ಗುರುವಾರ, 09-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಹೊನ್ನಾವರ ಬಳಿ ಮರಕ್ಕೆ ಕಾರು ಢಿಕ್ಕಿ: ಉಡುಪಿ ಡಿಸಿಐಬಿ ನಿರೀಕ್ಷಕರಿಗೆ ತೀವ್ರ ಗಾಯ
Latest news item ಜಿಲ್ಲೆಯನ್ನು ಮುಜುಗರಕ್ಕೀಡು ಮಾಡಿದ ಪಾಲೆಮಾರ್ ; ಯಾಕಿಂಥ ಕೆಲಸ ಮಾಡಿದರು? | ಬಿಜೆಪಿಯ ಹಗರಣಗಳು ಮತ್ತು ಕಳಂಕಿತ ಮಿನಿಸ್ಟರುಗಳು | ವಾಜಪೇಯಿ, ಅಡ್ವಾಣಿ ಬೆಳೆಸಿದ ಪಕ್ಷ ಇದೇನಾ?
Latest news item ಯು. ಎ. ಇ. ಬಂಟ್ಸ್ ಡೈರೆಕ್ಟರಿ - 2012 | UAE BUNTS DIRECTORY -2012
Latest news item ಸದನದಲ್ಲಿ ಸಚಿವರ ಸೆಕ್ಸ್ ಫಿಲಂ ವೀಕ್ಷಣೆಯ ರದ್ದಾಂತ : ಉಡುಪಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ
Latest news item ಯುಪಿಸಿ‌ಎಲ್ ವಿರುದ್ದ ಹೈಕೋರ್ಟ್ ನಲ್ಲಿ ದಾವೆ ಹೂಡಲು ಸಿದ್ದ : ಪತ್ರಿಕಾಗೋಷ್ಠಿಯಲ್ಲಿ ಜಯಶ್ರೀ ಕೃಷ್ಣ ಶೆಟ್ಟಿ
Latest news item ಹೋಟೆಲ್ ಕಿದಿಯೂರಿನ ರಜತ ಸಂಭ್ರಮ : ಪೇಜಾವರ ಶ್ರೀಗಳಿಗೆ ತುಲಾಭಾರ
Latest news item ರೇವ್ ಪಾರ್ಟಿ ಕುರಿತು ಗ್ರಾ.ಪಂ.ಗೆ ಗೊತ್ತೇ ಇಲ್ಲ! ಇನ್ನೊಂದು ವಿವಾದದತ್ತ ಜಿಲ್ಲಾಡಳಿತ
Latest news item ಸದನದಲ್ಲಿ ಸಚಿವತ್ರಯರ ‘ಕಾಮಹರಣ’ : ರಾಜ್ಯದಾದ್ಯಂತ ಆಕ್ರೋಶ : ಉಡುಪಿಯಲ್ಲಿ ನಾಗರೀಕರ ಸಮಿತಿಯ ವಿಶಿಷ್ಟ ಪ್ರತಿಭಟನೆ
Latest news item ಮಲೆನಾಡಿನ ಕವಿ, ಉಪ್ಪುಕಡಲಿನ ರವಿ- ಪ್ರೊ.ಎಸ್.ವಿ.ಪರಮೇಶ್ವರ ಭಟ್ಟರು
Latest news item ದುಬೈ:ಕೆ.ಎಮ್.ಡಬ್ಲು.ಎ ವತಿಯಿಂದ ಕ್ರಿಕೆಟ್ ಟೂರ್ನಮೆಂಟ್
Latest news item ಸದನದಲ್ಲಿ ಮೊಬೈಲ್ ಫೋನ್‌ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ ಸಚಿವರುಗಳ ತಲೆದಂಡ: ಸವದಿ, ಸಿಸಿ, ಮತ್ತು ಪಾಲೇಮಾರ್‌ ಮಂತ್ರಿ ಸ್ಥಾನಕ್ಕೆ ರಾಜಿನಾಮೆ
Latest news item SHAME ON YOU! ..ಇದು ಸರೀನಾ?...ವಿಧಾನಸಭೆಯಲ್ಲೇ ಸೆಕ್ಸ್ ಫಿಲ್ಮ್ ವೀಕ್ಷಿಸಿದ ಸಚಿವ ಸವದಿ!; ರಾಜ್ಯಾದ್ಯಂತ ತೀವ್ರ ಆಕ್ರೋಶ | ಅವರ ಜತೆ ಅಶ್ಲೀಲಚಿತ್ರ ಹಂಚಿಕೊಂಡ ಸಚಿವರು ಯಾರ್ಯಾರು? ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ!!
Latest news item ಕಲಾಪದಲ್ಲೂ ಪ್ರತಿಧ್ವನಿಸಿದ 'ಮಲ್ಪೆ ಸೈಂಟ್ ಮೇರಿಸ್ ಕಾಮಕೇಳಿ ಪ್ರಕರಣ'; ತನಿಖೆ ಆದೇಶಿಸಿದ ಸಿ.ಎಮ್
Latest news item ರೇವ್ ಪಾರ್ಟಿ ಪಶು ಸಂಸ್ಕೃತಿಯ ಪ್ರತೀಕ : ಅಶೋಕ್ ಸಿಂಘಾಲ್ ಖಂಡನೆ | ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ
Latest news item ಮಲ್ಪೆ ರೇವ್ ಪಾರ್ಟಿ ಪ್ರಕರಣ : ಜೆಡಿ‌ಎಸ್ ವಿನೂತನ ಪ್ರತಿಭಟನೆ
Latest news item ರೇವ್ ಪಾರ್ಟಿಯಿಂದ ಪವಿತ್ರ ಕ್ಷೇತ್ರ ಅಪವಿತ್ರ: ಇಂತಹ ವಿಕೃತಿ ಎಲ್ಲಿಯೂ ನಡೆಯಬಾರದು : ಪೇಜಾವರ ಶ್ರೀ ಪ್ರತಿಕ್ರೀಯೆ
Latest news item ಕಿದಿಯೂರ್ ಹೋಟೆಲ್ ನ ನೂತನ ಶಿಲಾದೇಗುಲದಲ್ಲಿ ನಾಗದೇವರ ಪುನ:ಪ್ರತಿಷ್ಠೆ : ವಿಶೇಷ ಪೂಜಿತ ನಾಗರಕ್ಷಾದಾರ ಧಾರಣೆ
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಗ್ರೌ೦ಡ ಜೀರೋದಲ್ಲಿ ಮಸೀದಿ ವಿವಾದ !

ಸೆಪ್ಟೆಂಬರ್ ೧೧ರ ದಾಳಿಯನ್ನು ಅಮೆರಿಕ ಇನ್ನೂ ಮರೆತಿಲ್ಲ. ಆದರೆ ಈಗ ನ್ಯೂಯಾರ್ಕ್‌ನಲ್ಲಿ ಉಗ್ರರು ದಾಳಿ ನಡೆಸಿದ ಭಾಗದಲ್ಲಿಯೇ ಮಸೀದಿ ನಿರ್ಮಾಣಕ್ಕೆ ಪ್ರಯತ್ನಗಳು ನಡೆದಿವೆ. ಮುಸ್ಲಿಂ ಭಯೋತ್ಪಾ ದನೆಯ ಕ್ರೂರ ಮುಖ ಪ್ರಕಟಗೊಂಡ ಸ್ಥಳದಲ್ಲಿಯೇ ಮಸೀದಿ ಕಟ್ಟಲು ಹೊರಟಿರುವುದು ವಿವಾದಕ್ಕೆ ಕಾರಣ. ಏತನ್ಮಧ್ಯೆ, ಮಸೀದಿ ನಿರ್ಮಾಣಕ್ಕೆ ಬೆಂಬಲ ಸೂಚಿಸಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾ ಮಾ, ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಒಬಾಮಾ ಮುಸ್ಲಿಂ ಪ್ರೇಮ

ಅಮೆರಿಕದ ಬಗ್ಗೆ ಮುಸ್ಲಿಂ ಜಗತ್ತು ಕೆಂಡಕಾರುತ್ತಿದ್ದ ಹೊತ್ತಿನಲ್ಲಿ ಆ ದೇಶದ ಅಧ್ಯಕ್ಷರಾಗಿ ಆಯ್ಕೆಯಾದ ವರು ಒಬಾಮಾ. ಅವರು ಮುಸ್ಲಿಂ ಜಗತ್ತನ್ನು ಅಮೆರಿಕದ ಜತೆ ಬೆಸೆಯುವ ಪ್ರಯತ್ನದಲ್ಲಿದ್ದಾರೆ.

ಆದರೆ ಅವರ ಮುಸ್ಲಿಂ ಒಲವು-ನಿಲುವಿನ ಬಗ್ಗೆ ಮೊದಲಿನಿಂದಲೂ ಗುಮಾನಿ. ೯/೧೧ರ ದಾಳಿ ನಡೆದ ಸ್ಥಳದಲ್ಲಿ ಮಸೀದಿ ಕಟ್ಟಲು ಒಬಾಮಾ ಸಮ್ಮತಿಸಿರುವುದು ಗುಮಾನಿಗೆ ಇನ್ನಷ್ಟು ಪುಷ್ಟಿ ನೀಡಿದಂತಾಗಿ ದೆ. ಈ ಮೊದಲು ಸಹ ಬರಾಕ್ ಒಬಾಮಾ ಅವರ ಧರ್ಮ ಮತ್ತು ಜನನ ಸ್ಥಳದ ಬಗ್ಗೆ ವಿವಾದ ಸೃಷ್ಟಿ ಯಾಗಿತ್ತು.

‘ಕ್ರೈಸ್ತ ಪರಂಪರೆಯನ್ನು ಪಾಲಿಸುತ್ತಿದ್ದೇನೆ’ ಎಂದು ಹಿಂದೊಮ್ಮೆ ಹೇಳಿದ್ದ ಒಬಾಮಾ, ತಮ್ಮ ಧರ್ಮದ ಬಗೆಗಿನ ವಿವಾದದ ಬಗ್ಗೆ ಅಸಮಾಧಾನಗೊಂಡಿದ್ದಾರೆ. ‘ಜನನ ಪ್ರಮಾಣಪತ್ರವನ್ನು ಬದುಕಿನುದ್ದಕ್ಕೂ ಹಣೆಗೆ ಅಂಟಿಸಿಕೊಂಡು ಸುತ್ತಾಡಲಾರೆ’ ಎನ್ನುವುದು ಅವರ ಇತ್ತೀಚಿನ ಹೇಳಿಕೆ.

ಏನೆನ್ನುತ್ತಾರೆ ಒಬಾಮಾ?

ಮಸೀದಿ ನಿರ್ಮಾಣವನ್ನು ಸಮರ್ಥಿಸಿದ್ದಾರೆ. ‘ನಾನೊಬ್ಬ ಪೌರ ಮತ್ತು ಅಧ್ಯಕ್ಷನಾಗಿ ಮುಸ್ಲಿಮರ ಸ್ವಾ ತಂತ್ರ್ಯಕ್ಕೆ ಆದ್ಯತೆ ನೀಡುತ್ತೇನೆ. ದೇಶದ ಯಾವುದೇ ಭಾಗದಲ್ಲಿ ಮುಸ್ಲಿಮರು ತಮ್ಮ ಹಕ್ಕುಗಳನ್ನು ಚಲಾಯಿಸಬಹುದು’ ಎನ್ನುವುದು ಅವರ ಅಭಿಮತ.

‘ಅಲ್ ಖಾಯಿದಾ ಉಗ್ರರು ಒಡೆದು ಉರುಳಿಸಿದ ವಿಶ್ವ ವ್ಯಾಪಾರ ಕೇಂದ್ರದ(ಡಬ್ಲ್ಯುಟಿಸಿ) ಸಮೀಪವೇ ಮಸೀದಿ ಕಟ್ಟುವುದಕ್ಕೆ ನನ್ನ ವಿರೋಧವೇನಿಲ್ಲ. ಎಲ್ಲ ಜನಾಂಗದವರು ತಮ್ಮದೇ ಹಕ್ಕು ಹೊಂದಿದ್ದಾರೆ. ಇದಕ್ಕೆ ಮುಸ್ಲಿಂ ಸಮುದಾಯ ಕೂಡ ಹೊರತಲ್ಲ. ಅಮೆರಿಕದ ಕಾನೂನಿಗೆ ಬದಟಛಿವಾಗಿ ಮಸೀದಿ ನಿರ್ಮಿಸಲು ನನ್ನ ಅಭ್ಯಂತರವಿಲ್ಲ’ ಎನ್ನುವ ಒಬಾಮಾ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಮಸೀದಿ ಸುತ್ತಮುತ್ತ

‘ಕೊರ್ಡೊಬಾ ಹೌಸ್’ ಎನ್ನುವ ಹೆಸರಲ್ಲಿ ಮಸೀದಿ ಮತ್ತು ಸಮುದಾಯ ಕೇಂದ್ರ ನಿರ್ಮಾಣ ಮಾಡು ವುದು ಮುಸ್ಲಿಂ ಸಮುದಾಯದ ಹಂಬಲ. ಈ ಯೋಜನೆಯ ಅಂದಾಜು ವೆಚ್ಚ ಸುಮಾರು ೧೦ ಕೋಟಿ ಡಾಲರ್. ೧೩ ಮಹಡಿಗಳ ಈ ಕಟ್ಟಡದಲ್ಲಿ ಈಜುಗೊಳ, ಬ್ಯಾಸ್ಕೆಟ್ ಬಾಲ್ ಕೋರ್ಟ್ ಸಹ ಇರಲಿದೆ. ಶುಕ್ರವಾರದ ಪ್ರಾರ್ಥನೆಗೆ ೧,೫೦೦ ಮಂದಿಗೆ ಅನುಕೂಲವಾಗುವಷ್ಟು ವಿಶಾಲ ಸ್ಥಳ ಇಲ್ಲಿ ಇರಲಿದೆ. ಮಸೀದಿ ನಿರ್ಮಾಣ ಮಾಡುವುದು ದಶಕಗಳ ಹಿಂದಿನ ಪ್ರಸ್ತಾವನೆ.

ವ್ಯಾಪಕ ವಿರೋಧ

ಇಸ್ಲಾಂ ಹೆಸರಲ್ಲಿ ನಡೆದ ದಾಳಿಗೆ ಅಮಾಯಕರು ಬಲಿಯಾಗಿದ್ದಾರೆ. ಮಸೀದಿ ನಿರ್ಮಾಣದಿಂದ ಅಪಾ ಯ ತಪ್ಪಿದ್ದಲ್ಲ ಎನ್ನುವುದು ಕೆಲವರ ವಾದ. ಇದು ಮುಂದಿನ ಉಗ್ರರಿಗೆ ಜನ್ಮಸ್ಥಳವಾಗುವ ಆತಂಕ ವ್ಯಕ್ತವಾಗಿದೆ. ಅಲ್ಲದೇ ೨೦೦೧ರ ಸೆ.೧೧ರ ದುರಂತದಲ್ಲಿ ಮಡಿದ ಕುಟುಂಬಗಳು ಮಸೀದಿ ನಿರ್ಮಾಣ ಕ್ಕೆ ವಿರೋಧ ವ್ಯಕ್ತಪಡಿಸಿವೆ.

‘ಮಸೀದಿ ನಿರ್ಮಾಣ ಮಾಡುವುದು ನಾಚಿಕೆ ಗೇಡಿನ ಪ್ರಯತ್ನ. ನನಗೆ ನಿಜಕ್ಕೂ ಇದನ್ನು ನಂಬಲಾ ಗುತ್ತಿಲ್ಲ’ ಎಂದು ಮಾಜಿ ಮುಸ್ಲಿಂ ಮತ್ತು ಜನಪ್ರಿಯ ಲೇಖಕಿ ಸಬಾಟಿನಾ ಜೇಮ್ಸ್ ಹೇಳಿದ್ದಾರೆ. ಮಸೀದಿ ನಿರ್ಮಾಣವು ಹಿಂಸೆಗೆ ಪ್ರೇರಣೆ ನೀಡಿ ದಂತಿದೆ ಎನ್ನುವುದು ಕ್ರೈಸ್ತ ಸಂಘಟನೆಗಳ ಕಳವಳ.

ಅಮೆರಿಕದ ವಿರುದ್ದ ಈಗಲೂ ಅಲ್ ಖಾಯಿದಾ ಕತ್ತಿ ಮಸೆಯುತ್ತಿದೆ. ಮತ್ತೊಂದೆಡೆ ಧರೆಗುರುಳಿದ ವಿಶ್ವ ವಾಣಿಜ್ಯ ಕಟ್ಟಡದ ಸ್ಥಳದಲ್ಲಿ ಮಸೀದಿ ಕಟ್ಟಲು ಒಬಾಮಾ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಏನಿದು ವಿವಾದದ ಕಿಡಿ?

ತತ್ತರಿಸಿದ ಅಮೆರಿಕ

ಸೆ.೧೧ರಂದು ೧೯ ಉಗ್ರರು ನಾಲ್ಕು ಜೆಟ್ ವಿಮಾನಗಳನ್ನು ಹೈಜಾಕ್ ಮಾಡಿ ಅಮೆರಿಕ ಮೇಲೆ ಎರಗಿದರು. ವಿಶ್ವವ್ಯಾಪಾರ ಕೇಂದ್ರದ ಅವಳಿ ಕಟ್ಟಡಗಳು ದಾಳಿಗೆ ತುತ್ತಾದವು. ಉಗ್ರರ ಆತ್ಮಹತ್ಯಾ ದಾಳಿಗೆ ೨,೯೭೭ ಜನ ಬಲಿಯಾದರು.

ಬರ್ಬರ ಕೃತ್ಯವೆಸಗಿದ ೧೯ ಉಗ್ರರೂ ಬಲಿಯಾದರು. ದುರಂತದಲ್ಲಿ ೬೦೦೦ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇದರ ಹೊಣೆಗಾರಿಕೆಯನ್ನು ಅಲ್ ಖಾಯಿದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆ ನ್ ಹೊತ್ತಿದ್ದಾನೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವಿಕ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-09-07 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಈ ಗುಲಾಬಿ ಇರುವುದು ನಿನಗಾಗಿ...
»ನಿಮ್ಮ ಪ್ರೇಮ ಚಿರಾಯುವಾಗಲಿ...
»ಶಂಕರ್ ಸಾವಿಗೆ ಕಾರಣಳಾದ ಆ ಮಾಯಾವಿ ಯಾರು?
»ಮನಃಶಾಸ್ತ್ರಕ್ಕೆ ವೇದಾಂತದ ಅಡಿಗಲ್ಲು...
»ಪಳೆಯುಳಿಕೆಗಳಾಗುತ್ತಿರುವ ಗ್ರಾಮೀಣ ಪರಿಕರಗಳು: ಸಾಂಪ್ರದಾಯಿಕ ಪರಿಕರಗಳು ಆಧುನಿಕತೆಯ ಸೋಗಿನಲ್ಲಿ ಕಣ್ಮರೆ
»ಕೋಮುವಾದದತ್ತ ಜಾರುತ್ತಿದೆಯೇ ಭಾರತ?...
»ವಿದೇಶದಲ್ಲಿದ್ದವನ ಭಾರತದ ಮೆಲುಕುಗಳು..!
»ಮಾತು ಬೇರೆ ಬೇಕೆ ಗೆಳೆಯ ...
»ಕೋಡಗನ ಕೋಳಿ ನುಂಗಿತ್ತಾ....
»ರಾಜಕೀಯ ನನಗೆ ಆಶ್ರಯ ತಾಣ ಅಲ್ಲ!
» ಜರ್ಮನಿಯಲ್ಲಿ ದೇವುಪೂಂಜ, ಜುಮಾದಿ : ಕಟ್ಟ್ ನಿಘಂಟುಗಳ ಕೋಲ ನೇಮಗಳಲ್ಲಿ ಪದಭೂತಗಳ ನಲಿಕೆ
»ಮನೆಯ ಪರಿಸರ ಚೆನ್ನಾಗಿರ್ಬೇಕಂದ್ರೆ ಕುಡಿತ ಬಿಡಬೇಕು:ಸಾಲುಮರದ ತಿಮ್ಮಕ್ಕ
» ಸುಗ್ಗಿಯ ಕಾಲದ ಹಬ್ಬ: ಉತ್ತರಾಯಣದ ಪುಣ್ಯಕಾಲ ಮಕರ ಸಂಕ್ರಾಂತಿ
»ಪ್ರಕೃತಿ-ಚಾರಣ ಪ್ರಿಯರ ಸ್ವರ್ಗ ಕುಮಾರಪರ್ವತ...
»ಫ್ರೀಲಾನ್ಸ್ ಪತ್ರಕರ್ತನಾಗುವುದು ಹೇಗೆ?...
»ಹೊಸವರ್ಷದಲ್ಲಿ ನಾವೂ ಹೊಸಬರಾಗೋಣ...
»ಕನ್ನಡಪ್ರೇಮಿ ಕರ್ನಾಟಕ ಕ್ರೈಸ್ತರಿಗೆ ಜಯಹೆ
»ಸುತ್ತೂರಿನಲ್ಲೊಂದು ಕೃಷಿ ಬ್ರಹ್ಮಾಂಡ...
»ಆತನೂ ಅನಿವಾರ್ಯ. . .
»ಜವರಾಯನ ಲೋಕಕ್ಕೆ `ಪತ್ತೇದಾರ'ನ ಪಯಣ ( ಪರಿಷ್ಕ್ತತ ವರದಿ )
»ಸುರೇಶ್ ಗೌಡ ಮಾತ್ರ ಯಾಕೆ ಉಡುಗೊರೆಗೆ ಯೋಗ್ಯ!
»ಅಟಲ್‌ಜೀ ಒಡನಾಟದ ಝಲಕು-ಮೆಲುಕು
»ಶೂನ್ಯ ಬಂಡವಾಳ ಪ್ರತಿಪಾದಕ ಬಡಗರ ಸಿದ್ದಾಶ್ರಮದ ಶ್ರೀ. ಮೋಹನಕುಮಾರ್ ಸ್ವಾಮೀಜಿ
»ಮದ್ಯಪಾನದ ಮೋಜಲ್ಲಿ ಆರೋಗ್ಯ ಮರೆಯದಿರಿ
»ಮಡಿಕೇರಿಯಲ್ಲಿ ಮಂಜಿನ ಚಿತ್ತಾರ...
»ಮಲೇರಿಯಾ ತಡೆಯೋದಕ್ಕೆ ಕೆರೆ ಮುಚ್ಚಿದ್ರು, ಗೊತ್ತಾ?
»ಕರ್ಮವೀರ ಪುರಸ್ಕಾರ ಪ್ರಶಸ್ತಿ ವಿಜೇತ ಕೊಡಕ್ಕಲ್ ಶಿವಪ್ರಸಾದ್
» ಕoದ....
»ಸರ್ಕಾರವೇ ಭೂ ದಲ್ಲಾಳಿಯಾದರೆ ಜನರ ಗತಿ ಏನು?
»ಸುಳ್ಯದ ಸಮ್ಮೇಳನದಲ್ಲಿ ಕನ್ನಡ ನಾಡಗೀತೆ ಹಾಡಿದ ಸ್ವೀಡನ್ನಿನ ಸಿಸಿಲಿಯಾ
»ಗೋಬಿ ಮಂಚೂರಿ : ಎಚ್ಚರ !
»ಶಾಲೆ ಮುಚ್ಚುವ ನಿರ್ಧಾರದಲ್ಲಿ ಗೊಂದಲಗಳಿವೆ : ಮುಖ್ಯಮ೦ತ್ರಿ ಚ೦ದ್ರು ಅವರೊ೦ದಿಗೆ ಸ೦ದರ್ಶನ
»ಮೈಕ್ರೋ ವೇವ್ ಕುಕ್ಕಿಂಗ್
»ಹೆಣ್ಣೇ ನಿನಗೆ ನಮೋ ನಮಃ...
»ಮಡೆಸ್ನಾನ: ತಿಳಿಹೇಳುವುದನ್ನು ಬಿಟ್ಟು ನಂಬಿಕೆ ನೆಪವೇಕೆ? ...
»ಸಾಮಾಜಿಕ ತಾಣಗಳಲ್ಲೂ ಬೇಕಲ್ಲವೇ ಸ್ವಾಸ್ಥ್ಯದ ಪರಿಕಲ್ಪನೆ?...
»ಮೂಲಭೂತ ಸೌಕರ್ಯವಿಲ್ಲದೆ ನರಳುತ್ತಿರುವ ರೆಡ್‌ಕ್ರಾಸ್ ಶಾಲಾ ವಿದ್ಯಾರ್ಥಿಗಳು: 17 ತಿಂಗಳಿನಿಂದ ಸಂಬಳವಿಲ್ಲದೆ ಕಂಗಾಲಾದ ಸಿಬ್ಬಂದಿ
»ಹಾಲಿ - ಮಾಜಿ ಮುಖ್ಯ ಮಂತ್ರಿಗಳಿಗೊಂದು ಬಹಿರಂಗ ಪತ್ರ...
»ನೂರೆಂಟು ನೋಟ: ಪ್ರೇಮ ಚಲನೆಯ ಸಂಕೇತ, ಮದುವೆ ನಿಶ್ಚಲದ ಪ್ರತೀಕ!
»ಎಲ್ಲಕ್ಕೂ ಒಂದು ಕೊನೆಯಿದೆ, ಮಡೆಸ್ನಾನಕ್ಕೂ ಇರಲಿ
»ಪುಣ್ಯಕೋಟಿಯ ಹಾಡು....
» ಪೌರಾಣಿಕ ಹಿನ್ನಲೆಯಲ್ಲೂ ಪ್ರಸಿದ್ದ: ಅದ್ಬುತ ಪ್ರವಾಸಿ ತಾಣ; ಶಿರಸಿಯ ಯಾಣ
»ಒಂದು ಕ್ಷಣದ ಆತುರದಿಂದ ತನ್ನ ಜೀವವನ್ನೇ ತೆತ್ತ ಆ ಚಿಕ್ಕ ಹುಡುಗ.
»ಭಾಷಾ ದುರಾಭಿಮಾನಿಗಳನ್ನು ಕನ್ನಡದ ನೆಲದಿಂದ ದೂರವಿಡಿ..!
»ಪರಮಾತ್ಮ ಸ್ವರೂಪ ...
»ಕಣ್ಣಾಲಿಗಳು ತೇವವಾಗುತ್ತದೆ...
»ಕನಕದಾಸರ ಜನ್ಮದಿನದ ಜಿಜ್ಞಾಸೆ : ಆಧ್ಯಾತ್ಮ ಕ್ಷೇತ್ರ: ಕನಕದಾಸರ ಕೊಡುಗೆ ಅಪಾರ
»ಕುಂಬಾರರೀಗ ಕುಲಕಸುಬು ನೆಚ್ಚಿಕೊಳ್ಳುವಂತಿಲ್ಲ...
»ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು............
»ನ್ಯಾ ಸುಧೀಂದ್ರರಾವ್ : ಬಂಗಾರಪೇಟೆಯ ಸ್ಟಾಂಪ್ ವೆಂಡರ್ ಮಗ ಇಂದಿಗೂ ಮನೆ ಸಾಲ ಕಟ್ಟುತ್ತಿರುವ ನ್ಯಾಯಾಧೀಶ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri