ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಚಾಮರಾಜನಗರ : ಗೋಹತ್ಯೆ ನಿಷೇಧ ಕಾಯ್ದೆ ವಿರೋಧಿಸಿ ಪೇಜಾವರ ಶ್ರೀಗಳು ಚಳವಳಿ ನಡೆಸಲಿ: ಬಿಎಸ್‌ಪಿ ಸವಾಲು

ಪೇಜಾವರ ಶ್ರೀಗಳಿಗೆ ಬಿಎಸ್‌ಪಿ ಹಾಕಿದ ಸವಾಲುಗಳು

ಶ್ರೀಕೃಷ್ಣ ಮಠದ ಪೇಜಾವರ ಸ್ವಾಮಿಗಳಿಗೆ ದಲಿತರ ಬಗ್ಗೆ ನಿಜವಾದ ಕಾಳಜಿ ಇದ್ದಲ್ಲಿ ತಮ್ಮ ಮೂರು ಪ್ರಶ್ನೆಗಳನ್ನು ಈಡೇರಿಸಲು ಮುಂದಾಗಲಿ ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಮಹೇಶ್ ಸವಾಲು ಹಾಕಿದರು.

ಹಿಂದುಧರ್ಮದ ಆಧಾರ ಮನುಧರ್ಮ ಶಾಸ್ತ್ರ. ಹಾಗಾಗಿ ಜಾತಿಯ ಆಧಾರದ ಮೇಲೆ ನಿಂತಿ ರುವ ಮನುಸ್ಮತಿಯನ್ನು ಬಹಿರಂಗವಾಗಿ ಸುಟ್ಟುಹಾಕಲಿ ಎಂದವರು ಸಲಹೆ ನೀಡಿದರು.

ಜನಿವಾರ ಹಾಕುವುದು ಅಸಮಾನತೆಯ ಸಂಕೇತ.  ಉಡುಪಿ ಮಠ, ರಾಘವೇಂದ್ರ ಮಠ ಗಳಲ್ಲಿ ಜನಿವಾರ ಯಾರು ಹಾಕಿದ್ದಾರೆ ಎಂದು ನೋಡಿ ಗರ್ಭಗುಡಿಯೊಳಗೆ ಬಿಡಲಿಕ್ಕಾಗಿ ಮೈಮೇಲಿನ ಬಟ್ಟೆಯನ್ನು ಕಳಚಿಸುತ್ತಾರೆ. ಇದು ಅಸಮಾನತೆಯ ಸಂಕೇತವಲ್ಲವೇ? ಈ ಹಿನ್ನೆಲೆಯಲ್ಲಿ ಬ್ರಾಹ್ಮಣರು ಜನಿವಾರ ಹಾಕೋದನ್ನು ನಿಲ್ಲಿಸಿ ಬಿಡಲಿ ಎಂದು ಸೂಚಿಸಿದರು.

ಅಸ್ಪಶತೆ ಸಂಪೂರ್ಣವಾಗಿ ಹೋಗಬೇಕಾದರೆ ಅಷ್ಟಮಠಗಳಲ್ಲಿ ಒಂದೊಂದು ಮಠಕ್ಕೂ ಒಬ್ಬೊಬ್ಬ ಜಾತಿಯವರನ್ನು ಉತ್ತರಾಧಿಕಾರಿಯಾಗಿ ನೇಮಕಮಾಡಬೇಕು. ಮಾದಿಗ, ಹೊಲೆಯ, ಭಂಗಿ, ಜೋಗಯ್ಯ, ಸೇರಿದಂತೆ ಎಲ್ಲಾ ಅಸ್ಪಶ ಜಾತಿಗಳಿಗೆ ಸೇರಿದವರನ್ನು ಒಂದೊಂದು ಮಠದ ಮಠಾಧಿಪತಿಗಳನ್ನಾಗಿ ನೇಮಕ ಮಾಡುವ ಮೂಲಕ ನೈಜ ಕಾಳಜಿ ತೋರಿಸಲಿ. ಇಲ್ಲವಾದಲ್ಲಿ ಈ ರೀತಿಯ ಬೂಟಾಟಿಕೆಯ ಪಾದಯಾತ್ರೆಯನ್ನು ದಲಿತರು ಧಿಕ್ಕರಿಸಬೇಕು. ಯಾವುದೇ ಕಾರಣಕ್ಕೂ ಮೂರ್ಖರಾಗದಿರುವಂತೆ ಸಲಹೆ ಸಲಹೆ ನೀಡಿದರು

ಚಾಮರಾಜನಗರ, ಸೆ. 2: ದಲಿತರ ಕೇರಿಯಲ್ಲಿ ಪಾದಯಾತ್ರೆ ಮಾಡುತ್ತಿರುವ ಉಡುಪಿ ಶ್ರೀ ಕೃಷ್ಣ ಮಠಾಧಿಪತಿ ಪೇಜಾವರ ಶ್ರೀಗಳು ಗೋಹತ್ಯೆ ನಿಷೇಧ ಕಾಯ್ದೆ ವಿರೋಧಿಸಿ ಚಳವಳಿ ಮಾಡಲಿ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಮಹೇಶ್ ಹೇಳಿದ್ದಾರೆ.

ಅವರು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಪೇಜಾವರ ಶ್ರೀಗಳು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿರುವ ದಲಿತರ ಕೇರಿಗೆ ಪಾದಯಾತ್ರೆ ಮೂಲಕ ಬಂದು ಅಲ್ಲಿ ಪೂಜೆ ಮಾಡಿ ಸಮಾನತೆಯ ಬಗ್ಗೆ ಕ್ರಾಂತಿ ಮೂಡಿಸುತ್ತಿರುವುದಾಗಿ ಹೇಳುತ್ತಿರುವುದು ಅವರ ಡೋಂಗಿತನವನ್ನು ಪ್ರದರ್ಶಿಸಿದಂತಾಗಿದೆ ಎಂದು ದೂರಿದರು.

ದಲಿತರು ಮನೆಯಲ್ಲಿ ಮಾಂಸಾಹಾರ ಸ್ವೀಕರಿಸಿದರೆ ತಪ್ಪೇನಿಲ್ಲ ಆದರೆ ಮಧ್ಯಪಾನವನ್ನು ಸಂಪೂರ್ಣ ವಾಗಿ ಬಿಡಬೇಕೆಂದು ಹೇಳಿರುವ ಪೇಜಾವರ ಶ್ರೀಗಳ ಹೇಳಿಕೆಯನ್ನು ಪ್ರಶ್ನೆ ಮಾಡಿದ ಮಹೇಶ್, ರಾಜ್ಯ ಸರಕಾರವು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಸಾಹಸ ಮಾಡು ತ್ತಿದೆ ಇದರ ವಿರುದ್ಧ ಪೇಜಾವರ ಶ್ರೀಗಳು ಹೋರಾಟ ನಡೆಸಿದರೆ ತಮ್ಮ ಪಕ್ಷದ ಬೆಂಬಲ ನೀಡುವು ದಾಗಿ ಪ್ರಕಟಿಸಿದರು.

ವಯೋವೃದ್ಧರಾದ ಪೇಜಾವರ ಶ್ರೀಗಳು ದಲಿತರಲ್ಲಿ ಧಾರ್ಮಿಕತೆಯ ಮಂಕುಬೂದಿ ಎರಚಲು ಪ್ರಯ ತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ರಾಜ್ಯದಲ್ಲಿರುವ ಬಹುತೇಕ ಗ್ರಾಮಾಂತರ ಪ್ರದೇಶದಲ್ಲಿ ಇಂದಿಗೂ ಶೇ. 70ರಷ್ಟು ಅಸ್ಪಶತೆ ಕಾಡುತ್ತಿದೆ ಇದು ಶ್ರೀಗಳಿಗೆ ತಿಳಿದಿಲ್ಲವೇ ಎಂದು ಹಲವು ಘಟನೆಯನ್ನು ವಿವರಿಸಿದರು.

ರಾಜ್ಯದಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ಸರಕಾರವಾಗಲೀ ಇಂತಹ ಶ್ರೀಗಳಾಗಲೀ ಗಮನಹರಿಸದೆ ಇರುವುದು ಅವರ ಮೌಢ್ಯತನವನ್ನು ತೋರಿಸುತ್ತದೆ ಎಂದು ಗೇಲಿ ಮಾಡಿದರು.

ಇದು ಅಮಾನುಷ ಕೃತ್ಯವಲ್ಲವೇ..?: ಚಿತ್ರದುರ್ಗ ತಾಲೂಕು ಲಕ್ಷೀಪುರ ಗ್ರಾಮದಲ್ಲಿ ಪ್ರೇಮ ಪ್ರಕ ರಣಕ್ಕೆ ಸಂಬಂಧಿಸಿದಂತೆ ಭಾಗ್ಯಮ್ಮ ಎಂಬಾಕೆಯನ್ನು ಊರಿನಲ್ಲಿ ಬೆತ್ತಲೆ ಮೆರವಣಿಗೆ ಮಾಡಿರುವು ದು, ಚೆಳ್ಳಕೆರೆ ತಾಲೂಕು ಬೂದಿಹಳ್ಳ ಗ್ರಾಮದಲ್ಲಿ ದಲಿತರು ಸರಕಾರಿ ಗೋಮಾಳದಲ್ಲಿ ಉಳುಮೆ ಮಾಡಿದರು ಎಂಬ ಕಾರಣಕ್ಕಾಗಿ ಅವರ ಮೇಲೆ ದೌರ್ಜನ್ಯ ನಡೆಸಿ ಊರಿಂದ ಹೊರಹಾಕಿರುವುದು,

ತುಮಕೂರು ತಾಲೂಕು ಗೋಪಾಲಪುರ ಗ್ರಾಮದಲ್ಲಿ ಹೊನ್ನಮ್ಮ ಎಂಬ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದು, ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಎಸ್.ಐ ಹೊನ್ನೆಗೆರೆಯಲ್ಲಿ ದೇವಾಲಯದ ಮೆಟ್ಟಿಲು ಹತ್ತಿದರು ಎಂಬ ಕಾರಣಕ್ಕಾಗಿ ಹಾಗೂ ಎಲ್ಲಹಳ್ಳಿಯಲ್ಲಿ ತಮಟೆ ಹೊಡೆಯಲಿಲ್ಲ ಎಂದು ಆರೋಪಿಸಿ ಇಡೀ ಗ್ರಾಮದ ಜನರಿಗೆ ಬಹಿಷ್ಕಾರ ಹಾಕಿರುವುದು ಈ ಎಲ್ಲ ನೈಜಘಟನೆಗಳು ಪೇಜಾ ವರ ಸ್ವಾಮಿಗಳಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದರು.

ಕಣ್ಣೊರೆಸುವ ತಂತ್ರ: ಪೇಜಾವರ ಸ್ವಾಮಿಗಳು ದಲಿತ ಕೇರಿಗಳಲ್ಲಿ ಪಾದಯಾತ್ರೆ ನಡೆಸುವಾಗ ಮೈಲಿಗೆಯಾಗುತ್ತದೆ ಎಂಬ ಕಾರಣಕ್ಕಾಗಿ ಜನಿವಾರವನ್ನು ತೆಗದುಹೋಗಿದ್ದಾರೆ. ಚಾರ್ತುಮಾಸ ಆಚರಣೆಯಾದ್ದರಿಂದ ಉಪವಾಸವಿದ್ದೇನೆ. ಏನು ಕೊಟ್ಟರೂ ತಿನ್ನೋದಿಲ್ಲ ಎಂದು ಹೇಳಿರುವುದು ಆಷಾಢಭೂತತನವಲ್ಲವೇ ಎಂದು ಛೇಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಎಸ್.ಪಿ ಮುಖಂಡರಾದ ಮುಳ್ಳೂರು ಶಿವಮಲ್ಲು, ಅರಕಲವಾಡಿನಾಗೇಂದ್ರ, ನಗರಸಭಾ ಸದಸ್ಯ ನಂಜುಂಡಸ್ವಾಮಿ, ಭಾ.ಮ.ಕೃಷ್ಣಮೂರ್ತಿ, ಬಸವಣ್ಣ, ನಾಗರಾಜ ಉಪ್ಪಾರ್, ಮಲ್ಲಿಕಾರ್ಜುನ್ ಶಾಂತರಾಜು, ಮಹದೇವಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಾಭಾ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-09-03 00:00:00

Tell a Friend

ಪ್ರತಿಸ್ಪಂದನ
ಸಂತೋಷ್ , ಮಂಗಳೂರು
2010-09-04
ಬಿ.ಎಸ್.ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಮಹೇಶ್ ನಿಮಗೊಂದು ಸವಾಲ್, ಅಸ್ಪೃಶ್ಯ ಜಾತಿಗಳು, ಎನೇಲ್ಲಾ ಎಷ್ಟೆಲ್ಲಾ ಗುಂಪು, ಜಾತಿ, ಪಂಗಡಗಳು ಇದ್ದೀರಿ ನೀವೆಲ್ಲರೂ ಸ್ವಾತಂತ್ರ್ಯ ಸಿಕ್ಕಿ ಅರುವತ್ತು ವರ್ಷಗಳು ಕಳೆದಿದೆ. ಮುಂದುಳಿದ ಜಾತಿಗಳು ಎಂದು ನೀವುಗಳು ತಿಳಿದಿದ್ದೀರಿ ಅವರೆಲ್ಲರೂ ಸರ್ಕಾರದಿಂದ ಯಾವುದೇ ಸವಲತ್ತು ಪಡೆಯದೆ ದುಡಿದು, ವಿದ್ಯಾಭ್ಯಾಸ ಪಡೆದು, ಯಾವುದೇ ರಿಸರ್ವೇಶನ್ ಇಲ್ಲದೆ ಕೆಲಸ ಪಡೆದು ಜೀವನ ನಡೆಸುತ್ತಿದ್ದಾರೆ. ಅದರೆ ನೀವೂ ಯಾವುದೇ ಜಾತಿಗೆ ಬಂದು ಸೇರುವ ಅಗತ್ಯವಿಲ್ಲ. ನಿಮ್ಮ ನಿಮ್ಮ ಜಾತಿಯಲ್ಲೇ ಇರಿ. ಅದರೆ ಸರ್ಕಾರದಿಂದ ನಿಮಗೆ ಸಿಗುತ್ತಿರುವ ಎಲ್ಲಾ ಬಿಟ್ಟಿ ಸೌಲಭ್ಯಗಳನ್ನು ದಿಕ್ಕರಿಸಿ, ಸೌಲಭ್ಯ ಪಡೆಯದೆ ಬದುಕುತ್ತಿರುವ ಇನ್ನಿತರರಂತೆ ಜೀವಿಸಲು ಸಾದ್ಯವೇ? ಏನು ಸೌಲಭ್ಯ ಪಡೆಯದೆ ಉನ್ನತ ಮಟ್ಟದಲ್ಲಿ ತಮ್ಮನ್ನು ತೋರಿಸಿ ಕೊಳ್ಳಲು ಸಾಧ್ಯವೇ? ಎಂದು ಬಹಿರಂಗವಾಗಿ ಉತ್ತರಿಸಲು ಸಾಧ್ಯವೇ?
naveen mogera, kundapura
2010-09-04
ಯಾವಾಗ್ಯಾವಾಗ ದಲಿತರು ಮತಾಂತರವಾಗತೊಡಗಿದರೋ ಮತ್ತು ಬ್ರಾಹ್ಮಣ್ಯದ ವಿರುದ್ಧ ಸಂಘಟಿತ ಪ್ರತಿರೋಧ ತೋರುತ್ತಿದ್ದರೋ ಆ ಎಲ್ಲಾ ಸಂದರ್ಭಗಳಲ್ಲೂ ಪೇಜಾವರ ಸ್ವಾಮಿಗಳು ಅಸ್ಪೃಶತೆಯ ವಿರುದ್ಧ ಮತ್ತು ಹಿಂದೂ ಧರ್ಮದೊಳಗಿರುವ ಕೆಲವು ಮೌಢ್ಯಗಳ ವಿರುದ್ಧ ತಮ್ಮ ದನಿಯನ್ನೂ ಸೇರಿಸಿ ಬ್ರಾಹ್ಮಣ್ಯದ ತಾರತಮ್ಯವನ್ನು ದಲಿತರಿಗೆ ಸಹ್ಯವಾಗುವಂತೆ ಮಾಡಲು ಪ್ರಯತ್ನಿಸುತ್ತಲೇ ಬರುತ್ತಿದ್ದಾರೆ. ಅವರ ಈವರೆಗಿನ ಈ ಎಲ್ಲಾ ಪ್ರಯತ್ನಗಳ ಸಾರಾಂಶವೊಂದೇ! ಬದಲಾಗುತ್ತಿರುವ ಸಂದರ್ಭದಲ್ಲಿ ಅದರಲ್ಲೂ ದಲಿತ ಮತ್ತು ಶೂದ್ರಪ್ರಜ್ಞೆ ಜಾಗೃತಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಆ ಶಕ್ತಿಗಳು ಬ್ರಾಹ್ಮಣ್ಯದ ಅಡಿಯಾಳುತನದಿಂದ ಮುಕ್ತಗೊಳ್ಳದಂತೆ ಹಿಡಿದಿಟ್ಟುಕೊಳ್ಳುವುದು. ಆದರೆ ದೈಹಿಕ ಗುಲಾಮಗಿರಿಯ ಕಾಲ ಇದಲ್ಲವಾದ್ದರಿಂದ ಸಾಂಸ್ಕೃತಿಕ ಗುಲಾಮಗಿರಿಯನ್ನು ಪರೋಕ್ಷ ವಿಧಾನದ ಮೂಲಕ ಹೇರಿ ಸ್ವಯಂಪ್ರೇರಿತ ದಾಸ್ಯವನ್ನು ಶಾಶ್ವತಗೊಳಿಸುವುದು ಈ ಎಲ್ಲಾ ತಂತ್ರಗಳ ಹುನ್ನಾರ.
Panchajanya, kuwait
2010-09-03
Mr.Plain life,ದಲಿತರ ಕೇರಿಗಳೇನು ಪಾಕಿಸ್ತಾನದಲ್ಲಿದೆಯೇ? ಅಲ್ಲಿಗೆ ಹೋಗಲು ನಿಮ್ಮ ಅಪ್ಪಣೆ ಪಡೆಯಬೇಕೆನು...?ಸ್ವಾಮೀಜಿಗಳು ಎಲ್ಲಿಗೆ ಬೇಕಾದರೂ ಹೋಗಲಿ,ನಿಮಗೇನು ಕಷ್ಟ...?ಅವರು ಅಲ್ಲಿಗೆ ಹೋದರೆ ನೀವು ಕಳೆದುಕೊಳ್ಳುವುದಾದರೂ ಏನು? ನಿಜವಾಗಿಯೂ ಇದೊಂದು ಸೋಜಿಗ....!ಈ ಜನ ಸ್ವಾಮಿಜಿ ಬಗ್ಗೆ ಏಕೆ ಈ ರೀತಿಯಲ್ಲಿ ಮಾತನಾಡುತ್ತಾರೆ?ಕೋಮುಗಲಭೆ ಸಂಭವಿಸಿದರೆ ಏನು ಮುಲ್ಲಾಗಳು ಫೀಲ್ದಿಗಿಳಿಯುತ್ತಾರೆಯೇ...? .ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ಹೋಗಿ ಅದನ್ನು ಮೊದಲು ಸರಿ ಮಾಡಿ.ನಮ್ಮ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ತೋರಿಸಲು ಬರುತ್ತಿದ್ದಾರೆ....ಭಾಷೆ ಇಲ್ಲದ .......!
Plain life, bangalore
2010-09-03
ವೃತ ಆಚರಣೆ ಮಾಡಿ mata ದಲ್ಲಿ ಕೂರುವುದು ಬಿಟ್ಟು ದಲಿತರ ಕೇರಿಗೆ ಏಕೆ ಹೋಗಬೇಕು? ಕೋಮು ಗಲಭೆ ,ಅಥವಾ ದಲಿತರ ಮೇಲೆ daurjanya ನಡೆದಾಗ ಈ ಸ್ವಾಮಿಯನ್ನು ಕಾಣಲಿಕ್ಕೆ ಸಿಗುವುದಿಲ್ಲ.ಆಗ matadalli ಕೂತು ಮವ್ನ ವೃತ ಆಚರಿಸುತ್ತಾರೆ.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕರ್ನಾಟಕ]

»ಅಶ್ಲೀಲ ಕಲಾಪಕ್ಕೆ ಸದನ ಬಲಿ
»ಬ್ಲೂಫಿಲಂ ವೀಕ್ಷಣೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸರಕಾರದ ಹುನ್ನಾರ: ಎಂಟೇ ದಿನಕ್ಕೆ ಮೊಟಕುಗೊಂಡ ಅಧಿವೇಶನ
»ವಿಧಾನಸೌಧದಲ್ಲಿ ಸಚಿವತ್ರಯರಿಂದ ಅಶ್ಲೀಲ ಚಿತ್ರ ವೀಕ್ಷಣೆ: ಸರಕಾರ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ
»ಹಾಸನ: ವಿಟಿಯು ಕುಲಪತಿ ವಿರುದ್ಧ ಪ್ರತಿಭಟನೆ
»ಬನ್ನೇರುಘಟ್ಟಕ್ಕೆ ಪಠಾಣ್, ಸಂದೀಪ್ ಪಾಟೀಲ್ ಭೇಟಿ
»ಪಾವಗಡಕ್ಕೆ ಕುಡಿಯುವ ನೀರಿಗೆ ಆಗ್ರಹಿಸಿ ಪಾದಯಾತ್ರೆ: ‘ಬೆಂಗಳೂರು ಚಲೋ’ಗೆ ವಿದುಕ್ತ ಚಾಲನೆ
»‘ಬ್ಲೂ ಫಿಲಂ’ ಸಚಿವರ ವಿರುದ್ಧ ಭುಗಿಲೆದ್ದ ಆಕ್ರೋಶ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ; ಶಾಸಕ ಸ್ಥಾನದಿಂದಲೂ ಅನರ್ಹಕ್ಕೆ ಒತ್ತಾಯ
»ಶಾಸಕತ್ವ ಅನರ್ಹಗೊಳಿಸಲು ಆಗ್ರಹಿಸಿ ಸಿಪಿಐ ಧರಣಿ
»ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
»ನಾವೇಕೆ ಕ್ಷಮೆಯಾಚಿಸ್ಬೇಕು-ಡೀವಿ; ಕಳಂಕಿತರಿಗೆ ಬಿಜೆಪಿ ಬೆಂಬಲ
»ಸದನದಲ್ಲಿ ‘ಬ್ಲೂಫಿಲಂ’ ವೀಕ್ಷಣೆ: ಆರೋಪಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ; ಸಿದ್ದರಾಮಯ್ಯ
»ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲಿ 'ಕೈ' ಪ್ರತಿಭಟನೆ, ಪ್ರತಿಕೃತಿ ದಹನ
»ಬಿಬಿ‌ಎಂಪಿ ಹಗರಣ:ಎಲ್ಲ ಕಾಮಗಾರಿಗಳ ತನಿಖೆಗೆ ಸರ್ಕಾರ ಆದೇಶ
»ಐಷಾರಾಮಿ ಪ್ರವಾಸಿ ರೈಲು 'ಗೋಲ್ಡನ್‌ ಚಾರಿಯಟ್‌' 'ಹೌಸ್‌ ಫ‌ುಲ್‌ ಜರ್ನಿ' ಆರಂಭ: ರೈಲಿನಲ್ಲಿ ಅಮೆರಿಕ, ಆಸ್ಟ್ರಿಯಾದ 80 ಪ್ರವಾಸಿಗರು
»ಅನುದಾನ ಬಿಡುಗಡೆಗೆ ಆಗ್ರಹಿಸಿ ಆಮರಣ ಉಪವಾಸ : ಕಣ್ತೆರೆಯದ ಸರ್ಕಾರ: ಅತಂತ್ರರಾದ ಶಿಕ್ಷಕರು
»ಯೋಗ ವಿಜ್ಞಾನ ಶಿಬಿರ: ಬಜೆಟ್‌ನಲ್ಲಿ ಯೋಗಕ್ಕೆ ವಿಶೇಷ ಒತ್ತು: ಸಿ‌ಎಂ
»ನನ್ನ ಮೇಲಿನ ಆರೋಪಗಳೆಲ್ಲ ನಿರಾಧಾರ: ಮಾಜಿ ಸಿ‌ಎಂ ಯಡಿಯೂರಪ್ಪ ನನ್ನ ಸಂಬಂಧಿಕರಲ್ಲ: ನ್ಯಾ. ಬನ್ನೂರಮಠ ( Update)
»ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
»ಹೂವಿನಹಡಗಲಿಯಲ್ಲಿ ಪ್ರತ್ಯೇಕ ದುರಂತ : ಅಪಘಾತದಲ್ಲಿ 8, ತೆಪ್ಪ ಮುಳುಗಿ 5ಸಾವು
»ಆಧಾರ್ ಕಾರ್ಡ್‌ಗೆ ಲಂಚವೇ ಆಧಾರ: ಸರ್ಕಾರದಿಂದ ತನಿಖೆ ಭರವಸೆ
»50 ಕೋಟಿ ಯುವಕರಿಗೆ ಕೌಶಲ ತರಬೇತಿ: ಖರ್ಗೆ
»ಏಡ್ಸ್ ಜಾಗೃತಿ ಜಾಥಾಕ್ಕೆ ಡಾ.ಸಲೀಂ ಚಾಲನೆ
»ಕಲ್ಲಡ್ಕ ಭಟ್ಟರ ಗಡಿಪಾರಿಗೆ ಒತ್ತಾಯ: ಸದನದಲ್ಲಿ ಕೋಲಾಹಲ; ವಿಪಕ್ಷದಿಂದ ಸಭಾತ್ಯಾಗ
»ತರಕಾರಿ ಸೇವಿಸಿ; ರೋಗ ತಡೆಗಟ್ಟಿ: ಡಾ.ಎಂ.ಆರ್. ಹುಲಿನಾಯ್ಕರ್
»ಸರಕಾರಿ ಜಾಗದಲ್ಲಿ ಅನಧಿಕೃತ ನಾಗರಕಟ್ಟೆ ನಿರ್ಮಾಣ: ಪಿಡಬ್ಲುಡಿ ಇಲಾಖೆಯ ವರ್ತನೆಗೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ
»ಮಂಡ್ಯ: ಮಕ್ಕಳ ಹಬ್ಬದಲ್ಲಿ ಜಿಲ್ಲೆಯ ಸಾಂಸ್ಕೃತಿಕ ಸೊಗಡು ಅನಾವರಣ
»ವಕ್ಕಲೇರಿ ಮಾರ್ಕಂಡೇಶ್ವರಸ್ವಾಮಿ ಬ್ರಹ್ಮರಥೋತ್ಸವ
»ಹಾಸನದ ಆರು ತಾಲೂಕುಗಳು ಬರಪೀಡಿತ: ಬೇಸಿಗೆ ಸಮಸ್ಯೆ ನಿವಾರಣೆಗೆ ಕ್ರಮ: ನೂತನ ಜಿಲ್ಲಾಧಿಕಾರಿ ಮೋಹನ್‌ರಾಜ್
»ರೈತರ ಮೇಲೆ ನಿರಂತರ ದಬ್ಬಾಳಿಕೆ ತಡೆಗೆ ಸರಕಾರ ವಿಫಲ: ಕುಮಾರಸ್ವಾಮಿ ಆರೋಪ
»ಪುಣ್ಯಕ್ಷೇತ್ರದಲ್ಲಿ ಗಾಂಜಾ ಬಾಬಾಗಳ ದಮ್ ಮಾರೋ ದಮ್*
»SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
»ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
»ನೇತ್ರಾಣಿ ದ್ವೀಪದಲ್ಲಿ ಬಾಂಬ್ ಸ್ಫೋಟ; ಆಕ್ಷೇಪಣೆಗೆ ಆದೇಶ
»ಅಧಿಕಾರ ಇಲ್ಲದ ಕುಮಾರಸ್ವಾಮಿ ಮಾನಸಿಕ ಅಸ್ವಸ್ಥ: ಪುಟ್ಟಣ್ಣಯ್ಯ
»ಹೂವಿನಹಡಗಲಿ: ಬಸ್- ಕ್ರೂಸರ್ ಜೀಪ್ ಢಿಕ್ಕಿ; ಏಳು ಮಂದಿಯ ಸಾವು; ನಾಲ್ವರಿಗೆ ಗಾಯ
»ಬಿ‌ಎಸ್‌ವೈ ಸಂಬಂಧಿ ಅಲ್ಲ, ಆರೋಪಗಳೆಲ್ಲ ಸುಳ್ಳು: ಬನ್ನೂರುಮಠ
»ಕಲಾಪಕ್ಕೆ ಹಾಜರ್; ಎಲ್ಲರ ಗಮನ ಸೆಳೆದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು
»ಕರ್ನಾಟಕದ ಎರಡು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕಗಳಲ್ಲಿ ಹರೆಕಳ ಹಾಜಬ್ಬನವರ ಜೀವನ ಕಥೆಯ ಸೇರ್ಪಡೆ
»ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು
»ಭಾರತ ಹುಣ್ಣಿಮೆ: ಇಂದು ಸವದತ್ತಿ ಯಲ್ಲಮ್ಮನ ಜಾತ್ರೆ
» ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಒತ್ತಾಯ: ಪ್ರತಿಭಟನೆ
»ಯುವತಿಯ ಮೈಮೇಲೆ ಕೈಚಲಕಕ್ಕೆ ಯತ್ನ; ಸಿಕ್ಕಾಪಟ್ಟೆ ಗೂಸಾ
»ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿ ಟ್ರೆಕ್ಕಿಂಗ್: 21 ಮಂದಿ ಬಂಧನ
»ಭರದಿಂದ ಸಾಗಿದ 43ಕೋಟಿ ರೂ ವೆಚ್ಚದ ತುಂಗಭದ್ರಾ ಸೇತುವೆ ಕಾಮಗಾರಿ
»ಮತ್ತೆ ಸಿಡಿದ ಗಣಿ ವರದಿ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ | ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಅಧಿಕಾರಿಗಳನ್ನು ನೇಣಿಗೇರಿಸಿ: ಸಿದ್ದು ಗುಡುಗು
»ಸಂಘರ್ಷದ ನಡುವೆಯೂ ಬಿಜೆಪಿ ಚುನಾವಣೆ ಸಿದ್ಧತೆ: ನಾಯಕತ್ವದ ಬಗ್ಗೆ ಚರ್ಚೆ ಬೇಡ: ಈಶ್ವರಪ್ಪ
»ಲೋಕಾಯುಕ್ತ ಸ್ಥಾನದಿಂದ ಹಿಂದೆ ಸರಿದ ಬನ್ನೂರಮಠ: ಕೊನೆಗೂ ಗೆದ್ದ ರಾಜ್ಯಪಾಲರ ಹಠ
»ನಕ್ಸಲರನ್ನು ಮುಖ್ಯವಾಹಿನಿಗೆ ತರಲು ಕ್ರಮ: ಶರಣಾಗತರಿಗೆ ತಲಾ 2 ಲಕ್ಷ ರೂ. ದಾಳಿಯಲ್ಲಿ ಸತ್ತ ಪೋಲೀಸ್ ರಿಗೆ 5 ಲಕ್ಷ ರೂ.ಪರಿಹಾರ; ಕಾರ್ಕಳದ ಐಜಿಪಿ- ಎಎನ್‌ಎಫ್ ಹೆಗಲಿಗೆ ನಕ್ಸಲ್ ನಿಗ್ರಹ ಜವಾಬ್ದಾರಿ; 500 ಪೊಲೀಸರಿಗೆ ವಿಶೇಷ ತರಬೇತಿ
»ಮತ್ತೆ ಸಿಡಿದ ಗಣಿ ವರದಿ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ
»ಹೊಸ ಸರಕಾರಿ ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ: ಶೀಘ್ರದಲ್ಲೇ ಕಾಯ್ದೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri