ಗುರುವಾರ, 08-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಎನರ್ಜಿ ಡ್ರಿಂಕ್ ಹಿಂದಿನ ಸತ್ಯ

ತಕ್ಷಣ ಹೆಚ್ಚಿನ ಶಕ್ತಿ ನೀಡುವ ಎನರ್ಜಿ ಡ್ರಿಂಕ್ ಪಾನೀಯಗಳು ಜನಪ್ರಿಯತೆ ಪಡೆದುಕೊಳ್ಳುತ್ತಿದ್ದಂತೆಯೇ ಆ ಪೇಯದಲ್ಲಿರುವ ಧನಾತ್ಮಕ ಅಂಶಗಳನ್ನು ಅಮೇರಿಕಾದ ಜಾನ್ ಹಾಪ್ಕಿನ್ಸ್ ಮೆಡಿಕಲ್ ಇನ್ಸಿಟಿಟ್ಯೂಶನ್ ಬಹಿರಂಬಪಡಿಸಿದೆ.  ಇವುಗಳ ಸೇವನೆಯಿಂದ ಶರೀರಕ್ಕೆ ಅಗತ್ಯವಿರುವುದಕ್ಕಿಂತಲೂ ಹೆಚ್ಚಿನ ಕೆಫೀನ್ ದೇಹಕ್ಕೆ ಸೇರಿ ಹೆಚ್ಚಿನ ಹಾನಿಯುಂಟುಮಾಡುತ್ತದೆ ಎಂದು ಸಂಶೋಧನೆ ಬಹಿರಂಗಪಡಿಸಿದೆ.

ಇದರಲ್ಲಿ ಸಾಮಾನ್ಯವಾಗಿ ಒಂದು ಕಪ್ ಕಾಫಿಯಲ್ಲಿರುವುದಕ್ಕಿಂತಲೂ ಹತ್ತು ಪಟ್ಟು ಹೆಚ್ಚಿನ ಕೆಫೀನ್ ಇದೆ  ಅಥವಾ ಒಟ್ಟು ಹದಿನಾಲ್ಕು ಕ್ಯಾನ್ ಕೋಕಾ ಕೋಲಾದಲ್ಲಿರುವಷ್ಟಿದೆ.  ಆದರೆ ಈ ಎನರ್ಜಿ ಡ್ರಿಂಕ್ ಗಳ ಲೇಬಲ್ ಗಳಲ್ಲಿ ಇದರ ಯಾವುದೇ ಮಾಹಿತಿ ಇರುವುದಿಲ್ಲ ಅಥವಾ ಇದರ ಸೇವನೆಯಿಂದ ಉಂಟಾಗುವ ಪರಿಣಾಮಗಳನ್ನೂ ವಿವರಿಸಿರುವುದಿಲ್ಲ ಎಂದು ಸಂಸ್ಥೆಯ ಸಂಶೋಧಕರಾದ ಡಾ. ರೋನಾಲ್ಡ್ ಗ್ರಿಫಿತ್ಸ್, ಪಿ.ಎಚ್.ಡಿ. ಅವರು ತಿಳಿಸಿದ್ದಾರೆ.

ಎನರ್ಜಿ ಡ್ರಿಂಕ್ ಪೇಯಗಳು ಹೆಚ್ಚಾಗಿ ಯುವಜನತೆಯನ್ನೇ ದೃಷ್ಟಿಯಲ್ಲಿರಿಸಿಕೊಂಡು ಮಾರುಕಟ್ಟೆಗೆ ಬಿಡುವುದರಿಂದ ಅವುಗಳ ಜಾಹೀರಾತುಗಳೂ ಹೆಚ್ಚಿನ ಶಕ್ತಿ ನೀಡುವಂತೆಯೇ ಬಿಂಬಿಸಲಾಗುತ್ತದೆ.  ೨೦೦೭ ರಲ್ಲಿ ಒಟ್ಟು ೪೯೬ ವಿದ್ಯಾರ್ಥಿಗಳ ಮೇಲೆ ಸಂಸ್ಥೆ ಸಂಶೋಧನೆ ನಡೆಸಿದ್ದು ಅವರಲ್ಲಿ ೨೯ ಶೇಖಡಾ ವಿದ್ಯಾರ್ಥಿಗಳಿಗೆ ನಡುಕ ಹಾಗೂ ಮಾನಸಿಕ ನಿಃಶಕ್ತಿ, ೧೦ ಶೇಖಡಾ ವಿದ್ಯಾರ್ಥಿಗಳು ಹೃದಯಾತಿಸ್ಪಂದನ (ಪಾಲ್ಪಿಟೇಶನ್) ತೊಂದರೆಗಳಿಂದ ಬಳಲುತ್ತಿರುವುದು ಧೃಡಪಟ್ಟಿದೆ.  ಇವರಲ್ಲಿ ಎನರ್ಜಿ ಡ್ರಿಂಕ್ ಹಾಗೂ ಆಲ್ಕೋಹಾಲ್ ಸೇವಿಸಿದ ೨೭ % ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ತೊಂದರೆ ಕಂಡುಬಂದಿದೆ. ಅಲ್ಪಪ್ರಮಾಣದ ಕೆಫೀನ್ ಉತ್ತೇಜನಕಾರಿಯಾದರೂ ಹತ್ತುಪಟ್ಟು ಹೆಚ್ಚಿನ ಕೆಫೀನ್ ಮಾರಕವಾಗಿದೆ ಎಂದು ಸಂಶೋಧನೆ ತಿಳಿಸುತ್ತದೆ. ಇದರಿಂದ ನರದೌರ್ಬಲ್ಯ, ನಿದ್ರೆ ಬರದಿರುವಿಕೆ, ತಳಮಳ ಹೆಚ್ಚುವಿಕೆ, ಚಡಪಡಿಸುವಿಕೆ, ಕರುಳುಬೇನೆ, ನಡುಕ, ಹೃದಯಬಡಿತದಲ್ಲಿ ಏರಿಕೆ (ಟ್ಯಾಖಿಕಾರ್ಡಿಯಾ), ವಿಶ್ರಾಂತಿರಹಿತ ಕ್ಷೋಭೆ (ಸೈಕೋಮೋಟಾರ್ ಅಜಿಟೇಶನ್) ಹಾಗೂ ಅಪರೂಪವಾಗಿ ಸಾವು ಸಂಭವಿಸುವ ಅಪಾಯವಿರುತ್ತದೆ.

ಎನರ್ಜಿ ಡ್ರಿಂಕ್ ತಾತ್ಕಾಲಿಕವಾಗಿ ಉತ್ತೇಜನ ನೀಡಿದರೂ ಶಾಶ್ವತ ಪರಿಣಾಮಗಳು ಭೀಕರವಾಗಿವೆ. ಹಾಗಾಗಿ ಇವುಗಳನ್ನು ವರ್ಜಿಸುವುದೇ ಲೇಸು.

ಕೃಪೆ: ಜಾನ್ ಹಾಪ್ಕಿನ್ಸ್ ಮೆಡಿಕಲ್ ಇನ್ಸಿಟಿಟ್ಯೂಶನ್ ಪತ್ರಿಕಾ ಪ್ರಕಟಣೆ

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಜಾನ್ ಹಾಪ್ಕಿನ್ಸ್ ಮೆಡಿಕಲ್ ಇನ್ಸಿಟಿಟ್ಯೂಶನ್ ಪತ್ರಿಕಾ ಪ್ರ
ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2008-10-03


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»2008 ನಲ್ಲಿ ಕಾಲ್ತುಳಿತಕ್ಕೆ 360 ಕ್ಕೂ ಹೆಚ್ಚು ಬಲಿ , ಬಾಂಬ್ ಸ್ಪೋಟಕ್ಕೆ 156
»ಆಗಾಗ ಬದುಕಿ ಬರುವವರು...!! ಸಮಾಜವ ಹಿಂಡಲು..??
»The dilemma of an educated Muslim youth
»ಅಮಾಯಕರನ್ನು ಹಿಂಸಿಸುವುದು ನಮ್ಮನ್ನು ನಾವೆ ಹಿಂಸಿಸಿಕೊಂಡಂತೆ
»ಕುಂಕುಮವಿಟ್ಟರೆ ಗೆಟ್ ಔಟ್!
»ಸಬಕೋ ಸನ್ಮತಿ ದೇ ಭಗವಾನ್ .....
»ಟಾಪ್ ಸಿ.ಎಮ್
»ಸರ್ ಎಂ.ವಿಶ್ವೇಶ್ವರಯ್ಯನವರಿಗೆ ನಮನ
»ಅಪ್ಪಿಕೋ ಚಳವಳಿ ನೆನಪಿನ ಹಬ್ಬ
»ಮನೆಯೊಳಗೆ ಬೇರುಗಳ ಸುಂದರ ಲೋಕ
»ಈ ಸಂದಿಗ್ಧ ಕಾಲದಲ್ಲಿ ನೀವು ಯಾರ ಪರ?
»ಅವನಿಗೆ ಅಬ್ದುಲ್ ಕಲಾಂ ಕಾಗದ ಬರೆದರು!
»ದಿನದ ಸುದ್ದಿ- ಹಾಡು ಹಕ್ಕಿಗೆ ಕೃತಕ ಗೂಡು
»ಜೀವಕ್ಕೆ ಬೆಲೆಯೆಲ್ಲಿದೆ? ಹೈದರಾಬಾದ್, ಜೈಪುರ, ಬೆಂಗಳೂರು, ಅಹ್ಮದಾಬಾದ್, ದೆಹಲಿ...
»ಕೋಮು ದ್ವೇಷದ ಸುಗ್ಗಿಯ ಕುಯಿಲು...
»ಅಲ್ಲಿ ಮಹಾಸ್ಫೋಟ, ಇಲ್ಲಿ ಮಹಾಪ್ರಯೋಗ
»ಮಧ್ಯ ಬೆರಳಿನ ಪುರಾಣ - History of the Middle Finger
»ಸಮುದ್ರ ಮಥನ-1 ಏಳು, ಏಳೆನ್ನುವ ಶ್ರೀರಾಮ
»ಹೋದವರು ಮತ್ತೆ ಬರಲಾರರು
»ವಿಶ್ವದ ಹುಟ್ಟಿನ ಪತ್ತೆ ಯತ್ನ...ವಿಜ್ಞಾನಿಗಳಿಂದ ಪ್ರೊಟಾನ್ ಸ್ಪೋಟ
»ಕಂದನ ನಗು ಕಸಿದಹೃದಯ ಬೇನೆ .....
»ಡಾ. ರಾಜ್‌ಕುಮಾರ್ ಉದ್ಯಾನವನ, ಬೆಂಗಳೂರು
»ಭಗತ್ ಸಿಂಗ್ ರ ಅಣಿಮುತ್ತುಗಳು.
»ಖರ್ಚುಳಿಸಲು ವಿಡಿಯೋ ಕಾನ್ಫರೆನ್ಸಿಂಗ್ ಮೊರೆ ಹೊಕ್ಕ ಐಟಿ ಕಂಪೆನಿಗಳು
»ಮನೆ ಮನಗಳಲ್ಲಿ ಬರಲಿವೆ ಕರೆಂಟ್ ಹೋಗದ ದಿನಗಳು
»ಬೆರಳು ತುಂಡಾಯಿತೇ? ವರಾಹ ಚೂರ್ಣ ಹಚ್ಚಿ ಹೊಸ ಬೆರಳು ಪಡೆಯಿರಿ!
»ವಿಜ್ಞಾನಿಗೆ ಕೈಕೊಟ್ಟ ಕಂಪ್ಯೂಟರ್ ಉಪಕರಣಗಳು..!
»ವಾರದಲ್ಲಿ ಹೊಸಮನೆ ರೆಡಿ
»ಹೆಕ್ಕಿಕೋ, ಪ್ಲಾಸ್ಟಿಕ್ ಹೆಕ್ಕಿಕೋ...
»ಮುದ್ರಿಸುವ ಮುನ್ನ ಯೋಚಿಸಿ...
»ಸಾಫ್ಟ್ವೇರ್ ಕಂಪೆನೀಲಿ ಏನು ಮಾಡ್ತಾರೆ…?
»ಧಾರ್ಮಿಕ ಅಂಧಾರಾಧನೆಯ ಸೋಗಿನಲ್ಲಿ...
»ಮಳೆಗೆ ನಾವೆಷ್ಟು ಸಿದ್ಧ?
»ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ
»ನೀರಿನ ಮೇಲೆ ತೇಲುವ ಕಾರು ಪಾರ್ಕಿಂಗ್ ವ್ಯವಸ್ಥೆ
»Virginity: A virtue or a curse?
»ಭೂಮಿಯ ತಾಪಮಾನದ ಹೆಚ್ಚಳ...ಮನುಕುಲ ತಳಮಳ
»ತಾಯಿಯ ಹಾಲಿನಲ್ಲಿ ಮೊಟ್ಟೆಯ ವಾಸನೆ!
»ನೋವಿಗೆಷ್ಟು ಕಾಸು!
»ಭವಿಷ್ಯದ ತಿಜೋರಿಯಲ್ಲಿ ಭಾರತದ ಬೀಜಗಳು!
»ಪತ್ರೊಡೆಯ ಘಮಕ್ಕೆ ಒಸರುವ ಜೊಲ್ಲು
»ಅಂದು ಸ್ವಾತಂತ್ರ್ಯಕ್ಕೂ ಸಾರ್ಥಕತೆ!
»ಕೆ‌ಆರ್‌ಎಸ್ ಕ್ರೆಸ್ಟ್‌ಗೇಟ್ ಹಿಂದಿನ ಇತಿಹಾಸ
»ಗಂಡಸರೂ ಬಸುರಿ ಆಗುವುದಾಗಿದ್ದರೆ...?!
»ಮೊಬೈಲ್ ಸಿಮ್: ಉಪೇಕ್ಷೆ ಮಾಡದಿರಿ - ಹೀಗೊಂದು ಉಪಯುಕ್ತ ಮಾಹಿತಿ
»ಪ್ರಚಂಡ ಸವಾಲು
»ಅಣ್ಣಾ ನಿನ್ನ ಸೋದರಿಯನ್ನ ಮರೆಯದಿರು..........
»ಸ್ವಾತಂತ್ರ್ಯಕ್ಕಾಗಿ ಜೈಲುವಾಸ: ರಾಜ್ಯದ ಮೊದಲ ಮಹಿಳೆ ಸ್ದಿದಮ್ಮ
»ಛಿದ್ರವಾಗುವ ಮುನ್ನ ಭದ್ರವಾಗೋಣ
» ಮುನ್ನುಗ್ಗುತ್ತಿರುವ ಭಾರತ ಮುಂದಿನ ಸೂಪರ್ ಪವರ್..?
»ವಿಶ್ವಾಸದ ಮೂರು ಮುಖಗಳು ....
»ನೀರಿನ ಹೆಸರಿನಲ್ಲಿ ಕಣ್ಣೀರು.....
»‘ಅರಣ್ಯ’ ರೋದನ.....
»ಸರಕಾರಿ ಬಸ್ಸುಗಳಿರುವುದು ಲಾಭ ಗಳಿಸುವುದಕ್ಕಲ್ಲ
»ಕಲ್ಲು ಗಣಿಗಾರಿಕೆ; ಪಶ್ಚಿಮಘಟ್ಟ ನಾಶಕ್ಕೆ ನಾಂದಿ
»ದಿನವೂ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಅಬ್ಬಿ ಫಾಲ್ಸ್
»ಮರುಪೂರಣದಿಂದ ಹತ್ತಡಿ ಏರಿದ ನೀರು
»ಜನ, ವಾಹನ ದಟ್ಟಣೆಯ ಸುಳಿಯಲ್ಲಿ ಕೆ‌ಆರ್ ಮಾರ್ಕೆಟ್ ಸದಾ ಗಜಿಬಿಜಿ, ಗೌಜು ಗ್ದದಲ, ಗಲೀಜಿನ ವಾತಾವರಣ
»ಬೆಂಗಳೂರು ಸರಣಿ ಸ್ಪೋಟ : ರವಿ ಬೆಳೆಗೆರೆ ಅಭಿಪ್ರಾಯ
»ಕನ್ನಡ ಆಡಳಿತ ಭಾಷೆ ಅನ್ನೋದು ನೆನಪಿರಲಿ!
»ಗಣಿ: ನಿಸರ್ಗ, ಬೊಕ್ಕಸ ಕೊಳ್ಳೆ
»ಗೋಪಾಲಸ್ವಾಮಿ ಬೆಟ್ಟದಲ್ಲಿ ಒಂದು ಮಂಜು ಕವಿದ ಮಧ್ಯಾಹ್ನ
»ಬಹುಜನ ಹಿತಾಯ ಬಹುಜನ ಸುಖಾಯ : ಹೋರಾಟ ನಿಮ್ಮದು ಬೆಂಬಲ ನಮ್ಮದು
»ಮುಂಬೈ ರೊಟ್ಟಿ ಕಾರ್ಖಾನೆಯೊಂದರೊಳಗಣ ನೋಟ
»ಅತಿಯಾದ ಸೆಖೆಯೇ? ಟ್ರೈ ಮಾಡಿ-ಯು.ಎಸ್.ಬಿ. ಎಸಿ ಶರ್ಟ್
»ಕಣ್ಣಿಲ್ಲದ ಅಜ್ಜಿಯ ಬಳಿ ದಾರಿ ಕಾಣದ ತಬ್ಬಲಿಗಳು
»ಅರವತ್ತು ವರ್ಷಗಳ ಬಳಿಕ ಹಿಂದಕ್ಕೆ ಬಂದ ಪತ್ರ
»ತೋಟವನ್ನೇ ನುಂಗುತ್ತಿರುವ ಬೇರುಹುಳಗಳು : ಕಂಗಾಲಾದ ಅಡಿಕೆ ಬೆಳೆಗಾರರು
»ತುಂಗೆಯ ಮಡಿಲಿಗೆ ಪಕ್ಷಿ ಜೀವಗಳ ಬಾಗಿನ!
»ಬಾಂಬ್ ಸೂಟ್ ಎಂಬ ರಕ್ಷಾ ಕವಚ
»ಕಾವೇರಿ ಕಣಿವೆಯಲ್ಲಿ :ಚುಕ್...ಪುಕ್... ಬಾಬಾ ಎಕ್ಸ್‌ಪ್ರೆಸ್
»ಶ್ರೀರಾಮ ಸೇತುವೆಯನ್ನು ಧ್ವಂಸಗೈದವರು ಯಾರು?
» ‘ಪವರ್ ಕಿಂಗ್’ ನಿಂದ ‘ಪವರ್ ಕ್ವೀನ್’ ಅಗುತ್ತಿರುವ ನಮ್ಮ ಮಹಿಳೆಯರು
»ಸಡಿಲ ಪ್ಯಾಂಟ್ ಧರಿಸಿದರೆ ದಂಡ
»ಮೋಡ ಬಿತ್ತನೆ: ಹೆರಿಗೆಯೋ ಗರ್ಭಪಾತವೋ?
»ಸಂಪ್ರದಾಯಸ್ಥ ಹವ್ಯಕರಲ್ಲಿ ಹೊಸ ಗಾಳಿ...
»ರೈತರನ್ನು ಕೊಂದು ಪ್ರತಿಮೆ ಸ್ಥಾಪಿಸಲು ಹೊರಟವರು
»ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಮುನ್ನ
»ಅಣು ಬಂಧ: ಅನಿರೀಕ್ಷಿತ ಮತ್ತು ಆಕಸ್ಮಿಕ
»ಇಹಲೋಕ ತ್ಯಜಿಸಿದ ಬ್ಲಾಗ್‌ಲೋಕದ ಹಿರಿಯಜ್ಜಿ
»ಗಾಳಿ ಶಕ್ತಿಯಿಂದ ಚಲಿಸಲಿದೆ ವಾಹನ !
»ಓಪನ್ ಆಫೀಸ್ ಬಗ್ಗೆ ಒಂದಿಷ್ಟು ಮಾಹಿತಿ
»ಮೂರೂ ಬಿಟ್ಟವರ ಅಮೆರಿಕ ಯಾತ್ರೆ .......
»ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
»ಎಪ್ಪತ್ತರ ಅಜ್ಜಿಗೆ ಅವಳಿ ಮಕ್ಕಳು
»ರೈತರಿಗೆ ಅನ್ನದಾತರಾಗಿರುವ ಐಟಿ ಇಂಜಿನಿಯರ್‌ಗಳು!!
»ಅಮೆರಿಕೆಗಾಗಿ ದೇಶದ ಹಿತ ಬಲಿ
»ದುಬೈ : ಖರ್ಜೂರದಾಕಾರದ ಹೊಸ ಕಟ್ಟಡ : ದುಬೈ ಕ್ರೌನ್
»ಸಿದ್ದರಾಮಯ್ಯ: ಬಾಣಲೆಯಿಂದ ಬೆಂಕಿಗೆ, ಬೆಂಕಿಯಿಂದ ಎಲ್ಲಿಗೆ?
»ಬಿಜೆಪಿಯ ದುರಂತಕ್ಕೆ ಪೀಠಿಕೆ .....?
»ಚಮ್ಮಾರಿಕೆಯೊಂದಿಗೆ ಪುಸ್ತಕ ಪ್ರಕಟಿಸುವ ಧನರಾಜ
»ಹೊಸ ಬ್ಯಾಟರಿ ಕಂಡುಹಿಡಿಯಿರಿ : 300 ಮಿಲಿಯನ್ ಡಾಲರ್ ಗೆಲ್ಲಿರಿ
»ಮುತ್ತು ವೈಜ್ಞಾನಿಕ ಸತ್ಯಾಂಶಗಳು ..ಇಂದು( ಜು 6) ಅಂತಾರಾಷ್ಟ್ರೀಯ ‘ಕಿಸ್ಸಿಂಗ್ ಡೇ’
»ತರೀಕೆರೆ ಏರಿಯಾ - ಚಿಟ್ಟೆಗಳ ಕಲಾವಿದೆ
»ಹುಲಿ ಸಾಮ್ರಾಜ್ಯದಲ್ಲಿ ಕಾಫಿ ಎಸ್ಟೇಟ್!
»ವೈದ್ಯಕೀಯ ಜ್ಞಾನನಿಧಿ ಡಾ| ಕೆ.ಜಿ.ಎಸ್. ಭಟ್
»ಚಳ್ಳಕೆರೆ : ಮಾನವ ರಹಿತ ವಿಮಾನ ಹಾರಾಟ ಕೇಂದ್ರ
»ಏನಿದು ಭಾರತ-ಅಮೆರಿಕ ಅಣು ಒಪ್ಪಂದ? ಇದರಿಂದ ಏನು ಲಾಭ? ವಿರೋಧ ಏಕೆ? ಸಮಗ್ರ ನೋಟ
»ಹಣದುಬ್ಬರವೆಂದರೇನು ಗೊತ್ತಾ?
»ಹೊಳೆ ದಾಟಿದ ಮೇಲೆ...
»ಅಂತರಿಕ್ಷದಲ್ಲಿ ಮದುವೆ ಮಾಡಿಸುತ್ತದೆ ಈ ಸಂಸ್ಥೆ!
»ಜಿರಾಫೆಯನ್ನು ಬಂಧಿಸಿದ ಪೊಲೀಸರು
»ಆ ಸಿಗರೇಟು ಬಿಡಿ ಇ-ಸಿಗರೇಟು ಸೇದಿ
»ರೈತರ ಸರಣಿ ಆತ್ಮಹತ್ಯೆ : ದೊರಕದ ಸಹಾಯ
»ಪಠ್ಯಪುಸ್ತಕ ಬದಲಾವಣೆಗೆ ಸಚಿವರ ‘ಕೇಸರಿ ನಕಾಶೆ’
»’ಮೊಬೈಲ್’ ಗಾದೆಗಳು!!
»ಭಾರತೀಯ ಭಾಷಾ ಗಣಕಲೋಕದ ಪಿತಾಮಹ - ಶ್ರೀ ಕೆ.ಪಿ ರಾವ್
»ಒಂದು ಸಾವಿನ ಮನೆಯ ವೃತ್ತಾಂತ .....
»ಕನ್ನಡ ಕಲಿಸುವುದಕ್ಕೆ ಇಷ್ಟವಿರುವವರಿಗೆ ಅರ್ಪಣೆ
»ಅನಾಥ ಅಜ್ಜಿಗೆ ಸ್ಪೂರ್ಥಿಯ ಆಸರೆ
»ರಾಜಕೀಯ ಚದುರಂಗದಾಟದ ಕಾಯಿಗಳಾಗುತ್ತಿರುವ ರೈತರು
»ಅನ್ನ ತಿನ್ನುವವರು ನೀರುಳಿಸುವ ವಿಧಾನ
»ಗಂಗೆ ಅಂತರ್ಧಾನಳಾದಾಳೇ... !?
»ಚಿಕುನ್‌ಗುನ್ಯಾದಿಂದ ಕರಾವಳಿ ಕಲಿಯಬೇಕಾದ ಪಾಠ
»ಕಾಲ್ ಸೆಂಟರ್‌ಗಳಲ್ಲಿ ತೆರೆಯಲಿ ಏಡ್ಸ್ ಜಾಗೃತಿ ಅಂಗಡಿಗಳು
»ಕರಾವಳಿಯನ್ನು ಕಾಡುತ್ತಿದೆ ಕಮ್ಯುನಿಸ್ಟ್ ಕಳೆ
»ಗಣಿಗಾರಿಕೆ ರಾಷ್ಟ್ರೀಕರಣವಾಗಲಿ
»ಕಳೆ ಪಡೆಯುತ್ತಿರುವ ಹೊಳೆ ಮೀನುಗಾರಿಕೆ ....
» 'Housewives' out of fashion in metros!
»ನನ್ನಜ್ಜನಿಗೊಂದಾನೆಯಿತ್ತು !
»ಕೊಂಕಣಿ ರಾಜ್ಯದ ಕನಸು ಕಂಡಿದ್ದ ಕಾಮತರು
»ಪದ್ಮಪ್ರಿಯಾ ಪ್ರಕರಣದ ಸುತ್ತ...
»... ಆ ಒಂದು ಮುತ್ತಿನ ಕತೆ
»ಈ ಭೇಟಿ ನ್ಯಾಯವೇ?
»ಪಾಸ್‌ಪೋರ್ಟ್ ಅರ್ಜಿಗೆ ಕನ್ನಡ, ಇಂಗ್ಲಿಷ್‌ನ ವೆಬ್‌ಸೈಟ್
»some ಪದ ಕೇಡಿ
»ಈ-ಮೆಲ್ ರಚನೆಯ ಪರಿಚಯ
»ರೈತರಿಗೆ ಮಾತ್ರ ರಬ್ಬರ್ ಗುಂಡು: ಉಳಿದವರಿಗೆ?
»ಇ-ಮೇಲ್ ಅಕೌಂಟನ್ನು ತೆರೆಯುವುದು
»ನೀರಿನಿಂದ ಓಡುವ ಕಾರು!
»ನಾಡಿನ ಒಳಿತಿನ ಚುಕ್ಕಾಣಿ ಅರ್ಚಕನ ಕೈಗೆ?
»ಕೆಂಪಾಯಿತು ಯಡಿಯೂರಪ್ಪನವರ ಹೆಗಲಿನ ಹಸಿರು ಶಾಲು
»ರೈತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿಗೆ ಮೊದಲ ಬಲಿ ರೈತನೇ!
»ಮುದುಡಿದ ಮನದಲ್ಲಿ ನಗುವೊಂದು ಅರಳಿದಾಗ..
»ಇಲ್ಲಿದೆ ಬ್ರಿಟಿಷರ ಕಾಲದ ನ್ಯಾಯಪೀಠ !
»ಸುವರ್ಣ ಗಣಕನ್ನಡ
»ಕರಾವಳಿ ತೀರದಲ್ಲಿ ‘ಕಡ್ಡಾಯ ರಜೆ’
»ಹಿತ್ತಲ ಹಲಸಿಗೆ ಮೇಳದ ಭಾಗ್ಯ!
»ಸವಿನಾ ಸಿ‌ಎಂ ಗುರುವಾರ ಪ್ರಮಾಣವಚನ !!
»ಕಾರ್ಪೊರೇಟ್ ವಲಯದಲ್ಲಿ ಪ್ರಕಾಶಿಸುತ್ತಿರುವ ಸಿ.ಎ.ಗಳು
»ಸರಕಾರಿ