ಶುಕ್ರವಾರ, 10-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಕಿದಿಯೂರ್ ಹೋಟೆಲ್ ರಜತ ಸಂಭ್ರಮ: ವೈಭವದಿಂದ ನಡೆದ ನಾಗಮಂಡಲೋತ್ಸವ
Latest news item ಕರಾವಳಿ ಕಾಲೇಜು ಕ್ರೀಡೋತ್ಸವ - ವಿಧ್ಯಾರ್ಥಿಗಳಿಗೆ ತಂತ್ರಜ್ಞಾನ ಸೌಲಭ್ಯಗಳ ಸದುಪಯೋಗಕ್ಕೆ ಎಸ್.ಗಣೇಶ್ ರಾವ್ ಕರೆ.
Latest news item ಸಚಿವರ ನೀಲಿ ಖಯಾಲಿಗೆ ಆಕ್ರೋಶ : ಉಡುಪಿಯಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ
Latest news item ಸಂವಿಧಾನವನ್ನು ಅಪಮಾನಿಸಿರುವ ಇಂತಹವರನ್ನು ಜೈಲಿಗಟ್ಟಿ’: ಅಣ್ಣಾ ಹಜಾರೆ
Latest news item ಸಚಿವರ ಸೆಕ್ಸ್ ಫಿಲಂ ವೀಕ್ಷಣೆ: 'ತ್ರಿ ಡರ್ಟಿ' ಮಂತ್ರಿಗಳ ಬಗ್ಗೆ ಬಾಲಿವುಡ್ ಪ್ರತಿಕ್ರಿಯೆ
Latest news item "ಛಲಪತ್ತಿನ ಕಿತಾಪತಿ" ನಾಟಕ ಮುಹೂರ್ತ
Latest news item ಹೆಸರಾಂತ ಬ್ಯಾಂಕರ್ ಟಿ.ಜೆ.ಎ ಗಾಣಿಗ ದುಬಾಯಿಗೆ ಭೇಟಿ
Latest news item ಮತ್ತೊಂದು ಮುಜುಗರ!: ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಪದತ್ಯಾಗ..
Latest news item ಚರ್ಚೆಯೊಂದನ್ನು ಬಿಟ್ಟು ಇನ್ನೆಲ್ಲಕ್ಕೂ ವೇದಿಕೆಯಾಗುತ್ತಿರುವ ವಿಧಾನಸಭೆ!
Latest news item ‘ಎಲ್‌ಡಿ‌ಎಸ್’ ಅರ್ಥಾತ್‘ ಲವ್- ದೋಖಾ ಔರ್ ಸೆಕ್ಸ್’
Latest news item ‘ಮಹಾಧವಳ’ದ ಕನ್ನಡಾನುವಾದ ಲೋಕಾರ್ಪೆಣೆ...
Latest news item ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಪ್ರಕರಣ: ನೈತಿಕತೆ ಇದ್ದಲ್ಲಿ ವಜಾಗೊಳಿಸಿ: ಬಿಜೆಪಿಗೆ ಮೊಯ್ಲಿ ಸವಾಲು
Latest news item ಸದನದಲ್ಲಿ ಸಚಿವರಿಂದ ಬ್ಲೂ ಫಿಲಂ ವೀಕ್ಷಣೆ ಪ್ರಕರಣ: ಕರಾವಳಿಯಾದ್ಯಂತ ಕಾವು ಪಡೆದ ಪ್ರತಿಭಟನೆ; ಶಾಸಕ ಸ್ಥಾನ ಅನರ್ಹಗೊಳಿಸಿ ಜೈಲಿಗೆ ತಳ್ಳಿ: ಸಿಪಿಎಂ
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ನೀಲಿ ಕಮಲ:.ಕಳಂಕಿತರಿಗೆ ಸದನ ಪ್ರವೇಶ ನಿರ್ಬಂಧ : ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಟೊರೆ೦ಟೊ : ಅಲ್‌ಖಾಯಿದಾದಲ್ಲಿ ಭಾರತೀಯ

ಟೊರಾಂಟೊ: ವಿಧ್ವಂಸಕ ಕೃತ್ಯ ನಡೆಸಬೇಕೆಂಬ ಅಲ್ ಖಾಯಿದಾ ಸಂಚು ವಿಫಲಗೊಳಿಸಿರುವ ಕೆನಡಾ ರಕ್ಷಣಾ ಪಡೆ ಯೋಧರು, ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪೈಕಿ ಒಬ್ಬ ಭಾರತೀಯ ಎಂದು ಹೇಳಲಾಗಿದೆ.

‘ಆಪರೇಷನ್ ಸಮೋಸಾ’ ಹೆಸರಿನ ಕಾರ್ಯಾಚರಣೆ ನಡೆಸಿದ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ (ಆರ್‌ಸಿ‌ಎಂಪಿ) ಬುಧವಾರ ಬೆಳಗಿನ ಇಬ್ಬರು ವಶಕ್ಕೆ ತೆಗೆದುಕೊಂಡಿದ್ದಾರೆ. ಇಬ್ಬರ ಪೈಕಿ ಒಬ್ಬನನ್ನು ಭಾರತದ ಮಿಸ್ಬಾವುದ್ದೀನ್ ಅಹಮದ್ (೩೬) ಎಂದು ಗುರುತಿಸಲಾಗಿದೆ.

ಬಂಧಿತ ಮತ್ತೊಬ್ಬನ್ನು ಅಹಮದ್ ಎಹ್ಸಾನ್ ಎಂದೂ ಗುರುತಿಸಲಾಗಿದ್ದು, ಇನ್ನೂ ಕೆಲವು ಶಂಕಿತರಿ ಗಾಗಿ ಶೋಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆನಡಾದಲ್ಲಿ ಅಲ್‌ಖಾಯಿದಾ ಸಂಚು ವಿಫಲಗೊಳಿಸಿರುವ ಎರಡನೇ ಪ್ರಕರಣ ಇದಾಗಿದೆ. ೨೦೦೬ ರಲ್ಲಿ ಕೆನಡಾದ ಕೆಲವು ಪ್ರಮುಖ ಸ್ಥಾವರಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ೧೮ ಟೊರಾಂಟೊ ಮುಸ್ಲಿಮರನ್ನು ಬಂಧಿಸಲಾಗಿತ್ತು.

ಭಾರತದ ಸಂಸತ್ ಭವನದ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಲಗ್ಗೆ ಹಾಕಿನಾಯಕರನ್ನು ಒತ್ತೆ ಇಟ್ಟುಕೊಂಡು ಪ್ರಧಾನಿಯನ್ನು ಮುಗಿಸುವ ಸ್ಕೆಚ್ ಹಾಕಿದ್ದರು.

ಬುಧವಾರ ಸಿಕ್ಕಿಬಿದ್ದಿರುವ ಅಹಮದ್ ಒಟ್ಟಾವದಲ್ಲಿ ಎಕ್ಸ್‌ರೇ ತಜ್ಞನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಭಾರತದಲ್ಲಿ ಜನಿಸಿ ಬಾಲ್ಯವನ್ನು ಕಳೆದಿದ್ದರೂ ಇತ್ತೀಚೆಗೆ ಸೌದಿ ಅರೇಬಿಯಾದಲ್ಲಿ ಹೆಚ್ಚಾಗಿ ವಾಸ್ತವ್ಯ ಹೂಡುತ್ತಿದ್ದುದಾಗಿ ಅಹಮದ್ ಹೇಳಿ ಕೊಂಡಿದ್ದಾನೆ. ಈತನನ್ನು ವಿಚಾರಣೆಗೊಳ ಪಡಿಸಿದಾಗ ಎಲ್ಲ ಮಾಹಿತಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಿಕ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-08-27 00:00:00

Tell a Friend

ಪ್ರತಿಸ್ಪಂದನ
hassanmukha, mangalore/ksa
2010-09-03
ನಾವು ಯಾರನ್ನೂ ಇದುವರೆಗಿನ ಪ್ರತಿಕ್ರಿಯೆಯಲ್ಲಿ ಯಾರನ್ನೂ justify ಮಾಡಲಿಲ್ಲ. ತಪ್ಪು ಯಾರೇ ಮಾಡಲಿ ಅದು ತಪ್ಪೇ. ಆದರೆ ನಮ್ಮ ದೇಶದ ಹೆಚ್ಹಿನ ಮಾಧ್ಯಮಗಳು ಬಡವರ ,ದಮನಿತರ ಪಕ್ಷದಲ್ಲಿ ಬರೆಯುವುದಿಲ್ಲ. ಪೂರ್ವಗ್ರಹ ಪೀಡಿತ ದ್ರಷ್ಟಿಯಲ್ಲಿ ನೋಡದೆ ನಮ್ಮ ದೇಶದ ಆಗುಹೋಗುಗಳನ್ನು ನೋಡಿದಲ್ಲಿ ಸತ್ಯ ಗೋಚರಿಸುತ್ತದೆ. ಎಲ್ಲ ಕಡೆಯಲ್ಲಿ ಲಂಚದ ಹಾವಳಿಯಿರುವಾಗ, ಎಲ್ಲಿತಾನೆ ಯಾರಿಗೆ ನ್ಯಾಯ ಸಿಗಲು ಸಾಧ್ಯ?.

ವ್ಯಕ್ತಿಗೆ ಯಾವುದೇ ಹೆಸರಿರಲಿ ಅವನು/ಅವಳು, ಮಾಡಿದ ಕುಕೃತ್ಯಕ್ಕೆ ಆ ಧರ್ಮವನ್ನು ದೂರುವುದು ಸರಿಯೆನಿಸುವುದಿಲ್ಲ. ನಮ್ಮ ಮಾಧ್ಯಮ ಮತ್ತು ರಾಜಕಾರಣಿಗಳಿಗೆ ಒಂದು ಚಾಳಿ ಇದೆ . ಅದೇನೆಂದರೆ ಎಲ್ಲಿಯಾದರೂ ಏನಾದರೂ ಸಂಭವಿಸಿದರೆ ಅದನ್ನು ಇಸ್ಲಾಮಿಕ ಸಂಘಟನೆಗಳ ಮೇಲೆ ಗೂಬೆ ಕೂರಿಸುವುದು. ಇದು ಪ್ರಪಂಚದಾದ್ಯಂತ ನಡೆಯುವ ಪ್ರಕ್ರಿಯೆ.ಇದಕ್ಕೆ ಇಸ್ರೇಲಿಗಳ ಕುಮ್ಮಕ್ಕು ಇದೆ. black sheep ಗಳು ಎಲ್ಲ ಧರ್ಮದ ಅನುಯಾಯಿಗಳಲ್ಲಿ ಇವೆ. ತಪ್ಪನ್ನು ಯಾರೂ,ಯಾವ ಧರ್ಮದ ಅನುಯಾಯಿಗಳೂ ಒಪ್ಪುವುದಿಲ್ಲ. ಏನಂತೀರಿ ಭರತ್ ರವರೆ?

manna iliyas udupi, Bahrain
2010-08-30
MR Barth kumar you are a 100% right but this kind of Comments are being done by not only hassan mukka but also many of them here. These guys have to think also. I agree with you dear brother Barth kumar. jai hindh jai karnataka
ಭರತ್ ಕುಮಾರ್ , ಮಂಗಳೂರು
2010-08-29
ಶ್ರೀಯುತ ಹಸನ್ ಮುಕ್ಕರಂತಹಾ ಯಾವಾಗಲೂ ವೈವಿದ್ಯಮಯ ಪ್ರತಿಕ್ರಿಯೆ ಬರೆಯುವ ಮಹನೀಯರುಗಳು ಈ ಸುದ್ದಿಯ ಬಗ್ಗೆ ಏನುಬರೆಯುತ್ತೀರಿ? ಹೇಳಿ... ಇದೂ ಸುಳ್ಳು. ಸಯ್ಯದ್ ಮದನಿ ಕೂಡಾ ನಿರ್ಧೋಷಿ, ನಿರುಪದ್ರವಿ. ನಿಮ್ಮ ದ್ರಷ್ಟಿಯಲ್ಲಿ ಅಫ್ಜಲ್ ಗುರು, ಅಜ್ಮಲ್ ಕಸಬ್ ಕೂಡಾ ನಿರಪರಾಧಿಗಳು. ಯಾರೇ ಆಗಲಿ ಇಸ್ಲಾಮಿಕ್ ಹೆಸರುಳ್ಳವರು ಅಪರಾಧಮಾಡಿದರೆ ಅದು ಸುಳ್ಳು. ಬೇರೆಯವರಾದರೆ ಅದು ಸುಳ್ಳಲ್ಲ.

ತಪ್ಪು ಅಪರಾಧ ಪ್ರತೀ ಧರ್ಮದವರೂ ಮಾಡುತ್ತಾರೆ. ಅಫ್ಜಲ್ ಗುರು ಅಥವಾ ಕಸಬ್ ಮಾಡಿದ ಘೋರ ಅಪರಾಧವನ್ನು ಪವಿತ್ರ ಕುರಾನ್ ಅಥವಾ ಇಸ್ಲಾಮಿಕ್ ಧರ್ಮದ ಶ್ರೇಷ್ಠ ನಿಯಮಗಳು ಒಪ್ಪುತ್ತವೆಯೋ. ಖಂಡಿಸುತ್ತವೆಯೋ? ಮದನಿ, ಅಫ್ಜಲ್, ಕಸಬ್ ರಂತವರು ಈ ಮಾದ್ಯಮದಲ್ಲಿ ಪ್ರತಿಕ್ರಿಯೆ ಬರೆಯುವವರ ಸಂಬಂಧಿಕರು ನೆಂಟರು ಖಂಡಿತಾ ಅಲ್ಲ. ಹಾಗಿರುವಾಗ ಆತ ಅಪರಾಧ ಮಾಡಿದ್ದಾನೆ ಅಥವಾ ಇಲ್ಲ ಎಂಬುದನ್ನು ಹೇಗೆ ನೀವು ನಿರ್ಧರಿಸಲು ಸಾಧ್ಯ? ಆತ ನಿರಪರಾಧಿ ಆಗಿದ್ದರೆ ಕಾನೂನು ಆತನನ್ನು ಬಿಡುಗಡೆ ಮಾಡಿಯೇ ಮಾಡುತ್ತದೆ.

ಬೆಂಕಿಯಿಲ್ಲದೆ ಹೊಗೆ ಇರಲು ಸಾದ್ಯವಿಲ್ಲ. ಸಿಕ್ಕಿದ ಕುರುಹುಗಳ ಆಧಾರದ ಮೇಲೆ ಬಂಧಿಸಿರುತ್ತಾರೆ. ಆಗ ಅಂತಹ ಶಂಕಿತ ಅಪರಾಧಿಗಳು ನಮ್ಮ ಸಂಬಂಧವವರು ಎಂಬ ರೀತಿ ವರ್ತಿಸುವುದು ಎಷ್ಟು ಸರಿ? ಇದು ಭಾರತ, ಇಲ್ಲಿ ಜಾತಿ, ಧರ್ಮ, ಎಲ್ಲವನ್ನೂ ಬದಿಗಿಟ್ಟು ನಾವೆಲ್ಲರೂ ಭಾರತೀಯರು ಎಂಬ ಭಾವನೆ ಹ್ರದಯದಿಂದ ಬರುವ ತನಕ ಇಲ್ಲಿ ಶಾಂತಿ ಸುಭಿಕ್ಷೆಯನ್ನು ನಿರೀಕ್ಷಿಸುವುದು ಕನಸು.

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಅಂತರಾಷ್ಟ್ರೀಯ]

»ಜಾಫರಿ ಪ್ರಕರಣದಲ್ಲಿ ಹೊಸ ಅರ್ಜಿ ಸಲ್ಲಿಕೆ
»ಅವೆುರಿಕದಲ್ಲಿ ಸಿಖ್ಖ್ ಗುರುದ್ವಾರದ ಮೇಲೆ ದಾಳಿ: ದುಷ್ಕರ್ಮಿಗಳಿಂದ ಮುಸ್ಲಿಂ ವಿರೋಧಿ ಗೋಡೆ ಬರಹ
»ಉತ್ತರ ಪ್ರದೇಶ: ಮಳೆ, ಮೋಡದ ಮಧ್ಯೆ ಮತದಾನ
»ಪೈಲಟ್ ರಹೀತ ವಿಮಾನ ’ಲಕ್ಷ್ಯ’: ಯಶಸ್ವಿ ಪ್ರಯೋಗ
»ಪ್ರತಿಭಟನೆಯ ಮಹಾಪೂರ: ಮಾಲ್ದೀವ್ಸ್ ಅಧ್ಯಕ್ಷ ನಶೀದ್ ರಾಜೀನಾಮೆ
»ಗಡಾಫಿ ರಕ್ತಸಿಕ್ತ ಶರ್ಟ್ 2 ಮಿಲಿಯನ್ ಗೆ ಹರಾಜು
»ಶ್ರೀಮಂತ ಭಾರತೀಯರಿಗೆ ಮಾತ್ರ ಬ್ರಿಟನ್ ಮಣೆ
»23 ಮಕ್ಕಳ ಬಾಯಿಗೆ ವೀರ್ಯ ಹಾಕಿದ ಶಿಕ್ಷಕನ ಬಂಧನ
»ಬಸ್ಸಿಗೆ ಆಂಬುಲನ್ಸ್ ಡಿಕ್ಕಿ : ಸ್ಥಳದಲ್ಲೇ ನಾಲ್ವರ ಸಾವು
»ರಷ್ಯ: ಲಂಚ ಪಡೆದ ಪೊಲೀಸರಿಗೆ ಲಂಚದ 200 ಪಟ್ಟು ದಂಡ
»ಉತ್ತರ ಪ್ರದೇಶ ದುಸ್ಥಿತಿಗೆ ಬಿಎಸ್‌ಪಿ, ಬಿಜೆಪಿ, ಎಸ್‌ಪಿ ಕಾರಣ: ಸೋನಿಯಾ
»ಚೀನಾ ಚಟುವಟಿಕೆ: ಭಾರತಕ್ಕೆ ಚಿಂತೆ, ಸೇನಾಬಲ ವರ್ಧನೆ
»ಕೋಮುಗಲಭೆ - ಮೋದಿಗೆ ಸಮನ್ಸ್: ಹೈಕೋರ್ಟ್ ನಕಾರ
»ಗ್ಲೋಬಲ್ ಗಮನಸೆಳೆದ ಗೋಲ್ಡನ್ ಟೆಂಪಲ್...
»ಮತದಾನ: ಪಂಜಾಬಿನಲ್ಲಿ ಶೇಕಡಾ 40, ಉತ್ತರಾಖಂಡ ಶೇಕಡಾ 20
»ಕೊನಾರ್ಕ್: ಮೇಘ ಸಪ್ತಮಿ, 5ಲಕ್ಷ ಭಕ್ತರಿಂದ ಪುಣ್ಯಸ್ನಾನ
»ಮಣಿಪುರದಲ್ಲಿ ಚುನಾವಣಾ ಹಿಂಸಾಚಾರ: ಓರ್ವ ಮಹಿಳೆ ಸೇರಿ ಐವರು ಸಾವು
»ಮಾಯಾವತಿ ಮೇಲಿನ ರಾಜಕೀಯ ವಿಡಂಬನಾತ್ಮಕ ನಾಟಕ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ
»ಥಾಲ್ಯಾಂಡ್‌ನಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ
»ಅಮೆರಿಕದ ಯುದ್ಧ ಬೆದರಿಕೆಯ ಬಗ್ಗೆ ರಶ್ಯ-ಚೀನ ಕಳವಳ
»ಮಗನ ಜೊತೆ ಎಂಗೇಜ್‌ಮೆಂಟ್‌: ಅಪ್ಪನ ಜೊತೆ ಸೆಕ್ಸ್‌
»ಕೊಂಚಾವರಂನಲ್ಲಿ ಪದೇಪದೇ ಭೂಕಂಪನ
»ಜಾರ್ಖಂಡ್‌ನಲ್ಲಿ ನೆಲ ಬಾಂಬ್ ಸ್ಫೋಟ:11ಪೊಲೀಸರ ಸಾವು
»ಹೊರ್ಮುಜ್‌ ಜಲಸಂಧಿಯನ್ನು ಮುಚ್ಚಿದರೆ ಇರಾನ್‌ ಜತೆಗೆ ಯುದ್ಧಕ್ಕೆ ಅಮೆರಿಕ ಸಜ್ಜು
»ಬೆಂಗಳೂರು- ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ಅಪಘಾತದಿಂದ ಪಾರು
»ನ್ಯಾಯಾಂಗದ ಬಗ್ಗೆ ಅಪಾರ ಗೌರವವಿದೆ: ಗಿಲಾನಿ
»ಡಯಾನಾ ಭೂತ ಚಿತ್ರ ವಿಡಿಯೋ ಬಹಿರಂಗ!
»ಕುದಿಯುತಿದೆ ಪಾಕ್ :ಗಿಲಾನಿಗೆ ಸಂಸತ್ತಿನ ಬೆಂಬಲ
» ಪಾಕಿಸ್ತಾನ ಬಿಕ್ಕಟ್ಟು: ರಾಜೀನಾಮೆ ನೀಡಲು ಸಿದ್ಧ; ಸು.ಕೋರ್ಟ್‌ನಿಂದ ನ್ಯಾಯಾಂಗ ನಿಂದನೆ ನೋಟಿಸ್
»ಹವಾಮಾನ ಮೇಲ್ವಿಚಾರಣೆಗಾಗಿ ಚೀನಾದಿಂದ ಹೊಸ ಉಪಗ್ರಹ
» ಟೈಟಾನಿಕ್ ಮಾದರಿ ಹಡಗು ದುರಂತ: ಮೂವರ ಸಾವು: 4200ಮಂದಿಯ ರಕ್ಷಣೆ
»ಸದ್ಯದಲ್ಲೇ ಫೇಸ್ ಬುಕ್ ಬಳಕೆದಾರರು 100 ಕೋಟಿ
»ಉಗ್ರರ ಶವಗಳ ಮೇಲೆ ಅಮೆರಿಕ ಸೈನಿಕರ ಮೂತ್ರ ವಿಸರ್ಜನೆ
»ಪಾಕ್ ಸರ್ಕಾರ- ಸೇನೆ ಸಂಘರ್ಷ ತೀವ್ರ: ಖಾಲಿದ್ ನಯೀಮ್ ಲೋಧಿ ವಜಾ
»ಪಾಕಿಸ್ತಾನ ಬಿಕ್ಕಟ್ಟು: ರಕ್ಷಣಾ ಕಾರ್ಯದರ್ಶಿಯ ಉಚ್ಚಾಟನೆ; ಪ್ರಧಾನಿ-ಸೇನೆಯ ನಡುವೆ ತೀವ್ರಗೊಂಡ ಸಂಘರ್ಷ
»ಬಳಸಿದ ಒಳಚಡ್ಡಿ ಬಳಕೆಗೆ ಜಿಂಬಾಬ್ವೆ ನಿಷೇಧ
»ಅಧಿಕಾರ ತೊರೆಯುವುದಿಲ್ಲ: ಸಿರಿಯ ಅಧ್ಯಕ್ಷನ ಬಿಗಿಪಟ್ಟು
»Gulf states brace for unwanted US-Iran war
»ವಿಷಕಾರಿ ಮಶ್ರೂಮ್ ಸೇವಿಸಿದ ಅಡುಗೆಭಟ್ಟರ ಸಾವು
»ಅತ್ಯಾಚಾರಕ್ಕೆ ಯತ್ನ, ಮಾವನ ಶಿಶ್ನ ಕತ್ತರಿಸಿದ ಸೊಸೆ
»ಇರಾನ್: ಅತ್ಯಾಧುನಿಕ ಕ್ಷಿಪಣಿ ಪರೀಕ್ಷೆ | ಇರಾನ್ ಪರಮಾಣು ನಿವೇಶನಗಳ ಮೇಲೆ ಬಾಂಬ್ ದಾಳಿ;ಅಮೆರಿಕದ ಅಧ್ಯಕ್ಷೀಯ ಅಭ್ಯರ್ಥಿಯಿಂದ ಎಚ್ಚರಿಕೆ
»ಪ್ರಬಲ ಭೂಕಂಪ ಕ್ಕೆ ನಡುಗಿದ ಜಪಾನ್: ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲು
»ಬೇನಝೀರ್ ಭುಟ್ಟೊ ಹತ್ಯೆಯ ತನಿಖೆ ಬಹುತೇಕ ಪೂರ್ಣ: ಗೀಲಾನಿ
»ಕೋರ್ಟ್‌ನ ಮುಂದೆ ಹಾಜರಾದ ಮುಬಾರಕ್‌
»ರಷ್ಯಾ: ಭಗವದ್ಗೀತೆ ನಿಷೇಧಕ್ಕೆ ಕೋರ್ಟ್ ನಕಾರ
»ಭಾರತೀಯನ ಕೊಲೆ: ಆರೋಪಿ ಬಂಧನ
»6 ಜನರ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಸಾಂತಾಕ್ಲಾಸ್‌
»ಇರಾಕ್‌: ಆತ್ಮಹತ್ಯಾ ದಾಳಿ, 7 ಸಾವು
»ಚೀನಾ ಭೂ ಸೇನೆಯಲ್ಲಿ 10000 ತಜ್ಞ ಶ್ವಾನಗಳು!
»ರೂಪದರ್ಶಿಯ ಸ್ಥನದಲ್ಲಿ ಸಿಕ್ತು ಭಾರಿ 'ಮಾದಕ' ದ್ರವ್ಯ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri