ಗುರುವಾರ, 08-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ತದಿಗೆ

ಹಬ್ಬದ ಸಂಭ್ರಮವಿರಬೇಕಾದ ಸಮಯದಲ್ಲಿ ಏಕೋ ಎಲ್ಲೆಲ್ಲೂ ಅಶಾಂತಿಯ ವಾತಾವರಣ. ನೂಕು-ನುಗ್ಗಲಿನಲ್ಲಿ ನೂರಾರು ಮಂದಿಯ ಮರಣ. ಬೀಳುತ್ತಿರುವ ಶೇರು ಮಾರುಕಟ್ಟೆ. ಮತ್ತೆ ಅದರಿಂದ ತೊಂದರೆಗೊಳಗಾಗುತ್ತಿರುವ ಸಾಮಾನ್ಯ ಜನತೆ. ಕೆಲವು ತಡೆಯಲಾರದ ದುರಂತಗಳಾದರೆ, ಕೆಲವು ಸ್ವಯಂಕೃತಾಪರಾಧಗಳು. ಈಗ ಗಾಂಧೀಜಿಯವರು ಹೇಳುವಂತೆ ’ಸಬ್ ಕೋ ಸನ್ಮತಿ ದೇ ಭಗವಾನ್’ ಎಂದು ಹೇಳಿಕೊಳ್ಳುತ್ತ ಮುನ್ನಡೆವುದೊಂದೇ ದಾರಿಯೋ ಏನೋ ಎನ್ನಿಸುತ್ತೆ. ಕಾಲದ ಪ್ರವಾಹದಲ್ಲಿ ತಡೆದು ನಿಲ್ಲಬಲ್ಲವರಾರು?

ಅದೇ ರೀತಿ, ಸಂಗೀತ ಅನ್ನುವುದೂ ನಿಂತ ನೀರಲ್ಲ. ಅದರಲ್ಲಿಯೂ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಸಂಗೀತ ಹೇಗೆ ಒಂದು ಕಲಾಪ್ರಕಾರವೋ, ಅದೇ ರೀತಿ ಒಂದು ಗಣಿತದ ಬುನಾದಿಯಮೇಲೂ ನಿಂತಿದೆ. ಹೇಗೆ ಹೊಸ ಹೊಸ ರಸಾಯನಗಳನ್ನು ಪ್ರಯೋಗಶಾಲೆಯಲ್ಲಿ ತಯಾರಾಗುತ್ತಿರುತ್ತವೋ, ಅದೇ ರೀತಿ ಹೊಸ ಹೊಸರಾಗಗಳೂ ಸಂಗೀತ ಪ್ರಪಂಚಕ್ಕೆ ಸೇರುತ್ತಲೇ ಹೋಗುತ್ತವೆ. ಅದರಲ್ಲಿ ಜಳ್ಳು ಯಾವುದು, ಒಳ್ಳೆಯದು ಯಾವುದು ಎನ್ನುವುದನ್ನು ಕಾಲವೇ ಹೇಳುತ್ತೆ.

ಪೀರಿಯಾಡಿಕ್ ಟೇಬಲ್ ವಿಷಯ ಎಲ್ಲರಿಗೂ ಗೊತ್ತೇ ಇದೆ. ಅಣು ಪರಮಾಣುಗಳನ್ನು ಒಂದು ಕ್ರಮದಲ್ಲಿ ಇಡುತ್ತಾ ಹೋದಾಗ, ಅದರಲ್ಲಿ ಹೋಲಿಕೆ ಇರುವಂತಹ ಮೂಲವಸ್ತುಗಳೆಲ್ಲ ಒಂದು ಪಟ್ಟಿಯಲ್ಲಿ ಇರುವಂತೆ ಮಾಡುವ ಸಲಕರಣೆ ಇದು. ಒಂದು ನೇರಸಾಲಿನಲ್ಲಿರುವ ಮೂಲವಸ್ತುಗಳು ಸ್ವಭಾವಗಳಲ್ಲಿ ಹೋಲಿಕೆ ಇರುತ್ತೆ ಎನ್ನುತ್ತೆ ರಸಾಯನ ಶಾಸ್ತ್ರ. ಈ ವಿಂಗಡಣೆ ಮಾಡಿಟ್ಟಾಗ, ಕೆಲವು ಖಾಲಿ ಜಾಗಗಳಲ್ಲಿ ಯಾವುದೇ ಮೂಲಧಾತು ಇಲ್ಲದೇ ಹೋಗಿದ್ದರಿಂದಲೇ ಅಲ್ಲವೇ ೧೭-೧೮-೧೯ನೇ ಶತಮಾನಗಳಲ್ಲಿ ಆಲ್ಲಿ ಇರಬೇಕಾದ ಧಾತುಗಳಿಗೆ ವಿಜ್ಞಾನಿಗಳು ಹುಡುಕಿ ಯಶಸ್ವಿಯಾಗಿದ್ದು?

ಕರ್ನಾಟಕ ಸಂಗೀತದಲ್ಲೂ ಇದೇ ರೀತಿಯ ಒಂದು ಪ್ರಯೋಗ ಮಾಡುವ ಮನೋಭಾವ ಬೆಳೆದದ್ದನ್ನು ೧೬-೧೯ನೇ ಶತಮಾನದಲ್ಲಿ ನಾವು ಕಾಣುತ್ತೇವೆ. ರಾಗಗಳನ್ನು ಗುಂಪುಗುಂಪಾಗಿ ವಿಂಗಡಿಸಲು ಮೇಳಗಳನ್ನು ಹೇಳಲಾಗಿದ್ದು ಇದರ ಮೊದಲ ಹೆಜ್ಜೆ. ವಿದ್ಯಾರಣ್ಯರ ಕಾಲಕ್ಕೆ (ಸುಮಾರು ಕ್ರಿ.ಶ.೧೩೫೦) ರೂಢಿಗೆ ಬಂದ ಈ ಪದ್ಧತಿ ೨೦೦-೩೦೦ ವರ್ಷ ಕಳೆಯುವಷ್ಟರಲ್ಲಿ ಗಣಿತ-ತರ್ಕಗಳ ಉಪಯೋಗದಿಂದ ವೆಂಕಟಮಖಿಯ ೭೨ ಮೇಳಗಳ ಪದ್ಧತಿಯ ಚೌಕಟ್ಟನ್ನು ಹಾಕಿಕೊಟ್ಟಿತು. ಇದರಿಂದ ನಂತರ ಬಂದ ಪ್ರಾಯೋಗಿಕ ಮನೋಭಾವವುಳ್ಳ ಸಂಗೀತಗಾರರಿಗೂ, ವಾಗ್ಗೇಯಕಾರರಿಗೂ ತಮ್ಮ ಕಲ್ಪನೆಯನ್ನು ಹರಿಬಿಡಲು ಅನುವು ಮಾಡಿಕೊಟ್ಟಿತು.ವೆಂಕಟಮಖಿಯ ಕಾಲಕ್ಕೆ (~ಕ್ರಿ.ಶ ೧೬೫೦)ಪ್ರಸಿದ್ಧವಾದದ್ದು ಕೇವಲ ೧೯ ಮೇಳಗಳು. ಅವನು ಅವುಗಳ ಬಗ್ಗೆ ವಿವರಿಸಿ, ತಾನೇ ಸ್ವಂತ ಸಿಂಹರವ ಎಂಬ ಹೊಸ ರಾಗವನ್ನು ತನ್ನ ಪದ್ಧತಿಗೆ ಅನುಗುಣವಾಗಿ ರಚಿಸಿದ್ದೇನೆ ಎಂದು ಹೇಳಿ, ಮುಂದಿನ ಪೀಳಿಗೆಗಳು ಇನ್ನುಳಿದ ೫೨ ಮೇಳರಾಗಗಳನ್ನು ಕಲ್ಪಿಸಬಹುದು ಎಂದು ಅವನ ಚತುರ್ದಂಡಿ ಪ್ರಕಾಶಿಕೆಯಲ್ಲಿ ಹೇಳಿದ್ದಾನೆ.

ಅಂತಹ ಒಬ್ಬ ದೊಡ್ಡ ಪ್ರಯೋಗಪಟು ಮುತ್ತುಸ್ವಾಮಿ ದೀಕ್ಷಿತರು (ಕ್ರಿ.ಶ 1775 - ಕ್ರಿ.ಶ. 1835 )ವೆಂಕಟಮಖಿ ಹಾಕಿಕೊಟ್ಟ ಚೌಕಟ್ಟಿನಲ್ಲಿ ಹೊಸ ಹೊಸ ಮೇಳರಾಗಗಳನ್ನು ಪ್ರಾಯೋಗಿಕವಾಗಿ ಕಲ್ಪಿಸಿ, ಮತ್ತು ಆ ಎಲ್ಲ ೭೨ ಮೇಳರಾಗಳಲ್ಲೂ ರಚನೆ ಮಾಡಿದವರಲ್ಲಿ ಅವರೇ ಮೊದಲಿಗರು.

ಇವತ್ತು ನಾನು ನಿಮಗೆ ಕೇಳಿಸುವ ರಚನೆ ಮುತ್ತುಸ್ವಾಮಿ ದೀಕ್ಷಿತರ ಒಂದು ದೇವಿಯ ಕುರಿತಾದ ರಚನೆ. ಅದು ಇರುವುದು ಈ ಮೊದಲೇ ವೆಂಕಟಮಖಿಯೇ ಕಲ್ಪಿಸಿದ್ದ ಸಿಂಹರವ ಎಂಬ ರಾಗದಲ್ಲಿ. ಇದನ್ನು ಮೇಳಸಂಖ್ಯೆ ಕಂಡುಹಿಡಿಯುವ ಸೌಕರ್ಯಕ್ಕಾಗಿ ಮಾಡಿದ ಕಟಪಯಾದಿ ಸೂತ್ರದ ಪ್ರತ್ಯಯ ಸೇರಿಸಿ ’ದೇಶಿ ಸಿಂಹರವ’ ಅನ್ನುವುದು, ಅಥವಾ ಅದಕ್ಕೆ ಇನ್ನೊಂದು ಪದ್ಧತಿಯಲ್ಲಿ ಹೆಸರಾದ ಹೇಮವತಿ, ಅಥವಾ ಹೈಮವತಿ ಎಂಬ ಹೆಸರಿನಲ್ಲಿ ಕರೆಯುವುದು ರೂಢಿಯಾಗಿದೆ.

ತಮಿಳುನಾಡಿನ ತಿರುನೆಲ್ವೇಲಿಯ ನೆಲ್ಲೈಯಪ್ಪರ್ ಗುಡಿಯಲ್ಲಿರುವ ದೇವಿಯ ಬಗ್ಗೆ ಇರುವ ರಚನೆ. ಇಲ್ಲಿ ಶಿವ-ಪಾರ್ವತಿಯರನ್ನು ನೆಲ್ಲೈಯಪ್ಪರ್ ಮತ್ತು ಕಾಂತಿಮತಿ ಎಂಬ ಹೆಸರುಗಳಿಂದ ಪೂಜಿಸಲಾಗುತ್ತೆ. ಕೃತಿ ಸಂಸ್ಕೃತದಲ್ಲಿದ್ದು ಪೂರ್ಣ ಸಾಹಿತ್ಯ ಹೀಗಿದೆ:

ಶ್ರೀ ಕಾಂತಿಮತಿಂ ಶಂಕರ ಯುವತಿಂ ಶ್ರೀ ಗುರುಗುಹ ಜನನೀಂ ವಂದೇಹಂ || ಪಲ್ಲವಿ||

ಹ್ರೀಂಕಾರ ಬೀಜಾಕಾರಸದನಾಂ ಹಿರಣ್ಯ ಮಣಿಮಯ ಶೋಭಾಸದನಾಂ
ಪಾಕಶಾಸನಾದಿ ವಿನುತಾಂ ಪರಶುರಾಮ ನತ ಹಿಮಶೈಲಸುತಾಂ
ಶುಕ ಶೌನಕಾದಿ ಸದಾರಾಧಿತಾಂ ಶುದ್ಧ ತಾಮ್ರಪರ್ಣೀ ತಟಸ್ಥಿತಾಂ
ಶಂಖಾದ್ಯಷ್ಟೋತ್ತರಸಹಸ್ರಕಲಶಾಭಿಷೇಕಾಂ ಮೋದಾಮ್ ಸುರಹಿತಾಂ || ಚರಣ||

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಹಂಸನಾದ
ವರದಿಗಾರರು : ಸುಜಯ್ ಬೆಂದೂರ್
ಪ್ರಕಟಿಸಿದ ದಿನಾಂಕ : 2008-10-03


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಗೋಕರ್ಣದ ಅಶೋಕೆಗೆ ರಾಮಚಂದ್ರಾಪುರ ಮಠ?
»ವಿಶ್ವದ ಅತ್ಯ೦ತ ಕಿರಿಯ ನಿರ್ದೇಶಕ ಮಾಸ್ಟರ್ ಕಿಶನ್‌ಗೆ ಪ್ರಶಸ್ತಿ
»ಕನ್ನಡಮ್ಮನ ಐಸಿರಿ 'ನುಡಿಸಿರಿ'ಗೆ ಸಜ್ಜಾಗಿದೆ ಮೂಡುಬಿದಿರೆ
»ಎಚ್. ಶಕುಂತಳಾ ಭಟ್‌ಗೆ ಹೊರನಾಡ ರಾಜ್ಯೋತ್ಸವ ಪ್ರಶಸ್ತಿ
»ಜ್ಯೋತಿ ಕುಲಾಲ್‌ಗೆ ಪ್ರಗತಿಶೀಲ ರೈತ ಮಹಿಳೆ ಪ್ರಶಸ್ತಿ
»ರಾಜ್ಯಮಟ್ಟದ ಪ್ರತಿಭಾ ಕಾರಂಜಿ: ಪೂರ್ಣಿಮಾ ಪ್ರಥಮ ಸ್ಥಾನ
»ಕೊಡೇಕಲ್‌ನಲ್ಲಿ 401 ಜೋಡಿ sಸಾಮೊಹಿಕ ವಿವಾಹ
»ಚೆಂಬೂರು ಕರ್ನಾಟಕ ಸಂಘದಿಂದ ಸಾಹಿತ್ಯ ಸಹವಾಸ-2008 ಕಾರ್ಯಕ್ರಮ
»ತಬಲಾ ಜತೆಗೆ ಗಾಯನ ಲಿಮ್ಕಾ ದಾಖಲೆಯತ್ತ
»ಚೀನಾ ನೆಲದಲ್ಲಿ ಯಕ್ಷಗಾನ ಚೈನಾದಲ್ಲಿ ಪ್ರದರ್ಶನ ನೀಡಿದ ಮಹಿಳಾ ಯಕ್ಷಗಾನ ತಂಡ.
»ಹಿರಿಯಡಕ ಯಕ್ಷಗಾನ ಮೇಳ ಮತ್ತೆ ತಿರುಗಾಟ ಆರಂಭ
» 'ಕುರುಕ್ಷೇತ್ರಕ್ಕೊಂದು ಅಯೋಗ’ ಯಕ್ಷರಂಗ ಪ್ರಯೋಗ
»ಕೃಷ್ಣಪ್ರಸಾದ್, ಶರಾವತಿಗೆ ಕಂಬಳ ಕಲಾಪ್ರಶಸ್ತಿ
»ಕನ್ನಡದಲ್ಲಿರುವ ‘ಮಂಕುತಿಮ್ಮನ ಕಗ್ಗ' ಆಂಗ್ಲಕ್ಕೆ ಅನುವಾದದ ಕೃತಿ ಬಿಡುಗಡೆ
»ಜನಮನ ಸೂರೆಗೊಂಡ ಹಿಂದೂಸ್ಥಾನೀ ಗಾಯನ
»ಲಿಯೋ ಫೆರ್ನಾಂಡಿಸ್ ಮತ್ತು ವಿಲ್ಸನ್ ಒಲಿವೆರಾ ಪಾಲಿಗೆ ಈ ಭಾರಿಯ ದಿವೋ ಸಾಹಿತ್ಯ ಪುರಸ್ಕಾರ-2008
»ಹಿರಿಯ ಕೊಂಕಣಿ ಸಾಹಿತಿ ರವೀಂದ್ರ ಕೇಲ್ಕರ್ ರಿಗೆ ಘನತೆಯ ಜ್ನಾನಪೀಟ ಪ್ರಶಸ್ತಿ
»ಸಂಧ್ಯಾ ಪೈ ಅವರ‘ಗಮ್ಮತ್ತಿನ ಕಥೆಗಳು’,ಮು೦ತಾದ 6 ಕೃತಿ ಬಿಡುಗಡೆ
»ಜನಪದ ಸಂಸ್ಕೃತಿಯ ಬೆಸುಗೆಗೆ ಅಪೂರ್ವ, ಅಪರೂಪ ಸುಗ್ಗಿ ಬೆನ್ನಿ
»ಅರಾಟೆ ಮಂಜುನಾಥಗೆ ನಿಟ್ಟೂರು ಭೋಜಪ್ಪ ಸುವರ್ಣ ಪ್ರಶಸ್ತಿ
»ವೈಷ್ಣವಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ: ರಾಜ್ಯಕ್ಕೆ ಹೆಮ್ಮೆ
»‘ನಿರ್ಭಯ ಸೂರ್ಯ’ ಕವನ ಸ೦ಕಲನ ಬಿಡುಗಡೆ
»ಪ್ರಕಾಶ ಚಂದ್ರ ಶಿಶಿಲ ಅವರಿಗೆ ಡಾಕ್ಟರೇಟ್
»ಪೆರ್ಣೆ: 26 ಜೋಡಿಗಳಿಗೆ ಕಂಕಣ ಭಾಗ್ಯ
»ಮೈಸೂರು:ಬೆಟ್ಟದ ನಂದಿಗೆ ಮಹಾಭಿಷೇಕ
»ಯಲ್ಲಾಪುರ:ಮನಸೂರೆಗೊ೦ಡ ಸಂಕಲ್ಪ ಉತ್ಸವ
»ರಾಜ್ಯಮಟ್ಟದ ತುಳು ಜನಪದ ಜಾತ್ರೆ: ತುಳುವೆರೆ ಆಯನೊ-2009
»ಕೇರಳ ರಾಜ್ಯ 4 ನೇ ಕನ್ನಡ ಸಮ್ಮೇಳನಕ್ಕೆ ಸಿದ್ಧತೆ
»ಸಾಹಿತ್ಯ ಕ್ಷೇತ್ರದಲ್ಲಿ ವಿಖ್ಯಾತರಾಗಿರುವ ಲೇಖಕ ಮಾಳಗಾಂವಕರ
»ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ಡಿ. ಮನೋಹರ ಕುಮಾರ್
»ಕನ್ನಡ ಬಾಷೆಗೆ ಶಾಸ್ತ್ರೀಯ ಸ್ಥಾನಮಾನಗಳಿಸುವಲ್ಲಿ ಹೋರಾಟ ನಡೆಸಿದ ಗಣ್ಯರಿಗೆ ಗೌರವ
»ಕವಿಯಲ್ಲಿ ಸಮಕಾಲೀನ ಪ್ರಜ್ಞೆ ಇರಬೇಕು- ಪ್ರಾ. ಸೀತಾರಾಮ್ ಶೆಟ್ಟಿ
»ಅರ್ಧ ಶಕ್ತಿ ಪೀಠ: ನಾಸಿಕ್ ಸಪ್ತಶೃಂಗಿ ದೇವಿ
»‘ಎದೆ ತುಂಬಿ ಹಾಡುವೆನು' ಕಾರ್ಯಕರಮದಲ್ಲಿ ಮಣಿಪಾಲದ ಕೋಗಿಲೆ ಮರಿಗೆ ಪ್ರಶಸ್ತಿ
»ಯಕ್ಷಗಾನದಲ್ಲಿನ ಬದಲಾವಣೆಗೆ ಕಲಾವಿದ, ಪ್ರೇಕ್ಷಕರಿಬ್ಬರು ಕಾರಣ: ಗಣಪತಿ ಶಾಸ್ತ್ರಿ
»ಸೂರ್ಯ ಶೇರಿಗಾರ್ ನಿಟ್ಟೂರು ಉಡುಪಿ ಇವರಿಗೆ ಸನ್ಮಾನ
»ಗದುಗಿನ ‘ರತ್ನ’ ಈಗ ‘ಭಾರತ ರತ್ನ’ ;ಎಲ್ಲೆಡೆ ಸಡಗರ,ಸ೦ಭ್ರಮ, ಹರ್ಷ
»ಜ.29 ರಿಂದಚಿತ್ರದುರ್ಗದಲ್ಲಿ 75ನೇ ಸಾಹಿತ್ಯ ಸಮ್ಮೇಳನ
»ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ಜಿಲ್ಲಾ ಘಟಕ ಉದ್ಘಾಟನೆ:ಪರಿಷತ್ ಕಟ್ಟಡಕ್ಕೆ ಶೀಘ್ರವೇ ಮ೦ಜೂರಾತಿ- ಡಿಸಿ
»ನುಡಿಸಿರಿ ಉದ್ಘಾಟನೆಗೆ ನಿಸಾರ್, ಅಧ್ಯಕ್ಷತೆ ಕಣವಿ
»ಕಲೆಯ ಉಳಿವಿಗೆ ಸಮಷ್ಟಿ ಯತ್ನ : ಹೇರಂಜಾಲು ಚಂದ್ರಶೇಖರ ಹೊಳ್ಳ
»ಬರವಣಿಗೆ ನನಗೆ ಸತ್ಯಾನ್ವೇಷಣೆ: ಭೈರಪ್ಪ
»ತೋನ್ಸೆ ಪಡುಮನೆ ಪಾರ೦ಪರಾಗತ ಕ೦ಬಳ
»ರಾಷ್ಟ್ರೀಯ ಭಾಷಾ ನೀತಿ ಜಾರಿಗೆ ಬರಗೂರು ಆಗ್ರಹ
»ಶಾಸ್ತ್ರೀಯ ಸ್ಥಾನ: ಪಿಐಎಲ್‌ ವಜಾಕ್ಕೆ ರಾಜ್ಯ ಆಗ್ರಹ
»ತುಳು ಭಾಷೆಗೆ ಎರಡು ಸಾವಿರ ವರ್‍ಷ ಇತಿಹಾಸ: ಪಾಲ್ತಾಡಿ ರಾಮಕೃಷ್ಣ ಆಚಾರ್
» ಈಗ ಎಲ್ಲೆಲ್ಲೂ ಹರಡುತ್ತಿದೆ ಕನನ್ನಡದ ಕಂಪು
»ಕೊಂಕಣಿ ಜನರು ಎಲ್ಲಾ ಕ್ಷೇತ್ರಗಳಲ್ಲಿ ಸೈಎನಿಸಿಕೊಳ್ಳಬೇಕು : ಖಾರ್ವಿ ಕರೆ
»ಮತಾಂತರ ಬೇಡ ದಲಿತ ಸಮುದಾಯಕ್ಕೆ ಪೇಜಾವರ ಶ್ರೀಗಳ ಕರೆ
»ಸಾಹಿತಿಗಳ ಸ್ವಸಹಾಯ ಸಂಘ ಉತ್ತಮ ಬೆಳವಣಿಗೆ: ಕಲ್ಕೂರ
»ಬ್ರಹ್ಮ ಕಲಶೋತ್ಸವ ಸಿದ್ಧತೆಯಲ್ಲಿ ಉದ್ದಂತೋಡು ತರವಾಡು
»ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ : ನಾಡೋಜನಿಗೆ ಹರ್ಷ
»ಮಾಧವ ಕುಲಕರ್ಣಿ, ಮೋಹನ ಸೋನಗೆ ಕಾಂತಾವರ ಪುರಸ್ಕಾರ ಪ್ರದಾನ
»ಶಾಸ್ತ್ರೀಯ ಭಾಷೆಗೆ ಪದ ಎರವಲು: ಕನ್ನಡ ಮನಸುಗಳ ದ್ವಂದ್ವ
»ರಾಜ್ಯೋತ್ಸವಕ್ಕೆ ಶಾಸ್ತ್ರೀಯ ಸಂಭ್ರಮ .
»ಧರ್ಮಸ್ಥಳ: ದೇವರು ಬಂದರು ಅಂಗಣದೆಡೆಗೆ...
»ಪಾಟೀಲ್ ಪುಟ್ಟಪ್ಪಗೆ ನೃಪತುಂಗ ಪ್ರಶಸ್ತಿ
»ಕನ್ನಡ ನಿಧಿ ಯೋಜನೆಗೆ 10ಕೋಟಿ ಸಂಗ್ರಹ
»ಯುಕ್ತಿ, ಶಕ್ತಿಗಳ ಹೋರಿ ಬೆದರಿಸುವ ಹಟ್ಟಿಹಬ್ಬ
»ಹಂಪಿ ಉತ್ಸವ: ಪರಂಪರೆ ನಡಿಗೆಗೆ ನಾ೦ದಿ
»ಯಕ್ಷಗಾನ ಶಿಕ್ಷಣಕ್ಕೆ ಪ್ರಮಾಣಪತ್ರದ ಮಾನ್ಯತೆ ಅಗತ್ಯ: ರಘುಪತಿ ಭಟ್
»ಜಾನಪದ ಸಾಹಿತಿ ಮುದೇನೂರು ಸಂಗಣ್ಣ ವಿಧಿವಶ
»‘ಯಕ್ಷಗಾನ ಧರ್ಮವೂ ಹೌದು’
»ಪೇಜಾವರ ಸದಾಶಿವರಾವ್ ಸ್ಮಾರಕ ಪ್ರಶಸ್ತಿಗೆ ಅರ್‍ಜಿ ಆಹ್ವಾನ
»ಬ೦ದಿದೆ ಸಡಗರದ ಹಬ್ಬ ದೀಪಾವಳಿ ,ನಿವಾರಿಸಲಿ ಮನದ ಅ೦ಧಕಾರದ ಹಾವಳಿ
»ಮರೆಯಾಗುತ್ತಿರುವ ಸಾ೦ಪ್ರದಾಯಿಕ ಗೂಡುದೀಪಗಳು
»ಗೋರುಚ ಜಾನಪದ ಅಕಾಡೆಮಿ ಅಧ್ಯಕ್ಷ
»ದಿಲ್ಲಿಯಲ್ಲಿ ಯಕ್ಷಲೋಕ ಸೃಷ್ಟಿಸಿದ ಕಾಸರಗೋಡಿನ ಬೊಂಬೆಗಳು
»ಪ್ರದೀಪ್ ಕುಮಾರ್ ಕಲ್ಕೂರರಿಗೆ ಸಾರ್ವಜನಿಕ ಅಭಿನಂದನೆ
»ಮಲೆನಾಡಗಿತ್ತಿಗೆ ದೀಪದೋಕುಳಿ
»ಮುಂಬೈ ಕನ್ನಡಿಗರ ಮನಗೆದ್ದ `ಉಷಾಹರಣ' ನಾಟಕ
»‘ವೈಟ್ ಟೈಗರ್’ ನಾಯಕ ಬೆಂಗಳೂರಿನವ
»ಬೆಳ್ಳಾರೆ: 3ನೇ ವರ್ಷದ ಶಾರದೋತ್ಸವ
»ಸಾಮೂಹಿಕ ಆಚರಣೆಯಿಂದ ಧರ್ಮಜಾಗೃತಿ : ರಾಘವೇಶ್ವರ ಶ್ರೀಗಳು
»ಮಂಗಳೂರಿನ ಅರವಿಂದ್‌‌ ಅಡಿಗರಿಗೆ 'ಬೂಕರ್' ಪ್ರಶಸ್ತಿ’
»ಸಾಹಿತಿ ಆನಂದಿ ಸದಾಶಿವ ರಾವ್ ಇನ್ನಿಲ್ಲ
»ಚಾಮುಂಡಿಬೆಟ್ಟದಲ್ಲಿ ವಿಜೃಂಭಣೆಯ ಮಹಾರಥೋತ್ಸವ
»ಸನಾತನ ಧರ್ಮ ಅತ್ಯ೦ತ ದೊಡ್ಡ ಧರ್ಮ,ಉಳಿದ ಧರ್ಮ ಹುಟ್ಟಲು ಇದು ಕಾರಣ;ಸದಾನ೦ದ ಗೌಡ
»ಕೇರಳದ ಪ್ರೀತಿಯ ಸಿಸ್ಟರ್ ಈಗ ಸಂತ ಅಲ್ಫೋನ್ಸಾ
»ತುಳು ಅಕಾಡೆಮಿ ಅಧ್ಯಕ್ಷರಾಗಿ ಸಾಹಿತಿ ಪಾಲ್ತಾಡು ರಾಮಕೃಷ್ಣ ಆಚಾರ್
»ಮುಂಬೈಯಲ್ಲಿ ಸುಬ್ರಾಯ ಭಟ್ಟರಿಗೆ ಸನ್ಮಾನ
»ಗೋಕರ್ಣ ಪುನರುತ್ಥಾನಕ್ಕೆ ನಾಂದಿ
»ಕಾರಂತರು ಒಂದು ವಿಸ್ಮಯ: ಅಂಬಾತನಯ ಮುದ್ರಾಡಿ
»ಮಿತ್ತ ಬೈಲು ಯಮುನಕ್ಕ ತುಳುನಾಡಿನ ಸಾಂಸ್ಕೃತಿಕ ಕೃತಿ: ಡಿ.ಕೆ. ಚೌಟ
»ನಾದವೈಭವಂನ ಭಜನಾ ನಾದಾಭಿಯಾನಕ್ಕೆ ಚಾಲನೆ
»ಫ್ರೆಂಚ್ ಲೇಖಕ ಲೆ ಕ್ಲೇಜಿಯೊಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ
»ಇಸ್ಲಾ೦ ಧರ್ಮದ ಐದು ಆಧಾರ ಸ್ಥ೦ಭಗಳು
»ನಾಳೆ ನಗರದಲ್ಲಿ ಕಾರಂತ ಹುಟ್ಟು ಹಬ್ಬ
»ಮೂವರು ಗಣ್ಯರಿಗೆ ರಾಜ್ಯ ಮಟ್ಟದ ಪ್ರಶಸ್ತಿ
»ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಮೊತ್ತ 1 ಲಕ್ಷರು.ಗೆ ಏರಿಕೆ
»ಭಾರತೀಯ ತತ್ತಶಾಸ್ತ್ರ ಪ್ರವೇಶ ಗ್ರಂಥ ಲೋಕಾರ್ಪಣೆ
»ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ತದಿಗೆ
»ಕರ್ನಾಟಕ ಸಾಹಿತ್ಯ ಪರಿಷತ್ ಉದಯ
»ಹೂವಿನಕೋಲಿಗೆ ಮನಸೋತ ಸೋನಿಯಾ
»ರವಿ ಬೆಳಗೆರೆ ಅವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ
»ಮಾನವೀಯತೆಯೇ ನಿಜವಾದ ಧರ್ಮ : ಶ್ರೀ ಪೂರ್ಣಕಾಮಾನಂದಜೀ
»`ಮಕ್ಕಳ ಮೊಲಕ ಕನ್ನಡ ಕಸ್ತೂರಿಯನ್ನು ಪಸರಿಸಿ'
»ಐತಿಹಾಸಿಕ ಮೈಸೂರು ದಸರಾಕ್ಕೆ ಸಿದ್ದಗಂಗಾಶ್ರೀ ಚಾಲನೆ
»ನವಮದ ಮಹತ್ವ ಹೊತ್ತ ನವರಾತ್ರಿ
»ಈದಲ್ ಫಿತ್ರ್ `ಮಾನವ ಮೈತ್ರಿಗೆ ರಮ್ಜಾನ್ ಸಂದೇಶ'
»ಉಡುಪಿ ಜಿಲ್ಲಾ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಪ್ರಕಟ
»ಕಸಾಪಗೆ ಪರ್ಯಾಯವಾಗಿ ಕರ್ನಾಟಕ ಸಾಹಿತ್ಯ ಪರಿಷತ್!
»ಜಿಲ್ಲಾ ಕಾರಾಗೃಹದಲ್ಲಿ ಬಹುಭಾಷಾ ಕವಿಗೋಷ್ಟಿ !
»ದೆಹಲಿಯಲ್ಲಿ ಮಿಂಚಿದ ‘ಮಳೆಹಕ್ಕಿ’
»ಐವರು ಗಣ್ಯರಿಗೆ ಅನುವಾದ ಅಕಾಡೆಮಿ ಗೌರವ ಪ್ರಶಸ್ತಿ
»ಚಾಂದ್ರಾಯಣ ವ್ರತ
»ಮತಾಂತರ ವಿರೋಧಿ ಕಾಯ್ದೆಗೆ ಪೇಜಾವರಶ್ರೀ ಆಗ್ರಹ
»ಶಿಶುನಾಳ ಶರೀಫರು
»ಶಿಕ್ಷಣದಲ್ಲಿ ಗಮಕ ಕಲೆ ಕಡ್ಡಾಯಕ್ಕೆ ಗೊತ್ತುವಳಿ ಮಂಡನೆ
»ವಿದೇಶದ ಕ್ರೈಸ್ತ ಶಾಲೆಗಳಲ್ಲಿ ವೇದಾಂತ ಪಾಠ!
»ಗೋಕರ್ಣ, ಮತಾಂತರ ಹಾಗೂ ನ್ಯೂ ಲೈಫ್!
»ವಸುಧೈವ ಕುಟುಂಬಕಮ್
»ವಿವೇಕಾನಂದ ಎಂಬ ವೀರ ಸನ್ಯಾಸಿ
»‘ಗೋಕರ್ಣ: ಸ್ಥಿರಾಸ್ತಿ ವರ್ಗಾವಣೆಯಾಗಿಲ್ಲ ’
» 8 ನೇ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನ.ಗಮಕಿಗಳಿಗೆ ‘ಕುಮಾರವ್ಯಾಸ’ ಪ್ರಶಸ್ತಿ- ಆಚಾರ್ಯ
»ಹಿಂದೂ ಧರ್ಮ ಅಪಾರ್ಥಕ್ಕೆ ಒಳಗಾಗಿದೆಯೇ?
»`ಆದೇಶದಿಂದ ಕನ್ನಡದ ಕಳಕಳಿ ಮೊಡದು'
»ಕೋಳ್ಯೂರು ಅವರಿಗೆ ಮಂಡೆಚ್ಚ ಪ್ರಶಸ್ತಿ
»ಆತ್ಮಲಿಂಗ-ಭಕ್ತರ ಮಧ್ಯೆ ಮಠ ಗೋಡೆಯಾಗಲ್ಲ: ರಾಘವೇಶ್ವರ ಶ್ರೀ ಘೋಷಣೆ
»ಕಟೀಲಿನಲ್ಲಿ 19 ರಿಂದ ರಾಜ್ಯ ಗಮಕ ಕಲಾ ಸಮ್ಮೇಳನ
»ಗಂಗೂಬಾಯಿ, ಭೀಮಸೇನರಿಗೆ ಸವಾಯಿ ಗಂಧರ್ವ ಪ್ರಶಸ್ತಿ
»ರಾಘವೇಶ್ವರ ಸ್ವಾಮಿ ಪುರ ಪ್ರವೇಶ. ಗೋಕರ್ಣದಲ್ಲಿ ‘ಮಹಾಸಂಕಲ್ಪ ಸಮಾವೇಶ’.ಹಸ್ತಾಂತರಕ್ಕೆ ಸ್ವರ್ಣವಲ್ಲಿಶ್ರೀ ವಿರೋಧ
»ಹಿಂದಿ ಹೇರಿಕೆ ತಡೆಗೆ 12 ಸೂತ್ರಗಳು!!
»ಎಸೆಸೆಲ್ಸಿ ಪ್ರಥಮ ರ್‍ಯಾಂಕ್ ಪಡೆದಿದ್ದ ಅರವಿಂದ
»ದೇವಾಲಯಗಳ ಹಸ್ತಾಂತರ ಜಾತಿ ಸಂಘಷ೯ಕ್ಕೆ ಮೂಲವಾದೀತೇ ?
»ಅಧ್ಯಾತ್ಮಕ ಪಾಶ್ಚಾತ್ಯ ಸಂಸ್ಕೃತಿ ಧಕ್ಕೆಯಾಗದಿರಲಿ: ಕಲ್ಕೂರ
» ಅಮೆರಿಕದಲ್ಲಿ ಕನ್ನಡದ ಕ೦ಪು
»ನಲ್ಲೂರು - ಸಾರಥಿಯಾದ ಬಗೆ
»9/11- ಅವತ್ತು ಅಮೆರಿಕೆಯೇನು? ಇಡೀ ಜಗತ್ತೇ ನಡುಗಿತ್ತು!
»ಚೌತಿ ಹಬ್ಬ ಮತ್ತು ಪ್ಯಾಸೆಂಜರ್ ರೈಲಿನ ಪ್ರಯಾಣ!
»'ಬೂಕರ್' ಪ್ರಶಸ್ತಿ ಸಾಲಿನಲ್ಲಿ ಮಂಗಳೂರಿನ ಅರವಿಂದ್‌‌
»ಹೃದಯದಿಂದ ಸ್ಫುರಿಸಿದ ಭಾವ ದೀಪ್ತಿ ‘ಕಾವ್ಯ’: ಬಿ. ಕೃಷ್ಣ ಪೈ
»ವಯೋಲಿನ್ ಮಾಂತ್ರಿಕ ಕುನ್ನಕುಡಿ ವೈದ್ಯನಾಥನ್ ನಿಧನ
»ವಿಶ್ವ ಕನ್ನಡ ಸಮ್ಮೇಳನದ ಸುತ್ತ ಅನುಮಾನದ ಹುತ್ತ
»ಖ್ಯಾತ ಯಕ್ಷಗಾನ ಕಲಾವಿದ ಮಿಜಾರು ಅಣ್ಣಪ್ಪ ಅವರಿಗೆ ಯಕ್ಷ ಕಲಾನಿಧಿ ಪ್ರಶಸ್ತಿ ಪ್ರಧಾನ
»ಬೆಂಗಳೂರಿನಲ್ಲಿ ಯಕ್ಷ ಅಕಾಡೆಮಿ ಕೇಂದ್ರ : ಕುಂಬ್ಳೆ ಸುಂದರ ರಾವ್
»ಮುದ್ರಾಡಿ, ತಲೆಂಗಳ, ಕೋಳ್ಯೂರು ಅವರಿಗೆ ಕುಕ್ಕಿಲ, ದಿವಾಣ, ಕರ್ಗಲ್ಲು ಪ್ರಶಸ್ತಿ
»ಬಡಗುತಿಟ್ಟು ಯಕ್ಷಗಾನದ ಹಿರಿಯ ಭಾಗವತ ನೆಲ್ಲೂರು ಮರಿಯಪ್ಪ ಅಚಾರ್ ನಿಧನ
»ರಾಷ್ಟ್ರೀಯ ತೆಂಕಣ ಯಕ್ಷೋತ್ಸವ ...
»ಯಕ್ಷಗಾನ ಕಲಾವಿದ ಮಿಜಾರು ಅಣ್ಣಪ್ಪರಿಗೆ ಯಕ್ಷ ಕಲಾನಿಧಿ ಪ್ರಶಸ್ತಿ
»ಉಡುಪಿ ‘ನಿಂತ ನೀರಾಗಿದೆ’: ಮುರಳೀಧರ ಉಪಾಧ್ಯ
»ವಕ್ರತುಂಡ ಮಹಾಕಾಯನ ಸ್ವರೂಪದ ಪ್ರಸ್ತುತತೆ
»ಸ್ವರ್ಣಗೌರಿ ವ್ರತದ ಪೌರಾಣಿಕ ಕಥೆ
»ತೋಂಟದಾರ್ಯ ಮಠಕ್ಕೆ ಯಡಿಯೂರು ಕ್ಷೇತ್ರ ಇಲ್ಲ
»