ಗುರುವಾರ, 20-11-2008

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಆ. 29ರಿ೦ದ 31ರವರೆಗೆ ಉಡುಪಿಯಲ್ಲಿ ‘ಯಕ್ಷವರ್ಣ’ ಪ್ರದರ್ಶನ

ಉಡುಪಿ:,26. ಇಲ್ಲಿನ ಯಕ್ಷಗಾನ ಕಲಾಕೇಂದ್ರ ಆಶ್ರಯದಲ್ಲಿ ಇಕಾರ್ಡ್ ನೇತೃತ್ವದಲ್ಲಿ ಉಡುಪಿ ಹಾಗೂ ದ. . ಜಿಲ್ಲೆಯ ಯುವ ಕಲಾವಿದರಿಂದ ಸ್ಥಳೀಯ ಸಿಟಿಬಸ್ ನಿಲ್ದಾಣ ಬಳಿಯ ವಿಭೂತಿ ಆರ್ಟ್ ಗ್ಯಾಲರಿಯಲ್ಲಿ ಯಕ್ಷಗಾನ ಕುರಿತ ಯಕ್ಷ ವರ್ಣ ಚಿತ್ರಕಲೆ ಪ್ರದರ್ಶನ ಈ ತಿಂಗಳ 29ರಿಂದ 31ರ ವರೆಗೆ ನಡೆಯಲಿದೆ ಎಂದು ಕಲಾವಿದ ಹಾಗೂ ಇಕಾರ್ಡ್ ಅಧ್ಯಕ್ಷ ವಸಂತ ರಾವ್ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಕ್ಷಗಾನದ ವಿವಿಧ ಆಯಾಮಗಳನ್ನು ಚಿತ್ರಕಲೆಯಲ್ಲಿ ಬಿಂಬಿಸಲಾಗುವುದು. ಪ್ರದರ್ಶನದೊಂದಿಗೆ ಮಾರಾಟವೂ ಇದ್ದು ಅದರಿಂದ ಲಭಿಸುವ ಹಣವನ್ನು ಯಕ್ಷ ನಿಧಿಗೆ ನೀಡಲಾಗುವುದು ಎಂದರು.

29ರ ಬೆಳಿಗ್ಗೆ 10.30ಕ್ಕೆ ಶಾಸಕ ರಘುಪತಿ ಭಟ್ ಪ್ರದರ್ಶನವನ್ನು ಉದ್ಘಾಟಿಸಲಿದ್ದು, ಉಡುಪಿ ಚಿತ್ರಕಲಾ ಮಂದಿರ ನಿರ್ದೇಶಕ ಡಾ. ಯು. ಸಿ. ನಿರಂಜನ ಅಧ್ಯಕ್ಷತೆ ವಹಿಸುವರು. ಉದ್ಯಮಿ ಮೀನಾಕ್ಷನಿ ಅಡ್ಯಂತಾಯ ಹಾಗೂ ಎಸ್. ಎಸ್. ಶೆಟ್ಟಿ ಅಭ್ಯಾಗತರಾಗಿ ಆಗಮಿಸುವರು. ಪ್ರದರ್ಶನ 31ರ ವರೆಗೆ ಸಾರ್ವಜನಿಕರಿಗೆ ಮುಕ್ತವಾಗಿದೆ.

ಕಲಾವಿದರಾದ ವಸಂತ ರಾವ್, ಬಸವರಾಜ ಕುತ್ನಿ, ಪ್ರವೀಣಕುಮಾರ್, ಪ್ರಸಾದ್ ರಾವ್, ಗಣೇಶ ಕೆ., ಸುಬ್ರಹ್ಮಣ್ಯ ಆರ್. ಕೆ., ಪೆರ್ಮುದೆ ಮೋಹನ ಕುಮಾರ್, ರಾಜೇಂದ್ರ ಕೇದಿಗೆ, ದಿನೇಶ ಹೊಳ್ಳ, ಪಿ. ಎನ್. ಆಚಾರ್ಯ, ಶ್ರೀನಾಥ ಮಣಿಪಾಲ, ಜಯವಂತ, ವೆಂಕಟರಮಣ ಕಾಮತ್, ಸುಲೋಚನಾ ವೇಣುಗೋಪಾಲ್, ಜಿ. ಕಂದನ್, ಜೀವನ್ ಎ. ಎಸ್., ಮನೋಜ್ ಕಿಣಿ, ಪುಷ್ಪರಾಜ್, ಶೈಲೇಶ್ ಕೋಟ್ಯಾನ್, ಅಶೋಕ ಶೇಟ್ ಭಾಗವಹಿಸುವರು ಎಂದವರು ವಿವರವಿತ್ತರು.

ಗೋಷ್ಠಿಯಲ್ಲಿ ಯಕ್ಷಗಾನ ಕಲಾರಂಗ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಮತ್ತು ಕಾರ್ಯದರ್ಶಿ ಮುರಳಿ ಕಡೆಕಾರ್ ಉಪಸ್ಥಿತರಿದ್ದರು.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಜಯಪ್ರಕಾಶ್ ಕಿಣಿ
ಪ್ರಕಟಿಸಿದ ದಿನಾಂಕ : 2008-08-27


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಪೆರ್ಣೆ: 26 ಜೋಡಿಗಳಿಗೆ ಕಂಕಣ ಭಾಗ್ಯ
»ಮೈಸೂರು:ಬೆಟ್ಟದ ನಂದಿಗೆ ಮಹಾಭಿಷೇಕ
»ಯಲ್ಲಾಪುರ:ಮನಸೂರೆಗೊ೦ಡ ಸಂಕಲ್ಪ ಉತ್ಸವ
»ರಾಜ್ಯಮಟ್ಟದ ತುಳು ಜನಪದ ಜಾತ್ರೆ: ತುಳುವೆರೆ ಆಯನೊ-2009
»ಕೇರಳ ರಾಜ್ಯ 4 ನೇ ಕನ್ನಡ ಸಮ್ಮೇಳನಕ್ಕೆ ಸಿದ್ಧತೆ
»ಸಾಹಿತ್ಯ ಕ್ಷೇತ್ರದಲ್ಲಿ ವಿಖ್ಯಾತರಾಗಿರುವ ಲೇಖಕ ಮಾಳಗಾಂವಕರ
»ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ಡಿ. ಮನೋಹರ ಕುಮಾರ್
»ಕನ್ನಡ ಬಾಷೆಗೆ ಶಾಸ್ತ್ರೀಯ ಸ್ಥಾನಮಾನಗಳಿಸುವಲ್ಲಿ ಹೋರಾಟ ನಡೆಸಿದ ಗಣ್ಯರಿಗೆ ಗೌರವ
»ಕವಿಯಲ್ಲಿ ಸಮಕಾಲೀನ ಪ್ರಜ್ಞೆ ಇರಬೇಕು- ಪ್ರಾ. ಸೀತಾರಾಮ್ ಶೆಟ್ಟಿ
»ಅರ್ಧ ಶಕ್ತಿ ಪೀಠ: ನಾಸಿಕ್ ಸಪ್ತಶೃಂಗಿ ದೇವಿ
»‘ಎದೆ ತುಂಬಿ ಹಾಡುವೆನು' ಕಾರ್ಯಕರಮದಲ್ಲಿ ಮಣಿಪಾಲದ ಕೋಗಿಲೆ ಮರಿಗೆ ಪ್ರಶಸ್ತಿ
»ಯಕ್ಷಗಾನದಲ್ಲಿನ ಬದಲಾವಣೆಗೆ ಕಲಾವಿದ, ಪ್ರೇಕ್ಷಕರಿಬ್ಬರು ಕಾರಣ: ಗಣಪತಿ ಶಾಸ್ತ್ರಿ
»ಸೂರ್ಯ ಶೇರಿಗಾರ್ ನಿಟ್ಟೂರು ಉಡುಪಿ ಇವರಿಗೆ ಸನ್ಮಾನ
»ಗದುಗಿನ ‘ರತ್ನ’ ಈಗ ‘ಭಾರತ ರತ್ನ’ ;ಎಲ್ಲೆಡೆ ಸಡಗರ,ಸ೦ಭ್ರಮ, ಹರ್ಷ
»ಜ.29 ರಿಂದಚಿತ್ರದುರ್ಗದಲ್ಲಿ 75ನೇ ಸಾಹಿತ್ಯ ಸಮ್ಮೇಳನ
»ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ಜಿಲ್ಲಾ ಘಟಕ ಉದ್ಘಾಟನೆ:ಪರಿಷತ್ ಕಟ್ಟಡಕ್ಕೆ ಶೀಘ್ರವೇ ಮ೦ಜೂರಾತಿ- ಡಿಸಿ
»ನುಡಿಸಿರಿ ಉದ್ಘಾಟನೆಗೆ ನಿಸಾರ್, ಅಧ್ಯಕ್ಷತೆ ಕಣವಿ
»ಕಲೆಯ ಉಳಿವಿಗೆ ಸಮಷ್ಟಿ ಯತ್ನ : ಹೇರಂಜಾಲು ಚಂದ್ರಶೇಖರ ಹೊಳ್ಳ
»ಬರವಣಿಗೆ ನನಗೆ ಸತ್ಯಾನ್ವೇಷಣೆ: ಭೈರಪ್ಪ
»ತೋನ್ಸೆ ಪಡುಮನೆ ಪಾರ೦ಪರಾಗತ ಕ೦ಬಳ
»ರಾಷ್ಟ್ರೀಯ ಭಾಷಾ ನೀತಿ ಜಾರಿಗೆ ಬರಗೂರು ಆಗ್ರಹ
»ಶಾಸ್ತ್ರೀಯ ಸ್ಥಾನ: ಪಿಐಎಲ್‌ ವಜಾಕ್ಕೆ ರಾಜ್ಯ ಆಗ್ರಹ
»ತುಳು ಭಾಷೆಗೆ ಎರಡು ಸಾವಿರ ವರ್‍ಷ ಇತಿಹಾಸ: ಪಾಲ್ತಾಡಿ ರಾಮಕೃಷ್ಣ ಆಚಾರ್
» ಈಗ ಎಲ್ಲೆಲ್ಲೂ ಹರಡುತ್ತಿದೆ ಕನನ್ನಡದ ಕಂಪು
»ಕೊಂಕಣಿ ಜನರು ಎಲ್ಲಾ ಕ್ಷೇತ್ರಗಳಲ್ಲಿ ಸೈಎನಿಸಿಕೊಳ್ಳಬೇಕು : ಖಾರ್ವಿ ಕರೆ
»ಮತಾಂತರ ಬೇಡ ದಲಿತ ಸಮುದಾಯಕ್ಕೆ ಪೇಜಾವರ ಶ್ರೀಗಳ ಕರೆ
»ಸಾಹಿತಿಗಳ ಸ್ವಸಹಾಯ ಸಂಘ ಉತ್ತಮ ಬೆಳವಣಿಗೆ: ಕಲ್ಕೂರ
»ಬ್ರಹ್ಮ ಕಲಶೋತ್ಸವ ಸಿದ್ಧತೆಯಲ್ಲಿ ಉದ್ದಂತೋಡು ತರವಾಡು
»ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ : ನಾಡೋಜನಿಗೆ ಹರ್ಷ
»ಮಾಧವ ಕುಲಕರ್ಣಿ, ಮೋಹನ ಸೋನಗೆ ಕಾಂತಾವರ ಪುರಸ್ಕಾರ ಪ್ರದಾನ
»ಶಾಸ್ತ್ರೀಯ ಭಾಷೆಗೆ ಪದ ಎರವಲು: ಕನ್ನಡ ಮನಸುಗಳ ದ್ವಂದ್ವ
»ರಾಜ್ಯೋತ್ಸವಕ್ಕೆ ಶಾಸ್ತ್ರೀಯ ಸಂಭ್ರಮ .
»ಧರ್ಮಸ್ಥಳ: ದೇವರು ಬಂದರು ಅಂಗಣದೆಡೆಗೆ...
»ಪಾಟೀಲ್ ಪುಟ್ಟಪ್ಪಗೆ ನೃಪತುಂಗ ಪ್ರಶಸ್ತಿ
»ಕನ್ನಡ ನಿಧಿ ಯೋಜನೆಗೆ 10ಕೋಟಿ ಸಂಗ್ರಹ
»ಯುಕ್ತಿ, ಶಕ್ತಿಗಳ ಹೋರಿ ಬೆದರಿಸುವ ಹಟ್ಟಿಹಬ್ಬ
»ಹಂಪಿ ಉತ್ಸವ: ಪರಂಪರೆ ನಡಿಗೆಗೆ ನಾ೦ದಿ
»ಯಕ್ಷಗಾನ ಶಿಕ್ಷಣಕ್ಕೆ ಪ್ರಮಾಣಪತ್ರದ ಮಾನ್ಯತೆ ಅಗತ್ಯ: ರಘುಪತಿ ಭಟ್
»ಜಾನಪದ ಸಾಹಿತಿ ಮುದೇನೂರು ಸಂಗಣ್ಣ ವಿಧಿವಶ
»‘ಯಕ್ಷಗಾನ ಧರ್ಮವೂ ಹೌದು’
»ಪೇಜಾವರ ಸದಾಶಿವರಾವ್ ಸ್ಮಾರಕ ಪ್ರಶಸ್ತಿಗೆ ಅರ್‍ಜಿ ಆಹ್ವಾನ
»ಬ೦ದಿದೆ ಸಡಗರದ ಹಬ್ಬ ದೀಪಾವಳಿ ,ನಿವಾರಿಸಲಿ ಮನದ ಅ೦ಧಕಾರದ ಹಾವಳಿ
»ಮರೆಯಾಗುತ್ತಿರುವ ಸಾ೦ಪ್ರದಾಯಿಕ ಗೂಡುದೀಪಗಳು
»ಗೋರುಚ ಜಾನಪದ ಅಕಾಡೆಮಿ ಅಧ್ಯಕ್ಷ
»ದಿಲ್ಲಿಯಲ್ಲಿ ಯಕ್ಷಲೋಕ ಸೃಷ್ಟಿಸಿದ ಕಾಸರಗೋಡಿನ ಬೊಂಬೆಗಳು
»ಪ್ರದೀಪ್ ಕುಮಾರ್ ಕಲ್ಕೂರರಿಗೆ ಸಾರ್ವಜನಿಕ ಅಭಿನಂದನೆ
»ಮಲೆನಾಡಗಿತ್ತಿಗೆ ದೀಪದೋಕುಳಿ
»ಮುಂಬೈ ಕನ್ನಡಿಗರ ಮನಗೆದ್ದ `ಉಷಾಹರಣ' ನಾಟಕ
»‘ವೈಟ್ ಟೈಗರ್’ ನಾಯಕ ಬೆಂಗಳೂರಿನವ
»ಬೆಳ್ಳಾರೆ: 3ನೇ ವರ್ಷದ ಶಾರದೋತ್ಸವ
»ಸಾಮೂಹಿಕ ಆಚರಣೆಯಿಂದ ಧರ್ಮಜಾಗೃತಿ : ರಾಘವೇಶ್ವರ ಶ್ರೀಗಳು
»ಮಂಗಳೂರಿನ ಅರವಿಂದ್‌‌ ಅಡಿಗರಿಗೆ 'ಬೂಕರ್' ಪ್ರಶಸ್ತಿ’
»ಸಾಹಿತಿ ಆನಂದಿ ಸದಾಶಿವ ರಾವ್ ಇನ್ನಿಲ್ಲ
»ಚಾಮುಂಡಿಬೆಟ್ಟದಲ್ಲಿ ವಿಜೃಂಭಣೆಯ ಮಹಾರಥೋತ್ಸವ
»ಸನಾತನ ಧರ್ಮ ಅತ್ಯ೦ತ ದೊಡ್ಡ ಧರ್ಮ,ಉಳಿದ ಧರ್ಮ ಹುಟ್ಟಲು ಇದು ಕಾರಣ;ಸದಾನ೦ದ ಗೌಡ
»ಕೇರಳದ ಪ್ರೀತಿಯ ಸಿಸ್ಟರ್ ಈಗ ಸಂತ ಅಲ್ಫೋನ್ಸಾ
»ತುಳು ಅಕಾಡೆಮಿ ಅಧ್ಯಕ್ಷರಾಗಿ ಸಾಹಿತಿ ಪಾಲ್ತಾಡು ರಾಮಕೃಷ್ಣ ಆಚಾರ್
»ಮುಂಬೈಯಲ್ಲಿ ಸುಬ್ರಾಯ ಭಟ್ಟರಿಗೆ ಸನ್ಮಾನ
»ಗೋಕರ್ಣ ಪುನರುತ್ಥಾನಕ್ಕೆ ನಾಂದಿ
»ಕಾರಂತರು ಒಂದು ವಿಸ್ಮಯ: ಅಂಬಾತನಯ ಮುದ್ರಾಡಿ
»ಮಿತ್ತ ಬೈಲು ಯಮುನಕ್ಕ ತುಳುನಾಡಿನ ಸಾಂಸ್ಕೃತಿಕ ಕೃತಿ: ಡಿ.ಕೆ. ಚೌಟ
»ನಾದವೈಭವಂನ ಭಜನಾ ನಾದಾಭಿಯಾನಕ್ಕೆ ಚಾಲನೆ
»ಫ್ರೆಂಚ್ ಲೇಖಕ ಲೆ ಕ್ಲೇಜಿಯೊಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ
»ಇಸ್ಲಾ೦ ಧರ್ಮದ ಐದು ಆಧಾರ ಸ್ಥ೦ಭಗಳು
»ನಾಳೆ ನಗರದಲ್ಲಿ ಕಾರಂತ ಹುಟ್ಟು ಹಬ್ಬ
»ಮೂವರು ಗಣ್ಯರಿಗೆ ರಾಜ್ಯ ಮಟ್ಟದ ಪ್ರಶಸ್ತಿ
»ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಮೊತ್ತ 1 ಲಕ್ಷರು.ಗೆ ಏರಿಕೆ
»ಭಾರತೀಯ ತತ್ತಶಾಸ್ತ್ರ ಪ್ರವೇಶ ಗ್ರಂಥ ಲೋಕಾರ್ಪಣೆ
»ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ತದಿಗೆ
»ಕರ್ನಾಟಕ ಸಾಹಿತ್ಯ ಪರಿಷತ್ ಉದಯ
»ಹೂವಿನಕೋಲಿಗೆ ಮನಸೋತ ಸೋನಿಯಾ
»ರವಿ ಬೆಳಗೆರೆ ಅವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ
»ಮಾನವೀಯತೆಯೇ ನಿಜವಾದ ಧರ್ಮ : ಶ್ರೀ ಪೂರ್ಣಕಾಮಾನಂದಜೀ
»`ಮಕ್ಕಳ ಮೊಲಕ ಕನ್ನಡ ಕಸ್ತೂರಿಯನ್ನು ಪಸರಿಸಿ'
»ಐತಿಹಾಸಿಕ ಮೈಸೂರು ದಸರಾಕ್ಕೆ ಸಿದ್ದಗಂಗಾಶ್ರೀ ಚಾಲನೆ
»ನವಮದ ಮಹತ್ವ ಹೊತ್ತ ನವರಾತ್ರಿ
»ಈದಲ್ ಫಿತ್ರ್ `ಮಾನವ ಮೈತ್ರಿಗೆ ರಮ್ಜಾನ್ ಸಂದೇಶ'
»ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಪ್ರಕಟ
»ಕಸಾಪಗೆ ಪರ್ಯಾಯವಾಗಿ ಕರ್ನಾಟಕ ಸಾಹಿತ್ಯ ಪರಿಷತ್!
»ಜಿಲ್ಲಾ ಕಾರಾಗೃಹದಲ್ಲಿ ಬಹುಭಾಷಾ ಕವಿಗೋಷ್ಟಿ !
»ದೆಹಲಿಯಲ್ಲಿ ಮಿಂಚಿದ ‘ಮಳೆಹಕ್ಕಿ’
»ಐವರು ಗಣ್ಯರಿಗೆ ಅನುವಾದ ಅಕಾಡೆಮಿ ಗೌರವ ಪ್ರಶಸ್ತಿ
»ಚಾಂದ್ರಾಯಣ ವ್ರತ
»ಮತಾಂತರ ವಿರೋಧಿ ಕಾಯ್ದೆಗೆ ಪೇಜಾವರಶ್ರೀ ಆಗ್ರಹ
»ಶಿಶುನಾಳ ಶರೀಫರು
»ಶಿಕ್ಷಣದಲ್ಲಿ ಗಮಕ ಕಲೆ ಕಡ್ಡಾಯಕ್ಕೆ ಗೊತ್ತುವಳಿ ಮಂಡನೆ
»ವಿದೇಶದ ಕ್ರೈಸ್ತ ಶಾಲೆಗಳಲ್ಲಿ ವೇದಾಂತ ಪಾಠ!
»ಗೋಕರ್ಣ, ಮತಾಂತರ ಹಾಗೂ ನ್ಯೂ ಲೈಫ್!
»ವಸುಧೈವ ಕುಟುಂಬಕಮ್
»ವಿವೇಕಾನಂದ ಎಂಬ ವೀರ ಸನ್ಯಾಸಿ
»‘ಗೋಕರ್ಣ: ಸ್ಥಿರಾಸ್ತಿ ವರ್ಗಾವಣೆಯಾಗಿಲ್ಲ ’
» 8 ನೇ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನ.ಗಮಕಿಗಳಿಗೆ ‘ಕುಮಾರವ್ಯಾಸ’ ಪ್ರಶಸ್ತಿ- ಆಚಾರ್ಯ
»ಹಿಂದೂ ಧರ್ಮ ಅಪಾರ್ಥಕ್ಕೆ ಒಳಗಾಗಿದೆಯೇ?
»`ಆದೇಶದಿಂದ ಕನ್ನಡದ ಕಳಕಳಿ ಮೊಡದು'
»ಕೋಳ್ಯೂರು ಅವರಿಗೆ ಮಂಡೆಚ್ಚ ಪ್ರಶಸ್ತಿ
»ಆತ್ಮಲಿಂಗ-ಭಕ್ತರ ಮಧ್ಯೆ ಮಠ ಗೋಡೆಯಾಗಲ್ಲ: ರಾಘವೇಶ್ವರ ಶ್ರೀ ಘೋಷಣೆ
»ಕಟೀಲಿನಲ್ಲಿ 19 ರಿಂದ ರಾಜ್ಯ ಗಮಕ ಕಲಾ ಸಮ್ಮೇಳನ
»ಗಂಗೂಬಾಯಿ, ಭೀಮಸೇನರಿಗೆ ಸವಾಯಿ ಗಂಧರ್ವ ಪ್ರಶಸ್ತಿ
»ರಾಘವೇಶ್ವರ ಸ್ವಾಮಿ ಪುರ ಪ್ರವೇಶ. ಗೋಕರ್ಣದಲ್ಲಿ ‘ಮಹಾಸಂಕಲ್ಪ ಸಮಾವೇಶ’.ಹಸ್ತಾಂತರಕ್ಕೆ ಸ್ವರ್ಣವಲ್ಲಿಶ್ರೀ ವಿರೋಧ
»ಹಿಂದಿ ಹೇರಿಕೆ ತಡೆಗೆ 12 ಸೂತ್ರಗಳು!!
»ಎಸೆಸೆಲ್ಸಿ ಪ್ರಥಮ ರ್‍ಯಾಂಕ್ ಪಡೆದಿದ್ದ ಅರವಿಂದ
»ದೇವಾಲಯಗಳ ಹಸ್ತಾಂತರ ಜಾತಿ ಸಂಘಷ೯ಕ್ಕೆ ಮೂಲವಾದೀತೇ ?
»ಅಧ್ಯಾತ್ಮಕ ಪಾಶ್ಚಾತ್ಯ ಸಂಸ್ಕೃತಿ ಧಕ್ಕೆಯಾಗದಿರಲಿ: ಕಲ್ಕೂರ
» ಅಮೆರಿಕದಲ್ಲಿ ಕನ್ನಡದ ಕ೦ಪು
»ನಲ್ಲೂರು - ಸಾರಥಿಯಾದ ಬಗೆ
»9/11- ಅವತ್ತು ಅಮೆರಿಕೆಯೇನು? ಇಡೀ ಜಗತ್ತೇ ನಡುಗಿತ್ತು!
»ಚೌತಿ ಹಬ್ಬ ಮತ್ತು ಪ್ಯಾಸೆಂಜರ್ ರೈಲಿನ ಪ್ರಯಾಣ!
»'ಬೂಕರ್' ಪ್ರಶಸ್ತಿ ಸಾಲಿನಲ್ಲಿ ಮಂಗಳೂರಿನ ಅರವಿಂದ್‌‌
»ಹೃದಯದಿಂದ ಸ್ಫುರಿಸಿದ ಭಾವ ದೀಪ್ತಿ ‘ಕಾವ್ಯ’: ಬಿ. ಕೃಷ್ಣ ಪೈ
»ವಯೋಲಿನ್ ಮಾಂತ್ರಿಕ ಕುನ್ನಕುಡಿ ವೈದ್ಯನಾಥನ್ ನಿಧನ
»ವಿಶ್ವ ಕನ್ನಡ ಸಮ್ಮೇಳನದ ಸುತ್ತ ಅನುಮಾನದ ಹುತ್ತ
»ಖ್ಯಾತ ಯಕ್ಷಗಾನ ಕಲಾವಿದ ಮಿಜಾರು ಅಣ್ಣಪ್ಪ ಅವರಿಗೆ ಯಕ್ಷ ಕಲಾನಿಧಿ ಪ್ರಶಸ್ತಿ ಪ್ರಧಾನ
»ಬೆಂಗಳೂರಿನಲ್ಲಿ ಯಕ್ಷ ಅಕಾಡೆಮಿ ಕೇಂದ್ರ : ಕುಂಬ್ಳೆ ಸುಂದರ ರಾವ್
»ಮುದ್ರಾಡಿ, ತಲೆಂಗಳ, ಕೋಳ್ಯೂರು ಅವರಿಗೆ ಕುಕ್ಕಿಲ, ದಿವಾಣ, ಕರ್ಗಲ್ಲು ಪ್ರಶಸ್ತಿ
»ಬಡಗುತಿಟ್ಟು ಯಕ್ಷಗಾನದ ಹಿರಿಯ ಭಾಗವತ ನೆಲ್ಲೂರು ಮರಿಯಪ್ಪ ಅಚಾರ್ ನಿಧನ
»ರಾಷ್ಟ್ರೀಯ ತೆಂಕಣ ಯಕ್ಷೋತ್ಸವ ...
»ಯಕ್ಷಗಾನ ಕಲಾವಿದ ಮಿಜಾರು ಅಣ್ಣಪ್ಪರಿಗೆ ಯಕ್ಷ ಕಲಾನಿಧಿ ಪ್ರಶಸ್ತಿ
»ಉಡುಪಿ ‘ನಿಂತ ನೀರಾಗಿದೆ’: ಮುರಳೀಧರ ಉಪಾಧ್ಯ
»ವಕ್ರತುಂಡ ಮಹಾಕಾಯನ ಸ್ವರೂಪದ ಪ್ರಸ್ತುತತೆ
»ಸ್ವರ್ಣಗೌರಿ ವ್ರತದ ಪೌರಾಣಿಕ ಕಥೆ
»ತೋಂಟದಾರ್ಯ ಮಠಕ್ಕೆ ಯಡಿಯೂರು ಕ್ಷೇತ್ರ ಇಲ್ಲ
»ಡಾ. ಅಮೃತರಿಗೆ ನಿರಂಜನ ಪ್ರಶಸ್ತಿ
»ಸಂಗೀತ, ನೃತ್ಯ ಅಕಾಡೆಮಿ ಹೊಸ ಅಧ್ಯಕ್ಷ ವಡವಾಟಿ
»ಎಚ್ಚೆಸ್ಕೆ ಇನ್ನಿಲ್ಲ
»ಗೋಕರ್ಣ ಮಠಕ್ಕೆ ಸೇರಿದ್ದು: ರಾಘವೇಶ್ವರ ಸ್ವಾಮೀಜಿ
»ಸೌಭಾಗ್ಯ ಲಕ್ಷ್ಮೀಯನ್ನು ಸ್ವಾಗತಿಸುವ ಹೊಸ್ತಿಲು ಪೂಜೆ
»ಯಕ್ಷಗಾನ ಅಕಾಡೆಮಿ ಕುಂಬ್ಳೆ ಅಧ್ಯಕ್ಷ
»ಅಕ್ಕನ ಚಾಳಿ ಮನೆಮಂದಿಗೆಲ್ಲ ಹರಡೋದು ಹೇಗೆ?
»ಸಾಹಿತಿ, ಪತ್ರಕರ್ತ, ಸಂಘಟಕ ಕೆ.ಟಿ.ಶ್ರೀಧರ್ ನಿಧನ
»1.80 ಕೋಟಿ ವೆಚ್ಚದಲ್ಲಿ ಮಠ ಜೀರ್ಣೋದ್ಧಾರ ಭಾವೀ ಪರ್ಯಾಯಕ್ಕೆ ಶಿರೂರು ಮಠ ರೆಡಿ
»ಆ. 29ರಿ೦ದ 31ರವರೆಗೆ ಉಡುಪಿಯಲ್ಲಿ ‘ಯಕ್ಷವರ್ಣ’ ಪ್ರದರ್ಶನ
»ಕಂದಾಯ ಕಾರ್ಯದರ್ಶಿ ಆದೇಶಕ್ಕೂ ಸಿಗದ ಮನ್ನಣೆ ಜಿಲ್ಲಾಡಳಿತ ವರದಿ ಕಡೆಗಣಿಸಿ ದೇಗುಲ ಹಸ್ತಾಂತರಿಸಿದ ಸರ್ಕಾರ!
»ಬಂತು ಚೌತಿ, ಬಿಡುವಿಲ್ಲ ಗಣೇಶ ಕಲಾವಿದರಿಗೆ
»ಕಸಾಪ :ರೋಹಿದಾಸ ನಾಯ್ಕ ಪುನರಾಯ್ಕೆ
»ಗೋಕರ್ಣ ದೇಗುಲ ಹಸ್ತಾಂತರ: ಸ್ವರ್ಣವಲ್ಲಿ ಶ್ರೀ ಅಸಮಾಧಾನ
»ದಿಲ್ಲಿಯಲ್ಲಿ ಕನ್ನಡ ವಿದ್ವಾಂಸ ಡಾ. ಸುಂದರ್‌ಗೆ ಶ್ರದ್ಧಾಂಜಲಿ
»ಕಸಾಪಕ್ಕೆ ನಲ್ಲೂರು ಆಯ್ಕೆ ಖಚಿತ
»ಕಸಾಪ:ಅಂಬಾತನಯ ಮುದ್ರಾಡಿ 13 ಮತಗಳ ಅ೦ತರದಲ್ಲಿ ಗೆಲುವು
»ದೇಶ ಕುಲಕರ್ಣಿಗೆ ‘ಕಾಂತಾವರ ಬೇಲಾಡಿ ಬಾವ ಕೆ.ಮಾರಣ್ಣ ಮಾಡ ಸಂಸ್ಮರಣ ವೇದಿಕೆಯ 2008 ನೇ ಸಾಲಿನ ಶ್ರೇಷ್ಠ ಸಾಹಿತ್ಯ ಪ್ರಶಸ್ತಿ
»ಕಸಾಪ ಚುನಾವಣೆ: ಮತದಾನ ಆರಂಭ
»ಶ್ರೀಕೃಷ್ಣಜನ್ಮಾಷ್ಟಮಿ:ಇಸ್ಕಾನ್‌‌ನಲ್ಲಿ ಜನಸಾಗರ
»ಇಂಗ್ಲಿಷ್ ಬರಲ್ಲ ಅಂತ್ಲೂ ಇಂಗ್ಲಿಷಲ್ಲೇ ಬರೆದು ಕೊಡ್ಬೇಕಂತೆ!
»ರಾಜಕೀಯೇತರ ಸಂಘಟನೆಯಾಗಿ ಕಸಾಪ ಅಭಿವೃದ್ಧಿ: ಕಲ್ಕೂರ
»ಕೃಷ್ಣಂ ವಂದೇ ಜಗದ್ಗುರುಂ...
»