ಶುಕ್ರವಾರ, 05-12-2008

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಕಂದಾಯ ಕಾರ್ಯದರ್ಶಿ ಆದೇಶಕ್ಕೂ ಸಿಗದ ಮನ್ನಣೆ ಜಿಲ್ಲಾಡಳಿತ ವರದಿ ಕಡೆಗಣಿಸಿ ದೇಗುಲ ಹಸ್ತಾಂತರಿಸಿದ ಸರ್ಕಾರ!

(ಉತ್ತರ ಕನ್ನಡ ಜಿಲ್ಲಾಧಿಕಾರಿ ಮುನೀಷ ಮೌದ್ಗಿಲ್ ಅವರು ಧಾರ್ಮಿಕ ಇಲಾಖೆಯ ಆಯುಕ್ತರಿಗೆ ಫೆ.೨೦ರಂದು ಸರ್ಕಾರಕ್ಕೆ ನೀಡಿರುವ ವರದಿಯ ಪ್ರತಿ.) 

ಗೋಕರ್ಣ ದೇವಸ್ಥಾನವನ್ನು ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಲು ಜಿಲ್ಲಾಡಳಿತ ನಿರಾಕರಿಸಿದ್ದ ಅಂಶ ಇದೀಗ ಬಹಿರಂಗಗೊಂಡಿದೆ. ಇದರಿಂದಾಗಿ ಹಸ್ತಾಂತರ ವಿವಾದ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ಪರ-ವಿರೋಧಿ ಹೇಳಿಕೆಗಳು ಹೆಚ್ಚಾಗಿವೆ. ಇದರಿಂದಾಗಿ ಗೊಕರ್ಣದಲ್ಲಿ ಧಾರ್ಮಿಕ ವಾತಾವರಣ ಕಲುಷಿತಗೊಂಡಿದೆ.

ಕಾರವಾರ: ದೇಗುಲದ ಆಡಳಿತ ಮತ್ತು ವಹಿವಾಟನ್ನು ರಾಮಚಂದ್ರಾಪುರ ಮಠದ ಪೀಠಾಧಿಪತಿಗಳಿಗೆ ವಹಿಸಿಕೊಡಲು ಗೋಕರ್ಣದ ಉಪಾಧಿ ಮಂಡಳದ ಕೆಲ ಸದಸ್ಯರು ಸ್ಲಲಿಸ್ದಿದ ಮನವಿಯನ್ನು ಉಲೇಖಿಸಿ, ‘ಎಲ್ಲ ಅಂಶಗಳ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸ್ಪಷ್ಟ ಅಭಿಪ್ರಾಯ ಪಡೆದು ವರದಿ ಸಲ್ಲಿಸಬೇಕು’ ಎಂದು ಧಾರ್ಮಿಕ ದತ್ತಿನಿಧಿ ಇಲಾಖೆಯ ಆಯುಕ್ತರು ಇದೇ ವರ್ಷ ಫೆಬ್ರವರಿ ೨೦ ರಂದು ಜ್ಲಿಲಾಡಳಿತಕ್ಕೆ ಪತ್ರ ಬರೆದ್ದಿದರು.

ಆದರೆ, ಇಲಾಖೆಯ ಮನವಿಯನ್ನು ತಿರಸ್ಕರಿಸಿದ್ದ ಆಗಿನ ಜ್ಲಿಲಾಧಿಕಾರಿ ಮುನೀಷ ಮೌದ್ಗಿಲ್, ‘ಗೋಕರ್ಣದ ಮಹಾಬಲೇಶ್ವರ ದೇವಸ್ಥಾನವು ಸಾರ್ವಜನಿಕ ದೇವಸ್ಥಾನವಾಗಿದ್ದರಿಂದ ಈ ದೇಗುಲದ ಆಡಳಿತವನ್ನು ರಾಮಚಂದ್ರಾಪುರ ಮಠಕ್ಕೆ ವಹಿಸಿಕೊಡುವುದು ಸೂಕ್ತ ಅಲ್ಲ’ ಎಂದು ಏಪ್ರಿಲ್ ೧, ೨೦೦೮ರಂದು ಸರ್ಕಾರಕ್ಕೆ ವರದಿ ಸ್ಲಲಿಸ್ದಿದರು.

ಆದರೆ, ಈ ವರದಿಯನ್ನು ಕಡೆಗಣಿಸಿರುವ ಬಿಜೆಪಿ ಸರ್ಕಾರ ಆಗಸ್ಟ್ ೧೨ರಂದು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.

ಆಗ ಜಿಲ್ಲಾಧಿಕಾರಿಗಳಾಗ್ದಿದ ಮುನೀಷ ಮೌದ್ಗಿಲ್, ಮಹಾಬಲೇಶ್ವರ ಹಾಗೂ ಅದರ ಪರಿವಾರದ ೬೦ ದೇವಸ್ಥಾನಗಳು ಮುಂಬೈ ಪಬ್ಲಿಕ್ ಟ್ರಸ್ಟ್ ಕಾಯ್ದೆಯ ಪ್ರಕಾರ ನೋಂದಣಿ ಆಗಿರುವ ದೇವಸ್ಥಾನಗಳಾಗ್ದಿದು, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಅಧಿನಿಯಮ ೧೯೯೭ರಂತೆ ಸರ್ಕಾರ ಹೊರಡಿಸಿದ ಅಧಿಸೂಚಿತ ಪಟ್ಟಿಯ್ಲಲಿ ಇರುತ್ತದೆ ಎಂದು ವರದಿಯಲ್ಲಿ ನಮೂದಿಸ್ದಿದರು.

ಇದಲ್ಲದೇ, ಕರ್ನಾಟಕ ಹಿಂದೂಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ ೧೯೯೭ರಂತೆ ಸರ್ಕಾರದ ಅಧಿಸೂಚಿತ ಪಟ್ಟಿಯಲ್ಲಿ ಗೋಕರ್ಣ ಇದೆ. ಈ ನಿಯಮ ಹಾಗೂ ೨೦೦೨ರಲ್ಲಿ ರಚಿತವಾದ ನಿಯಮವನ್ನು ಪರಿಶೀಲಿಸಿದಾಗ ಸರ್ಕಾರದ ಆಡಳಿತಕ್ಕೆ ಒಳಪಟ್ಟ ದೇವಸ್ಥಾನಗಳನ್ನು ಯಾವುದೇ ಕಾರಣಕ್ಕೂ ಸಹ ಖಾಸಗಿ ಸಂಸ್ಥೆಗಳಿಗೆ ಹಾಗೂ ಮಠಗಳಿಗೆ ವಹಿಸಲು ಸಾಧ್ಯವಿಲ್ಲ ಎಂದೂ ವರದಿಯಲ್ಲಿ ನಮೂದಿಸಿದ್ದರು.

ಇದಿಷ್ಟೇ ಅಲದೇ, ಶಿವಮೊಗ್ಗ ಜ್ಲಿಲೆಯ ಹೊಸನಗರದ್ಲಲಿರುವ ರಾಮಚಂದ್ರಾಪುರ ಮಠ ಒಂದು ಸಮಾಜಕ್ಕೆ ಸೇರಿದ ಖಾಸಗಿ ಮಠವಾಗಿದ್ದರಿಂದ ಗೋಕರ್ಣದ ಮಹಾಬಲೇಶ್ವರ ಮಠ ಹಾಗೂ ಪರಿವಾರದ ದೇವಸ್ಥಾನವನ್ನು ನೀಡಲು ಸಾಧ್ಯವಿಲ್ಲ. ಇದು ಸೂಕ್ತವಾದ್ದದೂ ಅಲ ಎಂದು ತಿಳಿಸಿದ್ದರು.

ಈ ಬೆಳವಣಿಗೆ ನಂತರ ರಾಮಚಂದ್ರಾಪುರ ಮಠ ೨೦೦೮ರ ಏಪ್ರಿಲ್ ೧೭ರಂದು ಸರ್ಕಾರಕ್ಕೆ ಪತ್ರ ಬರೆದು, ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು ತಮಗೆ ನೀಡಿದರೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದಾಗಿ ತಿಳಿಸಿತ್ತು.

ಈ ಒಂದೇ ಒಂದು ಪತ್ರದ ಆಧಾರದ ಮೇಲೆ ಯಾವುದೇ ದಾಖಲೆ ಪರಿಶೀಲಿಸದೇ ಹಾಗೂ ಜಿಲ್ಲಾಧಿಕಾರಿಗಳ ಪತ್ರಕ್ಕೂ ಮನ್ನಣೆ ನೀಡದೇ ಮಠಕ್ಕೆ ಹಸ್ತಾಂತರದ ಆದೇಶ ನೀಡ್ದಿದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

ಕೈಬಿಟ್ಟಿದ್ದು ಹೇಗೆ?:

ಜಿಲ್ಲಾಡಳಿತವೇ ಈ ದೇವಸ್ಥಾನ ಅಧಿಸೂಚಿತ ಪಟ್ಟಿಯಲ್ಲಿ ಇದರಿಂದ ಮಠಕ್ಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಆದರೆ, ಧಾರ್ಮಿಕ ದತ್ತಿನಿಧಿ ಇಲಾಖೆಯ ಆಯುಕ್ತರು, ಮಹಾಬಲೇಶ್ವರ ದೇವಸ್ಥಾನವನ್ನು ಅಧಿಸೂಚಿತ ಪಟ್ಟಿಯಿಂದ ಈ ದೇವಸ್ಥಾನವನ್ನು ಕೈಬಿಟ್ಟಿದ್ದಾರೆ. ಅದು ಹೇಗೆ? ಒಂದು ದೇವಸ್ಥಾನವನ್ನು ಯಾವಾಗಬೇಕಾದರೂ ಸಹ ಅಧಿಸೂಚಿತ ಪಟ್ಟಿಯಿಂದ ಕೈಬಿಡಬಹುದೇ? ಎಂಬ ಪ್ರಶ್ನೆ ಎದುರಾಗಿದೆ.

ಯಾವುದೇ ದೇವಸ್ಥಾನವನ್ನು ಅಧಿಸೂಚಿತ ಪಟ್ಟಿಯಿಂದ ಬಿಡಬಾರದು ಎಂದು ಮೇ ೧೪, ೨೦೦೮ರಂದು ಕಂದಾಯ ಇಲಾಖೆಯ ಕಾರ್ಯದರ್ಶಿ ಟಿ.ಎನ್.ಸೀತಾರಾಂ, ದತ್ತಿನಿಧಿ ಆಯುಕ್ತ ಶ್ಯಾಂಭಟ್‌ರಿಗೆ ಸೂಚನೆ ನೀಡಿದ್ದರಲ್ಲದೆ, ಮುಂದಿನ ದಿನಗಳಲ್ಲಿ ಯಾವುದೇ ದೇವಸ್ಥಾನಗಳನ್ನೂ ಸಹ ಅಧಿಸೂಚಿತ ಪಟ್ಟಿಯಿಂದ ಕೈಬಿಡುವ ಕುರಿತಾದ ಪ್ರಸ್ತಾಪವನ್ನು ಸರ್ಕಾರಕ್ಕೆ ಕಳಿಸಬಾರದು ಎಂದು ತಾಕೀತು ಮಾಡಿದ್ದರು. ಆದರೆ, ಇದನ್ನೂ ಸಹ ಸರ್ಕಾರ ಉಲಂಘಿಸಿ ಗೋಕರ್ಣವನ್ನು ಅಧಿಸೂಚಿತ ಪಟ್ಟಿಯಿಂದ ಕೈಬಿಡುವ ಮೂಲಕ ರಾಮಚಂದ್ರಾಪುರ ಮಠಕ್ಕೆ ಧಾರೆ ಎರೆದಿದೆ.

ಈ ಮಧ್ಯೆ, ೨೦೦೩ರ ಮಾರ್ಚ್ ೩೧ರಂದು ಉಪಾದಿ ಮಂಡಳದ ಸದಸ್ಯರು ದೇವಸ್ಥಾನವನ್ನು ವಹಿಸಿಕೊಳ್ಳುವಂತೆ ಮಠಕ್ಕೆ ಬರೆದ ಪತ್ರದಲ್ಲಿ, ‘ಎಲ್ಲ ಸದಸ್ಯರು ೨೦೦೩ರ ಮಾರ್ಚ್ ೩೦ರಂದು ಸಭೆ ಸೇರಿ ಹಸ್ತಾಂತರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಪತ್ರದಲ್ಲಿ ಉಲೇಖಿಸಲಾಗಿದೆ. ಆದರೆ, ಈ ಕುರಿತು ಮಾಡಿರುವ ಠರಾವು ಪ್ರತಿಯನ್ನು ಎಲಿಯೂ ಲಗತ್ತಿಸಿಲ್ಲದಿರುವುದು ಸಂಶಯಕ್ಕೆ ಕಾರಣವಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜಗೋಪಾಲ ಅಡಿ, ‘ಯಾವುದೇ ಸಭೆಯನ್ನು ಉಪಾದಿ ಮಂಡಳದ ಸದಸ್ಯರು ಸೇರಿಲ್ಲ ಎಂದರಲ್ಲದೇ, ಸಾಕಷ್ಟು ನಕಲಿ ಸಹಿಗಳನ್ನು ಮಾಡಿದ್ದಾರೆ ಎಂದು ಆರೋಪಿಸಿರುವುದು ಹೊಸ ವಿವಾದಕ್ಕೆ ನಾಂದಿ ಹಾಡಿದೆ.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಲಕ್ಷ್ಮಣ ಟಿ. ನಾಯ್ಕ | ಪ್ರಜಾವಾಣಿ ವಾರ್ತೆ
ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-08-26

ಇತರ ಸಂಭಂದಪಟ್ಟ ವರದಿಗಳು
»
»ಗೋಕರ್ಣ ದೇಗುಲ ಹಸ್ತಾಂತರ: ಸ್ವರ್ಣವಲ್ಲಿ ಶ್ರೀ ಅಸಮಾಧಾನ
»
»ಗೋಕರ್ಣ ಅಭಿವೃದ್ಧಿ ರಾಮಾಜೋಯಿಸ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ನೇಮಕ
»ಗೋಕರ್ಣ ಕ್ಷೇತ್ರ ರಾಮಚಂದ್ರಾಪುರ ಮಠದ ಸುಪರ್ದಿಗೆ
»

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ರಾಜ್ಯಮಟ್ಟದ ನಾಟಕ ಸ್ಪರ್ಧೆ: ‘ಉಚಲ್ಯ’ ಪ್ರಥಮ
»ಎಚ್. ಸುರೇಶ ಕಾಮತ್ ಅವರಿಗೆ ಜೀವಿತಾವಧಿ ಸಾಧನಾ ಪುರಸ್ಕಾರ
»ಡಿ.೩೦, ೩೧ನಿಟ್ಟೆಯಲ್ಲಿ ೫ನೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
»ಭಾರತೀಯ ಸ೦ಪ್ರದಾಯದ೦ತೆ ಮದುವೆಯಾದ ಇಂಗ್ಲೆಂಡ್ ಜೋಡಿ
»ಯಕ್ಷ ದೇಗುಲ ತಂಡದಿಂದ ಯಕ್ಷಗಾನ ಪ್ರದರ್ಶನ
»ಕಲಿತದ್ದು ಎರಡನೆಯ ತರಗತಿಯಾದರೂ ಯಕ್ಷಗಾನ ಕ್ಷೇತ್ರದಲ್ಲಿ ದಿಗಂತದೆತ್ತರಕ್ಕೆ
»ಆಳ್ವಾಸ್ ನುಡಿಸಿರಿ ತೇರಿಗೆ ಸಂಭ್ರಮದ ತೆರೆ
» ಆಳ್ವಾಸ್ ನುಡಿಸಿರಿ: `ಏತ್ ಪೊರ್ಲಾಂಡ್' ಅಂದ್ರು ಎಲ್ಲರೂ...
»ದಶಕ ಕಳೆದರೂ ಮುಗಿಯದ ಕನ್ನಡ ಭವನದ ಅವ್ಯವಸ್ಥೆ
»ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ; ಕನ್ನಡ ಮನಸ್ಸು ನಾಗರಿಕತೆಗೆ ಮನಸೋತಿಲ್ಲ: ಕಣವಿ ಉವಾಚ
»ಗೋಕರ್ಣದ ಅಶೋಕೆಗೆ ರಾಮಚಂದ್ರಾಪುರ ಮಠ?
»ವಿಶ್ವದ ಅತ್ಯ೦ತ ಕಿರಿಯ ನಿರ್ದೇಶಕ ಮಾಸ್ಟರ್ ಕಿಶನ್‌ಗೆ ಪ್ರಶಸ್ತಿ
»ಕನ್ನಡಮ್ಮನ ಐಸಿರಿ 'ನುಡಿಸಿರಿ'ಗೆ ಸಜ್ಜಾಗಿದೆ ಮೂಡುಬಿದಿರೆ
»ಎಚ್. ಶಕುಂತಳಾ ಭಟ್‌ಗೆ ಹೊರನಾಡ ರಾಜ್ಯೋತ್ಸವ ಪ್ರಶಸ್ತಿ
»ಜ್ಯೋತಿ ಕುಲಾಲ್‌ಗೆ ಪ್ರಗತಿಶೀಲ ರೈತ ಮಹಿಳೆ ಪ್ರಶಸ್ತಿ
»ರಾಜ್ಯಮಟ್ಟದ ಪ್ರತಿಭಾ ಕಾರಂಜಿ: ಪೂರ್ಣಿಮಾ ಪ್ರಥಮ ಸ್ಥಾನ
»ಕೊಡೇಕಲ್‌ನಲ್ಲಿ 401 ಜೋಡಿ sಸಾಮೊಹಿಕ ವಿವಾಹ
»ಚೆಂಬೂರು ಕರ್ನಾಟಕ ಸಂಘದಿಂದ ಸಾಹಿತ್ಯ ಸಹವಾಸ-2008 ಕಾರ್ಯಕ್ರಮ
»ತಬಲಾ ಜತೆಗೆ ಗಾಯನ ಲಿಮ್ಕಾ ದಾಖಲೆಯತ್ತ
»ಚೀನಾ ನೆಲದಲ್ಲಿ ಯಕ್ಷಗಾನ ಚೈನಾದಲ್ಲಿ ಪ್ರದರ್ಶನ ನೀಡಿದ ಮಹಿಳಾ ಯಕ್ಷಗಾನ ತಂಡ.
»ಹಿರಿಯಡಕ ಯಕ್ಷಗಾನ ಮೇಳ ಮತ್ತೆ ತಿರುಗಾಟ ಆರಂಭ
» 'ಕುರುಕ್ಷೇತ್ರಕ್ಕೊಂದು ಅಯೋಗ’ ಯಕ್ಷರಂಗ ಪ್ರಯೋಗ
»ಕೃಷ್ಣಪ್ರಸಾದ್, ಶರಾವತಿಗೆ ಕಂಬಳ ಕಲಾಪ್ರಶಸ್ತಿ
»ಕನ್ನಡದಲ್ಲಿರುವ ‘ಮಂಕುತಿಮ್ಮನ ಕಗ್ಗ' ಆಂಗ್ಲಕ್ಕೆ ಅನುವಾದದ ಕೃತಿ ಬಿಡುಗಡೆ
»ಜನಮನ ಸೂರೆಗೊಂಡ ಹಿಂದೂಸ್ಥಾನೀ ಗಾಯನ
»ಲಿಯೋ ಫೆರ್ನಾಂಡಿಸ್ ಮತ್ತು ವಿಲ್ಸನ್ ಒಲಿವೆರಾ ಪಾಲಿಗೆ ಈ ಭಾರಿಯ ದಿವೋ ಸಾಹಿತ್ಯ ಪುರಸ್ಕಾರ-2008
»ಹಿರಿಯ ಕೊಂಕಣಿ ಸಾಹಿತಿ ರವೀಂದ್ರ ಕೇಲ್ಕರ್ ರಿಗೆ ಘನತೆಯ ಜ್ನಾನಪೀಟ ಪ್ರಶಸ್ತಿ
»ಸಂಧ್ಯಾ ಪೈ ಅವರ‘ಗಮ್ಮತ್ತಿನ ಕಥೆಗಳು’,ಮು೦ತಾದ 6 ಕೃತಿ ಬಿಡುಗಡೆ
»ಜನಪದ ಸಂಸ್ಕೃತಿಯ ಬೆಸುಗೆಗೆ ಅಪೂರ್ವ, ಅಪರೂಪ ಸುಗ್ಗಿ ಬೆನ್ನಿ
»ಅರಾಟೆ ಮಂಜುನಾಥಗೆ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ
»ವೈಷ್ಣವಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ: ರಾಜ್ಯಕ್ಕೆ ಹೆಮ್ಮೆ
»‘ನಿರ್ಭಯ ಸೂರ್ಯ’ ಕವನ ಸ೦ಕಲನ ಬಿಡುಗಡೆ
»ಪ್ರಕಾಶ ಚಂದ್ರ ಶಿಶಿಲ ಅವರಿಗೆ ಡಾಕ್ಟರೇಟ್
»ಪೆರ್ಣೆ: 26 ಜೋಡಿಗಳಿಗೆ ಕಂಕಣ ಭಾಗ್ಯ
»ಮೈಸೂರು:ಬೆಟ್ಟದ ನಂದಿಗೆ ಮಹಾಭಿಷೇಕ
»ಯಲ್ಲಾಪುರ:ಮನಸೂರೆಗೊ೦ಡ ಸಂಕಲ್ಪ ಉತ್ಸವ
»ರಾಜ್ಯಮಟ್ಟದ ತುಳು ಜನಪದ ಜಾತ್ರೆ: ತುಳುವೆರೆ ಆಯನೊ-2009
»ಕೇರಳ ರಾಜ್ಯ 4 ನೇ ಕನ್ನಡ ಸಮ್ಮೇಳನಕ್ಕೆ ಸಿದ್ಧತೆ
»ಸಾಹಿತ್ಯ ಕ್ಷೇತ್ರದಲ್ಲಿ ವಿಖ್ಯಾತರಾಗಿರುವ ಲೇಖಕ ಮಾಳಗಾಂವಕರ
»ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ಡಿ. ಮನೋಹರ ಕುಮಾರ್
»ಕನ್ನಡ ಬಾಷೆಗೆ ಶಾಸ್ತ್ರೀಯ ಸ್ಥಾನಮಾನಗಳಿಸುವಲ್ಲಿ ಹೋರಾಟ ನಡೆಸಿದ ಗಣ್ಯರಿಗೆ ಗೌರವ
»ಕವಿಯಲ್ಲಿ ಸಮಕಾಲೀನ ಪ್ರಜ್ಞೆ ಇರಬೇಕು- ಪ್ರಾ. ಸೀತಾರಾಮ್ ಶೆಟ್ಟಿ
»ಅರ್ಧ ಶಕ್ತಿ ಪೀಠ: ನಾಸಿಕ್ ಸಪ್ತಶೃಂಗಿ ದೇವಿ
»‘ಎದೆ ತುಂಬಿ ಹಾಡುವೆನು' ಕಾರ್ಯಕರಮದಲ್ಲಿ ಮಣಿಪಾಲದ ಕೋಗಿಲೆ ಮರಿಗೆ ಪ್ರಶಸ್ತಿ
»ಯಕ್ಷಗಾನದಲ್ಲಿನ ಬದಲಾವಣೆಗೆ ಕಲಾವಿದ, ಪ್ರೇಕ್ಷಕರಿಬ್ಬರು ಕಾರಣ: ಗಣಪತಿ ಶಾಸ್ತ್ರಿ
»ಸೂರ್ಯ ಶೇರಿಗಾರ್ ನಿಟ್ಟೂರು ಉಡುಪಿ ಇವರಿಗೆ ಸನ್ಮಾನ
»ಗದುಗಿನ ‘ರತ್ನ’ ಈಗ ‘ಭಾರತ ರತ್ನ’ ;ಎಲ್ಲೆಡೆ ಸಡಗರ,ಸ೦ಭ್ರಮ, ಹರ್ಷ
»ಜ.29 ರಿಂದಚಿತ್ರದುರ್ಗದಲ್ಲಿ 75ನೇ ಸಾಹಿತ್ಯ ಸಮ್ಮೇಳನ
»ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ಜಿಲ್ಲಾ ಘಟಕ ಉದ್ಘಾಟನೆ:ಪರಿಷತ್ ಕಟ್ಟಡಕ್ಕೆ ಶೀಘ್ರವೇ ಮ೦ಜೂರಾತಿ- ಡಿಸಿ
»ನುಡಿಸಿರಿ ಉದ್ಘಾಟನೆಗೆ ನಿಸಾರ್, ಅಧ್ಯಕ್ಷತೆ ಕಣವಿ
»ಕಲೆಯ ಉಳಿವಿಗೆ ಸಮಷ್ಟಿ ಯತ್ನ : ಹೇರಂಜಾಲು ಚಂದ್ರಶೇಖರ ಹೊಳ್ಳ
»ಬರವಣಿಗೆ ನನಗೆ ಸತ್ಯಾನ್ವೇಷಣೆ: ಭೈರಪ್ಪ
»ತೋನ್ಸೆ ಪಡುಮನೆ ಪಾರ೦ಪರಾಗತ ಕ೦ಬಳ
»ರಾಷ್ಟ್ರೀಯ ಭಾಷಾ ನೀತಿ ಜಾರಿಗೆ ಬರಗೂರು ಆಗ್ರಹ
»ಶಾಸ್ತ್ರೀಯ ಸ್ಥಾನ: ಪಿಐಎಲ್‌ ವಜಾಕ್ಕೆ ರಾಜ್ಯ ಆಗ್ರಹ
»ತುಳು ಭಾಷೆಗೆ ಎರಡು ಸಾವಿರ ವರ್‍ಷ ಇತಿಹಾಸ: ಪಾಲ್ತಾಡಿ ರಾಮಕೃಷ್ಣ ಆಚಾರ್
» ಈಗ ಎಲ್ಲೆಲ್ಲೂ ಹರಡುತ್ತಿದೆ ಕನನ್ನಡದ ಕಂಪು
»ಕೊಂಕಣಿ ಜನರು ಎಲ್ಲಾ ಕ್ಷೇತ್ರಗಳಲ್ಲಿ ಸೈಎನಿಸಿಕೊಳ್ಳಬೇಕು : ಖಾರ್ವಿ ಕರೆ
»ಮತಾಂತರ ಬೇಡ ದಲಿತ ಸಮುದಾಯಕ್ಕೆ ಪೇಜಾವರ ಶ್ರೀಗಳ ಕರೆ
»ಸಾಹಿತಿಗಳ ಸ್ವಸಹಾಯ ಸಂಘ ಉತ್ತಮ ಬೆಳವಣಿಗೆ: ಕಲ್ಕೂರ
»ಬ್ರಹ್ಮ ಕಲಶೋತ್ಸವ ಸಿದ್ಧತೆಯಲ್ಲಿ ಉದ್ದಂತೋಡು ತರವಾಡು
»ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ : ನಾಡೋಜನಿಗೆ ಹರ್ಷ
»ಮಾಧವ ಕುಲಕರ್ಣಿ, ಮೋಹನ ಸೋನಗೆ ಕಾಂತಾವರ ಪುರಸ್ಕಾರ ಪ್ರದಾನ
»ಶಾಸ್ತ್ರೀಯ ಭಾಷೆಗೆ ಪದ ಎರವಲು: ಕನ್ನಡ ಮನಸುಗಳ ದ್ವಂದ್ವ
»ರಾಜ್ಯೋತ್ಸವಕ್ಕೆ ಶಾಸ್ತ್ರೀಯ ಸಂಭ್ರಮ .
»ಧರ್ಮಸ್ಥಳ: ದೇವರು ಬಂದರು ಅಂಗಣದೆಡೆಗೆ...
»ಪಾಟೀಲ್ ಪುಟ್ಟಪ್ಪಗೆ ನೃಪತುಂಗ ಪ್ರಶಸ್ತಿ
»ಕನ್ನಡ ನಿಧಿ ಯೋಜನೆಗೆ 10ಕೋಟಿ ಸಂಗ್ರಹ
»ಯುಕ್ತಿ, ಶಕ್ತಿಗಳ ಹೋರಿ ಬೆದರಿಸುವ ಹಟ್ಟಿಹಬ್ಬ
»ಹಂಪಿ ಉತ್ಸವ: ಪರಂಪರೆ ನಡಿಗೆಗೆ ನಾ೦ದಿ
»ಯಕ್ಷಗಾನ ಶಿಕ್ಷಣಕ್ಕೆ ಪ್ರಮಾಣಪತ್ರದ ಮಾನ್ಯತೆ ಅಗತ್ಯ: ರಘುಪತಿ ಭಟ್
»ಜಾನಪದ ಸಾಹಿತಿ ಮುದೇನೂರು ಸಂಗಣ್ಣ ವಿಧಿವಶ
»‘ಯಕ್ಷಗಾನ ಧರ್ಮವೂ ಹೌದು’
»ಪೇಜಾವರ ಸದಾಶಿವರಾವ್ ಸ್ಮಾರಕ ಪ್ರಶಸ್ತಿಗೆ ಅರ್‍ಜಿ ಆಹ್ವಾನ
»ಬ೦ದಿದೆ ಸಡಗರದ ಹಬ್ಬ ದೀಪಾವಳಿ ,ನಿವಾರಿಸಲಿ ಮನದ ಅ೦ಧಕಾರದ ಹಾವಳಿ
»ಮರೆಯಾಗುತ್ತಿರುವ ಸಾ೦ಪ್ರದಾಯಿಕ ಗೂಡುದೀಪಗಳು
»ಗೋರುಚ ಜಾನಪದ ಅಕಾಡೆಮಿ ಅಧ್ಯಕ್ಷ
»ದಿಲ್ಲಿಯಲ್ಲಿ ಯಕ್ಷಲೋಕ ಸೃಷ್ಟಿಸಿದ ಕಾಸರಗೋಡಿನ ಬೊಂಬೆಗಳು
»ಪ್ರದೀಪ್ ಕುಮಾರ್ ಕಲ್ಕೂರರಿಗೆ ಸಾರ್ವಜನಿಕ ಅಭಿನಂದನೆ
»ಮಲೆನಾಡಗಿತ್ತಿಗೆ ದೀಪದೋಕುಳಿ
»ಮುಂಬೈ ಕನ್ನಡಿಗರ ಮನಗೆದ್ದ `ಉಷಾಹರಣ' ನಾಟಕ
»‘ವೈಟ್ ಟೈಗರ್’ ನಾಯಕ ಬೆಂಗಳೂರಿನವ
»ಬೆಳ್ಳಾರೆ: 3ನೇ ವರ್ಷದ ಶಾರದೋತ್ಸವ
»ಸಾಮೂಹಿಕ ಆಚರಣೆಯಿಂದ ಧರ್ಮಜಾಗೃತಿ : ರಾಘವೇಶ್ವರ ಶ್ರೀಗಳು
»ಮಂಗಳೂರಿನ ಅರವಿಂದ್‌‌ ಅಡಿಗರಿಗೆ 'ಬೂಕರ್' ಪ್ರಶಸ್ತಿ’
»ಸಾಹಿತಿ ಆನಂದಿ ಸದಾಶಿವ ರಾವ್ ಇನ್ನಿಲ್ಲ
»ಚಾಮುಂಡಿಬೆಟ್ಟದಲ್ಲಿ ವಿಜೃಂಭಣೆಯ ಮಹಾರಥೋತ್ಸವ
»ಸನಾತನ ಧರ್ಮ ಅತ್ಯ೦ತ ದೊಡ್ಡ ಧರ್ಮ,ಉಳಿದ ಧರ್ಮ ಹುಟ್ಟಲು ಇದು ಕಾರಣ;ಸದಾನ೦ದ ಗೌಡ
»ಕೇರಳದ ಪ್ರೀತಿಯ ಸಿಸ್ಟರ್ ಈಗ ಸಂತ ಅಲ್ಫೋನ್ಸಾ
»ತುಳು ಅಕಾಡೆಮಿ ಅಧ್ಯಕ್ಷರಾಗಿ ಸಾಹಿತಿ ಪಾಲ್ತಾಡು ರಾಮಕೃಷ್ಣ ಆಚಾರ್
»ಮುಂಬೈಯಲ್ಲಿ ಸುಬ್ರಾಯ ಭಟ್ಟರಿಗೆ ಸನ್ಮಾನ
»ಗೋಕರ್ಣ ಪುನರುತ್ಥಾನಕ್ಕೆ ನಾಂದಿ
»ಕಾರಂತರು ಒಂದು ವಿಸ್ಮಯ: ಅಂಬಾತನಯ ಮುದ್ರಾಡಿ
»ಮಿತ್ತ ಬೈಲು ಯಮುನಕ್ಕ ತುಳುನಾಡಿನ ಸಾಂಸ್ಕೃತಿಕ ಕೃತಿ: ಡಿ.ಕೆ. ಚೌಟ
»ನಾದವೈಭವಂನ ಭಜನಾ ನಾದಾಭಿಯಾನಕ್ಕೆ ಚಾಲನೆ
»ಫ್ರೆಂಚ್ ಲೇಖಕ ಲೆ ಕ್ಲೇಜಿಯೊಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ
»ಇಸ್ಲಾ೦ ಧರ್ಮದ ಐದು ಆಧಾರ ಸ್ಥ೦ಭಗಳು
»ನಾಳೆ ನಗರದಲ್ಲಿ ಕಾರಂತ ಹುಟ್ಟು ಹಬ್ಬ
»ಮೂವರು ಗಣ್ಯರಿಗೆ ರಾಜ್ಯ ಮಟ್ಟದ ಪ್ರಶಸ್ತಿ
»ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಮೊತ್ತ 1 ಲಕ್ಷರು.ಗೆ ಏರಿಕೆ
»ಭಾರತೀಯ ತತ್ತಶಾಸ್ತ್ರ ಪ್ರವೇಶ ಗ್ರಂಥ ಲೋಕಾರ್ಪಣೆ
»ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ತದಿಗೆ
»ಕರ್ನಾಟಕ ಸಾಹಿತ್ಯ ಪರಿಷತ್ ಉದಯ
»ಹೂವಿನಕೋಲಿಗೆ ಮನಸೋತ ಸೋನಿಯಾ
»ರವಿ ಬೆಳಗೆರೆ ಅವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ
»ಮಾನವೀಯತೆಯೇ ನಿಜವಾದ ಧರ್ಮ : ಶ್ರೀ ಪೂರ್ಣಕಾಮಾನಂದಜೀ
»`ಮಕ್ಕಳ ಮೊಲಕ ಕನ್ನಡ ಕಸ್ತೂರಿಯನ್ನು ಪಸರಿಸಿ'
»ಐತಿಹಾಸಿಕ ಮೈಸೂರು ದಸರಾಕ್ಕೆ ಸಿದ್ದಗಂಗಾಶ್ರೀ ಚಾಲನೆ
»ನವಮದ ಮಹತ್ವ ಹೊತ್ತ ನವರಾತ್ರಿ
»ಈದಲ್ ಫಿತ್ರ್ `ಮಾನವ ಮೈತ್ರಿಗೆ ರಮ್ಜಾನ್ ಸಂದೇಶ'
»ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಪ್ರಕಟ
»ಕಸಾಪಗೆ ಪರ್ಯಾಯವಾಗಿ ಕರ್ನಾಟಕ ಸಾಹಿತ್ಯ ಪರಿಷತ್!
»ಜಿಲ್ಲಾ ಕಾರಾಗೃಹದಲ್ಲಿ ಬಹುಭಾಷಾ ಕವಿಗೋಷ್ಟಿ !
»ದೆಹಲಿಯಲ್ಲಿ ಮಿಂಚಿದ ‘ಮಳೆಹಕ್ಕಿ’
»ಐವರು ಗಣ್ಯರಿಗೆ ಅನುವಾದ ಅಕಾಡೆಮಿ ಗೌರವ ಪ್ರಶಸ್ತಿ
»ಚಾಂದ್ರಾಯಣ ವ್ರತ
»ಮತಾಂತರ ವಿರೋಧಿ ಕಾಯ್ದೆಗೆ ಪೇಜಾವರಶ್ರೀ ಆಗ್ರಹ
»ಶಿಶುನಾಳ ಶರೀಫರು
»ಶಿಕ್ಷಣದಲ್ಲಿ ಗಮಕ ಕಲೆ ಕಡ್ಡಾಯಕ್ಕೆ ಗೊತ್ತುವಳಿ ಮಂಡನೆ
»ವಿದೇಶದ ಕ್ರೈಸ್ತ ಶಾಲೆಗಳಲ್ಲಿ ವೇದಾಂತ ಪಾಠ!
»ಗೋಕರ್ಣ, ಮತಾಂತರ ಹಾಗೂ ನ್ಯೂ ಲೈಫ್!
»ವಸುಧೈವ ಕುಟುಂಬಕಮ್
»ವಿವೇಕಾನಂದ ಎಂಬ ವೀರ ಸನ್ಯಾಸಿ
»‘ಗೋಕರ್ಣ: ಸ್ಥಿರಾಸ್ತಿ ವರ್ಗಾವಣೆಯಾಗಿಲ್ಲ ’
» 8 ನೇ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನ.ಗಮಕಿಗಳಿಗೆ ‘ಕುಮಾರವ್ಯಾಸ’ ಪ್ರಶಸ್ತಿ- ಆಚಾರ್ಯ
»ಹಿಂದೂ ಧರ್ಮ ಅಪಾರ್ಥಕ್ಕೆ ಒಳಗಾಗಿದೆಯೇ?
»`ಆದೇಶದಿಂದ ಕನ್ನಡದ ಕಳಕಳಿ ಮೊಡದು'
»ಕೋಳ್ಯೂರು ಅವರಿಗೆ ಮಂಡೆಚ್ಚ ಪ್ರಶಸ್ತಿ
»ಆತ್ಮಲಿಂಗ-ಭಕ್ತರ ಮಧ್ಯೆ ಮಠ ಗೋಡೆಯಾಗಲ್ಲ: ರಾಘವೇಶ್ವರ ಶ್ರೀ ಘೋಷಣೆ
»ಕಟೀಲಿನಲ್ಲಿ 19 ರಿಂದ ರಾಜ್ಯ ಗಮಕ ಕಲಾ ಸಮ್ಮೇಳನ
»ಗಂಗೂಬಾಯಿ, ಭೀಮಸೇನರಿಗೆ ಸವಾಯಿ ಗಂಧರ್ವ ಪ್ರಶಸ್ತಿ
»ರಾಘವೇಶ್ವರ ಸ್ವಾಮಿ ಪುರ ಪ್ರವೇಶ. ಗೋಕರ್ಣದಲ್ಲಿ ‘ಮಹಾಸಂಕಲ್ಪ ಸಮಾವೇಶ’.ಹಸ್ತಾಂತರಕ್ಕೆ ಸ್ವರ್ಣವಲ್ಲಿಶ್ರೀ ವಿರೋಧ
»ಹಿಂದಿ ಹೇರಿಕೆ ತಡೆಗೆ 12 ಸೂತ್ರಗಳು!!
»ಎಸೆಸೆಲ್ಸಿ ಪ್ರಥಮ ರ್‍ಯಾಂಕ್ ಪಡೆದಿದ್ದ ಅರವಿಂದ
»ದೇವಾಲಯಗಳ ಹಸ್ತಾಂತರ ಜಾತಿ ಸಂಘಷ೯ಕ್ಕೆ ಮೂಲವಾದೀತೇ ?
»ಅಧ್ಯಾತ್ಮಕ ಪಾಶ್ಚಾತ್ಯ ಸಂಸ್ಕೃತಿ ಧಕ್ಕೆಯಾಗದಿರಲಿ: ಕಲ್ಕೂರ
» ಅಮೆರಿಕದಲ್ಲಿ ಕನ್ನಡದ ಕ೦ಪು
»