ಬುಧವಾರ, 07-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಜನ, ವಾಹನ ದಟ್ಟಣೆಯ ಸುಳಿಯಲ್ಲಿ ಕೆ‌ಆರ್ ಮಾರ್ಕೆಟ್ ಸದಾ ಗಜಿಬಿಜಿ, ಗೌಜು ಗ್ದದಲ, ಗಲೀಜಿನ ವಾತಾವರಣ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡು ಇತಿಹಾಸ ಪ್ರಸಿದ್ಧಿ ಹೊಂದಿರುವ ಕೃಷ್ಣರಾಜೇಂದ್ರ ಮಾರುಕಟ್ಟೆ ಪ್ರದೇಶವನ್ನು ನೆನೆಸಿಕೊಂಡರೆ ಸಾಕು; ಸದಾ ಗಜಿಬಿಜಿ, ಗೌಜು ಗದ್ದಲ, ಗಲೀಜಿನ ವಾತಾವರಣ ಕಣ್ಮುಂದೆ ಸುಳಿಯುತ್ತದೆ.

ಬೆಂಗಳೂರು: ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ರಾಜಧಾನಿ ಎಂಬ ಹಿರಿಮೆ ಗರಿಮೆಗಳ ಮೂಲಕ ಬೆಂಗಳೂರು ಜಾಗತಿಕ ನಗರವಾಗಿ ರೂಪುಗೊಳ್ಳುವ ಹಾದಿಯಲ್ಲಿದೆ. ಆದರೆ ಈ ಬದಲಾವಣೆಗೂ ತನಗೂ ಸಂಬಂಧವೇ ಇಲ್ಲವೇನೋ ಎಂಬಂತೆ ನಗರದ ಕೆಲವು ಹಳೆಯ ಪ್ರಮುಖ ಪ್ರದೇಶಗಳು ಹಿಂದುಳಿದಿವೆ. ಅಂತಹವುಗಳ ಪೈಕಿ ಕೆ.ಆರ್.ಮಾರ್ಕೆಟ್ ಪ್ರದೇಶ ಪ್ರಮುಖವಾದುದು.

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡು ಇತಿಹಾಸ ಪ್ರಸಿದ್ಧಿ ಹೊಂದಿರುವ ಕೃಷ್ಣರಾಜೇಂದ್ರ ಮಾರುಕಟ್ಟೆ ಪ್ರದೇಶವನ್ನು ನೆನೆಸಿಕೊಂಡರೆ ಸಾಕು; ಸದಾ ಗಜಿಬಿಜಿ, ಗೌಜು ಗ್ದದಲ, ಗಲೀಜಿನ ವಾತಾವರಣ ಕಣ್ಮುಂದೆ ಸುಳಿಯುತ್ತದೆ.
1928 ರಲ್ಲಿ ಆಗಿನ ಮೈಸೂರು ಸಂಸ್ಥಾನದ ದಿವಾನರಾದ ಮಿರ್ಜಾ ಇಸ್ಮಾಯಿಲ್ ಅವರಿಂದ ಕೆ.ಆರ್.ಮಾರ್ಕೆಟ್ ಉದ್ಘಾಟನೆಗೊಂಡಿತು.

ಈ 80 ವರ್ಷಗಳಲ್ಲಿ ಬೆಂಗಳೂರು ಆಗಾಧವಾಗಿ ಬೆಳೆದಿದೆ. ಜನಸಂಖ್ಯೆಯೂ ಭಾರಿ ಪ್ರಮಾಣದ್ಲಲಿಯೇ ಹೆಚ್ಚಾಗಿದೆ. ಮಾರ್ಕೆಟ್‌ಗೆ ಬಂದು ಹೋಗುವವರ ಸಂಖ್ಯೆ ಸಹ ನೂರಾರು ಪಟ್ಟು ಹೆಚ್ಚಾಗಿದೆ. ಆದರೆ ಮಾರ್ಕೆಟ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಗಲ ಮಾತ್ರ ಇದಷ್ಟೇ ಇದೆ. ಪರಿಣಾಮ ನಿತ್ಯ ಜನ ಮತ್ತು ವಾಹನ ದಟ್ಟಣೆಯಿಂದ ಮಾರ್ಕೆಟ್ ಪ್ರದೇಶ ತುಂಬಿ ತುಳುಕುತ್ತದೆ.

ಕೇಂದ್ರ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣಗಳಿಗೆ ಪ್ರಯಾಣಿಕರು ಮಾತ್ರ ಬಂದು ಹೋಗುತ್ತಾರೆ. ಆದರೆ ಈ ಮಾರ್ಕೆಟ್ ಮತ್ತು ಅದರ ಸುತ್ತಲಿನ ಪ್ರದೇಶಗಳಲ್ಲಿ ವೈವಿಧ್ಯಮಯ ಸಗಟು ಪದಾರ್ಥಗಳ ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯುವುದರಿಂದ ಈ ಪ್ರದೇಶಕ್ಕೆ ನಗರದ ವಿವಿಧ ಭಾಗಗಳಿಂದಷ್ಟೇ ಅಲ್ಲದೆ ಹೊರ ಊರುಗಳಿಂದಲೂ ಭಾರಿ ಸಂಖ್ಯೆಯ್ಲಲಿ ಜನರು ಬಂದು ಹೋಗುತ್ತಾರೆ.

ಅನೇಕ ಬಡಾವಣೆಗಳ್ಲಲಿ ದೊಡ್ಡ ದೊಡ್ಡ ವಾಣಿಜ್ಯ ಸಂಕೀರ್ಣಗಳು ವ್ಯಾಪಾರ ಮತ್ತು ವಿಹಾರ ತಾಣಗಳಾಗಿ ಜನರನ್ನು ಆಕರ್ಷಿಸುತ್ತಿದ್ದರೂ ಕೆ.ಆರ್.ಮಾರ್ಕೆಟ್ ಪ್ರದೇಶದ ವ್ಯಾಪಾರ ವಹಿವಾಟಿಗೆ ಭಂಗ ಬಂದಿಲ್ಲ.

ದೊಡ್ಡಾಸ್ಪತ್ರೆ ಎಂದೇ ಹೆಸರಾದ ವಿಕ್ಟೋರಿಯಾ ಆಸ್ಪತ್ರೆ, ಮಿಂಟೋ ಕಣ್ಣಾಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆ, ಬೆಂಗಳೂರು ವೈದ್ಯಕೀಯ ಮತ್ತು ದಂತ ವೈದ್ಯ ಕಾಲೇಜುಗಳಲ್ಲದೆ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು ಈ ಭಾಗದಲ್ಲಿದ್ದು ಅವು ಸಹ ಸಂಚಾರ ದಟ್ಟಣೆಗೆ ತಮ್ಮದೇ ಆದ ಕೊಡುಗೆ ನೀಡಿವೆ.

ನಗರದ ಉತ್ತರ- ದಕ್ಷಿಣ, ಪೂರ್ವ- ಪಶ್ಚಿಮ ಭಾಗಗಳನ್ನು ಬೆಸೆಯುವ ಈ ಮಾರ್ಕೆಟ್ ಜಂಕ್ಷನ್‌ಅನ್ನು ಪ್ರತಿನಿತ್ಯ ನೂರಾರು ಬಸ್‌ಗಳು ಸಾವಿರಾರು ಸಲ ಹಾದು ಹೋಗಬೇಕಾಗಿರುವುದರಿಂದ ಬಸ್‌ಗಳ ಸಂಚಾರವೂ ವಿಳಂಬವಾಗುತ್ತಿದೆ.

‘20-30 ವರ್ಷಗಳಿಂದಲೂ ಈ ಮಾರ್ಕೆಟ್‌ಗೆ ಬಂದು ಹೋಗ್ತಾ ಇdದೇನೆ. ಸಿಟಿ ಬೇರೆ ಬೇರೆ ಕಡೆ ತುಂಬಾ ಇಂಪ್ರೂವ್ ಆಗಿದೆ. ಆದರೆ ಇಲ್ಲಿ ಮಾತ್ರ ಎಲ್ಲ ಇದಂಗ್ಗೆ ಇದೆ. ಅದೇ ರಶ್ಸು, ಅದೇ ಕೊಳಕು. ಇದು ಬದಲಾಗುವುದೇ ಇಲವೇನೋ?’ ಎಂದು ನೆಲಮಂಗಲ ಕಡೆಯ ಲಿಂಗರಾಜ ಬೇಸರ ವ್ಯಕ್ತಪಡಿಸಿದರು.

ಬಂದು ಹೋಗುವ ಜನರು ಮತ್ತು ವಾಹನಗಳ ದಟ್ಟಣೆಯನ್ನು ತಡೆದುಕೊಳ್ಳುವ ಶಕ್ತಿ ಈ ಪ್ರದೇಶಕ್ಕಿಲ್ಲ. ವಾಹನ ಸಂಚಾರ ದಟ್ಟಣೆ ತಡೆಯಲು ಮಾರ್ಕೆಟ್ ಸಮೀಪದಿಂದ ಮೈಸೂರು ರಸ್ತೆಯ ಸಿರ್ಸಿ ವೃತ್ತದವರೆಗೆ ಎರಡೂವರೆ ಕಿಲೋ ಮೀಟರ್ ಉದ್ದದ ಮೇಲ್ಸೇತುವೆಯನ್ನು ನಿರ್ಮಿಸಿ ಹತ್ತು ವರ್ಷಗಳ ಮೇಲಾಯಿತು. ಆದರೂ ಮಾರ್ಕೆಟ್ ಆಸುಪಾಸಿನ ರಸ್ತೆಗಳ್ಲಲಿ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲೇ ಇಲ್ಲ.

ಪಾದಚಾರಿಗಳಿಗಾಗಿ ಹೊಸ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಕುಂಟುತ್ತಾ ಸಾಗಿದೆ. ಈ ಸುರಂಗ ಮಾರ್ಗ ಸಿದ್ಧವಾದರೂ ಈ ಪ್ರದೇಶದ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ದೊರಕುವ ಸಾಧ್ಯತೆ ಇದ್ದಂತ್ಲಿಲ.

ಈ ಪ್ರದೇಶದಲ್ಲಿರುವ ಸಗಟು ವ್ಯಾಪಾರ ವಹಿವಾಟನ್ನು ಹೊರ ವಲಯಕ್ಕೆ ಸ್ಥಳಾಂತರಿಸುವ ಬಗ್ಗೆ ಹತ್ತಾರು ವರ್ಷಗಳಿಂದ ಚಿಂತನೆ ನಡೆದಿದೆ. ಆದರೆ ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ. ಅವ್ಯವಸ್ಥೆಗೆ ಮತ್ತೊಂದು ಹೆಸರಾಗಿರುವ ಕಲಾಸಿಪಾಳ್ಯದ ಬಸ್ ನಿಲ್ದಾಣದ ಜಾಗದಲ್ಲಿ ಹೈಟೆಕ್ ಬಸ್ ನಿಲ್ದಾಣದ ಜತೆ ವಿವಿದ್ದೋದೇಶ ಸಂಕೀರ್ಣ ನಿರ್ಮಿಸುವ ಯೋಜನೆಯೂ ನೆನೆಗುದಿಗೆ ಬಿದ್ದಿದೆ.

ಸಗಟು ವರ್ತಕರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಸರ್ಕಾರ ಮಾತುಕತೆ ನಡೆಸಿ ಮಾರ್ಕೆಟ್ ಪ್ರದೇಶದ ದಟ್ಟಣೆ ಸಮಸ್ಯೆಗಳ ನಿವಾರಣೆಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಾಗಿದೆ. ಕೆಲ ಬಗೆಯ ಸಗಟು ವಹಿವಾಟುಗಳನ್ನು ಸ್ಥಳಾಂತರಿಸಬಹುದು.

ಇನ್ನು ಕೆಲ ಬಗೆಯ ವಹಿವಾಟನ್ನು ಸಮಾನ ಮನಸ್ಕ ವ್ಯಾಪಾರೋದ್ಯಮಿಗಳು ಸಹಕಾರ ತತ್ವದಡಿಯಲ್ಲಿ ತಾವಿರುವ ಸ್ಥಳಗಳಲ್ಲಿಯೇ ಬೃಹತ್ ಸಂಕೀರ್ಣಗಳನ್ನು ನಿರ್ಮಿಸಿಕೊಂಡು ಸಂಚಾರ ದಟ್ಟಣೆ ಪರಿಹಾರಕ್ಕೆ ಯತ್ನಿಸಬಹುದು. ಎಲ್ಲ ಕಡೆ ರಸ್ತೆ ವಿಸ್ತರಣೆ ಸಾಧ್ಯ ವಾಗದೇ ಇದರೆ ಅಂಡರ್‌ಪಾಸ್, ಮೇಲ್ಸೇತುವೆ ಸೇರಿದಂತೆ ವಿವಿಧ ಹಂತದ ರಸ್ತೆಗಳನ್ನು ನಿರ್ಮಿಸಿ ಸಂಚಾರ ದಟ್ಟಣೆಯನ್ನು ನೀಗಬೇಕಾಗಿದೆ.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಎನ್.ಸ್ದಿದೇಗೌಡ | ಪ್ರಜಾವಾಣಿ
ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-08-09


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಅಮಾಯಕರನ್ನು ಹಿಂಸಿಸುವುದು ನಮ್ಮನ್ನು ನಾವೆ ಹಿಂಸಿಸಿಕೊಂಡಂತೆ
»ಕುಂಕುಮವಿಟ್ಟರೆ ಗೆಟ್ ಔಟ್!
»ಸಬಕೋ ಸನ್ಮತಿ ದೇ ಭಗವಾನ್ .....
»ಟಾಪ್ ಸಿ.ಎಮ್
»ಸರ್ ಎಂ.ವಿಶ್ವೇಶ್ವರಯ್ಯನವರಿಗೆ ನಮನ
»ಅಪ್ಪಿಕೋ ಚಳವಳಿ ನೆನಪಿನ ಹಬ್ಬ
»ಮನೆಯೊಳಗೆ ಬೇರುಗಳ ಸುಂದರ ಲೋಕ
»ಈ ಸಂದಿಗ್ಧ ಕಾಲದಲ್ಲಿ ನೀವು ಯಾರ ಪರ?
»ಅವನಿಗೆ ಅಬ್ದುಲ್ ಕಲಾಂ ಕಾಗದ ಬರೆದರು!
»ದಿನದ ಸುದ್ದಿ- ಹಾಡು ಹಕ್ಕಿಗೆ ಕೃತಕ ಗೂಡು
»ಜೀವಕ್ಕೆ ಬೆಲೆಯೆಲ್ಲಿದೆ? ಹೈದರಾಬಾದ್, ಜೈಪುರ, ಬೆಂಗಳೂರು, ಅಹ್ಮದಾಬಾದ್, ದೆಹಲಿ...
»ಕೋಮು ದ್ವೇಷದ ಸುಗ್ಗಿಯ ಕುಯಿಲು...
»ಅಲ್ಲಿ ಮಹಾಸ್ಫೋಟ, ಇಲ್ಲಿ ಮಹಾಪ್ರಯೋಗ
»ಮಧ್ಯ ಬೆರಳಿನ ಪುರಾಣ - History of the Middle Finger
»ಸಮುದ್ರ ಮಥನ-1 ಏಳು, ಏಳೆನ್ನುವ ಶ್ರೀರಾಮ
»ಹೋದವರು ಮತ್ತೆ ಬರಲಾರರು
»ವಿಶ್ವದ ಹುಟ್ಟಿನ ಪತ್ತೆ ಯತ್ನ...ವಿಜ್ಞಾನಿಗಳಿಂದ ಪ್ರೊಟಾನ್ ಸ್ಪೋಟ
»ಕಂದನ ನಗು ಕಸಿದಹೃದಯ ಬೇನೆ .....
»ಡಾ. ರಾಜ್‌ಕುಮಾರ್ ಉದ್ಯಾನವನ, ಬೆಂಗಳೂರು
»ಭಗತ್ ಸಿಂಗ್ ರ ಅಣಿಮುತ್ತುಗಳು.
»ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
»ಮನೆ ಮನಗಳಲ್ಲಿ ಬರಲಿವೆ ಕರೆಂಟ್ ಹೋಗದ ದಿನಗಳು
»ಬೆರಳು ತುಂಡಾಯಿತೇ? ವರಾಹ ಚೂರ್ಣ ಹಚ್ಚಿ ಹೊಸ ಬೆರಳು ಪಡೆಯಿರಿ!
»ವಿಜ್ಞಾನಿಗೆ ಕೈಕೊಟ್ಟ ಕಂಪ್ಯೂಟರ್ ಉಪಕರಣಗಳು..!
»ವಾರದಲ್ಲಿ ಹೊಸಮನೆ ರೆಡಿ
»ಹೆಕ್ಕಿಕೋ, ಪ್ಲಾಸ್ಟಿಕ್ ಹೆಕ್ಕಿಕೋ...
»ಮುದ್ರಿಸುವ ಮುನ್ನ ಯೋಚಿಸಿ...
»ಸಾಫ್ಟ್ವೇರ್ ಕಂಪೆನೀಲಿ ಏನು ಮಾಡ್ತಾರೆ…?
»ಧಾರ್ಮಿಕ ಅಂಧಾರಾಧನೆಯ ಸೋಗಿನಲ್ಲಿ...
»ಮಳೆಗೆ ನಾವೆಷ್ಟು ಸಿದ್ಧ?
»ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ
»ನೀರಿನ ಮೇಲೆ ತೇಲುವ ಕಾರು ಪಾರ್ಕಿಂಗ್ ವ್ಯವಸ್ಥೆ
»Virginity: A virtue or a curse?
»ಭೂಮಿಯ ತಾಪಮಾನದ ಹೆಚ್ಚಳ...ಮನುಕುಲ ತಳಮಳ
»ತಾಯಿಯ ಹಾಲಿನಲ್ಲಿ ಮೊಟ್ಟೆಯ ವಾಸನೆ!
»ನೋವಿಗೆಷ್ಟು ಕಾಸು!
»ಭವಿಷ್ಯದ ತಿಜೋರಿಯಲ್ಲಿ ಭಾರತದ ಬೀಜಗಳು!
»ಪತ್ರೊಡೆಯ ಘಮಕ್ಕೆ ಒಸರುವ ಜೊಲ್ಲು
»ಅಂದು ಸ್ವಾತಂತ್ರ್ಯಕ್ಕೂ ಸಾರ್ಥಕತೆ!
»ಕೆ‌ಆರ್‌ಎಸ್ ಕ್ರೆಸ್ಟ್‌ಗೇಟ್ ಹಿಂದಿನ ಇತಿಹಾಸ
»ಗಂಡಸರೂ ಬಸುರಿ ಆಗುವುದಾಗಿದ್ದರೆ...?!
»ಮೊಬೈಲ್ ಸಿಮ್: ಉಪೇಕ್ಷೆ ಮಾಡದಿರಿ - ಹೀಗೊಂದು ಉಪಯುಕ್ತ ಮಾಹಿತಿ
»ಪ್ರಚಂಡ ಸವಾಲು
»ಅಣ್ಣಾ ನಿನ್ನ ಸೋದರಿಯನ್ನ ಮರೆಯದಿರು..........
»ಸ್ವಾತಂತ್ರ್ಯಕ್ಕಾಗಿ ಜೈಲುವಾಸ: ರಾಜ್ಯದ ಮೊದಲ ಮಹಿಳೆ ಸ್ದಿದಮ್ಮ
»ಛಿದ್ರವಾಗುವ ಮುನ್ನ ಭದ್ರವಾಗೋಣ
» ಮುನ್ನುಗ್ಗುತ್ತಿರುವ ಭಾರತ ಮುಂದಿನ ಸೂಪರ್ ಪವರ್..?
»ವಿಶ್ವಾಸದ ಮೂರು ಮುಖಗಳು ....
»ನೀರಿನ ಹೆಸರಿನಲ್ಲಿ ಕಣ್ಣೀರು.....
»‘ಅರಣ್ಯ’ ರೋದನ.....
»ಸರಕಾರಿ ಬಸ್ಸುಗಳಿರುವುದು ಲಾಭ ಗಳಿಸುವುದಕ್ಕಲ್ಲ
»ಕಲ್ಲು ಗಣಿಗಾರಿಕೆ; ಪಶ್ಚಿಮಘಟ್ಟ ನಾಶಕ್ಕೆ ನಾಂದಿ
»ದಿನವೂ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಅಬ್ಬಿ ಫಾಲ್ಸ್
»ಮರುಪೂರಣದಿಂದ ಹತ್ತಡಿ ಏರಿದ ನೀರು
»ಜನ, ವಾಹನ ದಟ್ಟಣೆಯ ಸುಳಿಯಲ್ಲಿ ಕೆ‌ಆರ್ ಮಾರ್ಕೆಟ್ ಸದಾ ಗಜಿಬಿಜಿ, ಗೌಜು ಗ್ದದಲ, ಗಲೀಜಿನ ವಾತಾವರಣ
»ಬೆಂಗಳೂರು ಸರಣಿ ಸ್ಪೋಟ : ರವಿ ಬೆಳೆಗೆರೆ ಅಭಿಪ್ರಾಯ
»ಕನ್ನಡ ಆಡಳಿತ ಭಾಷೆ ಅನ್ನೋದು ನೆನಪಿರಲಿ!
»ಗಣಿ: ನಿಸರ್ಗ, ಬೊಕ್ಕಸ ಕೊಳ್ಳೆ
»ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂದು ಮಂಜು ಕವಿದ ಮಧ್ಯಾಹ್ನ
»ಬಹುಜನ ಹಿತಾಯ ಬಹುಜನ ಸುಖಾಯ : ಹೋರಾಟ ನಿಮ್ಮದು ಬೆಂಬಲ ನಮ್ಮದು
»ಮುಂಬೈ ರೊಟ್ಟಿ ಕಾರ್ಖಾನೆಯೊಂದರೊಳಗಣ ನೋಟ
»ಅತಿಯಾದ ಸೆಖೆಯೇ? ಟ್ರೈ ಮಾಡಿ-ಯು.ಎಸ್.ಬಿ. ಎಸಿ ಶರ್ಟ್
»ಕಣ್ಣಿಲ್ಲದ ಅಜ್ಜಿಯ ಬಳಿ ದಾರಿ ಕಾಣದ ತಬ್ಬಲಿಗಳು
»ಅರವತ್ತು ವರ್ಷಗಳ ಬಳಿಕ ಹಿಂದಕ್ಕೆ ಬಂದ ಪತ್ರ
»ತೋಟವನ್ನೇ ನುಂಗುತ್ತಿರುವ ಬೇರುಹುಳಗಳು : ಕಂಗಾಲಾದ ಅಡಿಕೆ ಬೆಳೆಗಾರರು
»ತುಂಗೆಯ ಮಡಿಲಿಗೆ ಪಕ್ಷಿ ಜೀವಗಳ ಬಾಗಿನ!
»ಬಾಂಬ್ ಸೂಟ್ ಎಂಬ ರಕ್ಷಾ ಕವಚ
»ಕಾವೇರಿ ಕಣಿವೆಯಲ್ಲಿ :ಚುಕ್...ಪುಕ್... ಬಾಬಾ ಎಕ್ಸ್‌ಪ್ರೆಸ್
»ಶ್ರೀರಾಮ ಸೇತುವೆಯನ್ನು ಧ್ವಂಸಗೈದವರು ಯಾರು?
» ‘ಪವರ್ ಕಿಂಗ್’ ನಿಂದ ‘ಪವರ್ ಕ್ವೀನ್’ ಅಗುತ್ತಿರುವ ನಮ್ಮ ಮಹಿಳೆಯರು
»ಸಡಿಲ ಪ್ಯಾಂಟ್ ಧರಿಸಿದರೆ ದಂಡ
»ಮೋಡ ಬಿತ್ತನೆ: ಹೆರಿಗೆಯೋ ಗರ್ಭಪಾತವೋ?
»ಸಂಪ್ರದಾಯಸ್ಥ ಹವ್ಯಕರಲ್ಲಿ ಹೊಸ ಗಾಳಿ...
»ರೈತರನ್ನು ಕೊಂದು ಪ್ರತಿಮೆ ಸ್ಥಾಪಿಸಲು ಹೊರಟವರು
»ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಮುನ್ನ
»ಅಣು ಬಂಧ: ಅನಿರೀಕ್ಷಿತ ಮತ್ತು ಆಕಸ್ಮಿಕ
»ಇಹಲೋಕ ತ್ಯಜಿಸಿದ ಬ್ಲಾಗ್‌ಲೋಕದ ಹಿರಿಯಜ್ಜಿ
»ಗಾಳಿ ಶಕ್ತಿಯಿಂದ ಚಲಿಸಲಿದೆ ವಾಹನ !
»ಓಪನ್ ಆಫೀಸ್ ಬಗ್ಗೆ ಒಂದಿಷ್ಟು ಮಾಹಿತಿ
»ಮೂರೂ ಬಿಟ್ಟವರ ಅಮೆರಿಕ ಯಾತ್ರೆ .......
»ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
»ಎಪ್ಪತ್ತರ ಅಜ್ಜಿಗೆ ಅವಳಿ ಮಕ್ಕಳು
»ರೈತರಿಗೆ ಅನ್ನದಾತರಾಗಿರುವ ಐಟಿ ಇಂಜಿನಿಯರ್‌ಗಳು!!
»ಅಮೆರಿಕೆಗಾಗಿ ದೇಶದ ಹಿತ ಬಲಿ
»ದುಬೈ : ಖರ್ಜೂರದಾಕಾರದ ಹೊಸ ಕಟ್ಟಡ : ದುಬೈ ಕ್ರೌನ್
»ಸಿದ್ದರಾಮಯ್ಯ: ಬಾಣಲೆಯಿಂದ ಬೆಂಕಿಗೆ, ಬೆಂಕಿಯಿಂದ ಎಲ್ಲಿಗೆ?
»ಬಿಜೆಪಿಯ ದುರಂತಕ್ಕೆ ಪೀಠಿಕೆ .....?
»ಚಮ್ಮಾರಿಕೆಯೊಂದಿಗೆ ಪುಸ್ತಕ ಪ್ರಕಟಿಸುವ ಧನರಾಜ
»ಹೊಸ ಬ್ಯಾಟರಿ ಕಂಡುಹಿಡಿಯಿರಿ : 300 ಮಿಲಿಯನ್ ಡಾಲರ್ ಗೆಲ್ಲಿರಿ
»ಮುತ್ತು ವೈಜ್ಞಾನಿಕ ಸತ್ಯಾಂಶಗಳು ..ಇಂದು( ಜು 6) ಅಂತಾರಾಷ್ಟ್ರೀಯ ‘ಕಿಸ್ಸಿಂಗ್ ಡೇ’
»ತರೀಕೆರೆ ಏರಿಯಾ - ಚಿಟ್ಟೆಗಳ ಕಲಾವಿದೆ
»ಹುಲಿ ಸಾಮ್ರಾಜ್ಯದಲ್ಲಿ ಕಾಫಿ ಎಸ್ಟೇಟ್!
»ವೈದ್ಯಕೀಯ ಜ್ಞಾನನಿಧಿ ಡಾ| ಕೆ.ಜಿ.ಎಸ್. ಭಟ್
»ಚಳ್ಳಕೆರೆ : ಮಾನವ ರಹಿತ ವಿಮಾನ ಹಾರಾಟ ಕೇಂದ್ರ
»ಏನಿದು ಭಾರತ-ಅಮೆರಿಕ ಅಣು ಒಪ್ಪಂದ? ಇದರಿಂದ ಏನು ಲಾಭ? ವಿರೋಧ ಏಕೆ? ಸಮಗ್ರ ನೋಟ
»ಹಣದುಬ್ಬರವೆಂದರೇನು ಗೊತ್ತಾ?
»ಹೊಳೆ ದಾಟಿದ ಮೇಲೆ...
»ಅಂತರಿಕ್ಷದಲ್ಲಿ ಮದುವೆ ಮಾಡಿಸುತ್ತದೆ ಈ ಸಂಸ್ಥೆ!
»ಜಿರಾಫೆಯನ್ನು ಬಂಧಿಸಿದ ಪೊಲೀಸರು
»ಆ ಸಿಗರೇಟು ಬಿಡಿ ಇ-ಸಿಗರೇಟು ಸೇದಿ
»ರೈತರ ಸರಣಿ ಆತ್ಮಹತ್ಯೆ : ದೊರಕದ ಸಹಾಯ
»ಪಠ್ಯಪುಸ್ತಕ ಬದಲಾವಣೆಗೆ ಸಚಿವರ ‘ಕೇಸರಿ ನಕಾಶೆ’
»’ಮೊಬೈಲ್’ ಗಾದೆಗಳು!!
»ಭಾರತೀಯ ಭಾಷಾ ಗಣಕಲೋಕದ ಪಿತಾಮಹ - ಶ್ರೀ ಕೆ.ಪಿ ರಾವ್
»ಒಂದು ಸಾವಿನ ಮನೆಯ ವೃತ್ತಾಂತ .....
»ಕನ್ನಡ ಕಲಿಸುವುದಕ್ಕೆ ಇಷ್ಟವಿರುವವರಿಗೆ ಅರ್ಪಣೆ
»ಅನಾಥ ಅಜ್ಜಿಗೆ ಸ್ಪೂರ್ಥಿಯ ಆಸರೆ
»ರಾಜಕೀಯ ಚದುರಂಗದಾಟದ ಕಾಯಿಗಳಾಗುತ್ತಿರುವ ರೈತರು
»ಅನ್ನ ತಿನ್ನುವವರು ನೀರುಳಿಸುವ ವಿಧಾನ
»ಗಂಗೆ ಅಂತರ್ಧಾನಳಾದಾಳೇ... !?
»ಚಿಕುನ್‌ಗುನ್ಯಾದಿಂದ ಕರಾವಳಿ ಕಲಿಯಬೇಕಾದ ಪಾಠ
»ಕಾಲ್ ಸೆಂಟರ್‌ಗಳಲ್ಲಿ ತೆರೆಯಲಿ ಏಡ್ಸ್ ಜಾಗೃತಿ ಅಂಗಡಿಗಳು
»ಕರಾವಳಿಯನ್ನು ಕಾಡುತ್ತಿದೆ ಕಮ್ಯುನಿಸ್ಟ್ ಕಳೆ
»ಗಣಿಗಾರಿಕೆ ರಾಷ್ಟ್ರೀಕರಣವಾಗಲಿ
»ಕಳೆ ಪಡೆಯುತ್ತಿರುವ ಹೊಳೆ ಮೀನುಗಾರಿಕೆ ....
» 'Housewives' out of fashion in metros!
»ನನ್ನಜ್ಜನಿಗೊಂದಾನೆಯಿತ್ತು !
»ಕೊಂಕಣಿ ರಾಜ್ಯದ ಕನಸು ಕಂಡಿದ್ದ ಕಾಮತರು
»ಪದ್ಮಪ್ರಿಯಾ ಪ್ರಕರಣದ ಸುತ್ತ...
»... ಆ ಒಂದು ಮುತ್ತಿನ ಕತೆ
»ಈ ಭೇಟಿ ನ್ಯಾಯವೇ?
»ಪಾಸ್‌ಪೋರ್ಟ್ ಅರ್ಜಿಗೆ ಕನ್ನಡ, ಇಂಗ್ಲಿಷ್‌ನ ವೆಬ್‌ಸೈಟ್
»some ಪದ ಕೇಡಿ
»ಈ-ಮೆಲ್ ರಚನೆಯ ಪರಿಚಯ
»ರೈತರಿಗೆ ಮಾತ್ರ ರಬ್ಬರ್ ಗುಂಡು: ಉಳಿದವರಿಗೆ?
»ಇ-ಮೇಲ್ ಅಕೌಂಟನ್ನು ತೆರೆಯುವುದು
»ನೀರಿನಿಂದ ಓಡುವ ಕಾರು!
»ನಾಡಿನ ಒಳಿತಿನ ಚುಕ್ಕಾಣಿ ಅರ್ಚಕನ ಕೈಗೆ?
»ಕೆಂಪಾಯಿತು ಯಡಿಯೂರಪ್ಪನವರ ಹೆಗಲಿನ ಹಸಿರು ಶಾಲು
»ರೈತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಗೆ ಮೊದಲ ಬಲಿ ರೈತನೇ!
»ಮುದುಡಿದ ಮನದಲ್ಲಿ ನಗುವೊಂದು ಅರಳಿದಾಗ..
»ಇಲ್ಲಿದೆ ಬ್ರಿಟಿಷರ ಕಾಲದ ನ್ಯಾಯಪೀಠ !
»ಸುವರ್ಣ ಗಣಕನ್ನಡ
»ಕರಾವಳಿ ತೀರದಲ್ಲಿ ‘ಕಡ್ಡಾಯ ರಜೆ’
»