ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಭಾರತ ದೇಶದ ಒಡಲು ಸರ್ವ ಧರ್ಮಗಳ ಮಡಿಲು

ಬ್ರಿಟೀಷರ ದಬ್ಬಾಳಿಕೆಯಿಂದ ತತ್ತರಿಸಿದ ನಮ್ಮ ದೇಶವನ್ನು ಅಂದು ಮಹಾತ್ಮರು ಸ್ವಾತಂತ್ರ್ಯ ಹೋರಾಟಗಾರರು ವೀರ ಮರಣ ನೀಡಿ ಸ್ವಾತಂತ್ರ್ಯವನ್ನು ನಮ್ಮ ದೇಶಕ್ಕೆ ತಂದು ಕೊಟ್ಟರು. ಒಂದು ಪ್ರಜಾಪ್ರಭುತ್ವ ಜಾತ್ಯತೀತ ರಾಷ್ಟ್ರ ನಿರ್ಮಾಣ ಅವರ ಕನಸಾಗಿತ್ತು.

ಮಹಮ್ಮದಾಲಿ ಜಿನ್ನಾರ ಅಶೆಯಂತೆ ಮುಸ್ಲಿಮರೇ ಹೆಚ್ಹಾಗಿ ವಾಸಿಸುತ್ತಿರುವ ಪಾಕಿಸ್ತಾನ ಪ್ರತ್ಯೇ ಕ ರಾಷ್ಟ್ರವಾಯಿತು. ಅದರ ಪರಿಣಾಮವಾಗಿಯೇ ಮಹಾತ್ಮಾಗಾಂಧಿಯವರು ಹುತಾತ್ಮರಾದರು. ಅಂದಿನಿಂದ ಶುರುವಾಯಿತು ಜಾತಿ ಜನಾಂಗ, ಮತ ಬೇಧದ ಹೆಸರಲ್ಲಿ ರಕ್ತಪಾತ.

ಈ ದೇಶವು ಹಲವು ಜಾತಿ ಮತ ಧರ್ಮಗಳ ಬೀಡಾಗಿದೆ. ಇಲ್ಲಿನ ವ್ಯೆವಿದ್ಯೆಗಳು ಪ್ರಪಂಚದ ಇನ್ನಿ ತರ ಯಾವುದೇ ದೇಶಗಳಲ್ಲಿ ಕಂಡು ಬರಲು ಸಾದ್ಯವಿಲ್ಲ. ಹಲವು ಭಾಷೆ ಸಂಸ್ಕ್ರತಿಗಳಿಂದ ಕೂಡಿ ದ ನಮ್ಮ ದೇಶದ ಬಗ್ಗೆ ನಾವು ಬಹಳಷ್ಟು ಹೆಮ್ಮೆ ಪಡಬೇಕಾಗಿದೆ.

ಮಾನವ ಧರ್ಮದ ಸಹೋದರರಾಗಿ ಜೀವಿಸಬೇಕಾದುದು ಇಲ್ಲಿನ ಪ್ರತಿಯೊಬ್ಬ ನಾಗರಿಕನ ಕರ್ತ ವ್ಯ. ಜನಾಂಗಿಯ ಕಲಹ ಇಲ್ಲಿ ಕಂಡು ಬರುವಂತ ಅತ್ಯಂತ ದೊಡ್ಡ ಸಮಸ್ಯೆ. ಇಂದಿನವರಗೆ ಯಾ ವ ಕಾನೂನಿಗೂ ಯಾವ ರಾಜಕೀಯ ಪಕ್ಷಕ್ಕೂ ಈ ಸಮಸ್ಯೆ ನಿವಾರಣೆ ಸಾಧ್ಯವಾಗಿಲ್ಲ. ಕೇವಲ ಬೆರಳೆಣಿಕೆಯಷ್ಟು ಪ್ಯಾಸಿಸ್ಟ್ ಶಕ್ತಿಗಳು ಈ ದೇಶದ ಸಾಮಾಜಿಕ ಸ್ಥಿತಿಯನ್ನು ಅಜಗಜಾಂತರ ಗೊಳಿಸುತ್ತಿವೆ.

ಸಮಾಜದಲ್ಲಿ ವಿಷ ಬೀಜಗಳನ್ನು ಬಿತ್ತಿ ಜಾತಿ ಕಲಹಗಳನ್ನುಂಟು ಮಾಡಿ ಈ ದೇಶದಲ್ಲಿ ಶಾಂತಿ ಬಯಸುವ ಜನರ ಭಾವನೆಯನ್ನು ಘಾಸಿಗೊಳಿಸುತ್ತಿವೆ. ವಿಶಾಲ ಮನೋಧರ್ಮದ ಈ ದೇಶದ ನಾಗರಿಕರು ಎಂದೂ ಜನಾಂಗಿಯ ಕಲಹಗಳನ್ನು ಸಹಿಸುವುದಿಲ್ಲ. ಪರಸ್ಪರ ಸಹೋದರರಾಗಿ ಜೀವಿಸಲು ಇಷ್ಟಪಡುತ್ತಾರೆಯೇ ಹೊರತು ಈ ದೇಶದ ಸಂಸ್ಕೃತಿಗೆ ಕಳಂಕ ತರಲು ಆತನೆಂದೂ ಮುಂದಾಗಲಾರನು.

ಇಲ್ಲಿ ಯಾವನೇ ಒಬ್ಬ ದುಷ್ಕರ್ಮಿ ಇಲ್ಲಿನ ಒಂದು ಜನಾಂಗದ ಮೇಲೆ ಕುಕ್ರತ್ಯ ನಡೆಸಿದರೆ, ಅವ ಹೇಳನಕಾರಿಯಾಗಿ ಮಾತನಾಡಿದರೆ, ಕಿರುಕುಳ ನೀಡಿ ಈ ದೇಶದಿಂದ ಓಡಿಸಿ ಎಂಬುದಾಗಿ ಬೊಬ್ಬೆ ಹಾಕಿದರೆ ಅದಕ್ಕೆ ಸೊಪ್ಪು ಹಾಕುವವರು ಎಷ್ಟು ಜನರಿರಬಹುದು? ಈ ದೇಶದ ನಿಜ ಜೀವನದಲ್ಲಿ ಎಂದಾದರೂ ಈ ರಚನಾತ್ಮಕವಲ್ಲದ ಬೊಗಳೆಗಳು ಸಾದಿಸಬಹುದೇ?

ಪಾಕಿಸ್ತಾನ ಇಬ್ಭಾಗವಾದಾಗ ನಡೆದ ನರಮೇಧ, ನಂತರದ ದಿನಗಳಲ್ಲಿ ಜಾತಿ ಹೆಸರಿನಲ್ಲಿ ನಡೆದ ಹತ್ಯಾಕಾಂಡ, ಗರ್ಭಿಣಿ ಸ್ತ್ರೀಯರ ಹೊಟ್ಟೆಯನ್ನು ಬಾಣದಿಂದ ಚುಚ್ಚಿದ ಅಮಾನವೀಯ ಹ್ರದಯ ವಿದ್ರಾವಕ ಘಟನೆಗಳು, ಮಂದಿರ ಮಸೀದಿ ವಿಚಾರದಲ್ಲಿ ಸಾವಿರಾರು ಕಂದಮ್ಮಗಳ ಸ್ತ್ರೀಯರ ಮಾರಣಹೋಮದ ವರದಿ ನಮ್ಮ ಮುಂದಿಲ್ಲವೇ?

ಗೋದ್ರ ಹತ್ಯಾಕಾಂಡದ ರಕ್ತ ಸಿಕ್ತ ಘಟನೆಗಳು, ಕೊಳ್ಳೆ ದೊಂಬಿ, ಒಬ್ಬಂಟಿಯಾಗಿರುವಾಗ ಹೊಂ ಚು ಹಾಕಿ ಕಡಿದು ಕೊಂದಂಥ ಹತ್ತು ಹಲವು ಘಟನೆಗಳ ಸವಿಸ್ತಾರ ವರದಿ ನಮ್ಮ ಮುಂದಿರು ವಾಗ ಇದನ್ನು ಕಂಡು ಇಲ್ಲಿನ ರಾಜಕೀಯ ಶಕ್ತಿಗಳು, ಕಾನೂನು, ನ್ಯಾಯಾಂಗ ಎಲ್ಲವೂ ವ್ಯರ್ಥ ಲಾಪವನ್ನೇ ಮಾಡಿದವು.

ಇತ್ತೀಚಿನ ದಿನಗಳಲ್ಲಿ ನಡೆದ ಚರ್ಚ್ ದಾಳಿ, ನಿರಾಶ್ರಿತರ ಆಶ್ರಮಗಳನ್ನು ಬಿಡದೇ ಆಕ್ರಮಣ ನಡೆಸಿದ ರಾಕ್ಷಸಿಗಳು ಇಲ್ಲಿರುವಾಗ ಜಾತ್ಯತೀತ ಸಮಾಜದ ಕನಸು ನನಸಾಗಲು ಎಂದು ಸಾದ್ಯ?

ಕೆಲವರು ಮತಾಂತರ ಭಯೋತ್ಪಾದನೆ ಮಾಡುವವರಿರುವರು. ಇವೆಲ್ಲದಕ್ಕೂ ಕಾನೂನುಗಳಿವೆ, ರಕ್ಷಣಾ ವ್ಯವಸ್ಥೆಗಳಿವೆ. ಭಯೋತ್ಪಾದಕನನ್ನು ಶಿಕ್ಷಿಸಬಾರದೆಂದು ಇಲ್ಲಿ ಯಾವನಾದರೂ ಕರೆ ನೀಡುತ್ತಾನೆಯೇ?

ತಪ್ಪಿತಸ್ಥನಿಗೆ ಇಲ್ಲಿ ಶಿಕ್ಷೆ ಆಗುತಿಲ್ಲ. ಆದುದರಿಂದಲೇ ಶಾಂತಿ ಭಂಜಕರು, ಭಯೋತ್ಪಾದಕರು ಇಲ್ಲಿ ರಾರಾಜಿಸುತ್ತಿರುವುದು. ಒಂದು ಕಡೆ ಕೋಮು ವಿಷ ಬೀಜ ಬಿತ್ತುವವರಿದ್ದಾರೆ, ಇನ್ನೊಂಡದೆ ವಿಧ್ವಂಸಕರು, ಭಯೋತ್ಪಾದಕರು ಈ ದೇಶವನ್ನು ಅಸ್ಥಿರಗೊಳಿಸುತ್ತಿದ್ದಾರೆ. ಬಲಾಡ್ಯರು ಇಲ್ಲಿ ಯಾವುದೇ ಶಿಕ್ಷೆಗೆ ಗುರಿಯಾಗದೇ ವೀರರಾಗಿ ತಮ್ಮ ದುಷ್ಕ್ರತ್ಯಗಳನ್ನು ಮುಂದುವರಿಸುತ್ತಲೇ ಇದ್ದಾರೆ.

ಈ ದೇಶ ಯಾವತ್ತೂ ಜಾತ್ಯತೀತ ರಾಷ್ಟ್ರ. ಇಲ್ಲಿನ ನಾಗರಿಕರ ರಕ್ತದಲ್ಲೂ ಅದೇ ಇರುತ್ತದೆ. ಯಾವ ಪ್ಯಾಸಿಸ್ಟ್ ಶಕ್ತಿಗಳಿಗೂ ಇಲ್ಲಿ ಅದಿಪತ್ಯ ಸ್ಥಾಪಿಸಿ ಎಲ್ಲವನ್ನೂ ಮನಬಂದಂತೆ ಪರಿವರ್ತಿ ಸಲು ಸಾದ್ಯವಿಲ್ಲ. ಇಲ್ಲಿ ಸಾಮಾಜಿಕ ಅರಾಜಕತೆಯ ಮೂಲಕ ಶಾಂತಿ ಕೆಡಿಸಿ ಆರ್ಥಿಕವಾಗಿ ಬಲ ಹೀನಗೊಳಿಸುವ ಯಾವನೇ ಶಕ್ತಿಗೆ ಈ ನಾಗರಿಕರು ಎಂದೂ ಬೆಲೆ ಕೊಡುವುದಿಲ್ಲ.

ಮುಸ್ಲಿಮರು ಪಾಕಿಸ್ತಾನದ ಧ್ವಜವನ್ನು ಹಾರಿಸುತ್ತಾರೆ ಎಂಬ ಅಪವಾದ ಆಗಿಂದಾಗ್ಗೆ ಕೇಳಿ ಬರು ವುದೂ ಉಂಟು. ಅಂತವರನ್ನು ಕೂಡಲೇ ಶಿಕ್ಷಿಸಬೇಕು. ಅವರಿಗೆ ಬುದ್ದಿ ಇಲ್ಲವೇ? ಇದ್ದಲ್ಲಿ ಈ ನೆಲದಲ್ಲಿ ಉಂಡು ಬೇರೆ ರಾಷ್ಟ್ರದ ಧ್ವಜ ಹಾರಿಸುತ್ತಿದ್ದರೆ?

ಇಲ್ಲಿನ ಪ್ರಜೆಗಳನ್ನು ಪಾಕಿಸ್ತಾನಕ್ಕೆ ಅಟ್ಟಿ ಎಂದೂ ಹೇಳುವವರಿದ್ದಾರೆ. ಅವರಿಗೂ ಬುದ್ದಿ ಇಲ್ಲ ಎಂದೇ ಹೇಳಬೇಕು. ಬುದ್ದಿ ಇದ್ದಲ್ಲಿ ಆ ರೀತಿಯಾಗಿ ಹೇಳುತಿರಲಿಲ್ಲ. ಅದೇ ರೀತಿ ಮಹಾತ್ಮ ಗಾಂಧೀಜಿಯ ಪ್ರತಿಮೆಗೆ ಚಪ್ಪಲಿ ಹಾರ ಹಾಕುವವರು ಇದ್ದಾರೆ.

ಈ ರೀತಿಯ ಮೂರ್ಖರಿಗೆಲ್ಲಾ ಸರಿಯಾದ ಶಿಕ್ಷೆ ಸಿಗಲೇಬೇಕು. ಆಗ ಮಾತ್ರ ನಮ್ಮ ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಇದೆ ಎನ್ನುವುದು ಇಲ್ಲಿನ ಪ್ರಜ್ಞಾವಂತ ನಾಗರಿಕರಿಗೆ ಮನದಟ್ಟಾ ಗಬಹುದು.....................................

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಇಬ್ರಾಹಿಂ ಹಂಚುಮನೆ , ಮಂಚಿ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-08 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri