ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಜಿಯವರ ಮಂಡಲೋತ್ಸವ ಕಾರ್ಯಕ್ರಮ |
ಪ್ರಕಟಿಸಿದ ದಿನಾಂಕ : 2008-08-28
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿಜಿಯವರ ೪೮ನೆ ವರ್ಷದ ಪ್ರಯುಕ್ತ ವರ್ಷವಿಡಿ ನಡೆಯಲಿರುವ ಮಂಡಲೋತ್ಸವ ಕಾರ್ಯಕ್ರಮಕ್ಕೆ ಸ್ವಾಮೀಜಿಯವರು ಬುಧವಾರ ಮಂಗಳೂರಿನ ಪುರಭನದಲ್ಲಿ ಚಾಲನೆ ನೀಡಿದರು.

ಒಡಿಯೂರು ಶ್ರೀಗಳ ಮಂಡಲೋತ್ಸವ ಸಮಿತಿ ಅಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಕಾರ್ಯಾಧ್ಯಕ್ಷ ಪ್ರಭಾಕರ ಶೆಟ್ಟಿ, ಕೋಶಾಧಿಕಾರಿ ನಾರಾಯಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್, ಶ್ರೀ ಗುರುದೇವ ಸೇವಾ ಬಳಗದ ಮಂಗಳೂರು ವಲಯ ಅಧ್ಯಕ್ಷ ಜಯಂತ ಜೆ. ಕೋಟ್ಯಾನ್ ಸನಾತನ ಸಮಸ್ಕಾರ ಸಂಕಲ್ಪ ಅಭಿಯಾನದ ಅಧ್ಯಕ್ಷ ಸತ್ಯಗಣಪತಿ, ಭಾಸ್ಕರ ರೈ ಉಪಸ್ಥಿತರಿದ್ದರು.
ವರದಿಯ ವಿವರಗಳು |
 |
ವರದಿಗಾರರು : ಕರಾವಳಿ ವರದಿಗಾರರು
ಪ್ರಕಟಿಸಿದ ದಿನಾಂಕ : 2008-08-28
|
|
|