ಮು೦ಬೈ: ಬಿಳಿಮಲೆ ಅವರಿಗೆ ಸಾಹಿತ್ಯ ಪ್ರಶಸ್ತಿ |
ಪ್ರಕಟಿಸಿದ ದಿನಾಂಕ : 2010-02-07
ಮುಂಬೈ: ಇಲ್ಲಿನ ಕರ್ನಾಟಕ ಸಂಘ ಪ್ರಸಕ್ತ ವರ್ಷದಿಂದ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಡಾ. ಸುನೀತಾ ಶೆಟ್ಟಿ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ.
ಈ ಸಾಲಿನ ಪ್ರಶಸ್ತಿಗೆ ಹಿರಿಯ ಸಂಶೋಧಕ, ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ಆಯ್ಕೆ ಮಾಡಲಾಗಿದೆ.
ಮುಂದಿನ ತಿಂಗಳು ನಡೆಯಲಿರುವ ಐದನೇ ಸಾಹಿತ್ಯ ಸಾಂಸ್ಕೃತಿಕ ಸಮಾವೇಶದ ಸಮಾರೋ ಪದಲ್ಲಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದೆ.
ವರದಿಯ ವಿವರಗಳು |
 |
ಕೃಪೆ : ಪ್ರಜಾವಾಣಿ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-02-07
|
|
|