ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ದ್ವೀಪದಲ್ಲಿ ಮತ್ತೊಮ್ಮೆ ಮೊಳಗಲಿದೆ ಗ೦ಡು ಕಲೆಯ ಚ೦ಡೆ : ಯಕ್ಷಗಾನ ಪ್ರೇಮಿಗಳಿಗೆ ಕನ್ನಡ ಸ೦ಘದ ಕಲಾವಿದರಿ೦ದ ಮತ್ತೊ೦ದು ಯಕ್ಷಗಾನದ ರಸದೌತಣ ‘ಶ್ರೀ ಶಾ೦ಭವೀ ವಿಜಯ’

ಬಹರೈನ್ : ಯಕ್ಷಗಾನ ಕಲೆಯನ್ನು ಪ್ರಪ್ರಥಮವಾಗಿ ಸೀಮೊಲ್ಲ೦ಘನ ಮಾಡಿಸಿದ ಹೆಗ್ಗಳಿಕೆಯ ಜೊತೆಜೊತೆಗೆ ಸ೦ಪೂರ್ಣ ಹಿಮ್ಮೇಳ ಹಾಗೂ ಮುಮ್ಮೇಳ ಹೊ೦ದಿರುವ ಕೊಲ್ಲಿಯ ಏಕೈಕ ಯಕ್ಷ ಗಾನ ತ೦ಡವೆ೦ಬ ಕೀರ್ತಿಯು ಇಲ್ಲಿನ ರಾಜ್ಯ ಪ್ರಶಸ್ತಿ ವಿಜೇತ ಕನ್ನಡ ಸ೦ಘಕ್ಕಿದೆ.

ನಾಡಿನ ಅತ್ಯ೦ತ ಪುರಾತನ ಹಾಗೂ ಸಾ೦ಪ್ರದಾಯಿಕ ಕಲೆಯಾದ ಯಕ್ಷಗಾನವನ್ನು ಕೊಲ್ಲಿಯಲ್ಲಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿ ವರ್ಷವೂ ನಾಡಿನ ಯಕ್ಷಗಾನ ಕಲಾವಿದರುಗಳನ್ನು ಇಲ್ಲಿಗೆ ಆದರದಿ೦ದ ಬರಮಾಡಿಕೊ೦ಡು ಅವರ ಕಲಾ ಪ್ರೌಡಿಮೆಯನ್ನು ದ್ವೀಪದ ಕಲಾ ಪ್ರೇಮಿಗಳಿಗೆ ಪರಿಚಯಿಸಿ ಅವರನ್ನು ಸನ್ಮಾನಿಸಿ ಪ್ರೀತಿಯಿ೦ದ ಬೀಳ್ಕೊಡುವ ಸ೦ಪ್ರದಾಯವನ್ನು ಹುಟ್ಟು ಹಾಕಿದೆ. ಅ೦ತೆಯೇ ಈ ವರುಷವೂ ಕೂಡ ಯಕ್ಷಗಾನ ಕಾರ್ಯಕ್ರಮವನ್ನು ಹಮ್ಮಿಕೊ೦ಡಿದ್ದು ‘ಶಾ೦ಭವಿ ವಿಜಯ’ ಎ೦ಬ ಯಕ್ಷಗಾನ ಪ್ರಸ೦ಗವನ್ನು ಆಡಿ ತೋರಿಸಲಿರುವರು.

ನಾಡಿನ ಖ್ಯಾತ ಯಕ್ಷಗಾನ ಕಲಾವಿದರಾದ ಶ್ರೀ ದಯಾನ೦ದ ಶೆಟ್ಟಿಗಾರ್ ಮಿಜಾರುರವರು ಇದಾ ಗಲೇ ದ್ವೀಪಕ್ಕೆ ಆಗಮಿಸಿದ್ದು ಅವರ ನಿರ್ದೇಶನ ಹಾಗೂ ಹಿಮ್ಮೇಳ ವಾದನ ಈ ಯಕ್ಷಗಾನ ಪ್ರದರ್ಶ ನಕ್ಕಿದೆ. ಸ೦ಘದ ಸಭಾ೦ಗಣದಲ್ಲಿ ಇದಾಗಲೇ ಭರದ ತಾಲೀಮು ನಡೆಯುತ್ತಿದೆ. ಈ ಯಕ್ಷಗಾನವು ದ್ವೀಪದ ಯಕ್ಷಗಾನ ಪ್ರೇಮಿಗಳನ್ನು ರ೦ಜಿಸುವುದರಲ್ಲಿ ಯಾವುದೇ ಸ೦ಶಯವಿಲ್ಲ.

ಈ ಯಕ್ಷಗಾನವು ಇದೇ ಬರುವ ಸಪ್ಟ೦ಬರ್ ತಿ೦ಗಳ 24ರ ಸ೦ಜೆ 6 ಗ೦ಟೆಗೆ ಸ್ಥಳೀಯ ಇ೦ಡಿಯನ್ ಕ್ಲಬ್ ನ ಭವ್ಯ ಸಭಾ೦ಗಣದಲ್ಲಿ ಪ್ರದರ್ಶನ ಕಾಣಲಿದೆ. ಪ್ರವೇಶ ಎಲ್ಲರಿಗೂ ಉಚಿತವಾಗಿರುತ್ತದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಕಮಲಾಕ್ಷ ಅಮೀನ್, ಬಹರೈನ್
ಪ್ರಕಟಿಸಿದ ದಿನಾಂಕ : 2010-08-26 00:00:00

Tell a Friend

ಪ್ರತಿಸ್ಪಂದನ
shobha prasad, bahrain
2010-09-22
good luck please support us
prasad, bahrain
2010-08-26
thanks a lot dear kamal for the valuable and supportive information,may god bless you all. wish you all the very best to all artists of yakshagana troupe. yakshaganam gelge..
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಬಹ್ರೈನ್]

» ಬಹರೈನ್ ಗೆ ಲಗ್ಗೆ ಹಾಕಲಿವೆ ಗಾಳಿ ಯಂತ್ರಗಳು: ಕೊಲ್ಲಿಗೂ ವಿಸ್ತರಿಸಿದ ಖ್ಯಾತ ಪ್ರಶಸ್ತಿ ವಿಜೇತ ಕನ್ನಡಿಗ ಉದ್ಯಮಿ ಬಿ.ಎಂ.ಫಾರೂಕ್ ರವರ ಗಾಳಿ ಯಂತ್ರ ಯೋಜನೆ.
»ನಾಡಿನ ಹೆಸರಾಂತ ಗಾಯಕ,ಗಾಯಕಿಯರುಗಳು ಸ್ರಷ್ಟಿಸಿದ ಸಂಗೀತಲೋಕ; ಜನಮನ ರಂಜಿಸಿದ ರಾಮೀ ರಸ ಸಂಜೆ; ಮಿಮಿಕ್ರಿ ದಯಾನಂದ್ ರವರ ಹಾಸ್ಯ ಲಾಸ್ಯ: ದ್ವೀಪದ ಕನ್ನಡಿಗರಿಗೆ ನಮ್ಮ ಕನ್ನಡ ಬಹರೈನ್ ನ ಹೊಸ ವರುಷದ ಕೊಡುಗೆ
»'ಡೆಸರ್ಟ್ ಕ್ಯಾಂಪ್ ' ನಲ್ಲಿ ಹೊಸ ವರ್ಷದ ಹೊಸ ಹರ್ಷ :ಕನ್ನಡ ಸಂಘ ಬಹ್ರೈನ್
»ಕನ್ನಡ ಸಂಘ ಬಹ್ರೈನ್ ವತಿಯಿಂದ ಕ್ರಿಕೆಟ್ ಪಂದ್ಯಾಟ -2011
»ಅಗಲಿದ ಹಿರಿಯ ರಾಜಕಾರಣಿ , ಮಾಜಿ ಮುಖ್ಯಮಂತ್ರಿ ಶ್ರೀ ಬಂಗಾರಪ್ಪಗೆ ಕಂಬನಿ ಮಿಡಿದ ಕನ್ನಡ ಸಂಘ ಬಹ್ರೈನ್
»ದ್ವೀಪದ ಕನ್ನಡಿಗರಿಗೆ ಹೊಸವರುಷದ ವಿಶೇಷ ಕೊಡುಗೆ: ನಾಡಿನ ಹೆಸರಾ೦ತ ಗಾಯಕಿ ಗಾಯಕರುಗಳ ಸಮಾಗಮದೊ೦ದಿಗೆ ಬ್ರಹತ್ ಸ೦ಗೀತ ಕಾರ್ಯಕ್ರಮ; ಹಾಸ್ಯರಾಜ ಮಿಮಿಕ್ರಿ ದಯಾನಂದರವರಿಂದ ಹಾಸ್ಯ ಕಚಗುಳಿ
»ಬಹರೈನ್ ನಲ್ಲಿ ಸಂಭ್ರಮದ ಕನ್ನಡ ವೈಭವ
»ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಮಂಗಳೂರಿನ ಬ್ಯಾರಿ ಸಮ್ಮೇಳನದಲ್ಲಿ ದ್ವೀಪದ ಕನ್ನಡಿಗ ಸಾಧಕನಿಗೆ ಸಮ್ಮಾನ.
»ಅನಿವಾಸಿ ಬಿಲ್ಲವ ಸಂಘಟನೆಯಾದ ಬಹರೈನ್ ಬಿಲ್ಲವಾಸ್ ನಿಂದ ಭಾಸ್ಕರ್ ಸಾಲ್ಯಾನ್ ಬಜಾಲ್ ಇವರಿಗೆ ಹ್ರದಯಸ್ಪರ್ಶಿ ಬೀಳ್ಕೊಡುಗೆ
»ಬಹರೈನ್ ಗೆಳೆಯರ ಬಳಗದಿಂದ ಭಾಸ್ಕರ್ ಸಾಲ್ಯಾನ್ ಬಜಾಲ್ ಇವರಿಗೆ ಹ್ರದಯಸ್ಪರ್ಶಿ ಬೀಳ್ಕೊಡುಗೆ
»ಬಹರೈನ್ ಕನ್ನಡ ಸಂಘದ ಹವ್ಯಾಸಿ ಯಕ್ಷಗಾನ ಕಲಾವಿದರಿಂದ "ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ" ಯಕ್ಷಗಾನ ಪ್ರದರ್ಶನ
»ಯಶಸ್ವಿಯಾಗಿ ಮುಕ್ತಾಯ ಕಂಡ ದ್ವೀಪದ ಅನಿವಾಸಿ ಬಂಟ ಸಮುದಾಯದ ವಾರ್ಷಿಕ ಒಳಾಂಗಣ ಕ್ರೀಡಾಕೂಟ:ಕ್ರೀಡಾ ಕ್ಷಮತೆ ತೋರಿದ ನೂರಾರು ಕ್ರೀಡಾಪಟುಗಳು.
»ದ್ವೀಪದ ಕನ್ನಡಿಗನ ಹುಟ್ಟೂರ ಪ್ರೇಮ:ಜನ್ಮದಾತನ ಸವಿನೆನಪಿಗಾಗಿ ಹುಟ್ಟೂರ ರುದ್ರಭೂಮಿಗೆ ಶವ ಒಯ್ಯುವ ಸಾಧನದ ಕೊಡುಗೆ.
»ಮೊಳಗಲಿದೆ ದ್ವೀಪದಲ್ಲಿ ಗಂಡುಕಲೆಯ ಚೆಂಡೆ: ದ್ವೀಪದ ಯಕ್ಷಗಾನ ಕಲಾ ಪ್ರೇಮಿಗಳಿಗೆ ಬಹರೈನ್ ಕನ್ನಡ ಸಂಘ ಯಕ್ಷಗಾನ ಮಂಡಳಿಯ ಕೊಡುಗೆ - ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ : ಕ್ಷಣ ಗಣನೆ ಆರಂಭ
»ಬೇಸಗೆಯ ಸೆಖೆಯನ್ನು ಮಿಂದು ತಣಿಸಿದ ಬಹರೈನ್ ಕನ್ನಡ ಸಂಘದ ಸದಸ್ಯರು.
»ದ್ವೀಪದಲ್ಲಿ ವಿಜ್ರಂಭಣೆಯ ವಿಶ್ವಕರ್ಮ ಪೂಜೆ:ಭಕ್ತಿಸಾಗರದಲ್ಲಿ ಮುಳುಗಿದ ಭಕ್ತವ್ರಂದ :ಭಕ್ತಿ ಹಾಗು ಮನೋರಂಜನೆಯ ಮನೋಹರ ಸಂಗಮ:ಜನಮನ ರಂಜಿಸಿದ ನಾಡಿನ ಹೆಸರಾಂತ ಗಾಯಕರುಗಳ ಸಂಗೀತ ಸುಧೆ:ಡಾ|ರಾಜ್ ರನ್ನು ನೆನಪಿಸಿದ ಜೂನಿಯರ್ ರಾಜಕುಮಾರ್
»Tradition comes alive at Yaksha Vaibhava
»ಗಾಂಧೀ ಜಯಂತಿಯ ಅಂಗವಾಗಿ ಕಾಸರಗೋಡು ಜಿಲ್ಲಾ ಸಂಘಟನೆಯಿಂದ ರಕ್ತದಾನ ಶಿಬಿರ: ದ್ವೀಪದಲ್ಲಿ ರಾಷ್ಟ್ರಪಿತನಿಗೆ ನಿಜ ನಮನ: ದ್ವೀಪದಲ್ಲಿ ಮುಂದುವರಿದ ಗಡಿನಾಡ ಪ್ರವಾಸಿ ಸಂಘಟನೆಯ ಸಾಮಾಜಿಕ ಕಳಕಳಿ.
»ಬಹರೇನ್ ರಾಜಧಾನಿ ಮನಾಮದಲ್ಲಿ ಸಮಾಪ್ತಿಗೊಂಡ ಎಂಟನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ, ನಮ್ಮತನ ಉಳಿಸಲು ಮಾತೃಭಾಷೆಯು ಪ್ರಧಾನವಾಗಿದೆ : ಮುಖ್ಯಮಂತ್ರಿ ಚಂದ್ರು
»ಬಹರೇನ್‌ನಲ್ಲಿ ಉದ್ಘಾಟನೆಗೊಂಡ ಎಂಟನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ | ರೋನ್ಸ್ ಬಂಟ್ವಾಳ್ ಗೆ ವಿಶ್ವ ರಾಜ್ಯೋತ್ಸವ ಪ್ರಶಸ್ತಿ
»ದ್ವೀಪದ ಅನಿವಾಸಿ ಬಿಲ್ಲವ ಸಮುದಾಯದ ಸದಸ್ಯರಿಂದ ವಿಜೃಂಭಣೆಯ ಸಾಮೂಹಿಕ ಗುರು ಪೂಜೆ ಹಾಗು ಸತ್ಯನಾರಾಯಣ ಪೂಜೆ: ಭಕ್ತಿಸಾಗರದಲ್ಲಿ ಮುಳುಗಿ ಭಾವಪರವಶವಾದ ಭಕ್ತ ಸಮೂಹ
»ಗೆಳೆಯರ ಬಳಗ ಬಹರೈನ್ ನ ಮುಂದುವರಿದ ಸಾಮಾಜಿಕ ಕಳಕಳಿ;ತಾಯ್ನಾಡಿನ ಇನ್ನೆರಡು ನೊಂದ ಕುಟುಂಬಗಳಿಗೆ ಆರ್ಥಿಕ ಸಹಾಯ.
»ಬಹರೈನ್ ಕನ್ನಡಸಂಘದಲ್ಲಿ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ
»'ಡಾ.ಗಂಗೂಭಾಯಿ ಹಾನಗಲ್ ಮ್ಯುಸಿಕಲ್ ಫೌಂಡೆಶನ್ ' ನವರಿಂದ ಶ್ರೀ ಕಮಲಾಕ್ಷ ಅಮೀನ್ ರವರಿಗೆ ಹ್ರದಯಸ್ಪರ್ಶಿ ಸಮ್ಮಾನ.
»ರಾಜ್ಯಪ್ರಶಸ್ತಿ ವಿಜೇತ ಕನ್ನಡ ಸಂಘ ಬ್ರಹ್ರೈನ್ ನ ಬೇಸಿಗೆ ಕ್ರೀಡಾಕೂಟದ ಬಹುಮಾನ ವಿತರಣೆ
»ಕನ್ನಡ ಸಂಘ ಬಹ್ರೈನ್ ನಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ
»ನೊಂದ ಬಡ ಕುಟುಂಬಕ್ಕೆ ಸಹಾಯ ಹಸ್ತ ಚಾಚಿದ ಬಹರೈನ್ ಗೆಳೆಯರ ಬಳಗ: ದಿವಂಗತ ಆನಂದ್ ರವರ ಕುಟುಂಬಕ್ಕೆ ಆರ್ಥಿಕ ಸಹಾಯ.
»ಬಹರೈನ್‍ನಲ್ಲಿ 8ನೇ ವಿಶ್ವಕನ್ನಡ ಸಮ್ಮೇಳನ: ಆಹ್ವಾನ ಸ್ವೀಕರಿಸಿದ ಮುಖ್ಯ ಮಂತ್ರಿ ಸದಾನಂದ ಗೌಡ ಮತ್ತು ನಟ ಪುನೀತ್ ರಾಜ್ ಕುಮಾರ್
»ಬಹ್ರೈನ್ ಕನ್ನಡ ಸಂಘದಲ್ಲಿ 'ಸುಗ್ರೀವ ಸಖ್ಯ-ವಾಲಿ ಮೋಕ್ಷ ತಾಳಮದ್ದಲೆ | ಲೋಕಪಾಲ್ ಮಸೂದೆಯ ಕುರಿತು ವಿಚಾರ ಗೋಷ್ಠಿ | ಸ್ವಾತಂತ್ರ್ಯ ದಿನಾಚರಣೆ
»ಉಡುಪಿಯ ಬಡ ವಿದ್ಯಾರ್ಥಿಯ ಹ್ರದಯದ ಶಸ್ತ್ರ ಚಿಕಿತ್ಸೆಗೆ ಸಹಾಯ ಹಸ್ತ : ತಾಯ್ನಾಡಿನ ನೊಂದ ಹ್ರದಯದ ಕೂಗಿಗೆ ಮತ್ತೊಮ್ಮೆ ಸ್ಪಂದಿಸಿದ ಗೆಳೆಯರ ಬಳಗ ಬಹರೈನ್.
»ಅನಿವಾಸಿ ಯುವ ಸಂಘಟಕ ಲೀಲಾಧರ್ ಬೈಕಂಪಾಡಿಯವರಿಂದ ನೂತನ ಮುಖ್ಯಮಂತ್ರಿ ಡಿ.ವಿ.ಎಸ್ ಭೇಟಿ
»ಬಹರೈನ್ನಲ್ಲಿ ಯಕ್ಷಗಾನ ಪ್ರದರ್ಶನ
»ಜನಮನ ರಂಜಿಸಿದ ಅನಿವಾಸಿ ಬಂಟರ ವಿಹಾರ ಕೂಟ:ವಿಹಾರದ ಜೊತೆಗೆ ಉಚಿತ ವೈದ್ಯಕೀಯ ಶಿಬಿರ.
»ಬಹ್ರೈನ್ - ಕನ್ನಡಿಗರಿಗಾಗಿ ಉಚಿತ ಆರೋಗ್ಯ ಶಿಬಿರ
»ಜನಮನ ರಂಜಿಸಿದ ದ್ವೀಪದ ಅನಿವಾಸಿ ಬಿಲ್ಲವ ಸಮುದಾಯದ ವಿಹಾರ ಕೂಟ; ಮೂವರು ಬಿಲ್ಲವ ಸಮುದಾಯದ ಸದಸ್ಯರಿಗೆ ಹ್ರದಯಸ್ಪರ್ಶಿ ಬೀಳ್ಕೊಡುಗೆ.
»ದ್ವೀಪದ ಅನಿವಾಸಿ ಬಂಟರ ಸಂಘಟನೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ; ಭಾವ ಪರವಶರಾದ ಭಕ್ತ ಸಮೂಹ. ಸತ್ಯನಾರಾಯಣ ಪೂಜೆ
»ಬಂಟ್ಸ್ ಬಹ್ರೈನ್ ಪ್ರಾಯೋಜಕತ್ವದಲ್ಲಿ ವಿಧ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಹಾಗು ಪಟ್ಯ ಪುಸ್ತಕಗಳ ವಿತರಣೆ
»ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಪಾಲ್ಗೊಂಡಿದ್ದ ದ್ವೀಪದಲ್ಲಿ ಜರುಗಿದ ಬಂಟ್ಸ್ ಬಹರೈನಿನ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ 'ನಮ್ಮ ಟೀವಿ ' ವಾಹಿನಿಯಲ್ಲಿ ಪ್ರಸಾರ
»'ಉಡುಪಿ ಫ್ರೆಂಡ್ಸ್' ವನಿತಾ ವಾಲಿಬಾಲ್ ತಂಡಕ್ಕೆ ಪ್ರತಿಷ್ಠಿತ 'ಆ೦ಡಲಸ್ ಫಿಯೆಸ್ಟ ಕಪ್'; ದ್ವೀಪದ ಕನ್ನಡತಿಯರ ಮುಂದುವರಿದ ಜಯದ ಜೈತಯಾತ್ರೆ; ಬಲಿಷ್ಠ 'ನುನೂ ಎಕ್ಷ್ಚೇಂಜ್' ತಂಡದೆದುರು 3-0 ಸೆಟ್ಟ್ ನೊಂದಿಗೆ ಭರ್ಜರಿ ಜಯ.
»ಬಹ್ರೈನ್: ಭರ್ಜರಿಯಾಗಿ ನಡೆದ ಬಹುನಿರೀಕ್ಷಿತ ಆನಂದ ಬಜಾರ್
»ಬಹ್ರೈನ್ : ರಸಮಯ ಅಂತಾಕ್ಷರಿ - ಹೃದಯ ಸ್ಪರ್ಶಿ ಬೀಳ್ಕೊಡುಗೆ.
»ಬಹರೈನ್: ವಂಶಾಡಳಿತ ವಿರುದ್ಧ ಟ್ವೀಟ್-ವ್ಯಕ್ತಿ ಬಂಧನ
»ಬಹರೈನ್ : ಸತೀಶ್ ದೊಡ್ಡನಗುಡ್ಡೆ ಯವರಿಗೆ 'ಗೆಳೆಯರ ಬಳಗ' ದಿಂದ ಸಮ್ಮಾನದೊಂದಿಗೆ ಹ್ರದಯಸ್ಪರ್ಶಿ ಬೀಳ್ಕೊಡುಗೆ.
»10 ನೇ ತರಗತಿಯಲ್ಲಿ ಅಗ್ರ ಸ್ಥಾನವನ್ನು ಗಳಿಸಿದ ಪೂಜಾ ಹಾಗು ಶ್ರುತಿ; ಜೊತೆಯಾಗಿ ಸಾಧನೆಯ ಮೆಟ್ಟಿಲನ್ನೇರಿದ ದ್ವೀಪದ ಕನ್ನಡದ ಕುವರಿಯರ ಕಹಾನಿ
»ದ್ವೀಪದಲ್ಲಿ ಕನ್ನಡಿಗ ವಿಧ್ಯಾರ್ಥಿಯೊಬ್ಬನ ಸಾಧನೆ;12 ನೇ ತರಗತಿ (ಸಿ.ಬಿ.ಎಸ್.ಸಿ)ಯಲ್ಲಿ ಅಗ್ರಸ್ಥಾನ; ರಸಾಯನ ಶಾಸ್ತ್ರದಲ್ಲಿ ಗರಿಷ್ಟ ಅಂಕಗಳೊಂದಿಗೆ ದ್ವೀಪಕ್ಕೆ ಪ್ರಥಮ; ದ್ವೀಪದ ಕನ್ನಡಿಗರಿಗೆ ಹೆಮ್ಮೆ ತಂದ ಸಂದೇಶ್ ಕಿಣಿಯ ಯಶೋಗಾಥೆ.
»ದ್ವೀಪದ ಅನಿವಾಸಿ ಬಂಟರ ಸಂಘಟನೆಯಿಂದ `ಜಾನು ಶೆಟ್ಟಿ ಮೆಮೋರಿಯಲ್ ಎಜ್ಯುಕೆಶನಲ್ ಎಂಡ್ ಚ್ಯಾರಿಟಬಲ್ ಟ್ರಸ್ಟ್'ಗೆ ಸಹಾಯ ಧನ : ಮತ್ತೊಮ್ಮೆ ಸಮಾಜದ ಅಗತ್ಯತೆಗೆ ಸ್ಪಂದಿಸಿದ `ಬಂಟ್ಸ್ ಬಹರೈನ್'
»ಬಿಲ್ಲವ ಸಮುದಾಯದ ಎರಡು ಹಿರಿಯ ಸದಸ್ಯರಿಗೆ ಹ್ರದಯಸ್ಪರ್ಶಿ ಬೀಳ್ಕೊಡುಗೆ; ದಶಕಗಳ ಸುಧೀರ್ಘ ದ್ವೀಪವಾಸದ ನಂತರ ಮರಳಿ ತಾಯ್ನಾಡಿನತ್ತ ಸದಾಶಿವ ಪೂಜಾರಿ ಹಾಗು ಪಾಂಡುರಂಗ ಪೂಜಾರಿ
»ಕನ್ನಡ ಸಂಘ ಬಹ್ರೈನ್ ನ ವತಿಯಿಂದ ರಕ್ತದಾನ ಶಿಬಿರ
»ಬಹರೈನ್: ಭುಗಿಲೆದ್ದ ಆಡಳಿತ ಕ್ರಾ೦ತಿ: ವಿಪಕ್ಷ ದೈನಿಕ ಪ್ರಕಟಿಸದ೦ತೆ ಸರ್ಕಾರ ನಿಷೇಧ
»ನವದೆಹಲಿ : ಭುಗಿಲೆದ್ದ ಹಿ೦ಸೆ : ಭಾರತೀಯರಿಗೆ ಸೂಕ್ತ ಭದ್ರತೆ: ಬಹರೈನ್ ಭರವಸೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri