ಶುಕ್ರವಾರ, 30-07-2010
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಬಂಟ್ವಾಳ ಪೊಲೀಸ್ ದೌರ್ಜನ್ಯ ಪ್ರಕರಣ: ಗೃಹ ಸಚಿವರಿಂದ ನಗರದ ಅಸ್ಪತ್ರೆಯಲ್ಲಿ ಶಿವರಾಮ ಭಂಡಾರಿಯ ಭೇಟಿ - 3 ಮಂದಿ ಪೇದೆಗಳ ಅಮಾನತು.
Latest news item ಗಣಿ ಧೂಳಿನಲ್ಲಿ ಸಚಿವ ರಾಮುಲು....
Latest news item ಜಿಲ್ಲೆಯಲ್ಲಿ ಮುಂಗಾರು ಚುರುಕು : ಬಿಡದೆ ಸುರಿಯುತ್ತಿರುವ ಮಳೆಯಿಂದ ಮನೆಗಳಿಗೆ ಹಾನಿ
Latest news item ಉಡುಪಿ: ಧಾರಕಾರ ಸುರಿದ ಮಳೆ: ಶಾಲೆಯೊ೦ದರ ಮೇಲೆ ಬಿದ್ದ ಮರ: 22 ಮ೦ದಿ ವಿದ್ಯಾರ್ಥಿಗಳಿಗೆ ಗಾಯ
Latest news item ಅಮಿತ್ ವಿಚಾರಣೆಗೆ ಸಹಕರಿಸುತ್ತಿಲ್ಲ...ನರೇಂದ್ರ ಮೋದಿ ಬಂಧನಕ್ಕೆ ಸ್ಕೆಚ್ ಹಾಕುತ್ತಿರುವ ಸಿಬಿಐ?
Latest news item ಕಮಲದಲ್ಲಿ ಬಿರುಕು....
Latest news item ತುಮಕೂರು: ರಾಜಿ ಪ್ರಶ್ನೆಯೇ ಇಲ್ಲ: ಸಿದ್ದು : ಸಿಬಿ‌ಐ ತನಿಖೆಯಾದ್ರೆ ಮುಖ್ಯಮಂತ್ರಿ ಜೈಲಿಗೆ ಗ್ಯಾರಂಟಿ : ರೆಡ್ಡೀಗಳ ಉದ್ದಟತನಕ್ಕೆ ಇದು ಸರಿಯಾದ ಉತ್ತರ
Latest news item ಬೆ೦ಗಳೂರು: ರಾಜ್ಯದಲ್ಲಿ ಪುಷ್ಯವೃಷ್ಟಿ, ಜೀವನದಿಗಳಿಗೆ ಮರುಜೀವ, ತು೦ಬಿ ಹರಿಯುತ್ತಿರುವ ಜಲಾಶಯಗಳು, ಭಾರೀ ಮಳೆಯ ಮುನ್ಸೂಚನೆ; ಭಾಗಮಂಡಲ ಜಲಾವೃತ. ಆಲಮಟ್ಟಿಯಿಂದ 90 ಸಾವಿಕ ಕ್ಯುಸೆಕ್ ನೀರು ಹೊರಕ್ಕೆ
Latest news item ಕಾಸರಗೋಡು: ಡಾ.ಕಯ್ಯಿರ ಕಿಂಞಣ್ಣ ರೈಗೆ ‘ಕರ್ನಾಟಕ ಗಡಿನಾಡ ರತ್ನ ಪ್ರಶಸ್ತಿ’
Latest news item ಮಂಗಳೂರು: ನಗರದಲ್ಲೊಂದು ವಿಶಿಷ್ಟ ಹುಟ್ಟುಹಬ್ಬ ಆಚರಣೆ : ಬರ್ತ್‌ಡೆ ಬಾಲೆ ಅನ್ವಿತಳಿಂದ ಉಚಿತ ಹಣ್ಣಿನ ಸಸಿ ವಿತರಣೆ.
Latest news item ಜಾಗತಿಕ ಸವಾಲು: ಭಾರತ, ಬ್ರಿಟನ್ ಜವಾಬ್ದಾರಿ | ಭದ್ರತಾ ಮಂಡಳಿ ಸ್ಥಾನ ಪಡೆಯಲು ಭಾರತಕ್ಕೆ ಸಕಾಲ
Latest news item ರಾಜಕೀಯ, ಹಣಕ್ಕಾಗಿ ಸೊಹ್ರಾಬುದ್ದೀನ್‌ನನ್ನು ಬರ್ಬರವಾಗಿ ಕೊಂದರು: ಸಿಬಿಐ | ಈ ಸೊಹ್ರಾಬುದ್ದೀನ್ ಯಾರು?
Latest news item ಬಳ್ಳಾರಿಗೆ ಆದ ಅವಮಾನ-ತಲೆ ಬೋಳಿಸಿಕೊಂಡ ಶ್ರೀರಾಮುಲು!: ಕಾಲಿಗೆ ಚಪ್ಪಲಿ ಹಾಕಲಾರೆ, ಕಪ್ಪು ಬಟ್ಟೆ ಧರಿಸುವೆ...: ತಾಯಿಯ ಆಶೀರ್ವಾದ ಇರುವವರೆಗೆ ರಾಜಿನಾಮೆ ಕೊಡಲಾರೆ
Latest news item ಉಡುಪಿ: ಜಿಲ್ಲಾಸ್ಪತ್ರೆಯ ಶವಗಾರದಲ್ಲಿನ ಶೀತಲೀಕರಣ ದುರಸ್ಥಿ ಮಾಡುವ೦ತೆ ಶವವಿಟ್ಟು ಪ್ರತಿಭಟನೆ
Latest news item ಪಾಂಡೇಶ್ವರ ಬಳಿ ಹಳಿ ತಪ್ಪಿದ ಗೂಡ್ಸ್ ಟ್ರೈನ್
Latest news item ಪಾಕಿಸ್ತಾನದ ಇಸ್ಲಾಮಾಬಾದಿನಲ್ಲಿ ವಿಮಾನ ದುರಂತ: 155 ಸಾವು (updated)
Latest news item ‘ನಾಡ ರಕ್ಷಣಾ ನಡಿಗೆ’: 3ನೇ ದಿನವೂ ಕುಗ್ಗದ ಉತ್ಸಾಹ; ಜನಬೆಂಬಲದ ಹಿಗ್ಗಿನಲ್ಲಿ ಮರೆಯಾದ ‘ನೋವು’
Latest news item ದುಬೈಯಲ್ಲಿ ’ಮೂರು ಮುತ್ತು’ ಯಶಸ್ವೀ ಹೌಸ್ ಫುಲ್ ಪ್ರದರ್ಶನ. ತುಂಬಿತುಳುಕಿದ ಸಭಾಂಗಣ. ನೂರಾರು ನಾಟಕ ಪ್ರೇಮಿಗಳಿಗೆ ನಿರಾಶೆ
Latest news item ವೈವಿದ್ಯಮಯ ಸ೦ಗೀತ, ನ್ರತ್ಯ ಮತ್ತು ಯಕ್ಷ ಸ೦ಭ್ರಮದಿ೦ದ ಜರುಗಿದ ದೇವಾಡಿಗ ಸ೦ಘ ದುಬೈಯ19ನೇ ವಾರ್ಷಿಕೋತ್ಸವ
Latest news item ಮಂಗಳೂರು: ಏರ್ ಇಂಡಿಯಾ ವಿಮಾನ ಅವಘಡ: 150ಕ್ಕೂ ಹೆಚ್ಚು ಸಾವು. ಕರ್ನಾಟಕದಲ್ಲಿ ನಡೆದ ದೊಡ್ಡ ದುರ೦ತ (UPDATED with EXCLUSIVE PICS)
Latest news item ಯು. ಎ. ಇ. ಬಂಟರ ವರ್ಣರಂಜಿತ ಸ್ನೇಹಮಿಲನ, ಸಂಪ್ರದಾಯದ ಅನಾವರಣ....
Latest news item ಸಂಭ್ರಮದ ಮಧ್ಯ ಪ್ರಾಚ್ಯ ಕನ್ನಡ ಸಾಹಿತ್ಯ ಸಮ್ಮೇಳನ : ಮುಗಿಲು ಮುಟ್ಟಿದ ಬೆಳ್ಳಿಹಬ್ಬದ ಸಡಗರದ ಜಯಭೇರಿಯ ಧ್ವನಿ (Updated)
Latest news item ವಿಶ್ವ ಬ್ಯಾರಿ ಸಮ್ಮೇಳನ, ಚಮ್ಮನ-2010 ಸಾ೦ಸ್ಕ್ರತಿಕ ಕಾರ್ಯಕ್ರಮಕ್ಕೆ ಅದ್ದೂರಿಯ ಚಾಲನೆ; ಗಣ್ಯರನೇಕರ ಸಮ್ಮುಖದಲ್ಲಿ ಪ್ರತಿಷ್ಠೆಯ ವಿಶ್ವ ಬ್ಯಾರೀ ಪ್ರಶಸ್ತಿ ಪ್ರದಾನ
Latest news item ಭಾವೈಕ್ಯತೆಯನ್ನು ಮೆರೆದ ಬ್ಯಾರೀಸ್ ಕಲ್ಚರಲ್ ಫೋರಂ ಯು.ಎ.ಇ. ಸಮಾರಂಭ; ಸಚ್ಚಾರ್ ಸಮಿತಿ - ವರದಿ ಜಾರಿಗೆ ತರಲು ಸರ್ಕಾರ ಸಿದ್ಧವಾಗಿದೆ - ಆಸ್ಕರ್ ಫೆರ್ನಾಂಡಿಸ್
Latest news item ದಕ್ಷ ಪೊಲೀಸ್ ಅಧಿಕಾರಿ ಗೋಪಾಲ್ ಬಿ. ಹೊಸುರ್ ರವರಿಗೆ ಯು. ಎ. ಇ. ಕನ್ನಡಿಗರ ಗೌರವ ಸಮರ್ಪಣೆ; ಮಂಗಳೂರಿನಲ್ಲಿ ಗಲ್ಫ್ ಕನ್ನಡಿಗರಿಗೆ ಪ್ರತ್ಯೇಕ ಸೆಲ್ ಆಶ್ವಾಸನೆ

 

 
ಸೌದಿ: ನ್ಯಾಯಾಲಯದಲ್ಲಿ ವಾದಿಸಲು ಶೀಘ್ರದಲ್ಲೇ ಮಹಿಳೆಯರಿಗೆ ಅವಕಾಶ?

ರಿಯಾದ್, -.೨೧: ಮಹಿಳೆಯರಿಗೆ ವಕೀಲ ವೃತ್ತಿಯನ್ನು ನಿರ್ವಹಿಸಲು ಮತ್ತು ನ್ಯಾಯಾಲಯದಲ್ಲಿ ವಾದಿಸಲು ಅನುವು ಮಾಡಿಕೊಡುವ ಉದ್ದೇಶದಿಂದ ಸೌದಿ ಅರೇಬಿಯ ಸರಕಾರವು ಇದೇ ಮೊದಲ ಬಾರಿಗೆ ಹೊಸ ಕಾನೂನೊಂದನ್ನು ಜಾರಿಗೆ ತರಲು ಮುಂದಾಗಿದೆ.

ಒಟ್ಟಾರೆ ನ್ಯಾಯಾಂಗ ವ್ಯವಸ್ಥೆಯನ್ನು ಅಭಿವೃದ್ದಿ ಪಡಿಸುವ ಸೌದಿ ಅರೇಬಿಯದ ದೊರೆ ಅಬ್ದುಲ್ಲಾರ ಯೋಜನೆಯ ಭಾಗವಾಗಿ ಹೊಸ ಕಾನೂನು ಜಾರಿಯಾಗುವ ನಿರೀಕ್ಷೆ ಇದೆ ಎಂದು ಕಾನೂನು ಸಚಿವ ಮುಹಮ್ಮದ್ ಅಲ್ ಈಸಾ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಜಾರಿಗೆ ಬರಲಿರುವ ಹೊಸ ಕಾನೂನು ವಿಚ್ಛೇದನ ಮತ್ತು ಮಗುವಿನ ಪೋಷಣೆ ಸೇರಿದಂತೆ ಕುಟುಂಬಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಮಹಿಳೆಯರಿಗೆ ನ್ಯಾಯಾಲ ಯಕ್ಕೆ ಆಗಮಿಸಿ ವಾದ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಅವರು ತಿಳಿಸಿದ್ದಾರೆ.

ಆದರೆ, ಮಹಿಳೆಯರಿಗೆ ವಾದ ಮಂಡಿಸಲು ನ್ಯಾಯಾಲಯದೊಳಗೆ ಪ್ರತ್ಯೇಕ ಸ್ಥಳಾವಕಾಶವನ್ನು ಮಾಡಿಕೊಡಲಾಗುವುದು ಎಂದು ಅವರು ಹೇಳಿದ್ದಾರೆ.

ಹೊಸ ಕಾನೂನಿನ ಅಡಿಯಲ್ಲಿ ಮಹಿಳೆಯರಿಗೆ ನೋಟರಿ ಸೇರಿದಂತೆ ಪ್ರಾಥಮಿಕ ಪ್ರಕ್ರಿಯೆಗಳನ್ನು ಯಾವುದೇ ಅಡೆ ತಡೆ ಇಲ್ಲದೆ ಕೇವಲ ತಮ್ಮ ಗುರುತಿನ ಚೀಟಿ ತೋರಿಸುವ ಮೂಲಕ ಪೂರ್ಣ ಗೊಳಿಸಲು ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-02-22

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸೌದಿ ಅರೇಬಿಯ]

»ಸೌದಿ : ಹೊಟ್ಟೆಗೆ ಹೊಡೆದ ಮುಸ್ಲಿಂ ಮೌಲ್ವಿಗಳು: ಮನೆಕೆಲಸಕ್ಕೆ ಮುಸ್ಲಿ೦ರನ್ನು ಬಿಟ್ಟು ಹಿ೦ದೂ, ಕ್ರಿಶ್ಚಿಯನ್ನರನ್ನು ನೇಮಿಸಕೊಳ್ಳಬಾರದು
»Makkah train to transport 130,000 pilgrims
»ಕರಾವಳಿ ವೆಲ್‌ಫೆರ್ ಅಸೋಸಿಯೇಶನ್ ರಿಯಾದ್ ನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿಯವರು ಆಯ್ಕೆ
»ಮಂಗಳೂರು: ಸೌದಿ ಅರೇಬಿಯಾ ಜೈಲಿನಿಂದ ಬಿಡುಗಡೆ ಹೊಂದಿದ ಮಂಗಳೂರಿನ ಲೋಹಿತಾಕ್ಷ ಅವರು ಇಂದು ತನ್ನ ತಾಯ್ನಾಡಿಗೆ. - ಗಲ್ಫ್ ರಾಷ್ಟ್ರದಲ್ಲಿನ ಕನ್ನಡಿಗರ ದೇಶಪ್ರೇಮದ ಫಲವಾಗಿ ಮತ್ತೆ ಮನೆಗೆ ಮರಳಿದ ಲೋಹಿತಾಕ್ಷ ದೇವಾಡಿಗ.
»ಗಲ್ಫ್ ಮಂಗಳೂರಿಗರ ಒಗ್ಗಟ್ಟಿನಿಂದ ಜೈಲು ವಿಮೋಚನೆಗೊಂಡ ಲೋಹಿತಾಕ್ಷ
»ದಮ್ಮಾಮ್: MASA ಸಹಾಯದಿ೦ದ ಜೈಲಿನಿ೦ದ ಬಿಡುಗಡೆಯಾದ ಲೋಹಿತಾಕ್ಷ
»ಡಿಕೆಎಸ್‌ಸಿ ದಮಾಮ್ ಘಟಕದಿಂದ ವಾರ್ಷಿಕೋತ್ಸವ: 2010-11ರ ಅಧ್ಯಕ್ಷರಾಗಿ ಸಂಶೀರ್ ಮೂಲ್ಕಿ ಆಯ್ಕೆ
»ಮಕ್ಕಾದಲ್ಲೊಂದು ಬೃಹತ್ ಗಡಿಯಾರ ಗೋಪುರ‘ಮಕ್ಕಾ ರಾಯಲ್’
»ಮಕ್ಕಾ: ಮು೦ದಿನ ವರ್ಷದ ಹಜ್ ಯಾತ್ರೆಗೆ ಮುನ್ನ ಮೋನೊ ರೈಲು ಆರ೦ಭವಾಗುವ ಸಾಧ್ಯತೆ
»ಮೆಕ್ಕಾದಲ್ಲಿ ತೆರೆದುಕೊಳ್ಳಲಿದೆ ವಿಶ್ವದ 2ನೇ ಅತೀ ಎತ್ತರದ ಕಟ್ಟಡ
»ದಮಾಮ್: ಮಹಿಳೆಯರಿಗಾಗಿ ಆರೋಗ್ಯ ಜಾಗೃತಿ ಅಭಿಯಾನ
»ರಿಯಾದ್ : ಜಯಕಿರಣ ಮತ್ತು ಕನ್ನಡ ಪ್ರಭ ಪತ್ರಿಕಾ ಕಚೇರಿ ಮೇಲಿನ ದಾಳಿಗೆ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಖಂಡನೆ
»ನೆಲ್ಯಾಡಿ: ಸೌದಿ ಜೈಲಿನಲ್ಲಿರುವ ಸುಲೇಮಾನ್ ಶೀಘ್ರದಲ್ಲಿಯೇ ಬಿಡುಗಡೆಯಾಗುವ ಸಂಭವ
»ಹಸ್ತಾಂತರ ಒಪ್ಪಂದಕ್ಕೆ ಭಾರತ-ಸೌದಿ ಸಹಿ: ಪ್ರಧಾನಿ ಸೌದಿ ಅರೇಬಿಯಾ ಪ್ರವಾಸಕ್ಕೆ ತೆರೆ ರಿಯಾಧ್ ಜಂಟಿ ಘೋಷಣೆಗೆ ಸಹಿ
»ಮನಮೋಹನ್ ಸಿಂಗ್‌ಗೆ ಸೌದಿ ಡಾಕ್ಟರೇಟ್ ಪದವಿ
»ಭಾರತದ ಪ್ರಮುಖ ಆದಾಯ ತಾಣ ಸೌದಿ!
»ಸೌದಿ ಸಹಕಾರಕ್ಕೆ ಭಾರತ ಮನವಿ
»ಜೆದ್ದಾ: ಐ.ಎಫ್.ಎಫ್. ನ ಹೆಲ್ತಿ ಲೈಫ್ ಹ್ಯಾಪಿ ಲೈಫ್ ಫುಟ್ಬಾಲ್ ಸರಣಿಗೆ ಚಾಲನೆ
»ಖಾಝಿ ನಿಧನಕ್ಕೆ ರಿಯಾದ್‌ನಲ್ಲಿ ಸಂತಾಪ ಸಭೆ
»ಸೌದಿ: ನ್ಯಾಯಾಲಯದಲ್ಲಿ ವಾದಿಸಲು ಶೀಘ್ರದಲ್ಲೇ ಮಹಿಳೆಯರಿಗೆ ಅವಕಾಶ?
»ವಾರ್ತಾ ಭಾರತಿ ವರದಿಗಾರ ಆರೀಫ್ ಮಚ್ಚಂಪಾಡಿ ಮೇಲಿನ ಹಲ್ಲೆಗೆ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಖಂಡನೆ.
»ಸೌದಿ ಅರೇಬಿಯಾ: ರಿಯಾದಿನಲ್ಲಿ ಐ.ಎಫ್.ಎಫ್. ವತಿಯಿಂದ ಭಾರತದ ಮುಸ್ಲಿಮರ ಪ್ರಸಕ್ತ ಸನ್ನಿವೇಶ ಎಂಬ ವಿಚಾರಗೋಷ್ಠಿ
»ಸೌದಿ ಅರೇಬಿಯಾ: ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತ್ಯು.
»ಟ್ರಾವೆಲ್ ಏಜೆನ್ಸಿಯಿಂದ ವಂಚನೆಗೊಳಗಾಗಿ ಕೆಲಸ ವಂಚಿತರಾಗಿ ಅಸಹಾಯಕರಾಗಿರುವ ೨೦ ಭಾರತೀಯ ಕಾರ್ಮಿಕರು
»ಸೌದಿ ಅರೇಬಿಯಾದಲ್ಲಿ ಬಂಟ್ವಾಳದ ಯುವಕ ನಿಧನ
»80ರ ಗಂಡ - 12ರ ಹೆಂಡತಿ: ತಲಾಖ್ ಕೇಸ್ ವಾಪಸ್!
»ದಮಾಮ್ : ಮುಸ್ಲಿಮರಿಗೆ ಮೀಸಲಾತಿಯ ಜೊತೆಗೆ ಸಂವಿಧಾನದ ಯಥಾವತ್ ಜಾರಿಗೆ ಕೆ.ಎಂ. ಶರೀಫ್ ಒತ್ತಾಯ.
»ಮುಸ್ಲಿಮರಿಗೆ ಮೀಸಲಾತಿಯ ಜೊತೆಗೆ ಸಂವಿಧಾನದ ಯಥಾವತ್ ಜಾರಿಗೆ ಕೆ.ಎಂ. ಶರೀಫ್ ಒತ್ತಾಯ.
»ರಿಯಾದ್ (ಸೌದಿ ಅರೇಬಿಯಾ) ರಸ್ತೆ ಅಪಘಾತದಲ್ಲಿ ಕುಂಜತ್ತೂರಿನ ವ್ಯಕ್ತಿ ಮೃತ್ಯು . ಇಬ್ಬರ ಸ್ಥಿತಿ ಗಂಭೀರ
»ಸೌದಿ ಅರೇಬಿಯಾ: ಜನಮನಸೂರೆಗೊಂಡ `ಪಿರ್ಸಪ್ಪಾಡ್ ' ಆಕರ್ಷಕ ಅನಿವಾಸಿ ಭಾರತೀಯರ ಕುಟುಂಬ ಸಮ್ಮಿಲನಾ ಕಾರ್ಯಕ್ರಮ
»ತಬೂಕ್ (ಸೌದಿ ಅರೇಬಿಯಾ) : ಭಾರತದ ಅಭಿವೃದ್ಧಿ ಮತ್ತು ಐಕ್ಯತೆಗಾಗಿ ಶ್ರಮಿಸುವಂತೆ ಅನಿವಾಸಿ ಭಾರತೀಯರಿಗೆ ಕೆ.ಎಂ.ಶರೀಫ್ ಕರೆ
»ಸೌದಿ ಅರೇಬಿಯಾ: ತಬೂಕ್ ಮತ್ತು ದುಬಾದಲ್ಲಿ ವ್ಯಾಪಕ ಮಳೆ. ಜನ ಜೀವನ ಅಸ್ತವ್ಯಸ್ತ.
»ರಿಯಾದ್ : ಇಂಡಿಯಾ ಫ್ರಟರ್ನಿಟಿ ಫಾರಂ ವತಿಯಿಂದ “ ಅರೋಗ್ಯ ಅಭಿಯಾನ ಶಿಬಿರ ”
»ಮ೦ಗಳೂರು ವಿಮಾನ ನಿಲ್ದಾಣಕ್ಕೆ `ತುಳುನಾಡು ವಿಮಾನ ನಿಲ್ದಾಣ' ಎ೦ದು ಹೆಸರಿಡಿ: ಕೆ.ಡಬ್ಲ್ಯು.ಎ.ಆರ್.
»ತಬೂಕ್: ನಾಳೆ, ಬುಧವಾರ ಇಂಡಿಯಾ ಫ್ರೆಟರ್ನಿಟಿ ಫೋರಮ್,ತಬೂಕ್ ವತಿಯಿಂದ "ಸಹೋದರ ಸಂಗಮ"
»ದಮಾಮ್ : ಜೂನಿಯರ್ ಫ್ರಂಟ್ ವತಿಯಿಂದ ಚಿಣ್ಣರ ಮೇಳ. ಜನಮನ ರಂಜಿಸಿದ ಮಕ್ಕಳ ಕಾರ್ಯಕ್ರಮ
»ಜೆದ್ದಾ : ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಹಿತ ಮೂವತ್ತು ಮಂದಿಯ ಬಂಧನ
»ದುಬೈ: ಭಾರತಕ್ಕೆ ವರವಾಗಲಿದೆ ಸೌದಿ ವೀಸಾ ನೀತಿ
»ತಬೂಕ್: ಪಡುಬಿದ್ರೆ ರಸ್ತೆ ಅಪಘಾತದಲ್ಲಿ ಮಡಿದ ಇಸ್ಮಾಯಿಲ್ ಸಹೋದರನ ಮನೆಗೆ ಭೇಟಿ ನೀಡಿದ ಮುಸ್ಲಿಂ ಸಂಯುಕ್ತ ಜಮಾಅತ್ ಮುಖಂಡರು
»ಪ್ರಜಾಪ್ರಭುತ್ವದ ಮೌಲ್ಯಗಳ ಪುನರ್ ಸ್ಥಾಪನೆಗಾಗಿ ಬಾಬರೀ ಮಸ್ಜಿದ್ ಪುನರ್ನಿರ್ಮಿಸುವಂತೆ ಇಂಡಿಯಾ ಫ್ರಟೆರ್ನಿಟಿ ಫೋರಂ ಒತ್ತಾಯ
»ಸೌದಿ ಅರೇಬಿಯಾ: ಇಂಡಿಯಾ ಫ್ರಟೆರ್ನಿಟಿ ಫೋರಮಿನಿಂದ ದಮಾಮ್ ಮತ್ತು ಅಲ್ ಹಸ್ಸಾದಲ್ಲಿ ಈದ್ ಕ್ರೀಡಾಕೂಟ.
»ತಬೂಕ್ ಇಂಡಿಯಾ ಫ್ರಟೆರ್ನಿಟಿ ಫೋರಂ ನವೆಂಬರ್ 19 .2009 ರಿಂದ 15 ದಿನಗಳ ಕಾಲ ಹಮ್ಮಿಕೊಂಡ ಮಧುಮೇಹ ಜಾಗೃತಿ ಅಭಿಯಾನದ ಕರಪತ್ರದಲ್ಲಿ ಮುದ್ರಿಸಲಾಗಿದ್ದ ಮಾಹಿತಿ...
»ಮಕ್ಕಾ: ಹಾಜಿಗಳು ದೇಶದ ಅಭಿವೃದ್ದಿಗಾಗಿ ಪ್ರಾರ್ಥಿಸುವಂತೆ ಮುಸ್ಲಿಂ ಲೀಗ್ ಕೇರಳ ರಾಜ್ಯಾಧ್ಯಕ್ಷ ಪಾಣಕ್ಕಾಡ್ ಹೈದರಾಲಿ ಶಿಹಾಬ್ ತಂಗಲ್ ಕರೆ.
»ಮಕ್ಕಾ: ಸೌದಿ ಸರ್ಕಾರ ಒದಗಿಸಿದ ವಿಶೇಷ ಸೌಲಭ್ಯಗಳಿಂದ ಸಂತುಷ್ಟರಾದ ಅಂಗವೈಕಲ್ಯ ಮತ್ತು ಪ್ರಾಯದ ಹಜ್ ಯಾತ್ರಾರ್ಥಿಗಳು.
»ಮಕ್ಕಾ: ಹಜ್ ಯಾತ್ರಾರ್ಥಿಗಳಿಗಲ್ಲದೆ ಇತರರಿಗೆ ವಿಧಿಸಿದ್ದ ಮಕ್ಕಾ ನಗರ ಪ್ರವೇಶ ನಿರ್ಬಂಧ ತೆರವು.
»ಹಜ್ ಯಾತ್ರೆ ಕೊನೆಯ ಘಟ್ಟಕ್ಕೆ
»ಸೌದಿ ಅರೇಬಿಯಾ : ದೇಶದ ವಿವಿಧೆಡೆ ಮಳೆಯಿಂದ ಒಟ್ಟು 77 ಮಂದಿ ಮರಣ
»ಸೌದಿ ಅರೇಬಿಯಾ: ದೇಶಾದ್ಯಂತ ಸಂಭ್ರಮದ ಈದ್ ಆಚರಣೆ
»130 ದಿನ ಬಳಿಕವಾದರೂ ಬಂತು ಆ ಕಳೇಬರ...
»ಜೆದ್ದಾ: ನಗರದಲ್ಲಿ ಭಾರೀ ಮಳೆ - ಮಕ್ಕಾ ತಲುಪಲು ಹರಸಾಹಸ ಪಡುತ್ತಿರುವ ಯಾತ್ರಾರ್ಥಿಗಳು
»ಮಕ್ಕಾ: ಕಾಸರಗೋಡು ಮೂಲದ ಹಜ್ ಯಾತ್ರಾರ್ಥಿ ನಿಧನ
»ತಬೂಕ್: ಹಜ್ ಯಾತ್ರಾರ್ಥಿಗಳ ಸೇವೆಗೆ ತಬೂಕ್ ಇಂಡಿಯಾ ಫ್ರಟೆರ್ನಿಟಿ ಫೋರಂ ತಂಡ
»ರಿಯಾದ್: ಹಜ್ ರಕ್ತದಾನ ಶಿಬಿರದಲ್ಲಿ ಮುನ್ನೂರು ವಿದೇಶಿಯರ ಸಹಿತ ಸಾವಿರಾರು ಮಂದಿ ರಕ್ತದಾನ.
»ಮಕ್ಕಾ:ಉಗ್ರವಾದದ ವಿರುದ್ಧ ಜನಜಾಗೃತಿ ಮೂಡಿಸಲು ಧರ್ಮಗುರುಗಳು ಮತ್ತು ಸಂಘಟನೆಗಳು ಮುಂದಾಗಬೇಕು
»ಮಕ್ಕಾ ಪುಣ್ಯಭೂಮಿಯಲ್ಲಿ ೨೫ ಲಕ್ಷಕ್ಕೂ ಹೆಚ್ಚು ಯಾತ್ರಾಥಿಗಳು, ಮಕ್ಕಾ ತಲುಪಿದ ಭಾರತೀಯ ಹಜ್ ಸಮಿತಿಯ ಸದಸ್ಯರು.
»ಹಜ್ ಯತಾರ್ಥಿಗಳಿಗೆ ಅಣು ನಿರೋಧಕ ಕಲ್ಲುಗಳ ಪೂರೈಕೆಗೆ ಸೌದಿ ಸರ್ಕಾರದ ನಿರ್ಧಾರ.
»ಭಾರತೀಯ ಸಹಿತ ನಾಲ್ವರು ಹಜ್ಜ್ ಯಾತ್ರಿಕರು ಹಂದಿ ಜ್ವರಕ್ಕೆ ಬಲಿ
»ಮಿತ ಆಹಾರ ಹಾಗೂ ನಿಯಮಿತ ವ್ಯಾಯಾಮದಿಂದ ಮಧುಮೇಹ ನಿಯಂತ್ರಣ ಸಾಧ್ಯ. ಟಿಫ್ ಮಧುಮೇಹ ಜಾಗೃತಿ ಅಭಿಯಾನದಲ್ಲಿ ಡಾ: ಶೋಭಿ ಥಾಮಸ್.
»ರಿಯಾದ್: ಎಸ್‍ಸಿಎಫ್‌ಸಿ ಚಾ೦ಪಿಯನ್ ಆಗಿ ಕರಾವಳಿ ತ೦ಡ
»ರಿಯಾದ್: ಉದ್ಯಮಿಗಳಿಗೆ ಬಹುಪ್ರವೇಶ ವೀಸಾ : ಭಾರತ-ಸೌದಿ ನಿರ್ಧಾರ
»ಆರು ವರ್ಷಗಳಿ೦ದ ನಾಪತ್ತೆಯಾಗಿದ್ದ ನಾಡಾದ ವ್ಯಕ್ತಿ ಬಗ್ಗೆ ರಿಯಾದ್‌ನಲ್ಲಿ ಇರುವ ಸುಳಿವು ಲಭ್ಯ
»ಜೆದ್ದಾ: ಮಂಗಳೂರಿನಿಂದ ಜೆದ್ದಾ ನಿಲ್ದಾಣಕ್ಕೆ ಆಗಮಿಸಿದ ಹಜ್ ಯಾತ್ರಿಗಳ ಪ್ರಥಮ ತಂಡ - ನೆರವಿನ ಹಸ್ತ ಚಾಚಿದ ಐ.ಎಫ್.ಎಫ್.
»ದಮಾಮ್‌ನಲ್ಲಿ ರಸ್ತೆ ಅಪಘಾತ: ಶಾಸಕ ಯು.ಟಿ.ಖಾದರ್ ಸಹೋದರಿಗೆ ಗಾಯ
»ಭಾರತದಿ೦ದ 1,6 ಲಕ್ಷ ಹಜ್ ಯಾತ್ರಿಕರು
»ರಿಯಾದ್: ಈದ್ ಮಿಲನ್ ಆಚರಿಸಿದ ಗಂಗೊಳ್ಳಿ ಜಮಾ ಅತುಲ್ ಮುಸ್ಲಿಮೀನ್ - ರಿಯಾದ್
»ರಿಯಾದ್: ರಿಯಾದ್ ಇಂಡಿಯಾ ಫ್ರೆಟರ್ನಿಟಿ ಫೋರಂ, ಇದರ ವಾರ್ಷಿಕ ಚಟುವಟಿಕೆಗಳ ಅವಲೋಕನ
»ಜಿಜಾನ್, ಸೌದಿ ಅರೇಬಿಯಾ: ನಗರಕ್ಕೆ ಮೌಲಾನಾ ಅನ್ಸಾರ್ ಮದನಿ ಭೇಟಿ
»ಸುಲೇಮಾನ್ ಬಿಡುಗಡೆಗೆ ಕೇಂದ್ರ ಸರಕಾರ ಪತ್ರ
»ಸುಲೈಮಾನ್ ಪ್ರಕರಣ : ಕೇಂದ್ರ ನೆರವಿನ ಭರವಸೆ
»ಜೆದ್ದ: ಎಂ ಇ ಎಂ ಆರ್ ಬಿ ಸಂಸ್ಥೆಯ ವತಿಯಿಂದ ಇಫ್ತಾರ್ ಕೂಟ
»ದಮಾಮ್‌: ಫಾಲ್ಕನ್ ಚಾಲೆಂಜರ‍್ಸ್‌ಗೆ ‘ಅಲ್ ಅನ್ವರ್ ಸಮ್ಮರ್ ಕಪ್’
»ಅಲ್ ಜೌಫ್, ಸೌದಿ ಅರೇಬಿಯಾ: ಅಮಾಯಕನ ಬಲಿ ತೆಗೆದುಕೊಂಡ ಸೇಡಿನ ಕಿಡಿ
»ಸೌದಿ ಉದ್ಯೋಗದಾಸೆ: ಬೀದಿಗೆ ಬಿತ್ತು ಸುಲೈಮಾನ್ ರವರ ಬಡ ಕುಟುಂಬ !
»ಹತ್ಯಾಯತ್ನದಿಂದ ಸೌದಿ ರಾಜಕುಮಾರ ಪಾರು
»ಕಂಬಿಗಳ ಹಿಂದೆ ಕಮರುತ್ತಿರುವ ಬದುಕು...! ಸೌದಿ ಜೈಲಲ್ಲಿ ಬಂಧಿಯಾಗಿರುವ ನೆಲ್ಯಾಡಿ ನಿವಾಸಿ; ಕಂಗೆಟ್ಟಿರುವ ಕುಟುಂಬ
»ಧಮಾಮ್ : ಇ೦ಡಿಯನ್ ಫ್ರೆಟರ್ನಿಟಿ ಫೊರ೦ ವತಿಯಿ೦ದ ಸ್ವಾತ೦ತ್ರ್ಯ ದಿನಾಚರಣೆ
»ಹಂದಿಜ್ವರ: ಸೌದಿ ಅರೇಬಿಯಾದಲ್ಲಿ ಭಾರತೀಯ ಬಲಿ
»ದಮ್ಮಾಂ, ಸೌದಿ ಅರೇಬಿಯಾ: ತೈಲ ಸಂಸ್ಥೆಯ ಕಾರ್ಯಾಗಾರದಲ್ಲಿ ಬೆಂಕಿ - ಏಳು ಜನರ ಸಜೀವ ದಹನ
»ಕೆಲಸ ಹುಡುಕಿ ಸೌದಿಗೆ ಹೋದಾತ ಶವವಾಗಿ ಮರಳಿದ
»ವಿಜಯ್ ರೈ ಅವರು ಕೆಡಬ್ಲ್ಯೂಎಆರ್ ನ ಅಧ್ಯಕ್ಷರಾಗಿ ಪುನರ್ ಆಯ್ಕೆ
»ಮರುಭೂಮಿಯ ಮಲೆನಾಡು ತಬೂಕ್ ನಗರ
»Religious police apologise for controversial kiss arrest
»ಸೌದಿ ಅರೇಬಿಯಾದಲ್ಲಿ ಮೊತ್ತಮೊದಲ ಬಾರಿಗೆ ಧಾರ್ಮಿಕ ಪ್ರವಚನ ಕಾರ್ಯಕ್ರಮ
»ರಿಯಾದ್‌ನಲ್ಲಿ ಮರಳು ಸುನಾಮಿ!
»ವಿನಂತಿ: ಇದರ ನಂತರದ ವರದಿಗಳು ಹಳೆಯ ಸುದ್ದಿಗಳು.....ಸಹಕರಿಸಿ
»ಮಕ್ಕದಲ್ಲಿ ನಿಧಾನಕ್ಕೆ ಮರುಕಳಿಸುತ್ತಿರುವ ಸಿಗರೇಟ್
»ಆಹಾರ ವಸ್ತುಗಳ ಬೆಲೆಗಳಲ್ಲಿ ೩೦% ಏರಿಕೆ
»ಹಜ್ ಯಾತ್ರಿಗಳ ಧಾರ್ಮಿಕ ಭಾವನೆಯನ್ನು ಹಣಕ್ಕೆ ಪರಿವರ್ತಿಸುವ ಖದೀಮರು ಮಕ್ಕಾದಲ್ಲಿ
»ಹಜ್ ಮಹಾಸಮ್ಮೇಳನದ ಅವಧಿಯಲ್ಲಿ ೨೨೭ ಭಾರತೀಯರ ಸಾವು
»ಹೊಸ ಸಾರಿಗೆ ವ್ಯವಸ್ಥೆ ಕಾನೂನುಗಳಿಗೆ ಸಾರ್ವಜನಿಕರಿಂದಲೇ ಅಭಿಪ್ರಾಯ ಸಂಗ್ರಹ
»ಶ್ರೀಲಂಕಾ ಮೂಲದ ಗೃಹ ಪರಿಚಾರಿಕೆಯರ ಮೂಲವೇತನದಲ್ಲಿ ೯೦% ಭಡ್ತಿ: ನಾಳೆಯಿಂದ ಜಾರಿ
»ಹಜ್ ಯಾತ್ರಿಕರ ಮೇಲೆ ಧಾಳಿ ನಡೆಸುವ ಸನ್ನಾಹ: ಏಳು ಭಯೋತ್ಪಾದಕರ ಬಂಧನ
»ಮೀನಾದಲ್ಲಿ ಮಾನವತೆಯ ಸಮುದ್ರ
»ಇಂದು ಪವಿತ್ರ ಹಜ್
»ರಸ್ತೆ ಅಪಘಾತದಲ್ಲಿ ಐವರು ಭಾರತೀಯರ ದುರ್ಮರಣ
»ಸೌದಿ ರಿಯಾಲ್ ಮೌಲ್ಯೀಕರಣ ಇಲ್ಲ: ಸೌದಿ ಅರೇಬಿಯಾ ಸ್ಪಷ್ಟನೆ
»ಈದ್ ಉಲ್ ಅಧಾ ಹಬ್ಬದ ಮೊದಲ ದಿನ ಡಿಸೆಂಬರ್ ೧೯ರಂದು
»ಸೌದಿ ಅರೇಬಿಯಾದ ಭಾರತೀಯರೊಬ್ಬರ ಮನೆಯಲ್ಲಿ ದರೋಡೆ
»ಸೌದಿ ಅರೇಬಿಯಾ ಸರ್ಕಾರದಿಂದ ಅಕ್ಕಿ ಹಾಗೂ ಮಕ್ಕಳ ಹಾಲಿಗೆ ಸಬ್ಸಿಡಿ.
»ಜಮ್ರಾತ್ ಸೇತುವೆ, ಮೂರನೆಯ ಹಂತ ಮುಕ್ತಾಯದ ಹಂತದಲ್ಲಿ
» ಸರ್ಕಾರಿ ನೌಕರರಿಗೆ ವೇತನದಲ್ಲಿ ೩೦% ಏರಿಕೆ
»ಮಕ್ಕಾದ ಬಳಿ ತಪಾಸಣಾ ಕೇಂದ್ರದ ಮೇಲೆ ಧಾಳಿ.
»ನಿಮ್ಮ ನೌಕರರೊಂದಿಗೆ ದಯಾಪರರಾಗಿರಿ: ಮುಫ್ತಿ ಕರೆ.
»ಸೌದಿ ಅರೇಬಿಯಾದ ಪ್ರಥಮ ಮಹಿಳಾ ಲಾಂಡ್ರಿಯಲ್ಲಿ ಕಾರ್ಯ ನಿರ್ವಹಿಸಲಿರುವ ಐವತ್ತು ಮಹಿಳೆಯರು.
»ಜೆದ್ದ ಸುರಕ್ಷಾ ಸಿಬ್ಬಂದಿಯಿಂದ ಭಯೋತ್ಪಾದನಾ ಸಂಚು ಬಯಲು
»ಈ ಬಾರಿಯ ಹಜ್ ಯಾತ್ರೆಯಲ್ಲಿ ಪಂಚತಾರಾ ಡೇರೆಗಳಿರದು -ಹಜ್ ಸಚಿವಾಲಯ.
»ಹಜ್ ಯಾತ್ರೆಗೆ ಸಕಲ ಸಿದ್ಧತೆಗಳನ್ನು ಪೂರೈಸಿದ ಸೌದಿ ಹಜ್ ಪ್ರಾಧಿಕಾರ
»ಸೌದಿ ಅರೇಬಿಯಾದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆ
»ರಿಯಾದ್: ಹಕ್ಕಿ ಜ್ವರ - ೨೧ ಮಂದಿಗೆ ವೈದ್ಯಕೀಯ ತಪಾಸಣೆ
»ಸೌದಿ ಅರೆಬಿಯಾ: 6 ಭಾರತೀಯರು ಸೇರಿ 28 ಸಾವು
»ಕಳೆದ ಏಳು ವರ್ಷಗಳಲ್ಲಿ ಇಂದು ಏರಿದ ಹಣದುಬ್ಬರದ ದಾಖಲೆ ಗರಿಷ್ಟ ೪.೪ ಶೇಖಡಾ
»ಸೇತುವೆಗಳ ಕೆಳಕ್ಕೆ ಹಾಗೂ ಹಾದಿಬದಿಯಲ್ಲಿ ಜೀವನ-ಸೌದಿ ಅರೇಬಿಯಾದಲ್ಲಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri