ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಉಡುಪಿಯಲ್ಲಿ ಮತ್ತೆ ಮಿನುಗಲಿದೆ ಸಿಗ್ನಲ್ ಲೈಟ್? ಪೊಲೀಸರ ಅವಸರಕ್ಕೆ ನಗರಸಭೆ ರೆಡ್‌ಸಿಗ್ನಲ್ !

ಉಡುಪಿ: ಎಂಟು ವರ್ಷಗಳ ಹಿಂದೊಮ್ಮೆ ಉಡುಪಿಯಲ್ಲಿ ಮಿನುಗಿ ಮರೆಯಾದ ಟ್ರಾಫಿಕ್ ಸಿಗ್ನಲ್ ಲೈಟ್‌ಗಳು ಮತ್ತೆ ಬೆಳಗಲಿವೆ. `ವಾಹನ ದಟ್ಟಣೆ ನಿಯಂತ್ರಿಸಲು ಸಿಗ್ನಲ್ ಲೈಟ್ ಬೇಕೇ ಬೇಕು' ಎನ್ನುತ್ತಾ ಜಿಲ್ಲಾ ಪೊಲೀಸ್ ನಗರದ ವಿವಿಧೆಡೆ ಟ್ರಾಫಿಕ್ ಸಿಗ್ನಲ್‌ಗಳನ್ನು ಹಾಕಲು ಮುಂದಾಗಿದೆ. ಆದರೆ ಪೊಲೀಸರ ಈ `ಅವಸರ'ದ ನಿರ್ಧಾರಕ್ಕೆ ನಗರಸಭೆ ಇನ್ನೂ ಗ್ರೀನ್‌ಸಿಗ್ನಲ್ ನೀಡಿಲ್ಲ.

ಉಡುಪಿ, ಮಣಿಪಾಲ ಸೇರಿದಂತೆ ನಗರಸಭಾ ವ್ಯಾಪ್ತಿಯ ಒಟ್ಟು ೭ ಸ್ಥಳಗಳಲ್ಲಿ ಟ್ರಾಫಿಕ್ ಸಿಗ್ನಲ್ ಹಾಗೂ ೧೪ ಕಡೆ ಟ್ರಾಫಿಕ್ ಇಂಡಿಕೇಷನ್ ಸಿಗ್ನಲ್‌ಗಳನ್ನು ಅಳವಡಿಸಲು ನಿರ್ಧರಿಸಿರುವ ಪೊಲೀ ಸ್ ಅಧೀಕ್ಷಕರ ಕಚೇರಿ ಈ ಬಗ್ಗೆ ಅನುಮತಿ ಕೋರಿ ನಗರಸಭೆಗೆ ಪತ್ರ ಬರೆದಿದೆ. ಇದರೊಂದಿಗೆ ಅಳವಡಿಸುವ ಜಾಹೀರಾತು ಫಲಕಗಳಿಗೆ ಜಾಹೀರಾತು ತೆರಿಗೆ ಹಾಕಬಾರದು ಎಂಬ ಒಕ್ಕಣೆ ಅನುಮತಿ ಕೋರಿಕೆ ಪತ್ರದಲ್ಲಿದೆ ! ತಮಿಳುನಾಡಿನ `ಯಾಮಿನಿ ಸಿಗ್ನಲ್ಸ್ 'ನವರು ಈ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆಯನ್ನು ಅಳವಡಿಸಿ ನಿರ್ವಹಿಸಲಿದ್ದಾರೆ.

ರೆಡ್ ಸಿಗ್ನಲ್ !

ಟ್ರಾಫಿಕ್ ಸಿಗ್ನಲ್ ಅಳವಡಿಸುವಲ್ಲಿ ನಗರಸಭೆಗಿಂತ ಪೊಲೀಸ್ ಇಲಾಖೆಯೇ ಅತೀ ಹೆಚ್ಚು ಉತ್ಸಾ ಹಿತವಾಗಿದೆ. ನಗರಸಭೆಯ ಹಲವಾರು ಅಧಿವೇಶನಗಳಲ್ಲಿ ಇದು ಚರ್ಚಿತ ವಿಚಾರ. `ಪೊಲೀಸ್ ಇಲಾಖೆ ಸಿಗ್ನಲ್ ಲೈಟ್ ಹಾಕಲು ಕಾರ್ಯ ಯೋಜನೆ ಹಮ್ಮಿಕೊಂಡಿದೆ, ಅನುಮತಿ ಕೇಳುತ್ತಿದೆ' ಎಂಬ ಮಾತುಗಳು ಪ್ರಸ್ತಾವಗೊಂಡು ಅದಕ್ಕೆ ವಿರೋಧವೇ ವ್ಯಕ್ತವಾಗುತ್ತಿತ್ತು.

ಈ ಹಿಂದೊಮ್ಮೆ ಅಳವಡಿಸಲಾಗಿದ್ದ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಸರಿಯಾದ ನಿರ್ವಹಣೆ ಇಲ್ಲದೆ ಮತ್ತಷ್ಟು ಸಂಚಾರ ಸಮಸ್ಯೆ ಸೃಷ್ಟಿಸಿತ್ತು. ಹಾಗಾಗಿ ಸರಿಯಾಗಿ ಚರ್ಚೆ ಮಾಡದೆ ನಿರ್ಧಾರ ಬೇಡ ಎಂದು ಬಹುತೇಕ ಮಂದಿ ಸದಸ್ಯರು ಆಕ್ಷೇಪಿಸಿ `ರೆಡ್ ಸಿಗ್ನಲ್' ತೋರಿಸಿದ್ದರು. ಈಗ ಮತ್ತೆ ಪೊಲೀಸ್ ಅಧೀಕ್ಷಕರ ಕಚೇರಿ ನಿರ್ದಿಷ್ಟ ಸ್ಥಳಗಳನ್ನು ಗುರುತಿಸಿ ಅದನ್ನು ತನ್ನ ಪತ್ರದಲ್ಲಿ ಉಲ್ಲೇ ಖಿಸಿ ಶೀಘ್ರ ಅನುಮೋದನೆ ಕೊಡುವಂತೆ ಕೋರಿದೆ. ಆದರೆ ನಗರಸಭೆ ಗಡಿಬಿಡಿ ಬೇಡ ಎನ್ನುತ್ತಿದೆ.

ಗ್ರೀನ್‌ನಿಂದ ರೆಡ್‌ಗೆ...!

`ಈ ಹಿಂದಿನ ಸಿಗ್ನಲ್‌ಗಳಿಂದ ಪಾಠವಾಗಿದೆ. ಹಾಗಾಗಿ ಅವಸರದ ತೀರ್ಮಾನ ಬೇಡ. ಆಗ ಗ್ರೀನ್ ಅನಂತರ ಯೆಲ್ಲೊ ಇಲ್ಲದೆ ನೇರವಾಗಿ ರೆಡ್ ಬಣ್ಣದ ಲೈಟ್ ಆಗುತ್ತಿತ್ತು. ಆಗ ಮುಂದಿನ ವಾಹನ ಧುತ್ತನೆ ಬ್ರೇಕ್ ಹಾಕುವುದು, ಹಿಂದಿನ ವಾಹನ ಢಿಕ್ಕಿ ಹೊಡೆಯುವುದು... ಅನಂತರ ವಾಹನ ಚಾಲಕರ ನಡುವೆ ಜಗಳವಾಗುವುದು. ಹೀಗೆ ನಡೆಯುತ್ತಿತ್ತು' ಎಂದು ಕೆಲವು ಸದಸ್ಯರು ಹೇಳಿದರೆ, `ಇದು ಜಾಹೀರಾತಿನವರ ಲಾಬಿ. ಯಾವುದೇ ರೀತಿಯ ತೆರಿಗೆ ರಿಯಾಯಿತಿ ನೀಡುವುದು ಬೇಡ. ಹಾಗೆ ಮಾಡುವುದಿದ್ದರೆ ಮಾಡಲಿ. ನಮಗೇನೂ ಸಿಗ್ನಲ್ ಬೇಕೆಂದು ಕಾಣುತ್ತಿಲ್ಲ. ಇಂಡಿಕೇಶನ್ ಸಿಗ್ನಲ್ ಆದರೂ ಓ.ಕೆ.' ಎನ್ನುತ್ತಾ ಇನ್ನು ಕೆಲವರು ನಗರಸಭೆಗೆ ತಮ್ಮ ಅಸಮಾಧಾನವನ್ನು ತಿಳಿಸಿದ್ದಾರೆ.

ಹಿಂದೊಮ್ಮೆ ಅಳವಡಿಸಲಾಗಿದ್ದ ಸಿಗ್ನಲ್ ಲೈಟ್ ಕೆಟ್ಟು ಹೋಗಿ ನಿರ್ವಹಣೆ ಮಾಡಬೇಕಾಗಿದ್ದ ಕಂಪೆನಿ ಕೈ ಕೊಟ್ಟಿತು. ಇದರಿಂದ ದಿನಕ್ಕೆ ೧೦-೧೫ ಸಣ್ಣಪುಟ್ಟ ಅಪಘಾತಗಳು ಸಿಗ್ನಲ್‌ನಲ್ಲೆ ನಡೆಯುತ್ತಿದ್ದವು. ಇಷ್ಟಕ್ಕೂ ಉಡುಪಿಯಲ್ಲಿ ಅಷ್ಟೊಂದು ವಾಹನದಟ್ಟಣೆ ಇದೆ ಎಂದು ನಾ ಹೇಳ ಲಾರೆ. ಪಾದಚಾರಿಗಳಿಗೆ ರಸ್ತೆ ದಾಟಲು ಮಾತ್ರ ಇದರಿಂದ ಅನುಕೂಲವಾದೀತು. ಮಾಡಿದರೆ ಮಾಡಲಿ ಅದರ ನಿರ್ವಹಣೆ ಸರಿಯಾಗಿರಲಿ ಎನ್ನುತ್ತಾರೆ ಹಿರಿಯ ಸದಸ್ಯ ಡಾ|ಎಂ.ಆರ್.ಪೈ.

ನಗರಸಭೆ ಸದ್ಯ ಈ ಕುರಿತಾಗಿ `ನಿಧಾನದ ನಿರ್ಧಾರ'ಕ್ಕೆ ಬಂದಿದೆ. ಇಲಾಖೆಯ `ಅವಸರ'ಕ್ಕೆ ಬ್ರೇಕ್ ಹಾಕುವಂತೆ ಕಾಣುತ್ತಿದೆ. ಅದರಲ್ಲೂ ಸಿಗ್ನಲ್ಸ್‌ಗಳಿಗೆ ಗುರುತಿಸಲಾಗಿರುವ ಎಲ್ಲಾ ಸ್ಥಳಗಳ ನ್ನು ಒಪ್ಪುವ ಸಾಧ್ಯತೆ ತೀರಾ ಕಡಿಮೆ.

ಎಲ್ಲೆಲ್ಲಿ ಸಿಗ್ನಲ್?

ಕರಾವಳಿ ಹೊಟೇಲ್ ಜಂಕ್ಷನ್, ಅಂಬಲಪಾಡಿ ಜಂಕ್ಷನ್, ಡಯಾನ ಸರ್ಕಲ್, ತಾಲೂಕು ಆಫೀಸ್ ಸರ್ಕಲ್, ಹನುಮಾನ್ ಸರ್ಕಲ್, ಕಲ್ಸಂಕ ಜಂಕ್ಷನ್, ಕಿನ್ನಿಮೂಲ್ಕಿ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲು ಇಲಾಖೆ ನಿರ್ಧರಿಸಿದೆ.

ಎಲ್ಲೆಲ್ಲಿ ಇಂಡಿಕೇಶನ್ ಸಿಗ್ನಲ್ ?

ಜೋಡುಕಟ್ಟೆ ಜಂಕ್ಷನ್, ಕಿನ್ನಿಮೂಲ್ಕಿ ಜಂಕ್ಷನ್, ಕಿನ್ನಿ ಮೂಲ್ಕಿ ಜಂಕ್ಷನ್ ಟರ್ನ್, ಶ್ರೀ ನಾರಾಯಣ ಗುರು ಸರ್ಕಲ್, ಶಿರಿಬೀಡು ಜಂಕ್ಷನ್, ಸಿಟಿ ಬಸ್ ನಿಲ್ದಾಣ, ಮುನ್ಸಿಪಲ್ ಆಫೀಸ್, ಸಿಂಡಿಕೇಟ್ ಬ್ಯಾಂಕ್, ಮಣಿಪಾಲ ಟೈಗರ್ ಸರ್ಕಲ್, ಸಿಂಡಿಕೇಟ್ ಬ್ಯಾಂಕ್ ಸರ್ಕಲ್, ಎಂಐಟಿ ಜಂಕ್ಷನ್, ಮಣಿಪಾಲ ಪೊಲೀಸ್ ಸ್ಟೇಷನ್, ಪರ್ಕಳ ಜಂಕ್ಷನ್‌ಗಳಲ್ಲಿ ಇಂಡಿಕೇಶನ್ ಸಿಗ್ನಲ್(ಬ್ಲಿಂಕರ್ - ಸಣ್ಣ ಜಂಕ್ಷನ್‌ಗಳಲ್ಲಿ - ನಿಧಾನ, ಎಚ್ಚರದಿಂದ ಚಲಿಸಲು ಸೂಚನೆ) ಹಾಕುವ ಯೋಜನೆ ಇಲಾಖೆಯದ್ದು.

ಪಾದಚಾರಿಗಳ ಗೋಳು

ನಗರ, ನಗರಸಭಾ ವ್ಯಾಪ್ತಿಯೊಳಗೆ ಹತ್ತಾರು ವಿದ್ಯಾ ಸಂಸ್ಥೆಗಳಿವೆ. ಸಾರ್ವಜನಿಕರ ಓಡಾಟ ಹೆಚ್ಚಾಗಿದೆ. ರಸ್ತೆ ಕಾಂಕ್ರೀಟೀಕರಣ, ಅಗಲೀಕರಣವೂ ನಡೆಯುತ್ತಿದೆ. ಆದರೆ ರಸ್ತೆ ದಾಟುವ ಪಾದಚಾರಿಗಳ ಸಂಚಾರ ಸಂಚಕಾರಕ್ಕೆ ಪರಿಹಾರ ದೊರಕಿಲ್ಲ. ನಗರದ ಯಾವ ಮೂಲೆ ಯಲ್ಲೂ ರಸ್ತೆ ದಾಟು (ಝೀಬ್ರಾ ಕ್ರಾಸ್) ಕಾಣುತ್ತಿಲ್ಲ. ತುರ್ತಾಗಿ ಆಗಬೇಕಾಗಿರುವುದು ಯಾವುದು?!

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಸಂತೋಷ್ ಬೊಳ್ಳೆಟ್ಟು
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-11 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರಾವಳಿ]

»ಬಿಸಿಯೂಟ: 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ
»‘ಬಡಗುತಿಟ್ಟು ಯಕ್ಷಗಾನದ ಮುಂದಿನ ನಡೆಗಳು’ ಕಾರ್ಯಾಗಾರ
»ಕಾರ್ಮಿಕ ಸೇವಾ ಸೌಲಭ್ಯ ಕೇಂದ್ರದ ಲಾಂಛನ ಬಿಡುಗಡೆ
»ಯಡಿಯೂರಪ್ಪತಂಡದ ಧರ್ಮಯಾತ್ರೆ
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ಮುಂದುವರಿದ ಪ್ರತಿಭಟನೆ; ‘ಸಿಕ್ಕಿಬಿದ್ದವರ’ ಶಾಸಕತ್ವ ರದ್ದುಗೊಳಿಸಲು ಕಾಂಗ್ರೆಸ್ ಆಗ್ರಹ
»ಭಟ್ಕಳ: ಒಂದು ಲಕ್ಷಕ್ಕೂ ಅಧಿಕ ವೌಲ್ಯದ ಅಕ್ರಮ ಸಾರಾಯಿ ನಾಶ
»ಭಟ್ಕಳ: ಗುಲ್ಮಿ ಕ್ರಾಸ್ ಬಳಿ ರಸ್ತೆ ಅಪಘಾತ; ಇಬ್ಬರು ಗಂಭೀರ
»ಸದನದಲ್ಲಿ ನೀಲಿಚಿತ್ರ ವೀಕ್ಷಣೆ : ಬಿಜೆಪಿಗೆ ಮುಜುಗರವಿಲ್ಲ: ಯಡಿಯೂರಪ್ಪ
»ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ ಬೆಳೆದಾಗ ಮಾತ್ರ ಸಮಾಜದಲ್ಲಿ ಪ್ರಗತಿ ಪಡೆಯಲು ಸಾಧ್ಯ
»ಫೆ.12ರಿಂದ ಆಕಾಶವಾಣಿ ಹಬ್ಬ : ಅವಿಭಜಿತ ಜಿಲ್ಲೆಗಳಲ್ಲಿ ಸಾಂಸ್ಕೃತಿಕ ವೈಭವ
»ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ನೈತಿಕತೆ ಇದ್ದಲ್ಲಿ ಪಕ್ಷದಿಂದ ತೆಗೆದುಹಾಕಿ: ಗಡ್ಕರಿಗೆ ಪೂಜಾರಿ ಸವಾಲು
»ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
»ಫೆ.11 : ಕಾಂಗ್ರೆಸ್ ಭವನದಲ್ಲಿ ಯುಪಿ‌ಎ ಸರ್ಕಾರದ ಯೋಜನೆಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ : ಸಿ.ಎಂ. ಧನಂಜಯ
»ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
»ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: ರಾಜ್ಯ ತಲೆ ತಗ್ಗಿಸುವ ಘಟನೆ: ಗೋಪಾಲ ಭಂಡಾರಿ
»‘ಭಾರತ್ ಬೀಡಿ’ಯ ಸಂಸ್ಥಾಪಕರ ದಿನಾಚರಣೆ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್
»ಬ್ಲೂಫಿಲಂ ಪ್ರಕರಣ: ಕಾಂಗ್ರೆಸ್‌ನಿಂದ ವಿಧಾನಸಭೆ ಶುಚಿತ್ವ!
»ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
»ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ವಿಕಲಚೇತನರ ಕುಟುಂಬಗಳಿಗೆ ಚೈತನ್ಯ ತುಂಬಿದ ಖಾಝಿ ಭೇಟಿ
»ಫೆ.10: ಕೋಮುದೌರ್ಜನ್ಯ ಖಂಡಿಸಿ ಪ್ರತಿಭಟನೆ
»ಸಿಸಿಬಿ ಪೊಲೀಸರಿಂದ ಗುಲಾಂ ಮುಹಮ್ಮದ್ ವಿಚಾರಣೆ: ಬಿಡುಗಡೆ
»13ರಂದು ರಫ್ತುದಾರರ ಸಮಾವೇಶ: ವೀರಪ್ಪ ಮೊಯ್ಲಿ
»ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
»ಕಾಸರಗೋಡಿನಲ್ಲಿ ಘರ್ಷಣೆ: ಪೊಲೀಸರಿಂದ ಲಾಠಿ ಪ್ರಹಾರ; 200ಮಂದಿಯ ವಿರುದ್ಧ ಪ್ರಕರಣ ದಾಖಲು
»ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
»ಫೆ.10 ರಿಂದ ರಾಷ್ಟ್ರೀಯ ಮಟ್ಟದ ಮ್ಯಾನೇಜ್‌ಮೆಂಟ್ ಉತ್ಸವ
»ಫೆ.25ರಂದು ಭಾರತೀಯ ಮಜ್ದೂರ್ ಸಂಘದ 18ನೇ ತ್ರೈವಾರ್ಷಿಕ ಪ್ರದೇಶ ಅಧಿವೇಶನ
»ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
»ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
»ತಣ್ಣೀರುಪಂಥದ ಖತೀಜಮ್ಮ ಕೊಲೆ ಪ್ರಕರಣ: ಮೂವರ ಬಂಧನ
»ಏತಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಆರಂಭೋತ್ಸವ
»ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ: ರಾಜ್ಯಾದ್ಯಂತ ಪ್ರತಿಭಟನೆ
»ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
»ಶ್ರೀ ಅಶೋಕ್ ಸಿಂಘಾಲ್ ಅವರಿಗೆ ಗೌರವಪೂರ್ವಕ ಸ್ವಾಗತ
»ಮಂಗಳೂರು: ಕ್ರೈಸ್ತ ಸಂಘಟನೆ ಮೇಲೆ ತೆರಿಗೆ ವಂಚನೆ ಆರೋಪ
»ವಿಧಾನಸಭೆಯಲ್ಲಿ ಸಚಿವರಿಂದ ಬ್ಲೂಫಿಲಂ ವೀಕ್ಷಣೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
»ರೇವ್ ಪಾರ್ಟಿ: ಗ್ರಾಪಂಗೆ ಮಾಹಿತಿಯೇ ಇಲ್ಲ!...
»ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ: ಎರಡು ದಿನಗಳಿಂದ ಹೊಗೆಯಲ್ಲಿ ದಿನಗಳೆದ ಸ್ಥಳೀಯರು
»ಮಂಗಳೂರು: ಗೋದ್ರೆಜ್ ಅಲ್‌ಪೈನ್‌ಗೆ ಚಾಲನೆ
»ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಪ್ರತಿಭಟನೆ
»ಉಳ್ಳಾಲ ಪುರಸಭೆಗೆ ಸ್ಪೆಷಲ್ ರೆಕೊಗ್ನಿಷನ್ ಅವಾರ್ಡ್-2012
»ನಾಪತ್ತೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಪತ್ತೆ
»ಸೈಂಟ್ ಮೇರಿಸ್ ದ್ವೀಪದಲ್ಲಿ ನಡೆದ ನಂಗ ನಾಚಿಗೆ ಮುಖ್ಯಮಂತ್ರಿ ಸಮರ್ಥನೆ : ಸಿ.ಎಮ್. ರಾಜಿನಾಮೆಗೆ ಜನಾರ್ಧನ್ ಪೂಜಾರಿ ಆಗ್ರಹ
»ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
»ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
»ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri