ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಪಾಪ್ ಸಿಂಗರ್ ಜತೆ ಬ್ರೂನಿ, ಸಚಿವೆ ಜತೆ ಸರ್ಕೋಜಿ ರೊಮ್ಯಾನ್ಸ್!

ಫ್ರಾನ್ಸ್ ಅಧ್ಯಕ್ಷ ನಿಕೋಲಾಸ್ ಸರ್ಕೋಜಿ ಮತ್ತು ಅವರ ಪತ್ನಿ ಕಾರ್ಲಾ ಬ್ರೂನಿ

ಲಂಡನ್, ಶುಕ್ರವಾರ, 12 ಮಾರ್ಚ್ 2010

ಕಳೆದ ಕೆಲವು ಸಮಯದಿಂದ ಜಾಗತಿಕ ಮಟ್ಟದಲ್ಲೇ ಸುದ್ದಿಯಲ್ಲಿದ್ದ ಫ್ರಾನ್ಸ್ ಅಧ್ಯಕ್ಷ ನಿಕೋಲಾಸ್ ಸರ್ಕೋಜಿ ಮತ್ತು ಅವರ ಪತ್ನಿ ಕಾರ್ಲಾ ಬ್ರೂನಿ ದಾಂಪತ್ಯ ಬಹುತೇಕ ಕೊನೆಯ ಉಸಿರಿನ ಹತ್ತಿರದಲ್ಲಿದ್ದು, ಇಬ್ಬರೂ ತಮ್ಮ ಪ್ರೇಮಿಗಳೊಂದಿಗೆ ಸುತ್ತಾಡುತ್ತಿ ದ್ದಾರೆ ಎಂದು ವರದಿಗಳು ಹೇಳಿವೆ.

ಸಾರ್ವಜನಿಕವಾಗಿಯೇ ಎಲ್ಲರ ಗಮನ ಸೆಳೆಯುತ್ತಿದ್ದ ಸರ್ಕೋಜಿ - ಬ್ರೂನಿ ಜೋಡಿ ತಮ್ಮ ಮದುವೆಯ ಬಗ್ಗೆ ಆಸಕ್ತಿ ಕಳೆದು ಕೊಂಡಿದ್ದಾರೆ. ಬ್ರೂನಿ ತನ್ನ ಪ್ರಿಯಕರನ ಜತೆ ಥಾಯ್ಲೆಂಡ್‌ಗೆ ಹೋಗಿದ್ದು, ಇತ್ತ ಸರ್ಕೋಜಿ ತನ್ನ ಸಂಪುಟದ ಸಚಿವೆಯೊಂದಿಗೆ ರೊಮ್ಯಾನ್ಸ್ ಮಾಡುತ್ತಿದ್ದಾರೆ ಎಂದು ಬ್ರಿಟೀಷ್ ಪತ್ರಿಕೆಗಳು ವರದಿ ಮಾಡಿವೆ.

43ರ ಹರೆಯದ ಬ್ರೂನಿ ತನಗಿಂತ ಆರು ವರ್ಷ ಕಿರಿಯವನಾದ ದಟ್ಟ ಕೂದಲಿನ ಪಾಪ್ ಸಿಂಗರ್ ಬೆಂಜಮಿನ್ ಬಿಯೋಲೇ ಎಂಬಾತನ ಜತೆ ಥಾಯ್ಲೆಂಡ್‌ನಲ್ಲಿ ರಜಾದಿನಗಳನ್ನು ಕಳೆಯುತ್ತಿದ್ದಾರೆ. ಇವರಿಬ್ಬರು ಹಳೆಯ ಗೆಳೆಯರು. ಆದರೆ ಇದನ್ನು ಸಹಿಸದ ಸರ್ಕೋಜಿ, ತಕ್ಷಣವೇ ತವರಿಗೆ ಬರುವಂತೆ ಆದೇಶ ನೀಡಿದ್ದಾರೆ. ಅದಕ್ಕಾಗಿ ಬಾಡಿಗೆ ವಿಮಾನವೊಂದನ್ನು ಕೂಡ ಥಾಯ್ಲೆಂಡ್‌ಗೆ ಸರ್ಕೋಜಿ ಕಳುಹಿಸಿದ್ದಾರೆ ಎಂದು 'ದಿ ಸನ್' ಪತ್ರಿಕೆ ಹೇಳಿದೆ.

ಬ್ರೂನಿಯವರ ರಜಾದಿನವನ್ನು ನಿಕೋಲಾಸ್ ಸರ್ಕೋಜಿ ಕಡಿತಗೊಳಿಸಿದ್ದಾರೆ ಎಂದು ಸ್ವಿಜರ್ಲೆಂಡ್ ಪತ್ರಿಕೆ 'ಟ್ರಿಬ್ಯೂನ್ ಡೇ ಜಿನೇವೆ' ನಿನ್ನೆ ವರದಿ ಮಾಡಿದೆ. ಅಧ್ಯಕ್ಷರು ಕಳುಹಿಸಿರುವ ಬಾಡಿಗೆ ವಿಮಾನವು ಅವರ ಪತ್ನಿಯನ್ನು ಕರೆದುಕೊಂಡು ಪ್ಯಾರಿಸ್‌ಗೆ ಹೋಗಲಿದೆ ಎಂದೂ ಪತ್ರಿಕೆ ಹೇಳಿದೆ.

ಅದೇ ಹೊತ್ತಿಗೆ ಇತ್ತ 55ರ ಹರೆಯದ ಸರ್ಕೋಜಿಯವರು ಪರಿಸರ ಖಾತೆ ಸಚಿವೆ ಚಾಂಟಲ್ ಜುವಾನೋ ಜತೆ ನಿಕಟ ಸಂಬಂಧ ಹೊಂದಿದ್ದು, ಬ್ರೂನಿ ಥಾಯ್ಲೆಂಡ್‌ಗೆ ಹೋಗುತ್ತಿದ್ದಂತೆ ಸಚಿವೆಯ ಜತೆ ರೊಮ್ಯಾನ್ಸ್ ಶುರುವಿಟ್ಟುಕೊಂಡಿದ್ದಾರೆ ಎಂಬ ಗಾಳಿಸುದ್ದಿಗಳು ಹುಟ್ಟಿಕೊಂಡಿವೆ.

ಆದರೆ ಜುವಾನೋ ಅವರ ವಕ್ತಾರರು ಇದನ್ನು ತಳ್ಳಿ ಹಾಕಿದ್ದಾರೆ. ಈ ರೂಮರ್ ಮೂಲಕ ಸಚಿವೆಯ ಹೆಸರು ಕೆಡಿಸಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂರು ತಿಂಗಳ ಕಾಲ ರೊಮ್ಯಾನ್ಸ್ ಮಾಡಿಕೊಂಡಿದ್ದ ಸರ್ಕೋಜಿ ಮತ್ತು ಬ್ರೂನಿ 2008ರ ಆರಂಭದಲ್ಲಿ ಅಧಿಕೃತವಾಗಿ ಮದುವೆಯಾಗಿದ್ದರು. ಅದಕ್ಕೂ ಮೊದಲು ಬ್ರೂನಿ ಕನಿಷ್ಠ ಮೂವರ ಜತೆ ಸಂಬಂಧ ಹೊಂದಿದ್ದರು. ಸರ್ಕೋಜಿಗೆ ಇದು ಎರಡನೇ ಅಧಿಕೃತ ಮದುವೆಯಾಗಿತ್ತು ಎಂದು ಪತ್ರಿಕೆಗಳು ಹೇಳಿವೆ

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-13 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಅಂತರಾಷ್ಟ್ರೀಯ]

»ಗಡಾಫಿ ರಕ್ತಸಿಕ್ತ ಶರ್ಟ್ 2 ಮಿಲಿಯನ್ ಗೆ ಹರಾಜು
»ಶ್ರೀಮಂತ ಭಾರತೀಯರಿಗೆ ಮಾತ್ರ ಬ್ರಿಟನ್ ಮಣೆ
»23 ಮಕ್ಕಳ ಬಾಯಿಗೆ ವೀರ್ಯ ಹಾಕಿದ ಶಿಕ್ಷಕನ ಬಂಧನ
»ಬಸ್ಸಿಗೆ ಆಂಬುಲನ್ಸ್ ಡಿಕ್ಕಿ : ಸ್ಥಳದಲ್ಲೇ ನಾಲ್ವರ ಸಾವು
»ರಷ್ಯ: ಲಂಚ ಪಡೆದ ಪೊಲೀಸರಿಗೆ ಲಂಚದ 200 ಪಟ್ಟು ದಂಡ
»ಉತ್ತರ ಪ್ರದೇಶ ದುಸ್ಥಿತಿಗೆ ಬಿಎಸ್‌ಪಿ, ಬಿಜೆಪಿ, ಎಸ್‌ಪಿ ಕಾರಣ: ಸೋನಿಯಾ
»ಚೀನಾ ಚಟುವಟಿಕೆ: ಭಾರತಕ್ಕೆ ಚಿಂತೆ, ಸೇನಾಬಲ ವರ್ಧನೆ
»ಕೋಮುಗಲಭೆ - ಮೋದಿಗೆ ಸಮನ್ಸ್: ಹೈಕೋರ್ಟ್ ನಕಾರ
»ಗ್ಲೋಬಲ್ ಗಮನಸೆಳೆದ ಗೋಲ್ಡನ್ ಟೆಂಪಲ್...
»ಮತದಾನ: ಪಂಜಾಬಿನಲ್ಲಿ ಶೇಕಡಾ 40, ಉತ್ತರಾಖಂಡ ಶೇಕಡಾ 20
»ಕೊನಾರ್ಕ್: ಮೇಘ ಸಪ್ತಮಿ, 5ಲಕ್ಷ ಭಕ್ತರಿಂದ ಪುಣ್ಯಸ್ನಾನ
»ಮಣಿಪುರದಲ್ಲಿ ಚುನಾವಣಾ ಹಿಂಸಾಚಾರ: ಓರ್ವ ಮಹಿಳೆ ಸೇರಿ ಐವರು ಸಾವು
»ಮಾಯಾವತಿ ಮೇಲಿನ ರಾಜಕೀಯ ವಿಡಂಬನಾತ್ಮಕ ನಾಟಕ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ
»ಥಾಲ್ಯಾಂಡ್‌ನಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ
»ಅಮೆರಿಕದ ಯುದ್ಧ ಬೆದರಿಕೆಯ ಬಗ್ಗೆ ರಶ್ಯ-ಚೀನ ಕಳವಳ
»ಮಗನ ಜೊತೆ ಎಂಗೇಜ್‌ಮೆಂಟ್‌: ಅಪ್ಪನ ಜೊತೆ ಸೆಕ್ಸ್‌
»ಕೊಂಚಾವರಂನಲ್ಲಿ ಪದೇಪದೇ ಭೂಕಂಪನ
»ಜಾರ್ಖಂಡ್‌ನಲ್ಲಿ ನೆಲ ಬಾಂಬ್ ಸ್ಫೋಟ:11ಪೊಲೀಸರ ಸಾವು
»ಹೊರ್ಮುಜ್‌ ಜಲಸಂಧಿಯನ್ನು ಮುಚ್ಚಿದರೆ ಇರಾನ್‌ ಜತೆಗೆ ಯುದ್ಧಕ್ಕೆ ಅಮೆರಿಕ ಸಜ್ಜು
»ಬೆಂಗಳೂರು- ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ಅಪಘಾತದಿಂದ ಪಾರು
»ನ್ಯಾಯಾಂಗದ ಬಗ್ಗೆ ಅಪಾರ ಗೌರವವಿದೆ: ಗಿಲಾನಿ
»ಡಯಾನಾ ಭೂತ ಚಿತ್ರ ವಿಡಿಯೋ ಬಹಿರಂಗ!
»ಕುದಿಯುತಿದೆ ಪಾಕ್ :ಗಿಲಾನಿಗೆ ಸಂಸತ್ತಿನ ಬೆಂಬಲ
» ಪಾಕಿಸ್ತಾನ ಬಿಕ್ಕಟ್ಟು: ರಾಜೀನಾಮೆ ನೀಡಲು ಸಿದ್ಧ; ಸು.ಕೋರ್ಟ್‌ನಿಂದ ನ್ಯಾಯಾಂಗ ನಿಂದನೆ ನೋಟಿಸ್
»ಹವಾಮಾನ ಮೇಲ್ವಿಚಾರಣೆಗಾಗಿ ಚೀನಾದಿಂದ ಹೊಸ ಉಪಗ್ರಹ
» ಟೈಟಾನಿಕ್ ಮಾದರಿ ಹಡಗು ದುರಂತ: ಮೂವರ ಸಾವು: 4200ಮಂದಿಯ ರಕ್ಷಣೆ
»ಸದ್ಯದಲ್ಲೇ ಫೇಸ್ ಬುಕ್ ಬಳಕೆದಾರರು 100 ಕೋಟಿ
»ಉಗ್ರರ ಶವಗಳ ಮೇಲೆ ಅಮೆರಿಕ ಸೈನಿಕರ ಮೂತ್ರ ವಿಸರ್ಜನೆ
»ಪಾಕ್ ಸರ್ಕಾರ- ಸೇನೆ ಸಂಘರ್ಷ ತೀವ್ರ: ಖಾಲಿದ್ ನಯೀಮ್ ಲೋಧಿ ವಜಾ
»ಪಾಕಿಸ್ತಾನ ಬಿಕ್ಕಟ್ಟು: ರಕ್ಷಣಾ ಕಾರ್ಯದರ್ಶಿಯ ಉಚ್ಚಾಟನೆ; ಪ್ರಧಾನಿ-ಸೇನೆಯ ನಡುವೆ ತೀವ್ರಗೊಂಡ ಸಂಘರ್ಷ
»ಬಳಸಿದ ಒಳಚಡ್ಡಿ ಬಳಕೆಗೆ ಜಿಂಬಾಬ್ವೆ ನಿಷೇಧ
»ಅಧಿಕಾರ ತೊರೆಯುವುದಿಲ್ಲ: ಸಿರಿಯ ಅಧ್ಯಕ್ಷನ ಬಿಗಿಪಟ್ಟು
»Gulf states brace for unwanted US-Iran war
»ವಿಷಕಾರಿ ಮಶ್ರೂಮ್ ಸೇವಿಸಿದ ಅಡುಗೆಭಟ್ಟರ ಸಾವು
»ಅತ್ಯಾಚಾರಕ್ಕೆ ಯತ್ನ, ಮಾವನ ಶಿಶ್ನ ಕತ್ತರಿಸಿದ ಸೊಸೆ
»ಇರಾನ್: ಅತ್ಯಾಧುನಿಕ ಕ್ಷಿಪಣಿ ಪರೀಕ್ಷೆ | ಇರಾನ್ ಪರಮಾಣು ನಿವೇಶನಗಳ ಮೇಲೆ ಬಾಂಬ್ ದಾಳಿ;ಅಮೆರಿಕದ ಅಧ್ಯಕ್ಷೀಯ ಅಭ್ಯರ್ಥಿಯಿಂದ ಎಚ್ಚರಿಕೆ
»ಪ್ರಬಲ ಭೂಕಂಪ ಕ್ಕೆ ನಡುಗಿದ ಜಪಾನ್: ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲು
»ಬೇನಝೀರ್ ಭುಟ್ಟೊ ಹತ್ಯೆಯ ತನಿಖೆ ಬಹುತೇಕ ಪೂರ್ಣ: ಗೀಲಾನಿ
»ಕೋರ್ಟ್‌ನ ಮುಂದೆ ಹಾಜರಾದ ಮುಬಾರಕ್‌
»ರಷ್ಯಾ: ಭಗವದ್ಗೀತೆ ನಿಷೇಧಕ್ಕೆ ಕೋರ್ಟ್ ನಕಾರ
»ಭಾರತೀಯನ ಕೊಲೆ: ಆರೋಪಿ ಬಂಧನ
»6 ಜನರ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಸಾಂತಾಕ್ಲಾಸ್‌
»ಇರಾಕ್‌: ಆತ್ಮಹತ್ಯಾ ದಾಳಿ, 7 ಸಾವು
»ಚೀನಾ ಭೂ ಸೇನೆಯಲ್ಲಿ 10000 ತಜ್ಞ ಶ್ವಾನಗಳು!
»ರೂಪದರ್ಶಿಯ ಸ್ಥನದಲ್ಲಿ ಸಿಕ್ತು ಭಾರಿ 'ಮಾದಕ' ದ್ರವ್ಯ
»2011 ಸ್ಪೆಶಲ್; ಗಡಾಫಿ, ಲಾಡೆನ್ ಯುಗಾಂತ್ಯ-ಕ್ರಾಂತಿ
»ಸುನಾಮಿ: 7 ವರ್ಷಗಳ ನಂತರ ಪೋಷಕರ ಮಡಿಲು ಸೇರಿದ ಬಾಲಕಿ
»ಸಮಾಧಿಯ ಬಳಿ ಗಗನಸಖಿ ಮೇಲೆ ಸಾಮೂಹಿಕ ಅತ್ಯಾಚಾರ
»ಕ್ರಿಸ್ಮಸ್ ಜಾಹೀರಾತಿನಲ್ಲಿ ಗರ್ಭಿಣಿ ಮೇರಿ, ಫುಲ್ ಗಲಾಟೆ
»ಭಾರಿ ಚಳಿ: ಸಾವಿನ ಸಂಖ್ಯೆ 26ಕ್ಕೆ ಏರಿಕೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri