ಗುರುವಾರ, 08-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ವಿಕ್ರಂ ರೆಡ್ಡಿ ದೇಹ ತರಲು ಮ‌ೂರುಕಾಲು ಲಕ್ಷ ವೆಚ್ಚ

ಹೈದರಾಬಾದ್, ಶನಿವಾರ, 20 ಸೆಪ್ಟೆಂಬರ್ 2008 
 
ಸಾವು ಒಂದು ದುಬಾರಿ ವ್ಯವಹಾರವಾಗಿರುವುದರ ಜತೆಗೆ ಸತ್ತವರನ್ನು ಸಾಗಿಸುವುದು ಕೂಡ ಅಷ್ಟೇ ದುಬಾರಿಯಾಗಿದೆ. ಈ ಮಾತು ಅಮೆರಿಕದಲ್ಲಿ ಮೃತಪಟ್ಟ ವಿಕ್ರಂ ರೆಡ್ಡಿ ಅವರಿಗೆ ಅನ್ವಯಿಸುತ್ತದೆ. ಟುಮ್ಮಾಲಾ ವಿಕ್ರಂ ರೆಡ್ಡಿ ಅವರ ದೇಹವನ್ನು ಅಮೆರಿಕದಿಂದ ತರಲು ಅವರ ಕುಟುಂಬ ಈಗ 3,23,325 ರೂ. ಖರ್ಚು ಮಾಡಬೇಕಾಗಿದೆ. ಸಾಮಾನ್ಯ ವಿಮಾನ ಟಿಕೆಟ್‌ ದರಕ್ಕಿಂತ ಇದು ಐದು ಪಟ್ಟು ದುಬಾರಿಯಾಗಿದೆ.

ವಿಕ್ರಂರೆಡ್ಡಿ ಅವರು ವಿಮೆ ಮಾಡಿಸಿರದ ಹಿನ್ನೆಲೆಯಲ್ಲಿ ಅವರ ಕುಟುಂಬ ಇಷ್ಟೊಂದು ಅಪಾರ ಮೊತ್ತವನ್ನು ಸಲ್ಲಿಸಬೇಕಾಗಿದೆ. ಆದರೆ ಅವರ ಸೋದರಸಂಬಂಧಿ ಸೌಮ್ಯ ರೆಡ್ಡಿ ಹೆಸರಿನಲ್ಲಿ ವಿಮೆ ಇರುವುದರಿಂದ ಆಕೆಯ ದೇಹವನ್ನು ಭಾರತಕ್ಕೆ ತರಲು ವಿಮೆಕಂಪೆನಿ ಹೊಣೆ ಹೊತ್ತಿದೆ.ಪ್ರಾದೇಶಿಕ ಸಾರಿಗೆ ಕಚೇರಿಗೆ ಅಮೆರಿಕ ಕೌನ್ಸಲ್ ಜನರಲ್ ವಿಶ್ವಾಸ್ ಸುಪ್ಕಾಲ್ ನೀಡಿರುವ ಅಧಿಕೃತ ಸಂದೇಶದಲ್ಲಿ ದೇಹಗಳ ಮರಣೋತ್ತರ ಪರೀಕ್ಷೆ ಮುಗಿದಿದೆ.

ವಿಕ್ರಂ ಅವರ ಸೋದರಸಂಬಂಧಿ ವೈಕಾಂತ್ ಮುತ್ಯಾಲ ಸೇಂಟ್ ಲೂವಿಸ್‌‌ನಿಂದ ಭಾರತಕ್ಕೆ ಸಾಗಿಸಲಿದ್ದಾರೆ.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವೆಬ್‌ದುನಿಯಾ
ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-09-21

ಇತರ ಸಂಭಂದಪಟ್ಟ ವರದಿಗಳು
»
»ಅಮೆರಿಕದಲ್ಲಿ ಆಂಧ್ರಪ್ರದೇಶದ ವಿದ್ಯಾರ್ಥಿನಿ ಗುಂಡಿಗೆ ಬಲಿ
»

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಎನ್.ಆರ್.ಕ-ಎನ್.ಆರ್.ಐ]

»ಬ್ರಿಟನ್ ರಾಣಿ ಪ್ರಶಸ್ತಿ18 ಮಂದಿ ಅನಿವಾಸಿ ಭಾರತೀಯರ ಆಯ್ಕೆ
»ಅಮೆರಿಕದಲ್ಲಿ ಭಾರತ ಸ್ವಾತಂತ್ರ್ಯ ಪೆರೇಡ್‌ಗೆ ದೀಪಿಕಾ ಪಡುಕೋಣೆ
»ಜರ್ಮನಿಯ ವಿದ್ವಾಂಸರಿಗೆ ಪ್ರಾಕೃತ ಜ್ಞಾನಭಾರತಿ ಪ್ರಶಸ್ತಿ
»ನ್ಯೂಜೆರ್ಸಿಯಲ್ಲಿ ‘ರಾಜ್‌ಕುಮಾರ್ ದಿ ಇನ್ಮಿಟಬಲ್ ಆಕ್ಟರ್ ವಿಥ್ ಗೋಲ್ಡನ್ ವಾಯ್ಸ್’ ಕೃತಿ ಬಿಡುಗಡೆ
»2500 ಕೋಟಿ ವಂಚಿಸಿದ 3ಎನ್‌ಆರ್‌ಐಗಳಿಗೆ ಜೈಲು
»ಸೂರ್ಯ ಮುಳುಗದ ನಾಡಿನಲ್ಲಿ ಜೂನ್‌ನಲ್ಲಿ ಕನ್ನಡ ಕಲರವ
»ಚಿಕಾಗೋ: ಮಂಗಳೂರು ಕೊಂಕಣ್ಸ್ ಆಯೋಜಿಸಿರುವ ಕೊಂಕಣ್ ಫೆಸ್ಟ್-2008
»ಸ್ಕಾಟ್ಲೆಂಡ್‌ನಲ್ಲಿ ಅಪಘಾತ: ಕರ್ನಾಟಕ ಮಹಿಳೆ ಸಾವು
»ಆಕ್ಲೆಂಡಿನಲ್ಲಿ ಸಂಗೀತೋಲ್ಲಾಸದ ಹೂಮಳೆ
»ಉದಯರವಿಯ ನಾಡಿನಲ್ಲಿ ಕನ್ನಡ ಕಲರವ
»ಚಿಕಾಗೋದಲ್ಲಿ ಡಾ. ಆಸ್ಟಿನ್ ಪ್ರಭು ರವರಿಗೆ ೫-ಡೈಮಂಡ್ ಎಂ.ಜೆ.ಎಫ್. (ಮೆಲ್ವಿನ್ ಜೋನ್ಸ್ ಫೆಲೋ) ಪ್ರಶಸ್ತಿ
»ಉಪಾಧ್ಯಕ್ಷ ಹುದ್ದೆಗೆ ಬಾಬ್ಬಿ ಜಿಂದಲ್ ಸ್ಪರ್ಧೆ?
»ನಯಾಗರ ಫಾಲ್ಸ್ಗ್ ಗೆ ತೆರಳುವಾಗ ಅಪಘಾತ - 6 ಭಾರತಿಯರ ಮರಣ
»ಅಂಧ್ರ ವಿದ್ಯಾರ್ಥಿನಿ ಕೊಲೆ ಪ್ರಕರಣ: ಭಾರತೀಯನ ವಿಚಾರಣೆ
»ಹಿಲರಿ ಕ್ಲಿಂಟನ್‌ಗೆ ಬೆಳಗಾವಿಯ ಫಂಡ್‌ರೈಸರ್!: ಕನ್ನಡಿಗನ ಸಾಧನೆ
»ಇಬ್ಬರು ಅಪ್ರಾಪ್ತ ಮಕ್ಕಳ ಶವ ಕಾರಿನಲ್ಲಿ ಪತ್ತೆ
»ಶಿಕಾಗೊ 'ಅಕ್ಕ' ವಿಶ್ವಕನ್ನಡ ಸಮ್ಮೇಳನದ ವಿಶೇಷಗಳು
»ಲಂಡನ್ ಬ್ಯಾಂಕ್‌ಗೆ 564 ಕೋಟಿ ವಂಚಿಸಿದ ಭಾರತೀಯನ ಬಂಧನ
»ಉಪಾಧ್ಯಕ್ಷ ಪಟ್ಟ ಬೇಡ: ಜಿಂದಾಲ್
»ಲಕ್ಷ್ಮಿ ಮಿತ್ತಲ್‌ಗೆ ಸತತ ನಾಲ್ಕನೇ ವರ್ಷ ಬ್ರಿಟನ್ ಶ್ರೀಮಂತ ಉದ್ಯಮಿ ಪಟ್ಟ
»ಇಂಗ್ಲೆಂಡಿನಲ್ಲೊಂದು ಯುಗಾದಿ ಆಚರಣೆ
»ಆಕ್ಲೆಂಡ್ ಕನ್ನಡ ಕೂಟದಲ್ಲಿ ಸಂಭ್ರಮದ ಯುಗಾದಿ
»ಸ್ವತಃ ಜ್ಯೋತಿ ಓಟ ಆಯೋಜಿಸಿದ ಟಿಬೆಟಿಯನ್ನರು
»ಅಮೆರಿಕದಲ್ಲಿದ್ದ ಎಂಜಿನಿಯರ್ ಚುನಾವಣೆ ಕಣಕ್ಕೆ
»ರೋಬಿನ್ ಹುಡ್‌ನ ನಾಟಿಂಗ್‌ಹ್ಯಾಮ್‌ನಲ್ಲಿ `ಯಕ್ಷಗಾನ'
»ನ್ಯೂಜಿಲೆಂಡ್‌ನಲ್ಲೂ ಬಸವಣ್ಣನ ಪ್ರಭಾವ: ಸಚಿವ ಕ್ರಿಸ್ ಕಾರ್ಟರ್
»ಮೀರಾ ನಾಯರ್‌ಗೆ `ವರ್ಷದ ವ್ಯಕ್ತಿ' ಪ್ರಶಸ್ತಿ
»ಇಂದ್ರಾ ನೂಯಿ ವೇತನ 14.74 ದಶಲಕ್ಷ ಡಾಲರ್
»ಕಂಬನಿ: ರೋಸ್ ಡಿ’ಸೋಜ ನಮ್ಮನ್ನಗಲಿದರು
»ಲಂಡನ್ ನಗರದಲ್ಲಿ ಒಂಟಿ ಬಾಲಕ ಯಾರೀತ?
»ಎನ್.ಆರ್.ಐ ಗಳು ವರ್ಷಕ್ಕೆ 27 ಬಿಲಿಯನ್ ಡಾಲರನ್ನು ಮಾತ್ರಭೂಮಿಗೆ ಕಳಿಸುತ್ತಾರೆ
»ಇಂದ್ರಾ ನೂಯಿ ಆದರ್ಶ ಮಹಿಳೆ
»ಅಮೇರಿಕಾ: ರಾಷ್ಟ್ರೀಯ ವಿದ್ಯಾರ್ಥಿವೇತನ ಪಡೆದ ಭಾರತೀಯ ವಿದ್ಯಾರ್ಥಿನಿ
»ಭಾರತ ಮೂಲದ 'ಡಾ.ಡೆತ್' ಅಮೆರಿಕದಲ್ಲಿ ಬಂಧನ
»ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಯ ಹತ್ಯೆ
»ಮುಂಬೈ ಬೆಡಗಿ ಶಗುನ್ ಭಾರತೀಯ ಭುವನಸುಂದರಿ
»ಯುನಿವರ್ಸಿಟಿಯಲ್ಲಿ ಮಾರಕ ಕೊಲೆ!
»ಕೆನಡಾದ ೪ನೇ ದೊಡ್ಡ ಭಾಷೆ ಪಂಜಾಬಿ
»ಬಾಬಿ ಜಿಂದಾಲ್ ಅಮೆರಿಕ ಉಪಾಧ್ಯಕ್ಷ ಹುದ್ದೆ ಅಭ್ಯರ್ಥಿ?
»ಸಿಲಿಕಾನ್ ವ್ಯಾಲಿಯಲ್ಲಿ ಜೋಕುಮಾರನ ಮೋಡಿ
»`ಜೂನಿಯರ್ ನೊಬೆಲ್' ಫೈನಲ್‌ಗೆ ೭ ಭಾರತೀಯ ಮೂಲದ ವಿದ್ಯಾರ್ಥಿಗಳು
»ಮಲ್ಲಿಗೆ ಚಪ್ಪರದ ಕೆಳಗೆ ಸಂಕ್ರಾಂತಿ ಹಾಡು
»ಹಲವು ರಾಷ್ಟ್ರಗಳ್ಲಲಿ ಗಣರಾಜ್ಯೋತ್ಸವ ಆಚರಣೆ
»ಭಾರತೀಯ ಉದ್ಯಮಿ ರಾಬರ್ಟ್ ಸಾವು
»ಇಂಟರ್‌ನೆಟ್‌ನಲ್ಲಿ ಪ್ರವಾಸಿ ಭಾರತೀಯ ದಿವಸ ನೇರಪ್ರಸಾರ
»ಗುಜರಾತಿಗಳನ್ನುರಕ್ಷಿಸಿ:ಮೋದಿ
»ಭಾರತೀಯ ವೈದ್ಯ ವಿದ್ಯಾರ್ಥಿ ಹಂತಕರ ಸುಳಿವು ನೀಡಿದವರಿಗೆ ೫,೦೦೦ ಡಾಲರ್ ಬಹುಮಾನ
»ನಥಾಲ್ ಫೆಸ್ಟ್-೨೦೦೭; ನೈಸರ್ಗಿಕ ಅಡ್ಡಿಗಳ ನಡುವೆಯೂ ಸಂಭ್ರಮದ ಆಚರರಣೆ
»ಲೂಸಿಯಾನ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಗುಂಡೇಟಿನಿಂದ ಸಾವು: ನರಹಂತಕನ ಭೀತಿ
»ಅಕ್ಕ ಸಮ್ಮೇಳನ 2008 : ಕತೆ,ಕವನ,ಲೇಖನ ಆಹ್ವಾನ
»ಭಾರತ ಸಂಜಾತೆ, ವಿಜ್ಞಾನ ಸ್ಪರ್ಧೆಯಲ್ಲಿ ಪ್ರಥಮ
»ಉ.ಕ್ಯಾಲಿಫೋರ್ನಿಯಾದ ಸಾಹಿತ್ಯಗೋಷ್ಠಿಗೆ ಆರರ ಸಡಗರ
»ಥೇಮ್ಸ್ ನದಿಯಲ್ಲಿ ಕಣ್ಣೀರಿನ ಪ್ರವಾಹ
»ನೆದರ್ ಲ್ಯಾಂಡಿನಲ್ಲಿ ಕನ್ನಡ ಡಿಂಡಿಮ
»ಸಿಡ್ನಿ ಕನ್ನಡ ಸಂಘದಲ್ಲಿ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ
»ಹೊಸ್ಟನ್ ವಿವಿ ಕುಲಪತಿಯಾಗಿ ಭಾರತೀಯ ಮೂಲದ ಖಾತೂರ್ ಆಯ್ಕೆ
»ನವಂಬರ್ 1 ರಿಂದ 18 ರವರೆಗೆ ಅಮೆರಿಕಾದಲ್ಲಿ ಹಾಸ್ಯದ ಹೊನಲು
»ನವೆಂಬರ ೧ರಂದು ವಿಕಿಪೀಡಿಯಾದ ಮುಖ್ಯಪುಟದಲ್ಲಿ ಕರ್ನಾಟಕ
»ಲ್ಯೂಸಿಯಾನಾ ಗವರ್ನರ್ ಆಗಿ ಭಾರತೀಯ ಮೂಲದ ಜಿಂದಾಲ್ ಆಯ್ಕೆ
»ನಗೆಗನ್ನಡಂ ಗೆಲ್ಗೆ ; ಅನಿವಾಸಿ ಕನ್ನಡಿಗರಿಗೆ ಥ್ಯಾಂಕ್ಸ್!
»ಸಿಂಗಪುರ ಕನ್ನಡಿಗರ ರಂಜಿಸಿದ ಹೈಟೆಕ್ ಹಯವದನಾಚಾರ್
»ಕೊಡಲು ಬೇರೇನಿದೆ ಬಾಳಲಿ?: ಬ್ರಿಟನ್ ಯುವತಿಯ ಮಡಿಕೇರಿ ಹಾಡು!
»ನ್ಯೂಜಿಲೆಂಡನಲ್ಲಿ ಕನ್ನಡದ ಪತಾಕೆ...
»ಕೆರೊಲಿನಾ ಕನ್ನಡಿಗರು ಕೃಷ್ಣನ ಕಂಡು ಮೂಕರಾದರಯ್ಯಾ
»ನ್ಯೂಜೆರ್ಸಿ : ಎಲ್ಲಿ ನಿನ್ನ ಭಕ್ತರೋ ಅಲ್ಲೇ ಮಂತ್ರಾಲಯ
»ಸಿಡ್ನಿಯಲ್ಲಿ ಸ್ವಾತಂತ್ರ ಷಷ್ಟಿಪೂರ್ತಿ ಶಾಂತಿ
»ನನ್ನಿಂದ ಸಾಧ್ಯ ಅಂದುಕೊಂಡರೆ,ಅರ್ಧ ಕೆಲಸ ಪೂರ್ಣ!
»ಅನಿವಾಸಿ ಕನ್ನಡಿಗ,ಲೇಖಕ ಡಾ.ಪ್ರಸನ್ನ ಕುಮಾರ್ ನಿಧನ

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri