ಗುರುವಾರ, 08-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಮತಾಂತರ ವಿರೋಧಿ ಕಾಯ್ದೆಗೆ ಪೇಜಾವರಶ್ರೀ ಆಗ್ರಹ

ಮತಾಂತರ ವಿರೋಧಿ ಕಾಯಿದೆ ಜಾರಿಗೆ ತರುವಂತೆ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವ ಇಚ್ಛೆಯ ಮತಾಂತರಕ್ಕೆ ಅಭ್ಯಂತರವೇನೂ ಇಲ್ಲ. ಆದರೆ ಆಮಿಷಗಳ ಮೂಲಕ ಮತಾಂತರ ಮಾಡುವುದಕ್ಕೆ ತಮ್ಮ ವಿರೋಧವಿದೆ ಎಂದು ತಿಳಿಸಿದರು.

ಸಮಾಜದಲ್ಲಿ ಧರ್ಮ ಪ್ರಚಾರಕ್ಕೆ ಅವಕಾಶವಿದೆ. ಆದರೆ ಮತ್ತೊಂದು ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದಕ್ಕೆ ಯಾರಿಗೂ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ಚರ್ಚ್ ಮೇಲಿನ ದಾಳಿಯನ್ನು ಖಂಡಿಸಿದ ಅವರು, ಮುಂದೆ ಕೂಡ ಇಂತಹ ಮತೀಯ ಗಲಭೆಗಳು ಸಂಭವಿಸಿದಲ್ಲಿ 24 ಗಂಟೆಗಳ ಕಾಲ ಉಪವಾಸ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ಈ ನಡುವೆ ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವಂತೆ ಒತ್ತಾಯಿಸಿ ವಿಶ್ವೇಶ ತೀರ್ಥ ಸ್ವಾಮೀಜಿ, ಯೋಗಾನಂದ ಸರಸ್ವತಿ ಸ್ವಾಮೀಜಿ, ಸೇರಿದಂತೆ ವಿವಿಧ ಮಠದ ಸ್ವಾಮೀಜಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.  

‘ಬಲವಂತದ ಮತಾಂತರ ನಿಯಂತ್ರಿಸಿ’

ಬೆಂಗಳೂರು: ‘ಹಿಂದು ಹಾಗೂ ಕ್ರೈಸ್ತರೇ, ಗಡಿ ನಿಯಂತ್ರಣ ರೇಖೆ ದಾಟಬೇಡಿ. ಮತ ಪ್ರಚೋದನೆ ಇಲ್ಲದೆ ಸೇವೆ ಮಾಡಿ. ಒಬ್ಬರು ಇನ್ನೊಬ್ಬರ ಕ್ಷೇತ್ರಕ್ಕೆ ಪ್ರವೇಶ ಮಾಡಿ ಶಾಂತಿ ಕದಡಬೇಡಿ. ಅಲ್ಲದೆ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ. ನಮಗೆಲ್ಲರಿಗೂ ಶಾಂತಿ ಬೇಕು, ಹಿಂಸೆ ಬೇಡ’.

‘ಆಮಿಷವೊಡ್ಡಿ ಮತಾಂತರಕ್ಕೆ ಪ್ರಚೋದನೆ ನೀಡಿದರೆ ದೇಶಕ್ಕೆ ಅಪಾಯ ಖಂಡಿತ. ಎಲ್ಲಾ ಧಾರ್ಮಿಕ ಮುಖಂಡರು ಪಂಚಶೀಲ ತತ್ವಕ್ಕೆ ಬದ್ಧರಾಗಿ ಶಾಂತಿ ಕಾಪಾಡಿ’.
ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಠಾಧಿಪತಿಗಳ ಒಕ್ಕೂಟದ ಸ್ವಾಮೀಜಿಗಳ ಒಕ್ಕೊರಲಿನ ಘೋಷಣೆ ಇದು.

ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪೇಜಾವರ ಶೀಗಳ ಜತೆ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳು, ಕೊಲ್ಯ ರಮಾನಂದಾಶ್ರಮದ ಶ್ರೀ ರಮಾನಂದ ಶ್ರೀಗಳು, ಉಪ್ಪಳದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ವಜ್ರದೇಹಿ ಉಪ್ಪುಗೋಡು ಮಠದ ಶ್ರೀ ರಾಜಶೇಖರಾನಂದ ಶ್ರೀಗಳು, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು, ಕೇಮಾರು ಸಾಂದಿಪನಿ ಈಶವಿಠಲದಾಸ ಸ್ವಾಮೀಜಿಯವರು ಮಾತನಾಡಿ, ಬಲವಂತದ ಮತಾಂತರ ಮತ್ತು ಇತ್ತೀಚೆಗೆ ನಡೆದ ಚರ್ಚ್ ಮೇಲೆ ದಾಳಿ ಹಾಗೂ ಅನಂತರದ ಘಟನೆಗಳನ್ನು ಖಂಡಿಸಿದರು.

ಅಲ್ಲದೆ, ಇದಕ್ಕೆ ಮುನ್ನ ರಾಜ್ಯಪಾಲರನ್ನು ಭೇಟಿ ಮಾಡಿದ ಈ ಸ್ವಾಮೀಜಿಗಳು ಮನವಿ ಪತ್ರ ಸಲ್ಲಿಸಿ ಈ ಅಭಿಪ್ರಾಯಗಳನ್ನು ಮಂಡಿಸಿದರು. ಸ್ವಾಮೀಜಿಗಳ ಇದೇ ಮನವಿ ಪತ್ರವನ್ನು ಪ್ರತ್ಯೇಕವಾಗಿ ಗೃಹ ಸಚಿವ ಡಾ|ವಿ.ಎಸ್.ಆಚಾರ್ಯ ಅವರು ವಿದ್ಯಾಪೀಠದಲ್ಲಿ ಸ್ವೀಕರಿಸಿದರು.

ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರದ ಮುಖ್ಯಾಂಶಗಳು:

-ಪರಮತ ಸಹಿಷ್ಣುವಾದ ಹಿಂದು ಸಮಾಜಕ್ಕೆ ಕ್ರೈಸ್ತ ಸಮುದಾಯದ ಬಗ್ಗೆ ಯಾವುದೇ ರೀತಿಯ ಅವಿಶ್ವಾಸ, ಅಪನಂಬಿಕೆ ಇರಲಿಲ್ಲ. ಆದರೆ ಇತ್ತೀಚೆಗಿನ ದಿನಗಳಲ್ಲಿ ಸಮಾಜದ ಸಾಮರಸ್ಯ ಹಾಗೂ ಸ್ವಾಸ್ಥ್ಯ ಕೆಡಿಸುವ ಮತಾಂತರ ಚಟುವಟಿಕೆ ಅವ್ಯಾಹತವಾಗಿ ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದು ಧರ್ಮಾಧಿಕಾರಿಗಳ ಮನಸ್ಸಿಗೆ ತೀವ್ರ ನೋವು ತಂದಿದೆ.

-ಯಾವುದೇ ತೆರನಾದ ಆಸೆ, ಆಮಿಷ, ಒತ್ತಡದ ಪ್ರಯೋಗವಿಲ್ಲದೆ ಮತಾಂತರ ತನ್ನಿಂದತಾನೆ ಆಗಲು ಸಾಧ್ಯವಿಲ್ಲ. ಅವರವರ ಧಾರ್ಮಿಕ ನಂಬಿಕೆ, ಶ್ರದ್ಧೆಯ ರೀತಿಯಲ್ಲಿ ಧರ್ಮಾಚರಣೆ ನಡೆಸುವಂತಾದ್ದು ಪ್ರತಿ ನಾಗರಿಕನ ಮೂಲಭೂತ ಹಕ್ಕು. ಆದರೆ ಈ ರೀತಿ ದೇವದೇವತೆಗಳನ್ನು ಕೀಳು ಮಟ್ಟದಲ್ಲಿ ಚಿತ್ರಿಸಿ, ಅವಹೇಳನಗೈದು ಸಾಹಿತ್ಯವನ್ನು ಹಿಂದುಗಳಿಗೆ ಹಂಚಿದ ಪ್ರಕರಣಗಳಿಂದ ಬಹುಸಂಖ್ಯಾತ ವರ್ಗಕ್ಕೆ ತೀವ್ರ ನೋವುಂಟು ಮಾಡಿದೆ. ಪರಿಣಾಮ ಕೆಲವು ಪ್ರಾರ್ಥನಾ ಕೇಂದ್ರಗಳಿಗೆ ಹಾನಿ ಉಂಟಾಗುವಂತಹ ಘಟನೆಗಳು ನಡೆದಿರುವುದೂ ನಮಗೆ ನೋವು ಉಂಟು ಮಾಡಿದೆ.

-ಶಾಲೆಗಳಲ್ಲಿ ಹೆಣ್ಣುಮಕ್ಕಳು ಹೂ ಮುಡಿಯಬಾರದು. ಬಳೆ ಧರಿಸಬಾರದು. ಮೂಗುತಿ ಇಡಬಾರದು. ಬಿಂದಿ ಇಡಬಾರದು ಎಂಬಿತ್ಯಾದಿ ನಿರ್ಬಂಧಗಳು ಸಮಾಜದಲ್ಲಿ ತೀವ್ರ ಬೇಸರ ಉಂಟು ಮಾಡಿತ್ತು. ಒರಿಸ್ಸಾದಲ್ಲಿ ಹಿಂದು ಸಂತ ಶ್ರೀ ಲಕ್ಷ್ಮಣಾನಂದ ಸರಸ್ವತಿ ಸ್ವಾಮಿಗಳು ಮತ್ತು ನಾಲ್ವರು ಸಾಧುಗಳ ಹತ್ಯೆ ಹಿಂದು ಸಮಾಜಕ್ಕೆ ತೀವ್ರ ಆಘಾತ ವಾಗಿತ್ತು. ಅಲ್ಲದೆ, ಈ ಪ್ರಕರಣದಿಂದಾಗಿ ಅಲ್ಲಿ ಉಂಟಾಗಿದ್ದ ಅಶಾಂತಿಯನ್ನು ನೆಪ ಮಾಡಿಕೊಂಡು ಕರ್ನಾಟಕದಲ್ಲಿ ಕ್ರೈಸ್ತ ಶಾಲೆಗಳನ್ನು ಬಂದ್ ಮಾಡಿ ಹಿಂದು ಮಕ್ಕಳನ್ನು ಪ್ರತಿಭಟನೆಯಲ್ಲಿ ಬಳಸಿಕೊಂಡದ್ದು ವ್ಯಾಪಕ ಅಚ್ಚರಿಗೆ ಕಾರಣವಾಗಿತ್ತು.

-ಮಂಗಳೂರಿನಲ್ಲಿ ಅಹಿತಕರ ಘಟನೆಗಳು ನಡೆದು ಎರಡೇ ದಿನಗಳಲ್ಲಿ ಶಾಂತಿ ನೆಲೆಸಿದೆ. ಇದು ಇಲ್ಲಿನ ಜನರ ಶಾಂತಿಪ್ರಿಯತೆಯ ದ್ಯೋತಕವೂ ಹೌದು. ಆದರೆ ಅನಂತರ ವಿವಿಧ ರಾಜಕೀಯ ಪಕ್ಷಗಳ ನಾಯಕರು ಮತ್ತು ಹಿತಾಸಕ್ತ ಗುಂಪುಗಳು ಆಗಮಿಸಿ ಏಕಪಕ್ಷೀಯ ನಿಲುವು ತಳೆದು ಶಾಂತಿ ಸ್ಥಾಪನೆಯ ಯತ್ನಕ್ಕೆ ತೊಡರುಗಾಲು ಹಾಕುತ್ತಿರುವುದು ವಿಷಾದನೀಯ. ಇಂತಹ ಗುಂಪುಗಳು ಅನಾವಶ್ಯಕವಾಗಿ ಒಂದು ವರ್ಗದ ಪರ ಹಾಗೂ ಇನ್ನೊಂದು ವರ್ಗದ ವಿರುದ್ಧ ದೂಷಣೆಯಲ್ಲಿ ತೊಡಗಿ ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತಿರುವುದು ನಮಗೆ ತೀವ್ರ ಕಳವಳ ಉಂಟು ಮಾಡಿದೆ. ಹಿಂದು -ಕ್ರೈಸ್ತರು ನಾವು ಒಂದಾಗಿದ್ದೇವೆ ಎಂದು ಘೋಷಿಸಿದ ಹೊರತಾಗಿಯೂ ಸಾಮರಸ್ಯ ಕೆಡಿಸುವ ಇಂತಹ ಚಟುವಟಿಕೆಗಳು ನಡೆಯುತ್ತಿರುವುದು ನಮಗೆ ಆತಂಕ ತಂದಿದೆ.

-ಒಂದು ಸಮುದಾಯವನ್ನು ಇನ್ನೊಂದು ಸಮುದಾಯದ ವಿರುದ್ಧ ಎತ್ತಿ ಕಟ್ಟದಂತೆ ಹಾಗೂ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳದಂತೆ ಸೂಚನೆ ಕೊಡಿ.

-ಸಂವಿಧಾನಬಾಹಿರ ಮತಾಂತರ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕು. ಹಿಂದು ದೇವತೆಗಳ ವಿರುದ್ಧ ಅಪಚಾರವೆಸಗುವ, ಕರಪತ್ರ ಹಂಚುವ, ಹಿಂದು ಮನೆಗಳಿಗೆ ಭೇಟಿ ನೀಡಿ ಮತಾಂತರಕ್ಕೆ ಪ್ರಚೋದಿಸುವವರಿಗೆ ಎಚ್ಚರಿಕೆ ನೀಡಬೇಕು.

ಎಲ್ಲೇ ದಾಳಿ ನಡೆದರೂ 24 ಗಂಟೆ ಉಪವಾಸ: ಪೇಜಾವರಶ್ರೀ ಘೋಷಣೆ

ರಾಜ್ಯದ ಎಲ್ಲೇ ಆಗಲಿ ದೇವಾಲಯ, ಮಸೀದಿ ಅಥವಾ ಚರ್ಚ್ ಮೇಲೆ ದಾಳಿ ನಡೆದರೆ ಶಾಂತಿಗಾಗಿ ಜನರಿಗೆ ಮನವಿ ಮಾಡಿ 24 ಗಂಟೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಪೇಜಾವರ ಶ್ರೀಗಳು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.

ಎಲ್ಲಾ ಧರ್ಮದವರು ಶಾಂತಿಯಿಂದ ಜೀವನ ಮಾಡಬೇಕು ಎಂಬುದೇ ನನ್ನ ಉದ್ದೇಶ. ಎಲ್ಲೇ ದಾಳಿ ನಡೆದರೂ ಅಹಿಂಸಾತ್ಮಕ ಹೋರಾಟ ಮಾಡುತ್ತೇನೆ. ಅದಕ್ಕಾಗಿ ತಾವು ಈ ನಿರ್ಧಾರ ಪ್ರಕಟಿಸುತ್ತಿರುವುದಾಗಿ ಶ್ರೀಗಳು ಸ್ಪಷ್ಟಪಡಿಸಿದರು.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವೆಬ್ ದುನಿಯ | ಕನ್ನಡ ಪ್ರಭ
ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-09-24


ಪ್ರತಿಸ್ಪಂದನ
Lancelot N. Tauro, Manglore/ Doha Qatar
2008-09-25
Modulu RSS / Bajrangdal avarige Hindu Dharma matthu Hindu Veda Bhagwatgita pavitra vakyavanna ati tiluvalike needa beku. Himsa karyakke Hindu Dharmadalli Swagatha illa endu spashta thilisabeku. SARVE JAANAM SUKHION BHAVANTHU.
Mohan H Naik, Mangaluru
2008-09-24
Shri Pejavar swamyji's statement is true and sensible very much imperative. Violence must be condemned and equally the cause should be addressed. It is the time for, Hindu-Samaj to peep-in and start ‘Soul-search operation’, eradicate all obsolete in-human practice, such as un-touchability, dowry system, Caste system, etc...( to name few), which do not fetch any dignity to Hinduism. Swamy’s/Mut Chiefs have greater role in strengthening the Hindu faith, and social transformation of Hindu-Samaj. Lets hope in coming days, more and more Saints will come out of their mut, and tread on the path of Swamy Vivekananda, who taught ‘Universal brotherhood’ to the whole international community.
nityananda prabhu, kundapur
2008-09-24
modalu bajarangadaladavaru hindu dharmakke maralida nantara matantara kayide jaarige barali.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಗೋಕರ್ಣದ ಅಶೋಕೆಗೆ ರಾಮಚಂದ್ರಾಪುರ ಮಠ?
»ವಿಶ್ವದ ಅತ್ಯ೦ತ ಕಿರಿಯ ನಿರ್ದೇಶಕ ಮಾಸ್ಟರ್ ಕಿಶನ್‌ಗೆ ಪ್ರಶಸ್ತಿ
»ಕನ್ನಡಮ್ಮನ ಐಸಿರಿ 'ನುಡಿಸಿರಿ'ಗೆ ಸಜ್ಜಾಗಿದೆ ಮೂಡುಬಿದಿರೆ
»ಎಚ್. ಶಕುಂತಳಾ ಭಟ್‌ಗೆ ಹೊರನಾಡ ರಾಜ್ಯೋತ್ಸವ ಪ್ರಶಸ್ತಿ
»ಜ್ಯೋತಿ ಕುಲಾಲ್‌ಗೆ ಪ್ರಗತಿಶೀಲ ರೈತ ಮಹಿಳೆ ಪ್ರಶಸ್ತಿ
»ರಾಜ್ಯಮಟ್ಟದ ಪ್ರತಿಭಾ ಕಾರಂಜಿ: ಪೂರ್ಣಿಮಾ ಪ್ರಥಮ ಸ್ಥಾನ
»ಕೊಡೇಕಲ್‌ನಲ್ಲಿ 401 ಜೋಡಿ sಸಾಮೊಹಿಕ ವಿವಾಹ
»ಚೆಂಬೂರು ಕರ್ನಾಟಕ ಸಂಘದಿಂದ ಸಾಹಿತ್ಯ ಸಹವಾಸ-2008 ಕಾರ್ಯಕ್ರಮ
»ತಬಲಾ ಜತೆಗೆ ಗಾಯನ ಲಿಮ್ಕಾ ದಾಖಲೆಯತ್ತ
»ಚೀನಾ ನೆಲದಲ್ಲಿ ಯಕ್ಷಗಾನ ಚೈನಾದಲ್ಲಿ ಪ್ರದರ್ಶನ ನೀಡಿದ ಮಹಿಳಾ ಯಕ್ಷಗಾನ ತಂಡ.
»ಹಿರಿಯಡಕ ಯಕ್ಷಗಾನ ಮೇಳ ಮತ್ತೆ ತಿರುಗಾಟ ಆರಂಭ
» 'ಕುರುಕ್ಷೇತ್ರಕ್ಕೊಂದು ಅಯೋಗ’ ಯಕ್ಷರಂಗ ಪ್ರಯೋಗ
»ಕೃಷ್ಣಪ್ರಸಾದ್, ಶರಾವತಿಗೆ ಕಂಬಳ ಕಲಾಪ್ರಶಸ್ತಿ
»ಕನ್ನಡದಲ್ಲಿರುವ ‘ಮಂಕುತಿಮ್ಮನ ಕಗ್ಗ' ಆಂಗ್ಲಕ್ಕೆ ಅನುವಾದದ ಕೃತಿ ಬಿಡುಗಡೆ
»ಜನಮನ ಸೂರೆಗೊಂಡ ಹಿಂದೂಸ್ಥಾನೀ ಗಾಯನ
»ಲಿಯೋ ಫೆರ್ನಾಂಡಿಸ್ ಮತ್ತು ವಿಲ್ಸನ್ ಒಲಿವೆರಾ ಪಾಲಿಗೆ ಈ ಭಾರಿಯ ದಿವೋ ಸಾಹಿತ್ಯ ಪುರಸ್ಕಾರ-2008
»ಹಿರಿಯ ಕೊಂಕಣಿ ಸಾಹಿತಿ ರವೀಂದ್ರ ಕೇಲ್ಕರ್ ರಿಗೆ ಘನತೆಯ ಜ್ನಾನಪೀಟ ಪ್ರಶಸ್ತಿ
»ಸಂಧ್ಯಾ ಪೈ ಅವರ‘ಗಮ್ಮತ್ತಿನ ಕಥೆಗಳು’,ಮು೦ತಾದ 6 ಕೃತಿ ಬಿಡುಗಡೆ
»ಜನಪದ ಸಂಸ್ಕೃತಿಯ ಬೆಸುಗೆಗೆ ಅಪೂರ್ವ, ಅಪರೂಪ ಸುಗ್ಗಿ ಬೆನ್ನಿ
»ಅರಾಟೆ ಮಂಜುನಾಥಗೆ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ
»ವೈಷ್ಣವಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ: ರಾಜ್ಯಕ್ಕೆ ಹೆಮ್ಮೆ
»‘ನಿರ್ಭಯ ಸೂರ್ಯ’ ಕವನ ಸ೦ಕಲನ ಬಿಡುಗಡೆ
»ಪ್ರಕಾಶ ಚಂದ್ರ ಶಿಶಿಲ ಅವರಿಗೆ ಡಾಕ್ಟರೇಟ್
»ಪೆರ್ಣೆ: 26 ಜೋಡಿಗಳಿಗೆ ಕಂಕಣ ಭಾಗ್ಯ
»ಮೈಸೂರು:ಬೆಟ್ಟದ ನಂದಿಗೆ ಮಹಾಭಿಷೇಕ
»ಯಲ್ಲಾಪುರ:ಮನಸೂರೆಗೊ೦ಡ ಸಂಕಲ್ಪ ಉತ್ಸವ
»ರಾಜ್ಯಮಟ್ಟದ ತುಳು ಜನಪದ ಜಾತ್ರೆ: ತುಳುವೆರೆ ಆಯನೊ-2009
»ಕೇರಳ ರಾಜ್ಯ 4 ನೇ ಕನ್ನಡ ಸಮ್ಮೇಳನಕ್ಕೆ ಸಿದ್ಧತೆ
»ಸಾಹಿತ್ಯ ಕ್ಷೇತ್ರದಲ್ಲಿ ವಿಖ್ಯಾತರಾಗಿರುವ ಲೇಖಕ ಮಾಳಗಾಂವಕರ
»ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ಡಿ. ಮನೋಹರ ಕುಮಾರ್
»ಕನ್ನಡ ಬಾಷೆಗೆ ಶಾಸ್ತ್ರೀಯ ಸ್ಥಾನಮಾನಗಳಿಸುವಲ್ಲಿ ಹೋರಾಟ ನಡೆಸಿದ ಗಣ್ಯರಿಗೆ ಗೌರವ
»ಕವಿಯಲ್ಲಿ ಸಮಕಾಲೀನ ಪ್ರಜ್ಞೆ ಇರಬೇಕು- ಪ್ರಾ. ಸೀತಾರಾಮ್ ಶೆಟ್ಟಿ
»ಅರ್ಧ ಶಕ್ತಿ ಪೀಠ: ನಾಸಿಕ್ ಸಪ್ತಶೃಂಗಿ ದೇವಿ
»‘ಎದೆ ತುಂಬಿ ಹಾಡುವೆನು' ಕಾರ್ಯಕರಮದಲ್ಲಿ ಮಣಿಪಾಲದ ಕೋಗಿಲೆ ಮರಿಗೆ ಪ್ರಶಸ್ತಿ
»ಯಕ್ಷಗಾನದಲ್ಲಿನ ಬದಲಾವಣೆಗೆ ಕಲಾವಿದ, ಪ್ರೇಕ್ಷಕರಿಬ್ಬರು ಕಾರಣ: ಗಣಪತಿ ಶಾಸ್ತ್ರಿ
»ಸೂರ್ಯ ಶೇರಿಗಾರ್ ನಿಟ್ಟೂರು ಉಡುಪಿ ಇವರಿಗೆ ಸನ್ಮಾನ
»ಗದುಗಿನ ‘ರತ್ನ’ ಈಗ ‘ಭಾರತ ರತ್ನ’ ;ಎಲ್ಲೆಡೆ ಸಡಗರ,ಸ೦ಭ್ರಮ, ಹರ್ಷ
»ಜ.29 ರಿಂದಚಿತ್ರದುರ್ಗದಲ್ಲಿ 75ನೇ ಸಾಹಿತ್ಯ ಸಮ್ಮೇಳನ
»ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ಜಿಲ್ಲಾ ಘಟಕ ಉದ್ಘಾಟನೆ:ಪರಿಷತ್ ಕಟ್ಟಡಕ್ಕೆ ಶೀಘ್ರವೇ ಮ೦ಜೂರಾತಿ- ಡಿಸಿ
»ನುಡಿಸಿರಿ ಉದ್ಘಾಟನೆಗೆ ನಿಸಾರ್, ಅಧ್ಯಕ್ಷತೆ ಕಣವಿ
»ಕಲೆಯ ಉಳಿವಿಗೆ ಸಮಷ್ಟಿ ಯತ್ನ : ಹೇರಂಜಾಲು ಚಂದ್ರಶೇಖರ ಹೊಳ್ಳ
»ಬರವಣಿಗೆ ನನಗೆ ಸತ್ಯಾನ್ವೇಷಣೆ: ಭೈರಪ್ಪ
»ತೋನ್ಸೆ ಪಡುಮನೆ ಪಾರ೦ಪರಾಗತ ಕ೦ಬಳ
»ರಾಷ್ಟ್ರೀಯ ಭಾಷಾ ನೀತಿ ಜಾರಿಗೆ ಬರಗೂರು ಆಗ್ರಹ
»ಶಾಸ್ತ್ರೀಯ ಸ್ಥಾನ: ಪಿಐಎಲ್‌ ವಜಾಕ್ಕೆ ರಾಜ್ಯ ಆಗ್ರಹ
»ತುಳು ಭಾಷೆಗೆ ಎರಡು ಸಾವಿರ ವರ್‍ಷ ಇತಿಹಾಸ: ಪಾಲ್ತಾಡಿ ರಾಮಕೃಷ್ಣ ಆಚಾರ್
» ಈಗ ಎಲ್ಲೆಲ್ಲೂ ಹರಡುತ್ತಿದೆ ಕನನ್ನಡದ ಕಂಪು
»ಕೊಂಕಣಿ ಜನರು ಎಲ್ಲಾ ಕ್ಷೇತ್ರಗಳಲ್ಲಿ ಸೈಎನಿಸಿಕೊಳ್ಳಬೇಕು : ಖಾರ್ವಿ ಕರೆ
»ಮತಾಂತರ ಬೇಡ ದಲಿತ ಸಮುದಾಯಕ್ಕೆ ಪೇಜಾವರ ಶ್ರೀಗಳ ಕರೆ
»ಸಾಹಿತಿಗಳ ಸ್ವಸಹಾಯ ಸಂಘ ಉತ್ತಮ ಬೆಳವಣಿಗೆ: ಕಲ್ಕೂರ
»ಬ್ರಹ್ಮ ಕಲಶೋತ್ಸವ ಸಿದ್ಧತೆಯಲ್ಲಿ ಉದ್ದಂತೋಡು ತರವಾಡು
»ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ : ನಾಡೋಜನಿಗೆ ಹರ್ಷ
»ಮಾಧವ ಕುಲಕರ್ಣಿ, ಮೋಹನ ಸೋನಗೆ ಕಾಂತಾವರ ಪುರಸ್ಕಾರ ಪ್ರದಾನ
»ಶಾಸ್ತ್ರೀಯ ಭಾಷೆಗೆ ಪದ ಎರವಲು: ಕನ್ನಡ ಮನಸುಗಳ ದ್ವಂದ್ವ
»ರಾಜ್ಯೋತ್ಸವಕ್ಕೆ ಶಾಸ್ತ್ರೀಯ ಸಂಭ್ರಮ .
»ಧರ್ಮಸ್ಥಳ: ದೇವರು ಬಂದರು ಅಂಗಣದೆಡೆಗೆ...
»ಪಾಟೀಲ್ ಪುಟ್ಟಪ್ಪಗೆ ನೃಪತುಂಗ ಪ್ರಶಸ್ತಿ
»ಕನ್ನಡ ನಿಧಿ ಯೋಜನೆಗೆ 10ಕೋಟಿ ಸಂಗ್ರಹ
»ಯುಕ್ತಿ, ಶಕ್ತಿಗಳ ಹೋರಿ ಬೆದರಿಸುವ ಹಟ್ಟಿಹಬ್ಬ
»ಹಂಪಿ ಉತ್ಸವ: ಪರಂಪರೆ ನಡಿಗೆಗೆ ನಾ೦ದಿ
»ಯಕ್ಷಗಾನ ಶಿಕ್ಷಣಕ್ಕೆ ಪ್ರಮಾಣಪತ್ರದ ಮಾನ್ಯತೆ ಅಗತ್ಯ: ರಘುಪತಿ ಭಟ್
»ಜಾನಪದ ಸಾಹಿತಿ ಮುದೇನೂರು ಸಂಗಣ್ಣ ವಿಧಿವಶ
»‘ಯಕ್ಷಗಾನ ಧರ್ಮವೂ ಹೌದು’
»ಪೇಜಾವರ ಸದಾಶಿವರಾವ್ ಸ್ಮಾರಕ ಪ್ರಶಸ್ತಿಗೆ ಅರ್‍ಜಿ ಆಹ್ವಾನ
»ಬ೦ದಿದೆ ಸಡಗರದ ಹಬ್ಬ ದೀಪಾವಳಿ ,ನಿವಾರಿಸಲಿ ಮನದ ಅ೦ಧಕಾರದ ಹಾವಳಿ
»ಮರೆಯಾಗುತ್ತಿರುವ ಸಾ೦ಪ್ರದಾಯಿಕ ಗೂಡುದೀಪಗಳು
»ಗೋರುಚ ಜಾನಪದ ಅಕಾಡೆಮಿ ಅಧ್ಯಕ್ಷ
»ದಿಲ್ಲಿಯಲ್ಲಿ ಯಕ್ಷಲೋಕ ಸೃಷ್ಟಿಸಿದ ಕಾಸರಗೋಡಿನ ಬೊಂಬೆಗಳು
»ಪ್ರದೀಪ್ ಕುಮಾರ್ ಕಲ್ಕೂರರಿಗೆ ಸಾರ್ವಜನಿಕ ಅಭಿನಂದನೆ
»ಮಲೆನಾಡಗಿತ್ತಿಗೆ ದೀಪದೋಕುಳಿ
»ಮುಂಬೈ ಕನ್ನಡಿಗರ ಮನಗೆದ್ದ `ಉಷಾಹರಣ' ನಾಟಕ
»‘ವೈಟ್ ಟೈಗರ್’ ನಾಯಕ ಬೆಂಗಳೂರಿನವ
»ಬೆಳ್ಳಾರೆ: 3ನೇ ವರ್ಷದ ಶಾರದೋತ್ಸವ
»ಸಾಮೂಹಿಕ ಆಚರಣೆಯಿಂದ ಧರ್ಮಜಾಗೃತಿ : ರಾಘವೇಶ್ವರ ಶ್ರೀಗಳು
»ಮಂಗಳೂರಿನ ಅರವಿಂದ್‌‌ ಅಡಿಗರಿಗೆ 'ಬೂಕರ್' ಪ್ರಶಸ್ತಿ’
»ಸಾಹಿತಿ ಆನಂದಿ ಸದಾಶಿವ ರಾವ್ ಇನ್ನಿಲ್ಲ
»ಚಾಮುಂಡಿಬೆಟ್ಟದಲ್ಲಿ ವಿಜೃಂಭಣೆಯ ಮಹಾರಥೋತ್ಸವ
»ಸನಾತನ ಧರ್ಮ ಅತ್ಯ೦ತ ದೊಡ್ಡ ಧರ್ಮ,ಉಳಿದ ಧರ್ಮ ಹುಟ್ಟಲು ಇದು ಕಾರಣ;ಸದಾನ೦ದ ಗೌಡ
»ಕೇರಳದ ಪ್ರೀತಿಯ ಸಿಸ್ಟರ್ ಈಗ ಸಂತ ಅಲ್ಫೋನ್ಸಾ
»ತುಳು ಅಕಾಡೆಮಿ ಅಧ್ಯಕ್ಷರಾಗಿ ಸಾಹಿತಿ ಪಾಲ್ತಾಡು ರಾಮಕೃಷ್ಣ ಆಚಾರ್
»ಮುಂಬೈಯಲ್ಲಿ ಸುಬ್ರಾಯ ಭಟ್ಟರಿಗೆ ಸನ್ಮಾನ
»ಗೋಕರ್ಣ ಪುನರುತ್ಥಾನಕ್ಕೆ ನಾಂದಿ
»ಕಾರಂತರು ಒಂದು ವಿಸ್ಮಯ: ಅಂಬಾತನಯ ಮುದ್ರಾಡಿ
»ಮಿತ್ತ ಬೈಲು ಯಮುನಕ್ಕ ತುಳುನಾಡಿನ ಸಾಂಸ್ಕೃತಿಕ ಕೃತಿ: ಡಿ.ಕೆ. ಚೌಟ
»ನಾದವೈಭವಂನ ಭಜನಾ ನಾದಾಭಿಯಾನಕ್ಕೆ ಚಾಲನೆ
»ಫ್ರೆಂಚ್ ಲೇಖಕ ಲೆ ಕ್ಲೇಜಿಯೊಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ
»ಇಸ್ಲಾ೦ ಧರ್ಮದ ಐದು ಆಧಾರ ಸ್ಥ೦ಭಗಳು
»ನಾಳೆ ನಗರದಲ್ಲಿ ಕಾರಂತ ಹುಟ್ಟು ಹಬ್ಬ
»ಮೂವರು ಗಣ್ಯರಿಗೆ ರಾಜ್ಯ ಮಟ್ಟದ ಪ್ರಶಸ್ತಿ
»ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಮೊತ್ತ 1 ಲಕ್ಷರು.ಗೆ ಏರಿಕೆ
»ಭಾರತೀಯ ತತ್ತಶಾಸ್ತ್ರ ಪ್ರವೇಶ ಗ್ರಂಥ ಲೋಕಾರ್ಪಣೆ
»ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ತದಿಗೆ
»ಕರ್ನಾಟಕ ಸಾಹಿತ್ಯ ಪರಿಷತ್ ಉದಯ
»ಹೂವಿನಕೋಲಿಗೆ ಮನಸೋತ ಸೋನಿಯಾ
»ರವಿ ಬೆಳಗೆರೆ ಅವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ
»ಮಾನವೀಯತೆಯೇ ನಿಜವಾದ ಧರ್ಮ : ಶ್ರೀ ಪೂರ್ಣಕಾಮಾನಂದಜೀ
»`ಮಕ್ಕಳ ಮೊಲಕ ಕನ್ನಡ ಕಸ್ತೂರಿಯನ್ನು ಪಸರಿಸಿ'
»ಐತಿಹಾಸಿಕ ಮೈಸೂರು ದಸರಾಕ್ಕೆ ಸಿದ್ದಗಂಗಾಶ್ರೀ ಚಾಲನೆ
»ನವಮದ ಮಹತ್ವ ಹೊತ್ತ ನವರಾತ್ರಿ
»ಈದಲ್ ಫಿತ್ರ್ `ಮಾನವ ಮೈತ್ರಿಗೆ ರಮ್ಜಾನ್ ಸಂದೇಶ'
»ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಪ್ರಕಟ
»ಕಸಾಪಗೆ ಪರ್ಯಾಯವಾಗಿ ಕರ್ನಾಟಕ ಸಾಹಿತ್ಯ ಪರಿಷತ್!
»ಜಿಲ್ಲಾ ಕಾರಾಗೃಹದಲ್ಲಿ ಬಹುಭಾಷಾ ಕವಿಗೋಷ್ಟಿ !
»ದೆಹಲಿಯಲ್ಲಿ ಮಿಂಚಿದ ‘ಮಳೆಹಕ್ಕಿ’
»ಐವರು ಗಣ್ಯರಿಗೆ ಅನುವಾದ ಅಕಾಡೆಮಿ ಗೌರವ ಪ್ರಶಸ್ತಿ
»ಚಾಂದ್ರಾಯಣ ವ್ರತ
»ಮತಾಂತರ ವಿರೋಧಿ ಕಾಯ್ದೆಗೆ ಪೇಜಾವರಶ್ರೀ ಆಗ್ರಹ
»ಶಿಶುನಾಳ ಶರೀಫರು
»ಶಿಕ್ಷಣದಲ್ಲಿ ಗಮಕ ಕಲೆ ಕಡ್ಡಾಯಕ್ಕೆ ಗೊತ್ತುವಳಿ ಮಂಡನೆ
»ವಿದೇಶದ ಕ್ರೈಸ್ತ ಶಾಲೆಗಳಲ್ಲಿ ವೇದಾಂತ ಪಾಠ!
»ಗೋಕರ್ಣ, ಮತಾಂತರ ಹಾಗೂ ನ್ಯೂ ಲೈಫ್!
»ವಸುಧೈವ ಕುಟುಂಬಕಮ್
»ವಿವೇಕಾನಂದ ಎಂಬ ವೀರ ಸನ್ಯಾಸಿ
»‘ಗೋಕರ್ಣ: ಸ್ಥಿರಾಸ್ತಿ ವರ್ಗಾವಣೆಯಾಗಿಲ್ಲ ’
» 8 ನೇ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನ.ಗಮಕಿಗಳಿಗೆ ‘ಕುಮಾರವ್ಯಾಸ’ ಪ್ರಶಸ್ತಿ- ಆಚಾರ್ಯ
»ಹಿಂದೂ ಧರ್ಮ ಅಪಾರ್ಥಕ್ಕೆ ಒಳಗಾಗಿದೆಯೇ?
»`ಆದೇಶದಿಂದ ಕನ್ನಡದ ಕಳಕಳಿ ಮೊಡದು'
»ಕೋಳ್ಯೂರು ಅವರಿಗೆ ಮಂಡೆಚ್ಚ ಪ್ರಶಸ್ತಿ
»ಆತ್ಮಲಿಂಗ-ಭಕ್ತರ ಮಧ್ಯೆ ಮಠ ಗೋಡೆಯಾಗಲ್ಲ: ರಾಘವೇಶ್ವರ ಶ್ರೀ ಘೋಷಣೆ
»ಕಟೀಲಿನಲ್ಲಿ 19 ರಿಂದ ರಾಜ್ಯ ಗಮಕ ಕಲಾ ಸಮ್ಮೇಳನ
»ಗಂಗೂಬಾಯಿ, ಭೀಮಸೇನರಿಗೆ ಸವಾಯಿ ಗಂಧರ್ವ ಪ್ರಶಸ್ತಿ
»ರಾಘವೇಶ್ವರ ಸ್ವಾಮಿ ಪುರ ಪ್ರವೇಶ. ಗೋಕರ್ಣದಲ್ಲಿ ‘ಮಹಾಸಂಕಲ್ಪ ಸಮಾವೇಶ’.ಹಸ್ತಾಂತರಕ್ಕೆ ಸ್ವರ್ಣವಲ್ಲಿಶ್ರೀ ವಿರೋಧ
»ಹಿಂದಿ ಹೇರಿಕೆ ತಡೆಗೆ 12 ಸೂತ್ರಗಳು!!
»ಎಸೆಸೆಲ್ಸಿ ಪ್ರಥಮ ರ್‍ಯಾಂಕ್ ಪಡೆದಿದ್ದ ಅರವಿಂದ
»ದೇವಾಲಯಗಳ ಹಸ್ತಾಂತರ ಜಾತಿ ಸಂಘಷ೯ಕ್ಕೆ ಮೂಲವಾದೀತೇ ?
»ಅಧ್ಯಾತ್ಮಕ ಪಾಶ್ಚಾತ್ಯ ಸಂಸ್ಕೃತಿ ಧಕ್ಕೆಯಾಗದಿರಲಿ: ಕಲ್ಕೂರ
» ಅಮೆರಿಕದಲ್ಲಿ ಕನ್ನಡದ ಕ೦ಪು
»ನಲ್ಲೂರು - ಸಾರಥಿಯಾದ ಬಗೆ
»9/11- ಅವತ್ತು ಅಮೆರಿಕೆಯೇನು? ಇಡೀ ಜಗತ್ತೇ ನಡುಗಿತ್ತು!
»ಚೌತಿ ಹಬ್ಬ ಮತ್ತು ಪ್ಯಾಸೆಂಜರ್ ರೈಲಿನ ಪ್ರಯಾಣ!
»'ಬೂಕರ್' ಪ್ರಶಸ್ತಿ ಸಾಲಿನಲ್ಲಿ ಮಂಗಳೂರಿನ ಅರವಿಂದ್‌‌
»ಹೃದಯದಿಂದ ಸ್ಫುರಿಸಿದ ಭಾವ ದೀಪ್ತಿ ‘ಕಾವ್ಯ’: ಬಿ. ಕೃಷ್ಣ ಪೈ
»ವಯೋಲಿನ್ ಮಾಂತ್ರಿಕ ಕುನ್ನಕುಡಿ ವೈದ್ಯನಾಥನ್ ನಿಧನ
»ವಿಶ್ವ ಕನ್ನಡ ಸಮ್ಮೇಳನದ ಸುತ್ತ ಅನುಮಾನದ ಹುತ್ತ
»ಖ್ಯಾತ ಯಕ್ಷಗಾನ ಕಲಾವಿದ ಮಿಜಾರು ಅಣ್ಣಪ್ಪ ಅವರಿಗೆ ಯಕ್ಷ ಕಲಾನಿಧಿ ಪ್ರಶಸ್ತಿ ಪ್ರಧಾನ
»ಬೆಂಗಳೂರಿನಲ್ಲಿ ಯಕ್ಷ ಅಕಾಡೆಮಿ ಕೇಂದ್ರ : ಕುಂಬ್ಳೆ ಸುಂದರ ರಾವ್
»