ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮ೦ಗಳೂರು: 25 ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ ನಾಪತ್ತೆಯಾದ ದೋಣಿ, ಮತ್ತು ಮೀನುಗಾರರು

ಮಂಗಳೂರು, ನ. ೬: ಇಲ್ಲಿನ ಹಳೆ ಬಂದರಿನಿಂದ ಅ. ೧೧ ಮತ್ತು ಅ. ೧೩ ರಂದು ಮೀನು ಗಾರಿಕೆಗೆ ತೆರಳಿದ್ದ ಎರಡು ಮೀನುಗಾರಿಕೆ ದೋಣಿಗಳು ಮತ್ತು ಅದರಲ್ಲಿದ್ದ ೧೫ ಮಂದಿ ಮೀನುಗಾರರ ಬಗ್ಗೆ ಇನ್ನೂ ಯಾವುದೇ ಸುಳಿವು ಇಲ್ಲ.

ಅವರು ಅಪಘಾತಕ್ಕೆ ಸಿಲುಕಿದರೇ. ಯಾರಾದರೂ ಅಪಹರಿಸಿದರೇ, ಗಡಿ ದಾಟಿ ಹೋದ ಪ್ರಯುಕ್ತ ಯಾರಾದರೂ ಹಿಡಿದಿಟ್ಟರೇ ಅಥವಾ ದೋಣಿ ಚಾಲಕನೇ ದೋಣಿಯನ್ನು ಅಪ ಹರಿಸಿಕೊಂಡು ಹೋದನೇ ಎಂಬ ಹಲವು ಸಂಶಯಗಳು ಮೀನುಗಾರರನ್ನು ಕಾಡಲಾ ರಂಭಿಸಿವೆ.

ತಮಿಳುನಾಡಿದ ದಿಂಡಿಗಲ್ ಜಿಲ್ಲೆಯ ಅಮಲನಾಥನ್ ಅ. ೧೧ ರಂದು ‘ಸೀಮಾ ರೇಖೆ’ ಎಂಬ ದೋಣಿಯನ್ನು ಮತ್ತು ಅ. ೧೩ರಂದು ‘ಲಿಖಿತಾ’ ಎಂಬ ದೋಣಿಯನ್ನು ಮಂಗಳೂ ರು ಹಳೆ ಬಂದರಿನಿಂದ ಮೀನುಗಾರಿಕೆಗೆಂದು ಚಲಾಯಿಸಿಕೊಂಡು ಹೋಗಿದ್ದ. ಎರಡೂ ದೋಣಿಗಳಲ್ಲಿ ತಲಾ ೭ ಮಂದಿ ಸಿಬಂದಿ ಇದ್ದರು.

ಇವೆರಡೂ ಆಳ ಸಮುದ್ರ ಮೀನುಗಾರಿಕಾ ದೋಣಿಗಳಾಗಿದ್ದು, ಸಾಮಾನ್ಯವಾಗಿ ಮೀನು ಗಾರಿಕೆಗೆ ಹೋಗಿ ಬರುವಾಗ ೧೫ರಿಂದ ೨೦ ದಿನಗಳಾಗುತ್ತವೆ. ಹಾಗಾಗಿ ದೋಣಿ ನಾಪ ತ್ತೆ ಕುರಿತು ಅಷ್ಟು ಬೇಗನೆ ದೂರು ನೀಡಲು ದೋಣಿ ಮಾಲಕರು ಮುಂದಾಗಿಲ್ಲ.

‘ಸೀಮಾ ರೇಖೆ’ ದೋಣಿ ಮೀನುಗಾರಿಕೆಗೆ ತೆರಳಿ ೧೯ ದಿನಗಳಾದರೂ ಹಿಂತಿರುಗಿ ಬಾರದೆ ಮತ್ತು ಯಾವುದೇ ಸಂಪರ್ಕವೂ ಇಲ್ಲದೆ ಇದ್ದ ಕಾರಣ ಸಂಶಯಗೊಂಡು ಕಳೆದ ಅ. ೩೧ ರಂದು ಅದರ ಮಾಲಕ ಎಮ್ಮೆಕೆರೆಯ ಮಹಮದ್ ನಜೀರ್ ಮತ್ತು ‘ಲಿಖಿತ’ ದೋಣಿಯ ಮಾಲಕ ಅನಿಲ್ ಕುಮಾರ್ ಸುವರ್ಣ ಅವರು ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳೂರಿನ ಹಳೆ ಬಂದರಿನಲ್ಲಿ ಇರುವ ಆಳ ಸಮುದ್ರ ಮೀನುಗಾರಿಕಾ ದೋಣಿಗಳಲ್ಲಿ ಮೀನುಗಾರರಾಗಿ ಕೆಲಸ ಮಾಡುವವರಲ್ಲಿ ಶೇ. ೯೫ ರಷ್ಟು ಮಂದಿ ಹೊರ ರಾಜ್ಯದವರು. ಸ್ಥಳೀಯರು ಬಹಳ ಕಡಿಮೆ. ‘ಸೀಮಾ ರೇಖೆ’ ಮತ್ತು ‘ಲಿಖಿತಾ’ ದೋಣಿಗಳಲ್ಲಿ ಇದ್ದ ಸಿಬಂ ದಿಗಳೆಲ್ಲರೂ ತಮಿಳುನಾಡು ಅಥವಾ ಕೇರಳ ರಾಜ್ಯದವರು. ಎರಡೂ ದೋಣಿಗಳನ್ನು ಚಾಲಕ ತಮಿಳುನಾಡಿನ ಅಮಲನಾಥನ್ ಚಲಾಯಿಸಿಕೊಂಡು ಹೋಗಿದ್ದಾನೆ.

ಈ ದೋಣಿಗಳಲ್ಲಿ ಯಾರೆಲ್ಲಾ ಹೋಗಿರುತ್ತಾರೆ ಎಂಬ ಸ್ಪಷ್ಟವಾದ ವಿವರ ದೋಣಿ ಮಾಲ ಕರಲ್ಲಿ ಇರುವುದಿಲ್ಲ. ಮೀನುಗಾರಿಕೆ ಮುಗಿಸಿ ವಾಪಸ್ ಬಂದಾಗ ಅವರಿಗೆ ಸಂಬಳವನ್ನು ಹಂಚಿಕೊಡುವಾಗಲೇ ಅದರಲ್ಲಿ ಎಷ್ಟು ಮಂದಿ ಹೋಗಿದ್ದರು ಮತ್ತು ಅವರು ಯಾರು ಎಂ ಬ ವಿವರ ದೋಣಿ ಮಾಲಕರಿಗೆ ಲಭ್ಯವಾಗುತ್ತದೆ ಎಂದು ಮೀನಗಾರಿಕಾ ಮೂಲಗಳು ತಿಳಿಸಿವೆ.

ಹಾಗಾಗಿ ‘ಸೀಮಾ ರೇಖೆ’ ಬೋಟ್ ನಲ್ಲಿ ಹೋದವರ ವಿವರ ಮಾತ್ರ ಇದ್ದು, ‘ಲಿಖಿತಾ’ ದೋಣಿಯಲ್ಲಿ ಹೋಗಿರುವ ಮೀನುಗಾರರ ವಿವರ ಲಭ್ಯವಿಲ್ಲ.

ಮಂಗಳೂರು ಬಂದರಿನಿಂದ ಈ ಹಿಂದೆ ಮೀನುಗಾರಿಕೆಗೆ ಹೋಗಿದ್ದ ಸಣ್ಣ ಗಿಲ್‌ನೆಟ್ ಬೋಟ್‌ಗಳು ನಾಪತ್ತೆಯಾಗಿ ಬಳಿಕ ಅವುಗಳು ತಮಿಳು ನಾಡು ಮತ್ತಿತರ ರಾಜ್ಯಗಳಲ್ಲಿ ಪತ್ತೆಯಾದ ಉದಾಹರಣೆಗಳಿವೆ. ಆದರೆ ಈ ರೀತಿ ಆಳ ಸಮುದ್ರ ಮೀನುಗಾರಿಕೆಗೆ ಹೋ ದ ಬೋಟ್‌ಗಳು ಅದರಲ್ಲೂ ೨ ಬೋಟ್‌ಗಳು ಮತ್ತು ಅದರಲ್ಲಿದ್ದ ಎಲ್ಲಾ ಸಿಬಂದಿ ನಾಪತ್ತೆ ಯಾಗಿರುವ ಪ್ರಕರಣ ಇದೇ ಮೊದಲು ಎಂದು ಮೂಲಗಳು ವಿವರಿಸಿವೆ.

ಇಲ್ಲಿ ದೋಣಿ ಚಾಲಕ ಅಮಲ ನಾಥನ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಎಂಬ ಸಂಕೇತ ಬರುತ್ತಿದೆ. ವೈರ್‌ಲೆಸ್ ಸಂಪರ್ಕ ಸಿಗುತ್ತಿಲ್ಲ.

ದೋಣಿ ಮಾಲಕರು ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾತ್ರ ದೂರು ನೀಡಿದ್ದು, ಟ್ರಾಲ್ ಬೋಟ್ ಮೀನುಗಾರರ ಸಂಘಕ್ಕೆ ಮತ್ತು ಮೀನು ಗಾರಿಕಾ ಇಲಾಖೆಗೆ ಇದುವರೆಗೆ ದೂರು ನೀಡಿಲ್ಲ. ಈ ಬಗ್ಗೆ ಹೇಳಿ ಕಳುಹಿಸಿದ್ದರೂ ದೂರು ನೀಡಲು ಮುಂದಾಗಿಲ್ಲ ಎಂದು ಮೀನು ಗಾರಿಕಾ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಶೋಧ ನಡೆಸಲು ಈಗಾ ಗಲೇ ಪೊಲೀಸರನ್ನು ಕೇರಳ ಮತ್ತು ತಮಿಳುನಾಡಿಗೆ ಕಳುಹಿಸಿ ಕೊಡಲಾಗಿದೆ ಎಂದು ಪೊಲೀಸರು ತಿಳಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಉದಯವಾಣಿ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2009-11-07 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಅಕ್ರಮ ಮರ ಸಾಗಾಟ: ಇಬ್ಬರ ಬಂಧನ; ಲಾರಿ ವಶ
»ರೈತ ಸಮಾವೇಶದಲ್ಲಿ ರೈತರ ಜೊತೆ ತಹಶೀಲ್ದಾರ್ ನೇರ ಸಂವಾದ : ಕೃಷಿ ಹಾನಿ ಬಗ್ಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ : ರೈತರ ಅಳಲು
»ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
»ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
»ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
»ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
»ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸದ್ಯದ ಉದ್ಯೋಗಾವಕಾಶಗಳ ತರಬೇತಿ ಕಾರ್ಯಕ್ರಮ
»ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
»ಡಿವಿಜಿ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ: ‘ಡಿವಿಜಿಯನ್ನು ಜನ ಎಂದಿಗೂ ಮರೆಯಲ್ಲ’
»ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
»ಪರಪ್ಪೆ ಬಳಿ ಭೀಕರ ಬಸ್ ಅಪಘಾತ: ಕ್ಲೀನರ್ ಮೃತ್ಯು, 35 ಮಂದಿಗೆ ಗಾಯ, ಹಲವರು ಗಂಭೀರ
»‘ಸಹೀಹ್ ಬುಖಾರಿ’ ಗ್ರಂಥ ಬಿಡುಗಡೆ
»ಪಡುಬಿದ್ರೆ: ರಸ್ತೆ ಕಾಮಗಾರಿಗೆ ಮತ್ತೆ ತಳಬೂದಿ ಬಳಕೆ; ಫೆ. 4ರಂದು ಪ್ರತಿಭಟನೆ
»ಭಟ್ಕಳ ಎಜುಕೇಶನ್ ಟ್ರಸ್ಟ್‌ಗೆ 75ರ ಸಂಭ್ರಮ: ಸಮಾರೋಪ ಸಮಾರಂಭ: ಕಠಿಣ ಪರಿಶ್ರಮದಿಂದ ಮಹತ್ತರ ಸಾಧನೆ ಸಾಧ್ಯ: ಡಾ.ದಾಸ್
»ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
»ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
»ಕಳಂಕಿತ ಅಧ್ಯಕ್ಷರೇ? ಎಂದು ಸಂಬೋಧಿಸಿ..ಸಭಾಧ್ಯಕ್ಷರ ವಿರುದ್ಧ ವಾಗ್ದಾಳಿ: ಗೂಳಿ ಹಟ್ಟಿ ಅಮಾನತು
»ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
»ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
»ಯಶವಂತಪುರ - ಕಾರವಾರ ರೈಲು ಸುರತ್ಕಲ್‌ನಲ್ಲಿ ನಿಲುಗಡೆ; ಸುದುಪಯೋಗಪಡಿಸಿ: ಅಸ್ಕರ್‌
»ಮಂಗಳೂರಿನಲ್ಲೀಗ ಕೆಟಿಎಂ 200 ಡ್ಯೂಕ್ ಬೈಕ್
»ಭಟ್ಕಳ: ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಜಾಮಿಯಾ ಇಸ್ಲಾಮಿಯಾ: ಮಾ.18ರಿಂದ 21ರವರೆಗೆ ಶೈಕ್ಷಣಿಕ ಹಾಗೂ ಸೌಹಾದರ್ ಸಮಾವೇಶ
»ಮಂಗಳೂರಿನಲ್ಲಿ ಸಮಸ್ತ ಸಮ್ಮೇಳನ ವಾಹನ ಪ್ರಚಾರ ಜಾಥಾ, ಬೈಕ್ ರ್ಯಾಲಿ
»ಆದಿವಾಸಿ ಕೊರಗ ವಿದ್ಯಾರ್ಥಿನಿ ಗೀತಾ ಸಾವು ಪ್ರಕರಣ: ತನಿಖೆ ವಿಳಂಬ ವಿರೋಧಿಸಿ ಜಿಲ್ಲಾ ಕೊರಗ ಸಂಘದ ಪ್ರತಿಭಟನೆ
»ಆರಾಧನಾಲಯಗಳನ್ನು ಉಳಿಸಿಕೊಂಡೇ ರಾ.ಹೆ. ಅಭಿವೃದ್ಧಿ: ಇಬ್ರಾಹೀಂ ಕುಂಞಿ
»ಪಡುಬಿದ್ರೆ: ಹೆದ್ದಾರಿ ಕಾಮಗಾರಿಗೆ ತಳಬೂದಿ ಬಳಕೆ; ಸ್ಥಳೀಯರ ತಡೆ
»ನಕಲಿ ಚಿನ್ನ ಮಾರಾಟ ಯತ್ನ: ಇಬ್ಬರ ಸೆರೆ
»ಡಾ.ಗುರುರಾಜ್ ಭಟ್ಟ ಸ್ಮಾರಕ ಪ್ರಶಸ್ತಿ: ಡಾ.ಎನ್. ಜಯರಾಂ ಆಯ್ಕೆ : ಫೆ.11ರಂದು ರಾಜಭವನದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ
»ಭೂ ಹಗರಣ ಪ್ರಕರಣ: ಯಡಿಯೂರಪ್ಪ ವಿರುದ್ಧ ವಿಚಾರಣೆ ಆರಂಭ
»ಕಾರು-ಬೈಕ್ ಡಿಕ್ಕಿ: ಪೋಲೀಸ್ ಕಾನ್ ಸ್ಟೇಬಲ್ ವರದರಾಜ್ ಬಲಿ; ಕಾರಿನೊಡನೆ ಚಾಲಕ ಪರಾರಿ
»ಜಾಗೋಭಾರತ್ ಭಾರತ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ: ವಿದ್ಯಾರ್ಥಿಗಳಿಂದ ಬಲವಂತದ ತರಗತಿ ಬಹಿಷ್ಕಾರ
»ಉಡುಪಿ ಕಿದಿಯೂರ್ ಹೋಟೆಲ್ ನ ರಜತ ಸಂಭ್ರಮ : ಸ್ಥಳ ದೇವ ನಾಗರಾಜನಿಗೆ ಅಷ್ಟಪವಿತ್ರ ನಾಗಮಂಡಲೋತ್ಸವ
»ಹುಟ್ಟು ಅಂಧನಾದರೂ ವಿಶಿಷ್ಟ ಸಾಧನೆಯ ಮೂಲಕ ನಿರಂತರ ಬೆಳಕಿನ ಸೇವೆ !
»ರೊಸಾರಿಯೊ: ಚಿನ್ನದ ಪದಕ ವಿಜೇತ ವಿದ್ಯಾರ್ಥಿಗೆ ಸನ್ಮಾನ
»ಪುತ್ತೂರು: ನೆಕ್ಕಿಲಾಡಿ ಜಲವಿದ್ಯುತ್ ಸ್ಥಾವರ ನಿರ್ಮಾಣ; ಸಮೀಕ್ಷೆ ನಡೆಸದೆ ಕಾಮಗಾರಿ ಆರಂಭ: ರೈತ ಸಂಘ
»ತೊಕ್ಕೊಟ್ಟು ಪ್ರಕರಣ: ಗೃಹ ಸಚಿವರಿಗೆ ಶಾಸಕ ಖಾದರ್ ಮನವಿ
»ಪುತ್ತೂರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಪಿಎಂ ಧರಣಿ
»ಇಂಪ್ರಿಂಟ್ಸ್ -2012ಕ್ಕೆ ಚಾಲನೆ: ಅಂತರ್ ಕಾಲೇಜು ವಾಣಿಜ್ಯ ಸ್ಪರ್ಧಾ ಸಮ್ಮೇಳನ ‘ಆ್ಯಕ್ಮೆ’ಗೆ ಚಾಲನೆ
»ಸರಣಿ ಹತ್ಯಾ ಪ್ರಕರಣದ ವಿಚಾರಣೆ: ಮೋಹನ್‌ಕುಮಾರ್‌ನ ಹಸ್ತಾಕ್ಷರದ ಸಾಮ್ಯತೆಯ ಸಾಕ್ಷ
»ತೊಕ್ಕೊಟ್ಟು: ಅಪಾಯದ ಅಂಚಿನಲ್ಲಿ ಬಸ್ ತಂಗುದಾಣ
»ಗಾಂಧಿ ಜಯಂತಿ ಪ್ರಯುಕ್ತ ಪ್ರಬಂಧ ಸ್ಪರ್ಧೆ : ಬಹುಮಾನ ವಿತರಣೆ
»ಸಂವಹನದ ಕೊರತೆಯಿಂದ ಕೌಟುಂಬಿಕ ಸಮಸ್ಯೆ : ಸದಾನಂದ ನಾಯಕ್
»'ಆಮೇಟ್‌ ಅಸಲ್‌ ಈ ಮೇಟ್‌ ಕುಸಲ್‌' ತುಳು ಚಲನಚಿತ್ರದ ಪ್ರಚಾರ
»ಉಡುಪಿಯಲ್ಲಿ ಇದೀಗ ನೂತನ ವೈದ್ಯಕೀಯ ಸಂಸ್ಥೆ ರೋಶ್ನಿ ಲೆಪರೋಸ್ಕೋಪಿ ಆಂಡ್ ಇನ್‌ಫರ್‍ಟಿಲಿಟಿ ಸೆಂಟರ್
»ನಿಸ್ವಾರ್ಥ ಸೇವೆಯೊಂದೇ ದೇವರನ್ನು ಕಾಣುವ ಮಾರ್ಗ: ಎ.ಸಿ.ಕುಂದರ್
»ಫೆ.4ರಿಂದ ಬ್ರಹ್ಮಾವರ ಪ್ರೀಮಿಯರ್ ಲೀಗ್ ಕ್ರಿಕೇಟ್ ಪಂದ್ಯಾಕೂಟ
»ಉಡುಪಿಯಲ್ಲಿ ಫೆ.5ಕ್ಕೆ ವಿಶ್ವಕರ್ಮ ಸಮ್ಮೇಳನ: 3 ಪಕ್ಷಗಳ ಮುಖಂಡರ ಆಗಮನ
» ಇಂದು ಮಸ್ತಕಾಭಿಷೇಕದಲ್ಲಿ ಹಗಲು ಅಭಿಷೇಕ: ಬಾಹುಬಲಿ ಭಾರತೀಯ ಪ್ರತಿನಿಧಿ: ಮೋಹನ್ ಭಾಗವತ್
»ಬಡವರಿಗೆ ನ್ಯಾಯೋಚಿತ ಸಹಾಯಕ್ಕೆ ಆಗ್ರಹಿಸಿ ಪ್ರದರ್ಶನ
»ಮಂಗಳೂರು: ಸ್ವರೂಪ ಶಿಕ್ಷಣ ಜಾಗೃತಿ ಜಾಥಾದ ವಿಜಯೋತ್ಸವ; ಝೆರಾಕ್ಸ್‌ಗಳನ್ನು ಸೃಷ್ಟಿಸುವ ಶಿಕ್ಷಣದಿಂದ ಬದಲಾವಣೆ ಅಸಾಧ್ಯ: ಗುರುರಾಜ್ ಮಾರ್ಪಳಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri