ಬುಧವಾರ, 07-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ದಾವೂದ್ ಸೋದರ ಅನೀಸ್ ಸೌದಿಯಲ್ಲಿ ಬಂಧನ?

ಜೆಡ್ಡಾ: ಕುಖ್ಯಾತ ಭೂಗತ ದೊರೆ ದಾವೂದ್ ಇಬ್ರಾಹಿಂ ಸಹೋದರ ಹಾಗೂ 1993 ರ ಮುಂಬೈ ಸ್ಫೋಟದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಅನೀಸ್ ಇಬ್ರಾಹಿಂನನ್ನು ಸೌದಿ ಅರೇಬಿಯಾದ ಜೆಡ್ಡಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಇಂಟರ್‌ಪೋಲ್ ಪೊಲೀಸರು ಬಂಧಿಸಿದ್ದಾರೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ.

ಅನೀಸ್ ಇಬ್ರಾಹಿಂ ಬಂಧನ ಕುರಿತಂತೆ ಯಾವುದೇ ಖಚಿತ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ. ಇತ್ತೀಚಿನ ವರದಿಗಳ ಪ್ರಕಾರ ಅನೀಸ್ ಇಬ್ರಾಹಿಂ ನಕಲಿ ಪಾಸ್‌ಪೋರ್ಟ್ ಜತೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ಇಂಟರ್‌ಪೋಲ್ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದು, ಆತನ ವಿರುದ್ಧ ರೆಡ್ ಕಾರ್ನರ್ ನೋಟೀಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅನೀಸ್ ಈಗಾಗಲೇ ಮೂರು ಬಾರಿ ಬಂಧನಕ್ಕೊಳಗಾಗಿ ಬಿಡುಗಡೆಯಾಗಿದ್ದಾನೆ. ಕೊಲೆ, ಕೊಲೆ ಯತ್ನ, ಅಪಹರಣ, ಸುಲಿಗೆ ಸೇರಿದಂತೆ ಸುಮಾರು 70 ಪ್ರಕರಣಗಳು ವಿವಿಧ ರಾಜ್ಯಗಳಲ್ಲಿ ಅನೀಸ್ ಇಬ್ರಾಹಿಂ ವಿರುದ್ಧ ದಾಖಲಾಗಿವೆ.

1993 ರಲ್ಲಿ ಮುಂಬೈ ಸ್ಫೋಟದ ನಂತರ ಈತನನ್ನು 1996 ರಲ್ಲಿ ದುಬೈ ಪೊಲೀಸರು ಈತನನ್ನು ಬಂಧಿಸಿದ್ದರು. ಅನೀಸ್ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗದ ಕಾರಣ ಆತನನ್ನು ದೋಷಮುಕ್ತನೆಂದು ಬಿಡುಗಡೆ ಮಾಡಲಾಯಿತು.

ನಂತರ ಮತ್ತೆ 1998-99 ಅವಧಿಯಲ್ಲಿ ಮತ್ತೆ ಈತನನ್ನು ಬಹ್ರೇನ್‌ನಲ್ಲಿ ಬಂಧಿಸಿ ದುಬೈಗೆ ಗಡಿಪಾರು ಮಾಡಲಾಯಿತು. ಅಲ್ಲಿಯೂ ಶಿಕ್ಷೆಯಿಂದ ಪಾರಾಗಿ ಬಿಡುಗಡೆ ಹೊಂದಿದ್ದನು.

ಮತ್ತೆ 2002 ರಲ್ಲಿ ಭೂಗತ ದೊರೆಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ದುಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದನು. ಭಾರತದ ಸಿಬಿ‌ಐ ಪೊಲೀಸರು ಆತನನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ದುಬೈ ಅಧಿಕಾರಿಗಳನ್ನು ಸಂಪರ್ಕಿಸುವಷ್ಟರಲ್ಲೇ ಆತ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದನು. ಜಾಮೀನಿನ ಮೇಲೆ ಹೊರಗೆ ಬಂದ ಅನೀಸ್ ಇಲ್ಲಿಯವರೆಗೆ ಭೂಗತನಾಗಿದ್ದನು.

ಇದೀಗ ಜೆಡ್ಡಾ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದಾನೆ ಎನ್ನಲಾಗಿರುವ ಅನೀಸ್ ಇಬ್ರಾಹಿಂನನ್ನು ಭಾರತಕ್ಕೆ ಕರೆತರಲು ಇಲ್ಲಿನ ಪೊಲೀಸರು ಸೌದಿ ಅರೇಬಿಯಾ ಅಧಿಕಾರಿಗಳ ಸಂಪರ್ಕಕ್ಕೆ ಯತ್ನಿಸುತ್ತಿದ್ದಾರೆ.

ವ್ಯವಹಾರಿಕವಾಗಿ ಸೌದಿ ಅರೇಬಿಯಾ ದೊಂದಿಗೆ ಭಾರತ ಉತ್ತಮ ಸಂಬಂಧ ಹೊಂದಿರುವುದರಿಂದ ಅನೀಸ್‌ನನ್ನು ಕರೆತರಲು ಯಾವುದೇ ತೊಡಕು ಉಂಟಾಗು ವುದಿಲ್ಲ ಎಂದು ಭಾರತದ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : kannada prabha
ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-08-13


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸೌದಿ ಅರೇಬಿಯ]

»ಸೌದಿ ಅರೇಬಿಯಾ: ಬಾಂಗ್ಲಾದೇಶದಿಂದ ಕಾರ್ಮಿಕರ ನೇಮಕಕ್ಕೆ ಕೊನೆ : ಕೃಷಿ ಮತ್ತು ಗೃಹ ವಿಭಾಗಳಿಗೆ ಅನ್ವಯ
»ಕನ್ನಡಿಗ ಹೆಲ್ಪ್‌ಲೈನ್ ಕಮಿಟಿ ಸಮಿತಿ ಆಯ್ಕೆ
»ರಿಯಾದ್‌ನಲ್ಲಿ ಮಹಿಳೆಯರಿಗಾಗಿಯೇ ಹೋಟೆಲ್
»ಮಂಗಳೂರು-ಸೌದಿ ವಿಮಾನ: ಜನಾರ್ದನ ಪೂಜಾರಿ ಆಗ್ರಹ
»ರಿಯಾದ್: ಇದೀಗ ಸೌದಿ ಅರೇಬಿಯಾಕ್ಕೂ ಬಜೆಟ್ ಏರ್ ಲೈನ್ಸ್ : ವರ್ಷಾಂತ್ಯದಲ್ಲಿ 12 ನಗರಗಳಿಗೆ ಸಂಪರ್ಕ
»ಸೌದಿ ಅರೇಬಿಯಾ: ರಿಯದ್ ಮಾರುಕಟ್ಟೆ ಮಳಿಗೆಯೊಂದರಲ್ಲಿ ಬೆಂಕಿ : ೨೦ ಅಂಗಡಿಗಳು ಭಸ್ಮ
»ಜೆದ್ದಾ: ಅನಿವಾಸಿ ಭಾರತೀಯ ಹಾಗೂ ಭಾರತೀಯ ಮೂಲದ ವಿದೇಶೀಯರ ಮಕ್ಕಳಿಗೆ ವಿದ್ಯಾರ್ಥಿವೇತನ
»ರಿಯಾದ್: ಪುತ್ತೂರು ನಿವಾಸಿ ರವಿರಾಜ್ ಸಾವು
»ಸೌದಿ ಅರೇಬಿಯಾ: ಮನೆಗೆ ಹಿಂತಿರುಗಲು ವಿವಸ್ತ್ರಳಾದ ಆಸ್ಪತ್ರೆ ಪರಿಚಾರಿಕೆ
»ಸೌದಿ ಅರೇಬಿಯಾ: ಹೆಣ್ಣುಮಕ್ಕಳನ್ನು ಚುಡಾಯಿಸುತ್ತಿದ್ದ 57 ಪಡ್ಡೆ ಹುಡುಗರ ಬಂಧನ
»ಮಹಿಳೆಯರು ವಾಹನ ಚಲಾಯಿಸುವುದು ಇಸ್ಲಾಂ ಧರ್ಮಾನುಸಾರ ನಿಷಿದ್ಧವಲ್ಲ: ಇಸ್ಲಾಂ ಪಂಡಿತರ ಅಭಿಪ್ರಾಯ
»ಮಕ್ಕಾ ಮದೀನಾ ನಗರಗಳ ನಡುವೆ ರೈಲು ಮಾರ್ಗಕ್ಕೆ ಹಸಿರು ನಿಶಾನೆ
»ಅನಿವಾಸಿಗಳ ನಿವಾಸಾವಧಿಗೆ ಮಿತಿ : ಸೌದಿ ಅರೇಬಿಯಾ ಸಮರ್ಥನೆ
»ಡಾಲರ್ ಮೇಲಿನ ಅವಲಂಭನೆ ತೆಗೆಯುವ ಉದ್ದೇಶ ಇಲ್ಲ : ಸೌದಿ ಅರೇಬಿಯಾ ಸ್ಪಷ್ಟನೆ
»ಸೌದಿಯಲ್ಲಿ ಭಾರತೀಯನಿಗೆ ಮರಣ ದಂಡನೆ
»ಸೌದಿ ಅರೆಬಿಯಾದಲ್ಲಿ ವಾಹನಗಳ ಢಿಕ್ಕಿ: ಉಚ್ಚಿಲ ನಿವಾಸಿ ಸಮೇತ ೧೨ ಮಂದಿ ಸಾವು
»ಮದೀನದಲ್ಲಿ ಅಪಘಾತ: ಮಂಗಳೂರಿನ ದಂಪತಿ ಬಲಿ
»ಸೌದಿ ಅರೇಬಿಯಾದ ಹೆಪ್ಪುಗಟ್ಟಿಸುವ ಚಳಿಯಲ್ಲಿ ಶಾಲಾ ಮಕ್ಕಳ ಸಹಿತ ೧೨ ಜನರ ಸಾವು
»ಅಮೇರಿಕಾ ಅಧ್ಯಕ್ಷರಿಗೆ ಸೌದಿ ಅರೇಬಿಯಾದಲ್ಲಿ ಅದ್ದೂರಿ ಸ್ವಾಗತ
»ಮಕ್ಕದಲ್ಲಿ ನಿಧಾನಕ್ಕೆ ಮರುಕಳಿಸುತ್ತಿರುವ ಸಿಗರೇಟ್
»ಆಹಾರ ವಸ್ತುಗಳ ಬೆಲೆಗಳಲ್ಲಿ ೩೦% ಏರಿಕೆ
»ಹಜ್ ಯಾತ್ರಿಗಳ ಧಾರ್ಮಿಕ ಭಾವನೆಯನ್ನು ಹಣಕ್ಕೆ ಪರಿವರ್ತಿಸುವ ಖದೀಮರು ಮಕ್ಕಾದಲ್ಲಿ
»ಹಜ್ ಮಹಾಸಮ್ಮೇಳನದ ಅವಧಿಯಲ್ಲಿ ೨೨೭ ಭಾರತೀಯರ ಸಾವು
»ಹೊಸ ಸಾರಿಗೆ ವ್ಯವಸ್ಥೆ ಕಾನೂನುಗಳಿಗೆ ಸಾರ್ವಜನಿಕರಿಂದಲೇ ಅಭಿಪ್ರಾಯ ಸಂಗ್ರಹ
»ಶ್ರೀಲಂಕಾ ಮೂಲದ ಗೃಹ ಪರಿಚಾರಿಕೆಯರ ಮೂಲವೇತನದಲ್ಲಿ ೯೦% ಭಡ್ತಿ: ನಾಳೆಯಿಂದ ಜಾರಿ
»ಹಜ್ ಯಾತ್ರಿಕರ ಮೇಲೆ ಧಾಳಿ ನಡೆಸುವ ಸನ್ನಾಹ: ಏಳು ಭಯೋತ್ಪಾದಕರ ಬಂಧನ
»ಮೀನಾದಲ್ಲಿ ಮಾನವತೆಯ ಸಮುದ್ರ
»ಇಂದು ಪವಿತ್ರ ಹಜ್
»ರಸ್ತೆ ಅಪಘಾತದಲ್ಲಿ ಐವರು ಭಾರತೀಯರ ದುರ್ಮರಣ
»ಸೌದಿ ರಿಯಾಲ್ ಮೌಲ್ಯೀಕರಣ ಇಲ್ಲ: ಸೌದಿ ಅರೇಬಿಯಾ ಸ್ಪಷ್ಟನೆ
»ಈದ್ ಉಲ್ ಅಧಾ ಹಬ್ಬದ ಮೊದಲ ದಿನ ಡಿಸೆಂಬರ್ ೧೯ರಂದು
»ಸೌದಿ ಅರೇಬಿಯಾದ ಭಾರತೀಯರೊಬ್ಬರ ಮನೆಯಲ್ಲಿ ದರೋಡೆ
»ಸೌದಿ ಅರೇಬಿಯಾ ಸರ್ಕಾರದಿಂದ ಅಕ್ಕಿ ಹಾಗೂ ಮಕ್ಕಳ ಹಾಲಿಗೆ ಸಬ್ಸಿಡಿ.
»ಜಮ್ರಾತ್ ಸೇತುವೆ, ಮೂರನೆಯ ಹಂತ ಮುಕ್ತಾಯದ ಹಂತದಲ್ಲಿ
» ಸರ್ಕಾರಿ ನೌಕರರಿಗೆ ವೇತನದಲ್ಲಿ ೩೦% ಏರಿಕೆ
»ಮಕ್ಕಾದ ಬಳಿ ತಪಾಸಣಾ ಕೇಂದ್ರದ ಮೇಲೆ ಧಾಳಿ.
»ನಿಮ್ಮ ನೌಕರರೊಂದಿಗೆ ದಯಾಪರರಾಗಿರಿ: ಮುಫ್ತಿ ಕರೆ.
»ಸೌದಿ ಅರೇಬಿಯಾದ ಪ್ರಥಮ ಮಹಿಳಾ ಲಾಂಡ್ರಿಯಲ್ಲಿ ಕಾರ್ಯ ನಿರ್ವಹಿಸಲಿರುವ ಐವತ್ತು ಮಹಿಳೆಯರು.
»ಜೆದ್ದ ಸುರಕ್ಷಾ ಸಿಬ್ಬಂದಿಯಿಂದ ಭಯೋತ್ಪಾದನಾ ಸಂಚು ಬಯಲು
»ಈ ಬಾರಿಯ ಹಜ್ ಯಾತ್ರೆಯಲ್ಲಿ ಪಂಚತಾರಾ ಡೇರೆಗಳಿರದು -ಹಜ್ ಸಚಿವಾಲಯ.
»ಹಜ್ ಯಾತ್ರೆಗೆ ಸಕಲ ಸಿದ್ಧತೆಗಳನ್ನು ಪೂರೈಸಿದ ಸೌದಿ ಹಜ್ ಪ್ರಾಧಿಕಾರ
»ಸೌದಿ ಅರೇಬಿಯಾದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆ
»ರಿಯಾದ್: ಹಕ್ಕಿ ಜ್ವರ - ೨೧ ಮಂದಿಗೆ ವೈದ್ಯಕೀಯ ತಪಾಸಣೆ
»ಸೌದಿ ಅರೆಬಿಯಾ: 6 ಭಾರತೀಯರು ಸೇರಿ 28 ಸಾವು
»ಕಳೆದ ಏಳು ವರ್ಷಗಳಲ್ಲಿ ಇಂದು ಏರಿದ ಹಣದುಬ್ಬರದ ದಾಖಲೆ ಗರಿಷ್ಟ ೪.೪ ಶೇಖಡಾ
»ಸೇತುವೆಗಳ ಕೆಳಕ್ಕೆ ಹಾಗೂ ಹಾದಿಬದಿಯಲ್ಲಿ ಜೀವನ-ಸೌದಿ ಅರೇಬಿಯಾದಲ್ಲಿ

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri