ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಬೆಲೆ ನಿಯಂತ್ರಣ: ಪ್ರಧಾನಿ ಭರವಸೆ

ಹೊಸದಿಲ್ಲಿ, ಫೆ.೬: ಬೆಲೆಯೇರಿಕೆಯ ವಿರುದ್ಧ ತನ್ನ ಸರಕಾರದ ಸಮರ ‘ಅಲ್ಪ ಯಶಸ್ಸನ್ನಷ್ಟೇ ಸಾಧಿಸಿದೆ’ ಎಂದು ಪ್ರಧಾನಿ ಮನಮೋಹನ ಸಿಂಗ್ ಇಂದು ಹೇಳಿದ್ದು, ಆದರೆ ಶೇ.೧೭ಕ್ಕೂ ಹೆಚ್ಚಾಗಿದ್ದ ವಾರ್ಷಿಕ ಆಹಾರದುಬ್ಬರವನ್ನು ಹತ್ತಿಕ್ಕುವ ವಿಚಾರದಲ್ಲಿ ಅತಿ ಕೆಟ್ಟ ಕಾಲವು ತೀರಿತೆಂದು ಆಶ್ವಾಸನೆ ನೀಡಿದ್ದಾರೆ.

“ಅದಾಯವನ್ನು ರಕ್ಷಿಸುವಲ್ಲಿ ನಾವು ಉತ್ತಮ ಸಾಧನೆ ತೋರಿದ್ದರೂ ಆಹಾರ ಬೆಲೆ ನಿಯಂತ್ರಣದಲ್ಲಿ ಅಲ್ಪ ಯಶಸ್ಸನ್ನಷ್ಟೇ ಸಾಧಿಸಿದ್ದೇವೆ” ಎಂದವರು ಅಗತ್ಯ ವಸ್ತುಗಳ ಬೆಲೆಯೇರಿಕೆ ತಡೆಯುವ ವಿಚಾರ ಚರ್ಚಿಸಲು ಇಂದು ಕರೆದಿದ್ದ ಮುಖ್ಯಮಂತ್ರಿಗಳ ಸಭೆಯೊಂದರಲ್ಲಿ ಹೇಳಿದರು.

ಆಹಾರದುಬ್ಬರದ ವಿಚಾರದಲ್ಲಿ ಕೆಟ್ಟ ಕಾಲ ಅಂತ್ಯವಾಯಿತೆಂದು ತಾನು ನಂಬಿರುವೆನೆಂದು ಹೇಳಬಲ್ಲೆ ಎಂದು ಪ್ರಧಾನಿ ನುಡಿದರು.
ತನ್ನ ಸರಕಾರವು ಬೆಲೆಯೇರಿಕೆ ತಡೆಗೆ ಕೈಗೊಂಡಿರುವ ಪಡಿತರ ವಿತರಣೆಗಾಗಿ ಹೆಚ್ಚುವರಿ ಧಾನ್ಯ ಬಿಡುಗಡೆಯಂತಹ ಕ್ರಮಗಳ ಬಗ್ಗೆ ಅವರು ಸಭೆಗೆ ಮನವರಿಕೆ ಮಾಡಿದರು.

ಇತ್ತೀಚಿನ ವಾರಗಳಲ್ಲಿ ಆಹಾರ ಧಾನ್ಯಗಳ ಬೆಲೆ ಇಳಿದಿದ್ದು, ಅದು ಮುಂದುವರಿಯಲಿದೆಯೆಂಬ ಆಶಾಭಾವವನ್ನು ಪ್ರಧಾನಿ ವ್ಯಕ್ತಪಡಿಸಿದರು.

ದೀರ್ಘಾವಧಿಯಲ್ಲಿ ಕಡಿಮೆ ಉತ್ಪಾದನೆಗೆ ಕಾರಣವಾದ ಅಂಶಗಳ ಕುರಿತು ಹೆಚ್ಚಿನ ನಿಗಾ ವಹಿಸಬೇಕೆಂದು ಒತ್ತಿ ಹೇಳಿದ ಪ್ರಧನಿ ಅಭಾವವಿರುವ ಬೆಳೆಕಾಳು ಸಹಿತ ಅನೇಕ ಬೆಳೆಗಳಲ್ಲಿ ತಲಾ ಹೆಕ್ಟೇರ್‌ಗೆ ಉತ್ಪಾದನೆ ಹೆಚ್ಚಿಸಲು ಸಾಧ್ಯವೆಂದು ಅಭಿಪ್ರಾಯಿಸಿದರು.

ಇದೇ ವೇಳೆ, ಕಳ್ಳ ದಾಸ್ತಾನು ತಡೆಯಲು ಅಗತ್ಯ ವಸ್ತು ಕಾಯ್ದೆ ಜಾರಿಗೊಳಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದ ಅವರು, ಕೃತಕ ಅಭಾವ ಸೃಷ್ಟಿಸುವ ಹಾಗೂ ಹಣದುಬ್ಬರ ಊಹೆಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಉತ್ತರ ಪ್ರದೇಶದಂತಹ ಕೆಲವು ರಾಜ್ಯಗಳು ಕಚ್ಚಾ ಸಕ್ಕರೆಯ ಪ್ರವೇಶಕ್ಕೆ ನಿಷೇಧ ಹೇರಿರುವುದನ್ನು ಉಲ್ಲೇಖಿಸಿದ ಪ್ರಧಾನಿ, ಅಮದಿತ ಕಚ್ಚಾ ಸಕ್ಕರೆ ಸಂಸ್ಕರಣೆಗಿರುವ ನಿಷೇಧವನ್ನು ತೆಗೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಅತಿ ತುರ್ತಾಗಿ ಸಾರ್ವಜನಿಕ ವಿತರಣ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

“ನಮ್ಮ ಸಾರ್ವಜನಿಕ ವ್ಯವಸ್ಥೆಯು ನಿರಾಶಾದಾಯಕವೆನಿಸುಷ್ಟು ಕೆಟ್ಟಿದ್ದು ಅದನ್ನು ಸಂಪೂರ್ಣ ಸುಧಾರಿಸಬೇಕೆಂಬುದು ನನ್ನ ಅಭಿಪ್ರಾಯವಾಗಿದೆ‌ಎ ಎಂದ ಪ್ರಧಾನಿ, ರಾಜ್ಯ ಸರಕಾರಗಳು ಸಾರ್ವಜನಿಕ ವಿತರಣ ವ್ಯವಸ್ಥೆಗೆ ಪೂರಕವಾಗಿ ಕೆಲಸ ಮಾಡುವ ಮಾರುಕಟ್ಟೆ ಮಧ್ಯಪ್ರವೇಶ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವತ್ತ ಲಕ್ಷವಹಿಸಬೇಕೆಂದು ಸಲಹೆ ನೀಡಿದರು.

ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಅಗತ್ಯ ವಸ್ತುಗಳ ಬೆಲೆಯೇರಿಕೆಯ ಕುರಿತು ಸದಸ್ಯರು ತೀವ್ರ ಕಳವಳ ವ್ಯಕ್ತಪಡಿಸಿ ಕೃಷಿ ಸಚಿವ ಶರದ್ ಪವಾರ್‌ರನ್ನು ಅದಕ್ಕೆ ಹೊನೆ ಮಾಡಿ ಟೀಕಿಸಿದ ಹಿನ್ನೆಲೆಯಲ್ಲಿ ಇಂದು ದಿನದುದ್ದದ ಮುಖ್ಯಮಂತ್ರಿಗಳ ಸಭೆಯೊಂದನ್ನು ಪ್ರಧಾನಿ ಹಮ್ಮಿಕೊಂಡಿದ್ದರು.

ಕಾಂಗ್ರೇಸೇತರ ರಾಜ್ಯ ಸರಕಾರಗಳ ಮುಖ್ಯಮಂತ್ರಿಗಳು ಬೆಲೆಯೇರಿಕೆಯ ವಿಚಾರದಲ್ಲಿ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕೇಂದ್ರ ಸರಕಾರದ ನಿಷ್ಕ್ರೀಯತೆಗಾಗಿ ರಾಜ್ಯ ಸರಕಾರಗಳ ಮೇಲೆ ಗೂಬೆ ಕೂರಿಸುತ್ತಿರುವ ಪ್ರವೃತ್ತಿಯನ್ನು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರವಾಗಿ ಖಂಡಿಸಿದರು.

ಇದೇ ಅಭಿಪ್ರಾಯ ವ್ಯಕ್ತಪಡಿಸಿದ ಕೇರಳದ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್, ಅಗತ್ಯ ವಸ್ತುಗಳ ಹೇರಳ ಪೂರೈಕೆಯಲ್ಲಿ ಕೇಂದ್ರ ಸರಕಾರ ವಿಫಲವಾಗಿರುವುದೇ ಬೆಲಯೇರಿಕೆಗೆ ಕಾರಣವೆಂದು ದೂರಿದರು.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾರ್ತಾಭಾರತಿ
ವರದಿಗಾರರು : ಬೆಂಗಳೂರು ವರದಿಗಾರರು
ಪ್ರಕಟಿಸಿದ ದಿನಾಂಕ : 2010-02-07 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಭಾರತ]

»ಗುಜರಾತ್ ನರಮೇಧ: ಬಾಲಾಪರಾಧಿ ಆರೋಪಿಗಳ ವಿರುದ್ಧದ ಪ್ರಕರಣ ಕೈಬಿಡಲು ನಿರಾಕರಿಸಿದ ನ್ಯಾಯಾಲಯ
»ಪಥ್ರಿಬಾಲ್ ನಕಲಿ ಎನ್‌ಕೌಂಟರ್ ಪ್ರಕರಣ: ಉತ್ತರ ನೀಡುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಆದೇಶ
»‘ತಪ್ಪಾದ ದೇಶದಲ್ಲಿ, ತಪ್ಪಾದ ಕಾಲದಲ್ಲಿ ಹುಟ್ಟಿದ್ದೇವೆ’!: 8ನೆ ತರಗತಿಯ ವಿದ್ಯಾರ್ಥಿ ಜೋಡಿಯ ಆತ್ಮಹತ್ಯಾ ಪತ್ರದ ಆಘಾತಕಾರಿ ಸಾಲುಗಳು
»ಮದ್ಯಮುಕ್ತ ಗ್ರಾಮಸ್ಥರ ‘ಭೇಟಿ’ಯಾದ ಆಮಿರ್ ಖಾನ್
»ಪತ್ನಿಯ ಮೃತದೇಹ ಕತ್ತರಿಸಿ, ಸುಟ್ಟ ಪತಿ
»ಡ್ಯಾನಿಶ್ ಪತ್ರಕರ್ತನಿಗೆ ವೀಸಾ ನಿರಾಕರಿಸಿದ ಭಾರತ
»ಎಸ್ಪಿ ಜೊತೆ ಚುನಾವಣೋತ್ತರ ಮೈತ್ರಿಯಿಲ್ಲ: ರಾಹುಲ್
»ಕಾಶ್ಮೀರದ ವಿವಿಧೆಡೆ ಹಿಮಪಾತದ ಭೀತಿ
»ಪ.ಬಂಗಾಳದಿಂದ ‘ಕೋಬ್ರಾ’ ಪಡೆಗಳ ನಿರ್ಗಮನ
»ಅಚ್ಚರಿ ಆಗಿದೆ, ಭ್ರಮನಿರಸನ ಇಲ್ಲ, ಹೈಕೋರ್ಟಿಗೆ ಹೋಗುವೆ: ಸುಬ್ರಮಣಿಯನ್ ಸ್ವಾಮಿ
»ಅಸೆಂಬ್ಲಿಯಲ್ಲಿ ಕನ್ನಡದಲ್ಲೇ ಉತ್ತರಿಸಿದ ಜಯಲಲಿತಾ
»ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
»ಅಣ್ಣಾ ಟೀಮ್‌ನಿಂದ ಮುಸ್ಲಿಂ ನಾಯಕರಿಗೆ ಆಹ್ವಾನ
»ಅಮೆರಿಕ ವೀಸಾ ನೀತಿ ಬದಲು...
»ಕೇಂದ್ರಕ್ಕೆ ಮತ್ತೆ ತಪರಾಕಿ: ಸೇನಾ ಮುಖ್ಯಸ್ಥ ವಿ.ಕೆ.ಸಿಂಗ್ ಜನ್ಮದಿನ ವಿವಾದ
»ಏರ್ ಇಂಡಿಯಾ ಗುತ್ತಿಗೆ ಹಗರಣ: ಪ್ರಫುಲ್ ಪಟೇಲ್ ಲಂಚಾವತಾರ?; 10 ಕೋಟಿ ಡಾಲರ್ ಲಂಚ ಪಡೆದ ಆರೋಪ; ಯುಪಿಎಗೆ ಇನ್ನೊಂದು ಮುಖಭಂಗ
»ಮೋದಿ ವಿರುದ್ಧದ ತನಿಖೆಯ ಮುಕ್ತಾಯ ವರದಿ ಸಲ್ಲಿಸಲು ಸಿಟ್ ಯೋಜನೆ: ಶ್ರೀಕುಮಾರ್
»ಚೆನ್ನೈ: ಶಶಿಕಲಾ ಸಹೋದರ ದಿವಾಕರನ್ ಬಂಧನ
»ಆರುಷಿ ಹತ್ಯೆ ಪ್ರಕರಣ: ವಿಚಾರಣೆ ವರ್ಗಾವಣೆಗೆ ತಲ್ವಾರ್ ದಂಪತಿ ಮನವಿ: ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
»ಗುಜರಾತ್ ಲೋಕಾಯುಕ್ತ ವಿವಾದ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
»ಉತ್ತರ ಪ್ರದೇಶ: ಬಿರುಸುಗೊಂಡ ಪ್ರಚಾರ: ಮಾಯಾವತಿ-ಸೋನಿಯಾ ವಾಗ್ಯುದ್ಧ
»2ಜಿ ಸ್ಪೆಕ್ಟ್ರಂ ಹಗರಣ: ಪರವಾನಿಗೆ ರದ್ದತಿಯ ವಿರುದ್ಧ ಮೇಲ್ಮನವಿ: ದಿಗ್ವಿಜಯ್ ಸಿಂಗ್
»ಭೂಸೇನಾ ವರಿಷ್ಠನ ಜನ್ಮ ದಿನಾಂಕ ವಿವಾದ: ಸರಕಾರದ ನಿಲುವು ಅನುಮಾನಾಸ್ಪದ: ಸುಪ್ರೀಂ ಕೋರ್ಟ್ ತರಾಟೆ
»ಸೇನಾ ಮುಖ್ಯಸ್ಥರ ವಯೋವಿವಾದ: ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆಗಳ ಸುರಿಮಳೆ
»ದೀಪಿಕಾ ವಿಶ್ವ ರ‌್ಯಾಂಕಿಂಗ್‌ನಲ್ಲಿ 14ನೇ ಸ್ಥಾನಕ್ಕೆ ನೆಗೆತ
»ಮ.ಪ್ರ.: ಗಣರಾಜ್ಯೋತ್ಸವ ಪಥ ಸಂಚಲನದ ಸ್ತಬ್ಧಚಿತ್ರಕ್ಕೆ 5 ರೂ. ಆಮಿಷವೊಡ್ಡಿ ಪುಟಾಣಿಯ ಬಳಕೆ
»ನರೇಂದ್ರ ಮೋದಿಯ ರಕ್ಷಣೆಗೆ ರಾಘವನ್ ಯತ್ನ: ಕಾಂಗ್ರೆಸ್
»ಶಸ್ತ್ರಾಸ್ತ್ರ ಕಾಯ್ದೆಯನ್ವಯದ ಮರಣ ದಂಡನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
»ಕಠಿಣ ಮೊಬೈಲ್ ಫೋನ್ ವಿಕಿರಣ ನೀತಿ ಜಾರಿಗೆ ನಿರ್ಧಾರ
»ಇಸ್ರೊ ವಿವಾದ: ಅಂತರಿಕ್ಷ್-ದೇವಾಸ್ ಸಮಿತಿಯ ವರದಿ ಬಹಿರಂಗಕ್ಕೆ ಪ್ರಧಾನಿ ಕಚೇರಿಯ ಚಿಂತನೆ
»ಕಬ್ಬಿಣದ ಅದಿರು ಸಾಗಾಟ ಹಗರಣ: ಇಬ್ಬರು ಐಎಎಸ್ ಅಧಿಕಾರಿಗಳ ಬಂಧನ
»ಒಡಿಶಾ: ಚುನಾವಣಾ ಕಣಕ್ಕಿಳಿದ ಅತ್ಯಾಚಾರ ಸಂತ್ರಸ್ತೆ
»ಪಂಜಾಬ್: ಉಪ ಪೊಲೀಸ್ ವರಿಷ್ಠಾಧಿಕಾರಿಯ ಹತ್ಯೆ
»ನಾಲ್ಕು ತೈಲ ಸಂಸ್ಥೆಗಳಿಂದ ಏರ್‌ಇಂಡಿಯಾಗೆ ತೈಲ ಪೂರೈಕೆ ಸ್ಥಗಿತ
»ಪುಣೆ ಭೇಟಿಗೆ ಕಲ್ಮಾಡಿಗೆ ಕೋರ್ಟ್ ನಕಾರ
»ವರ್ಷ ತುಂಬಿದ ರಾಜಾ ಜೈಲು ವಾಸ
»ತಮಿಳುನಾಡು: ವಿಧಾನಸಭೆಯಿಂದ ವಿಜಯ್‌ಕಾಂತ್ ಅಮಾನತು
»2ಜಿ ಸ್ಪೆಕ್ಟ್ರಂ ಹಗರಣಕ್ಕೆ ಎನ್‌ಡಿಎ, ರಾಜಾ ಹೊಣೆ: ಕಪಿಲ್ ಸಿಬಲ್
»2 ಜಿ. ರೇಡಿಯೊ ತರಂಗಾಂತರದ 122 ಲೈಸೆನ್ಸ್ ರದ್ದು, ಕೇಂದ್ರಕ್ಕೆ ಗುದ್ದು (ಪರಿಷ್ಕೃತ ವರದಿ)
»ನರೇಂದ್ರ ಮೋದಿ ಹಿಟ್ಲರ್ ಸಂತತಿಯಿದ್ದಂತೆ: ಕಾಂಗ್ರೆಸ್ ಟೀಕೆ
»2 ಜಿ ಹಗರಣದಲ್ಲಿ ಚಿದು ಪಾತ್ರ: ಸಿಬಿ‌ಐ ತನಿಖೆಗೆ ಸುಪ್ರೀಂ ಕೋರ್ಟ್ ನಕಾರ
»ಸುಬ್ರಮಣ್ಯಸ್ವಾಮಿ ಕೊಲೆಗೆ ಸೋನಿಯಾ ಗಾಂಧಿ ಯತ್ನ?
» 2ಜಿ ಹಗರಣ: 122 ಲೈಸನ್ಸ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
»2ಜಿ ತರಂಗಾಂತರ ಹಂಚಿಕೆ ಹಗರಣ: ಇಂದು ಚಿದು ಭವಿಷ್ಯ ನಿರ್ಧಾರ
»ವಾಹನ ಚಾಲನಾ ನಿಯಮ ಉಲ್ಲಂಘನೆ: ಯೋಧರಿಂದ ದಾಂಧಲೆ
»371 ಕಲಂ ತಿದ್ದುಪಡಿಗೆ ಒತ್ತಾಯಿಸಿ ಕೇಂದ್ರ ಅಂಚೆ ಕಚೇರಿಗೆ ಮುತ್ತಿಗೆ
»ಭಾರತದ ವಾಯು ಜಗತ್ತಿನಲ್ಲೇ ಅತ್ಯಂತ ಮಾಲಿನ್ಯಯುತವಾದುದು: ವರದಿ
»ಬಡತನ ಮತ್ತು ಅಪರಾಧಕ್ಕೆ ನೇರ ಸಂಬಂಧ: ವರದಿ
»ಟಿಕೆಟ್ ನಿರಾಕರಣೆ: ಆತ್ಮಹತ್ಯೆಗೆ ಯತ್ನಿಸಿದ ಬಿಎಸ್ಪಿ ಶಾಸಕ
»ನನಗೂ ಖಾಸಗಿ ಜೀವನವಿದೆ; ಮಾಧ್ಯಮಗಳು ಅದನ್ನು ಉಲ್ಲಂಘಿಸಕೂಡದು: ರತನ್ ಟಾಟಾ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri