ಶನಿವಾರ, 11-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
Latest news item ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
Latest news item ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
Latest news item ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
Latest news item ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
Latest news item `ಹಾಲ್ ಆಫ್ ಫೇಮ್'ಗೆ ಗಾವಸ್ಕರ್
Latest news item ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
Latest news item ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
Latest news item ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಅಸಭ್ಯ ವರ್ತನೆ- ಏಳು ಸಂಸದರ ಅಮಾನತು; ಕೊನೆಗೂ ರಾಜ್ಯಸಭೆಯಲ್ಲಿ ಮಹಿಳೆಗೆ ಜಯ

ನವದೆಹಲಿ, ಮಾ. 9 : ಕೊನೆಗೂ ರಾಜ್ಯಸಭೆ ಐತಿಹಾಸಿಕ ತೀರ್ಮಾನವೊಂದಕ್ಕೆ ಸಾಕ್ಷಿ ಯಾಯಿತು. ತೀವ್ರ ಗದ್ದಲ, ಕೋಲಾಹಲ, ವಿರೋಧದ ನಡುವೆಯೂ ರಾಜ್ಯಸಭೆಯ ಸಭಾಪತಿ ಆಗಿರುವ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಮಹಿಳಾ ಮೀಸಲಾತಿ ವಿಧೇಯಕವನ್ನು ಅಂಗೀಕರಿಸಿದ್ದಾರೆ. ಯಾವುದೇ ಚರ್ಚೆ ಇಲ್ಲದೇ ವಿಧೇಯಕವನ್ನು ಮತದಾನದ ಮೂಲಕ ಅಂಗೀಕರಿಸಲು ಮುಂದಾಗಿದ್ದು, ಮಸೂದೆ ವಿರೋಧಿಸುವ ಪಕ್ಷಗಳಿಗೆ ಉರಿಯುವ ಕೆಂಡಕ್ಕೆ ತುಪ್ಪ ಸುರಿವಿದ ಹಾಗಾಯಿತು. ಮಸೂದೆಗೆ ಲೋಕಸಭೆಯಲ್ಲಿ ಮಾತ್ರ ಅಂಗೀಕಾರಕ್ಕೆ ಬಾಕಿ ಉಳಿದಿದೆ.

ಆಡಳಿತರೂಢ ಯುಪಿಎ, ಬಿಜೆಪಿ ಮತ್ತು ಎಡಪಕ್ಷಗಳು ಮಸೂದೆಗೆ ಬೆಂಬಲ ವ್ಯಕ್ತಪಡಿಸಿದರೆ, ಈ ಮಧ್ಯೆ, ಆರ್ ಜೆಡಿ, ಸಮಾಜವಾದಿ ಮತ್ತು ಎಲ್ ಜೆಪಿ ಪಕ್ಷಗಳು ಮಹಿಳಾ ಮೀಸಲಾತಿ ವಿಧೇ ಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದವು. ಮಸೂದೆಯನ್ನು ವಾಪಸ್ ತಗೆದುಕೊಳ್ಳಿ, ಮಸೂದೆ ಯನ್ನು ವಾಪಸ್ ತೆಗೆದುಕೊಳ್ಳಿ ಎಂದು ಬೊಬ್ಬೆ ಹಾಕುತ್ತಿದ್ದು, ಯಾವುದನ್ನು ಲೆಕ್ಕಿಸದ ಯುಪಿಎ ಸರಕಾರ ಮಸೂದೆ ಅಂಗೀಕಾರಕ್ಕೆ ಮುಂದಾಯಿತು. ಆದರೆ, ಎಸ್ ಪಿ, ಆರ್ ಜೆಡಿ ಸಂಸದರ ಗದ್ದಲ, ಕೂಗಾಟ, ಚೀರಾಟ ಮುಗಿಲು ಮುಟ್ಟಿತ್ತು. ಇದು ಅನ್ಯಾಯ, ಇದು ಅನ್ಯಾಯ ಎಂಬ ಕೂಗುಗಳು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ಯಾವುದೇ ಚರ್ಚೆ ಇಲ್ಲದೆ ಮಸೂದೆಯನ್ನು ಮತದಾನಕ್ಕೆ ಮೂಲಕ ಅಂಗೀಕರಿಸಲು ಮುಂದಾಗಿದ್ದು, ಮಸೂದೆ ವಿರೋಧಿಸುವ ಪಕ್ಷಗಳನ್ನು ಮತ್ತಷ್ಟು ಕೆರಳಿಸುವಂತೆ ಮಾಡಿತು. 
 
ಇದಕ್ಕೂ ಮುಂಚೆ ರಾಜ್ಯಸಭೆಯಲ್ಲಿ ಗದ್ದಲವೆಬ್ಬಿಸಿದ್ದ ಎಸ್ ಪಿ, ಆರ್ ಜೆಡಿ ಸಂಸದರಾದ, ಸುಭಾಶ್ ಯಾದವ್, ಸಭೀರ್ ಅಲಿ, ವೀರ್ ಪಾಲ್ ಸಿಂಗ್ ಯಾದವ್, ನಂದ ಕಿಶೋರ್ ಯಾದವ್, ಅಮೀರ್ ಕಲಂ ಖಾನ್, ಅಮಲ್ ಅಖ್ತರ್, ಇಜಾಜ್ ಅಲಿ ಅವರನ್ನು ಮಾರ್ಷಲ್ ಮೂಲಕ ಹೊರಹಾಕಲಾಯಿತು. ಸಂಸತ್ತಿನಲ್ಲಿ ಗದ್ದಲವೆಬ್ಬಿಸಿದ ಕಾರಣ ಸಂವಿಧಾನದ 256 ಕಲಂ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಹಿಳಾ ಮಸೂದೆಗೆ ಸಂಬಂಧಿಸಿದಂತೆ ಎರಡು ಬಾರಿ ರಾಜ್ಯಸಭೆಯನ್ನು ಮುಂದೂಡಲಾಗಿತ್ತು.

ರಾಜ್ಯಸಭೆಯಲ್ಲಿ ಅಸಭ್ಯ ವರ್ತನೆ; ಏಳು ಸಂಸದರ ಅಮಾನತು 
ನವದೆಹಲಿ, ಮಂಗಳವಾರ, 9 ಮಾರ್ಚ್ 2010
 
ಸ್ಪೀಕರ್ ಹಮೀದ್ ಅನ್ಸಾರಿಯವರು ಮಹಿಳಾ ಮಸೂದೆಯನ್ನು ಓದುತ್ತಿದ್ದ ಸಂದರ್ಭದಲ್ಲಿ ಸದನದ ಬಾವಿಗಿಳಿದು ಮಸೂದೆಯ ಪ್ರತಿಗಳನ್ನು ಸ್ಪೀಕರ್ ಅವರ ಕೈಯಿಂದ ಕಿತ್ತುಕೊಂಡು ಹರಿದು ಹಾಕಿ ಸದನಕ್ಕೆ ಅಗೌರವ ತೋರಿಸಿದ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳಿಗೆ ಸೇರಿದ ಏಳು ರಾಜ್ಯಸಭಾ ಸದಸ್ಯರನ್ನು ಬಜೆಟ್ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ.

ಯುಪಿಎ ಸರಕಾರ ನಿನ್ನೆ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ನಂತರ ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾದಳ ಮತ್ತು ಸಂಯುಕ್ತ ಜನತಾದಳಗಳ ಸದಸ್ಯರು ಭಾರೀ ಕೋಲಾಹಲ ಎಬ್ಬಿಸಿದ್ದರು. ಅಲ್ಲದೆ ಸದನದ ಬಾವಿಗಿಳಿದು ಸ್ಪೀಕರ್ ಅವರು ಓದುತ್ತಿದ್ದ ಮಸೂದೆಯ ಪ್ರತಿಯನ್ನು ಕಿತ್ತುಕೊಂಡು ಹರಿದು ಹಾಕಿದ್ದರು.

ಈ ಸಂಬಂಧ ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಹಲವರು ಸ್ಪೀಕರ್ ಅವರ ಕ್ಷಮೆ ಕೋರಿದ್ದ ಹೊರತಾಗಿಯೂ ಕ್ರಮಕ್ಕೆ ಮುಂದಾಗಿರುವ ಸಭಾಧ್ಯಕ್ಷರು, ಏಳು ಮಂದಿ ಸದಸ್ಯರನ್ನು ಅಧಿವೇಶನದಿಂದ ಅಮಾನತುಗೊಳಿಸಿದ್ದಾರೆ. ಇವರು ಬಜೆಟ್ ಅಧಿವೇಶನ ಮುಗಿಯುವವರೆಗೆ ಕಲಾಪದಲ್ಲಿ ಭಾಗವಹಿಸುವಂತಿಲ್ಲ.

ಸಮಾಜವಾದಿ ಪಕ್ಷದ ವೀರಪಾಲ್ ಸಿಂಗ್ ಯಾದವ್, ನಂದ ಕಿಶೋರ್ ಯಾದವ್, ಅಮೀರ್ ಅಲಂ ಖಾನ್ ಮತ್ತು ಕಮಲಾ ಅಖ್ತರ್, ರಾಷ್ಟ್ರೀಯ ಜನತಾದಳದ ಸುಭಾಷ್ ಯಾದವ್, ಲೋಕ ಜನಶಕ್ತಿ ಪಕ್ಷದ ಶಬೀರ್ ಆಲಿ ಹಾಗೂ ಪಕ್ಷೇತರ ಸದಸ್ಯ ಇಜಾಜ್ ಆಲಿಯವರೇ ಅಮಾನತುಗೊಂಡ ರಾಜ್ಯಸಭಾ ಸದಸ್ಯರು.

ನಿಲುವಿನಿಂದ ಹಿಂದಕ್ಕೆ ಸರಿಯಲ್ಲ...
ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ಲಾಲೂ ಪ್ರಸಾದ್ ಯಾದವ್, ಮುಲಾಯಂ ಸಿಂಗ್ ಯಾದವ್ ಮತ್ತು ಶರದ್ ಯಾದವ್ ಇಂದು ಬೆಳಿಗ್ಗೆ ಭೇಟಿ ಮಾಡಿದ್ದು, ಮಹಿಳಾ ಮೀಸಲಾತಿ ಮಸೂದೆ ಸಂಬಂಧ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ, ರಾಷ್ಟ್ರೀಯ ಜನತಾದಳದ ಮುಖಂಡ ಲಾಲೂ ಮತ್ತು ಸಂಯುಕ್ತ ಜನತಾದಳದ ಮುಖಂಡ ಶರದ್ ಯಾದವ್ ಅವರು ಇಂದು ಪ್ರಧಾನಿಯವರನ್ನು ಭೇಟಿ ಮಾಡಿದರು.

ನಂತರ ಪ್ರತಿಕ್ರಿಯಿಸಿರುವ ಅವರು, ಯಾವುದೇ ಕಾರಣಕ್ಕೂ ಈಗ ಇರುವ ರೂಪದಲ್ಲಿ ಮಹಿಳಾ ಮಸೂದೆಯನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ಒಂದು ವೇಳೆ ಸರಕಾರವು ಇಂದೇ ಮಸೂದೆಯನ್ನು ಮತಕ್ಕೆ ಹಾಕಲು ನಿರ್ಧರಿಸಿದರೆ ತಾವು ತೀವ್ರ ಗದ್ದಲ ಮಾಡುತ್ತೇವೆ ಎಂಬುದನ್ನೂ ಪ್ರಧಾನಿಯವರಿಗೆ ತಿಳಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ನಾವೇನೂ ಮಹಿಳಾ ಮೀಸಲಾತಿ ವಿರೋಧಿಗಳಲ್ಲ. ಆದರೆ ಈ ಮಸೂದೆಯಲ್ಲಿ ದಲಿತರು ಮತ್ತು ಮುಸ್ಲಿಮರ ಹಿತವನ್ನು ರಕ್ಷಿಸಲಾಗಿಲ್ಲ. ಹಾಗಾಗಿ ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಕನಿಷ್ಠ ಈ ಸಂಬಂಧ ನಡೆಯಲಿರುವ ಸರ್ವಪಕ್ಷಗಳ ಸಭೆಯವರೆಗೆ ಮಸೂದೆಯ ಮೇಲಿನ ಮತದಾನವನ್ನು ಮುಂದೂಡಬೇಕೆಂದು ನಾವು ಬಯಸುತ್ತಿದ್ದೇವೆ ಎಂದು ತಿಳಿಸಿದ್ದೇವೆ ಎಂದು ಲಾಲೂ ಪ್ರಸಾದ್ ವಿವರಣೆ ನೀಡಿದ್ದಾರೆ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-09 00:00:00

Tell a Friend
ಇತರ ಸಂಭಂದಪಟ್ಟ ವರದಿಗಳು
»ಮಹಿಳಾ ಮಸೂದೆ: ಶಾಸಕರ ಎದೆಯಲ್ಲಿ ಡವ...ಡವ!
»ಮಹಿಳಾ ಮೀಸಲಾತಿ ವಿಧೇಯಕ: ರಣಾಂಗಣವಾದ ರಾಜ್ಯಸಭೆ: ಮತದಾನ ಮುಂದೂಡಿಕೆ; ವಿಧೇಯಕದ ವಿರುದ್ಧ ರಾಜ್ಯಸಭೆಯಲ್ಲಿ ಆರ್‌ಜೆಡಿ, ಎಸ್ಪಿ ಗದ್ದಲ {Updated}
»ಮಹಿಳಾ ಮೀಸಲಾತಿ: ಲೋಕಸಭೆ, ರಾಜ್ಯಸಭೆಯಲ್ಲಿ ಕೋಲಾಹಲ; ಸಮಾಜವಾದಿ, ಆರ್‌ಜೆಡಿ ಬೆಂಬಲ ವಾಪಸ್; ಮಸೂದೆ ಮುಂದಕ್ಕೆ; ಪ್ರಧಾನಿಯಿಂದ ಸರ್ವಪಕ್ಷ ಸಭೆ...
»ನವದೆಹಲಿ: ಮಹಿಳೆಯರಿಗೆ ಇಂದು ಮಸೂದೆ ಉಡುಗೊರೆ : ಮೀಸಲಿಗೆ ಎಡ-ಬಲ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಸಂಸತ್

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಭಾರತ]

»ವಯೋ ವಿವಾದ: ಸರ್ಕಾರ ಪರ ವಾಲಿದ ಸುಪ್ರೀಂ, ಅರ್ಜಿ ಹಿಂಪಡೆದ ಜನರಲ್ ಸಿಂಗ್
»ಮೇಧಾರಿಂದ ಬಸವ ಪ್ರಶಸ್ತಿ ತಿರಸ್ಕಾರ
»ತುರ್ತು ಪರಿಸ್ಥಿತಿ ಸಂದರ್ಭದ ದಾಖಲೆಗಳು ಪ್ರಧಾನಿ ಕಚೇರಿಯ ಕಡತಗಳಲ್ಲಿ ಇಲ್ಲ: ಪತ್ತೆ ಹಚ್ಚಲು ಮಾಹಿತಿ ಆಯೋಗದ ನಿರ್ದೇಶನ
»ಒಂಬತ್ತು ಸರಕಾರಿ ವೆಬ್‌ಸೈಟ್‌ಗಳಿಗೆ ಕನ್ನ: ಎನ್‌ಐಸಿ
»ದೇವತೆಯ ಒಲಿಸಲು ನಾಲಗೆ ಕತ್ತರಿಸಿಕೊಂಡ ಯುವಕ!
»ಶಿರ್ಡಿ ಸಾಯಿಬಾಬಾಗೆ ರೂ. 401 ಕೋಟಿ ನಗದು, 36 ಕೆ.ಜಿ. ಚಿನ್ನ ದೇಣಿಗೆ
»ಮಕ್ಕಳನ್ನು ಸುಮ್ಮನಾಗಿಸಲು ಅಫೀಮು ನೀಡುವ ಕಾರ್ಮಿಕ ತಾಯಿಂದಿರು
»ಜಯಲಲಿತಾ ಪ್ರಕರಣದಲ್ಲಿ ಬಿಜೆಪಿಯ ಒತ್ತಡ: ಅಡ್ವೊಕೇಟ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ ಬಿ.ವಿ. ಆಚಾರ್ಯ
»ಬಾಂಬೆ ಹೈಕೋರ್ಟ್‌ನಿಂದ ದೇಶ್‌ಮುಖ್ ತರಾಟೆಗೆ: ಸಿನಿಮಾ ಸಂಸ್ಥೆಯ ಜಾಗ ಹಿಂದಿರುಗಿಸಲು ಘಾಯ್‌ಗೆ ಆದೇಶ
»ಮೋದಿಗೆ ಕ್ಲೀನ್ ಚಿಟ್: ಸಿಟ್ ವರದಿ ಬೇಸರ ತರಿಸಿದೆ: ಝಕಿಯಾ
»ಮುಂದಿನ ಮಹಾ ಚುನಾವಣೆಯಲ್ಲಿ ಮೋದಿ ಪ್ರಧಾನಿ ಅಭ್ಯರ್ಥಿ: ಗಡ್ಕರಿ
»ಗುಜರಾತ್ ದಂಗೆಯಲ್ಲಿ ಧಾರ್ಮಿಕ ಸ್ಥಳಗಳಿಗೆ ಹಾನಿ: ಎನ್‌ಎಚ್‌ಆರ್‌ಸಿ ವರದಿಯನ್ನು ವಿಧಾನ ಸಭೆಯಲ್ಲಿ ಏಕೆ ಮಂಡಿಸಿಲ್ಲ?: ಮೋದಿ ಸರಕಾರಕ್ಕೆ ಹೈಕೋರ್ಟ್ ತರಾಟೆ
»ಚೆನ್ನೈ: ಕ್ಲಾಸ್‌ರೂಂನಲ್ಲೇ ಶಿಕ್ಷಕಿಯನ್ನೇ ಹತ್ಯೆಗೈದ ವಿದ್ಯಾರ್ಥಿ
»ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
»ಮಾಜಿ ಸಚಿವರ ವಿರುದ್ಧ ವಿರುದ್ಧ ಸೂಕ್ತ ಕ್ರಮ: ಗಡ್ಕರಿ
»‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
»ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರಗಿಸಲು ಅನುಮತಿ ಕೋರಿ ಸಿವಿಸಿಯಿಂದ ಸರಕಾರಕ್ಕೆ ಮನವಿ
»ವಾರಣಾಸಿ: ಕುಸಿದ ನಿತಿನ್ ಗಡ್ಕರಿ ವೇದಿಕೆ
»ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ಆಂಧ್ರ ಪೊಲೀಸರಿಗೆ ಸಮನ್ಸ್ ಜಾರಿಗೊಳಿಸಿದ ಸಿಬಿಐ
»ಆಂಧ್ರ ಅಬಕಾರಿ ಸಚಿವ ಮದ್ಯ ಲಾಬಿಯ ಕೈಗೊಂಬೆ: ಎಸಿಬಿ ವರದಿ ಆರೋಪ
»ಶೀಘ್ರವೇ ಅಡ್ಡ ಹಾಯ್ಕೆ ಕ್ಷಿಪಣಿಯ ಪುನಃ ಪರೀಕ್ಷೆ
»‘ಲಕ್ಷ-1’ ಪರೀಕ್ಷೆ ಯಶಸ್ವಿ
»ದಯಾನಿಧಿ ಮಾರನ್ ವಿರುದ್ಧ ಇನ್ನೊಂದು ಪ್ರಕರಣ ದಾಖಲು
»ಸಬ್ಸಿಡಿ ಭೂತ ನಿದ್ದೆಗೆಡಿಸುತ್ತಿದೆ: ಪ್ರಣವ್
»ಗೋಧ್ರಾ ಗಲಭೆ: ಧಾರ್ಮಿಕ ಕಟ್ಟಡಗಳ ಹಾನಿ ಬಗ್ಗೆ ನಿರ್ಲಕ್ಷ್ಯ- ಮೋದಿ ಸರ್ಕಾರಕ್ಕೆ ತರಾಟೆ
» ಜೀವವೈವಿಧ್ಯ ತಾಣ: `ಪಶ್ಚಿಮ ಘಟ್ಟದಲ್ಲಿ ಬೇಡ ಗಣಿಗಾರಿಕೆ’
»ರೈಲ್ವೆ ಟಿಕೆಟ್ ಕಾದಿರಿಸುವಿಕೆ ಅವಧಿ 120 ದಿನಗಳವರೆಗೆ ವಿಸ್ತರಣೆ
»ಚುನಾವಣೋತ್ತರ ಸಮೀಕ್ಷೆ, ಅಭಿಪ್ರಾಯ ಸಂಗ್ರಹ ಸಮೀಕ್ಷೆ ನಿಷೇಧಕ್ಕೆ ಚುನಾವಣಾ ಆಯೋಗದ ಸುತ್ತೋಲೆ
»ಚಿಕಿತ್ಸೆ ವೆಚ್ಚ ಭರಿಸಲಾಗದ ತಾಯಿಯಿಂದ ಮಗನಿಗೆ ದಯಾ ಮರಣ ಕೋರಿ ಅರ್ಜಿ
»ಪತ್ರಕರ್ತೆಯ ಮೇಲೆ ದಾಳಿ: ಚುನಾವಣಾಧಿಕಾರಿ, ಪೊಲೀಸರ ವಿರುದ್ಧ ಕ್ರಮಕ್ಕೆ ಶಿಫಾರಸು
»ರಾಬರ್ಟ್ ವಾದ್ರಾರನ್ನು ತಡೆದ ಚುನಾವಣಾಧಿಕಾರಿಯ ವರ್ಗಾವಣೆ
»ಪ್ರಾಥಮಿಕ ಶಾಲೆಗಳ ಕಾರ್ಯ ನಿರ್ವಹಿಸುತ್ತಿರುವ ಅಝಂಗಡದ ಮಸೀದಿಗಳು
»ಆಂಧ್ರ ಪ್ರದೇಶ: ಸಚಿವರ ವಿರುದ್ಧ ಒಂದಾದ ಐಎಎಸ್ ಅಧಿಕಾರಿಗಳು
»ಅಂತರ್ಜಾಲಾಧಾರಿತ ಔಷಧಿ ವ್ಯಾಪಾರ ತಡೆಗೆ ಸಮಿತಿ
»ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ: ಆರೋಪಿ ಘೋಷ್ ಜಾಮೀನು ಬಿಡುಗಡೆ
»ಮಾ. 16ಕ್ಕೆ ಕೇಂದ್ರ ಬಜೆಟ್
»ಕಚ್ಚಾ ತೈಲ ಆಮದು: ಭಾಗಶಃ ಪಾವತಿ ವ್ಯವಸ್ಥೆಗೆ ಇರಾನ್ ಸಮ್ಮತಿ
»2ಜಿ: ಸೋನಿಯಾ ತಂಗಿಯರಿಗೆ ಸಿಕ್ಕಿದ್ದು 18000ಕೋಟಿ - ಸ್ವಾಮಿ ಆರೋಪ
»ದುಡಿಯದ' ಅಧಿಕಾರಿಗಳಿಗೆ 15 ವರ್ಷದಲ್ಲೇ ನಿವೃತ್ತಿ: ಕೇಂದ್ರದ ಹೊಸ ನಿಯಮಾವಳಿ
»ಕಪ್ಪುಹಣ; ಕೈ, ಬಿಜೆಪಿ ಜನರನ್ನು ತಪ್ಪು ದಾರಿಗೆಳೆಯುತ್ತಿವೆ: ಮಾಯಾವತಿ
»ಆಕ್ಷೇಪಾರ್ಹ ವಿಷಯ ಅಳಿಸಲು ಜಾಲತಾಣಗಳಿಗೆ ಇನ್ನೂ 15 ದಿನ ಕಾಲಾವಕಾಶ
»ಬಜೆಟ್‌ಗೆ ಗಣಿ ಬಂಪರ್: 49 ಕಂಪೆನಿಗಳ ಗುತ್ತಿಗೆ ರದ್ದು. ಗಣಿ ಧಣಿಗಳತ್ತ ಸಿಇಸಿ ಕೆಂಗಣ್ಣು
»ಅಕ್ರಮ ಗಣಿಗಾರಿಕೆ: ಜಾರ್ಖಂಡ್ ಸರಕಾರಕ್ಕೆ ಎನ್‌ಎಚ್‌ಆರ್‌ಸಿ ನೋಟಿಸ್
»3000 ಬೆಲ್ಜಿಯಂ ಶೆಫರ್ಡ್ಸ್‌ಗಳಿಗೆ ತರಬೇತಿಗೆ ಸಿಆರ್‌ಪಿಎಫ್ ನಿರ್ಧಾರ
»ಪೊಲೀಸ್ ಅಧಿಕಾರಿ ಸಹಿತ ಇಬ್ಬರು ಹಿಮಪಾತದಲ್ಲಿ ಸಮಾಧಿ
»ಮಧ್ಯಪ್ರದೇಶದ ಬಿಜೆಪಿ ಸರಕಾರದಿಂದ ರೂ. 250 ಕೋಟಿ ಗೋ ಹಗರಣ: ಕಾಂಗ್ರೆಸ್
»ಜೀವಂತವಾಗಿ ಬಂದ ‘ಸಾವನ್ನಪ್ಪಿದ’ ಮಹಿಳೆ!
»ಹರೇನ್ ಪಾಂಡ್ಯ ಹತ್ಯೆ ಪ್ರಕರಣ: ಮರು ತನಿಖೆಗೆ ಗುಜರಾತ್ ಹೈಕೋರ್ಟ್ ನಕಾರ
»ಮೊಬೈಲ್ ಸಂಪರ್ಕ ಮಾರ್ಗಸೂಚಿ ಟ್ರಾಯ್‌ಗೆ ಕಡೆಯ ಅವಕಾಶ
»ರೂ. 36,900 ಕೋಟಿ ಇಂಧನ ಸಬ್ಸಿಡಿ ನೀಡಲು ಮುಂಚೂಣಿ ತೈಲ ಸಂಸ್ಥೆಗಳಿಗೆ ಕೇಂದ್ರದ ಮನವಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri