ಶನಿವಾರ, 13-03-2010
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಮಂಗಳೂರು: ನಗರದಲ್ಲಿ ಮುಸ್ಲಿಮ್ ಮೀಸಲಾತಿಗೆ ಅಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಬ್ರಹತ್ ಸಾರ್ವಜನಿಕ ಸಮಾವೇಶ.
Latest news item ಮಂಗಳೂರು: ನಂತೂರ್ ಅಪಘಾತದಲ್ಲಿ ವಿಧ್ಯಾರ್ಥಿ ಸಾವು ಹಿನ್ನೆಲೆ : ರಸ್ತೆ ಸುರಕ್ಷಾ ಕ್ರಮಗಳಿಗೆ ಒತ್ತಾಯಿಸಿ ವೆಸ್ಟರ್ನ್ ಇನ್‌ಸ್ಟಿಟ್ಯೂಟ್ ವಿಧ್ಯಾರ್ಥಿಗಳಿಂದ ಪ್ರತಿಭಟನೆ - ರಸ್ತೆತಡೆ.
Latest news item ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ: ಮೋದಿಗೆ ಸಿಟ್ ಸಮನ್ಸ್
Latest news item ಮಂಗಳೂರು: ಬೋಟ್ ಮುಳುಗಿ 45 ಲಕ್ಷ ರೂ. ನಷ್ಟ: 10 ಮಂದಿ ಪಾರು
Latest news item ಚರ್ಚ್ ದಾಳಿ ಮುಂದುವರಿದ ವಿಚಾರಣೆ: ಪೊಲೀಸರಿಗೆ ಗಾಯವಾಗಿದ್ದು ಮಾತ್ರ ಗೊತ್ತು; ಪಾಟೀ ಸವಾಲಿಗೆ ಎ‌ಎಸ್‌ಐ ಉತ್ತರ
Latest news item ಮಂಗಳೂರು: ಕೊಂಕಣಿ ಕೋಗಿಲೆ ವಿಲ್ಫಿ ರೆಬಿಂಬಸ್ ಅವರ ಅಂತಿಮ ಯಾತ್ರೆ : ಅಂತಿಮ ದರ್ಶನದಲ್ಲಿ ಪಾಲ್ಗೊಂಡ ಸಾವಿರಾರು ಅಭಿಮಾನಿಗಳು.
Latest news item ಕಾಮಿಸ್ವಾಮಿಗೆ ರಂಜಿತಾ ಮಸಾಜ್; ಹೊಸ ಚಿತ್ರಗಳು ಬಹಿರಂಗ
Latest news item ಮಂಗಳೂರು: ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ಖಾಸಗಿ ಐ.ಟಿ.ಐ ಸಿಬ್ಬಂದಿಗಳಿಂದ ನಗರದಲ್ಲಿ ಜಾಥಾ - ಸತ್ಯಾಗ್ರಹ.
Latest news item ಮಂಗಳೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪುರಭವನದಲ್ಲಿ ಚಪ್ಪರ ಮುಹೂರ್ತ
Latest news item ಮಂಗಳೂರು: ನಂತೂರು ಬಳಿ ಬಸ್ಸು - ರಿಕ್ಷಾ ಡಿಕ್ಕಿ : ಒರ್ವ ವಿದ್ಯಾರ್ಥಿ ಸಾವು. ಇಬ್ಬರಿಗೆ ಗಂಭೀರ ಗಾಯ.
Latest news item `ಕನ್ನಡ ಪ್ರಭ ಲೇಖನ ನನ್ನದಲ್ಲ' : ತಸ್ಲೀಮಾ | ದೇವೇಗೌಡರ ಅಮೇಧ್ಯ ತಿಂದು ಕೋಮು ಗಲಭೆಗೆ ಮುನ್ನುಡಿ ಬರೆದ ಕನ್ನಡಪ್ರಭ
Latest news item ದಿಲ್ಲಿಯಲ್ಲಿ ಗೌಡರ ಗದ್ದಲ: ನೈಸ್ ಯೋಜನೆ ವಿರುದ್ಧ ಮೊಳಗಿದ ರೈತರ ಕಹಳೆ
Latest news item ಟ್ರಾನ್ಸ್‌ಫಾರ್ಮರ್ ಸ್ಪರ್ಶ: ಯುವಕನ ಬಲಿ: ಮೆಸ್ಕಾಂ ನಿರ್ಲಕ್ಷ ಆರೋಪಿಸಿ ಸಾರ್ವಜನಿಕರಿಂದ ಉಳ್ಳಾಲ ಪುರಸಭೆಗೆ ಮುತ್ತಿಗೆ; ಕಠಿಣ ಕ್ರಮಕ್ಕೆ ಖಾದರ್ ಆಗ್ರಹ
Latest news item ಉಡುಪಿ: ಮಠ, ಟ್ರಸ್ಟ್‌ಗಳಿಗೆ ಹಂಚುವ ಹಣ-ಭೂಮಿ ಯಾರ ಸೊತ್ತು?: ಪ್ರೊ.ರಾಮದಾಸ್
Latest news item ನಿಮಗೆ ಏಳು ಪುತ್ರಿಯರು, ನೆನಪಿರಲಿ; ಲಾಲೂಗೆ ಸೋನಿಯಾ
Latest news item ಮಂಗಳೂರು: ಸಾರಿಗೆ ವ್ಯವಸ್ಥೆ ಸುಧಾರಣೆಗೆ ಜಿಲ್ಲಾಡಳಿತದ ಜೊತೆಗೆ ಸಾರ್ವಜನಿಕರ ಸಹಕಾರ ಅಗತ್ಯ; ಪಂಪ್‌ವೆಲ್‌ನಲ್ಲಿ ಹೊಸ ಬಸ್ ಟ್ರಾನ್ಸ್‌ಪೋರ್ಟೇಶನ್ ಹಬ್ ಹಬ್ ಶೀಘ್ರ ಟೆಂಡರ್, -- ಜಿಲ್ಲಾಧಿಕಾರಿ ಪೊನ್ನುರಾಜ್.
Latest news item ಮಂಗಳೂರು: 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಹೋರಾತ್ರಿ ಸಾಂಸ್ಕ್ರತಿಕ ಪ್ರತಿಭಾ ಸಂಭ್ರಮ : ಪ್ರದೀಪ್ ಕುಮಾರ್ ಕಲ್ಕೂರ.
Latest news item ಭಾವೈಕ್ಯತೆಯನ್ನು ಮೆರೆದ ಬ್ಯಾರೀಸ್ ಕಲ್ಚರಲ್ ಫೋರಂ ಯು.ಎ.ಇ. ಸಮಾರಂಭ; ಸಚ್ಚಾರ್ ಸಮಿತಿ - ವರದಿ ಜಾರಿಗೆ ತರಲು ಸರ್ಕಾರ ಸಿದ್ಧವಾಗಿದೆ - ಆಸ್ಕರ್ ಫೆರ್ನಾಂಡಿಸ್
Latest news item ದಕ್ಷ ಪೊಲೀಸ್ ಅಧಿಕಾರಿ ಗೋಪಾಲ್ ಬಿ. ಹೊಸುರ್ ರವರಿಗೆ ಯು. ಎ. ಇ. ಕನ್ನಡಿಗರ ಗೌರವ ಸಮರ್ಪಣೆ; ಮಂಗಳೂರಿನಲ್ಲಿ ಗಲ್ಫ್ ಕನ್ನಡಿಗರಿಗೆ ಪ್ರತ್ಯೇಕ ಸೆಲ್ ಆಶ್ವಾಸನೆ
Latest news item ಗಲ್ಫ್ ಜೀವನಕ್ಕೆ ಸುಜಯ್ ಮತ್ತು ಸ್ಮಿತಾ ವಿದಾಯ: ಕ್ಯಾಮೆರಾ ಕಣ್ಣಿನ ದೃಷ್ಠಿ ದುಬಾಯಿನಿಂದ ಮಂಗಳೂರಿನತ್ತ...
Latest news item ಬಹರೈನ್ ಕನ್ನಡ ಸ೦ಘದ ಸ೦ಭ್ರಮದ ವಾರ್ಷಿಕೋತ್ಸವ
Latest news item ಮ್ಯಾಂಗಲೂರ್ ಕೊಂಕಣರ ಮಡಿಲಿಗೆ ಮತ್ತೊಮ್ಮೆ ಕೂಸಮ್ಮ ಶಂಬು ಶೆಟ್ಟಿ ಥ್ರೋಬಾಲ್ ಪ್ರಶಸ್ತಿ
Latest news item ದುಬೈ: ಅಗಲಿದ ಸಿ. ಅಶ್ವಥ್, ವಿಷ್ಣುವರ್ಧನರಿಗೆ ಧ್ವನಿ ಪ್ರತಿಷ್ಠಾನದ ಶೃದ್ಧಾಂಜಲಿ
Latest news item ನೆನಪು: ಅಭಿನವ ಭಾರ್ಗವ ಸಾಹಸ ಸಿಂಹ ವಿಷ್ಣುವರ್ಧನ್ ಗೆ ಕೊಲ್ಲಿರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ಭಾವ ಪೂರ್ಣ ನಮನ...



 

 
೧೬ ಭಾರತೀಯರಿದ್ದ ಹಡಗು ಸೊಮಾಲಿಯಾದಲ್ಲಿ ಅಪಹರಣ

ಮುಂಬೈ:ಸೊಮಾಲಿಯಾ ಕಡಲುಗಳ್ಳರ ಆಟಾಟೋಪ ಮುಂದುವರಿದಿದೆ. ಮತ್ತೆ ೧೬ ಮಂದಿ ಭಾರತೀಯ ಸಿಬ್ಬಂದಿಯಿದ್ದ ಹಡಗೊಂದನ್ನು ಸೊಮಾಲಿಯಾ ಕಡಲುಗಳ್ಳರು ಶನಿವಾರ ಅಪಹರಿಸಿದ್ದಾರೆ. ಮುಂಜಾನೆ ೧೦.೩೦ರ ವೇಳೆಗೆ ಏಡೆನ್ ಕೊಲ್ಲಿಯಲ್ಲಿ ಹಡಗು ಅಪಹರಣಕ್ಕೀಡಾಯಿತು ಎಂದು ಮುಂಬೈ ಬಂದರು ಡಿಜಿ ತಿಳಿಸಿದ್ದಾರೆ.

ಅಪಹರಣಕ್ಕೊಳಗಾದ ಹಡಗು ದುಬೈ ಹಾಗೂ ಮೊಗದೀಶು ಮಧ್ಯೆ ಅಕ್ಕಿ, ರಿಫೈನ್ಡ್ ತೈಲ, ಗೋಧಿ ಮತ್ತಿತರ ಆಹಾರ ಸಾಮಗ್ರಿಗಳನ್ನು ಸಾಗಿಸುತ್ತಿತ್ತು.

ಏಡೆನ್ ಕೊಲ್ಲಿಯಲ್ಲಿ ಕಡಲುಗಳ್ಳರನ್ನು ಹತ್ತಿಕ್ಕಲು ರಚಿಸಲಾಗಿರುವ ಜಂಟಿ ಕಾರ್ಯಪಡೆ ಹಾಗೂ ಭಾರತೀಯ ನೌಕಾಪಡೆಗೆ ವಿಷಯ ತಿಳಿಸಲಾಗಿದ್ದು ಸಹಾಯ ಕೇಳಲಾಗಿದೆ ಎಂದು ಅವರು ಹೇಳಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2009-03-22

Tell a Friend

ಪ್ರತಿಸ್ಪಂದನ
jagdish, kaup/saudiarabia
2009-06-10
why dont the coastal securities dont find the solution for this kind of incidents.....
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಒಮಾನ್]

»ಕೊಲ್ಲಿ ಪ್ರದೇಶದ ಒಮಾನ್ ದೇಶದಲ್ಲಿ ಕರಾವಳಿ ಕರ್ನಾಟಕದ ಜಾನಪದ ಕ್ರೀಡೆ ಲಗೋರಿ ಸ್ಪರ್ಧೆ
»A R Rahman arrives in Muscat for Jai Ho concert
»ಓಮಾನ್ ಬಿಲ್ಲವರ ಕ್ರೀಡೋತ್ಸವ
»Passenger dies onboard Oman Airways flight
»ಮಸ್ಕತ್: ಅಬುಧಾಬಿಯ ವೆಬ್ ಸೈಟ್‌ಗೆ ಜಿಸಿಸಿ ಪ್ರಶಸ್ತಿ
»ಮಸ್ಕತ್ ಮೊಗವೀರ್ಸ್‌ರವರ ವಾರ್ಷಿಕ ಕ್ರೀಡೋತ್ಸವ
»ಬ೦ಟ್ಸ್ ಒಮಾನ್ ನ 22ನೇ ವಾರ್ಷಿಕ ಕೂಟ
»ಒಮನ್ ನಲ್ಲಿ ನ.19 ರ೦ದು ಕನ್ನಡ ಹಾವಭಾವಪೂರ್ಣ ನ್ರತ್ಯ ಕಾರ್ಯಕ್ರಮ
»ಬ೦ಟ್ಸ್ ಒಮನ್‌ನ 2009ರ ಕ್ರೀಡಾ ದಿನಾಚರಣೆ
»ಮಸ್ಕತ್ ಮೊಗವೀರ್ಸ್‌ರವರಿ೦ದ ದೀಪಾವಳಿ ಧಮಕಾ
»ಬ೦ಟರ ಸ೦ಘ ಒಮಾನ್ ಇದರ 22ನೇ ವಾರ್ಷಿಕ ಕೂಟ
»ಮಸ್ಕತ್ : ಗುಜರಾತ್ ಮುಖ್ಯಮ೦ತ್ರಿಯ ಸ೦ಭಾವ್ಯ: ಒಮಾನ್ ಪ್ರವಾಸಕ್ಕೆ ತೀವ್ರ ವಿರೋಧ
»ಮಸ್ಕತ್‌ನಲ್ಲಿ ಗಣೇಶ ರಜತೋತ್ಸವ
»ಮಸ್ಕತ್: ಸಹೋದರ ಸಂಗಮ ಮತ್ತು ಸಾಮೂಹಿಕ ಇಫ್ತಾರ್ ಕೂಟ ಆಯೋಜಿಸಿದ ಇಂಡಿಯನ್ ಫ್ರಟರ್ನಿಟಿ ಫೋರಂ
»H1N1 virus claims the lives of 2 Omani men
»ಮಸ್ಕತ್: ಒಮಾನ್ ನಲ್ಲೊ 300 ಕ್ಕೂ ಹೆಚ್ಚು ಎಚ್1ಎನ್1 ಸೊಂಕು ಪೀಡಿತರು
»ಸಿಬಿ‌ಎಸ್‌ಸಿ ಮಂಡಳಿ ನಡೆಸಿದ ಪರೀಕ್ಷೆಯಲ್ಲಿ 2 ನೇ ಹಾಗೂ 5 ನೇ ಸ್ಥಾನಗಳಿಸಿದ ಪ್ರತಿಭಾವಂತರು
»ಒಮಾನ್ ಬಿಲ್ಲವರ ಸ್ನೇಹಕೂಟದ ಉದ್ಘಾಟನಾ ಸಮಾರ೦ಭ
»ಓಮನ್ ನ ಬಿಲ್ಲವಾಸ್ ಉದ್ಘಾಟನಾ ಸಭೆಗೆ ಆಮ೦ತ್ರಣದ ಕರೆಯೋಲೆ
»೧೬ ಭಾರತೀಯರಿದ್ದ ಹಡಗು ಸೊಮಾಲಿಯಾದಲ್ಲಿ ಅಪಹರಣ
»ಸಲಾಲ ಕರ್ನಾಟಕ ಸಂಘ: ಅಂತ್ಯಾಕ್ಷರಿ ಸ್ಪರ್ಧೆ
»ಬೆಂಗಳೂರು ಸರಣಿ ಸ್ಫೋಟದ ರೂವಾರಿ ಸೆರೆ
»ವಿನಂತಿ: ಈ ವರದಿ ನಂತರದ ವರದಿಗಳು ಹಳೆಯ ಸುದ್ದಿಗಳು.....ಸಹಕರಿಸಿ
»ಓಮನ್‌ಗೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ನೆರವು
»ಭಾರತೀಯ ಸಾಂಸ್ಕೃತಿಕ ಕ್ಲಬ್ ಸಂಗೀತ ಸ್ಪರ್ಧೆ-೨೦೦೭: ಭರ್ಜರಿ ಯಶಸ್ಸು
»ಸಂಗೀತಪ್ರಿಯರನ್ನು ರಂಜಿಸಿದ -ಸ್ವರ ಸಂಗಮ- ಕಾರ್ಯಕ್ರಮ
»ವಿಹಾರಿ ಹಡಗುಗಳ ಮೂಲಕ ಮಸ್ಕತ್ ಗೆ ಆಗಮಿಸಲಿರುವ ೯೮,೦೦೦ ಪ್ರವಾಸಿಗರು
»ಮಂತ್ರಿಮಂಡಲದಿಂದ ಅಗತ್ಯವಸ್ತುಗಳ ಬೆಲೆಯೇರಿಕೆಯ ಪರಿಶೀಲನೆ
»ಇರಾನ್ ಅಧ್ಯಕ್ಷರಿಂದ ಸುಲ್ತಾನ್ ರಿಗೆ ಶುಭಸಂದೇಶ ರವಾನೆ.
»ಒಮಾನ್ ನಲ್ಲಿ ಏಡ್ಸ್ ತಿಳಿವಳಿಕೆ ಅಭಿಯಾನ
»ಜೋಡಣೆಯಾಗಿದ್ದ ಒಮಾನಿ ಸಮಾಮಿ ಅವಳಿಗಳ ಬೇರ್ಪಡೆ ಸೌದಿ ಅರೇಬಿಯಾದಲ್ಲಿ

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri