ಆದಿತ್ಯವಾರ, 05-02-2012
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಜನತಾ ನ್ಯಾಯಾಲಯದ ಮೂಲಕ 5154 ಪ್ರಕರಣ ಇತ್ಯರ್ಥ : ಲೋಕ್ ಅದಾಲತ್ ಸಮಾರೋಪದಲ್ಲಿ ನರೇಂದ್ರ ಕುಮಾರ್ ಗುಣಕಿ
Latest news item ಸೃಜನ ಶೀಲತೆ ಇಲ್ಲದಿದ್ದಾಗ ಶಿಕ್ಷಣದ ಬೆಳವಣಿಗೆಗೆ ಕೊರತೆ | ಅಶೋಕ್ ಕುಮಾರ್ ಶೆಟ್ಟಿ, ಎಂ.ಎಸ್.ನಾಗರಾಜ್ ರಾವ್ ಹಾಗೂ ಡಾ.ಚಂದ್ರಶೇಖರ್ ದಾಂಬ್ಲೆಯವರಿಗೆ ಸನ್ಮಾನ
Latest news item ದುಬಾಯಿಯಲ್ಲಿ ’ಗಮ್ಮತ್ ಕಲಾವಿದೇರ್’ ಪ್ರಥಮ ಪ್ರದರ್ಶನ: ನಟನಾ ಚಾತುರ್ಯದಲ್ಲಿ ಮಿಂಚಿದ ’ಈ ಪೊರ್ಲು ದಾಯೇ’ ತುಳು ನಾಟಕ
Latest news item ಸುಶಿಕ್ಷಿತರ ಸಂಖ್ಯೆ ಹೆಚ್ಚಾದಂತೆ ಕೃಷಿಯತ್ತ ಒಲವು ಕಡಿಮೆ : ಉಡುಪಿ ರೈತ ಸಮಾವೇಶದಲ್ಲಿ ಶಾಸಕ ರಘುಪತಿ ಭಟ್
Latest news item ಉಡುಪಿ ಲಯನ್ಸ್ ಗೆ ಜಿಲ್ಲಾ ಲಯನ್ಸ್ ಗವರ್ನರ್ ಇಂದ್ರಾಳಿ ಜಯಕರ್ ಶೆಟ್ಟಿ ಅಧಿಕೃತ ಭೇಟಿ
Latest news item ಸುಬ್ರಮಣಿಯನ್ ಸ್ವಾಮಿ ಅರ್ಜಿ ವಜಾ: ಚಿದಂಬರಂ ನಿರಾಳ
Latest news item ಇಲ್ರಿ.. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ: ಯಡ್ಡಿ
Latest news item ಚೆನ್ನೈ ತೆಕ್ಕೆಗೆ ಜಡೇಜಾ; 9.70 ಕೋಟಿಗೆ ಖರೀದಿ; ವಿನಯ ಕುಮಾರ್ ಗೆ 4.86ಕೋಟಿ ಕೊಟ್ಟ ರೋಯಲ್ ಚ್ಯಾಲೇಂಜರ್ಸ್ | ಯಾವ ಯಾವ ಫ್ರಾಂಚೈಸಿ ತೆಕ್ಕೆಗೆ?
Latest news item ಗೂಳಿ ಹೊರಕ್ಕೆ: ಕಳಂಕಿತ ಸಭಾಧ್ಯಕ್ಷರೇ ಎಂದಿದ್ದಕ್ಕೆ ಸದನದಿಂದ ಒಂದು ದಿನ ಅಮಾನತು (Updated)
Latest news item ಜೈನ ಸಾಹಿತಿಗಳಿಂದ ಕನ್ನಡ ಸಾಹಿತ್ಯದ ಬೆಳವಣಿಗೆ: ಡಾ.ಶಾಂತಿನಾಥ ದಿಬ್ಬದ
Latest news item ವೈದ್ಯರಲ್ಲಿ ಮಾನವೀಯತೆ ಮುಖ್ಯ: ನ್ಯಾ. ಸಂತೋಷ್ ಹೆಗ್ಡೆ
Latest news item ಪಡುಬಿದ್ರೆಯಲ್ಲಿ ಎಸಿಸಿ ಸಿಮೆಂಟ್ ಕಂಪೆನಿ ಸ್ಥಾಪನೆ: ರಸ್ತೆ ಕಾಮಗಾರಿಗೆ ಬೂದಿ ಬಳಸಬಹದು : ಡಿಸಿ | ಫೆ. 4ರಂದು ಪ್ರತಿಭಟನೆ
Latest news item ಉಡುಪಿ ಶೇಮ್, ಶೇಮ್ !: ಸೈಂಟ್ ಮೇರೀಸ್ ದ್ವೀಪದಲ್ಲಿ ಜಿಲ್ಲಾಡಳಿತ ಕೃಪಕಟಾಕ್ಷದಲ್ಲಿ ರೇವ್ ಪಾರ್ಟಿ: ವಿದೇಶಿ ಸಂಸ್ಕೃತಿ ಆನಾವರಣ, ಮದ್ಯ, ಡ್ರಗ್ಸ್ ಗಳದ್ದೇ ಕಾರುಬಾರು
Latest news item ಅಪಘಾತಕ್ಕೆ ತುತ್ತಾಗಿ ಕಾಮಿಡಿ ನಟ ಕರಿ ಬಸವಯ್ಯ ಅಕಾಲಿಕ ಮರಣ { VIEW VIDEO of HIS EMOTIONAL LIFE STORY }.
Latest news item ಬಯಲುಸೀಮೆ ಆರು ಜಿಲ್ಲೆಗಳಿಗೆ ಕುಡಿಯುವ ನೀರು; ತಿಂಗಳಲ್ಲಿ ಎತ್ತಿನಹೊಳೆ ನಿರ್ಧಾರ. ನೇತ್ರಾವತಿ ತಿರುವು ಇಲ್ಲ..ಹೆಚ್ಚಿನ ನೀರನ್ನು ಬಳಸಿಕೊಳ್ಳುವ ಯೋಜನೆ
Latest news item ಕುಸಿಯುವ ಭೀತಿಯಲ್ಲಿ ಕುದಿ ಗ್ರಾಮದ ಕೋಂಟು ಸೇತುವೆ : ಆತಂಕದಲ್ಲಿ ಗ್ರಾಮಸ್ಥರು : ಸೂಕ್ತ ಪರಿಹಾರಕ್ಕೆ ಒತ್ತಾಯ
Latest news item ಡಿವಿಜಿಯವರ ಕಾವ್ಯಗಳು ಜನಸ್ವಾರ್ಥ : ಡಾ. ಹೆಚ್. ಶಾಂತರಾಮ್
Latest news item ದುಬಾಯಿಯಲ್ಲಿ ವರ್ಣರಂಜಿತ ಯಕ್ಷಲೋಕ ಸೃಷ್ಟಿಸಿದ ಯಕ್ಷಮಿತ್ರರ ಯಕ್ಷಗಾನ ವೈಭವ ’ಶಾಂಭವಿ ವಿಜಯ’
Latest news item ಶಾರ್ಜಾ ಕರ್ನಾಟಕ ಸಂಘ ವಾರ್ಷಿಕೋತ್ಸವ: ವಿನಯ್ ಆಡಿಗ ಆಶಾ ಫೆರ್ನಾಂಡಿಸ್- 'ಮಯೂರ 'ರಾಜ' 'ರಾಣಿ'; ಶೋಧನ್ ಪ್ರಸಾದ್ ರವರಿಗೆ ಪ್ರತಿಷ್ಟಿತ ’ಮಯೂರ’ ಪ್ರಶಸ್ತಿ ಪ್ರಧಾನ| ಮುಖ್ಯ ಅತಿಥಿ ಕರ್ನಾಟಕ ಲೋಕಾಯುಕ್ತ ಮಾನ್ಯ ಎನ್. ಸಂತೋಷ್ ಹೆಗ್ಡೆ ಯವರಿಂದ ಮೆಚ್ಚುಗೆ
Latest news item ಯು.ಎ.ಇ. ಬಂಟರ 37 ನೇ ಸ್ನೇಹಮಿಲನ: ಜಾನಪದ ಕಲಾ ವೈಭವ... ಡಾ. ಬಿ ಆರ್. ಶೆಟ್ಟಿಯವರಿಂದ ಉದ್ಘಾಟನೆ
Latest news item ಧ್ವನಿ ಪ್ರತಿಷ್ಠಾನ ಯು.ಎ.ಇ. ಯು ಬೆಳ್ಳಿ ಹಬ್ಬ: ವಿಜ್ರಂಭಣೆಯಿ೦ದ ಜರುಗಿದ ಯು.ಎ.ಇ. ಪ್ರಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನ; ಪ್ರಶಸ್ತಿ ಪ್ರದಾನ ಸಮಾರಂಭ
Latest news item ದುಬಾಯಿ ಸರ್ಕಾರದಿಂದ ಸನ್ಮಾನಿತರಾದ ಕರ್ನಾಟಕದ ಗೃಹ ಮತ್ತು ಸಾರಿಗೆ ಸಚಿವರಾದ ಮಾನ್ಯ ಆರ್. ಆಶೋಕ್ ರವರಿಗೆ ದುಬಾಯಿಯಲ್ಲಿ ಕನ್ನಡಿಗರಿಂದ ಅಭಿನಂದನಾ ಸಮಾರಂಭ; ಮಾನ್ಯ ಸಚಿವ ವರಿಂದ ಅನಿವಾಸಿ ಕನ್ನಡಿಗರ ಅಭಿಮಾನಕ್ಕೆ ಮೆಚ್ಚುಗೆ.( Updated )
Latest news item ಮೋಗವೀರ್ಸ್ ಯು.ಎ.ಇ. ಆಶ್ರಯದಲ್ಲಿ ದುಬಾಯಿಯಲ್ಲಿ ಭಕ್ತಿ ಶ್ರದ್ಧೆಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
Latest news item ವಿಜ್ರಂಭಣೆಯಿಂದ ಜರುಗಿದ 'ಬಂಟ್ಸ್ ಬಹ್ರೈನ್'ನ ಸಾಂಸ್ಕೃತಿಕ ಕಾರ್ಯಕ್ರಮ: ಶ್ರೀ ಶ್ರೀ ಶ್ರೀ ಒಡಿಯೂರು ಗುರುದೇವಾನಂದ ಸ್ವಾಮೀಜಿಯವರ ಐತಿಹಾಸಿಕ ಭೇಟಿ: ಭಾವಪರವಶರಾದ ಭಕ್ತ ಸಮೂಹ: ಭಕ್ತಿ ಸಂಗೀತದ ಧಾರೆ ಹರಿಸಿದ ನಾಡಿನ ಖ್ಯಾತ ಗಾಯಕ ರವೀಂದ್ರ ಪ್ರಭು.
Latest news item ಸ್ವಾರ್ಥವಿಲ್ಲದ 'ಸಾರ್ಥ' ದ ಅಪೂರ್ವ ಕಾರ್ಯಕ್ರಮ ನಮನ ; ಕನ್ನಡದ ಮಣ್ಣಿಗೆ ದ್ವೀಪದಲ್ಲಿ ನಿಜ ನಮನ; ಸಂಗೀತ ಸುಧೆ ಹರಿಸಿದ ಗಾಯಕಿ ಸಂಗೀತ ಕಟ್ಟಿ ಹಾಗು ತಂಡ; ಖ್ಯಾತ ನಿರ್ದೇಶಕ ನಾಗತಿ ಹಳ್ಳಿ ಚಂದ್ರಶೇಖರ್ ರವರಿಂದ ಸ್ಫೂರ್ತಿಯ ಮಾತುಗಳು.



 

 
ಮರುಭೂಮಿಯ ಮಲೆನಾಡು ತಬೂಕ್ ನಗರ

{ ತಬೂಕ್- ದುಬಾ ಬೇಚ್ ಹೈ ವೇ}

ಸೌದಿ ಅರೇಬಿಯಾ ಎಂದೊಡನೆ ನೆನಪಾಗುವುದು ಮುಸ್ಲಿಮರ ಪವಿತ್ರ ಧಾರ್ಮಿಕ ಕೇಂದ್ರಗಳಾದ ಮಕ್ಕಾ, ಮದೀನ ಜೊತೆಗೆ ಇಲ್ಲಿನ ಮರಳುಗಾಡುಪ್ರದೇಶ, ಸುಡುಬಿಸಿಲಿನ ವಾತಾವರಣ ಹಾಗೂ ಸಾಧಾರಣ ಗಲ್ಫ್ ರಾಷ್ಟ್ರಗಳಲ್ಲಿರುವಂತೆ ಕೆಲ ಗಗನಚುಂಬಿ ಕಟ್ಟಡಗಳು.     

ಇದೇ ರೀತಿಯ ಕಲ್ಪನೆಯೊಂದಿಗೆ ಉದ್ಯೋಗದ ನಿಮಿತ್ತ ತವರು ನಾಡಿನಿಂದ ಹೊರಟ ನಾನು ರಿಯಾದ್ ಮಾರ್ಗವಾಗಿ ವಿಮಾನದ ಮೂಲಕ ಸೌದಿ ಅರೇಬಿಯಾದ ತಬೂಕ್ ನಗರಕ್ಕೆ ಬಂದಾಗ ವಿಮಾನದ ಕಿಟಕಿಗಳಿಂದ ಒಣಮರುಭೂಮಿಯ ಬದಲು ಹಸಿರಿನ ದೃಶ್ಯಗಳು ಗೋಚರಿಸುತ್ತಿದ್ದವು. ನಾನಂದುಕೊಂಡಂತೆ ತಬೂಕ್ ನಗರ ಒಣಮರು ಭೂಮಿಯಾಗಿರದೆ  ಫಲವತ್ತಾದ ಫಲಪುಷ್ಪಗಳಿಂದ ಕಂಗೊಳಿಸುವ ಹಸಿರು ಪ್ರದೇಶ ವಾಗಿತ್ತು.ಇದುವೇ ಈ ನಗರದ ವಿಶೇಷ.ಇಲ್ಲಿನ ಜನ ಈ ಮರುಭೂಮಿಯಲ್ಲಿ ಖರ್ಜೂರದ ಜೊತೆಗೆ ಟೊಮ್ಯಾಟೋ, ಸೌತೆಕಾಯಿ, ಬದನೆ, ಹಸಿರುಮೆಣಸು, ದ್ರಾಕ್ಷಿ, ಸೇಬು ಸೇರಿ ದಂತೆ ಹಲವು ಬಗೆಯ ತರಕಾರಿಗಳ ಜೊತೆಗೆ ಕೆಲವು ನಮೂನೆಯ ಪುಷ್ಪಗಳನ್ನೂ ಬೆಳೆದು ತಬೂಕ್ ನಗರವನ್ನು ಕೃಷಿ ಪ್ರದೇಶವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿ ದ್ದರು.ಹೀಗಾಗಿ ಈ ನಗರದ ಬಗ್ಗೆ ಕೆಲವು ಮಾಹಿತಿಯನ್ನು ಜೊತೆಗೆ ಇಲ್ಲಿನ ವಿಶಿಷ್ಟತೆ ಯನ್ನು  ಓದುಗರೊಂದಿಗೆ ಹಂಚಿಕೊಳ್ಳುತಿದ್ದೇನೆ.      

ಈ ನಗರದ ಪ್ರಮುಖ ವಾಣಿಜ್ಯ ವ್ಯವಹಾರ ಕೃಷಿ ಆಧಾರಿತವಾಗಿದ್ದರೂ ಇಲ್ಲಿನ ಬೇಸಾಯ ಮಳೆ ಆಧಾರಿತವಾಗಿಲ್ಲ.ಇಲ್ಲಿ ವರ್ಷದಲ್ಲಿ ಕೇವಲ 5 ರಿಂದ 6 ಬಾರಿ ಮಾತ್ರ ಮಳೆ ಬರುತ್ತದೆ.ಆದ ಕಾರಣ ಇಲ್ಲಿನ ಕೃಷಿಕರು ಅಂತರ್ಜಲವನ್ನೇ ಹೆಚ್ಚಾಗಿ ನೆಚ್ಚಿ ಕೊಂಡಿದ್ದು  ಪಂಪುಸೆಟ್ಟುಗಳ ಮೂಲಕ ತಮ್ಮ ಬೆಳೆಗೆ ನೀರುಣಿಸುತ್ತಾರೆ.ಹೀಗಾಗಿ ಇಲ್ಲಿ ಅಲ್ಲಲ್ಲಿ ಹೆಚ್ಚಾಗಿ ನೀರಿನ ಕೊಳವೆ ಬಾವಿಗಳು ಕಾಣಸಿಗುತ್ತವೆ.ಇಲ್ಲಿ ಬೆಳೆದ ತರಕಾರಿಗಳು ಸೌದಿಯ ವಿವಿಧ ಪ್ರದೇಶಗಳಿಗೆ ಜೊತೆಗೆ ಕೆಲ ಪುಷ್ಪಗಳು ವಿದೇಶಗಳಿಗೂ ರವಾನೆ ಯಾಗುತ್ತದೆ.ಇಲ್ಲಿನ ಜನ ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಉಪ ಕಸುಬನ್ನಾಗಿ ಮಾಡಿಕೊಂಡಿದ್ದು ಕುರಿ,ಆಡು,ಒಂಟೆ ಮತ್ತು ಕೋಳಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಾಕುತ್ತಾರೆ.          

ಇಲ್ಲಿನ ಕೃಷಿಕರು ಬೆಳೆದ ವಸ್ತುಗಳನ್ನು ಸ್ಥಳೀಯವಾಗಿ ಮಾರಾಟ ಮಾಡುವ ವ್ಯವಸ್ಥೆ ಯಿದ್ದು ಇದಕ್ಕೆಂದೇ ಪ್ರತ್ಯೇಕ ಮಾರುಕಟ್ಟೆಗಳಿವೆ.ಅಲ್ಲಿ ರೈತರು ತಾವು ಬೆಳೆದ ವಸ್ತು ಗಳನ್ನು ನೇರವಾಗಿ ಯಾವುದೇ ಮಧ್ಯವರ್ತಿಗಳಿಲ್ಲದೆ ಗ್ರಾಹಕರಿಗೆ ಮಾರಾಟ ಮಾಡು ತ್ತಾರೆ.ಅದೂ ಅಲ್ಲದೆ ಪ್ರತೀ ಶುಕ್ರವಾರ ನಮಾಜಿನ ನಂತರ ಮಸೀದಿಯ ಹೊರಭಾಗದಲ್ಲಿ ಕೃಷಿಕರು ತಾವು ಬೆಳೆದ ವಸ್ತುಗಳನ್ನು ವಾಹನಗಳಲ್ಲಿ ತುಂಬಿ ತಂದು ಮಾರಾಟ ಮಾಡುವ ದೃಶ್ಯವೂ ಇಲ್ಲಿ ಸಾಮಾನ್ಯ.                                         

{ ತಬೂಕ್ ವಿಶ್ವವಿದ್ಯಾಲಯ}

ರಾಜಧಾನಿ ರಿಯಾದಿನಿಂದ ಸುಮಾರು 1400 ಕಿ.ಮೀ.ದೂರ ಇರುವ ತಬೂಕ್ ನಗರ ಸೌದಿ ಅರೇಬಿಯಾದ ಗಡಿಪ್ರದೇಶವಾಗಿದ್ದು ಇದಕ್ಕೆ ಹೊಂದಿಕೊಂಡಂತೆ ಜೋರ್ಡಾನ್ ಹಾಗೂ ಈಜಿಪ್ಟ್ ದೇಶಗಳಿವೆ.ಅದಲ್ಲದೆ ಈ ನಗರ ಈ ದೇಶದ ಪ್ರಮುಖ ಮಿಲಿಟರಿ ನೆಲೆ ಯಾಗಿದ್ದು ಆದ ಕಾರಣ ಇಲ್ಲಿನ ರಸ್ತೆಗಳಲ್ಲಿ ಸೇನಾಪಡೆಯ ಸಮವಸ್ತ್ರ ಧರಿಸಿದ ಸೈನಿಕ ರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುತ್ತಾರೆ.ಇಲ್ಲಿನ ಸೈನಿಕರಿಗೆ ಮತ್ತು ನಾಗರಿಕರಿಗೆ ಪರ್ಯಾಯ ಆದಾಯಕ್ಕಾಗಿ ಇಲ್ಲಿನ ಸರ್ಕಾರ ಸ್ಥಳೀಯವಾಗಿ ದಬ್ಬಾಬುಗಳೆಂದು ಕರೆಯಲ್ಪಡುವ ಮಿನಿಗೂಡ್ಸ್ ಟೆಂಪೋಗಳನ್ನು ಸಾಲದ ರೂಪದಲ್ಲಿ ನೀಡುತ್ತದೆ.ಆದ ಕಾರಣ ಇಲ್ಲಿ ಟ್ಯಾಕ್ಸಿಗಳು  ಕಾಣಸಿಗುವುದಿಲ್ಲ.  ಇಲ್ಲಿನ ನಾಗರೀಕರು ಸ್ಥಳೀಯ ಪ್ರಯಾಣ ಕ್ಕಾಗಿ ದಬ್ಬಾಬುಗಳೆಂದು ಕರೆಯಲ್ಪಡುವ  ಈ ಟೆಂಪೋಗಳನ್ನು ಆಶ್ರಯಿಸಬೇಕಾಗುತ್ತದೆ.

ಇಲ್ಲಿಂದ ಸುಮಾರು 160 ಕಿ.ಮೀ.ದೂರದಲ್ಲಿ ದುಬಾ ಎಂದು ಕರೆಯಲ್ಪಡುವ ಸಮುದ್ರ ತೀರ ಪ್ರದೇಶವಿದ್ದು ಅದು ಇಲ್ಲಿನ ನೆಚ್ಚಿನ ಪ್ರವಾಸಿ ತಾಣ.ಇಲ್ಲಿನ ಬೀಚ್ ಸುಂದರವಾ ಗಿದ್ದು ಸಮುದ್ರವೂ ಸಹ ಅಷ್ಟೆ ಶಾಂತವಾಗಿದೆ.ಹಾಗಾಗಿ ಈ ಬೀಚಿನಲ್ಲಿ ಪ್ರವಾಸಿಗರು ತುಂಬಿ ತುಳುಕುತ್ತಿರುತ್ತಾರೆ.ಇಲ್ಲಿ ರಜಾದಿನದ ಮಜಾ ಸವಿಯುವುದೇ ಒಂದು ಅವಿ ಸ್ಮರಣೀಯವಾದ ಅನುಭವವಾಗಿದ್ದು ಮನಸ್ಸಿಗೆ ಸಂತೋಷವನ್ನು ನೀಡುತ್ತದೆ.ಇಲ್ಲಿನ ಸಮುದ್ರ ತೀರದಿಂದ ಈಜಿಪ್ಟ್ ದೇಶಕ್ಕೆ ನಾಗರಿಕ ಹಡಗು ಸಾರಿಗೆ ವ್ಯವಸ್ಥೆಯಿದ್ದು ಸಾವಿರಾರು ಪ್ರಯಾಣಿಕರು ತಮ್ಮ ಸಾಮಾನು ಸರಂಜಾಮುಗಳ ಜೊತೆ ಈಜಿಪ್ಟಿಗೆ ಪ್ರಯಾಣಿಸಲು ಸಿದ್ಧರಾಗಿ ನಿಂತಿರುವ ದೃಶ್ಯ ಇಲ್ಲಿ ಸಾಮಾನ್ಯ.       

{ ತಬೂಕ್ ರೈಲ್ವೆ ನಿಲ್ದಾಣ}

ಪೂರ್ತಿ ಸೌದಿ ಅರೇಬಿಯಾ ಕಡು ಬಿಸಿಲಿಂದ ಧಗಧಗಿಸುತ್ತಿರುವಾಗಲೂ ತಬೂಕಿನ ಹವಾಮಾನ ಇದಕ್ಕೆ ವ್ಯತಿರಿಕ್ತವಾಗಿ ತಂಪಾಗಿರುತ್ತದೆ.ಈ ಕಾರಣಕ್ಕಾಗಿ ಬೇಸಿಗೆಯ ಸಮಯದಲ್ಲಿ ಇಲ್ಲಿನ ನೈಸರ್ಗಿಕವಾದ ತಂಪು ಹವೆಯನ್ನು ಸವಿಯಲು ಇಲ್ಲಿಗೆ ಬರುವವ ರೂ ಬಹಳಷ್ಟಿದ್ದಾರೆ.ಈ ರೀತಿಯ ಕಾರಣಗಳಿಂದಾಗಿ ಇದು ಸೌದಿ ನಾಗರೀಕರ ನೆಚ್ಚಿನ ತಾಣವಾಗಿದ್ದು ತಾವು ಕೂಡ ಸೌದಿ ಅರೇಬಿಯಾಕ್ಕೆ ಬಂದರೆ ತಬೂಕ್ ಸಂದರ್ಶಿಸಲು ಮರೆಯದಿರಿ.

ಲೇಖಕರ ಕಿರು ಪರಿಚಯ:

ಶ್ರೀ. ಅಶ್ರಫ್ ಮಂಜ್ರಾಬಾದ್ , ಹುಟ್ಟೂರು ಸಕಲೇಶಪುರ.  ತಂದೆ ಆಟೋಮೊಬೈಲ್ ಉದ್ಯಮಿ. ಅಲ್ಲಿನ ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡಿದ ಶ್ರೀಯುತರು  ನಂತರ ಚೇತನ ವಸತಿ ಪ್ರೌಢ ಶಾಲೆಯಲ್ಲಿ ಹೈಸ್ಕೂಲ್ ವ್ಯಾಸಾಂಗ ಮುಗಿಸಿ  ಕಾಲೇಜು ವಿಧ್ಯಾಭ್ಯಾಸವನ್ನು ಮಾನಸ ಕಾಲೇಜು ಮತ್ತು ಸರಕಾರಿ ಕಾಲೇಜಿನಲ್ಲಿ  ಪೂರ್ತಿಗೊಳಿಸಿದರು.  ಕೆಲ ಸಮಯ ಹಾಸನದ ಲಕೋಟಿಯ ಕಂಪ್ಯೂಟರ್ ಸೆಂಟರಿನಲ್ಲಿ ಕಂಪ್ಯೂಟರ್ ತರಬೇತಿ ಪಡೆದು ಪ್ರಸಕ್ತ ಸೌದಿ ಅರೇಬಿಯಾದ ತಬೂಕ್ ನಗರದಲ್ಲಿರುವ ಸೌದಿ ಹೋಟೆಲ್ಸ್ ಅಂಡ್ ರೆಸಾರ್ಟ್ಸ್ ಎಂಬ ಕಂಪೆನಿಯ ನಿಯಂತ್ರಣದಲ್ಲಿರುವ ತಬೂಕ್ ಸಹಾರ ಹೋಟೆಲ್ ಎಂಬ ಪಂಚತಾರಾ ಹೋಟೆಲ್ ಒಂದರಲ್ಲಿ ಲೆಕ್ಕ ಪರಿಶೋಧಕರಾಗಿ ಕಾರ್ಯನಿರ್ವಹಿಸುತಿದ್ದಾರೆ.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಅಶ್ರಫ್ ಮಂಜ್ರಾಬಾದ್ | ಪ.ರಾಮಚಂದ್ರರವರ ಸಹಾಯ
ವರದಿಗಾರರು : ಗಲ್ಫ್ ಕನ್ನಡಿಗ ವರದಿಗಾರರು
ಪ್ರಕಟಿಸಿದ ದಿನಾಂಕ : 2009-05-05 00:00:00

Tell a Friend

ಪ್ರತಿಸ್ಪಂದನ
Abdul Khadar, Abudhabi.kannangar
2009-09-10
VERY GOOD ARTICLE KEEP IT UP Mr.ASHRAF THANK U
Umarul Farooq KS, Puttur(Uppinangady) /Yanbu
2009-07-30
Nice Article Ashraf. When i read this article i feels like as my native place.... thank you
ashraf, venoor
2009-07-18
god is great.allah kareem
thouseef , udupi
2009-05-27
good ......... acticle
mustafa, uppinangady
2009-05-17
VERY GOOD ARTICLE KEEP IT UP ASHRAF THANK YOU BYE
majeed kannangar, tabuk KSA
2009-05-16
VERY GOOD ARTICLE............ THANK U ASHRAF....
DIVAKAR, VENUR-
2009-05-12
Excellent Article.........I am in Saudi Arabia @ Yanbu. While I see these pictures and article, I am thinking to go there look that location.
Adil.Hamad, Haleangadi/Al-Jubail
2009-05-10
ರಮೇಶ್ ಕುಮಾರ್ , ದುಬೈ
2009-05-05
ತಬೂಕ್ ನಗರವಾಸಿಗಳ ಪರಿಶ್ರಮ ಮೆಚ್ಚುವಂತಹದ್ದು. ಮರುಭೂಮಿಯನ್ನು ಫಲವತ್ತಾದ ಪ್ರದೇಶವನ್ನಾಗಿ ಪರಿವರ್ತಿಸಿ ಅಲ್ಲಿ ಹಲವು ಮಾದರಿಯ ಬೆಳೆಯನ್ನು ಬೆಳೆಯುತ್ತಿರುವ ಅಲ್ಲಿನ ಜನ ನಿಜಕ್ಕೂ ಶ್ರಮಜೀವಿಗಳು. ಸೌದಿ ಅರೇಬಿಯಾದ ಬಗ್ಗೆ ನಮಗಿದ್ದ ಕಲ್ಪನೆಯನ್ನು ಈ ಲೇಖನ ಬದಲಾಯಿಸಿದೆ.
ajeeb azeez, saudi arabia
2009-05-05
Very good article..
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಸೌದಿ ಅರೇಬಿಯ]

»Christians 'face deportation' in Saudi Arabia
»ಸೌದಿ ಅರೇಬಿಯಾ :ಕರ್ನಾಟಕ ಸಲಫಿ ಅಸೋಸಿಯೇಶನ್ ಜೆದ್ದಃ ಘಟಕದ ವತಿಯಿಂದ ದೀನೀ ಸಮಾವೇಶ
»ಜೆದ್ದಾ: ಎನ್.ಆರ್.ಐ ಪೋರಂ ಇದರ ವತಿಯಿಂದ ಪ್ರಥಮ ಕನ್ನಡ ರಾಜ್ಯೋತ್ಸವ ಆಚರಣೆ
»ಸೌದಿ ಅರೇಬಿಯಾ : ಆಸ್ಪತ್ರೆಯಲ್ಲಿ ಮೂರು ತಿಂಗಳಿನಿಂದ ಅನಾಥವಾಗಿ ಬಿದ್ದಿತ್ತು ಭಾರತೀಯನ ಮೃತದೇಹ !
»ಖ್ಯಾತ ಇಸ್ಲಾಮಿ ವಿದ್ವಾಂಸ ರಿಯಾಝುರ್ ರಹ್ಮಾನ್ ರಷಾದಿ ನಿಧನ
»ಸೌದಿಯ ರಾಜಕುಮಾರ ಸುಲ್ತಾನ್ ಬಿನ್ ಅಬ್ದುಲ್ ಅಝೀಝ್ ಅಲ್ ಸೌದ್ ನಿಧನ
»ಸೌದಿ ಅರೇಬಿಯಾ : ತಬೂಕಿನಲ್ಲಿ ಫರಂಗಿಪೇಟೆಯ ಯುವಕ ಹೃದಯಾಘಾತದಿಂದ ನಿಧನ
»ಹಜ್ ಯಾತ್ರೆ: 5 ಭಾರತೀಯರ ಸಾವು
»Indian siblings shot dead in Taif region of Saudi Arabia
»13-year-old Saudi girl turns into boy
»ದ.ಕ. ಜಿಲ್ಲೆಯ ಮೂವರು ಯುವಕರು ಸೌದಿ ಜೈಲಿನಲ್ಲಿ: ಏಳೂವರೆ ವರ್ಷದಿಂದ ಬಂಧನ *ದಂಡ ಕಟ್ಟಲು ಹಣವಿಲ್ಲ; ಹುಸಿಯಾದ ನ್ಯಾಯದ ನಿರೀಕ್ಷೆ
»ಮಸ್ಕತ್ ನಲ್ಲಿ ಗಣೇಶ ಚತುರ್ಥಿಯ ಆಚರಣೆಗೆ ಸಿದ್ದತೆ
»ಅಬ್ದುಲ್‌ ಅಜೀದ್‌ ಸೌದಿ ಜೈಲಿನಿಂದ ಬಿಡುಗಡೆ
»ಇವರಿಗೆ ಸ್ವಾತಂತ್ರ್ಯ ಎಂದು ಲಭಿಸುವುದೋ?. ಬಿಡುಗಡೆಯ ನಿರೀಕ್ಷೆಯಲ್ಲಿ ಅಬ್ದುಲ್‌ ಅಜೀದ್‌
»ವಿಶ್ವದ ಇನ್ನೊಂದು ಅತ್ಯಂತ ಎತ್ತರದಕಟ್ಟಡಕ್ಕೆ ತಯಾರಿ
»ಮೂವರು ಸೋದರಿಯರ ರೇಪ್ ಮಾಡಿದ ಸೌದಿ ಮಾಂತ್ರಿಕ
»ಸೌದಿಯಲ್ಲಿ ‘ಬಿನ್ ಲ್ಯಾಡೆನ್’ನಿಂದ ದೊಡ್ಡ ಟವರ್ ನಿರ್ಮಾಣ!
»ಅದೆಲ್ಲ ಬೇಡ್ರಿ ಅಂದಿದ್ದೆ; ಕೇಳ್ಲಿಲ್ಲ, ಅದ್ಕೆ ತಲಾಖ್ ತಲಾಖ್ ತಲಾಖ್ !
»Saudi beheads man for attack on woman
»ಸೌದಿ: ಭಾರತೀಯ ರಾಯಭಾರಿಗೆ ದೊರೆ ಅಬ್ದುಲ್ ಅಝೀಝ್ ಪದಕ
»ಅತ್ಯಾಚಾರವೆಸಗಿ ಮೊಬೈಲ್ ನಲ್ಲಿ ಚಿತ್ರೀಕರಿಸಿದ ನಾಲ್ವರಿಗೆ ಗಲ್ಲು
»ರಿಯಾದ್ ಬೆಂಕಿ ದುರಂತದಲ್ಲಿ ಮೃತಪಟ್ಟ ಭಾರತೀಯರ ಮೃತದೇಹ ಊರಿಗೆ
»ರಿಯಾದ್‌ನಲ್ಲಿ ಬೆಂಕಿ ದುರಂತ: ಉಡುಪಿ ಜಿಲ್ಲೆ ನಿವಾಸಿ ಕೋಟದ ಮುಹಮ್ಮದ್ ಸಹಿತ - ಆರು ಭಾರತೀಯರು ಬಲಿ: ಮೃತರಲ್ಲಿ ಐವರು ಕೇರಳೀಯರು
»ಸೌದಿ ಅರೇಬಿಯಾ : ರಿಯಾದಿನಲ್ಲಿ ಬೆಂಕಿ ಅನಾಹುತ, ಕರಾವಳಿ ಕನ್ನಡಿಗನ ಸಹಿತ 7 ಜನರ ಮೃತ್ಯು
»ಮಗುವಿಗೆ ಜನ್ಮ ನೀಡಿದ ಮೆದುಳು ನಿಷ್ಕ್ರಿಯಗೊಂಡ ಮಹಿಳೆ
»ಅಶ್ಲೀಲ ವೀಡಿಯೊ: ಸೌದಿಯಲ್ಲಿ ಇಬ್ಬರು ಭಾರತೀಯರಿಗೆ ಶಿಕ್ಷೆ
»ಸೌದಿ ಅಪ್ಪ ಮಗಳನ್ನೇ 9 ವರ್ಷ ಅತ್ಯಾಚಾರ ಮಾಡಿದ
»ಪುರುಷ ಪ್ರಾಬಲ್ಯದ ವಿರುದ್ಧ ಸಿಡಿದೆದ್ದ ಸೌದಿ ಓಬವ್ವ
»ಐಎಂಎಫ್ ಅಧ್ಯಕ್ಷ ಪಟ್ಟ ನಿರ್ದಿಷ್ಟ ಪ್ರಾಂತ್ಯಕ್ಕೆ ಮಾತ್ರ ಸೀಮಿತವಾಗಬಾರದು: ಸೌದಿ
»ಸೌದಿ: ವಾಹನ ಡ್ರೈವಿಂಗ್-ಐವರು ಮಹಿಳೆಯರ ಅರೆಸ್ಟ್
»ಜೆದ್ದಾ : ಕರ್ನಾಟಕ ಎನ್.ಆರ್.ಐ. ಫೋರಮ್ ನ ಅಧ್ಯಕ್ಷರಾಗಿ ಮಹಮ್ಮದ್ ಮನ್ಸೂರ್ ಆಯ್ಕೆ
»ಜಿದ್ದಾ : ಅಲ್-ಮದೀನಾ ಜಿದ್ದ ಕಮಿಟಿಯ ಅಧ್ಯಕ್ಷರಾಗಿ ಹೈದರ್ ಹಾಜಿ ಪುನರಾಯ್ಕೆ
»ಇಂಡಿಯಾ ಫ್ರಟೆರ್ನಿಟಿ ಫೋರಂ ತಬೂಕ್ ವತಿಯಿಂದ `ಕ್ರೀಡಾಕೂಟ 2011'
»ದಮಾಮ್ : ಡಿಕೆ‌ಎಸ್‌ಸಿ ವತಿಯಿ೦ದ 2011ರ ಫೆಮಿಲಿ ಮುಲಾಕತ್ ವಾರ್ಷಿಕ ಕಾರ್ಯಕ್ರಮ
»ಸೌದಿ ಅರೇಬಿಯಾ : ಇಂಡಿಯಾ ಫ್ರಟೆರ್ನಿಟಿ ಫೋರಂ ವತಿಯಿಂದ ಕ್ರೀಡಾಕೂಟ
»ಸೌದಿ ಅರೇಬಿಯಾ : ಜಾಮಿಯಾ ಮಿಲಿಯಾ ವಿವಿ ತೊಂಬತ್ತನೇ ಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡ ಮಹಮ್ಮದ್ ಅಜರುದ್ದೀನ್
»ಕಾಟಿಪಳ್ಳ ಅಸೋಸಿಯೇಷನ್, ದಮ್ಮಾಂ 22ನೇ ವಾರ್ಷಿಕ ಮಹಾಸಭೆ
»ಸೌದಿ ಅರೇಬಿಯಾದ ಜೈಲಿನಲ್ಲಿದ್ದ ನೆಲ್ಯಾಡಿ ಸುಲೈಮಾನ್ ಬಿಡುಗಡೆ | ಇಂಡಿಯಾ ಫ್ರಟೆರ್ನಿಟಿ ಫೋರಂ ಸದಸ್ಯರು ನಡೆಸಿದ ಎಡೆಬಿಡದ ಪ್ರಯತ್ನ ಶ್ರಮದ ಫಲ
»ಸೌದಿ ಮಹಿಳೆಯರಿಂದ ಪ್ರತಿಭಟನೆ
»ಮಹಿಳೆಯೊಂದಿಗೆ ಕೆಟ್ಟ ವರ್ತನೆ ತೋರಿಸುವವರು ಕೆಟ್ಟ ಜನರು – ಸೌದಿ ಅರೇಬಿಯಾದ ಪ್ರಮುಖ ಮುಫ್ತಿ ಹೇಳಿಕೆ
»ಜಿದ್ದಾ : 2020ರೊಳಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ : ಸುಲ್ತಾನ್ ಬಿನ್ ಸಲ್ಮಾನ್
»ಸೌದಿ: ಮಹಿಳಾ ಮತದಾನಕ್ಕೆ ಮತ್ತೆ ನಿಷೇಧ
»ಮಕ್ಕಾ(ಸೌದಿ ಅರೆಬಿಯಾ): ಮಂಗಳೂರು ಮೂಲದ ವ್ಯಕ್ತಿ ನಿಧನ
»ಸೌದಿ ಅರೇಬಿಯಾ ಪ್ರತಿಭಟನಕಾರರಿಗೆ ಎಚ್ಚರಿಕೆ
»ಬ೦ಟ್ವಾಳ : 6 ದಿನಗಳ ಕಾಲ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಪಂದ್ಯಾಟಕ್ಕೆ ಚಾಲನೆ
»ಸೌದಿ ಅರೇಬಿಯಾ : ಧಾರಾಕಾರ ಸುರಿದ ಮಳೆ : ಜಿದ್ದಾದಲ್ಲಿ ಜನಜೀವನ ಅಸ್ತವ್ಯಸ್ಥ
»ಸೌದಿ ಅರೇಬಿಯಾ : ಭಾರತೀಯ ರಾಯಭಾರಿ ಕಚೇರಿಯಲ್ಲಿ ಅದ್ಧೂರಿ ಗಣರಾಜ್ಯೋತ್ಸವ
»ರಿಯಾದ್‌ನಲ್ಲಿ ದರೋಡೆ: ದುಷ್ಕರ್ಮಿಗಳ ಸೆರೆ
»ಎರಡು ವರ್ಷದಿಂದ ಸೌದಿ ಅರೇಬಿಯಾದ ಜೈಲಿನಲ್ಲಿರುವ ನೆಲ್ಯಾಡಿ ಸುಲೈಮಾನ್ ಮೂರು ತಿಂಗಳಲ್ಲಿ ಬಿಡುಗಡೆ
»ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿ ...

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri