ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ನಮಾಜ್ ಮಾಡುವ ಭರವಸೆಯಲ್ಲಿ ಅಹ್ಮದ್‌, ನಿಜವಾಗುವುದೇ?

ಮುಂಬೈ, ಮಂಗಳವಾರ, 31 ಆಗಸ್ಟ್ 2010 
 
ಆತ ಒಂದು ನಿಮಿಷವೂ ಸ್ವತಂತ್ರವಾಗಿ ನಿಲ್ಲಲಾರ. ಕಷ್ಟಪಟ್ಟು ದಿನಕ್ಕೊಮ್ಮೆ ಶೌಚಾಲಯಕ್ಕೆ ಹೋಗುತ್ತಾನೆ. ಕಳೆದ ಐದು ವರ್ಷ ಗಳಿಂದ ಮನೆಯಿಂದ ಹೊರಗೆ ಬಂದೇ ಇಲ್ಲ. ಕಾರಣ ದೈತ್ಯಾಕಾರವಾಗಿ ಬೆಳೆದಿರುವ ದೇಹ.

ಆತನ ಹೆಸರು ನಿಜಾರ್ ಅಹ್ಮದ್, ವಯಸ್ಸು 53. ತೂಕ 190 ಕೇಜಿ. ಇದೀಗ ಮನೆಯ ಬಾಗಿಲು, ಗೋಡೆಗಳನ್ನು ಒಡೆದು ಆತ ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅಪಾಯಕಾರಿ ಶಸ್ತ್ರಚಿಕಿತ್ಸೆಯಿಂದ ಆತನ ಬದುಕು ಹಸನಾಗುವ ಕುರಿತು ವೈದ್ಯರೇನೂ ಸಂಪೂರ್ಣ ಭರವಸೆ ನೀಡುತ್ತಿಲ್ಲ. ಆದರೂ ಶಸ್ತ್ರಚಿಕಿತ್ಸೆ ನಡೆಸಿದ ಮೇಲೆ ನಾನು ಮೊದಲು ಮಾಡುವ ಕೆಲಸ ಮಸೀದಿಗೆ ಹೋಗಿ ನಮಾಜ್ ಮಾಡುವುದು ಎಂದು ಹೇಳುತ್ತಿದ್ದಾನೆ.

ದಕ್ಷಿಣ ಮುಂಬೈಯಲ್ಲಿನ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಲ್ಲಿ ಅಹ್ಮದ್ ತನ್ನ ಕುಟುಂಬದೊಂದಿಗೆ ನೆಲೆಸಿದ್ದ ಅಹ್ಮದ್‌‌ನನ್ನು ಆಸ್ಪತ್ರೆಗೆ ಸೇರಿಸುವ ಸಲುವಾಗಿ ಅಗ್ನಿಶಾಮಕ ದಳದವರೂ ಬಂದಿದ್ದರು. ಮನೆಯ ಗೋಡೆ ಮತ್ತು ಬಾಗಿಲುಗಳನ್ನು ಒಡೆದು ವಿಶೇಷ ಆಂಬುಲೆನ್ಸ್‌ನಲ್ಲಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಕೊಂಡೊಯ್ಯಲಾಗಿಯಿತು.

ಹೊಟೇಲ್‌ನಲ್ಲಿ ಖಜಾಂಚಿಯಾಗಿದ್ದ...

ಐದು ವರ್ಷಗಳ ಹಿಂದೆ ಅಹ್ಮದ್ ಡೊಂಗ್ರಿಯಲ್ಲಿನ ರೆಸ್ಟಾರೆಂಟ್ ಒಂದರಲ್ಲಿ ಕ್ಯಾಷಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಆಗ ಬೊಜ್ಜು ಬೆಳೆಯಲಾರಂಭಿಸಿತ್ತು. ಕ್ರಮೇಣ ನಡೆದಾಡಲೂ ಅಸಾಧ್ಯವಾದ ಪರಿಸ್ಥಿತಿ ತಲುಪಿದಾಗ ಮನೆಯಲ್ಲೇ ಉಳಿಯುವುದು ಆತನಿಗೆ ಅನಿವಾರ್ಯವಾಗಿತ್ತು.

ಓರ್ವ ಕ್ಯಾಷಿಯರ್ ಆಗಿ ನನಗೆ ಹೆಚ್ಚಿನ ಜವಾಬ್ದಾರಿಯಿತ್ತು. ರೆಸ್ಟಾರೆಂಟ್‌ನಲ್ಲಿ ನಾನು ದಿನದಲ್ಲಿ 16ರಿಂದ 18 ಗಂಟೆಗಳಷ್ಟು ಒಂದೇ ಕಡೆ ನಿಂತುಕೊಂಡೇ ಕೆಲಸ ಮಾಡಬೇಕಾಗಿತ್ತು ಎಂದು ಅಹ್ಮದ್ ವಿವರಣೆ ನೀಡಿದ್ದಾನೆ.

ದೇಹದ ತೂಕ 140 ಕೇಜಿಯವರೆಗೆ ತಲುಪುವ ತನಕ ಆತ ಕೆಲಸಕ್ಕೆ ಹೋಗುತ್ತಿದ್ದ. ನಂತರ ನಡೆದಾಡುವುದೇ ಸಾಧ್ಯವಾಗ ದಾಗ ಮನೆಯಲ್ಲೇ ಉಳಿಯುವಂತಾಗಿತ್ತು.

ದಿನಕ್ಕೊಮ್ಮೆ ಮಾತ್ರ ಟಾಯ್ಲೆಟ್...

ದೇಹ ಭಾರೀ ಗಾತ್ರದಲ್ಲಿ ಬೆಳೆದಿರುವ ಕಾರಣ ನಡೆದಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ದಿನಕ್ಕೊಂದು ಬಾರಿ ಮಾತ್ರ ತಾನು ಟಾಯ್ಲೆಟ್‌ಗೆ ಹೋಗುತ್ತೇನೆ. ಕಷ್ಟಪಟ್ಟು ನೈಸರ್ಗಿಕ ಕರೆಯನ್ನು ತಡೆ ಹಿಡಿಯುತ್ತೇನೆ. ಇದರಿಂದಾಗಿ ನನ್ನ ದೇಹದಲ್ಲಿ ಯೂರಿಕ್ ಆಸಿಡ್ ಶೇಖರಣೆಯೂ ಹೆಚ್ಚಾಗಿದೆ. ಎಲುಬುಗಳಲ್ಲೂ ಸಮಸ್ಯೆ ಉಂಟಾಗಿದೆ. ನಡೆದಾಡುವಾಗ ವಿಪರೀತ ನೋವಾಗುತ್ತಿದೆ ಎಂದು ಅಹ್ಮದ್ ಹೇಳುತ್ತಾನೆ.

ಕಳೆದೈದು ವರ್ಷಗಳನ್ನು ಅಹ್ಮದ್ ಬಹುತೇಕ ಮಲಗಿ ಅಥವಾ ಕುಳಿತುಕೊಂಡೇ ಕಳೆದಿದ್ದಾನೆ. ತನ್ನ ಬವಣೆಗಳನ್ನು ವಿವರಿಸುವ ಆತ, ನನಗೇನೂ ಮಾಡಲು ಸಾಧ್ಯವಿರಲಿಲ್ಲ. ಟೀವಿ ನೋಡುವುದು, ಪ್ರಾರ್ಥನೆ ಮಾಡುವುದು, ಸುಮ್ಮನೆ ಮೇಲೆ ನೋಡುವುದು ಮತ್ತು ಯಾವುದಾದರೂ ವಿಶೇಷ ಶಕ್ತಿಯೊಂದು ನನ್ನನ್ನು ಈ ಶಿಕ್ಷೆಯಿಂದ ಪಾರು ಮಾಡುವುದನ್ನು ಎದುರು ನೋಡುತ್ತಿದ್ದೆ ಎನ್ನುತ್ತಾನೆ.

ಅದೃಷ್ಟವೆಂದರೆ ಅದೇ ರೀತಿ ಟೀವಿ ನೋಡುತ್ತಿದ್ದಾಗ ಬೊಜ್ಜು ಹೊಂದಿದವರಿಗೆಂದೇ ಕಾರ್ಯಕ್ರಮವೊಂದು ಪ್ರಸಾರವಾಗುತ್ತಿತ್ತು. ಅದನ್ನು ನೋಡಿ ಕರೆ ಮಾಡಿದ ನಂತರ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಅಬು ಆಸಿಮ್ ಆಜ್ಮಿಯವರೂ ಸಂಪರ್ಕಕ್ಕೆ ಬಂದರು. ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಕೊಡುವ ಭರವಸೆ ನೀಡಿದ್ದಾರೆ ಎಂದು ಅಹ್ಮದ್ ತಿಳಿಸಿದ್ದಾನೆ.

ತೀರಾ ಬಡಕುಟುಂಬವಿದು...

ಅಹ್ಮದ್ ಚಿನ್ನದ ಚಮಚ ಬಾಯಲ್ಲಿಟ್ಟುಕೊಂಡು ಹುಟ್ಟಿದವರಲ್ಲ. ದುಡಿಯವ ವಯಸ್ಸಿನಲ್ಲಿ ದೇಹವೂ ಅಡ್ಡ ಬಂತು. ಇದೀಗ ಆಧಾರ ವಾಗಿರುವವರು ಪತ್ನಿ ಮತ್ತು ಓರ್ವ ಮಗ ಮಾತ್ರ.

ಪತ್ನಿ ಹಸೀನಾ ಪಕ್ಕದ ಮನೆಗಳಲ್ಲಿ ಅಡುಗೆ ಮಾಡಿ ಅಷ್ಟೋ-ಇಷ್ಟೋ ಸಂಪಾದಿಸುತ್ತಾರೆ. ದ್ವಿತೀಯ ಪಿಯು ವಿದ್ಯಾರ್ಥಿ ಯಾಗಿರುವ ಮಗ ಇಜಾಜ್ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದಾನೆ.

ಆರನೇ ತರಗತಿಯಲ್ಲಿರುವ ಪುತ್ರಿ ಅಫಿಪಾಹ್ ಏನೊಂದು ತಿಳಿಯುವ ವಯಸ್ಸಲ್ಲ. ಆದರೂ ತನ್ನ ತಂದೆ ಶೀಘ್ರದಲ್ಲೇ ಶಾಲೆಗೆ ಬಂದು ತನ್ನನ್ನು ಮತ್ತು ಶಿಕ್ಷಕರನ್ನು ಭೇಟಿ ಮಾಡುವಂತಾಗಲಿದ್ದಾರೆ ಎಂಬ ಭರವಸೆ ಆಕೆಯಲ್ಲಿದೆ

Mumbai’s 190-kg man operated successfully, recuperating

Doctors treating Ahmed had sought help of the fire brigade to bring him out of his second floor tenement in the congested Muslim-dominated neighbourhood in Dongri.
 
After having started to gain weight five years back, Ahmed could not stand up even for a minute. He had also developed complications like gout, leading to severe pain in the joints.
 
He was also suffering from hypertension but luckily not diabetes - which made the surgery a less complicated affair.
 
The weight-loss surgery that cost Ahmed around Rs.3.5 lakh was borne by state Samajwadi Party president Abu Asim Azmi as Ahmed could not afford the cost of the surgery.
 
During the last five years, Ahmed spent all his time sitting or lying on the bed either watching TV, praying or simply looking upwards and hoping that some angel would come and give him respite from this misery.
 
Sanjay Borude, Ahmed’s bariatric surgeon had said the surgery would involve cutting open and sealing of nearly two-thirds of his stomach, which would reduce its intake capacity.
 
Thereafter, gradually within a year, Ahmed would shed weight and come to a manageable 90 or 100 kg, with no possibility of further weight gain.
SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವೆಬ್ದುನಿಯ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2010-09-01 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಮುಂಬೈ]

»ಅಣ್ಣನ ಉದ್ಯೋಗ ಗಳಿಸುವ ದುರಾಸೆಯಿಂದ ಅತ್ತಿಗೆಯ ಹತ್ಯೆಗೈದ ಸಹೋದರರು!
»ಹೆತ್ತವರ ಅನುಮತಿ ಇಲ್ಲದೆ, ಅವರ ಮನೆಯಲ್ಲಿ ಪ್ರಾಪ್ತ ವಯಸ್ಕ ಮಕ್ಕಳು ಉಳಿಯುವಂತಿಲ್ಲ: ನ್ಯಾಯಾಲಯ
»ಸಾಂತಾಕ್ರೂಜ್ ಕನ್ನಡ ಸಂಘದಲ್ಲಿ ಗಣರಾಜ್ಯೋತ್ಸವ ಆಚರಣೆ
»ಡೊಂಬಿವಲಿ: 'ಶ್ರೀ ಪುರುಂದರದಾಸರ ಮತ್ತು ಶ್ರೀ ತ್ಯಾಗರಾಜರ ಆರಾಧನಾ ಮಹೋತ್ಸವ'
»ಡಾ|ಬಿ.ಹೆಗ್ಡೆಯವರು ರಾಷ್ಟ್ರದ ಗಡಿ ದಾಟಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದ ಮಹಾನುಭಾವರು : ಜಸ್ಟೀಸ್ ಶ್ರೀಕೃಷ್ಣ
»ಬಾಂಬ್ ನಿಷ್ಕ್ರಿಯ ಸೂಟ್‌ಕೇಸ್ ಹಗರಣ: ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ಕೋರಿಕೆ
»ಚಾರ್ ಕೋಪ್ ಕನ್ನಡಿಗರ ಬಳಗದ ವತಿಯಿಂದ ಅರಶಿನ ಕುಂಕುಮ ಕಾರ್ಯಕ್ರಮ
»273 ಕೋಟಿ ವಿಮೆ ಹಗರಣ, ರಿಲಯನ್ಸ್ ಆರೋಪಿ
»ನಮ್ಮೂರು ಅಭಿವೃದ್ಧಿ ಕಂಡು ಶ್ರೀಮಂತ ನಾಡಾಗಿ ಬದಲಾಗುತ್ತಿದೆ: ಪ್ರೊ.ಬಿ.ಎಂ ಹೆಗ್ಡೆ
»9 ಜನರ ಸಾವು: ಬಸ್ ಚಾಲಕ ಇಂದು ಕೋರ್ಟ್‌ಗೆ ಹಾಜರು
»ಚೆಂಬೂರು ಕರ್ನಾಟಕ ಜೂನಿಯರ್ ಕಾಲೇಜು ಮತ್ತು ಹೈಸ್ಕೂಲ್‌ಗಳ ಸಂಯುಕ್ತ ವಾರ್ಷಿಕೋತ್ಸವ: ಗೌರವಬದ್ಧ ನಡತೆಯಿಂದ ಜೀವನ ಪರಿಪೂರ್ಣ:ಸುರೇಂದ್ರ ಪೂಜಾರಿ
»ಚಿನ್ನ, ಬೆಳ್ಳಿ ಧಾರಣೆಯಲ್ಲಿ ತೀವ್ರ ಕುಸಿತ
»ಭಾರತ್ ಬ್ಯಾಂಕ್ ನ ಆಡಳಿತ-ನಿರ್ದೇಶಕರಾಗಿ ಚಂದ್ರಶೇಖರ್ ಆರ್. ಮೂಲ್ಕಿ ನೇಮಕ
»ಬಿ.ಎಸ್.ಕೆ.ಬಿ.ಸಂಸ್ಥೆಯ ಗೋಪಾಲ ಕೃಷ್ಣ ಪಬ್ಲಿಕ್ ಟ್ರಸ್ಟ್ ನ ವತಿಯಿಂದ ಶ್ರೀ ಮಧ್ವ ನವಮಿ ಆಚರಣೆ
»‘ಆವಯ್ಚಿ ಆಶಾ’ ಕೊಂಕಣಿ ಕಥಾ ಪುಸ್ತಕ ಬಿಡುಗಡೆ ಮತ್ತು ಕೊಂಕಣಿ ಲೇಖಕ ರೋನ್ ಮಾಯ್ಕಲ್ ಅವರಿಗೆ ಸನ್ಮಾನ
»ಕೊಂಕಣಿ ಭಾಷಾ ಮಂಡಳ್ ಮಹಾರಾಷ್ಟ್ರ 2012-15ರ ನೂತನ ಪದಾಧಿಕಾರಿಗಳ ಆಯ್ಕೆ
»‘ಅವಮಾನ’: ಕಾಂಗ್ರೆಸ್‌ಗೆ ಪ್ರಿಯಾ ದೂರು
»ಕಲ್ಲಬೆಟ್ಟು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯೋಜನಾ ಬ್ರೊಶರ್ ಬಿಡುಗಡೆ
»ಮುಂಬಯಿ ಸಾಮರಸ್ಯ ಬದುಕಿನ ಪವಾಡಗಳ ಪುಣ್ಯಭೂಮಿ : ಹೆಚ್.ಡಿ ರೇವಣ್ಣ
»ಶೆಟ್ಟಿ ಟೀ ಹೌಸ್ ಮಾಲಕ ಸಂಜೀವ ಪಿ.ಶೆಟ್ಟಿ ನಿಧನ
»ಮುಂಬೈ: ಹುಡುಗಿಗೆ ಆ್ಯಸಿಡ್ ಎರಚಿದ ಆರೋಪಿಯ ಬಂಧನ
»ಸಲೀಂ ವಿರುದ್ಧದ ವಿಚಾರಣೆ ಮುಕ್ತಾಯಕ್ಕೆ ಸಿಬಿಐ ವಿರೋಧ
»ಕೆಸಿ‌ಎ ನಲಸೋಫರಾ ಸಂಸ್ಥೆಯಿಂದ 16ನೇ ವಾರ್ಷಿಕೋತ್ಸವ ಸಂಭ್ರಮ
»ಫೆ.11: ಖಾರ್ ಪೂರ್ವದ ಪಹೇಲ್ವಾನ್ ಚಾಳ್‌ನಲ್ಲಿ 45ನೇ ವಾರ್ಷಿಕ ಶನೀಶ್ವರ ಮಹಾಪೂಜೆ
»ಇಂದು ಅಸಲ್ಫಾದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ದಂಪತಿ ಭೇಟಿ
»ಭಂಡಾರಿ ಸೇವಾ ಸಮಿತಿ ಮಹಿಳಾ ವಿಭಾಗದಿಂದ ಅರಸಿನ ಕುಂಕುಮ ಕಾರ್ಯಕ್ರಮ
»ವಡಲಾ ರಾಮ ಮಂದಿರದಲ್ಲಿ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂಭ್ರಮ
»ಹಿರಿಯ ಅಧಿಕಾರಿಯ ಕಿರುಕುಳ: ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್‌ಟೇಬಲ್
»ಮಲಾಡ್ ಪೂರ್ವದ ರಾಯನ್ ಟಿವಿ ಸ್ಟೂಡಿಯೋದಲ್ಲಿ ಕನ್ನಡಿಗ ಪತ್ರಕರ್ತರ ಕಾರ್ಯಕ್ರಮ: ಬೃಹದಾದ ಕನಸು ಕಂಡು ಗೆಲ್ಲುವ ಛಲವನ್ನು ಮೈಗೂಡಿಸಿ : ಮೇಡಂ ಪಿಂಟೋ
»ರಾಷ್ಟ್ರದ ಕನ್ನಡ ಪತ್ರಿಕಾ ರಂಗದಲ್ಲಿ ಇತಿಹಾಸ ರೂಪಿಸಿದ ಕನ್ನಡ ಪತ್ರಿಕಾ ಪ್ರತಿನಿಧಿಗಳ ಸಮ್ಮೇಳನ: ಕಪಸಮ ಮುಂಬಯಿಯಲ್ಲಿ ಭಾಷಾ ಬೆಸೆಯುವ ಕೆಲಸ ಮಾಡುತ್ತಿದೆ: ಸಾಂಡ್‌ಭೋರ್
»ಚೆಂಬೂರು ಕರ್ನಾಟಕ ಸಂಘದ ವಾರ್ಷಿಕ ಕ್ರೀಡೋತ್ಸವ-೨೦೧೨:ಕ್ರೀಡೆ ನಮ್ಮ ಬದುಕಿನ ಜೀವಾಳವಾಗಿದೆ : ಜಯ ಶೆಟ್ಟಿ
»ಜಯಕರ ಡಿ.ಪೂಜಾರಿ ಬರಹದ ‘ತುಳು ಲಿಪಿ ತೆರಿಲೆ’ ಪುಸ್ತಕ ಬಿಡುಗಡೆ
»ಉಗ್ರರಿಗೆ ನೆರವಾಗುತ್ತಿರುವ ನಕಲಿ ಸಿಮ್ ಕಾರ್ಡ್‌: ಮಹಾರಾಷ್ಟ್ರ ಎಟಿಎಸ್
»ಜ.28: ದೇವಾಡಿಗ ಸೆಂಟರ್‌ನಲ್ಲಿ ‘ತುಲು ಲಿಪಿ ತೆರಿಲೆ’ ಪುಸ್ತಕ ಬಿಡುಗಡೆ
»9 ಜನರ ಪಾಲಿಗೆ ಯಮಸ್ವರೂಪಿಯಾದ ಸರಕಾರಿ ಬಸ್ ಡ್ರೈವರ್ ಮಾನೆ ಪೊಲೀಸ್ ವಶಕ್ಕೆ
»ಖೋಜಾಗಳಿಗೂ ಸಮಾನ ಹಕ್ಕುಗಳಿವೆ: ಬಾಂಬೆ ಹೈಕೋರ್ಟ್
»ಪುಣೆಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ದೇವಾಡಿಗ ಸಂಘ: ಅಧ್ಯಕ್ಷರಾಗಿ ಪ್ರಭಾಕರ ಜಿ. ದೇವಾಡಿಗ ಆಯ್ಕೆ
»9 ಜನರ ಪಾಲಿಗೆ ಯಮಸ್ವರೂಪಿಯಾದ ಸರಕಾರಿ ಬಸ್ ಡ್ರೈವರ್
»ಧರ್ಮಪಾಲ ಯು. ದೇವಾಡಿಗರಿಗೆ ಕುವೆಂಪು ವಿಶ್ವ ಮಾನವ ಅಂತರಾಷ್ಟ್ರೀಯ ಪ್ರಶಸ್ತಿ
»ಸಂಚಾರ ಸಾಗರ ಮತ್ತು ಮಿಲೇನಿಯಂ ಸೂರ್ಯ ಕೃತಿ ಬಿಡುಗಡೆ
»ಉತ್ತರ ಪ್ರದೇಶ ಚುನಾವಣೆಗೆ ಸ್ಪರ್ಧಿಸಲಿರುವ ಮಾಲೆಗಾಂವ್ ಸ್ಫೋಟ ಆರೋಪಿ
»ಅಖಿಲ ಭಾರತ ಕನ್ನಡ ಪತ್ರಿಕಾ ಸಂಘಟನೆಗಳ ಪ್ರತಿನಿಧಿಗಳ ಮಹಾ ಸಹಮಿಲನ-ಸಂವಾದ ಕಾರ್ಯಕ್ರಮ
»ಯುಪಿ, ಬಿಹಾರ್ ಭಯೋತ್ಪಾದನೆಯ ಕೇಂದ್ರಗಳು: ರಾಜ್ ಠಾಕ್ರೆ
»ಜ.26 ರಿಂದ ಚೆಂಬೂರು ಕರ್ನಾಟಕ ಸಂಘದ ಸರಣಿ ಕಾರ್ಯಕ್ರಮಗಳು
»ಮಾಹೆ ಮಾಜಿ ಉಪಕುಲಪತಿ ಪದ್ಮಭೂಷಣ ಡಾ|ಬಿ.ಎಂ.ಹೆಗ್ಡೆಗೆ ಚೆಂಬೂರು ಕರ್ನಾಟಕ ಸಂಘದ ಚೊಚ್ಚಲ ರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ
»ಮುಂಬೈ ತ್ರಿವಳಿ ಸ್ಫೋಟ: ಇಬ್ಬರು ಬಂಧನ | ತಪ್ಪು ವ್ಯಕ್ತಿಗಳ ಬಂಧನ:ಗೃಹ ಸಚಿವಾಲಯ
»ಗತ ವೈಭವದೊಂದಿಗೆ ದಶಮಾನೋತ್ಸವ ಸಂಭ್ರಮಿಸಿದ ಬಿಲ್ಲವರ ಜಾಗೃತಿ ಬಳಗ: ಯುವ ಶಕ್ತಿಯ ಪ್ರೋತ್ಸಾಹದಿಂದಲೇ ಜನಾಂಗೀಯ ಪ್ರಗತಿ: ಸುಚಿತ್ ಕುಮಾರ್
»ಪ್ರಜ್ಞಾ ಸಿಂಗ್‌ಗೆ ವಿಮಾನ, ಹವಾನಿಯಂತ್ರಿತ ರೈಲು ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ನ್ಯಾಯಾಲಯ
»ಬಂಟರ ಸಂಘ ಮುಂಬಯಿ ವಾರ್ಷಿಕ ಕ್ರೀಡೋತ್ಸವ -2012
»ಭಾಂಡೂಪ್‌ನ ನಿತ್ಯಾನಂದ ಮಂದಿರದಲ್ಲಿ ಜರುಗಿದ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಬ್ರಹ್ಮ ಕ್ಷೇತ್ರದ ಮುಂಬಯಿ ಸಮಿತಿಯ ಸಭೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri