ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
1.8 ದಶಲಕ್ಷ ಡಾಲರ್ ಗೆ ಗಾಂಧೀಜಿ ವಸ್ತುಗಳನ್ನು ಖರೀದಿಸಿದ ವಿಜಯ್ ಮಲ್ಯ

ನ್ಯೂಯಾರ್ಕ್, ಶುಕ್ರವಾರ, 6 ಮಾರ್ಚ್ 2009 
 
ಟಿಪ್ಪುಸುಲ್ತಾನನ ಖಡ್ಗವನ್ನು ಮರಳಿ ಭಾರತಕ್ಕೆ ತಂದ ಉದ್ಯಮಿ ವಿಜಯ್ ಮಲ್ಯ, ನ್ಯೂಯಾರ್ಕಿನಲ್ಲಿ ನಡೆದ ಹರಾಜಿನಲ್ಲಿ ಮಹಾತ್ಮಾ ಗಾಂಧೀಜಿಯವರ ಖಾಸಗಿ ವಸ್ತುಗಳನ್ನು ಖರೀದಿಸಿದ್ದಾರೆ. ಗಾಂಧೀಜಿಯವರ ಲಾಂಛನವೆಂಬಂತಹ ಲೋಹದ ಫ್ರೇಮಿನ ಕನ್ನಡಕ ಸೇರಿದಂತೆ ಅವರ ಖಾಸಗಿ ವಸ್ತುಗಳನ್ನು ಹರಾಜಿನಲ್ಲಿ ಭಾರತೀಯ ಮದ್ಯದ ದೊರೆ ವಿಜಯ್ ಮಲ್ಯ ಅವರು 1.8 ದಶಲಕ್ಷ ಡಾಲರ್‌ಗೆ (ಸುಮಾರು 9 ಕೋಟಿ ರೂಪಾಯಿ) ಖರೀದಿಸಿದ್ದಾರೆ.

ವಿವಾದಗಳ ಹಿನ್ನೆಲೆಯಲ್ಲಿ ತಾನು ಗಾಂಧೀಜಿಯವರ ಈ ಅಮೂಲ್ಯ ವಸ್ತುಗಳನ್ನು ಮಾರಾಟ ಮಾಡುವುದಿಲ್ಲ ಎಂಬುದಾಗಿ ವಸ್ತುಗಳ ಮಾಲಕ ಜೇಮ್ಸ್ ಒಟಿಸ್ ಅವರು ಆಂಟಿಕೊರಂ ಆಕ್ಷನರ್ಸ್ ಆಕ್ಷನ್‌ಹೌಸ್‌ನ ಹೊರಗಡೆ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಖರೀದಿಯು ಅಂತಿಮಗೊಳ್ಳಲು ಎರಡು ವಾರಗಳು ಬೇಕಾಗಬಹುದು ಎಂದು ಹೇಳಲಾಗಿದೆ.

ಯಾವುದೇ ಕ್ಲೇಮುಗಳನ್ನು ಪರಿಹರಿಸಲು ಈ ವಸ್ತುಗಳನ್ನು ಎರಡು ವಾರಗಳ ಕಾಲ ಹರಾಜುದಾರರ ಬಳಿಯೇ ಇರಿಸಿಕೊಳ್ಳಲಾಗುವುದು ಎಂಬುದಾಗಿ ಹರಾಜುದಾರ ಸಂಸ್ಥೆಯ ವಕ್ತಾರರು ಹೇಳಿದ್ದಾರೆ. ಇದರಿಂದಾಗಿ ಮಲ್ಯ ರಾಷ್ಟ್ರಪಿತನ ವಸ್ತುಗಳನ್ನು ವಶಕ್ಕೆ ಪಡೆಯಲು ಇನ್ನೂ ಎರಡು ವಾರಗಳ ಕಾಲ ಕಾಯಬೇಕು. ಬಳಿಕ ಅವರು ವಸ್ತುಗಳನ್ನು ಭಾರತ ಸರ್ಕಾರಕ್ಕೆ ಒಪ್ಪಿಸುವರೆಂದು ನಿರೀಕ್ಷಿಸಲಾಗಿದೆ.

ಮಲ್ಯ ಅವರ ಪರವಾಗಿ ಟೋನಿ ಬೇಡಿ ಅವರು ಬಿಡ್ ಮಾಡಿದ್ದರು. ಅವರು ಈ ಬಿಡ್ ಅನ್ನು 'ರಾಷ್ಟ್ರಕ್ಕಾಗಿ ಬಿಡ್' ಎಂದಿದ್ದು, ಈ ಮಾರಾಟವೆಂದರೆ ಗಾಂಧೀಜಿ ವಸ್ತುಗಳು ರಾಷ್ಟ್ರಕ್ಕೆ ಮರಳಿಕೆ ಎಂದಿದ್ದಾರೆ.

'ಸ್ವತಂತ್ರ ಭಾರತದ ದೃಷ್ಟಿಯನ್ನು ನೀಡಿತು' ಎಂಬುದಾಗಿ ಗಾಂಧೀಜಿ ಒಂದೊಮ್ಮೆ ಹೇಳಿದ್ದ ಅವರ ಟ್ರೇಡ್‌ಮಾರ್ಕ್ ಎಂಬಂತಹ ಕನ್ನಡಕ, ಅವರು ಬಳಸಿದ್ದ ಒಂದು ಜತೆ ಚಪ್ಪಲಿಗಳು, ಅವರ ಜೆನಿತ್ ಪಾಕೀಟು ವಾಚು(ಸುಮಾರು 1920ರಲ್ಲಿ ತಯಾರಿತ), ಒಂದು ತಟ್ಟೆ ಹಾಗೂ ಬೋಗುಣಿಯನ್ನು ಶುಕ್ರವಾರ ಮುಂಜಾವಿನ ವೇಳೆ ಹಾರಾಜುಹಾಕಲಾಗಿತ್ತು.

ವಸ್ತುಗಳು ಹರಾಜಿನಲ್ಲಿ ವಿಜಯ್ ಮಲ್ಯ ಪಾಲಾಗಿದ್ದು, ಇವುಗಳು ಭಾರತಕ್ಕೆ ಮರಳುತ್ತವೆ ಎಂಬುದು ಖಚಿತವಾದಾಗ, ಹೆಚ್ಚಿನ ಸಂಸ್ಯೆಯಲ್ಲಿ ಭಾರತೀಯ ಅಮೆರಿಕನ್ನರು ತುಂಬಿದ್ದ ಹರಾಜು ಕೊಠಡಿಯಲ್ಲಿ ಹರ್ಷ ಭುಗಿಲೆದ್ದಿದ್ದು, ಕರತಾಡನ ಮುಗಿಲುಮುಟ್ಟಿತ್ತು.

ವಿಜಯ್ ಮಲ್ಯ ಹಾಗೂ ಭಾರತೀಯ ಸಂಜಾತ ಹೊಟೇಲಿಗ ಸಂತಾ ಸಿಂಗ್ ಚತ್ವಾಲ್ ಅವರು ಬಿಡ್ ಮಾಡುವ ಮೂಲಕ ಪರಸ್ಪರ ತಿಳುವಳಿಕೆ ಮಾಡಿಕೊಂಡಿದ್ದರು. ಅವರು ಪರಸ್ಪರ ವಿರೋಧವಾಗಿ ಬಿಡ್ ಮಾಡಬಾರದು ಎಂದು ನಿರ್ಧರಿಸಿದ್ದರು ಮತ್ತು ಬಿಡ್ ನಡೆಯುತ್ತಿರುವಾಗ ಫೋನ್ ಮೂಲಕ ಸಂಪರ್ಕದಲ್ಲಿದ್ದರು.

ನಾಲ್ಕುವರ್ಷಗಳ ಹಿಂದೆ ಲಂಡನ್‌ನಲ್ಲಿ ಟಿಪ್ಪು ಸುಲ್ತಾನ್ ಬಳಸಿದ್ದ ಖಡ್ಗವನ್ನು ಹರಾಜು ಹಾಕಿದ್ದಾಗಲೂ, ವಿಜಯ್ ಮಲ್ಯ ಅವರು ಅದನ್ನು ನಾಲ್ಕುಕೋಟಿ ನೀಡಿ ಖರೀದಿಸಿ ಮರಳಿ ಭಾರತಕ್ಕೆ ತಂದಿದ್ದರು.

2007ರಲ್ಲಿ ಗಾಂಧೀಜಿಯವರ ಕೈಬರಹದ ಲೇಖನವೊಂದು ಹರಾಜಿಗೆ ಸಿದ್ಧವಾಗಿದ್ದಾಗ, ಹರಾಜುದಾರರ ಮನಒಲಿಸಿ ಮಾರಾಟಮಾಡದಂತೆ ತಡೆದು ಇದನ್ನು ಭಾರತಕ್ಕೆ ತರಲಾಗಿತ್ತು.

ಗಾಂಧೀಜಿಯವರ ಖಾಸಗೀ ವಸ್ತುಗಳನ್ನು ಹೊಂದಿದ್ದ ಒಟಿಸ್, ವಸ್ತುಗಳನ್ನು ಹರಾಜು ಹಾಕದಿರಲು ಹೊಸ ಷರತ್ತುಗಳನ್ನು ಹಾಕಿದ್ದು, ಈ ಕುರಿತು ಸಾಕಷ್ಟು ಬೆಳವಣಿಗೆಗಳು ಮತ್ತು ತಿರುವುಗಳು ಕಂಡು ಬಂದಿದ್ದವು 
 
Vijay Mallya buys Gandhi's items for $1.8m

6 Mar 2009, 0930 
 
NEW YORK: Mahatma Gandhi's five personal items, including the iconic round eye glasses, finally went under the hammer and were bought by Indian Tony Bedi (C), Atul Kumari (R), representatives for winning bidder Vijay Mallya, along with Indian businessman Sant Chatwal (L) walk down the street after winning a controversial auction in New York City. 

But the sale would take two weeks to finalise as the owner of Gandhi's prized memorabilia, James Otis had announced outside the Antiquorum Auctioneers auction house that he has decided not to sell the items in the light of controversy.

"The items would be kept with the Auctioneer for two weeks to resolve any claims," a spokesperson for Antiquorum Auctioneers said.

This means, Mallya will have to wait for next two weeks to get the possession of items of the Father of the Nation. The liqour baron is then expected to return the items to the Government of India.

Tony Bedi, who bidded on behalf of Mallya said that he was "bidding for the country" and this sale means that Gandhi's items would now return to India.

Apart from trademark spectacles, which once Gandhi has said gave him "the vision to free India," a pair of his worn sandals, his Zenith pocket watch, made in about 1910, a bowl and plate went under the hammer.

A large number of Indian-American, who were present in the auction room, burst into cheers and clapping when the bid closed saying that the items will now go back to India.

It is said that Mallya and Indian-American hotelier Sant Singh Chatwal had come to an understanding, before the bidding, that they would not bid against each other and were in contact with each other over the telephone while the bid was on.

The last time, when the sword of Tipu Sultan went under the hammer at a London auction house four years ago, Mallya coughed up Rs four crore to bring it back to India.

Earlier, speaking to reporters here, Otis said: "In the last few hours, I have decided, in the light of the controversy, not to sell Gandhi's personal items."

Otis' move came after intense negotiations between him and Indian diplomats at the Indian Consulate in New York.

Otis earlier in the day set new conditions including that India shift priorities from military spending to health care especially for the poor if he has to call off the auction.

In 2007, India managed to obtain another piece of Gandhi memorabilia ― a manuscript of an article he wrote ― after persuading the auctioneers to withdraw the document from sale. 

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ವೆಬ್ ದುನಿಯ | TNN
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2009-03-06 00:00:00

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಅಂತರಾಷ್ಟ್ರೀಯ]

»ಗಡಾಫಿ ರಕ್ತಸಿಕ್ತ ಶರ್ಟ್ 2 ಮಿಲಿಯನ್ ಗೆ ಹರಾಜು
»ಶ್ರೀಮಂತ ಭಾರತೀಯರಿಗೆ ಮಾತ್ರ ಬ್ರಿಟನ್ ಮಣೆ
»23 ಮಕ್ಕಳ ಬಾಯಿಗೆ ವೀರ್ಯ ಹಾಕಿದ ಶಿಕ್ಷಕನ ಬಂಧನ
»ಬಸ್ಸಿಗೆ ಆಂಬುಲನ್ಸ್ ಡಿಕ್ಕಿ : ಸ್ಥಳದಲ್ಲೇ ನಾಲ್ವರ ಸಾವು
»ರಷ್ಯ: ಲಂಚ ಪಡೆದ ಪೊಲೀಸರಿಗೆ ಲಂಚದ 200 ಪಟ್ಟು ದಂಡ
»ಉತ್ತರ ಪ್ರದೇಶ ದುಸ್ಥಿತಿಗೆ ಬಿಎಸ್‌ಪಿ, ಬಿಜೆಪಿ, ಎಸ್‌ಪಿ ಕಾರಣ: ಸೋನಿಯಾ
»ಚೀನಾ ಚಟುವಟಿಕೆ: ಭಾರತಕ್ಕೆ ಚಿಂತೆ, ಸೇನಾಬಲ ವರ್ಧನೆ
»ಕೋಮುಗಲಭೆ - ಮೋದಿಗೆ ಸಮನ್ಸ್: ಹೈಕೋರ್ಟ್ ನಕಾರ
»ಗ್ಲೋಬಲ್ ಗಮನಸೆಳೆದ ಗೋಲ್ಡನ್ ಟೆಂಪಲ್...
»ಮತದಾನ: ಪಂಜಾಬಿನಲ್ಲಿ ಶೇಕಡಾ 40, ಉತ್ತರಾಖಂಡ ಶೇಕಡಾ 20
»ಕೊನಾರ್ಕ್: ಮೇಘ ಸಪ್ತಮಿ, 5ಲಕ್ಷ ಭಕ್ತರಿಂದ ಪುಣ್ಯಸ್ನಾನ
»ಮಣಿಪುರದಲ್ಲಿ ಚುನಾವಣಾ ಹಿಂಸಾಚಾರ: ಓರ್ವ ಮಹಿಳೆ ಸೇರಿ ಐವರು ಸಾವು
»ಮಾಯಾವತಿ ಮೇಲಿನ ರಾಜಕೀಯ ವಿಡಂಬನಾತ್ಮಕ ನಾಟಕ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ
»ಥಾಲ್ಯಾಂಡ್‌ನಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ
»ಅಮೆರಿಕದ ಯುದ್ಧ ಬೆದರಿಕೆಯ ಬಗ್ಗೆ ರಶ್ಯ-ಚೀನ ಕಳವಳ
»ಮಗನ ಜೊತೆ ಎಂಗೇಜ್‌ಮೆಂಟ್‌: ಅಪ್ಪನ ಜೊತೆ ಸೆಕ್ಸ್‌
»ಕೊಂಚಾವರಂನಲ್ಲಿ ಪದೇಪದೇ ಭೂಕಂಪನ
»ಜಾರ್ಖಂಡ್‌ನಲ್ಲಿ ನೆಲ ಬಾಂಬ್ ಸ್ಫೋಟ:11ಪೊಲೀಸರ ಸಾವು
»ಹೊರ್ಮುಜ್‌ ಜಲಸಂಧಿಯನ್ನು ಮುಚ್ಚಿದರೆ ಇರಾನ್‌ ಜತೆಗೆ ಯುದ್ಧಕ್ಕೆ ಅಮೆರಿಕ ಸಜ್ಜು
»ಬೆಂಗಳೂರು- ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ಅಪಘಾತದಿಂದ ಪಾರು
»ನ್ಯಾಯಾಂಗದ ಬಗ್ಗೆ ಅಪಾರ ಗೌರವವಿದೆ: ಗಿಲಾನಿ
»ಡಯಾನಾ ಭೂತ ಚಿತ್ರ ವಿಡಿಯೋ ಬಹಿರಂಗ!
»ಕುದಿಯುತಿದೆ ಪಾಕ್ :ಗಿಲಾನಿಗೆ ಸಂಸತ್ತಿನ ಬೆಂಬಲ
» ಪಾಕಿಸ್ತಾನ ಬಿಕ್ಕಟ್ಟು: ರಾಜೀನಾಮೆ ನೀಡಲು ಸಿದ್ಧ; ಸು.ಕೋರ್ಟ್‌ನಿಂದ ನ್ಯಾಯಾಂಗ ನಿಂದನೆ ನೋಟಿಸ್
»ಹವಾಮಾನ ಮೇಲ್ವಿಚಾರಣೆಗಾಗಿ ಚೀನಾದಿಂದ ಹೊಸ ಉಪಗ್ರಹ
» ಟೈಟಾನಿಕ್ ಮಾದರಿ ಹಡಗು ದುರಂತ: ಮೂವರ ಸಾವು: 4200ಮಂದಿಯ ರಕ್ಷಣೆ
»ಸದ್ಯದಲ್ಲೇ ಫೇಸ್ ಬುಕ್ ಬಳಕೆದಾರರು 100 ಕೋಟಿ
»ಉಗ್ರರ ಶವಗಳ ಮೇಲೆ ಅಮೆರಿಕ ಸೈನಿಕರ ಮೂತ್ರ ವಿಸರ್ಜನೆ
»ಪಾಕ್ ಸರ್ಕಾರ- ಸೇನೆ ಸಂಘರ್ಷ ತೀವ್ರ: ಖಾಲಿದ್ ನಯೀಮ್ ಲೋಧಿ ವಜಾ
»ಪಾಕಿಸ್ತಾನ ಬಿಕ್ಕಟ್ಟು: ರಕ್ಷಣಾ ಕಾರ್ಯದರ್ಶಿಯ ಉಚ್ಚಾಟನೆ; ಪ್ರಧಾನಿ-ಸೇನೆಯ ನಡುವೆ ತೀವ್ರಗೊಂಡ ಸಂಘರ್ಷ
»ಬಳಸಿದ ಒಳಚಡ್ಡಿ ಬಳಕೆಗೆ ಜಿಂಬಾಬ್ವೆ ನಿಷೇಧ
»ಅಧಿಕಾರ ತೊರೆಯುವುದಿಲ್ಲ: ಸಿರಿಯ ಅಧ್ಯಕ್ಷನ ಬಿಗಿಪಟ್ಟು
»Gulf states brace for unwanted US-Iran war
»ವಿಷಕಾರಿ ಮಶ್ರೂಮ್ ಸೇವಿಸಿದ ಅಡುಗೆಭಟ್ಟರ ಸಾವು
»ಅತ್ಯಾಚಾರಕ್ಕೆ ಯತ್ನ, ಮಾವನ ಶಿಶ್ನ ಕತ್ತರಿಸಿದ ಸೊಸೆ
»ಇರಾನ್: ಅತ್ಯಾಧುನಿಕ ಕ್ಷಿಪಣಿ ಪರೀಕ್ಷೆ | ಇರಾನ್ ಪರಮಾಣು ನಿವೇಶನಗಳ ಮೇಲೆ ಬಾಂಬ್ ದಾಳಿ;ಅಮೆರಿಕದ ಅಧ್ಯಕ್ಷೀಯ ಅಭ್ಯರ್ಥಿಯಿಂದ ಎಚ್ಚರಿಕೆ
»ಪ್ರಬಲ ಭೂಕಂಪ ಕ್ಕೆ ನಡುಗಿದ ಜಪಾನ್: ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲು
»ಬೇನಝೀರ್ ಭುಟ್ಟೊ ಹತ್ಯೆಯ ತನಿಖೆ ಬಹುತೇಕ ಪೂರ್ಣ: ಗೀಲಾನಿ
»ಕೋರ್ಟ್‌ನ ಮುಂದೆ ಹಾಜರಾದ ಮುಬಾರಕ್‌
»ರಷ್ಯಾ: ಭಗವದ್ಗೀತೆ ನಿಷೇಧಕ್ಕೆ ಕೋರ್ಟ್ ನಕಾರ
»ಭಾರತೀಯನ ಕೊಲೆ: ಆರೋಪಿ ಬಂಧನ
»6 ಜನರ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಸಾಂತಾಕ್ಲಾಸ್‌
»ಇರಾಕ್‌: ಆತ್ಮಹತ್ಯಾ ದಾಳಿ, 7 ಸಾವು
»ಚೀನಾ ಭೂ ಸೇನೆಯಲ್ಲಿ 10000 ತಜ್ಞ ಶ್ವಾನಗಳು!
»ರೂಪದರ್ಶಿಯ ಸ್ಥನದಲ್ಲಿ ಸಿಕ್ತು ಭಾರಿ 'ಮಾದಕ' ದ್ರವ್ಯ
»2011 ಸ್ಪೆಶಲ್; ಗಡಾಫಿ, ಲಾಡೆನ್ ಯುಗಾಂತ್ಯ-ಕ್ರಾಂತಿ
»ಸುನಾಮಿ: 7 ವರ್ಷಗಳ ನಂತರ ಪೋಷಕರ ಮಡಿಲು ಸೇರಿದ ಬಾಲಕಿ
»ಸಮಾಧಿಯ ಬಳಿ ಗಗನಸಖಿ ಮೇಲೆ ಸಾಮೂಹಿಕ ಅತ್ಯಾಚಾರ
»ಕ್ರಿಸ್ಮಸ್ ಜಾಹೀರಾತಿನಲ್ಲಿ ಗರ್ಭಿಣಿ ಮೇರಿ, ಫುಲ್ ಗಲಾಟೆ
»ಭಾರಿ ಚಳಿ: ಸಾವಿನ ಸಂಖ್ಯೆ 26ಕ್ಕೆ ಏರಿಕೆ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri