ಗುರುವಾರ, 08-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ದೋಹಾ: ತುಳುಕೂಟ ಆಯೋಜಿಸಿರುವ ವಿಹಾರಕೂಟ

ಈದ್ ಉಲ್ ಫಿತರ್ ಮರುದಿನ ಆಯೋಜಿತ ಕಾರ್ಯಕ್ರಮ : ಸದಸ್ಯರಲ್ಲಿ ನೋಂದಾಯಿಸಿಕೊಳ್ಳಲು ಕರೆ

ದೋಹಾ, ಸೆಪ್ಟೆಂಬರ್ 27: ಈದ್ ಉಲ್ ಫಿತರ್ ಹಬ್ಬದ ರಜೆಯನ್ನು ವಿಹಾರಕೂಟದಲ್ಲಿ ಭಾಗವಹಿಸುವುದರ ಮೂಲಕ ಅವಿಸ್ಮರಣೀಯವನ್ನಾಗಿಸಿಕೊಳ್ಳುವಲ್ಲಿ ಕತರ್ ತುಳು ಕೂಟ ಈದ್ ಉಲ್ ಫಿತರ್ ಹಬ್ಬದ ಮರುದಿನ ವಿಹಾರಕೂಟವೊಂದನ್ನು ಏರ್ಪಡಿಸಿದೆ.  ನಗರದಿಂದ ಸುಮಾರು ನೂರು ಕಿ.ಮೀ. ದೂರವಿರುವ ಅಲ್ ಶಾಮಾಲ್ ಗಾರ್ಡನ್ಸ್ ನಲ್ಲಿ ಏರ್ಪಡಿಸಿರುವ ವಿಹಾರಕೂಟದಲ್ಲಿ ಭಾಗವಹಿಸಲು ಸದಸ್ಯರು ಹಾಗೂ ಅವರ ಕುಟುಂಬವರ್ಗಕ್ಕೆ ಆಹ್ವಾನ ನೀಡಲಾಗಿದೆ.

ಶಾರಾ ಕರಾಬಾ ರಸ್ತೆಯ ಪಾರ್ಕಿಂಗ್ ಸ್ಥಳ (ಕೆನರಾ ಜ್ಯೂಎಲರಿ ವಿರುದ್ಧ ಸ್ಥಳ)ದಲ್ಲಿ ಬೆಳಿಗ್ಗೆ ಎಂಟು ಘಂಟೆಗೆ ಮುನ್ನವೇ ಆಗಮಿಸಬೇಕೆಂದು ಆಯೋಜಕರು ಆಗ್ರಹಿಸಿದ್ದಾರೆ. ಎಂಟು ಘಂಟೆಗೆ ಸರಿಯಾಗಿ ವಾಹನಗಳು ಶಮಾಲ್ ಗಾರ್ಡನ್ಸ್ ಎಡೆಗೆ ತೆರಳಲಿವೆ. 

ಹೆಚ್ಚಿನ ವಿವರಗಳಿಗೆ ಈ ಕೆಳಕಂಡವರನ್ನು ಸಂಪರ್ಕಿಸಬಹುದಾಗಿದೆ:
ದಿನೇಶ್ ಚಂದ್ರ ಶೆಟ್ಟಿ - 5245034
ಮೋಹನ್ ಜೆ :- 5906479
ವಿಜಯ್ ರೈ: - 5854679
ಸತ್ಯನಾರಾಯಣ ಹೆಗಡೆ:- 5974002
ಶ್ರೀಧರ್ ನಾಯಕ್:- 5182799
ಶ್ರೀಮತಿ ಸುಧಾ ಶೆಟ್ಟಿ: - 4651541

ಈ ವಿಹಾರಕೂಟದಲ್ಲಿ ಕುಟುಂಬಸಹಿತ ಪಾಲ್ಗೊಳ್ಳಲು ಎಲ್ಲಾ ಸದಸ್ಯರಲ್ಲಿ ತುಳು ಕೂಟದ ಅಧ್ಯಕ್ಷರಾದ ಶ್ರ್‍ಈ ರವಿಶೆಟ್ಟಿಯವರು ಕೋರಿದ್ದಾರೆ. ತುಳುಬಾಂಧವರು ಒಂದೆಡೆ ಸೇರಿ ಒಂದು ಕುಟುಂಬದ ವಾತಾವರಣದಲ್ಲಿ ಕಾಲ ಕಳೆಯಲು ಇದೊಂದು ಸದಾವಕಾಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ವರದಿ: ಇಕ್ಬಾಲ್ ಮನ್ನಾ, ದೋಹಾ, ಕತರ್.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಇಕ್ಬಾಲ್ ಮನ್ನಾ, ದೋಹಾ
ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2008-09-27


ಪ್ರತಿಸ್ಪಂದನ
Mohankudla, Mangalore
2008-09-27
very nice programme
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕತಾರ್]

»ಏಷ್ಯನ್ ಒಳಾಂಗಣ ಕ್ರೀಡಾಕೂಟಕ್ಕೆ ೩೨ ಸದಸ್ಯರ ದಂಡು; ಭಾರತ ತಂಡಕ್ಕೆ ಅಂಜು ಬಾಬಿ ಜಾರ್ಜ್ ನೇತೃತ್ವ
»ಗಿನ್ನೆಸ್ ದಾಖಲೆ ಸೇರಿದ ಕತರ್ ಕೆ.ಎಫ್.ಸಿ.
»ತುಂಡಾದ ಕೇಬಲ್ : ಅಸ್ತವ್ಯಸ್ತವಾದ ಕತರ್ ಟೆಲಿಫೋನ್ ವ್ಯವಸ್ಥೆ
»ಅನಿವಾಸಿಗಳಿಂದ ಆಚರಿಸಲ್ಪಟ್ಟ ಗಣತಂತ್ರ ದಿವಸ : ಹಬ್ಬದ ವಾತಾವರಣ
»ಇನ್ನಷ್ಟು ದುಬಾರಿಯಾಗಲಿರುವ ಭಾರತದ ಅಕ್ಕಿ.
»ತಿಜೋರಿ ಕದ್ದು ಒಡೆಯಲನುವಾಗುತ್ತಿರುವಾಗಲೇ ಪೋಲೀಸರಿಗೆ ಸಿಕ್ಕಿಬಿದ್ದ ಕಳ್ಳರು
»ಜೆಟ್ ಏರ್ ವೇಸ್ ಪ್ರಾರಂಭಿಸಿರುವ ದೋಹಾ-ಮುಂಬೈ,ಕಲ್ಲಿಕೋಟೆ ನೇರ ವಿಮಾನಯಾನ
»ಉದ್ಯೋಗಕ್ಕಾಗಿ ಬಂದವರು ಒಂಟೆಕಾವಲಿಗೆ: ಭಾರತೀಯದ ಅಳಲು
»ದೋಹ: ಕರ್ನಾಟಕ ಶಾಸ್ತ್ರೀಯ ಸಂಗೀತಪ್ರಿಯರಿಗೆ ಅಪರೂಪದ ಉಪಚಾರ
»ಸಾರಿಗೆ ಕಾನೂನುಗಳ ಅನುವಾದ ಅಗತ್ಯ: ಏಶಿಯಾ ಮೂಲದ ಅನಿವಾಸಿಗಳ ಬೇಡಿಕೆ
»ಸುಗಮ ವಾಹನ ಸಂಚಾರಕ್ಕೆ ಅಡ್ಡಿ ಬಂದರೆ ದಂಡ: ಕತರ್ ಸಾರಿಗೆ ಸಚಿವಾಲಯ
»ಏರುತ್ತಿರುವ ಮೊಟ್ಟೆ ಬೆಲೆ, ಆತಂಕದಲ್ಲಿ ಬೇಕರಿಗಳು.
»ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ವಿದೇಶಿಯರ ಸಂಖ್ಯೆ ೭೦ ಮಿಲಿಯನ್!
»ಡಾಲರ್ ಮೇಲಿನ ಅವಲಂಬನೆಯಲ್ಲಿ ಬದಲಾವಣೆ ಇಲ್ಲ, ಜಿಸಿಸಿ.
»ದಾನಿಗಳಿಗೆ ಸನ್ಮಾನ:(THE Indian Community Benevolent Fund (ICBF)
»ಐಸಿಸಿ ಉತ್ಸವದಲ್ಲಿ ಮನಸೆಳೆದ ಮಕ್ಕಳ ನೃತ್ಯ
»ಆಯಾಗಳ ನೇಮಕಕ್ಕೆ ತಾತ್ಕಾಲಿಕ ತಡೆಯಾಜ್ಞೆ ಇನ್ನೂ ಪ್ರಸ್ತುತ
»ಐಡಿಯಲ್ ಇಂಡಿಯನ್ ಸ್ಕೂಲ್ ವಿಧ್ಯಾರ್ಥಿ ಅಕಾಲಿಕ ಮ್ರತ್ಯು
»೧೫ ವರ್ಷ ಒಳಗಿನವರ ಕ್ರಿಕೆಟ್-ನಾಯಕತ್ವ ವಹಿಸಿದ ಮಂಗಳೂರಿನ ಬಾಲಕ
»500ಕ್ಕೂ ಹೆಚ್ಚು ಮಕ್ಕಳ ಉಚಿತ ನೇತ್ರ ತಪಾಸಣೆ
»2016ರ ಒಲಿಂಪಿಕ್ಸ್ ಕ್ರೀಡೆಗಳ ಪ್ರಯೋಜಕತೆಗೆ ಕತಾರ್ ಯತ್ನ
»೨೦ನೆ ಮಾಂಟ್ರಿಯಲ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಕತಾರ್
»ಇಪ್ಪತ್ತು ವರ್ಷ ಪೂರೈಸಿದ ಮೊಬೈಲ್ ಟೆಲಿಕಾಂ ಕಂಪನಿ

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri