ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮು೦ಬಯಿಯಲ್ಲಿನ ತುಳುವರಿಗೆ ವಿಶ್ವ ತುಳು ಸಮ್ಮೇಳನೊ ಪ್ರತಿನಿಧಿಸಲು ಪ್ರವೇಶ ಪತ್ರಗಳ ಬಿಡುಗಡೆ : ತಾರತಮ್ಯವಿಲ್ಲದ ರಸಿಕತೆಯ ಭಾಷೆ ತುಳು ಆಗಿದೆ: ಐಕಳ ಹರೀಶ್

(ಚಿತ್ರ ವರದಿ-ರೋನ್ಸ್ ಬ೦ಟ್ವಾಳ್)

ಮುಂಬಯಿ, ನ. ೩: ಡಿಸೆಂಬರ್ ೧೦ರಿಂದ ನಾಲ್ಕು ದಿನ ಧರ್ಮಸ್ಥಳ ಸಮೀಪ ಉಜಿರೆಯ ಲ್ಲಿ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಹಾಗೂ ಕರ್ನಾಟಕ ತುಳು ಅಕಾಡೆಮಿ ಸಹಯೋಗದಲ್ಲಿ ನಡೆಯಲಿರುವ ‘ವಿಶ್ವ ತುಳು ಸಮ್ಮೇಳನೊ’ದಲ್ಲಿ ಭಾಗವಹಿ ಸಲಿಚ್ಛಿಸುವವರ ಅನುಕೂಲಕ್ಕಾಗಿ ಪ್ರವೇಶ ಪತ್ರಗಳನ್ನು ಇಂದು ಮುಂಬಯಿಯಲ್ಲಿ ಬಿಡುಗಡೆ ಮಾಡಲಾಯಿತು.

ಸಾಂತಾಕ್ರೂಜ್‌ ಪೂರ್ವದ ಗುರು ನಾರಾಯಣ ಮಾರ್ಗಲ್ಲಿನ ಬಿಲ್ಲವ ಭವನದ ಸಮಾ ಲೋಚನಾ ಸಭಾಗೃಹದಲ್ಲಿ ನಡೆದ ಕಿರು ಸಮಾರಂಭದಲ್ಲಿ ಬಂಟರ ಸಂಘ ಮು೦ಬಯಿ ಇದರ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿ ದರು.

ಐಕಳ ಹರೀಶ್ ಮಾತನಾಡಿ ತುಳು ಬಾಷೆಯು ಜಾತಿ-ಧರ್ಮ-ಪ೦ಗಡವನ್ನು ಮೀರಿ ಬೆಳೆದ ಭಾಷೆಯಾಗಿದ್ದು, ತುಳು ಭಾಷೆಯು ತಾರತಮ್ಯವಿಲ್ಲದ ರಸಿಕತೆಯ ಭಾಷೆ ಆಗಿ ದೆ. ಹಲವಾರು ಸಮುದಾಯದ ಜನತೆ ಸ್ವಇಚ್ಚೆಯಿ೦ದ ಮಾತನಾಡಬಲ್ಲ ಸೊಗಸಾದ ಏಕೈಕ ಭಾಷೆಯೂ ಹೌದು. ಇ೦ತಹ ತುಳು ಭಾಷೆಯನ್ನು ಜಾಗತಿಕ ನೆಲೆಯಲ್ಲಿ ಬೆಳೆಸಿ ಪೋಷಿಸುವ ಪ್ರಾಮಾಣಿಕ ಕೆಲಸ ತೌಳವರು ಮಾಡಬೇಕಾಗಿದೆ. ಇದು ವಿಶ್ವವ್ಯಾಪಿ ಭಾಷೆ ಯಾಗಿ ರೂಪುಗೊಳ್ಳಬೇಕು ಎ೦ದು ನುಡಿದರು.

ತುಳು ಭಾಷೆಗೆ ತನ್ನದೇ ಆದ ಸೊಗಸಿದೆ. ವಿಶ್ವದೆಲ್ಲೆಡೆ ಹರಡಿ ಹೋಗಿರುವ ತುಳುವರು ತಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕಾಗಿದೆ. ಜಾಗತಿಕ ನೆಲೆಯಲ್ಲಿ ತುಳು ಭಾಷೆಯನ್ನು ಪೋಷಿಸುವ ಕೆಲಸವನ್ನು ತುಳುವರು ಮಾಡಬೇಕೆಂದು ಐಕಳ ಹೇಳಿ ದರು.

ತುಳು ಸಮ್ಮೇಳನೊದ ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷ ಧರ್ಮಪಾಲ್ ಯು. ದೇವಾ ಡಿಗ, ಬಿಲ್ಲವರ ಅಸೋಸಿಯೇಶನ್‌ನ ಉಪಾಧ್ಯಕ್ಷರಾದ ಎಲ್. ವಿ. ಅಮೀನ್, ನಿತ್ಯಾನಂದ ಡಿ. ಕೋಟ್ಯಾನ್, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮಾಜಿ ಅಧ್ಯಕ್ಷ ವಿಶ್ವನಾಥ್ ಯು. ಮಾಡಾ, ಭಂಡಾರಿ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಭಂಡಾರಿ, ಎಸ್. ಎಂ. ಶೆಟ್ಟಿ ಶಿಕ್ಷಣ ಸಂಕುಲದ ಕಾರ್ಯದರ್ಶಿ ಐ. ಆರ್. ಶೆಟ್ಟಿ, ಎಸ್. ಕೆ. ಶ್ರೀಯಾನ್ ಮತ್ತಿತ ರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆತಿಥ್ಯ ಸೇವೆಗೆ ಪ್ರಧಾನವಾದ ಭಾಷೆ ತುಳು ಆಗಿದ್ದು, ಪ್ರಾಕ್ರತಿಕ ಸ೦ಸ್ಕ್ರತಿಯ ಇತಿಹಾ ಸವುಳ್ಳ ಈ ಭಾಷೆಗೆ ವಿಶ್ವವ್ಯಾಪಿ ಮಾನ್ಯತೆ ಅತ್ಯಗತ್ಯವಾಗಿದೆ. ಆದುದರಿ೦ದ ಭಾಷಾ ನೆಪದಲ್ಲಾದರೂ ವಿಶ್ವ ತುಳು ಸಮೇಳನೊ-2009 ರಲ್ಲಿ ಒಗ್ಗೂಡುವ ಅಗತ್ಯ ನಮಗಿದೆ. ತುಳು ಸಮ್ಮೇಳನೊದಲ್ಲಿ ಭಾಗಿಗಳಾಗಿ ರಾಯಭಾರಿಗಳಾಗಿ ಮೆರೆಯೊಣ ಎ೦ದು ಎಲ್. ವಿ.ಅಮೀನ್ ಕರೆಯಿತ್ತರು.

ಮಾತ್ರ ಸ೦ಸ್ಕ್ರತಿಯ ತುಳುಭಾಷಾ ಪೋಷಣೆ-ಬೆಳವಣಿಗೆಗಾಗಿ ಡಾ| ವಿರೆ೦ದ್ರ ಹೆಗ್ಡೆಯ ವರ ಹೆಜ್ಜೆಗಳು ಅನನ್ಯವಾದದ್ದು. ಪೂಜ್ಯರ ಸೇವೆಯಲ್ಲಿ ಅಳಿಲು ಸೇವೆಗೈಯುವ ಭಾಗ್ಯ ವಾಗಿ ಸ್ವೀಕರಿಸುತ್ತಾ ಸಮ್ಮೇಳನದ ಯಶಸ್ವಿಗಾಗಿ ಪಣತೊಡುವಲ್ಲಿ ನಿರ೦ತರಾಗುವುದು ಅಗತ್ಯ. ಇಲ್ಲಿ ವ್ಯಕ್ತಿ, ಸ್ಥಾನಮಾನಕ್ಕಿ೦ತ ತೌಳವರ ಏಕತೆಯ ಶಕ್ತಿಯನ್ನು ಪ್ರದರ್ಶಿಸು ವುದು ಪ್ರಧಾನವಾಗಬೇಕು ಎ೦ದು ಧರ್ಮಪಾಲ್ ದೇವಾಡಿಗ ಅಭಿಪ್ರಾಯ ಪಟ್ಟರು.

ಪ್ರವೇಶ ಪತ್ರಗಳು ಕುರ್ಲಾ ಪೂರ್ವದ ಭ೦ಡಾರಿ ಎಸ್ಟೇಟ್ ಇಲ್ಲಿನ ಬ೦ಟರ ಸ೦ಘ ಮು೦ಬಯಿ, ಸಾ೦ತಕ್ರೂಜ್ ಪೂರ್ವದ ಗುರು ನಾರಾಯಣ ಮಾರ್ಗದಲ್ಲಿನ ಬಿಲ್ಲವರ ಅಸೋಸಿಯೇಶನ್ ಮು೦ಬಯಿ ಇವುಗಳ ಕಛೇರಿಯಲ್ಲಿ ಉಪಲಭ್ಯವಿದ್ದು, ಸಮ್ಮೇಳನದಲ್ಲಿ ಪ್ರತಿನಿಧಿಸಲಿರುವ ಆಸಕ್ತ ತುಳು ಭಾಷಿಗರು, ಭಾಷಾಭಿಮಾನಿಗಳು ಈ ಕೂಡಲೇ ಪ್ರವೇ ಶ ಪತ್ರಗಳನ್ನು ಪಡೆಯುವ೦ತೆ ಮು೦ಬಯಿ ಸ೦ಘಟಕರು ಈ ಮೂಲಕ ವಿನ೦ತಿಸಿ ದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2009-11-04 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ರಷ್ಯನ್‌ ಕಥೆಗಳು ಪುಸ್ತಕ ಬಿಡುಗಡೆ: ಕನ್ನಡ ಸಾಹಿತ್ಯ ಲೋಕದಲ್ಲಿ ಅನುವಾದಕರಿಗೆ ವಿಪುಲ ಅವಕಾಶ: ಪ್ರೋ.ಸಿ. ನಾಗಣ್ಣ
» ಪ್ರಶಂಸೆಗೆ ಪಾತ್ರವಾದ ಸಿಕ್ಕಿಂ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ : ನೆರೆದವರ ರಂಜಿಸಿದ ಜಟಾಯು ಮೋಕ್ಷ
»ಜಾತಿ, ಮತದ ಗಡಿ ದಾಟಿದರೆ ಮಾತ್ರ ಕವಿಯಾಗಬಲ್ಲ: ಎಚ್.ಎಸ್.ವೆಂಕಟೇಶಮೂರ್ತಿ
»2011ನೇ ಸಾಲಿನ ಪ.ಗೋ. ಸಂಸ್ಮರಣಾ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಅರ್ಜಿ ಆಹ್ವಾನ
»ಕುಕ್ಕೆ ಸುಬ್ರಹ್ಮಣ್ಯ: ಮಲೆ ಮಾದೇಶ್ವರಕ್ಕೆ ISO ಅಂತಾರಾಷ್ಟ್ರೀಯ ಮಾನ್ಯತೆ
»ಕವನ : ಕ್ಲಾಸ್ ಶಯನ...
»ಮಾತು ಬೇರೆ ಬೇಕೆ ಗೆಳೆಯ....
»ಚಂದ್ರಶೇಖರ ಕೆದ್ಲಾಯರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ; ಫೆ.4ರಂದು ಪ್ರಶಸ್ತಿ ಪ್ರದಾನ
»ಉಡುಪಿ :ದಿವಂಗತ ಸೂರ್ಯನಾರಾಯಣ ಚಡಗ ಸ್ಮಾರಕ ಪ್ರಶಸ್ತಿ ಪ್ರದಾನ
»ಕವಿ, ಪ್ರಾಧ್ಯಾಪಕ ಡಾ| ಧನಂಜಯ ಕುಂಬ್ಳೆ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ: ಯಕ್ಷಗಾನಕ್ಕೆ ನಿರ್ದಿಷ್ಟ ಸ್ವರೂಪ ಅಗತ್ಯ- ಗೋವಿಂದ ಭಟ್‌
»ತೋನ್ಸೆ ಕಾಂತಪ್ಪ ಮಾಸ್ತರರ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭ: ಪರಿಪೂರ್ಣ ಕಲಾವಿದನಾಗಬೇಕಾದರೆ ಯಕ್ಷಗಾನದ ಬಗ್ಗೆ ಆಸಕ್ತಿ ಜ್ಞಾನ ಅಗತ್ಯ- ಡಾ. ಭಾಸ್ಕರಾನಂದ ಕುಮಾರ್
»ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರಿಗೆ ಸನ್ಮಾನ
»ಕವನ : ನನ್ನ ಸುಬ್ಬಿ
»ಮಲಯಾಳಂನ ಖ್ಯಾತ ಸಾಹಿತಿ ಸುಕುಮಾರ್ ಅಝಿಕೋಡ್ ನಿಧನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೋವಿಂದ ಭಟ್ಟ
»ಭಾರತದ ಪ್ರಪಿತಾಮಹನೆ ...
»ಖ್ಯಾತ ಸಾಹಿತಿ ನಾಡೋಜ ಪ್ರೊ. ಹಂಪ. ನಾಗರಾಜಯ್ಯರಿಗೆ ‘ವಿಶ್ವಮಾನವ ಪ್ರಶಸ್ತಿ’; ಕನ್ನಡ ಸಾಹಿತ್ಯಕ್ಕೆ ಸಂಕುಚಿತತೆ ಇಲ್ಲ: ಎಚ್.ಆರ್.ಭಾರದ್ವಾಜ್
» ಅನಂತಮೂರ್ತಿ ವಿಚಾರಧಾರೆ : ಅನಂತಮೂರ್ತಿ ಸೃಜನಶೀಲ ಸಾಹಿತಿ:ಡಾ.ನ. ರತ್ನ
»ಅದೆರಳಿದೆ....
»ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನೂ ಆಕಾಂಕ್ಷಿ: ಚಂಪಾ
»ಡಾ| ಪಾಟೀಲ ಪುಟ್ಟಪ್ಪಗೆ ನಾಗರಿಕ ಸಮ್ಮಾನ: ಗಾಂಧೀಜಿ ತತ್ವ ಪ್ರಚುರಪಡಿಸಲು ಗಾಂಧಿ ಗ್ರಾಮ ಸ್ಥಾಪನೆ:ಜಗದೀಶ ಶೆಟ್ಟರ್
»ಆಸ್ಟ್ರೋ ಮೋಹನ್ ರವರ ’ಪಿಕ್ಟೋರಿಯಲ್ ಜರ್ನಿ ಟು ಉಡುಪಿ”ಪುಸ್ತಕ ಬಿಡುಗಡೆ ಸಮಾರಂಭ
»ಮತ್ತೆ ಮಳೆ ಬರುವುದೆ....
»ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ:ಗಣಿತ ನನಗೆ ಕಬ್ಬಿಣದ ಕಡಲೆಯಾಗಿತ್ತು: ಡಾ. ಚಂದ್ರಶೇಖರ ಕಂಬಾರ
»ಡಾ.ಜಿ.ಎನ್. ಉಪಾಧ್ಯಗೆ ‘ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’
»ಕಾಳಿಂಗ ನಾವಡ ಯಶೋಗಾಥೆ ಸಾಕ್ಷ್ಯಚಿತ್ರ ವಿಡಿಯೋ
»ಕುವೆಂಪು ಕಂಚಿನ ಪ್ರತಿಮೆಗೆ ಪ್ಲಾಸ್ಟಿಕ್ ಮುಸುಕು!: ರಾಷ್ಟ್ರ ಕವಿ ಪ್ರತಿಮೆಗೂ ಬಿಜೆಪಿ ಭಿನ್ನಮತದ ಕರಿನೆರಳು; ಸಿಎಂಗಾಗಿ ಕಾದು ಕುಳಿತಿರುವ ಅಧಿಕಾರಿಗಳು
»ಗಾಯಕಿ ಎಸ್.ಜಾನಕಿಗೆ ಬಸವಭೂಷಣ ಪ್ರಶಸ್ತಿ ಪ್ರದಾನ
»ಜ್ಞಾನಪೀಠ ಶ್ರೇಷ್ಠವಾದದ್ದಲ್ಲ; ನಾಟಕ ಬರೆದದ್ದೇ ಆಕಸ್ಮಿಕ: ಡಾ| ಗಿರೀಶ ಕಾರ್ನಾಡ
»ಪಾರ್ಥಸಾರಥಿಯವರಿಗೆ ಕೊಲರಾಡೋ ಕನ್ನಡ ಪ್ರಶಸ್ತಿ
»ಯಕ್ಷಗಾನದ ಮೇರುನಟರ ಕ್ಯಾಲೆಂಡರ್‌ ಬಿಡುಗಡೆ; ಸಮಗ್ರ ಮಾಹಿತಿಯುಳ್ಳ ವೆಬ್‌ಸೈಟ್‌ ಕೂಡ ತಯಾರಿಯಲ್ಲಿ.
»30 ಜಿಲ್ಲೆಗಳಲ್ಲಿ ಕಂಬಾರರ ನಾಟಕಗಳ ಉತ್ಸವ
»ಎಲೆಯ ಮರೆಯ ಹೂ...
»ಪುತಿನ ಕಲಾಮಂದಿರ ಲೋಕಾರ್ಪಣೆ
»ಸುಳ್ಯ ಯಶಸ್ವೀ ಸಂಗೀತ ಸಂಭ್ರಮ 2011
»ಹಿರಿಯ ಸಾಹಿತಿ ಏರ್ಯ ಲಕ್ಷಿನಾರಾಯಣ ಆಳ್ವ ರಿಂದ ಡಾ| ಮೋಹನ ಆಳ್ವರಿಗೆ ಕಿಲ್ಲೆ ಪ್ರಶಸ್ತಿ ಪ್ರಧಾನ
»`ಕುವೆಂಪು ಪ್ರಭಾವ ಎಲ್ಲೆಡೆ ಪಸರಿಸಲಿ' ....
»ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚಂಪಾ, ಹಾಲಂಬಿ ಸ್ಪರ್ಧೆ?
»ಕವನ : ಕನಸಿನಾಳದಿಂದ .....
»ನಾಲ್ವರು ಸಾಧಕರಿಗೆ `ನಾಡೋಜ' ಗೌರವ ಪದವಿ ನೀಡಿ ಸನ್ಮಾನ
»ಸಂತೆ ಶಿವಾರದಲ್ಲಿ ಸಾಹಿತಿ ಡಾ ಭೈರಪ್ಪರಿಗೆ ಸನ್ಮಾನ
»ಕವನ...
»ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ 2009ನೇ ಸಾಲಿನ ಪಂಪ ಪ್ರಶಸ್ತಿ: ಬೇನಾಮಿ ಇಂಗ್ಲಿಷ್ ಶಾಲೆ ಮುಚ್ಚಿ: ಪ್ರೊ. ಚಂದ್ರ ಶೇಖರ ಪಾಟೀಲ
»ಇಂದು ಸರಸ್ವತಿ ಪುತ್ರನಿಗೆ ಹುಟ್ಟೂರ ಸನ್ಮಾನ: ಸಾಹಿತಿ ಡಾ. ಭೈರಪ್ಪ ಅವರಿಗೆ ಸಂತೇಶಿವರದಲ್ಲಿ ಅಭಿನಂದನೆ, ವಿಚಾರಸಂಕಿರಣ
»ಜೋಗಿ ಬರೆದ ಫೇಸ್ ಬುಕ್ ಕಥೆ ಪುಸ್ತಕ ಬಿಡುಗಡೆ...
»ಉತ್ತರ ಕನ್ನಡದ ವಕ್ಕಲಿಗರ ಜನಪದ ಸೊಗಡು ಸುಗ್ಗೀ ಹಬ್ಬ
»ಅಮೇರಿಕಾದ ನ್ಯೂಜೆರ್ಸಿಯ ಶ್ರೀ ಕೃಷ್ಣವೃಂದಾವನದಿಂದ ಹರಿದಾಸ ಸಾಹಿತ್ಯ ವಿದ್ವಾಂಸರಾದ ಡಾ| ಅರಳುಮಲ್ಲಿಗೆ ಪಾರ್ಥಸಾರಥಿ ಅವರಿಗೆ ‘ಆಸ್ಥಾನ ವಿದ್ವಾಂಸ’ಪದವಿ ಹಾಗೂ ‘ವಿದ್ಯಾಕಲ್ಪತರು’ ಪ್ರಶಸ್ತಿ ಪ್ರದಾನ.
»ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗೋಪಾಲಕೃಷ್ಣ ಪೈ, ಮೆಲ್ವಿನ್‌ ರವರ ಪರಿಚಯ (Updated)
»ಗುಹಾ, ಪೈ, ಖಲೀಲ್, ರೋಡ್ರಿಗಸ್‌ಗೆ ಕೇಂದ್ರ ಸಾಹಿತ್ಯ ಅಕಾಡಮಿ ಗೌರವ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri