ಶನಿವಾರ, 11-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಾಂಗ್ರೆಸ್ಸಿಗರಿಂದ ವಿನಾ ಕಾರಣ ನನ್ನ ಟಾರ್ಗೆಟ್ : ರಾಜೀನಾಮೆ ನೀಡಲು ನಾನೇನು ಅಶ್ಲೀಲತೆಯಲ್ಲಿ ತೊಡಗಿಲ್ಲ : ಕಾಂಗ್ರೆಸ್ ಆರೋಪಕ್ಕೆ ರಘುಪತಿಭಟ್ ಅಸಮಾಧಾನ
Latest news item ಅಶುದ್ದವಾದ ಸೇಂಟ್ ಮೇರಿಸ್ ದ್ವೀಪಕ್ಕೆ ಕಾಂಗ್ರೇಸ್ ನಿಂದ ಗಣಹೋಮ
Latest news item ಹೀಗೂ ಸಮರ್ಥನೆ; ಸಚಿವರು ಸೆಕ್ಸ್ ನೋಡಿದ್ದಾರೆ ಅಷ್ಟೆ 'ಮಾಡಿಲ್ಲ'
Latest news item ಸೆಕ್ಸ್ ಫಿಲ್ಮ್ ಸವದಿ ನೋಡುವುದಕ್ಕೂ ಮುನ್ನ ಹಲವು ಶಾಸಕರು ನೋಡಿದ್ದರಂತೆ. ನೋಡಿ ಮೂರ್ಛೆ ಹೋದ ಶಾಸಕ ಯಾರು?
Latest news item ವಿಜೃಂಬಣೆಯಿಂದ ಸಂಪನ್ನಗೊಂಡ ಹೆರ್ಗ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವ
Latest news item `ಹಾಲ್ ಆಫ್ ಫೇಮ್'ಗೆ ಗಾವಸ್ಕರ್
Latest news item ಅಶ್ಲೀಲ ದೃಶ್ಯ ವೀಕ್ಷಣೆ; ನಿಲುವಳಿ ಸೂಚನೆಗೆ ಪ್ರತಿಪಕ್ಷಗಳ ಪಟ್ಟು; ಪರಿಷತ್ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; ಗದ್ದಲ ಕೋಲಾಹಲದ ನಡುವೆ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಅಂಗೀಕಾರ
Latest news item ನಾಪತ್ತೆಯಾಗಿದ್ದ ವಜ್ರಾಭರಣ ವ್ಯಾಪಾರಿ ಭೀಕರ ಕೊಲೆ!; ಮೂವರು ಆರೋಪಿಗಳ ಸೆರೆ | ನಿರ್ಲಕ್ಷ್ಯ ಮುಳುವಾಯಿತೇ?(updated)
Latest news item ಬ್ಲೂಫಿಲಂ ವೀಕ್ಷಣೆ: ಸಚಿವರು ರಾಜೀನಾಮೆ ನೀಡಿದ್ದೇ ತಪ್ಪು: ಈಶ್ವರಪ್ಪ | ಚಿಲ್ಲರೆ ರಾಜಕೀಯ: ಸದಾನಂದ ಗೌಡ - ತ್ರಿವಳಿಗಳ ಬೆಂಬಲಕ್ಕೆ ನಿಂತ ಬಿಜೆಪಿ
Latest news item ಬ್ಲೂಫಿಲಂ ವೀಕ್ಷಣೆ: ವಿಪಕ್ಷಗಳಿಂದ ರಾಜ್ಯಪಾಲರ ಭೇಟಿ; ತಕ್ಷಣವೇ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಮನವಿ
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮಾನವನ ನಕರಾತ್ಮಕ ಚಿಂತನೆಯೇ ಆರೋಗ್ಯವನ್ನು ಕೆಡಿಸುತ್ತದೆ: ಪ್ರೊ| ಬಿ.ಎಂ.ಹೆಗ್ಡೆ

(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಪ್ರತೀಯೋರ್ವ ಮಾನುಷ್ಯನಿಗೂ ಜೀವನಕ್ಕಾಗಿ ವೈದ್ಯರ ಅಗತ್ಯವಿದೆ ಆದರೆ ಔಷಧಿಯ ಅವಶ್ಯವಿಲ್ಲ. ಬದಲಾಗಿ ಮಂದಿಗೊಂದು ಮನೆಮಂದಿಯಂತಹ ಹೃದಯವಂತ ವೈದ್ಯರ ಅಗತ್ಯವಿದೆ. ಪ್ರಸಕ್ತ ಸ್ವಂತಿಕೆಯ ಔಷಧಿ ಸೇವನಾ ಪದ್ಧತಿಯೇ ಜೀವನೋಪಾಯಕ್ಕೆ ಮಾರಕವಾಗಿದೆ ಆದುದರಿಂದ ಸುಖಮಯ ಸಮೃದ್ಧಿಯ ಬದುಕಿಗೆ ಎಲ್ಲರ ಪ್ರೀತಿಯನ್ನು ಅಸ್ತ್ರವಾಗಿಸಿರಿ ಎಂದು ಮಣಿಪಾಲ ವಿಶ್ವವಿದ್ಯಾಲಯ ನಿವೃತ್ತ ಉಪಕುಲಪತಿ, ಭಾರತ ರಾಷ್ಟ್ರದ ಸರ್ವೋನ್ನತ ಪ್ರತಿಷ್ಠಿತ ಗೌರವ ಪದ್ಮಭೂಷಣ ಪುರಸ್ಕಾರಕ್ಕೆ ಆಯ್ಕೆಯಾದ ಪ್ರೊ| ಬಿ.ಎಂ.ಹೆಗ್ಡೆ ಕರೆಯಿತ್ತರು.

ಮುಲುಂಡ್ ಬಂಟ್ಸ್ ಮುಂಬಯಿ ಸಂಸ್ಥೆಯು ಇಂದಿಲ್ಲಿ (೨೧.೦೩.೨೦೧೦) ರವಿವಾರ ಪೂರ್ವಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶೀಮತಿ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ಆಯೋಜಿಸಿದ್ದ ರಕ್ತದೊತ್ತಡ ನಿರ್ವಾಹಣೆ (ಬ್ಲಡ್ ಪ್ರೆಶರ್ ಮ್ಯಾನೇಜ್‌ಮೆಂಟ್) ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿ ಪ್ರೊ| ಬಿ.ಎಂ.ಹೆಗ್ಡೆ ತಿಳಿಸಿದರು.

ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರುಗಿಸಲಾಗಿದ್ದ ಸರಳ ಸಮಾರಂಭ ಮತ್ತು  ಉಪನ್ಯಾಸ ಕಾರ್ಯಕ್ರಮಕ್ಕೆ ಪ್ರೊ| ಬಿ.ಎಂ.ಹೆಗ್ಡೆ ಇವರು ದೀಪ ಬೆಳಗಿಸಿ ಚಾಲನೆಯನ್ನೀಡಿದರು.

ರಕ್ತದೊತ್ತಡವನ್ನು ಹಿಡಿತದಲ್ಲಿರಿಸಿಕೊಳ್ಳುವ ವಿಧಾನಗಳು, ಮುಂಜಾಗೃತೆಯ ಕ್ರಮಗಳು, ಔಷಧೋಪಚಾರಗಳು, ರಕ್ತದೊತ್ತಡ ಏರಿಳಿತದ ಕಾರಣಗಳು ಮತ್ತು ಅದಕ್ಕೆ ಪರಿಹಾರ ಇತ್ಯಾದಿಗಳನ್ನು ಪ್ರಾತ್ಯಕ್ಷಿಕೆಗಳೊಂದಿಗೆ ನಿದರ್ಶನವಾಗಿರಿಸಿ ಸ್ವತಃ ಯೋಗ ವನ್ನು ತಿಳಿಯ ಪಡಿಸಿ ಉಪನ್ಯಾಸ ನೀಡಿದ ಪ್ರೊ| ಬಿ.ಎಂ.ಹೆಗ್ಡೆ ಜೀವನ ನಡೆಸುವುದು ಬಲು ಸುಲಭ ಆದರೆ ಜೀವಿಸುವುದು ಮಾತ್ರ ಕಷ್ಟದ ವಿಷಯವಾಗಿದೆ. ಜೀವಕ್ಕೆ ಬುದ್ಧಿ ಇಲ್ಲ ಎನ್ನುವುದು ಸರಿಯಲ್ಲ. ಕಾರಣ ಜೀವದ ಬುದ್ಧಿ ಪ್ರಾಕೃತಿಯ ಕ್ರಮಾನುಸಾರ ಭಗವಂತ ಕಲ್ಪಿಸಿದ ಶ್ರೇಷ್ಠ ಬುದ್ಧಿಯಾಗಿದೆ. ಮಾನವನ ನಕರಾತ್ಮಕ ಚಿಂತನೆ ಮಾತ್ರ ಆರೋಗ್ಯವನ್ನು ಕೆಡಿಸುತ್ತದೆ. ಆದುದರಿಂದ ಆರೋಗ್ಯದಾಯಕ ಬದುಕಿಗೆ ವಾತ್ಸಲ್ಯ ಶ್ವಾಸವನ್ನು ಒಳ ಸೇರಿಸಿ ದ್ವೇಶವನ್ನು ಹೊರ ದಬ್ಬಿರಿ. ಹಿತ ಮಿತದ ಆಹಾರ ಸೇವನೆ ಕ್ಕಿಂತ ಆಯಾಸವಿಲ್ಲದ ವ್ಯಾಯಮ ಆರೋಗ್ಯಕ್ಕೆ ನೆಮ್ಮದಿ ನೀಡ ಬಲ್ಲದು. ರಕ್ತದೊತ್ತಡ ನಿರ್ವಾಹಣೆಗಾಗಿ ಪ್ರಪ್ರಥಮವಾಗಿ ಮನಸ್ಸನ್ನು ಸಮಾನತೆಯಲ್ಲಿರಿಸಿರಿ. ಮನಸ್ಸೇ ಮಾನವನಾಗಿದ್ದಾನೆ. ಆದುದರಿಂದ ಮನಸ್ಸು ಒಂದೇ ಎಲ್ಲಾ ರೋಗಗಳಿಗೆ ಮೂಲ ಕಾರಣ. ದೈನಂದಿನ ಜೀವನದಲ್ಲಿ ಏರಿಳಿತದ ವ್ಯವಸ್ಥೆಯೇ ಪರಿಶುದ್ಧ ಆರೋಗ್ಯವನ್ನು ರೂಪಿಸಲು ಸಾಧ್ಯ. ಪ್ರೀತಿಯಿಲ್ಲದ ಬದುಕು ಶೂನ್ಯವಾಗಿದೆ ಎಂದರು.

ಇದೇ ಶುಭಾವಸರದಲ್ಲಿ ಸರಳ ಸಮಾರಂಭವನ್ನು ಆಯೋಜಿಸಿ ರಾಷ್ಟ್ರದ ಪ್ರತಿಷ್ಠಿತ ಪದ್ಮಭೂಷಣ ಪುರಸ್ಕಾರಕ್ಕೆ ಆಯ್ಕೆಯಾದ ಪ್ರೊ| ಬಿ.ಎಂ.ಹೆಗ್ಡೆ ಇವರನ್ನು ಮುಲುಂಡ್ ಬಂಟ್ಸ್‌ನ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಮತ್ತು ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಭಿನಂದನಾ ಗೌರವ ಸಲ್ಲಿಸಿ ಸನ್ಮಾನಿಸಿದರು.

"ನಮ್ಮದು ಮುಲುಂಡ್ ಗುತ್ತು ಆಗಿದ್ದು ಬಿ.ಎಂ ಹೆಗ್ಡೆ ಇವರು ಈ ಗುತ್ತಿನ ಪಟ್ಲೇರ್ ಆಗಿದ್ದಾರೆ. ಸಮಸ್ತ ಜನತೆಯ ನೆಮ್ಮದಿಯ ಬಾಳಿಗೆ ನಮ್ಮ ಸಂಸ್ಥೆ ಪ್ರಯತ್ನಿಸುತ್ತಿದೆ. ನಮ್ಮ ಸಂಸ್ಥೆಯಲ್ಲಿ ಆರ್ಥಿಕ ಬಲಕ್ಕಿಂತಲೂ ಸಾಂಘಿಕ ಶಕ್ತಿ ಅಧಿಕವಾಗಿ ಶ್ರಮಿಸುತ್ತಿದೆ"ಎಂದು ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ತಿಳಿಸಿದರು.

"ಮುಂಬಯಿಯಲ್ಲಿ ಹಲವು ಬಂಟರ ಸಂಘಟನೆಗಳಿವೆ ಆದರೆ ಎಲ್ಲಾ ಸಂಸ್ಥಗಳಿಗೆ ಬಂಟ್ಸ್ ಸಂಘ ಮುಂಬಯಿ ಒಂದೇ ಮಾತೃಸಂಸ್ಥೆಯಾಗಿದೆ. ಹಲವು ಬಂಟರ ಸಂಘಗಳಿಂದ ಏಕಾತೆ ಕಾಣುತ್ತಿದ್ದು ನಾವೆಲ್ಲರೂ ಸಹಬಾಳ್ವೆಯ ಜೀವನವನ್ನು ಮೈಗೂಡಿಸಿ ಕೊಂಡಿದ್ದೇವೆ. ಏಕತೆ ಇದ್ದಲ್ಲಿ ಸಾರ್ಥಕತೆ ಸಾಧ್ಯವಾಗಿದ್ದು ಇದಕ್ಕೆ ಬಂಟ ಸಮೂದಾಯದ ಸಾಂಘಿಕ ಬದುಕೇ ಸಾಕ್ಷಿಯಾಗಿದೆ."ಎಂದು ಐಕಳ ಹರೀಶ್ ಶೆಟ್ಟಿ ತನ್ನ ಅಧ್ಯಕ್ಷೀಯ ಭಾಷಣದಲ್ಲಿ ನುಡಿದರು.

ವೇದಿಕೆಯಲ್ಲಿ ಮುಲುಂಡ್ ಬಂಟ್ಸ್‌ನ ಸಂಚಾಲಕ ಸುರೇಶ್ ಬಿ. ಶೆಟ್ಟಿ, ಉಪಾಧ್ಯಕ್ಷ ಡಾ| ಸತ್ಯಪ್ರಕಾಶ್ ಶೆಟ್ಟಿ, ಗೌ| ಕಾರ್ಯದರ್ಶಿ ಪಲಿಮಾರು ವಸಂತ್ ಎನ್.ಶೆಟ್ಟಿ, ಗೌ| ಕೋಶಾಧಿಕಾರಿ ಕೆ. ಜಯ ಸೂಡ, ಜೊತೆ ಕಾರ್ಯದರ್ಶಿಗಳಾದ ಅನಂತ ಕೆ.ಅಡ್ಯಂತಾಯ ಹಾಗೂ  ಪ್ರಭಾಕರ್ ಎನ್.ಶೆಟ್ಟಿ ಮತ್ತು ಜೊತೆ ಕೋಶಾಧಿಕಾರಿ ಹೇಮಂತ್ ವಿ.ಶೆಟ್ಟಿ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಸುಜತಾ ಕೆ.ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಆಸೀನರಾಗಿದ್ದರು.

ಕಿಕ್ಕಿರಿರು ತುಂಬಿದ ಸಭಾಗೃಹವನ್ನುದ್ದೇಶಿಸಿ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಸ್ವಾಗತಿಸಿ ಅತಿಥಿಗಳಿಗೆ ಪುಷ್ಫ ಗೌರವ ಸಲ್ಲಿಸಿದದರು. ಸಂಚಾಲಕ ಸುರೇಶ್ ಬಿ. ಶೆಟ್ಟಿ ಇವರು ಆರೋಗ್ಯ ಶಿಬಿರದ ಮಹತ್ವವನ್ನು ವಿವರಿಸಿ ಕಾರ್ಯಕ್ರಮ ನಿರೂಪಿಸಿದರು.

ಕೆ. ಜಯ ಸೂಡ ಉಪನ್ಯಾಸಕರನ್ನು ಪರಿಚಯಿಸಿದರು. ಶ್ರೀಮತಿ ಸುಜತಾ ಕೆ.ಶೆಟ್ಟಿ ಪ್ರಾರ್ಥನೆಯನ್ನಾಡಿದರು.

 ಉಪನ್ಯಾಸ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ್ದ ಐ‌ಎನ್‌ಜಿ ವೈಶ್ಯ ಬ್ಯಾಂಕ್‌ನ ಉನ್ನತಾಧಿಕಾರಿ ಸಂತಾನು ಭಗತ್ ಬ್ಯಾಂಕ್‌ನ ಕಾರ್ಯವೈಖರಿಯನ್ನು ವಿವರಿಸಿದರು.

ಡಾ| ಸತ್ಯಪ್ರಕಾಶ್ ಶೆಟ್ಟಿ ವಂದನಾರ್ಪಣೆಗೈದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಚಿತ್ರ / ವರದಿ : ರೋನ್ಸ್ ಬಂಟ್ವಾಳ್
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-22 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಮುಂಬೈ]

»"ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
»ಮುಂಬಯಿಗೆ ದಳನಾಯಕನ ಭೇಟಿ: ಮುಖ್ಯಮಂತ್ರಿ ಹುದ್ದೆಗಾಗಿ ಕಾದುಕೂತಿಲ್ಲ: ಹೆಚ್.ಡಿ ರೇವಣ್ಣ
»ಅಣ್ಣನ ಉದ್ಯೋಗ ಗಳಿಸುವ ದುರಾಸೆಯಿಂದ ಅತ್ತಿಗೆಯ ಹತ್ಯೆಗೈದ ಸಹೋದರರು!
»ಹೆತ್ತವರ ಅನುಮತಿ ಇಲ್ಲದೆ, ಅವರ ಮನೆಯಲ್ಲಿ ಪ್ರಾಪ್ತ ವಯಸ್ಕ ಮಕ್ಕಳು ಉಳಿಯುವಂತಿಲ್ಲ: ನ್ಯಾಯಾಲಯ
»ಸಾಂತಾಕ್ರೂಜ್ ಕನ್ನಡ ಸಂಘದಲ್ಲಿ ಗಣರಾಜ್ಯೋತ್ಸವ ಆಚರಣೆ
»ಡೊಂಬಿವಲಿ: 'ಶ್ರೀ ಪುರುಂದರದಾಸರ ಮತ್ತು ಶ್ರೀ ತ್ಯಾಗರಾಜರ ಆರಾಧನಾ ಮಹೋತ್ಸವ'
»ಡಾ|ಬಿ.ಹೆಗ್ಡೆಯವರು ರಾಷ್ಟ್ರದ ಗಡಿ ದಾಟಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದ ಮಹಾನುಭಾವರು : ಜಸ್ಟೀಸ್ ಶ್ರೀಕೃಷ್ಣ
»ಬಾಂಬ್ ನಿಷ್ಕ್ರಿಯ ಸೂಟ್‌ಕೇಸ್ ಹಗರಣ: ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ಕೋರಿಕೆ
»ಚಾರ್ ಕೋಪ್ ಕನ್ನಡಿಗರ ಬಳಗದ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ
»273 ಕೋಟಿ ವಿಮೆ ಹಗರಣ, ರಿಲಯನ್ಸ್ ಆರೋಪಿ
»ನಮ್ಮೂರು ಅಭಿವೃದ್ಧಿ ಕಂಡು ಶ್ರೀಮಂತ ನಾಡಾಗಿ ಬದಲಾಗುತ್ತಿದೆ: ಪ್ರೊ.ಬಿ.ಎಂ ಹೆಗ್ಡೆ
»9 ಜನರ ಸಾವು: ಬಸ್ ಚಾಲಕ ಇಂದು ಕೋರ್ಟ್‌ಗೆ ಹಾಜರು
»ಚೆಂಬೂರು ಕರ್ನಾಟಕ ಜೂನಿಯರ್ ಕಾಲೇಜು ಮತ್ತು ಹೈಸ್ಕೂಲ್‌ಗಳ ಸಂಯುಕ್ತ ವಾರ್ಷಿಕೋತ್ಸವ: ಗೌರವಬದ್ಧ ನಡತೆಯಿಂದ ಜೀವನ ಪರಿಪೂರ್ಣ:ಸುರೇಂದ್ರ ಪೂಜಾರಿ
»ಚಿನ್ನ, ಬೆಳ್ಳಿ ಧಾರಣೆಯಲ್ಲಿ ತೀವ್ರ ಕುಸಿತ
»ಭಾರತ್ ಬ್ಯಾಂಕ್ ನ ಆಡಳಿತ-ನಿರ್ದೇಶಕರಾಗಿ ಚಂದ್ರಶೇಖರ್ ಆರ್. ಮೂಲ್ಕಿ ನೇಮಕ
»ಬಿ.ಎಸ್.ಕೆ.ಬಿ.ಸಂಸ್ಥೆಯ ಗೋಪಾಲ ಕೃಷ್ಣ ಪಬ್ಲಿಕ್ ಟ್ರಸ್ಟ್ ನ ವತಿಯಿಂದ ಶ್ರೀ ಮಧ್ವ ನವಮಿ ಆಚರಣೆ
»‘ಆವಯ್ಚಿ ಆಶಾ’ ಕೊಂಕಣಿ ಕಥಾ ಪುಸ್ತಕ ಬಿಡುಗಡೆ ಮತ್ತು ಕೊಂಕಣಿ ಲೇಖಕ ರೋನ್ ಮಾಯ್ಕಲ್ ಅವರಿಗೆ ಸನ್ಮಾನ
»ಕೊಂಕಣಿ ಭಾಷಾ ಮಂಡಳ್ ಮಹಾರಾಷ್ಟ್ರ 2012-15ರ ನೂತನ ಪದಾಧಿಕಾರಿಗಳ ಆಯ್ಕೆ
»‘ಅವಮಾನ’: ಕಾಂಗ್ರೆಸ್‌ಗೆ ಪ್ರಿಯಾ ದೂರು
»ಕಲ್ಲಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯೋಜನಾ ಬ್ರೊಶರ್ ಬಿಡುಗಡೆ
»ಮುಂಬಯಿ ಸಾಮರಸ್ಯ ಬದುಕಿನ ಪವಾಡಗಳ ಪುಣ್ಯಭೂಮಿ : ಹೆಚ್.ಡಿ ರೇವಣ್ಣ
»ಶೆಟ್ಟಿ ಟೀ ಹೌಸ್ ಮಾಲಕ ಸಂಜೀವ ಪಿ.ಶೆಟ್ಟಿ ನಿಧನ
»ಮುಂಬೈ: ಹುಡುಗಿಗೆ ಆ್ಯಸಿಡ್ ಎರಚಿದ ಆರೋಪಿಯ ಬಂಧನ
»ಸಲೀಂ ವಿರುದ್ಧದ ವಿಚಾರಣೆ ಮುಕ್ತಾಯಕ್ಕೆ ಸಿಬಿಐ ವಿರೋಧ
»ಕೆಸಿ‌ಎ ನಲಸೋಫರಾ ಸಂಸ್ಥೆಯಿಂದ 16ನೇ ವಾರ್ಷಿಕೋತ್ಸವ ಸಂಭ್ರಮ
»ಫೆ.11: ಖಾರ್ ಪೂರ್ವದ ಪಹೇಲ್ವಾನ್ ಚಾಳ್‌ನಲ್ಲಿ 45ನೇ ವಾರ್ಷಿಕ ಶನೀಶ್ವರ ಮಹಾಪೂಜೆ
»ಇಂದು ಅಸಲ್ಫಾದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ದಂಪತಿ ಭೇಟಿ
»ಭಂಡಾರಿ ಸೇವಾ ಸಮಿತಿ ಮಹಿಳಾ ವಿಭಾಗದಿಂದ ಅರಸಿನ ಕುಂಕುಮ ಕಾರ್ಯಕ್ರಮ
»ವಡಲಾ ರಾಮ ಮಂದಿರದಲ್ಲಿ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂಭ್ರಮ
»ಹಿರಿಯ ಅಧಿಕಾರಿಯ ಕಿರುಕುಳ: ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್‌ಟೇಬಲ್
»ಮಲಾಡ್ ಪೂರ್ವದ ರಾಯನ್ ಟಿವಿ ಸ್ಟೂಡಿಯೋದಲ್ಲಿ ಕನ್ನಡಿಗ ಪತ್ರಕರ್ತರ ಕಾರ್ಯಕ್ರಮ: ಬೃಹದಾದ ಕನಸು ಕಂಡು ಗೆಲ್ಲುವ ಛಲವನ್ನು ಮೈಗೂಡಿಸಿ : ಮೇಡಂ ಪಿಂಟೋ
»ರಾಷ್ಟ್ರದ ಕನ್ನಡ ಪತ್ರಿಕಾ ರಂಗದಲ್ಲಿ ಇತಿಹಾಸ ರೂಪಿಸಿದ ಕನ್ನಡ ಪತ್ರಿಕಾ ಪ್ರತಿನಿಧಿಗಳ ಸಮ್ಮೇಳನ: ಕಪಸಮ ಮುಂಬಯಿಯಲ್ಲಿ ಭಾಷಾ ಬೆಸೆಯುವ ಕೆಲಸ ಮಾಡುತ್ತಿದೆ: ಸಾಂಡ್‌ಭೋರ್
»ಚೆಂಬೂರು ಕರ್ನಾಟಕ ಸಂಘದ ವಾರ್ಷಿಕ ಕ್ರೀಡೋತ್ಸವ-೨೦೧೨:ಕ್ರೀಡೆ ನಮ್ಮ ಬದುಕಿನ ಜೀವಾಳವಾಗಿದೆ : ಜಯ ಶೆಟ್ಟಿ
»ಜಯಕರ ಡಿ.ಪೂಜಾರಿ ಬರಹದ ‘ತುಳು ಲಿಪಿ ತೆರಿಲೆ’ ಪುಸ್ತಕ ಬಿಡುಗಡೆ
»ಉಗ್ರರಿಗೆ ನೆರವಾಗುತ್ತಿರುವ ನಕಲಿ ಸಿಮ್ ಕಾರ್ಡ್‌: ಮಹಾರಾಷ್ಟ್ರ ಎಟಿಎಸ್
»ಜ.28: ದೇವಾಡಿಗ ಸೆಂಟರ್‌ನಲ್ಲಿ ‘ತುಲು ಲಿಪಿ ತೆರಿಲೆ’ ಪುಸ್ತಕ ಬಿಡುಗಡೆ
»9 ಜನರ ಪಾಲಿಗೆ ಯಮಸ್ವರೂಪಿಯಾದ ಸರಕಾರಿ ಬಸ್ ಡ್ರೈವರ್ ಮಾನೆ ಪೊಲೀಸ್ ವಶಕ್ಕೆ
»ಖೋಜಾಗಳಿಗೂ ಸಮಾನ ಹಕ್ಕುಗಳಿವೆ: ಬಾಂಬೆ ಹೈಕೋರ್ಟ್
»ಪುಣೆಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ದೇವಾಡಿಗ ಸಂಘ: ಅಧ್ಯಕ್ಷರಾಗಿ ಪ್ರಭಾಕರ ಜಿ. ದೇವಾಡಿಗ ಆಯ್ಕೆ
»9 ಜನರ ಪಾಲಿಗೆ ಯಮಸ್ವರೂಪಿಯಾದ ಸರಕಾರಿ ಬಸ್ ಡ್ರೈವರ್
»ಧರ್ಮಪಾಲ ಯು. ದೇವಾಡಿಗರಿಗೆ ಕುವೆಂಪು ವಿಶ್ವ ಮಾನವ ಅಂತರಾಷ್ಟ್ರೀಯ ಪ್ರಶಸ್ತಿ
»ಸಂಚಾರ ಸಾಗರ ಮತ್ತು ಮಿಲೇನಿಯಂ ಸೂರ್ಯ ಕೃತಿ ಬಿಡುಗಡೆ
»ಉತ್ತರ ಪ್ರದೇಶ ಚುನಾವಣೆಗೆ ಸ್ಪರ್ಧಿಸಲಿರುವ ಮಾಲೆಗಾಂವ್ ಸ್ಫೋಟ ಆರೋಪಿ
»ಅಖಿಲ ಭಾರತ ಕನ್ನಡ ಪತ್ರಿಕಾ ಸಂಘಟನೆಗಳ ಪ್ರತಿನಿಧಿಗಳ ಮಹಾ ಸಹಮಿಲನ-ಸಂವಾದ ಕಾರ್ಯಕ್ರಮ
»ಯುಪಿ, ಬಿಹಾರ್ ಭಯೋತ್ಪಾದನೆಯ ಕೇಂದ್ರಗಳು: ರಾಜ್ ಠಾಕ್ರೆ
»ಜ.26 ರಿಂದ ಚೆಂಬೂರು ಕರ್ನಾಟಕ ಸಂಘದ ಸರಣಿ ಕಾರ್ಯಕ್ರಮಗಳು
»ಮಾಹೆ ಮಾಜಿ ಉಪಕುಲಪತಿ ಪದ್ಮಭೂಷಣ ಡಾ|ಬಿ.ಎಂ.ಹೆಗ್ಡೆಗೆ ಚೆಂಬೂರು ಕರ್ನಾಟಕ ಸಂಘದ ಚೊಚ್ಚಲ ರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ
»ಮುಂಬೈ ತ್ರಿವಳಿ ಸ್ಫೋಟ: ಇಬ್ಬರು ಬಂಧನ | ತಪ್ಪು ವ್ಯಕ್ತಿಗಳ ಬಂಧನ:ಗೃಹ ಸಚಿವಾಲಯ
»ಗತ ವೈಭವದೊಂದಿಗೆ ದಶಮಾನೋತ್ಸವ ಸಂಭ್ರಮಿಸಿದ ಬಿಲ್ಲವರ ಜಾಗೃತಿ ಬಳಗ: ಯುವ ಶಕ್ತಿಯ ಪ್ರೋತ್ಸಾಹದಿಂದಲೇ ಜನಾಂಗೀಯ ಪ್ರಗತಿ: ಸುಚಿತ್ ಕುಮಾರ್
»ಪ್ರಜ್ಞಾ ಸಿಂಗ್‌ಗೆ ವಿಮಾನ, ಹವಾನಿಯಂತ್ರಿತ ರೈಲು ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ನ್ಯಾಯಾಲಯ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri