ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮುಂಬೈ: ಬಿಲ್ಲವರ ಎಸೋಸಿಯೇಶನ್ ಮುಂಬಯಿ ಮಹಿಳಾ ವಿಭಾಗದಿಂದ ಸಂಭ್ರಮದ ವಿಶ್ವ ಮಹಿಳಾ ದಿನಾಚರಣೆ; ಎಲ್ಲಾ ಸಮೂದಾಯಗಳ ಮಹಿಳೆಯರು ತಮ್ಮ ಏಕತೆಯನ್ನು ಪ್ರದರ್ಶಿಸಿಸ ಬೇಕು - ಆಶಾ ಎಂ.ಹೆಗ್ಡೆ

{PLEASE CLK THE LINK ABOVE TO VIEW MORE NICE PICS}

(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಪುರುಷ-ಮಹಿಳೆಯರ ಸಮಾನತೆಯೇ ಸಂಪೂರ್ಣ ಸಮಾಜವಾಗಿದೆ. ಸ್ತ್ರೀಯರ ವಿನಃ ಸಮಾಜವೇ ಶೂನ್ಯವಾಗಿದ್ದು, ಪುರುಷರಿಗೆ ಸಮಭಾಗಿಯಾಗಿ ಬದುಕನ್ನರಸಿದ ಸ್ತ್ರೀಯರು ಸಮಾಜದಲ್ಲಿ ಸಮಾನತೆಯನ್ನು ಕಂಡುಕೊಂಡಿದ್ದಾರೆ. ಆದುದರಿಂದಲೇ ವರದಕ್ಷಿಣೆ ಗಳಂತಹ ಪಿಡುಗು, ದೌರ್ಜನ್ಯ ಮರೆಯಾಗುತ್ತಿದೆ. ಸಮಾನ ಜೀವನಕ್ಕಾಗಿ ಮಹತ್ವದ ನಿರ್ಣಾಯಗಳಿಗೂ ಮಹಿಳೆಯರು ಪ್ರಧಾನ ವಾಗಿದ್ದು, ಪ್ರಸಕ್ತ ಹೆಣ್ಣೊಬ್ಬಳಿಗೆ ಬಲ್ಲವಳಾಗಲು ಎಲ್ಲವೂ ಸರಳ ಮತ್ತು ಮುಕ್ತವಾಗಿದೆ. ಆದುದರಿಂದಲೇ ಇದು ಮಹಿಳಾ ಪ್ರಭುತ್ವ ದ ಕಾಲಘಟ್ಟವಾಗಿದೆ. ಪುರುಷರು ಒಂದು ಮನೆಯ ಮೂಲ ಕಂಬಗಳಾಗಿದ್ದರೆ ಮಹಿಳೆಯರು ಭದ್ರತೆ ನೀಡುವ ಛಾವಣಿ ಗಳಂತೆ. ಎಲ್ಲಾ ಸ್ತ್ರೀಯರನ್ನು ಸುಶಿಕ್ಷಿತರನ್ನಾಗಿಸಿ ಮಹಿಳಾ ಪ್ರದಾನ ಸಮಾಜಕ್ಕೆ ನಾಂದಿಯಾಡುವ ಅಗತ್ಯ ಮಹಿಳೆ ಯರದ್ದಾಗ ಬೇಕು. ಎಲ್ಲಾ ಸಮೂದಾಯಗಳ ಮಹಿಳೆಯರು ತಮ್ಮ ಏಕತೆಯನ್ನು ಪ್ರದರ್ಶಿಸಿ ಭಾರತೀಯ ಸ್ತ್ರೀಶಕ್ತಿಯನ್ನು ವಿಶ್ವಕ್ಕೆ ಮಾದರಿಯಾಗಿಸ ಬೇಕು ಎಂದು ಬಂಟ್ಸ್ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಆಶಾ ಎಂ. ಹೆಗ್ಡೆ ಕರೆಯಿತ್ತರು.

ಬಿಲ್ಲವರ ಎಸೋಸಿಯೇಶನ್ ಮುಂಬಯಿ ಇದರ ಮಹಿಳಾ ವಿಭಾಗವು ಇಂದಿಲ್ಲಿ (೦೮.೦೩.೨೦೧೦) ಸೋಮವಾರ ಅಪರಾಹ್ನ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಸಂಭ್ರಮೋಲ್ಲಾಸದಿಂದ ಆಚರಿಸಿದ್ದು, ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬಂಟ್ಸ್ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಆಶಾ ಎಂ.ಹೆಗ್ಡೆ ಆಗಮಿಸಿ ದೀಪ ಪ್ರಜ್ವಲಿಸಿ ಸಮಾರಂಭವನ್ನು ಉದ್ಘಾಟಿಸಿ ಆಶಾ ಹೆಗ್ಡೆ ಮಾತನಾಡಿದರು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಹಾಗೂ ಬಿಲ್ಲವರ ಎಸೋಸಿಯೇಶನ್‌ನ ಅಧ್ಯಕ್ಷರಾದ ಜಯ ಸಿ.ಸುವರ್ಣ ಇವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಎಸೋಸಿಯೇಶನ್‌ನ ಕಾರ್ಯಾಧ್ಯಕ್ಷ ವೈ. ನಾಗೇಶ್, ಉದ್ಯಮಿ ಶ್ರೀಮತಿ ಮೊಮಿತಾ ಹರೀಶ್ ಅವಿನ್, ಸಮಾಜ ಸೇವಕಿ ಶ್ರೀಮತಿ ಸುಗುಣಾ ಕೆ.ಕಾಮತ್, ರಂಗನಟಿ ಶ್ರೀಮತಿ ಅರುಷಾ ಎನ್.ಶೆಟ್ಟಿ ಮತ್ತು ಪ್ರೊ. ನಿರ್ಮಲಾ ಸನೀಲ್ ಉಪಸ್ಥಿತರಿದ್ದರು.

ವೇದಿಕೆಂiiಲ್ಲಿ ಉಪಕಾರ್ಯಾಧ್ಯಕ್ಷೆ ಶ್ರೀಮತಿ ಎಸ್. ಪೂಜಾರಿ, ಶ್ರೀಮತಿ ಪ್ರಭಾ ಕೆ.ಬಂಗೇರಾ, ಶ್ರೀಮತಿ ಶೋಭಾ ದಯಾನಂದ್, ಶ್ರೀಮತಿ ಸುಮಲತಾ ಎಲ್.ಅವಿನ್, ಶ್ರೀಮತಿ ಮೋಹಿನಿ ವಿ.ಕೋಟ್ಯಾನ್, ಶ್ರೀಮತಿ ಜಾನಕಿ ನಾಗೇಶ್, ಶ್ರೀಮತಿ ವಸಂತಿ ಸಾಲ್ಯಾಣ್ಕರ್, ಶ್ರೀಮತಿ ಲೀಲಾ ಸಿ.ಸಾಲ್ಯಾನ್, ಶ್ರೀಮತಿ ಸುಮಿತ್ರಾ ಎಸ್. ಬಂಗೇರಾ ಮತ್ತಿತರರು ವಿಶೇಷ ಆಮಂತ್ರಿತ್ರರಾಗಿ ಹಾಜರಿದ್ದರು.

ಮಾತೆಯರೆಣಿಸಿ ಮೆರೆಯುವ ಪ್ರತೀಯೋರ್ವ ಮಹಿಳೆಯಿಂದ ಮಾತ್ರ ಸಂಸ್ಕಾರಯುತ ಮತ್ತು ಉತೃಷ್ಟ ನಿಲುವಿನ ಸಮಾಜ ರೂಪಿಸಲು ಸಾಧ್ಯವಾಗಿದ್ದು, ಮಹಿಳಾ ಪ್ರಧಾನ ಸಮಾಜದ ನಿರ್ಮಾಣಕ್ಕೆ ಸ್ತ್ರೀಯರಲ್ಲಿ ಸಾಂಘಿಕ ಶಕ್ತಿಯ ಅವಶ್ಯವಿದೆ ಎಂದು ಮೊಮಿತಾ ಅವಿನ್ ಅಬಿಪ್ರಾಯ ಪಟ್ಟರು.

ಸುಗುಣಾ ಕಾಮತ್ ಮಾತನಾಡಿ ನಾರಾಯಣ ಗುರುಗಳ ಪ್ರತಿಷ್ಠಾಪಿತ ಸಾನಿಧ್ಯದಲ್ಲಿ ಮಹಿಳೆಯರ ಒಗ್ಗೂಡುವಿಕೆ ಅರ್ಥಪೂರ್ಣವಾದದ್ದು. ಬ್ರಹ್ಮಶ್ರೀಗಳ ತತ್ವವು ಮಾತೆಯರೆಲ್ಲರೂ ಪರಿಪಾಲಿಸಿದರೆ ಆಶಾಯುತ ದೇಶಕ್ಕಾಗಿ ಮಹಿಳಾ ದಿಶಾ ಅವಶ್ಯವಾಗಿ ಕಾರ್ಯನಿರ್ವಾಹಿಸ ಬಲ್ಲದು. ತುಳುನಾಡಿನ ಜನತೆ ಒಂದು ಬೆರಳಿನಿಂದಲೂ ಕಣ್ಣೀರನ್ನು ಒರಸಿ ಸಂತೈಸಬಲ್ಲ ಶ್ರೀಮಂತಿಕೆಯುಳ್ಳವರಾಗಿದ್ದಾರೆ. ಇದು ಮಾನವೀಯ ಮೌಲ್ಯದ ಸದ್ಗುಣತೆಯನ್ನು ಮೆರೆಯುತ್ತದೆ. ಇದು ಸೃಷ್ಠಿಕರ್ತನ ಭಾಗ್ಯದಾರಿಯೂ ಹೌದು ಎಂದರು.

ಶಕ್ತಿಶಾಲಿ ಭಾರತ ರಾಷ್ಟ್ರದ ನಿರ್ಮಾಣಕ್ಕೆ ಮಹಿಳಾ ಶಕ್ತಿಯು ಪೂರಕವಾಗಿದೆ. ಸಂಸ್ಕಾರಯುತ ಭಾರತಕ್ಕೆ ಮಹಿಳೆಯರೇ ಮುಂದಾಗಬೇಕು. ತಮ್ಮನ್ನು ಎಂದೂ ಅಬಲೆಯರು ಎನ್ನುವುದನ್ನು ಮರೆತು ಸಬಲತೆಯ ಸದ್ಗುಣವನ್ನೇ ಮೈಗೂಡಿಸಿ ಸುಧೃಡ ಸಮಾಜವನ್ನು ನಿರ್ಮಿಸೋಣ ಎಂದು ಅರುಷಾ ಶೆಟ್ಟಿ ಕರೆಯಿತ್ತರು.

ಸಮಾಜದಲ್ಲಿ ಮಹಿಳೆಯರು ಸಮಾನರು ಮತ್ತು ಅರ್ಹರೂ ಕೂಡಾ. ಆದರೆ ಇಂದು ಸ್ತ್ರೀಯರಲ್ಲಿ ತಾಳ್ಮೆ ಶಕ್ತಿ ಕ್ಷೀಣಿಸುತ್ತಿದ್ದು ಇದು ಸಮಾಜಘಾತುಕ ಘಟನೆಗಳಿಗೆ ಹೆಚ್ಚಿನ ಅವಕಾಶವಾಗುತ್ತಿವೆ. ಅತಿಯಾದ ಸುಶಿಕ್ಷಿತರು ಎಂದ ಮಾತ್ರಕ್ಕೆ ಸಮಾನರು ಎನ್ನುವಂತಿಲ್ಲ. ಮೊದಲು ಹೊಂದಾಣಿಕೆಯೊಂದಿಗೆ ಸಾಮರಸ್ಯದ ಬಾಳಿಗೆ ಸಮಾನರಾಗುವುದು ಅತ್ಯವಶ್ಯ. ಸಮಾನತೆಯನ್ನೇ ವಸ್ತುವಾಗಿಸಿ ಬಾಳುವುದರಿಂದಲೇ ಪ್ರಸಕ್ತ ದಾಂಪತ್ಯ ಜೀವನದಲ್ಲಿ ಅಧಿಕ ವಿಚ್ಛೇದನಗಳು ವೃದ್ಧಿಯಾಗುತ್ತಿವೆ. ಆದುದರಿಂದ ಮಹಿಳೆಯರು ಪುರುಷರ ವಿಶ್ವಾಸವನ್ನು ಗಳಿಸಿ, ವಾತ್ಸಲ್ಯಮಯಿ ಬಾಳನ್ನು ರೂಪಿಸುವ ಅಗತ್ಯವಿದೆ. ಹಾಗೆಯೇ ಸ್ತ್ರೀಯರು ಸಮಾಜಕ್ಕೆ ಆದರ್ಶಪ್ರಾಯರಾಗಿ ಭವಿಷ್ಯತ್ತಿನ ಪೀಳಿಗೆಗೆ ಮಾರ್ಗದರ್ಶಕರಾಗಿ ಜೀವನ ಕಲಿಸುವ ಅಗತ್ಯವೂ ಇದೆ.
ಎಂದು ಜಯ ಸಿ.ಸುವರ್ಣರು ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಜಯಂತಿ ವಿ.ಉಳ್ಳಾಲ್ ಸ್ವಾಗತಿಸಿದರು. ಎಸೋಸಿಯೇಶನ್‌ನ ಗೌ| ಪ್ರ| ಕಾರ್ಯದರ್ಶಿ ಸುವರ್ಣ ಪ್ರಾಸ್ತವಿಕ ನುಡಿಗಳನ್ನಾದಿದರು. ಸುಶೀಲಾ ಮತ್ತು ಮೋಹಿನಿ ಪ್ರಾರ್ಥನೆಯನ್ನಾಡಿದರು. ಕು| ನಿಶಾ ನಿತ್ಯಾನಂದ್ ಕೋಟ್ಯಾನ್ ಅತಿಥಿಗಳನ್ನೆಲ್ಲರನ್ನೂ ಪರಿಚಯಿಸಿದರು. ಎಸೋಸಿಯೇಶನ್‌ನ ಉಪಾಧ್ಯಕ್ಷರುಗಳಾದ ನಿತ್ಯಾನಂದ ಡಿ.ಕೋಟ್ಯಾನ್ ಮತ್ತು ಸಿ.ಟಿ ಸಾಲ್ಯಾನ್, ಗೌರವ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೆ.ಸುವರ್ಣ, ಗೌ| ಜತೆ ಕಾರ್ಯದರ್ಶಿ ಧರ್ಮೇಶ್ ಎಸ್.ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದು, ನೃತ್ಯಗಳನ್ನು ಸಾದರ ಪಡಿಸಿದ ತಂಡಗಳಿಗೆ ಸ್ಮರಣಿಕೆಗಳನ್ನಿತ್ತು ಗೌರವಿಸಿದರು. ಮಹಿಳಾ ವಿಭಾದದ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮೀ ಎನ್.ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸುಮಲತಾ ಅವಿನ್ ಧನ್ಯವಾದ ಸಮರ್ಪಿಸಿದರು.

ಇದೇ ಸಂದರ್ಭದಲ್ಲಿ ಯೋಗ‌ಋಷಿ, ಆಧ್ಯಾತ್ಮವಾದಿ ಬಾಬಾ ರಾಮ್‌ದೇವ್ ಇವರ ಸಂಸ್ಥೆಯ ಪದಾಧಿಕಾರಿಗಳು ಸ್ಲೈಡ್ ಶೋ ಮುಖೇನ ಮಹಿಳೆಯರಿಗೆ ವಿಶೇಷವಾದ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದ್ದು, ಎಸೋಸಿಯೇಶನ್‌ನ ವಿವಿಧ ಸ್ಥಳಿಯ ಮತ್ತು ಸಾಮನ್ವಯ ಸಮಿತಿಗಳ ಮಹಿಳಾ ವಿಭಾಗಗಳ, ಭಾರತ್ ಬ್ಯಾಂಕ್‌ನ ಮಹಿಳೆಯರು ಮತ್ತು ಬಾಲಕೀಯರು ವೈವಿಧ್ಯಮಯ ನೃತ್ಯಾವಳಿಗಳನ್ನು ಸಾದರಪಡಿಸಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಚಿತ್ರ / ವರದಿ : ರೋನ್ಸ್ ಬಂಟ್ವಾಳ್
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-09 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಮುಂಬೈ]

»ಅಣ್ಣನ ಉದ್ಯೋಗ ಗಳಿಸುವ ದುರಾಸೆಯಿಂದ ಅತ್ತಿಗೆಯ ಹತ್ಯೆಗೈದ ಸಹೋದರರು!
»ಹೆತ್ತವರ ಅನುಮತಿ ಇಲ್ಲದೆ, ಅವರ ಮನೆಯಲ್ಲಿ ಪ್ರಾಪ್ತ ವಯಸ್ಕ ಮಕ್ಕಳು ಉಳಿಯುವಂತಿಲ್ಲ: ನ್ಯಾಯಾಲಯ
»ಸಾಂತಾಕ್ರೂಜ್ ಕನ್ನಡ ಸಂಘದಲ್ಲಿ ಗಣರಾಜ್ಯೋತ್ಸವ ಆಚರಣೆ
»ಡೊಂಬಿವಲಿ: 'ಶ್ರೀ ಪುರುಂದರದಾಸರ ಮತ್ತು ಶ್ರೀ ತ್ಯಾಗರಾಜರ ಆರಾಧನಾ ಮಹೋತ್ಸವ'
»ಡಾ|ಬಿ.ಹೆಗ್ಡೆಯವರು ರಾಷ್ಟ್ರದ ಗಡಿ ದಾಟಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದ ಮಹಾನುಭಾವರು : ಜಸ್ಟೀಸ್ ಶ್ರೀಕೃಷ್ಣ
»ಬಾಂಬ್ ನಿಷ್ಕ್ರಿಯ ಸೂಟ್‌ಕೇಸ್ ಹಗರಣ: ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ಕೋರಿಕೆ
»ಚಾರ್ ಕೋಪ್ ಕನ್ನಡಿಗರ ಬಳಗದ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ
»273 ಕೋಟಿ ವಿಮೆ ಹಗರಣ, ರಿಲಯನ್ಸ್ ಆರೋಪಿ
»ನಮ್ಮೂರು ಅಭಿವೃದ್ಧಿ ಕಂಡು ಶ್ರೀಮಂತ ನಾಡಾಗಿ ಬದಲಾಗುತ್ತಿದೆ: ಪ್ರೊ.ಬಿ.ಎಂ ಹೆಗ್ಡೆ
»9 ಜನರ ಸಾವು: ಬಸ್ ಚಾಲಕ ಇಂದು ಕೋರ್ಟ್‌ಗೆ ಹಾಜರು
»ಚೆಂಬೂರು ಕರ್ನಾಟಕ ಜೂನಿಯರ್ ಕಾಲೇಜು ಮತ್ತು ಹೈಸ್ಕೂಲ್‌ಗಳ ಸಂಯುಕ್ತ ವಾರ್ಷಿಕೋತ್ಸವ: ಗೌರವಬದ್ಧ ನಡತೆಯಿಂದ ಜೀವನ ಪರಿಪೂರ್ಣ:ಸುರೇಂದ್ರ ಪೂಜಾರಿ
»ಚಿನ್ನ, ಬೆಳ್ಳಿ ಧಾರಣೆಯಲ್ಲಿ ತೀವ್ರ ಕುಸಿತ
»ಭಾರತ್ ಬ್ಯಾಂಕ್ ನ ಆಡಳಿತ-ನಿರ್ದೇಶಕರಾಗಿ ಚಂದ್ರಶೇಖರ್ ಆರ್. ಮೂಲ್ಕಿ ನೇಮಕ
»ಬಿ.ಎಸ್.ಕೆ.ಬಿ.ಸಂಸ್ಥೆಯ ಗೋಪಾಲ ಕೃಷ್ಣ ಪಬ್ಲಿಕ್ ಟ್ರಸ್ಟ್ ನ ವತಿಯಿಂದ ಶ್ರೀ ಮಧ್ವ ನವಮಿ ಆಚರಣೆ
»‘ಆವಯ್ಚಿ ಆಶಾ’ ಕೊಂಕಣಿ ಕಥಾ ಪುಸ್ತಕ ಬಿಡುಗಡೆ ಮತ್ತು ಕೊಂಕಣಿ ಲೇಖಕ ರೋನ್ ಮಾಯ್ಕಲ್ ಅವರಿಗೆ ಸನ್ಮಾನ
»ಕೊಂಕಣಿ ಭಾಷಾ ಮಂಡಳ್ ಮಹಾರಾಷ್ಟ್ರ 2012-15ರ ನೂತನ ಪದಾಧಿಕಾರಿಗಳ ಆಯ್ಕೆ
»‘ಅವಮಾನ’: ಕಾಂಗ್ರೆಸ್‌ಗೆ ಪ್ರಿಯಾ ದೂರು
»ಕಲ್ಲಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯೋಜನಾ ಬ್ರೊಶರ್ ಬಿಡುಗಡೆ
»ಮುಂಬಯಿ ಸಾಮರಸ್ಯ ಬದುಕಿನ ಪವಾಡಗಳ ಪುಣ್ಯಭೂಮಿ : ಹೆಚ್.ಡಿ ರೇವಣ್ಣ
»ಶೆಟ್ಟಿ ಟೀ ಹೌಸ್ ಮಾಲಕ ಸಂಜೀವ ಪಿ.ಶೆಟ್ಟಿ ನಿಧನ
»ಮುಂಬೈ: ಹುಡುಗಿಗೆ ಆ್ಯಸಿಡ್ ಎರಚಿದ ಆರೋಪಿಯ ಬಂಧನ
»ಸಲೀಂ ವಿರುದ್ಧದ ವಿಚಾರಣೆ ಮುಕ್ತಾಯಕ್ಕೆ ಸಿಬಿಐ ವಿರೋಧ
»ಕೆಸಿ‌ಎ ನಲಸೋಫರಾ ಸಂಸ್ಥೆಯಿಂದ 16ನೇ ವಾರ್ಷಿಕೋತ್ಸವ ಸಂಭ್ರಮ
»ಫೆ.11: ಖಾರ್ ಪೂರ್ವದ ಪಹೇಲ್ವಾನ್ ಚಾಳ್‌ನಲ್ಲಿ 45ನೇ ವಾರ್ಷಿಕ ಶನೀಶ್ವರ ಮಹಾಪೂಜೆ
»ಇಂದು ಅಸಲ್ಫಾದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ದಂಪತಿ ಭೇಟಿ
»ಭಂಡಾರಿ ಸೇವಾ ಸಮಿತಿ ಮಹಿಳಾ ವಿಭಾಗದಿಂದ ಅರಸಿನ ಕುಂಕುಮ ಕಾರ್ಯಕ್ರಮ
»ವಡಲಾ ರಾಮ ಮಂದಿರದಲ್ಲಿ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂಭ್ರಮ
»ಹಿರಿಯ ಅಧಿಕಾರಿಯ ಕಿರುಕುಳ: ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್‌ಟೇಬಲ್
»ಮಲಾಡ್ ಪೂರ್ವದ ರಾಯನ್ ಟಿವಿ ಸ್ಟೂಡಿಯೋದಲ್ಲಿ ಕನ್ನಡಿಗ ಪತ್ರಕರ್ತರ ಕಾರ್ಯಕ್ರಮ: ಬೃಹದಾದ ಕನಸು ಕಂಡು ಗೆಲ್ಲುವ ಛಲವನ್ನು ಮೈಗೂಡಿಸಿ : ಮೇಡಂ ಪಿಂಟೋ
»ರಾಷ್ಟ್ರದ ಕನ್ನಡ ಪತ್ರಿಕಾ ರಂಗದಲ್ಲಿ ಇತಿಹಾಸ ರೂಪಿಸಿದ ಕನ್ನಡ ಪತ್ರಿಕಾ ಪ್ರತಿನಿಧಿಗಳ ಸಮ್ಮೇಳನ: ಕಪಸಮ ಮುಂಬಯಿಯಲ್ಲಿ ಭಾಷಾ ಬೆಸೆಯುವ ಕೆಲಸ ಮಾಡುತ್ತಿದೆ: ಸಾಂಡ್‌ಭೋರ್
»ಚೆಂಬೂರು ಕರ್ನಾಟಕ ಸಂಘದ ವಾರ್ಷಿಕ ಕ್ರೀಡೋತ್ಸವ-೨೦೧೨:ಕ್ರೀಡೆ ನಮ್ಮ ಬದುಕಿನ ಜೀವಾಳವಾಗಿದೆ : ಜಯ ಶೆಟ್ಟಿ
»ಜಯಕರ ಡಿ.ಪೂಜಾರಿ ಬರಹದ ‘ತುಳು ಲಿಪಿ ತೆರಿಲೆ’ ಪುಸ್ತಕ ಬಿಡುಗಡೆ
»ಉಗ್ರರಿಗೆ ನೆರವಾಗುತ್ತಿರುವ ನಕಲಿ ಸಿಮ್ ಕಾರ್ಡ್‌: ಮಹಾರಾಷ್ಟ್ರ ಎಟಿಎಸ್
»ಜ.28: ದೇವಾಡಿಗ ಸೆಂಟರ್‌ನಲ್ಲಿ ‘ತುಲು ಲಿಪಿ ತೆರಿಲೆ’ ಪುಸ್ತಕ ಬಿಡುಗಡೆ
»9 ಜನರ ಪಾಲಿಗೆ ಯಮಸ್ವರೂಪಿಯಾದ ಸರಕಾರಿ ಬಸ್ ಡ್ರೈವರ್ ಮಾನೆ ಪೊಲೀಸ್ ವಶಕ್ಕೆ
»ಖೋಜಾಗಳಿಗೂ ಸಮಾನ ಹಕ್ಕುಗಳಿವೆ: ಬಾಂಬೆ ಹೈಕೋರ್ಟ್
»ಪುಣೆಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ದೇವಾಡಿಗ ಸಂಘ: ಅಧ್ಯಕ್ಷರಾಗಿ ಪ್ರಭಾಕರ ಜಿ. ದೇವಾಡಿಗ ಆಯ್ಕೆ
»9 ಜನರ ಪಾಲಿಗೆ ಯಮಸ್ವರೂಪಿಯಾದ ಸರಕಾರಿ ಬಸ್ ಡ್ರೈವರ್
»ಧರ್ಮಪಾಲ ಯು. ದೇವಾಡಿಗರಿಗೆ ಕುವೆಂಪು ವಿಶ್ವ ಮಾನವ ಅಂತರಾಷ್ಟ್ರೀಯ ಪ್ರಶಸ್ತಿ
»ಸಂಚಾರ ಸಾಗರ ಮತ್ತು ಮಿಲೇನಿಯಂ ಸೂರ್ಯ ಕೃತಿ ಬಿಡುಗಡೆ
»ಉತ್ತರ ಪ್ರದೇಶ ಚುನಾವಣೆಗೆ ಸ್ಪರ್ಧಿಸಲಿರುವ ಮಾಲೆಗಾಂವ್ ಸ್ಫೋಟ ಆರೋಪಿ
»ಅಖಿಲ ಭಾರತ ಕನ್ನಡ ಪತ್ರಿಕಾ ಸಂಘಟನೆಗಳ ಪ್ರತಿನಿಧಿಗಳ ಮಹಾ ಸಹಮಿಲನ-ಸಂವಾದ ಕಾರ್ಯಕ್ರಮ
»ಯುಪಿ, ಬಿಹಾರ್ ಭಯೋತ್ಪಾದನೆಯ ಕೇಂದ್ರಗಳು: ರಾಜ್ ಠಾಕ್ರೆ
»ಜ.26 ರಿಂದ ಚೆಂಬೂರು ಕರ್ನಾಟಕ ಸಂಘದ ಸರಣಿ ಕಾರ್ಯಕ್ರಮಗಳು
»ಮಾಹೆ ಮಾಜಿ ಉಪಕುಲಪತಿ ಪದ್ಮಭೂಷಣ ಡಾ|ಬಿ.ಎಂ.ಹೆಗ್ಡೆಗೆ ಚೆಂಬೂರು ಕರ್ನಾಟಕ ಸಂಘದ ಚೊಚ್ಚಲ ರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ
»ಮುಂಬೈ ತ್ರಿವಳಿ ಸ್ಫೋಟ: ಇಬ್ಬರು ಬಂಧನ | ತಪ್ಪು ವ್ಯಕ್ತಿಗಳ ಬಂಧನ:ಗೃಹ ಸಚಿವಾಲಯ
»ಗತ ವೈಭವದೊಂದಿಗೆ ದಶಮಾನೋತ್ಸವ ಸಂಭ್ರಮಿಸಿದ ಬಿಲ್ಲವರ ಜಾಗೃತಿ ಬಳಗ: ಯುವ ಶಕ್ತಿಯ ಪ್ರೋತ್ಸಾಹದಿಂದಲೇ ಜನಾಂಗೀಯ ಪ್ರಗತಿ: ಸುಚಿತ್ ಕುಮಾರ್
»ಪ್ರಜ್ಞಾ ಸಿಂಗ್‌ಗೆ ವಿಮಾನ, ಹವಾನಿಯಂತ್ರಿತ ರೈಲು ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ನ್ಯಾಯಾಲಯ
»ಬಂಟರ ಸಂಘ ಮುಂಬಯಿ ವಾರ್ಷಿಕ ಕ್ರೀಡೋತ್ಸವ -2012
»ಭಾಂಡೂಪ್‌ನ ನಿತ್ಯಾನಂದ ಮಂದಿರದಲ್ಲಿ ಜರುಗಿದ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಬ್ರಹ್ಮ ಕ್ಷೇತ್ರದ ಮುಂಬಯಿ ಸಮಿತಿಯ ಸಭೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri