ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜುವೆಲ್ಲರ್ಸ್‌ ವ್ಯಾಪಾರಿಯ ಹತ್ಯೆ; ಮೂವರು ಆರೋಪಿಗಳ ಸೆರೆ
Latest news item ಮಂಡ್ಯ ಬಳಿ ಕಂದಕಕ್ಕೆ ಬಿದ್ದ ಟೆಂಪೊ: 10 ಮಂದಿಯ ದಾರುಣ ಸಾವು 20ಕ್ಕೂ ಹೆಚ್ಚು ಮಂದಿಗೆ ಗಾಯ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಭವ್ಯ ಮೆರವಣಿಗೆಯೊ೦ದಿಗೆ ಇ೦ದು ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಉದ್ಘಾಟನೆ: ಸಾಹಿತ್ಯದಿಂದ ಬೆಳೆಯಬೇಕಾದುದು ದ್ವೇಷವಲ್ಲ, ಪ್ರೀತಿ, ಮಾನಯತೆ : ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಉಪಾಧ್ಯಾಯ

ಭವ್ಯ ಮೆರವಭಿಗೆಯೊ೦ದಿಗೆ ಇ೦ದು (ಶನಿವಾರ) ಬೆಳಗ್ಗೆ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೊ೦ಡಿದೆ. ಲಯನ್ಸ್ ಸರ್ಕಲ್ ಬಳಿಯಿಂದ ಶೋಭಾಯಾತ್ರೆ ಪ್ರಾರ೦ಭವಾಗಿದೆ.  ಈ ಎರಡು ದಿನಗಳಲ್ಲಿ ವಿವಿಧ ಗೋಷ್ಠಿಗಳು ನಡೆಯಲಿವೆ.

ಉಡುಪಿ, ಮಾ.೨೦: ಸಾಹಿತ್ಯ ಬೆಳೆಸಬೇಕಾಗಿರುವುದು ಪ್ರೀತಿ ಮತ್ತು ಮಾನಯತೆಯನ್ನು. ನಮಗೆ ಬೇಕಾಗಿರುವುದು ಮಾನವತಾವಾದ ಹಾಗೂ ಪ್ರೇಮವಾದ. ಬೇರೆ ಯಾವುದೇ ಇಸಂಗಳು, ವಾದ ಗಳು ನಮಗೆ ಬೇಕಾಗಿಲ್ಲ ಎಂದು ಉಡುಪಿಯ ಬಹುಭಾಷಾ ವಿದ್ವಾಂಸ, ಲೇಖಕ ಡಾ.ಯು.ಪಿ. ಉಪಾಧ್ಯಾಯ ಹೇಳಿದ್ದಾರೆ.

ಅಂಬಲಪಾಡಿಯ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನದ ನಿ.ಬೀ.ಅಣ್ಣಾಜಿ ಬಲ್ಲಾಳ ವೇದಿಕೆ ಯಲ್ಲಿ ನಡೆದಿರುವ ಉಡುಪಿ ಜಿಲ್ಲಾ ಆರನೆ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಉತ್ತಮ ಸಾಹಿತ್ಯದಿಂದ ಶೋಷಣೆ ಮಾಡುವವರಲ್ಲಿ ಮಾನಯತೆ ಬೆಳೆಯುವಂತೆ ಮಾಡಬೇಕು ಎಂದು ಹೇಳಿದ ಅವರು, ಪ್ರಪಂಚದ ಮಹಾನ್ ಕೃತಿಗಳಲ್ಲಿ ಶೋಷಣೆಯ ಚಿತ್ರಣವಿದ್ದರೂ, ಹೊಂದಾಣಿಕೆಯೂ ಇದೆ. ರಾಮಾಯಣ ದಲ್ಲೂ ಮಹಿಳಾ ಶೋಷಣೆ ಇದ್ದರೂ, ಸೀತೆ ಎಲ್ಲೂ ನೇರವಾಗಿ ಘರ್ಷಣೆಗಿಳಿಯಲಿಲ್ಲ ಎಂದವರು ನುಡಿದರು.

ಸಾಹಿತ್ಯದ ಉದ್ದೇಶದ ಸಮಾಜಕ್ಕೆ ಸಚ್ಚಾರಿತ್ರದ ಪಾಠ ಕಲಿಸುವುದಾದರೆ ಅದಕ್ಕಿಂತ ಶ್ರೇಷ್ಠ ವಾದ ಪ್ರಯೋಜನ ಇನ್ನೊಂದಿಲ್ಲ. ಘರ್ಷಣೆಯ ಸಾಹಿತ್ಯ ಬಹುಕಾಲ ಬಾಳುವುದಿಲ್ಲ. ಸಾಹಿತ್ಯದಲ್ಲಿ ರುವುದು ಎರಡೇ ವಿಧ. ಒಂದು ಉತ್ತಮ ಸಾಹಿತ್ಯ, ಇನ್ನೊಂದು ಕೆಟ್ಟ ಸಾಹಿತ್ಯ. ಪ್ರೀತಿ-ವಿಶ್ವಾಸಗಳನ್ನು ಬೆಳೆಸುವ ಸಾಹಿತ್ಯ ಸಮಾಜವನ್ನು ಒಂದುಗೂಡಿಸಿ ಬಹುಕಾಲ ಬಾಳುತ್ತದೆ ಎಂಬುದನ್ನು ನಾವು ವಿಶ್ವದ ಸಾಹಿತ್ಯ ಚರಿತ್ರೆಯಿಂದ ಕಾಣಬ ಹುದು. ದ್ವೇಷವನ್ನು ಬೆಳೆಸುವ ಸಾಹಿತ್ಯ ಬೇಗ ನಶಿಸಿಹೋಗುತ್ತದೆ ಎಂದರು.

ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಬಂದಿದೆ. ಈ ಸಂದರ್ಭದಲ್ಲಿ ನಾವು ಈ ಭಾಷೆಯ ಚಾರಿತ್ರಿಕ ಬೆಳವಣಿಗೆಯ ಬಗ್ಗೆ ಯಾವ ರೀತಿ ಕಾರ್ಯಪ್ರವೃತ್ತರಾಗಬೇಕು, ಯಾವ ರೀತಿ ಈ ಭಾಷೆಯ ಬಗ್ಗೆ ನಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂಬ ಕುರಿತು ಭಾಷಾ ವಿದ್ವಾಂಸರೂ, ಸೃಜನಶೀಲ ಲೇಖಕರೂ ಚರ್ಚಿಸಿ ಕಾರ್ಯಕ್ರಮ ರೂಪಿಸಬೇಕು ಎಂದವರು ಸಲಹೆ ನೀಡಿದರು.

ಇದರೊಂದಿಗೆ ಕರ್ನಾಟಕದ ಅಲ್ಪಸಂಖ್ಯಾತ ಭಾಷೆಗಳಾದ  ತುಳು,ಕೊಂಕಣಿ, ಕೊಡವ, ಮರಾಠಿ, ಬ್ಯಾರಿ, ಮಲಯಾಳ- ಸೇರಿಸಿಕೊಂಡು ಎಲ್ಲರ ಸಹಕಾರ ಸೌಹಾರ್ದದಿಂದ ನಮ್ಮ ಯೋಜನೆಗಳ ನ್ನು, ಯೋಚನೆಗಳನ್ನು ರೂಪಿಸಿಕೊಳ್ಳಬೇಕು ಎಂದವರು ನುಡಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ `ಕನ್ನಡ ಸಾಹಿತ್ಯ ಚರಿತ್ರೆ' ಎಂಬ ಗ್ರಂಥದ ರಚನೆಯಾಗ ಬೇಕಾಗಿದೆ. ಅದೇ ರೀತಿ ತುಳುವಿನಲ್ಲಿ ಕೆಲವು ಉತ್ತಮ ಕತೆ,ಕಾದಂಬರಿ, ಕಾವ್ಯವನ್ನು ಕನ್ನಡಕ್ಕೆ ಅನುವಾದಿಸಬೇಕು. ಕನ್ನಡದಿಂದ ತುಳು, ಕೊಂಕಣಿ, ಬ್ಯಾರಿ ಭಾಷೆಗಳಿಗೆ ಅನುವಾದಿಸಬೇಕು. ಅವುಗಳಿಂದ ಕನ್ನಡಕ್ಕೆ ಅನುವಾದಗಳು ಬರಬೇಕಾಗಿದೆ. ಇದರಿಂದ ಸಾಹಿತ್ಯ ಹಾಗೂ ಭಾಷೆ ಬೆಳೆಯಲು ಸಾಧ್ಯ ಎಂದು ಡಾ.ಉಪಾಧ್ಯಾಯ ಹೇಳಿದರು.

`ಸಾಹಿತಿಗಳ ಆಶ್ರಮ ಸ್ಥಾಪಿಸಿ'

ಕರಾವಳಿ ಜಿಲ್ಲೆಗಳಲ್ಲಿ ಸಾಹಿತಿಗಳ ಆಶ್ರಮಗಳನ್ನು ಸ್ಥಾಪಿಸಬೇಕು ಎಂದು ಸಮ್ಮೇಳನಾಧ್ಯಕ್ಷ ಡಾ.ಯು.ಪಿ. ಉಪಾಧ್ಯಾಯ ಸಲಹೆ ನೀಡಿದರು. ಅಲ್ಲಿ ಎಲ್ಲ ಹಿನ್ನೆಲೆ ಗಳಿಂದ ಬಂದ ಲೇಖಕರು ಕುಳಿತು ತಮ್ಮ ಮೇರುಕೃತಿ ಗಳನ್ನು ರಚಿಸಬೇಕು. ಪರಸ್ಪರ ಹೊಂದಾಣಿಕೆಯಿಂದ ಸಾಹಿತ್ಯ ರಚಿಸಿದಾಗ ನಮ್ಮಿಂದ ಇನ್ನಷ್ಟು ಉತ್ತಮ ಸಾಹಿತ್ಯ ಬೆಳೆಯಲು ಸಾಧ್ಯ ಎಂದರು.

ಮೈಸೂರಿನಲ್ಲಿರುವ ಧ್ವನ್ಯಾಲೋಕದಂಥ ಸಾಹಿತಿಗಳ ಕೂಟ ಕೇಂದ್ರವೊಂದು ನಮ್ಮಲ್ಲಿರಬೇಕು. ನಮ್ಮ ಜಿಲ್ಲೆಯ ಪ್ರಕೃತಿ ರಮಣೀಯವಾದ ಸ್ಥಳಗಳಲ್ಲಿ ಬರಹಗಾರರ ಕ್ಯಾಂಪ್ ಮಾಡುವ ಅವ ಕಾಶವಿರಬೇಕು. ಅಲ್ಲಿ ಎಲ್ಲ ಭಾಷೆ ಗಳ ಲೇಖಕರು ಸೇರಿದರೆ ಅದೊಂದು ಭಾವೈಕ್ಯದ ಬೀಡಾ ಗಬಹುದು. ಅಲ್ಲಿಯೇ ಒಂದು ವೃದ್ಧಾಶ್ರಮ ಅಥವಾ ವಾನಪ್ರಸ್ಥಾಶ್ರಮ ನಿರ್ಮಾಣವೂ ಒಳ್ಳೆಯದು ಎಂದರು.

ಪರಭಾಷಾ ಪ್ರೇಮಿಗಳು 

ನಾವು ಸ್ವಭಾಷಾ ಪ್ರೇಮಿಗಳಲ್ಲ, ಪರಭಾಷಾ ಪ್ರೇಮಿಗಳು, ನಾವು ಹೊರಗಿನಿಂದ ಬಂದವರಿಗೆ ಕನ್ನಡ ಕಲಿಸುವುದು ಬಿಡಿ, ನಮ್ಮ ಮಕ್ಕಳಿಗೆ ಮೊಮ್ಮಕ್ಕಳಿಗೆ ಕನ್ನಡ ಕಲಿಸುವುದಿಲ್ಲ. ನಮಗೆ ಕನ್ನಡ ಮಾಧ್ಯಮ ಶಾಲೆಗಳು ಬೇಡ, ಆಂಗ್ಲ ಮಾಧ್ಯಮ ಶಾಲೆಗಳೇ ಬೇಕು ಎಂದು ಡಾ.ಉಪಾಧ್ಯಾಯ ವ್ಯಂಗ್ಯವಾಡಿದರು.

ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಕೊಡಬೇಕು ಎಂಬ ಮಾತನ್ನು ಕಂಠಪಾಠ ಮಾಡಿಕೊಂ ಡಂತೆ ಪ್ರಚಾರ ಮಾಡುತ್ತೇವೆ. ಮಾತೃಭಾಷೆ ಶಿಕ್ಷಣ ಬೇಕು ಎಂದರೆ ಆಂಗ್ಲ ಭಾಷೆ ಬೇಡವೆಂದಲ್ಲ. ಆಂಗ್ಲ ಭಾಷೆಯನ್ನು ಕಲಿಯಬೇಕು, ಅದರ ಸಾಹಿತ್ಯ ಓದಬೇಕು ಎಂದವರು ಹೇಳಿದರು.

ಯುವ ಪೀಳಿಗೆಗೆ ಸಾಹಿತ್ಯದಲ್ಲಿ ಅಭಿರುಚಿ ಹುಟ್ಟಿಸು ವಂತಹ ಕಾರ್ಯಕ್ರಮಗಳನ್ನು ಕೈಗೊಳ್ಳು ವುದು ಹಿರಿಯ ರಾದ ನಮ್ಮಂಥವರ ಕರ್ತವ್ಯ. ಸಾಹಿತ್ಯ ರಸಗ್ರಹಣ ಶಿಬಿರ ಗಳನ್ನು ಏರ್ಪಡಿಸಿ, ಪ್ರಮುಖ ಸಾಹಿತ್ಯ ಕೃತಿಗಳನ್ನು ಯುವ ಪೀಳಿಗೆಗೆ ಪರಿಚಯಿಸಬೇಕು ಎಂದವರು ಸಲಹೆ ನೀಡಿದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾಭಾ/ದುರ್ಗಪ್ರಸಾದ್ ಕೆ.
ವರದಿಗಾರರು : ಪ್ರವೀಣ್ ಪ್ರಭಾಕರ್
ಪ್ರಕಟಿಸಿದ ದಿನಾಂಕ : 2010-03-20 00:00:00

Tell a Friend
ಇತರ ಸಂಭಂದಪಟ್ಟ ವರದಿಗಳು
»ಉಡುಪಿ: ಆರನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
»

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಮೂಡಿಗೆರೆ: ಜನಪರ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ: ಶೂದ್ರ, ದಲಿತ ಸಂಸ್ಕೃತಿಗಳು ಕೀಳಲ್ಲ: ನಿಡುಮಾಮಿಡಿ ಶ್ರೀ
»ಡಾ| ಕಮಲಾ ಹಂಪನಾ ಅವರಿಗೆ 'ಚಾವುಂಡರಾಯ ಪ್ರಶಸ್ತಿ' ಪ್ರದಾನ
»‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
»ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
»ಡಾ. ಗೀತಾ ನಾಗಭೂಷಣಗೆ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ
»ಮುಳಿಯ ಪ್ರಶಸ್ತಿ ಪ್ರದಾನ: ರೋಚಕ ಕೃತಿಗಳು ಕಡಿಮೆಯಾದಾಗ ಸಾಂಸ್ಕೃತಿಕ ಶ್ರೀಮಂತಿಕೆ ಮರೆಯಾಗುತ್ತದೆ: ಮಾಧವ ಆಚಾರ್ಯ
»ಕನ್ನಡ ಭಾಷೆ, ಸಾಹಿತ್ಯ ಪರಂಪರೆಗೆ ಐತಿಹಾಸಿಕ ಹಿನ್ನೆಲೆಗಳಿವೆ: ಮೂಡಿಗೆರೆ: 3ನೆ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಸಮ್ಮೇಳನಾಧ್ಯಕ್ಷ ಡಿ.ಬಿ.ಸುಬ್ಬೇಗೌಡ
»ರಷ್ಯನ್‌ ಕಥೆಗಳು ಪುಸ್ತಕ ಬಿಡುಗಡೆ: ಕನ್ನಡ ಸಾಹಿತ್ಯ ಲೋಕದಲ್ಲಿ ಅನುವಾದಕರಿಗೆ ವಿಪುಲ ಅವಕಾಶ: ಪ್ರೋ.ಸಿ. ನಾಗಣ್ಣ
» ಪ್ರಶಂಸೆಗೆ ಪಾತ್ರವಾದ ಸಿಕ್ಕಿಂ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ : ನೆರೆದವರ ರಂಜಿಸಿದ ಜಟಾಯು ಮೋಕ್ಷ
»ಜಾತಿ, ಮತದ ಗಡಿ ದಾಟಿದರೆ ಮಾತ್ರ ಕವಿಯಾಗಬಲ್ಲ: ಎಚ್.ಎಸ್.ವೆಂಕಟೇಶಮೂರ್ತಿ
»2011ನೇ ಸಾಲಿನ ಪ.ಗೋ. ಸಂಸ್ಮರಣಾ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಅರ್ಜಿ ಆಹ್ವಾನ
»ಕುಕ್ಕೆ ಸುಬ್ರಹ್ಮಣ್ಯ: ಮಲೆ ಮಾದೇಶ್ವರಕ್ಕೆ ISO ಅಂತಾರಾಷ್ಟ್ರೀಯ ಮಾನ್ಯತೆ
»ಕವನ : ಕ್ಲಾಸ್ ಶಯನ...
»ಮಾತು ಬೇರೆ ಬೇಕೆ ಗೆಳೆಯ....
»ಚಂದ್ರಶೇಖರ ಕೆದ್ಲಾಯರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ; ಫೆ.4ರಂದು ಪ್ರಶಸ್ತಿ ಪ್ರದಾನ
»ಉಡುಪಿ :ದಿವಂಗತ ಸೂರ್ಯನಾರಾಯಣ ಚಡಗ ಸ್ಮಾರಕ ಪ್ರಶಸ್ತಿ ಪ್ರದಾನ
»ಕವಿ, ಪ್ರಾಧ್ಯಾಪಕ ಡಾ| ಧನಂಜಯ ಕುಂಬ್ಳೆ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ: ಯಕ್ಷಗಾನಕ್ಕೆ ನಿರ್ದಿಷ್ಟ ಸ್ವರೂಪ ಅಗತ್ಯ- ಗೋವಿಂದ ಭಟ್‌
»ತೋನ್ಸೆ ಕಾಂತಪ್ಪ ಮಾಸ್ತರರ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭ: ಪರಿಪೂರ್ಣ ಕಲಾವಿದನಾಗಬೇಕಾದರೆ ಯಕ್ಷಗಾನದ ಬಗ್ಗೆ ಆಸಕ್ತಿ ಜ್ಞಾನ ಅಗತ್ಯ- ಡಾ. ಭಾಸ್ಕರಾನಂದ ಕುಮಾರ್
»ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರಿಗೆ ಸನ್ಮಾನ
»ಕವನ : ನನ್ನ ಸುಬ್ಬಿ
»ಮಲಯಾಳಂನ ಖ್ಯಾತ ಸಾಹಿತಿ ಸುಕುಮಾರ್ ಅಝಿಕೋಡ್ ನಿಧನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೋವಿಂದ ಭಟ್ಟ
»ಭಾರತದ ಪ್ರಪಿತಾಮಹನೆ ...
»ಖ್ಯಾತ ಸಾಹಿತಿ ನಾಡೋಜ ಪ್ರೊ. ಹಂಪ. ನಾಗರಾಜಯ್ಯರಿಗೆ ‘ವಿಶ್ವಮಾನವ ಪ್ರಶಸ್ತಿ’; ಕನ್ನಡ ಸಾಹಿತ್ಯಕ್ಕೆ ಸಂಕುಚಿತತೆ ಇಲ್ಲ: ಎಚ್.ಆರ್.ಭಾರದ್ವಾಜ್
» ಅನಂತಮೂರ್ತಿ ವಿಚಾರಧಾರೆ : ಅನಂತಮೂರ್ತಿ ಸೃಜನಶೀಲ ಸಾಹಿತಿ:ಡಾ.ನ. ರತ್ನ
»ಅದೆರಳಿದೆ....
»ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನೂ ಆಕಾಂಕ್ಷಿ: ಚಂಪಾ
»ಡಾ| ಪಾಟೀಲ ಪುಟ್ಟಪ್ಪಗೆ ನಾಗರಿಕ ಸಮ್ಮಾನ: ಗಾಂಧೀಜಿ ತತ್ವ ಪ್ರಚುರಪಡಿಸಲು ಗಾಂಧಿ ಗ್ರಾಮ ಸ್ಥಾಪನೆ:ಜಗದೀಶ ಶೆಟ್ಟರ್
»ಆಸ್ಟ್ರೋ ಮೋಹನ್ ರವರ ’ಪಿಕ್ಟೋರಿಯಲ್ ಜರ್ನಿ ಟು ಉಡುಪಿ”ಪುಸ್ತಕ ಬಿಡುಗಡೆ ಸಮಾರಂಭ
»ಮತ್ತೆ ಮಳೆ ಬರುವುದೆ....
»ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ:ಗಣಿತ ನನಗೆ ಕಬ್ಬಿಣದ ಕಡಲೆಯಾಗಿತ್ತು: ಡಾ. ಚಂದ್ರಶೇಖರ ಕಂಬಾರ
»ಡಾ.ಜಿ.ಎನ್. ಉಪಾಧ್ಯಗೆ ‘ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’
»ಕಾಳಿಂಗ ನಾವಡ ಯಶೋಗಾಥೆ ಸಾಕ್ಷ್ಯಚಿತ್ರ ವಿಡಿಯೋ
»ಕುವೆಂಪು ಕಂಚಿನ ಪ್ರತಿಮೆಗೆ ಪ್ಲಾಸ್ಟಿಕ್ ಮುಸುಕು!: ರಾಷ್ಟ್ರ ಕವಿ ಪ್ರತಿಮೆಗೂ ಬಿಜೆಪಿ ಭಿನ್ನಮತದ ಕರಿನೆರಳು; ಸಿಎಂಗಾಗಿ ಕಾದು ಕುಳಿತಿರುವ ಅಧಿಕಾರಿಗಳು
»ಗಾಯಕಿ ಎಸ್.ಜಾನಕಿಗೆ ಬಸವಭೂಷಣ ಪ್ರಶಸ್ತಿ ಪ್ರದಾನ
»ಜ್ಞಾನಪೀಠ ಶ್ರೇಷ್ಠವಾದದ್ದಲ್ಲ; ನಾಟಕ ಬರೆದದ್ದೇ ಆಕಸ್ಮಿಕ: ಡಾ| ಗಿರೀಶ ಕಾರ್ನಾಡ
»ಪಾರ್ಥಸಾರಥಿಯವರಿಗೆ ಕೊಲರಾಡೋ ಕನ್ನಡ ಪ್ರಶಸ್ತಿ
»ಯಕ್ಷಗಾನದ ಮೇರುನಟರ ಕ್ಯಾಲೆಂಡರ್‌ ಬಿಡುಗಡೆ; ಸಮಗ್ರ ಮಾಹಿತಿಯುಳ್ಳ ವೆಬ್‌ಸೈಟ್‌ ಕೂಡ ತಯಾರಿಯಲ್ಲಿ.
»30 ಜಿಲ್ಲೆಗಳಲ್ಲಿ ಕಂಬಾರರ ನಾಟಕಗಳ ಉತ್ಸವ
»ಎಲೆಯ ಮರೆಯ ಹೂ...
»ಪುತಿನ ಕಲಾಮಂದಿರ ಲೋಕಾರ್ಪಣೆ
»ಸುಳ್ಯ ಯಶಸ್ವೀ ಸಂಗೀತ ಸಂಭ್ರಮ 2011
»ಹಿರಿಯ ಸಾಹಿತಿ ಏರ್ಯ ಲಕ್ಷಿನಾರಾಯಣ ಆಳ್ವ ರಿಂದ ಡಾ| ಮೋಹನ ಆಳ್ವರಿಗೆ ಕಿಲ್ಲೆ ಪ್ರಶಸ್ತಿ ಪ್ರಧಾನ
»`ಕುವೆಂಪು ಪ್ರಭಾವ ಎಲ್ಲೆಡೆ ಪಸರಿಸಲಿ' ....
»ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚಂಪಾ, ಹಾಲಂಬಿ ಸ್ಪರ್ಧೆ?
»ಕವನ : ಕನಸಿನಾಳದಿಂದ .....
»ನಾಲ್ವರು ಸಾಧಕರಿಗೆ `ನಾಡೋಜ' ಗೌರವ ಪದವಿ ನೀಡಿ ಸನ್ಮಾನ
»ಸಂತೆ ಶಿವಾರದಲ್ಲಿ ಸಾಹಿತಿ ಡಾ ಭೈರಪ್ಪರಿಗೆ ಸನ್ಮಾನ
»ಕವನ...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri