗ್‌ಹ್ಯಾಮ್‌ನಲ್ಲಿ `ಯಕ್ಷಗಾನ'
»ನ್ಯೂಜಿಲೆಂಡ್‌ನಲ್ಲೂ ಬಸವಣ್ಣನ ಪ್ರಭಾವ: ಸಚಿವ ಕ್ರಿಸ್ ಕಾರ್ಟರ್
»ಮೀರಾ ನಾಯರ್‌ಗೆ `ವರ್ಷದ ವ್ಯಕ್ತಿ' ಪ್ರಶಸ್ತಿ
»ಇಂದ್ರಾ ನೂಯಿ ವೇತನ 14.74 ದಶಲಕ್ಷ ಡಾಲರ್
»ಕಂಬನಿ: ರೋಸ್ ಡಿ’ಸೋಜ ನಮ್ಮನ್ನಗಲಿದರು
»ಲಂಡನ್ ನಗರದಲ್ಲಿ ಒಂಟಿ ಬಾಲಕ ಯಾರೀತ?
»ಎನ್.ಆರ್.ಐ ಗಳು ವರ್ಷಕ್ಕೆ 27 ಬಿಲಿಯನ್ ಡಾಲರನ್ನು ಮಾತ್ರಭೂಮಿಗೆ ಕಳಿಸುತ್ತಾರೆ
»ಇಂದ್ರಾ ನೂಯಿ ಆದರ್ಶ ಮಹಿಳೆ
»ಅಮೇರಿಕಾ: ರಾಷ್ಟ್ರೀಯ ವಿದ್ಯಾರ್ಥಿವೇತನ ಪಡೆದ ಭಾರತೀಯ ವಿದ್ಯಾರ್ಥಿನಿ
»ಭಾರತ ಮೂಲದ 'ಡಾ.ಡೆತ್' ಅಮೆರಿಕದಲ್ಲಿ ಬಂಧನ
»ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಯ ಹತ್ಯೆ
»ಮುಂಬೈ ಬೆಡಗಿ ಶಗುನ್ ಭಾರತೀಯ ಭುವನಸುಂದರಿ
»ಯುನಿವರ್ಸಿಟಿಯಲ್ಲಿ ಮಾರಕ ಕೊಲೆ!
»ಕೆನಡಾದ ೪ನೇ ದೊಡ್ಡ ಭಾಷೆ ಪಂಜಾಬಿ
»ಬಾಬಿ ಜಿಂದಾಲ್ ಅಮೆರಿಕ ಉಪಾಧ್ಯಕ್ಷ ಹುದ್ದೆ ಅಭ್ಯರ್ಥಿ?
»ಸಿಲಿಕಾನ್ ವ್ಯಾಲಿಯಲ್ಲಿ ಜೋಕುಮಾರನ ಮೋಡಿ
»`ಜೂನಿಯರ್ ನೊಬೆಲ್' ಫೈನಲ್‌ಗೆ ೭ ಭಾರತೀಯ ಮೂಲದ ವಿದ್ಯಾರ್ಥಿಗಳು
»ಮಲ್ಲಿಗೆ ಚಪ್ಪರದ ಕೆಳಗೆ ಸಂಕ್ರಾಂತಿ ಹಾಡು
»ಹಲವು ರಾಷ್ಟ್ರಗಳ್ಲಲಿ ಗಣರಾಜ್ಯೋತ್ಸವ ಆಚರಣೆ
»ಭಾರತೀಯ ಉದ್ಯಮಿ ರಾಬರ್ಟ್ ಸಾವು
»ಇಂಟರ್‌ನೆಟ್‌ನಲ್ಲಿ ಪ್ರವಾಸಿ ಭಾರತೀಯ ದಿವಸ ನೇರಪ್ರಸಾರ
»ಗುಜರಾತಿಗಳನ್ನುರಕ್ಷಿಸಿ:ಮೋದಿ
»ಭಾರತೀಯ ವೈದ್ಯ ವಿದ್ಯಾರ್ಥಿ ಹಂತಕರ ಸುಳಿವು ನೀಡಿದವರಿಗೆ ೫,೦೦೦ ಡಾಲರ್ ಬಹುಮಾನ
»ನಥಾಲ್ ಫೆಸ್ಟ್-೨೦೦೭; ನೈಸರ್ಗಿಕ ಅಡ್ಡಿಗಳ ನಡುವೆಯೂ ಸಂಭ್ರಮದ ಆಚರರಣೆ
»ಲೂಸಿಯಾನ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಗುಂಡೇಟಿನಿಂದ ಸಾವು: ನರಹಂತಕನ ಭೀತಿ
»ಅಕ್ಕ ಸಮ್ಮೇಳನ 2008 : ಕತೆ,ಕವನ,ಲೇಖನ ಆಹ್ವಾನ
»ಭಾರತ ಸಂಜಾತೆ, ವಿಜ್ಞಾನ ಸ್ಪರ್ಧೆಯಲ್ಲಿ ಪ್ರಥಮ
»ಉ.ಕ್ಯಾಲಿಫೋರ್ನಿಯಾದ ಸಾಹಿತ್ಯಗೋಷ್ಠಿಗೆ ಆರರ ಸಡಗರ
»ಥೇಮ್ಸ್ ನದಿಯಲ್ಲಿ ಕಣ್ಣೀರಿನ ಪ್ರವಾಹ
»ನೆದರ್ ಲ್ಯಾಂಡಿನಲ್ಲಿ ಕನ್ನಡ ಡಿಂಡಿಮ
»ಸಿಡ್ನಿ ಕನ್ನಡ ಸಂಘದಲ್ಲಿ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ
»ಹೊಸ್ಟನ್ ವಿವಿ ಕುಲಪತಿಯಾಗಿ ಭಾರತೀಯ ಮೂಲದ ಖಾತೂರ್ ಆಯ್ಕೆ
»ನವಂಬರ್ 1 ರಿಂದ 18 ರವರೆಗೆ ಅಮೆರಿಕಾದಲ್ಲಿ ಹಾಸ್ಯದ ಹೊನಲು
»ನವೆಂಬರ ೧ರಂದು ವಿಕಿಪೀಡಿಯಾದ ಮುಖ್ಯಪುಟದಲ್ಲಿ ಕರ್ನಾಟಕ
»ಲ್ಯೂಸಿಯಾನಾ ಗವರ್ನರ್ ಆಗಿ ಭಾರತೀಯ ಮೂಲದ ಜಿಂದಾಲ್ ಆಯ್ಕೆ
»ನಗೆಗನ್ನಡಂ ಗೆಲ್ಗೆ ; ಅನಿವಾಸಿ ಕನ್ನಡಿಗರಿಗೆ ಥ್ಯಾಂಕ್ಸ್!
»ಸಿಂಗಪುರ ಕನ್ನಡಿಗರ ರಂಜಿಸಿದ ಹೈಟೆಕ್ ಹಯವದನಾಚಾರ್
»ಕೊಡಲು ಬೇರೇನಿದೆ ಬಾಳಲಿ?: ಬ್ರಿಟನ್ ಯುವತಿಯ ಮಡಿಕೇರಿ ಹಾಡು!
»ನ್ಯೂಜಿಲೆಂಡನಲ್ಲಿ ಕನ್ನಡದ ಪತಾಕೆ...
»ಕೆರೊಲಿನಾ ಕನ್ನಡಿಗರು ಕೃಷ್ಣನ ಕಂಡು ಮೂಕರಾದರಯ್ಯಾ
»ನ್ಯೂಜೆರ್ಸಿ : ಎಲ್ಲಿ ನಿನ್ನ ಭಕ್ತರೋ ಅಲ್ಲೇ ಮಂತ್ರಾಲಯ
»ಸಿಡ್ನಿಯಲ್ಲಿ ಸ್ವಾತಂತ್ರ ಷಷ್ಟಿಪೂರ್ತಿ ಶಾಂತಿ
»ನನ್ನಿಂದ ಸಾಧ್ಯ ಅಂದುಕೊಂಡರೆ,ಅರ್ಧ ಕೆಲಸ ಪೂರ್ಣ!
»ಅನಿವಾಸಿ ಕನ್ನಡಿಗ,ಲೇಖಕ ಡಾ.ಪ್ರಸನ್ನ ಕುಮಾರ್ ನಿಧನ

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri