ಬುಧವಾರ, 07-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಕೆ‌ಆರ್‌ಎಸ್ ಕ್ರೆಸ್ಟ್‌ಗೇಟ್ ಹಿಂದಿನ ಇತಿಹಾಸ

ಬೆಂಗಳೂರು: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಮೈಸೂರಿನ ಕೃಷ್ಣರಾಜ ಸಾಗರ ಅಣೆಕಟ್ಟೆ ನಿರ್ಮಾಣದ ಹಿಂದೆ ಭವ್ಯ ಚರಿತ್ರೆ ಅಡಗಿದೆ.

ಅಣೆಕಟ್ಟೆ ನೀರು ಸಂಗ್ರಹಿಸಲು ಯಾಂತ್ರೀಕೃತವಾಗಿ ತೆರೆದು-ಮುಚ್ಚಿಕೊಳ್ಳುವ ಕ್ರೆಸ್ಟ್‌ಗೇಟ್‌ಗಳ ವಿನ್ಯಾಸವನ್ನು ರೂಪಿಸಿದ್ದು ಆಗಿನ ಮೈಸೂರು ಸಂಸ್ಥಾನದ ದಿವಾನರಾಗಿದ್ದ ಸರ್ ಎಂ. ವಿಶ್ವೇಶ್ವರಯ್ಯನವರು. ಅದು ಕೆ‌ಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೂ 20 ವರ್ಷ ಮೊದಲು.

ವಿಶ್ವೇಶ್ವರಯ್ಯ ಸಿದ್ಧಪಡಿಸಿದ ಕ್ರೆಸ್ಟ್‌ಗೇಟ್ ವಿನ್ಯಾಸವನ್ನು ಬಹುವಾಗಿ ಮೆಚ್ಚಿಕೊಂಡ ಬ್ರಿಟಿಷರು ಅದನ್ನು ಲಂಡನ್‌ನಲ್ಲಿ ಸಿದ್ಧಪಡಿಸಿ, ಪೂನಾದಲ್ಲಿನ ಜಲಾಶಯವೊಂದಕ್ಕೆ ಅಳವಡಿಸಿದ್ದರು. ಈ ಜಲಾಶಯದಲ್ಲಿ ಕ್ರೆಸ್ಟ್‌ಗೇಟ್ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿತ್ತು.

ವಿನ್ಯಾಸ ಉತ್ತಮಪಡಿಸಿದರು: ಅನಂತರ ಮೈಸೂರು ಸಂಸ್ಥಾನಕ್ಕೆ ದಿವಾನರಾದ ನಂತರ 1911 ರಲ್ಲಿ ಕೆ‌ಆರ್‌ಎಸ್ ಅಣೆಕಟ್ಟೆ ನಿರ್ಮಾಣಕ್ಕೆ ವಿಶ್ವೇಶ್ವರಯ್ಯ ಮುಂದಾದರು. ಈ ಸಂದರ್ಭದಲ್ಲಿ ಈ ಹಿಂದೆಯೇ ಸಿದ್ಧಪಡಿಸಿದ್ದ ಕ್ರೆಸ್ಟ್‌ಗೇಟ್‌ನ ವಿನ್ಯಾಸವನ್ನು ಮತ್ತಷ್ಟು ಉತ್ತಮಪಡಿಸಿದರು.

ಈ ಬದಲಾದ ವಿನ್ಯಾಸದಂತೆ ಬ್ರಿಟಿಷರು ಲಂಡನ್‌ನಲ್ಲಿ ಕ್ರೆಸ್ಟ್‌ಗೇಟ್‌ಗಳ ನಿರ್ಮಾಣ ಮಾಡಿದರು ಎಂದು ಹೇಳುತ್ತಾರೆ ವಿಶ್ವೇಶ್ವರಯ್ಯನವರ ಮೇಲೆ ಪ್ರೌಢಪ್ರಬಂಧ ಬರೆದು ಡಾಕ್ಟರೆಟ್ ಪದವಿ ಪಡೆದ ಮೈಸೂರಿನ ಡಾ| ಡಿ.ಎಸ್. ಜಯಪ್ಪಗೌಡ.

ವಿಶ್ವೇಶ್ವರಯ್ಯನವರು ವಿನ್ಯಾಸ ಪಡಿಸಿದ ಈ ಕ್ರೆಸ್ಟ್‌ಗೇಟ್‌ಗಳು ಆಗಿನ ಕಾಲಕ್ಕೆ ವಿನೂತನವೆನಿಸುವಂತಿದ್ದವು. ಈಗ ಸರ್ಕಾರ ಅವುಗಳನ್ನು ಬದಲಾಯಿಸಲು ಮುಂದಾಗಿದ್ದರೆ, ಸೂಕ್ತ ಅಧ್ಯಯನ ನಡೆಸಿ ಸಾಧಕ-ಬಾಧಕ ಪರಿಶೀಲಿಸುವ ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ, ಅನಾಹುತ ಎದುರಿಸಬೇಕಾದೀತು ಎಂದು ಎಚ್ಚರಿಸುತ್ತಾರೆ.

35  ವರ್ಷ ಬಾಳಿಕೆ ಅವಧಿ: ಒಟ್ಟು 173 ಕ್ರೆಸ್ಟ್ ಗೇಟ್‌ಗಳನ್ನು ಕೆ‌ಆರ್‌ಎಸ್‌ಗೆ ಅಳವಡಿಸಲಾಗಿದೆ. ನಿರ್ಮಾಣ ಸಂದರ್ಭದಲ್ಲಿ ಈ ಕ್ರೆಸ್ಟ್ ಗೇಟ್‌ಗಳು 35 ವರ್ಷ ಬಾಳಿಕೆ ಬರುತ್ತವೆ ಎಂದು ಅಂದಾಜಿಸಲಾಗಿತ್ತು. ಆದರೆ, ಈ ಅಂದಾಜನ್ನು ಮೀರಿ ಈ ಕ್ರೆಸ್ಟ್‌ಗೇಟ್‌ಗಳು 75 ವರ್ಷ ಬಾಳಿಕೆ ಬಂದಿರುವುದು ಆಗಿನ ಕಾಲದ ಕಾಮಗಾರಿಯ ಗುಣಮಟ್ಟಕ್ಕೆ ಉತ್ತಮ ನಿದರ್ಶನ.

ಇದುವರೆಗೂ ಗಟ್ಟಿಮುಟ್ಟಾಗಿದ್ದ ಕ್ರೆಸ್ಟ್ ಗೇಟ್‌ಗಳ ಪೈಕಿ ಒಂದು ಕ್ರೆಸ್ಟ್‌ಗೇಟ್ ಕಳೆದ ಮೂರು ವರ್ಷದ ಹಿಂದೆ ಶಿಥಿಲಗೊಂಡಿತ್ತು. ಆಗ ಸ್ಪಾಟ್ ಪ್ಲಗ್ ತಂತ್ರಜ್ಞಾನ ಬಳಸಿ ಶಿಥಿಲಗೊಂಡಿದ್ದ ಕ್ರೆಸ್ಟ್‌ಗೇಟ್ ಬದಲಿಸಲಾಯಿತು. ಈ ಘಟನೆಯ ನಂತರ ಕ್ರೆಸ್ಟ್‌ಗೇಟ್‌ಗಳನ್ನು ಬದಲಿಸುವ ಅಗತ್ಯವನ್ನು ಮನಗಂಡ ಸರ್ಕಾರ ಕ್ರೆಸ್ಟ್‌ಗೇಟ್‌ಗಳನ್ನು ಬದಲಾಯಿಸಲು ಮುಂದಾಗಿದೆ.

173 ಕ್ರೆಸ್ಟ್‌ಗೇಟ್‌ಗಳು: ಕೆ‌ಆರ್‌ಎಸ್ ಅಣೆಕಟ್ಟನ್ನು ನೋಡಿದವರಿಗೆ 173 ಕ್ರೆಸ್ಟ್‌ಗೇಟ್‌ಗಳು ಎಲ್ಲಿವೆ? ಎಂಬ ಅಚ್ಚರಿ ಹುಟ್ಟಬಹುದು.

ಏಕೆಂದರೆ, ಹೊರ ನೋಟಕ್ಕೆ ಕೆಲವು ಮಾತ್ರ ಕಾಣುತ್ತವೆ (ನದಿ ಭಾಗಕ್ಕೆ ಹೋಗುವ ಗೇಟ್‌ಗಳು ಮಾತ್ರ). ಉಳಿದ ಗೇಟ್‌ಗಳ ಮುಂದೆ ಗೋಡೆ ನಿರ್ಮಾಣವಾಗಿರುವುದರಿಂದ ಬಹುತೇಕ ಗೇಟ್‌ಗಳು ಕಾಣುವುದಿಲ್ಲ. ಈ ಗೇಟ್‌ಗಳನ್ನು ಒಂದರ ಮೇಲೆ ಒಂದು ಜೋಡಿಸಲಾಗಿಲ್ಲ. ಬದಲಿಗೆ ಸಾಲಾಗಿ ಇಡಲಾಗಿದೆ.

1911 ರಲ್ಲಿ ಆರಂಭ: ವಿಶ್ವೇಶ್ವರಯ್ಯ ಅವರ ನೇತೃತ್ವದಲ್ಲಿ ಕೆ‌ಆರ್‌ಎಸ್ ಅಣೆಕಟ್ಟೆಯ ನಿರ್ಮಾಣ 1911 ರಲ್ಲಿ ಆರಂಭಗೊಂಡು 1933ರಲ್ಲಿ ಮುಕ್ತಾಯಗೊಂಡಿತು. ಅಣೆಕಟ್ಟು ನಿರ್ಮಾಣಕ್ಕೆ ಆಗ ತಗುಲಿದ ಒಟ್ಟಾರೆ ವೆಚ್ಚ 323 ಕೋಟಿ ರುಪಾಯಿಗಳು.

ಈ ಅಣೆಕಟ್ಟೆಯು 44.8  ಟಿ‌ಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಕಾವೇರಿ 113 ಟಿ‌ಎಂಸಿ ನೀರು, ತಮಿಳುನಾಡಿನಲ್ಲಿ 252 ಟಿ‌ಎಂಸಿ ಮತ್ತು ಕರ್ನಾಟಕದಲ್ಲಿ 425ಟಿ‌ಎಂಸಿ ನೀರು ನದಿ ಸೇರುತ್ತದೆ.

ಕೆ‌ಆರ್‌ಎಸ್‌ನ ಶಿಥಿಲ ಕ್ರೆಸ್ಟ್‌ಗೇಟ್ ಬದಲು

ಬೆಂಗಳೂರು: ವಿಶ್ವವಿಖ್ಯಾತ ಕೆ‌ಆರ್‌ಎಸ್ ಅಣೆಕಟ್ಟೆಗೆ 75 ವರ್ಷ ತುಂಬಿದ ಪ್ರಯುಕ್ತ, ಅಣೆಕಟ್ಟೆಯ ಶಿಥಿಲಗೊಂಡಿರುವ ಕ್ರೆಸ್ಟ್ ಗೇಟುಗಳನ್ನು ಬದಲಿಸಲು ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಯೋಗಿಕವಾಗಿ ಕೆ‌ಆರ್‌ಎಸ್ ಜಲಾಶಯದ ಒಂದು ಕ್ರೆಸ್ಟ್ ಗೇಟನ್ನು ಈಗಾಗಲೇ ಬದಲಾಯಿಸಲಾಗಿದೆ.

ಉಳಿದ ಶಿಥಿಲಗೊಂಡಿರುವ ಕ್ರೆಸ್ಟ್ ಗೇಟ್‌ಗಳ ಬದಲಾವಣೆ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಷ್ಟು ಗೇಟ್‌ಗಳು ಶಿಥಿಲಗೊಂಡಿವೆ. ಇವುಗಳ ದುರಸ್ಥಿಗೆ ಎಷ್ಟು ವೆಚ್ಚವಾಗಲಿದೆ ಎಂಬಿತ್ಯಾದಿ ಮಾಹಿತಿಯನ್ನು ವರದಿ ಒಳ್ಳಗೊಳ್ಳಲಿದೆ. ಈ ವರದಿ ಬಂದ ನಂತರ ಕ್ರೆಸ್ಟ್ ಗೇಟುಗಳ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಲಾಶಯ ತುಂಬಿರುವಾಗಲೇ ಕ್ರೆಸ್ಟ್ ಗೇಟ್ ಬದಲಾವಣೆ ಹೇಗೆ ಸಾಧ್ಯ ಎಂಬ ಪ್ರಶ್ನೆಗೆ, ‘ಸ್ಟಾಪ್ ಪ್ಲಗ್’ ಎಂಬ ತಂತ್ರಜ್ಞಾನದಿಂದ ನೀರು ಇರುವಾಗಲೇ ಗೇಟ್ ಬದಲಾವಣೆ ಸಾಧ್ಯವಿದೆ. ಈ ತಂತ್ರಜ್ಞಾನದಲ್ಲಿ ನೀರನ್ನು ತಡೆಹಿಡಿಯುವಂತೆ ಮತ್ತೊಂದು ತಾತ್ಕಾಲಿಕ ಗೇಟ್ ನಿರ್ಮಿಸಿ, ಕ್ರೆಸ್ಟ್‌ಗೇಟ್ ಬದಲಾಯಿಸಬಹುದು. ಈ ತಂತ್ರಜ್ಞಾನ ಬಳಸಿ ಒಂದು ಕ್ರೆಸ್ಟ್‌ಗೇಟ್ ಬದಲಿಸಲಾಗಿದೆ ಎಂದು ಹೇಳಿದರು.

ನೀರಾವರಿಗೆ ಹಣದ ಕೊರತೆ ಇಲ್ಲ: ಅದೇ ರೀತಿ ಮೈಸೂರು ಮಹಾರಾಜರು ನಿರ್ಮಿಸಿದ ಹಲವಾರು ಅಣೆಕಟ್ಟೆಗಳಿಗೂ 75 ವರ್ಷ ತುಂಬಿದೆ. ಇವುಗಳಲ್ಲಿ ಕೆಲವು ಶಿಥಿಲಗೊಂಡಿದ್ದರೆ, ಕೆಲವು ಮಣ್ಣಿನಲ್ಲಿ ಮುಚ್ಚಿಹೋಗಿವೆ. ಇವೆಲ್ಲವನ್ನೂ ದುರಸ್ತಿಗೊಳಿಸಲು ನಿರ್ಧರಿಸಲಾಗಿದ್ದು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ತುಂಗಭದ್ರ ಅಣೆಕಟ್ಟು ಆಧುನೀಕರಣ ಕುರಿತು ಕೆಲವೇ ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ರಾಜ್ಯದ ನೀರಾವರಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ. ಮುಂಗಡಪತ್ರದಲ್ಲಿ ಮೂರು ಸಾವಿರ ಕೋಟಿ ರು.ಗೂ ಅಧಿಕ ಹಣ ಇಡಲಾಗಿದೆ. ಇದಲ್ಲದೆ, ಇನ್ನೂ ಹೆಚ್ಚಿನ ಹಣದ ಅಗತ್ಯ ಬಿದ್ದರೆ, ಕೇಂದ್ರದ ಅನುದಾನ ಹಾಗೂ ವಿದೇಶಿ ಸಾಂಸ್ಥಿಕ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಾದರೂ ಹಣ ಒದಗಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದರು.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-08-22


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಕುಂಕುಮವಿಟ್ಟರೆ ಗೆಟ್ ಔಟ್!
»ಸಬಕೋ ಸನ್ಮತಿ ದೇ ಭಗವಾನ್ .....
»ಟಾಪ್ ಸಿ.ಎಮ್
»ಸರ್ ಎಂ.ವಿಶ್ವೇಶ್ವರಯ್ಯನವರಿಗೆ ನಮನ
»ಅಪ್ಪಿಕೋ ಚಳವಳಿ ನೆನಪಿನ ಹಬ್ಬ
»ಮನೆಯೊಳಗೆ ಬೇರುಗಳ ಸುಂದರ ಲೋಕ
»ಈ ಸಂದಿಗ್ಧ ಕಾಲದಲ್ಲಿ ನೀವು ಯಾರ ಪರ?
»ಅವನಿಗೆ ಅಬ್ದುಲ್ ಕಲಾಂ ಕಾಗದ ಬರೆದರು!
»ದಿನದ ಸುದ್ದಿ- ಹಾಡು ಹಕ್ಕಿಗೆ ಕೃತಕ ಗೂಡು
»ಜೀವಕ್ಕೆ ಬೆಲೆಯೆಲ್ಲಿದೆ? ಹೈದರಾಬಾದ್, ಜೈಪುರ, ಬೆಂಗಳೂರು, ಅಹ್ಮದಾಬಾದ್, ದೆಹಲಿ...
»ಕೋಮು ದ್ವೇಷದ ಸುಗ್ಗಿಯ ಕುಯಿಲು...
»ಅಲ್ಲಿ ಮಹಾಸ್ಫೋಟ, ಇಲ್ಲಿ ಮಹಾಪ್ರಯೋಗ
»ಮಧ್ಯ ಬೆರಳಿನ ಪುರಾಣ - History of the Middle Finger
»ಸಮುದ್ರ ಮಥನ-1 ಏಳು, ಏಳೆನ್ನುವ ಶ್ರೀರಾಮ
»ಹೋದವರು ಮತ್ತೆ ಬರಲಾರರು
»ವಿಶ್ವದ ಹುಟ್ಟಿನ ಪತ್ತೆ ಯತ್ನ...ವಿಜ್ಞಾನಿಗಳಿಂದ ಪ್ರೊಟಾನ್ ಸ್ಪೋಟ
»ಕಂದನ ನಗು ಕಸಿದಹೃದಯ ಬೇನೆ .....
»ಡಾ. ರಾಜ್‌ಕುಮಾರ್ ಉದ್ಯಾನವನ, ಬೆಂಗಳೂರು
»ಭಗತ್ ಸಿಂಗ್ ರ ಅಣಿಮುತ್ತುಗಳು.
»ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
»ಮನೆ ಮನಗಳಲ್ಲಿ ಬರಲಿವೆ ಕರೆಂಟ್ ಹೋಗದ ದಿನಗಳು
»ಬೆರಳು ತುಂಡಾಯಿತೇ? ವರಾಹ ಚೂರ್ಣ ಹಚ್ಚಿ ಹೊಸ ಬೆರಳು ಪಡೆಯಿರಿ!
»ವಿಜ್ಞಾನಿಗೆ ಕೈಕೊಟ್ಟ ಕಂಪ್ಯೂಟರ್ ಉಪಕರಣಗಳು..!
»ವಾರದಲ್ಲಿ ಹೊಸಮನೆ ರೆಡಿ
»ಹೆಕ್ಕಿಕೋ, ಪ್ಲಾಸ್ಟಿಕ್ ಹೆಕ್ಕಿಕೋ...
»ಮುದ್ರಿಸುವ ಮುನ್ನ ಯೋಚಿಸಿ...
»ಸಾಫ್ಟ್ವೇರ್ ಕಂಪೆನೀಲಿ ಏನು ಮಾಡ್ತಾರೆ…?
»ಧಾರ್ಮಿಕ ಅಂಧಾರಾಧನೆಯ ಸೋಗಿನಲ್ಲಿ...
»ಮಳೆಗೆ ನಾವೆಷ್ಟು ಸಿದ್ಧ?
»ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ
»ನೀರಿನ ಮೇಲೆ ತೇಲುವ ಕಾರು ಪಾರ್ಕಿಂಗ್ ವ್ಯವಸ್ಥೆ
»Virginity: A virtue or a curse?
»ಭೂಮಿಯ ತಾಪಮಾನದ ಹೆಚ್ಚಳ...ಮನುಕುಲ ತಳಮಳ
»ತಾಯಿಯ ಹಾಲಿನಲ್ಲಿ ಮೊಟ್ಟೆಯ ವಾಸನೆ!
»ನೋವಿಗೆಷ್ಟು ಕಾಸು!
»ಭವಿಷ್ಯದ ತಿಜೋರಿಯಲ್ಲಿ ಭಾರತದ ಬೀಜಗಳು!
»ಪತ್ರೊಡೆಯ ಘಮಕ್ಕೆ ಒಸರುವ ಜೊಲ್ಲು
»ಅಂದು ಸ್ವಾತಂತ್ರ್ಯಕ್ಕೂ ಸಾರ್ಥಕತೆ!
»ಕೆ‌ಆರ್‌ಎಸ್ ಕ್ರೆಸ್ಟ್‌ಗೇಟ್ ಹಿಂದಿನ ಇತಿಹಾಸ
»ಗಂಡಸರೂ ಬಸುರಿ ಆಗುವುದಾಗಿದ್ದರೆ...?!
»ಮೊಬೈಲ್ ಸಿಮ್: ಉಪೇಕ್ಷೆ ಮಾಡದಿರಿ - ಹೀಗೊಂದು ಉಪಯುಕ್ತ ಮಾಹಿತಿ
»ಪ್ರಚಂಡ ಸವಾಲು
»ಅಣ್ಣಾ ನಿನ್ನ ಸೋದರಿಯನ್ನ ಮರೆಯದಿರು..........
»ಸ್ವಾತಂತ್ರ್ಯಕ್ಕಾಗಿ ಜೈಲುವಾಸ: ರಾಜ್ಯದ ಮೊದಲ ಮಹಿಳೆ ಸ್ದಿದಮ್ಮ
»ಛಿದ್ರವಾಗುವ ಮುನ್ನ ಭದ್ರವಾಗೋಣ
» ಮುನ್ನುಗ್ಗುತ್ತಿರುವ ಭಾರತ ಮುಂದಿನ ಸೂಪರ್ ಪವರ್..?
»ವಿಶ್ವಾಸದ ಮೂರು ಮುಖಗಳು ....
»ನೀರಿನ ಹೆಸರಿನಲ್ಲಿ ಕಣ್ಣೀರು.....
»‘ಅರಣ್ಯ’ ರೋದನ.....
»ಸರಕಾರಿ ಬಸ್ಸುಗಳಿರುವುದು ಲಾಭ ಗಳಿಸುವುದಕ್ಕಲ್ಲ
»ಕಲ್ಲು ಗಣಿಗಾರಿಕೆ; ಪಶ್ಚಿಮಘಟ್ಟ ನಾಶಕ್ಕೆ ನಾಂದಿ
»ದಿನವೂ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಅಬ್ಬಿ ಫಾಲ್ಸ್
»ಮರುಪೂರಣದಿಂದ ಹತ್ತಡಿ ಏರಿದ ನೀರು
»ಜನ, ವಾಹನ ದಟ್ಟಣೆಯ ಸುಳಿಯಲ್ಲಿ ಕೆ‌ಆರ್ ಮಾರ್ಕೆಟ್ ಸದಾ ಗಜಿಬಿಜಿ, ಗೌಜು ಗ್ದದಲ, ಗಲೀಜಿನ ವಾತಾವರಣ
»ಬೆಂಗಳೂರು ಸರಣಿ ಸ್ಪೋಟ : ರವಿ ಬೆಳೆಗೆರೆ ಅಭಿಪ್ರಾಯ
»ಕನ್ನಡ ಆಡಳಿತ ಭಾಷೆ ಅನ್ನೋದು ನೆನಪಿರಲಿ!
»ಗಣಿ: ನಿಸರ್ಗ, ಬೊಕ್ಕಸ ಕೊಳ್ಳೆ
»ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂದು ಮಂಜು ಕವಿದ ಮಧ್ಯಾಹ್ನ
»ಬಹುಜನ ಹಿತಾಯ ಬಹುಜನ ಸುಖಾಯ : ಹೋರಾಟ ನಿಮ್ಮದು ಬೆಂಬಲ ನಮ್ಮದು
»ಮುಂಬೈ ರೊಟ್ಟಿ ಕಾರ್ಖಾನೆಯೊಂದರೊಳಗಣ ನೋಟ
»ಅತಿಯಾದ ಸೆಖೆಯೇ? ಟ್ರೈ ಮಾಡಿ-ಯು.ಎಸ್.ಬಿ. ಎಸಿ ಶರ್ಟ್
»ಕಣ್ಣಿಲ್ಲದ ಅಜ್ಜಿಯ ಬಳಿ ದಾರಿ ಕಾಣದ ತಬ್ಬಲಿಗಳು
»ಅರವತ್ತು ವರ್ಷಗಳ ಬಳಿಕ ಹಿಂದಕ್ಕೆ ಬಂದ ಪತ್ರ
»ತೋಟವನ್ನೇ ನುಂಗುತ್ತಿರುವ ಬೇರುಹುಳಗಳು : ಕಂಗಾಲಾದ ಅಡಿಕೆ ಬೆಳೆಗಾರರು
»ತುಂಗೆಯ ಮಡಿಲಿಗೆ ಪಕ್ಷಿ ಜೀವಗಳ ಬಾಗಿನ!
»ಬಾಂಬ್ ಸೂಟ್ ಎಂಬ ರಕ್ಷಾ ಕವಚ
»ಕಾವೇರಿ ಕಣಿವೆಯಲ್ಲಿ :ಚುಕ್...ಪುಕ್... ಬಾಬಾ ಎಕ್ಸ್‌ಪ್ರೆಸ್
»ಶ್ರೀರಾಮ ಸೇತುವೆಯನ್ನು ಧ್ವಂಸಗೈದವರು ಯಾರು?
» ‘ಪವರ್ ಕಿಂಗ್’ ನಿಂದ ‘ಪವರ್ ಕ್ವೀನ್’ ಅಗುತ್ತಿರುವ ನಮ್ಮ ಮಹಿಳೆಯರು
»ಸಡಿಲ ಪ್ಯಾಂಟ್ ಧರಿಸಿದರೆ ದಂಡ
»ಮೋಡ ಬಿತ್ತನೆ: ಹೆರಿಗೆಯೋ ಗರ್ಭಪಾತವೋ?
»ಸಂಪ್ರದಾಯಸ್ಥ ಹವ್ಯಕರಲ್ಲಿ ಹೊಸ ಗಾಳಿ...
»ರೈತರನ್ನು ಕೊಂದು ಪ್ರತಿಮೆ ಸ್ಥಾಪಿಸಲು ಹೊರಟವರು
»ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಮುನ್ನ
»ಅಣು ಬಂಧ: ಅನಿರೀಕ್ಷಿತ ಮತ್ತು ಆಕಸ್ಮಿಕ
»ಇಹಲೋಕ ತ್ಯಜಿಸಿದ ಬ್ಲಾಗ್‌ಲೋಕದ ಹಿರಿಯಜ್ಜಿ
»ಗಾಳಿ ಶಕ್ತಿಯಿಂದ ಚಲಿಸಲಿದೆ ವಾಹನ !
»ಓಪನ್ ಆಫೀಸ್ ಬಗ್ಗೆ ಒಂದಿಷ್ಟು ಮಾಹಿತಿ
»ಮೂರೂ ಬಿಟ್ಟವರ ಅಮೆರಿಕ ಯಾತ್ರೆ .......
»ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
»ಎಪ್ಪತ್ತರ ಅಜ್ಜಿಗೆ ಅವಳಿ ಮಕ್ಕಳು
»ರೈತರಿಗೆ ಅನ್ನದಾತರಾಗಿರುವ ಐಟಿ ಇಂಜಿನಿಯರ್‌ಗಳು!!
»ಅಮೆರಿಕೆಗಾಗಿ ದೇಶದ ಹಿತ ಬಲಿ
»ದುಬೈ : ಖರ್ಜೂರದಾಕಾರದ ಹೊಸ ಕಟ್ಟಡ : ದುಬೈ ಕ್ರೌನ್
»ಸಿದ್ದರಾಮಯ್ಯ: ಬಾಣಲೆಯಿಂದ ಬೆಂಕಿಗೆ, ಬೆಂಕಿಯಿಂದ ಎಲ್ಲಿಗೆ?
»ಬಿಜೆಪಿಯ ದುರಂತಕ್ಕೆ ಪೀಠಿಕೆ .....?
»ಚಮ್ಮಾರಿಕೆಯೊಂದಿಗೆ ಪುಸ್ತಕ ಪ್ರಕಟಿಸುವ ಧನರಾಜ
»ಹೊಸ ಬ್ಯಾಟರಿ ಕಂಡುಹಿಡಿಯಿರಿ : 300 ಮಿಲಿಯನ್ ಡಾಲರ್ ಗೆಲ್ಲಿರಿ
»ಮುತ್ತು ವೈಜ್ಞಾನಿಕ ಸತ್ಯಾಂಶಗಳು ..ಇಂದು( ಜು 6) ಅಂತಾರಾಷ್ಟ್ರೀಯ ‘ಕಿಸ್ಸಿಂಗ್ ಡೇ’
»ತರೀಕೆರೆ ಏರಿಯಾ - ಚಿಟ್ಟೆಗಳ ಕಲಾವಿದೆ
»ಹುಲಿ ಸಾಮ್ರಾಜ್ಯದಲ್ಲಿ ಕಾಫಿ ಎಸ್ಟೇಟ್!
»ವೈದ್ಯಕೀಯ ಜ್ಞಾನನಿಧಿ ಡಾ| ಕೆ.ಜಿ.ಎಸ್. ಭಟ್
»ಚಳ್ಳಕೆರೆ : ಮಾನವ ರಹಿತ ವಿಮಾನ ಹಾರಾಟ ಕೇಂದ್ರ
»ಏನಿದು ಭಾರತ-ಅಮೆರಿಕ ಅಣು ಒಪ್ಪಂದ? ಇದರಿಂದ ಏನು ಲಾಭ? ವಿರೋಧ ಏಕೆ? ಸಮಗ್ರ ನೋಟ
»ಹಣದುಬ್ಬರವೆಂದರೇನು ಗೊತ್ತಾ?
»ಹೊಳೆ ದಾಟಿದ ಮೇಲೆ...
»ಅಂತರಿಕ್ಷದಲ್ಲಿ ಮದುವೆ ಮಾಡಿಸುತ್ತದೆ ಈ ಸಂಸ್ಥೆ!
»ಜಿರಾಫೆಯನ್ನು ಬಂಧಿಸಿದ ಪೊಲೀಸರು
»ಆ ಸಿಗರೇಟು ಬಿಡಿ ಇ-ಸಿಗರೇಟು ಸೇದಿ
»ರೈತರ ಸರಣಿ ಆತ್ಮಹತ್ಯೆ : ದೊರಕದ ಸಹಾಯ
»ಪಠ್ಯಪುಸ್ತಕ ಬದಲಾವಣೆಗೆ ಸಚಿವರ ‘ಕೇಸರಿ ನಕಾಶೆ’
»’ಮೊಬೈಲ್’ ಗಾದೆಗಳು!!
»ಭಾರತೀಯ ಭಾಷಾ ಗಣಕಲೋಕದ ಪಿತಾಮಹ - ಶ್ರೀ ಕೆ.ಪಿ ರಾವ್
»ಒಂದು ಸಾವಿನ ಮನೆಯ ವೃತ್ತಾಂತ .....
»ಕನ್ನಡ ಕಲಿಸುವುದಕ್ಕೆ ಇಷ್ಟವಿರುವವರಿಗೆ ಅರ್ಪಣೆ
»ಅನಾಥ ಅಜ್ಜಿಗೆ ಸ್ಪೂರ್ಥಿಯ ಆಸರೆ
»ರಾಜಕೀಯ ಚದುರಂಗದಾಟದ ಕಾಯಿಗಳಾಗುತ್ತಿರುವ ರೈತರು
»ಅನ್ನ ತಿನ್ನುವವರು ನೀರುಳಿಸುವ ವಿಧಾನ
»ಗಂಗೆ ಅಂತರ್ಧಾನಳಾದಾಳೇ... !?
»ಚಿಕುನ್‌ಗುನ್ಯಾದಿಂದ ಕರಾವಳಿ ಕಲಿಯಬೇಕಾದ ಪಾಠ
»ಕಾಲ್ ಸೆಂಟರ್‌ಗಳಲ್ಲಿ ತೆರೆಯಲಿ ಏಡ್ಸ್ ಜಾಗೃತಿ ಅಂಗಡಿಗಳು
»ಕರಾವಳಿಯನ್ನು ಕಾಡುತ್ತಿದೆ ಕಮ್ಯುನಿಸ್ಟ್ ಕಳೆ
»ಗಣಿಗಾರಿಕೆ ರಾಷ್ಟ್ರೀಕರಣವಾಗಲಿ
»ಕಳೆ ಪಡೆಯುತ್ತಿರುವ ಹೊಳೆ ಮೀನುಗಾರಿಕೆ ....
» 'Housewives' out of fashion in metros!
»ನನ್ನಜ್ಜನಿಗೊಂದಾನೆಯಿತ್ತು !
»ಕೊಂಕಣಿ ರಾಜ್ಯದ ಕನಸು ಕಂಡಿದ್ದ ಕಾಮತರು
»ಪದ್ಮಪ್ರಿಯಾ ಪ್ರಕರಣದ ಸುತ್ತ...
»... ಆ ಒಂದು ಮುತ್ತಿನ ಕತೆ
»ಈ ಭೇಟಿ ನ್ಯಾಯವೇ?
»ಪಾಸ್‌ಪೋರ್ಟ್ ಅರ್ಜಿಗೆ ಕನ್ನಡ, ಇಂಗ್ಲಿಷ್‌ನ ವೆಬ್‌ಸೈಟ್
»some ಪದ ಕೇಡಿ
»ಈ-ಮೆಲ್ ರಚನೆಯ ಪರಿಚಯ
»ರೈತರಿಗೆ ಮಾತ್ರ ರಬ್ಬರ್ ಗುಂಡು: ಉಳಿದವರಿಗೆ?
»ಇ-ಮೇಲ್ ಅಕೌಂಟನ್ನು ತೆರೆಯುವುದು
»ನೀರಿನಿಂದ ಓಡುವ ಕಾರು!
»ನಾಡಿನ ಒಳಿತಿನ ಚುಕ್ಕಾಣಿ ಅರ್ಚಕನ ಕೈಗೆ?
»ಕೆಂಪಾಯಿತು ಯಡಿಯೂರಪ್ಪನವರ ಹೆಗಲಿನ ಹಸಿರು ಶಾಲು
»ರೈತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಗೆ ಮೊದಲ ಬಲಿ ರೈತನೇ!
»ಮುದುಡಿದ ಮನದಲ್ಲಿ ನಗುವೊಂದು ಅರಳಿದಾಗ..
»ಇಲ್ಲಿದೆ ಬ್ರಿಟಿಷರ ಕಾಲದ ನ್ಯಾಯಪೀಠ !
»ಸುವರ್ಣ ಗಣಕನ್ನಡ
»