ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ದುಬೈ: ಧ್ವನಿ ಪ್ರತಿಷ್ಠಾನ ಬೆಳ್ಳಿ ಹಬ್ಬ ಮತ್ತು ಪ್ರಪ್ರಥಮ ಮಧ್ಯಪ್ರಾಚ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಲೋಕಾರ್ಪಣೆ

ಏಪ್ರಿಲ್ 23 ರಂದು ನಡೆಯಲಿರುವ ಮಹಾಸಮ್ಮೇಳನಕ್ಕೆ ವಿವಿಧ ಕರ್ನಾಟಕ ಸಂಘಟನೆಗಳ ಬೆಂಬಲ

ದುಬೈ, ಮಾರ್ಚ್ 26:   ಏಪ್ರಿಲ್ 23  ರಂದು ದುಬಾಯಿ ಜೆಮ್ ಪ್ರವೈಟ್ ಸ್ಕೂಲ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿ ರುವ ಸಾಹಿತ್ಯ  ಸಮ್ಮೇಳನದ ಲಾಂಛನವನ್ನು ನಗರದ ಜಾಕಿ ಸ್ಟಾರ್ ರೆಸ್ಟೋರೆಂಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭ ದಲ್ಲಿ ಯು.ಎ.ಇ. ಯ ಕರ್ನಾಟಕ ಪರ ಸಂಘಟನೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಬಿಡುಗಡೆ ಸಮಾರಂಭದಲ್ಲಿ ಲೋಕಾ ರ್ಪಣೆ ಮಾಡಲಾಯಿತು.

ಪ್ರಪ್ರಥಮ ಮಧ್ಯಪ್ರಾಚ್ಯ ಕನ್ನಡ ಸಾಹಿತ್ಯ ಸಮ್ಮೇಳನ ಆದಿಕವಿ ಪಂಪ ಮಹಾ ಮಂಟಪದಲ್ಲಿ ಜರುಗಲಿದ್ದು ಸಮ್ಮೇಳನದ ಅಧ್ಯಕ್ಷತೆ ಯನ್ನು ಕರ್ನಾಟಕದ ಹಿರಿಯ ಸಾಹಿತಿ ಡಾ. ಚೆನ್ನವೀರ ಕಣವಿ ಯವರು ವಹಿಸಲಿದ್ದಾರೆ. ಸಮ್ಮೇಳನದ ಲಾಂಛನ ಬಿಡುಗಡೆ ಯಾಗುವುದರ ಮೂಲಕ ಸಮ್ಮೇಳನದ ಪೂರ್ವಭಾವಿ ಸಿದ್ಧತೆಗೆ ಅಧಿಕೃತ ಚಾಲನೆ ದೊರೆಯಿತು

ಧ್ವನಿ ಪ್ರತಿಷ್ಠಾನ ಯು. ಎ. ಇ. ತನ್ನ ೨೫ ವರ್ಷಗಳನ್ನು ಕನ್ನಡಪರ ಚಟುವಟಿಕೆಗಳನ್ನು ವಿಶೇಷ ರೀತಿಯಲ್ಲಿ ಯಶಸ್ವಿಯಾಗಿ ನಡೆಸಿ ಕೊಂಡು ಬರುತ್ತಿದ್ದು ಈದೀಗ ತನ್ನ ಬೆಳ್ಳಿ ಹಬ್ಬದ ಆಚರಣೆಯ ಸಂಭ್ರಮದಲ್ಲಿದೆ.ಪ್ರಪ್ರಥಮ ಮಧ್ಯಪ್ರಾಚ್ಯ ಕನ್ನಡ ಸಾಹಿತ್ಯ ಸಮ್ಮೇಳ ನವನ್ನು ಆಚರಿಸುವುದರ ಮೂಲಕ ಹೊರ ದೇಶದಲ್ಲಿ ವಿನೂತನ ದಾಖಲೆಯನ್ನು ನಿರ್ಮಿಸಲಿದೆ.

ಸಂಜೆ ಆರು ಘಂಟೆಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿಯವರು ಲಾಂಛನವನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಯು.ಎ.ಇ.ಯಲ್ಲಿರುವ ಹಲವು ಕನ್ನಡ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು ಧ್ವನಿ ಪ್ರತಿಷ್ಠಾನ ಯು.ಎ.ಇ. ಪ್ರಸ್ತುತಪಡಿಸುತ್ತಿರುವ ಮಧ್ಯಪ್ರಾಚ್ಯ ಸಾಹಿತ್ಯ ಸಮ್ಮೇಳನಕ್ಕೆ ತಮ್ಮ ಬೆಂಬಲ ಸೂಚಿಸಿದರು. 

ಲಾಂಛನವನ್ನು ಶಾರ್ಜಾ ಕರ್ನಾಟಕ ಸಂಘದ ಪೂರ್ವ ಅಧ್ಯಕ್ಷರಾದ ಶ್ರೀ ಬಿ.ಕೆ. ಗಣೇಶ್ ರೈಯವರು ವಿನ್ಯಾಸಗೊಳಿಸಿದ್ದು ತಮ್ಮ ವಿನ್ಯಾಸದ ಬಗ್ಗೆ ಅವರು ವಿವರಣೆ ನೀಡುತ್ತಾ ಈ ಅವಕಾಶ ಒದಗಿಬಂದಿದ್ದು ತಮ್ಮ ಪಾಲಿನ ಭಾಗ್ಯ ಎಂದು ಬಣ್ಣಿಸಿದರು.

ಲಾಂಛನದ ಕೆಳಭಾಗದಲ್ಲಿರುವ ಅಲೆಯ ವಿನ್ಯಾಸ ಯು.ಎ.ಇ.ಯ ಮರಳುಗಾಡನ್ನು ಸೂಚಿಸುತ್ತಿದೆ. ಅದರ ಮೇಲಿರುವ ತೆರೆದ ಪುಸ್ತಕದ ವಿನ್ಯಾಸ ನಮ್ಮಲ್ಲಿರುವ ಜ್ಞಾನ ತೆರೆದ ಪುಸ್ತಕವಾಗಬೇಕೆಂಬ ಕರೆಯನ್ನು ನೀಡುತ್ತಿದೆ. ಮೇಲಿರುವ ಜ್ಯೋತಿ ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿಯನ್ನು ಹೊಂದಿದ್ದು ಕನ್ನಡ ಜ್ಯೋತಿ ನಿರಂತವಾಗಿ ಪ್ರಜ್ವಲಿಸುತ್ತಿರಲಿ ಎಂಬ ಸಂದೇಶ ವನ್ನು ನೀಡುತ್ತದೆ. ಎಡಭಾಗದ ಸ್ತಂಭ ಯು.ಎ.ಇ.ಯ ಪರಂಪರೆ ಲಾಂಛನವಾಗಿದೆ. ಮರುಭೂಮಿಯ ಬಿಸಿಲಬೇಗೆಯನ್ನು ಕಡಿಮೆ ಗೊಳಿಸುವ ಈ ಸ್ಥಂಭಗಳು ಈಗಲೂ ಯು.ಎ.ಇ.ಯ ಹಲವೆಡೆ ಸ್ಥಿತವಿದ್ದು ಯು.ಎ.ಇ.ಯ ಇತಿಹಾಸವನ್ನು ಬಣ್ಣಿಸುತ್ತಿದೆ. ಬಲಭಾಗ ದ ಶಂಖದ ವಿನ್ಯಾಸ ಧ್ವನಿ ಪ್ರತಿಷ್ಠಾನದ ಮೂಲ ಲಾಂಛನವಾಗಿದ್ದು ಧ್ವನಿಯನ್ನು ಮೊಳಗಿಸುತ್ತಿದೆ. ಲಾಂಛನದ ಮಧ್ಯದಿಂದ ಅಂಚಿ ನೆಡೆಗೆ ಸಾಗುವ ನೀಲಿ ಬಣ್ಣದ ಅಲೆಗಳು ಶಾಂತಿಯನ್ನು ವಿಶ್ವದೆಲ್ಲೆಡೆ ಪಸರಿಸುವ ಸಂದೇಶವನ್ನು ನೀಡುತ್ತದೆ .  ಈ ಕನ್ನಡದ ಸುಮಧುರ ಧ್ವನಿ ದಶದಿಕ್ಕುಗಳಲ್ಲಿ ತರಂಗಗಳಾಗಿ ಪ್ರತಿಧ್ವನಿಸಲಿ, ನೀಲಿ ಬಣ್ಣದ ಅಳವಡಿಕೆ ವಿಶ್ವಶಾಂತಿಯ ಸಂಕೇತವಾಗಿದ್ದು,ಧ್ವನಿ ಪ್ರತಿಷ್ಠಾನ ಯು.ಎ.ಇ. ಬೆಳ್ಳಿ ಹಬ್ಬ ೨೦೧೦, ಮಧ್ಯಪ್ರಾಚ್ಯ ಕನ್ನಡ ಸಾಹಿತ್ಯ ಸಮ್ಮೇಳನ ದುಬಾಯಿ ಅಕ್ಷರಗಳು  ಅಳವಡಿಕೆ ಯಾಗಿದ್ದು ಸುಂದರ ಲಾಂಚನ ರೂಪುಗೊಂಡಿದ್ದು ಸಮ್ಮೇಳನ ಐತಿಹಾಸಿಕ ದಾಖಲೆಯಾಗಲಿದೆ ಎಂದು ಅವರು ವಿವರಿಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಧ್ವನಿ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರಿ ಪ್ರಕಾಶ್ ರಾವ್ ಪಯ್ಯಾರ್ ಮಾತನಾಡಿ ಮುಂದಿನ ತಿಂಗಳು ನಡೆಯಲಿರುವ ವಿಶ್ವಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲು ಎಲ್ಲಾ ಸಂಘಟನೆಗಳ ಬೆಂಬಲ ಹಾಗೂ ಸಹಕಾರ ತಮಗೆ ಅಗತ್ಯ ಎಂದು ಮನವಿ ಮಾಡಿಕೊಂಡರು. ಹಾಗೂ ಕಾರ್ಯಕ್ರಮದ ವೇಳಾಪಟ್ಟಿಯ ಕರಡುಪ್ರತಿಯನ್ನು ವಿತರಿಸಿ ಕಾರ್ಯಕ್ರಮದ ರೂಪುರೇಷೆಗಳಲ್ಲಿ ಏನಾದರೂ ಬದಲಾವಣೆ ಅಥವಾ ಸಲಹೆಗಳನ್ನು ಅಹ್ವಾನಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ವಿವಿಧ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಲವಾರು ಅಮೂಲ್ಯ ಸಲಹೆಗಳನ್ನು ನೀಡಿ ಕಾರ್ಯಕ್ರಮ ಇನ್ನಷ್ಟು ಉತ್ತಮಗೊಳ್ಳುವ ನಿಟ್ಟಿನಲ್ಲಿ ತಮ್ಮ ಸಹಕಾರ ಹಾಗೂ ಪ್ರೋತ್ಸಾಹವನ್ನು ಪ್ರಕಟಿಸಿದರು. 

ಮಹಿಳೆಯರ ಪರವಾಗಿ ಶ್ರೀಮತಿ ನಳಿನಿ ಸೋಮಯಾಜಿಯವರು ಮಾತನಾಡಿ ಕಾರ್ಯಕ್ರಮಕ್ಕೆ ತಮ್ಮ ಪ್ರೋತ್ಸಾಹವನ್ನು ಪ್ರಕಟಿಸಿದರು.

ಕಾರ್ಯಕ್ರಮ ನಿವೇದಿತಾ ಅರವಿಂದ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಧ್ವನಿ ಪ್ರತಿಷ್ಠಾನದ ಕಾರ್ಯದರ್ಶಿ ಗಳಾದ ಶ್ರೀ ಮಧೂಸೂಧನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. 

ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿ, ಶ್ರೀ ಜಯರಾಮ ಸೋಮಯಾಜಿ,  ಹಾಗೂ ಧ್ವನಿ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶ್ರೀ ಮಧುಸೂಧನ್ ಮತ್ತು ಕೋಶಾಧಿಕಾರಿ ಶ್ರೀ ಆನಂದ್ ಬೈಲೂರ್ ವೇಧಿಕೆಯಲ್ಲಿ ಉಪಸ್ಥಿತರಿದ್ದರು.

ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ನೊಯೆಲ್ ಆಲ್ಮೇಡಾ, ಕರ್ನಾಟಕ ಸಂಘ ದುಬೈಯ ಮಾಜಿ ಅದ್ಯಕ್ಷ ಹಾಗೂ ಗಲ್ಫ್ ಕನ್ನಡಿಗ.ಕಾಂ ವ್ಯವಸ್ಥಾಪಕರಾದ ಶ್ರೀ ಬಿ.ಜಿ.ಮೋಹನದಾಸ್,  ಬಿಲ್ಲವಾಸ್ ದುಬೈ ಅಂಡ್ ನಾರ್ಧರ್ನ್ ಎಮಿರೇಟ್ಸ್ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ಅತ್ತಾವರ್,  ಶ್ರೀ ಸತೀಶ್ ಪೂಜಾರಿ,  ಮಂಗಳೂರು ಕೊಂಕಣ್ಸ್ ಅಧ್ಯಕ್ಷರಾದ ಶ್ರೀ ಸಂತೋಷ್ ನಾಜರೆತ್, ಮಂಗಳೂರು ಕೊಂಕಣ್ಸ್ ಸಂಘಟನೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಜೇಮ್ಸ್ ಮೆಂಡೋನ್ಸಾ, ಅಬುಧಾಬಿ ಕರ್ನಾಟಕ ಸಂಘದ ಶ್ರೀ ಮನೋಹರ ತೋನ್ಸೆ,, ಕನ್ನಡಧ್ವನಿಯ ಶ್ರೀ ಗೋಪಿನಾಥ ರಾವ್,  ಸಾಹಿಲ್ ಆನ್ಲೈನ್ ಕನ್ನಡ ವಿಭಾಗದ ಅರ್ಶದ್ ಹುಸೇನ್, ಕನ್ನಡಕೂಟ ಯು.ಎ.ಇ.ಯ ಸಂಚಾಲಕ ಶ್ರೀ ಅರುಣ ಮುತ್ತುಗದೂರು, ಸದಸ್ಯರಾದ ಶ್ರೀ ಈರಣ್ಣ ಮೂಲಿಮನಿ, ಶ್ರೀ ಮಲ್ಲಿಕಾರ್ಜುನ, ಶ್ರೀ ವೀರೇಂದ್ರ ಹಾಗೂ ಇನ್ನೂ ಹಲವಾರು ಗಣ್ಯರು ಉಪಸ್ಥಿತರಿದ್ದರು.

ನೆರೆದ ಗಣ್ಯ್ರರು ತಮ್ಮ ತಮ್ಮ ವಿಚಾರಗಳನ್ನು ಮಂಡಿಸಿದರು.

ಕಾರ್ಯಕ್ರಮದ ಅಂತ್ರ್ಯದಲ್ಲಿ ಶ್ರೀ ಅರ್ಥರ್ ರೋಶನ್ ಪೆರೇರಾರವರು ದನ್ಯವಾದ ಸಮರ್ಪಿಸಿದರು

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವರದಿ: ಅರ್ಶದ್ ಹುಸೇನ್ ಎಂ.ಹೆಚ್. ಚಿತ್ರ: Raghu's photo album
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-03-28 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸಾಹಿತ್ಯ-ಸಂಸ್ಕೃತಿ]

»ಮೂಡಿಗೆರೆ: ಜನಪರ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ: ಶೂದ್ರ, ದಲಿತ ಸಂಸ್ಕೃತಿಗಳು ಕೀಳಲ್ಲ: ನಿಡುಮಾಮಿಡಿ ಶ್ರೀ
»ಡಾ| ಕಮಲಾ ಹಂಪನಾ ಅವರಿಗೆ 'ಚಾವುಂಡರಾಯ ಪ್ರಶಸ್ತಿ' ಪ್ರದಾನ
»‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
»ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
»ಡಾ. ಗೀತಾ ನಾಗಭೂಷಣಗೆ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ
»ಮುಳಿಯ ಪ್ರಶಸ್ತಿ ಪ್ರದಾನ: ರೋಚಕ ಕೃತಿಗಳು ಕಡಿಮೆಯಾದಾಗ ಸಾಂಸ್ಕೃತಿಕ ಶ್ರೀಮಂತಿಕೆ ಮರೆಯಾಗುತ್ತದೆ: ಮಾಧವ ಆಚಾರ್ಯ
»ಕನ್ನಡ ಭಾಷೆ, ಸಾಹಿತ್ಯ ಪರಂಪರೆಗೆ ಐತಿಹಾಸಿಕ ಹಿನ್ನೆಲೆಗಳಿವೆ: ಮೂಡಿಗೆರೆ: 3ನೆ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಸಮ್ಮೇಳನಾಧ್ಯಕ್ಷ ಡಿ.ಬಿ.ಸುಬ್ಬೇಗೌಡ
»ರಷ್ಯನ್‌ ಕಥೆಗಳು ಪುಸ್ತಕ ಬಿಡುಗಡೆ: ಕನ್ನಡ ಸಾಹಿತ್ಯ ಲೋಕದಲ್ಲಿ ಅನುವಾದಕರಿಗೆ ವಿಪುಲ ಅವಕಾಶ: ಪ್ರೋ.ಸಿ. ನಾಗಣ್ಣ
» ಪ್ರಶಂಸೆಗೆ ಪಾತ್ರವಾದ ಸಿಕ್ಕಿಂ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ : ನೆರೆದವರ ರಂಜಿಸಿದ ಜಟಾಯು ಮೋಕ್ಷ
»ಜಾತಿ, ಮತದ ಗಡಿ ದಾಟಿದರೆ ಮಾತ್ರ ಕವಿಯಾಗಬಲ್ಲ: ಎಚ್.ಎಸ್.ವೆಂಕಟೇಶಮೂರ್ತಿ
»2011ನೇ ಸಾಲಿನ ಪ.ಗೋ. ಸಂಸ್ಮರಣಾ ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಅರ್ಜಿ ಆಹ್ವಾನ
»ಕುಕ್ಕೆ ಸುಬ್ರಹ್ಮಣ್ಯ: ಮಲೆ ಮಾದೇಶ್ವರಕ್ಕೆ ISO ಅಂತಾರಾಷ್ಟ್ರೀಯ ಮಾನ್ಯತೆ
»ಕವನ : ಕ್ಲಾಸ್ ಶಯನ...
»ಮಾತು ಬೇರೆ ಬೇಕೆ ಗೆಳೆಯ....
»ಚಂದ್ರಶೇಖರ ಕೆದ್ಲಾಯರಿಗೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ; ಫೆ.4ರಂದು ಪ್ರಶಸ್ತಿ ಪ್ರದಾನ
»ಉಡುಪಿ :ದಿವಂಗತ ಸೂರ್ಯನಾರಾಯಣ ಚಡಗ ಸ್ಮಾರಕ ಪ್ರಶಸ್ತಿ ಪ್ರದಾನ
»ಕವಿ, ಪ್ರಾಧ್ಯಾಪಕ ಡಾ| ಧನಂಜಯ ಕುಂಬ್ಳೆ ಅವರಿಗೆ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ: ಯಕ್ಷಗಾನಕ್ಕೆ ನಿರ್ದಿಷ್ಟ ಸ್ವರೂಪ ಅಗತ್ಯ- ಗೋವಿಂದ ಭಟ್‌
»ತೋನ್ಸೆ ಕಾಂತಪ್ಪ ಮಾಸ್ತರರ ಸಂಸ್ಮರಣಾ ಪ್ರಶಸ್ತಿ ಪ್ರದಾನ ಸಮಾರಂಭ: ಪರಿಪೂರ್ಣ ಕಲಾವಿದನಾಗಬೇಕಾದರೆ ಯಕ್ಷಗಾನದ ಬಗ್ಗೆ ಆಸಕ್ತಿ ಜ್ಞಾನ ಅಗತ್ಯ- ಡಾ. ಭಾಸ್ಕರಾನಂದ ಕುಮಾರ್
»ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರರಿಗೆ ಸನ್ಮಾನ
»ಕವನ : ನನ್ನ ಸುಬ್ಬಿ
»ಮಲಯಾಳಂನ ಖ್ಯಾತ ಸಾಹಿತಿ ಸುಕುಮಾರ್ ಅಝಿಕೋಡ್ ನಿಧನ
»ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೋವಿಂದ ಭಟ್ಟ
»ಭಾರತದ ಪ್ರಪಿತಾಮಹನೆ ...
»ಖ್ಯಾತ ಸಾಹಿತಿ ನಾಡೋಜ ಪ್ರೊ. ಹಂಪ. ನಾಗರಾಜಯ್ಯರಿಗೆ ‘ವಿಶ್ವಮಾನವ ಪ್ರಶಸ್ತಿ’; ಕನ್ನಡ ಸಾಹಿತ್ಯಕ್ಕೆ ಸಂಕುಚಿತತೆ ಇಲ್ಲ: ಎಚ್.ಆರ್.ಭಾರದ್ವಾಜ್
» ಅನಂತಮೂರ್ತಿ ವಿಚಾರಧಾರೆ : ಅನಂತಮೂರ್ತಿ ಸೃಜನಶೀಲ ಸಾಹಿತಿ:ಡಾ.ನ. ರತ್ನ
»ಅದೆರಳಿದೆ....
»ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನೂ ಆಕಾಂಕ್ಷಿ: ಚಂಪಾ
»ಡಾ| ಪಾಟೀಲ ಪುಟ್ಟಪ್ಪಗೆ ನಾಗರಿಕ ಸಮ್ಮಾನ: ಗಾಂಧೀಜಿ ತತ್ವ ಪ್ರಚುರಪಡಿಸಲು ಗಾಂಧಿ ಗ್ರಾಮ ಸ್ಥಾಪನೆ:ಜಗದೀಶ ಶೆಟ್ಟರ್
»ಆಸ್ಟ್ರೋ ಮೋಹನ್ ರವರ ’ಪಿಕ್ಟೋರಿಯಲ್ ಜರ್ನಿ ಟು ಉಡುಪಿ”ಪುಸ್ತಕ ಬಿಡುಗಡೆ ಸಮಾರಂಭ
»ಮತ್ತೆ ಮಳೆ ಬರುವುದೆ....
»ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ:ಗಣಿತ ನನಗೆ ಕಬ್ಬಿಣದ ಕಡಲೆಯಾಗಿತ್ತು: ಡಾ. ಚಂದ್ರಶೇಖರ ಕಂಬಾರ
»ಡಾ.ಜಿ.ಎನ್. ಉಪಾಧ್ಯಗೆ ‘ಶ್ರೀ ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’
»ಕಾಳಿಂಗ ನಾವಡ ಯಶೋಗಾಥೆ ಸಾಕ್ಷ್ಯಚಿತ್ರ ವಿಡಿಯೋ
»ಕುವೆಂಪು ಕಂಚಿನ ಪ್ರತಿಮೆಗೆ ಪ್ಲಾಸ್ಟಿಕ್ ಮುಸುಕು!: ರಾಷ್ಟ್ರ ಕವಿ ಪ್ರತಿಮೆಗೂ ಬಿಜೆಪಿ ಭಿನ್ನಮತದ ಕರಿನೆರಳು; ಸಿಎಂಗಾಗಿ ಕಾದು ಕುಳಿತಿರುವ ಅಧಿಕಾರಿಗಳು
»ಗಾಯಕಿ ಎಸ್.ಜಾನಕಿಗೆ ಬಸವಭೂಷಣ ಪ್ರಶಸ್ತಿ ಪ್ರದಾನ
»ಜ್ಞಾನಪೀಠ ಶ್ರೇಷ್ಠವಾದದ್ದಲ್ಲ; ನಾಟಕ ಬರೆದದ್ದೇ ಆಕಸ್ಮಿಕ: ಡಾ| ಗಿರೀಶ ಕಾರ್ನಾಡ
»ಪಾರ್ಥಸಾರಥಿಯವರಿಗೆ ಕೊಲರಾಡೋ ಕನ್ನಡ ಪ್ರಶಸ್ತಿ
»ಯಕ್ಷಗಾನದ ಮೇರುನಟರ ಕ್ಯಾಲೆಂಡರ್‌ ಬಿಡುಗಡೆ; ಸಮಗ್ರ ಮಾಹಿತಿಯುಳ್ಳ ವೆಬ್‌ಸೈಟ್‌ ಕೂಡ ತಯಾರಿಯಲ್ಲಿ.
»30 ಜಿಲ್ಲೆಗಳಲ್ಲಿ ಕಂಬಾರರ ನಾಟಕಗಳ ಉತ್ಸವ
»ಎಲೆಯ ಮರೆಯ ಹೂ...
»ಪುತಿನ ಕಲಾಮಂದಿರ ಲೋಕಾರ್ಪಣೆ
»ಸುಳ್ಯ ಯಶಸ್ವೀ ಸಂಗೀತ ಸಂಭ್ರಮ 2011
»ಹಿರಿಯ ಸಾಹಿತಿ ಏರ್ಯ ಲಕ್ಷಿನಾರಾಯಣ ಆಳ್ವ ರಿಂದ ಡಾ| ಮೋಹನ ಆಳ್ವರಿಗೆ ಕಿಲ್ಲೆ ಪ್ರಶಸ್ತಿ ಪ್ರಧಾನ
»`ಕುವೆಂಪು ಪ್ರಭಾವ ಎಲ್ಲೆಡೆ ಪಸರಿಸಲಿ' ....
»ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚಂಪಾ, ಹಾಲಂಬಿ ಸ್ಪರ್ಧೆ?
»ಕವನ : ಕನಸಿನಾಳದಿಂದ .....
»ನಾಲ್ವರು ಸಾಧಕರಿಗೆ `ನಾಡೋಜ' ಗೌರವ ಪದವಿ ನೀಡಿ ಸನ್ಮಾನ
»ಸಂತೆ ಶಿವಾರದಲ್ಲಿ ಸಾಹಿತಿ ಡಾ ಭೈರಪ್ಪರಿಗೆ ಸನ್ಮಾನ
»ಕವನ...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri