ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
`ಕನ್ನಡ ಪ್ರಭ ಲೇಖನ ನನ್ನದಲ್ಲ' : ತಸ್ಲೀಮಾ | ದೇವೇಗೌಡರ ಅಮೇಧ್ಯ ತಿಂದು ಕೋಮು ಗಲಭೆಗೆ ಮುನ್ನುಡಿ ಬರೆದ ಕನ್ನಡಪ್ರಭ

ಕನ್ನಡ ಪ್ರಭದ ಸಂಪಾದಕೀಯ ಮಂಡಳಿಯ ಅಸಲೀ ರೂಪ ಬಯಲಾಗಿದೆ.

ಇಸ್ಲಾಮ್ ಮತ್ತು ಪ್ರವಾದಿಯ ಬಗ್ಗೆ ಹೀನಾಯಮಾನವಾಗಿ ಬರೆದು ಆ ಗಲೀಜನ್ನು ತಸ್ಲೀಮಾ ಬಾಯಿಗೆ ಒರೆಸಿ ಬಚಾವ್ ಆಗುತ್ತೇವೆಯೆಂದು ಕನ್ನಡ ಪ್ರಭದ ಎಣಿಸಿದ್ದರೆ ಈಗ ಆದದ್ದೇ ಬೇರೆ. ವೀಸಾ ನವೀಕರಣಕ್ಕಾಗಿ ಭಾರತದಲ್ಲಿರುವ ತಸ್ಲೀಮಾ ತಾನೆಂದೂ ಪ್ರವಾದಿ ಮತ್ತು ಬುರ್ಖಾ ಬಗ್ಗೆ ಬರೆದಿಲ್ಲವೆಂದು ಹೇಳಿರುವುದು ಕನ್ನಡ ಪ್ರಭ ಅಸಲಿಯತ್ತನ್ನು ತೋರಿಸುತ್ತದೆ.

ಆದದ್ದು ಇಷ್ಟೇ: ದೇವೇಗೌಡ ಮತ್ತು ತಲೆಹರಟೆ ಕಾಂಗ್ರೆಸಿಗ ಗವರ್ನರ್ ಭಾರಾಧ್ವಾಜ್ ಸೇರಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ನಡೆಸಿರುವ ಸಂಚಿಗೆ ಕನ್ನಡ ಪ್ರಭ ಕೂಡಾ ತನ್ನ ಕಿರು ಕಾಣಿಕೆ ಸಲ್ಲಿಸಿದೆ. ಹೇಗೂ ಸಂಪಾದಕೀಯ ಮಂಡಳಿ ಸುವರ್ಣಕ್ಕೆ ಗುಳೇ ಹೋಗಿದೆ, ಸರ್ಕ್ಯುಲೇ ಷನ್ನೂ ಎಕ್ಕಟ್ಟಿ ಹೋಗಿದೆ. ಇಂದೋ ನಾಳೆಯೋ ಎಂಬಂತೆ ದಿನ ದೂಡುತ್ತಿರುವ ಕನ್ನಡ ಪ್ರಭದ ಸಂಪಾದಕೀಯ ಮಂಡಳಿಗೆ ದೇವೇಗೌಡರ "ಕಾಣಿಕೆ" ಎಷ್ಟು ಎಂದು ಕೇಳಬೇಕಾಗಿದೆ.

ಅತ್ತ ಲೇಖನ ಪ್ರಕಟವಾಗುತ್ತಿದ್ದಂತೆ ಇತ್ತ ಹಾಸನ ಶಿವಮೊಗ್ಗಾಕ್ಕೆ ಸಾವಿರಾರು ಜನರನ್ನು ಕಳಿಸಿ ದ್ದು ಯಾರು? ಕೆಲವೇ ಘಂಟೆಗಳಲ್ಲಿ ಗಲಭೆ ಆಯೋಜಿಸಿದ್ದು ಯಾರು? "ಸಿಂಧು" ಎಂಬ ಹೆಸರಲ್ಲಿ ಪ್ರಕಟವಾದ ಈ ಲೇಖನದ ಮೂಲ ಲೇಖಕ ಯಾರು?

 ನನ್ನ ಹೆಸರಿನಲ್ಲಿ ಪ್ರಕಟವಾದ ಲೇಖನ ಹೇಯವಾಗಿತ್ತು. ನಾನೆ೦ದೂ ಪ್ರವಾದಿ ಮಹಮ್ಮದ್ ಬುರ್ಖಾ ವಿರೋಧಿ ಎ೦ದು ಬರೆದಿಲ್ಲ. ಆದ್ದರಿ೦ದ ಇದೊ೦ದು ತಿರುಚಿ ಬರೆದ ಲೇಖನ. ನನ್ನ ಹೆಸರಿಗೆ ಮಸಿ ಬಳಿಯುವ ಮತ್ತು ಸಮಾಜದಲ್ಲಿ ಉದ್ವಿಗ್ನತೆ ಸ್ರಷ್ಟಿಸುವ ಉದ್ದೇಶಪೂರ್ವಕ ಪ್ರಯತ್ನ ಇದರಲ್ಲಿ ಅಡಗಿದೆ. - ತಸ್ಲಿಮಾ ನಸ್ರಿನ್, ಲೇಖಕಿ

ಪ್ರಾಯಶ: ತಸ್ಲೀಮಾ ನಾರ್ವೆಯೋ ಸ್ವೀಡನಲ್ಲೋ ಇದ್ದರೆ ಇದು ಬಯಲಾಗುತ್ತಿರಲಿಲ್ಲ. ಆದರೆ ಕನ್ನಡ ಪ್ರಭದ ದುರಾದೃಷ್ಟಕ್ಕೆ ಆಯಮ್ಮ ವೀಸಾ ಕೆಲಸಕ್ಕಾಗಿ ಇದೇ ಸಮಯದಲ್ಲಿ ದೆಹಲಿಯಲ್ಲಿದ್ದು ಕೂಡಲೇ ಸ್ಪಷ್ಟೀಕರಣ ನೀಡಿ ಕನ್ನಡ ಪ್ರಭದ ಅಸಲು ಬಯಲಾಗುವಂತಾಗಿದೆ.

ಖಾದ್ರಿ ಶಾಮಣ್ಣ, ವೈಯೆನ್ಕೆಯಂತಹವರ ಸಾರಥ್ಯದಲ್ಲಿ ಮೆರೆದಿದ್ದ, ಒಂದು ಕಾಲದಲ್ಲಿ ಸ್ವತಂತ್ರ ಪತ್ರಿಕೋದ್ಯಮಕ್ಕೆ ಹೆಸರಾಗಿದ್ದ ಕನ್ನಡ ಪ್ರಭಕ್ಕೆ ಗೌಡ-ಭಾರಾಧ್ವಾಜರಂತಹ ರಾಜಕಾರಣಿಗಳ ಅಮೇಧ್ಯ ತಿಂದು ಬದುಕುವಂತಹ ಪರಿಸ್ಥಿತಿ ಬಂದಿರುವುದು ಎಂಥಹಾ ವಿಪರ್ಯಾಸ ನೋಡಿ?

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕ್ಷ-ಕಿರಣ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-11 00:00:00

Tell a Friend

ಪ್ರತಿಸ್ಪಂದನ
ansari, surathkal
2010-03-11
Thaslima ninu ennumunde enthaha lekanavannu baredu deshavannu bengigahuthi madabeda.
Ibrahim Hussain, Udipi, Karnataka
2010-03-11
ಸೀತಮ್ಮನವರೆ, ಕನ್ನಡ ಪ್ರಭಾ ಎಕ್ಕಟ್ಟಿಗೆ ಸಿಲುಕಿದೆಯಂತ ಒಂದೆಡೆ ನೀವು ಬರೆಯುತ್ತೀರಿ. ಇನ್ನೊಂದೆಡೆ ಸಮಯ ಸಾಧಕ ದೇವೇಗೌಡ ಮತ್ತು ರಾಜ್ಯಪಾಲರು ಈ ಸಮಸ್ಯೆಯಲ್ಲಿ ಪಾಲುದಾರರು ಎಂದಿರುವಿರಿ. ಬಿಕ್ಕಟ್ಟಿನಲ್ಲಿರುವ ಕನ್ನಡ ಪ್ರಭಕ್ಕೆ ಲೇಖನ ಪ್ರಕಟಿಸಿ ಪ್ರಯೊಜನವಾದರೂ ಏನು? ಬದಲು ಪ್ರಕಟಿಸಿ ಅವರಿಗೆ ಮುಳುವಾಗಿದೆಯಲ್ಲ. ರಾಜ್ಯದಲ್ಲಿ ಕಾನೂನು ಪಾಲಕರೇನು ನಿದ್ರಿಸುತ್ತಿದ್ದರೆ? ಕರ್ನಾಟಕದಲ್ಲಿ ಗುಪ್ತಚರ ಸತ್ತು ಹೋಗಿದೆಯೇ? ಆ ನೀಚ ಹೆಂಗಸು ಎಲ್ಲಲ್ಲಿ ಹೋಗುತ್ತಾಳೊ ಅಲ್ಲಿ ಸಮಸ್ಯೆ ಸ್ತ್ರಷ್ಟಿಸುತ್ತಾಳೆ. ಭಾರತ ಸರಕಾರ ಅವಳನ್ನು ಇಲ್ಲಿ ಅಶ್ರಯ ನೀಡಿದ್ದೆ ತಪ್ಪು. ಸಮಾಜದ ಸ್ವಾಸ್ತ ಕೆಡಿಸುವವರನ್ನು ಇಲ್ಲಿರಲು ಬಿಡಬಾರದು. ಲೇಖಕ/ಕೀಯನ್ನು ಬಂದಿಸುದರೊಂದಿಗೆ ಯಾವ ರಾಜಕೀಯ ಪಕ್ಷ ಶಾಮೀಲಾಗಿರುತ್ತದೆ ಎಂಬುದು ಬಹಿರಂಗವಾಗುತ್ತದೆ.
SURESH BOLOOR, MANGALORE
2010-03-11
DEVE GOWDANANTHA NAYAKARU NAMMA DESHAKKE ONDU SHAPA
P.P.ABDUL KAREEM THOKUR, RIYADH KSA
2010-03-11
THASLIMA NEENU KANNADAPRABHA PATHRIKEGE LEKHANA BAREDILLA SARI AADARE NEENU MUNCHE ENGLISH PATHRIKEYALLI BAREDHA LEKHANA EDEEGA KANNADAPRABHA PATHRIKEYALLI PRAKATAVAGIDE ASTTE,DUKKISI FALA ILLA, O,K
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri