ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಮಂಗಳೂರು ತಂಡಕ್ಕೆ ಗೆಲುವು

ದುಬೈಯ ಮಮ್ಜಾರ್ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ಮಂಗಳೂರು ಕ್ರಿಕೆಟ್ ಕ್ಲಬ್ ಮತ್ತು ಪುತ್ತೂರು ಕ್ರಿಕೆಟ್ ಕ್ಲಬ್ ತಂಡಗಳ ಮದ್ಯೆ ಸೀಮಿತ ಓವರ್ ಗಳ ಕ್ರಿಕೆಟ್ ಪಂದ್ಯಾಟ ನಡೆಯಿತು. ನಾಣ್ಯ ಚಿಮ್ಮುಗೆಯನ್ನು ಗೆದ್ದುಕೊಂಡ ಪುತ್ತೂರು ಕ್ರಿಕೆಟ್ ಕ್ಲಬ್ ಕ್ಷೇತ್ರರಕ್ಷಣೆಯನ್ನು ಆಯ್ಕೆ ಮಾಡಿಕೊಂಡಿತು.

ಮಂಗಳೂರು ಕ್ರಿಕೆಟ್ ಕ್ಲಬ್ ನಿಗದಿತ ೧೫ ಓವರ್ ಗಳಲ್ಲಿ ೯ ವಿಕೆಟ್ ನಷ್ಟಕ್ಕೆ ೧೬೪ ರನ್ ಪೇರಿಸಿ ಪುತ್ತೂರು ಕ್ರಿಕೆಟ್ ಕ್ಲಬ್ ತಂಡಕ್ಕೆ ೧೬೫ ರನ್ ಗಳ ಗುರಿಯನ್ನು ನೀಡಿತು. ದೊಡ್ಡ ಮೊತ್ತದ ಗುರಿ ಯನ್ನು ಬೆನ್ನಟ್ಟಲು ಹೊರಟ ಪುತ್ತೂರು ಕ್ರಿಕೆಟ್ ಕ್ಲಬ್ ೧೨.೪ ಓವರ್ ಗಳಲ್ಲಿ ೧೦೪ ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಸೋಲು ಅನುಭವಿಸಿತು. ಇದರೊಂದಿಗೆ ಮಂಗಳೂರು ಕ್ರಿಕೆಟ್ ಕ್ಲಬ್ ತಂಡವು ಟ್ರೋಪಿಯನ್ನು ತನ್ನದಾಗಿಸಿಕೊಂಡಿತು.

ಪಂದ್ಯ ಶ್ರೇಷ್ಟ -  ಮುತಲಿಬ್ ಖಾದೆರ್                ಮಂಗಳೂರು ಕ್ರಿಕೆಟ್ ಕ್ಲಬ್
ಉತ್ತಮ ದಾಂಡಿಗ   -       ನೂರ್ ಮಹಮ್ಮದ್   ಮಂಗಳೂರು ಕ್ರಿಕೆಟ್ ಕ್ಲಬ್
ಉತ್ತಮ ಆಲ್ ರೌಂಡರ್ -   ಇರ್ಶಾದ್  ಮಂಗಳೂರು ಕ್ರಿಕೆಟ್ ಕ್ಲಬ್
ಉತ್ತಮ ಎಸೆತಗಾರ  - ಮಹಮ್ಮದ್ ಕಮಾಲ್   ಪುತ್ತೂರು ಕ್ರಿಕೆಟ್ ಕ್ಲಬ್

ಬಹುಮಾನ ವಿತರಣೆ ಕಾರ್ಯಕ್ರಮವನ್ನು ಜಕರಿಯ ಮುಲ್ಲಾರ್, ಶಕೂರ್ ಮಣಿಲ, ಸಲಾಹುದ್ದೀನ್ ಅಬ್ಬಾಸ್, ಮಹಮ್ಮದ್ ಸಾಲಿಹ್, ಮೋಹಿಯ್ದೀನ್ ಮಾಡನ್ನೂರ್, ನೂರ್ ಮೊಹಮ್ಮೆದ್, ಮಹಮ್ಮ ದ್ ರಫೀಕ್ ಮತ್ತು ಅದ್ದು ಅಡ್ಯಾರ್ ರವರು ನೆರವೇರಿಸಿಕೊಟ್ಟರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವರದಿ - ಅಬ್ದುಲ್ ಹಮೀದ್ ಸೀ .ಹೆಚ್, ದುಬೈ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-02-02 00:00:00

Tell a Friend

ಪ್ರತಿಸ್ಪಂದನ
anwar, dubai
2010-02-03
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಯುಎಇ]

»ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
»ದುಬೈಯಲ್ಲಿ ಹೊಸ ಗುರುದ್ವಾರ: ದುಬೈ ಆಡಳಿತಗಾರರಿಗೆ ಸಿಖ್ ಸಮುದಾಯದ ಕೃತಜ್ಞತೆ
»ಪೆ.10ರಂದು ಪಾಂಬೂರು ಕ್ರಿಕೆಟ್ ಟೂರ್ನಮೆಂಟ್: 26 ತಂಡಗಳು ಸರದಿಯಲ್ಲಿ
»ಫೆ.10: ಬಹು ನಿರೀಕ್ಷಿತ 8ನೇ ಜೆ.ಎಮ್.ಸಿ ಅಜ್ಮಾನ್ ಫನ್ ರನ್; ಈ ಪ್ರಸಿದ್ಧ ಓಟದಲ್ಲಿ ಭಾಗವಹಿಸಿ ಬಹುಮಾನ ಪಡೆಯಿರಿ...!
»ಅಬುಧಾಬಿಯಲ್ಲಿ ಕುವೆಂಪು ಕಲಾಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ - ಕೊಲ್ಲಿ ನಾಡಿನಲ್ಲಿ ಪ್ರತಿಧ್ವನಿಸಿದ ಕನ್ನಡ ದಿಂಡಿಮ....
»ಅಬುಧಾಬಿಯಲ್ಲಿ 'ವಿಶ್ವಮಾನವ ಕುವೆಂಪು ಕಲಾ ಉತ್ಸವ 'ಮತ್ತು ೨ನೇ ವಿಶ್ವಕನ್ನಡ ಸಮ್ಮೇಳನ: ಭರ್ಜರಿ ಸಾಂಪ್ರದಾಯಿಕ ಉದ್ಘಾಟನೆ....ಸಮ್ಮೇಳನಕ್ಕೆ ಚಾಲನೆ
»ಜನವರಿ ೨೭: ಅಬುಧಾಬಿಯಲ್ಲಿ ' ವಿಶ್ವಮಾನವ ಕುವೆಂಪು ಕಲಾ ಉತ್ಸವ 'ಮತ್ತು ೨ನೇ ವಿಶ್ವಕನ್ನಡ ಸಮ್ಮೇಳನ: ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಡಿ.ವಿ.ಸದಾನಂದ ಗೌಡರಿಂದ ಉದ್ಘಾಟನೆ....
»ಯು.ಎ.ಇ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಮಕರ ಸಂಕ್ರಾತಿ ಸಂಭ್ರಮ
»ದುಬೈ ದೇವಾಡಿಗ ಸಂಘ ೨೦ನೇ ವಷಕ್ಕೆ ಪಾದಾರ್ಪಣೆ : ಹೊಸ ಕಾರ್ಯಕಾರೀ ಸಮಿತಿ ರಚನೆ; ಹರೀಶ್ ಶೇರಿಗಾರ್ ಅದ್ಯಕ್ಷ
»Death toll from scaffolding collapse in UAE rises to three
»ಯು ಎ ಇ ಹವಾಮಾನ ವರದಿ: ಹೆಚ್ಚಿದ ಶೀತಗಾಳಿ ... ತಾಪಮಾನ ಶೂನ್ಯಕ್ಕೆ?
»ಪೆ.3 ರಂದು ದುಬಾಯಿಯಲ್ಲಿ ತುಳು ಸಾಮಾಜಿಕ ನಾಟಕ ಈ..ಪೊರ್ಲು.....ದಾಯೆ....?
»ಅಬುಧಾಬಿ: ಮಂಗಳೂರು ಕೊಂಕಣ್ಸ್ ಗೆ ಕೂಸಮ್ಮ ಶಂಬು ಶೆಟ್ಟಿ ಸ್ಮಾರಕ ಸಮಗ್ರ ಥ್ರೋ ಬಾಲ್ ಟ್ರೋಫಿ
»ಉಮಲ್ ಮೌಮಿನಿನ್ ಆಸೋಸಿಯೇಶನ್ ಮತ್ತು ಗಲ್ಪ್ ಮೆಡಿಕಲ್ ಯುನಿರ್ವಸಿಟಿ ಅಜ್ಮಾನ್ ವತಿಯಿಂದ ಜೀವನ ಪದ್ದತಿ ಮತ್ತು ಕೌಟುಂಬಿಕ ಆರೋಗ್ಯ ಕುರಿತ ಕಾರ್ಯಗಾರ
»ದುಬೈ: ಕನ್ನಡ ಕೂಟ ಯು.ಎ.ಇ. ಯಿಂದ ಸಂಭ್ರಮದ ಸಂಕ್ರಾಂತಿ ಆಚರಣೆ: ಲೇಖಕಿ ಸುಧಾ ಸರಣೋಮತ್ ಉಪಸ್ಥಿತಿ - ಹಲವು ಆಟೋಟಗಳಲ್ಲಿ ಮಕ್ಕಳಾದ ಹಿರಿಯರು
»ದುಬಾಯಿ: ನಾರಾಯಣ ಸೇವಾ ಸಮಿತಿಯ ವತಿಯಿಂದ ನಡೆದ ಅಖಂಡಾ ಭಜನಾ ಮಹೋತ್ಸವ
»Divine intervention: 'An angel saved my life'
»Dubai: How genuine are DSF discounts?
»Police deny woman confessed to helping kill her daughter; Suicide survivor suffers from amnesia, moved to psychiatric ward
»ಜ.೨೭. ಕುವೆಂಪು ಕಲಾ ಉತ್ಸವ ಮತ್ತು ಎರಡನೇ ವಿಶ್ವ ಕನ್ನಡ ಸಮ್ಮೇಳನ,ಅಬುಧಾಬಿ-೨೦೧೨: ಮುಖ್ಯ ಅತಿಥಿಯಾಗಿ ಮಾನ್ಯ ಮುಖ್ಯಮಂತ್ರಿ ಶ್ರೀ.ಡಿ.ವಿ.ಸದಾನಂದ ಗೌಡ
»ಉತ್ಸುಕರಾಗಿ ನಿರೀಕ್ಷಿಸಿರಿ.....! ದುಬೈಯಲ್ಲಿ 'ಆಷಾಡದ ಒಂದು ದಿನ'.....
»ಜ.20: ಕ್ರೀಡಾಭಿಮಾನಿಗಳು ಉತ್ಸುಕರಾಗಿ ನಿರೀಕ್ಷಿಸುತ್ತಿರುವ ಪ್ರಖ್ಯಾತ ಕೂಸಮ್ಮ ಶಂಬುಶೆಟ್ಟಿ ಸ್ಮಾರಕ ಥ್ರೋಬಾಲ್ ಪಂದ್ಯಾವಳಿ
»ಯು.ಎ.ಇ ಒಕ್ಕಲಿಗರ ಸಂಘ ಇದರ ವತಿಯಿಂದ ಜನವರಿ 20ರಂದು ಮಕರ ಸಂಕ್ರಾತಿ ಆಚರಣೆ
»ಉತ್ತೇಜನದಿಂದ ಜರುಗಿದ ಬ್ಯಾರಿಸ್ ಕಲ್ಚರಲ್ ಪೊರಂ ನ 2012 ರ ವಾರ್ಷಿಕ ಕ್ರೀಡೋತ್ಸವ
»ದುಬೈ: ಗಾಳಿಪಟ ಹಾರಿಸುವ ಸ್ಪರ್ದೆ: ಜನಪ್ರಿಯತೆ ಪಡೆದ ಟೀಂ ಮಂಗಳೂರಿನ ಬಣ್ನ ಬಣ್ನದ ಸಾಂಸ್ಕೃತಿಕ ವಿನ್ಯಾಸದ ಗಾಳೀ ಪಟಗಳು
»ನಿರ್ದೇಶನದಲ್ಲಿ ಹೊಸತನ ಹಾಗೂ ಮತ್ತು ಪನ್ಚಿಂಗ್ ಹಾಸ್ಯ ಸಂವಾದ - ನಟನೆಗಳಿಂದ ಮನಸೆಳೆದ ತುಳುನಾಟಕ ’ಆಯೆ ಸುಬಗ”; ನಕ್ಕು ನಲಿದ ಪ್ರೇಕ್ಷಕ ವರ್ಗ, ನಮ ತುಳುವೆರ್ ದಾಖಲೆ
»ದುಬೈ: ಜ 20 ರಂದು ಕನ್ನಡ ಕೂಟ ಯು.ಎ.ಇ. ಆಚರಿಸಲಿರುವ ಸಂಕ್ರಾಂತಿ - 2012 ಕಾರ್ಯಕ್ರಮ
»ನಮ ತುಳುವೆರ್ ಸಂಘಟನೆ ವತಿಯಿಂದ ನಾಳೆ ಜನವರಿ 13ರಂದು ನಡೆಯಲಿರುವ ’ಅಯೆ ಸುಬಗೆ’ ತುಳು ನಾಟಕ: ರಂಗತರಂಗ ತಂಡದ ಕಲಾವಿದರ ಆಗಮನ
» ಶಾರ್ಜಾ ಕರ್ನಾಟಕ ಸಂಘದ 2012 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ : ಅಧ್ಯಕ್ಷರಾಗಿ ಶ್ರೀ ಸತೀಶ್ ಪೂಜಾರಿ ಆಯ್ಕೆ
»ಸಮಸ್ತ ಸಮ್ಮೇಳನದ ಪ್ರಚಾರ ಹಾಗೂ C M ಉಸ್ತಾದರ ಅನುಸ್ಮರಣಾ ಸಮಾರಂಭ
»ಯು.ಎ.ಇ ಪೋಲಿಸ್ ವರದಿಗಳು...
»Sharjah: Indian woman murdered, government to bring back body
»ಪೆ.10ರಂದು ಪಾಂಬೂರು ಕ್ರಿಕೆಟ್ ಟೂರ್ನಮೆಂಟ್
»ದುಬಾಯಿಯಲ್ಲಿ ಜನವರಿ13ರಂದು ಅಖಂಡ ಭಜನಾ ಮಹೋತ್ಸವ
»ನಮ್ಮ ತುಳುವೆರ್ ಸಂಘಟನೆ ವತಿಯಿಂದ ಜನವರಿ 13ರಂದು ದುಬಾಯಿಯಲ್ಲಿ ಅಯೆ ಸುಬಗೆ ನಾಟಕ ಪ್ರದರ್ಶನ
»ಕುಂದಾಪುರ ದೇವಾಡಿಗ ಮಿತ್ರರ ವೇದಿಕೆ ’ಕದಮ್’ ತನ್ನ ಪ್ರಥಮ ವರ್ಷಾಚರಣೆಯ ಸಂಭ್ರಮದಲ್ಲಿ...’ದೇವಾಡಿಗ ಸಾಧಕ ಪ್ರಶಸ್ತಿ’ ಶ್ರೀ ಬಿ. ಜಿ. ಮೋಹನ್ ದಾಸ್ ರವರ ಮಡಿಲಿಗೆ
»Govt clears proposal for providing insurance, pension benefits to overseas Indian workers
»ದುಬೈಗೆ ಬೇಟಿ ನೀಡಿದ ಎಸ್ಸೆಸ್ಸೆಫ್ ದಕ್ಷಿಣ ಭಾರತ ಅಧ್ಯಕ್ಷ ಅಬ್ದುರ್ರಶೀದ್ ಝೈನಿ ಕಾಮಿಲ್ ರವರಿಗೆ ದುಬೈ ವಿಮಾನ ನಿಲ್ಧಾಣದಲ್ಲಿ ಭವ್ಯ ಸ್ವಾಗತ
»ಯು.ಎ.ಇ.ಬಂಟ್ಸ್ ವಿಹಾರ ಕೂಟ: ಸಫಾ ಉಧ್ಯಾನವನದ ಆಹ್ಲಾದಕರ ವಾತವರಣದಲ್ಲಿ ನಕ್ಕು ನಲಿದಾಡಿದ ಬಂಟ ಬಾಂಧವರು.
»ಬಾಲಕನಿಂದ ಕಾರು ಚಾಲನೆ: ಇಬ್ಬರು ಮೃತ್ಯು
»ರಾಮಕ್ಷತ್ರೀಯ ಸಂಘ ಯು.ಎ.ಇ.ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿಪೂರ್ವಕವಾಗಿ ನಡೆದ 7ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ
»ಫೆ 10: ಪಂಬೂರ್ ಸೆವೆನ್ ಕ್ರಿಕೆಟ್ ಟೂರ್ನಮೆಂಟ್: ವಿನ್ನಿ’ಸ್ ಟ್ರೋಫಿ ಗೆಲ್ಲಲು ತಂಡಗಳ ಸಜ್ಜು
»ಮೊಗವೀರ್ ಯುಏಯಿ ಅವರ ನಾಲ್ಕನೇ ವಾರ್ಷಿಕೋತ್ಸವ ಮತ್ತು ಕ್ರೀಡಾಕೂಟ
»ಅಬುದಾಬಿ ಕರ್ನಾಟಕ ಸಂಘದ ವತಿಯಿಂದ ವಾರ್ಷಿಕ ಪ್ರವಾಸ
»ನಮ್ಮ ತುಳುವೆರ್ ಸಂಘಟನೆ ವತಿಯಿಂದ ಜನವರಿ 13ರಂದು ದುಬಾಯಿಯಲ್ಲಿ ಅಯೆ ಸುಬಗೆ ನಾಟಕ ಪ್ರದರ್ಶನ
»ಮೊಗವೀರ ಸಂಘಟನೆಯು 4ನೇ ವಾರ್ಷಿಕೋತ್ಸವ: ಡಿ.23ರಂದು ಶಾರ್ಜಾದ ವಂಡರರ್ಸ್ ಸ್ಪೋಟ್ಸ್ ಕ್ಲಬ್ ನಲ್ಲಿ ಕ್ರೀಡಾಕೂಟ
»ಅರಬ್ ಉಡುಪಿ ರೆಸ್ಟೊರೆಂಟ್ ಅಜ್ಮಾನ್; ಗೌ| ಶೇಖ್ ಡಾ. ಮಜಿದ್ ಬಿನ್ ಸಹೀದ್ ಅಲ್ ನುವೈಮಿ ಯವರಿಂದ ಉದ್ಘಾಟನೆ
»ಕಾಞಂಗಾಡ್ ಯುವಕ ಅಬುಧಾಬಿಯಲ್ಲಿ ಸಾವು
»ಯು.ಎ.ಇ ಯ 40ನೇ ವಾರ್ಷಿಕೋತ್ಸವ : ಬ್ಯಾರೀಸ್ ವೆಲ್ ಫೇರ್ ಫೋರಂ ವತಿಯಿಂದ ಪಿಕ್ ನಿಕ್ ಆಯೋಜನೆ
»ಅಬುಧಾಬಿ: ಸುರಂಗದಲ್ಲಿ ಸಿಲುಕಿ ಕಾಞಂಗಾಡ್ ಯುವಕನ ಸಾವು

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri