ಶುಕ್ರವಾರ, 09-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ಮಿಲನ್ ಅರುಣ್ ದಂಪತಿಯರು ರಂಜಿಸಿದ ಸಂಗೀತ ಸಂಜೆ : ಹುಚ್ಚೆದ್ದ ಅಲ್ ಖೋರ್ ಜನತೆ

ಎರೆಡೂವರೆ ಘಂಟೆಯ ವಿಶೇಷ ಕಾರ್ಯಕ್ರಮ : ಅಲ್ ಖೋರ್ 'ಭಾರತಿ' ಸಂಘಟನೆಯ ಪ್ರಸ್ತುತಿ

ದೋಹಾ, ಏಪ್ರಿಲ್ 29: ಇಲ್ಲಿನ ಅಲ್ ಖೋರ್ ನಗರದಲ್ಲಿ ವಾಸವಾಗಿರುವ ಭಾರತೀಯರು ಸಂಘಟಿಸಿಕೊಂಡಿರುವ  ಧರ್ಮಾರ್ಥ ಸಂಸ್ಥೆ  ಭಾರತಿ ಇತ್ತೀಚೆಗೆ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಪ್ರದರ್ಶನದಲ್ಲಿ ಸುಮಾರು ಹನ್ನೆರೆಡು ಖ್ಯಾತ ಗಾಯಕರು ತಮ್ಮ ಪ್ರತಿಭೆಯನ್ನು ಒರೆಹಚ್ಚಿದರು. ಮುಖ್ಯ ಗಾಯಕರಾದ ಮಿಲನ್ ಹಾಗೂ ಅರುಣ್ ಅವರು ಅತ್ಯಮೋಘ ಪ್ರದರ್ಶನ ನೀಡಿ ಎರೆಡೂವರೆ ಘಂಟೆಯನ್ನು ಎರೆಡು ನಿಮಿಷದಲ್ಲಿ ಕಳೆದಂತೆ ಜನತೆಯನ್ನು ರಂಜಿಸಿದರು. ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, ಹಿಂದಿ ಹಾಗೂ ತಮಿಳು ಗೀತೆಗಳು ಕೇಳಿಬಂದವು. ಅಂಕಿತಾ ಅವರೊಡನೆ ಜೀವಿಕಾ ಶೆಟ್ಟಿ ಹಾಗೂ ಐಶ್ವರ್ಯಾ ಶೆಟ್ಟಿ ಯವರು ತಮ್ಮ ಅಮೋಘ ನೃತ್ಯದಿಂದ ನೆರೆದವರನ್ನು ಇನ್ನಷ್ಟು ರಂಜಿಸಿದರು. ಗಾಯಕರಾದ ಇಮ್ತಿಯಾಜ್, ಜಮ್ಶೇದ್, ಮೃದುಲ ಮುಕುಂದನ್ ತ್ರಯರು ಹಲವು ಹೊಸ ಹಾಗೂ ಹಳೆಯ ಹಿಂದಿ ತಮಿಳು, ತೆಲುಗು ಹಾಗೂ ಮಲಯಾಳಂ ಹಾಡುಗಳನ್ನು ಹಾಡಿದರು.

Indian Community Benevolent Fund (ICBF)   ನ ಹಲವು ಧರ್ಮಾರ್ಥ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿ ಇತ್ತೀಚೆಗೆ ಭಾರತಿ ಸಂಸ್ಥೆಯು (ICBF)   ಯಿಂದ ಅಭಿನಂದನಾ ಪ್ರಶಸ್ತಿಯನ್ನು ಪಡೆದಿತ್ತು. (ICBF)   ಪ್ರಸುತಪಡಿಸುತ್ತಿರುವ ಪ್ರತಿ ಭಾರತೀಯನಿಗೆ ವಿಮಾ ಸೌಲಭ್ಯದಲ್ಲಿ ಭಾರತಿ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ.

ಅಧ್ಯಕ್ಷರಾದ ಎಸ್. ಶ್ರೀಧರ್ ಸ್ವಾಗತಿಸಿದರೆ ಉಪಾಧ್ಯಕ್ಷ ರಾಜ್ ಜ್ಯೋತಿಯವರು ಭಾರತಿ ಸಂಸ್ಥೆಯ ಚಟುವಟಿಕೆಗಳ ಚುಟುಕಾದ ಪರಿಚಯ ನೀಡಿದರು. ಅಂತಿಮವಾಗಿ ಪದ್ಮಜರವರು ವಂದನಾರ್ಪಣೆ ಸಲ್ಲಿಸಿದರು.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2008-04-29


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕತಾರ್]

»ಏಷ್ಯನ್ ಒಳಾಂಗಣ ಕ್ರೀಡಾಕೂಟಕ್ಕೆ ೩೨ ಸದಸ್ಯರ ದಂಡು; ಭಾರತ ತಂಡಕ್ಕೆ ಅಂಜು ಬಾಬಿ ಜಾರ್ಜ್ ನೇತೃತ್ವ
»ಗಿನ್ನೆಸ್ ದಾಖಲೆ ಸೇರಿದ ಕತರ್ ಕೆ.ಎಫ್.ಸಿ.
»ತುಂಡಾದ ಕೇಬಲ್ : ಅಸ್ತವ್ಯಸ್ತವಾದ ಕತರ್ ಟೆಲಿಫೋನ್ ವ್ಯವಸ್ಥೆ
»ಅನಿವಾಸಿಗಳಿಂದ ಆಚರಿಸಲ್ಪಟ್ಟ ಗಣತಂತ್ರ ದಿವಸ : ಹಬ್ಬದ ವಾತಾವರಣ
»ಇನ್ನಷ್ಟು ದುಬಾರಿಯಾಗಲಿರುವ ಭಾರತದ ಅಕ್ಕಿ.
»ತಿಜೋರಿ ಕದ್ದು ಒಡೆಯಲನುವಾಗುತ್ತಿರುವಾಗಲೇ ಪೋಲೀಸರಿಗೆ ಸಿಕ್ಕಿಬಿದ್ದ ಕಳ್ಳರು
»ಜೆಟ್ ಏರ್ ವೇಸ್ ಪ್ರಾರಂಭಿಸಿರುವ ದೋಹಾ-ಮುಂಬೈ,ಕಲ್ಲಿಕೋಟೆ ನೇರ ವಿಮಾನಯಾನ
»ಉದ್ಯೋಗಕ್ಕಾಗಿ ಬಂದವರು ಒಂಟೆಕಾವಲಿಗೆ: ಭಾರತೀಯದ ಅಳಲು
»ದೋಹ: ಕರ್ನಾಟಕ ಶಾಸ್ತ್ರೀಯ ಸಂಗೀತಪ್ರಿಯರಿಗೆ ಅಪರೂಪದ ಉಪಚಾರ
»ಸಾರಿಗೆ ಕಾನೂನುಗಳ ಅನುವಾದ ಅಗತ್ಯ: ಏಶಿಯಾ ಮೂಲದ ಅನಿವಾಸಿಗಳ ಬೇಡಿಕೆ
»ಸುಗಮ ವಾಹನ ಸಂಚಾರಕ್ಕೆ ಅಡ್ಡಿ ಬಂದರೆ ದಂಡ: ಕತರ್ ಸಾರಿಗೆ ಸಚಿವಾಲಯ
»ಏರುತ್ತಿರುವ ಮೊಟ್ಟೆ ಬೆಲೆ, ಆತಂಕದಲ್ಲಿ ಬೇಕರಿಗಳು.
»ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ವಿದೇಶಿಯರ ಸಂಖ್ಯೆ ೭೦ ಮಿಲಿಯನ್!
»ಡಾಲರ್ ಮೇಲಿನ ಅವಲಂಬನೆಯಲ್ಲಿ ಬದಲಾವಣೆ ಇಲ್ಲ, ಜಿಸಿಸಿ.
»ದಾನಿಗಳಿಗೆ ಸನ್ಮಾನ:(THE Indian Community Benevolent Fund (ICBF)
»ಐಸಿಸಿ ಉತ್ಸವದಲ್ಲಿ ಮನಸೆಳೆದ ಮಕ್ಕಳ ನೃತ್ಯ
»ಆಯಾಗಳ ನೇಮಕಕ್ಕೆ ತಾತ್ಕಾಲಿಕ ತಡೆಯಾಜ್ಞೆ ಇನ್ನೂ ಪ್ರಸ್ತುತ
»ಐಡಿಯಲ್ ಇಂಡಿಯನ್ ಸ್ಕೂಲ್ ವಿಧ್ಯಾರ್ಥಿ ಅಕಾಲಿಕ ಮ್ರತ್ಯು
»೧೫ ವರ್ಷ ಒಳಗಿನವರ ಕ್ರಿಕೆಟ್-ನಾಯಕತ್ವ ವಹಿಸಿದ ಮಂಗಳೂರಿನ ಬಾಲಕ
»500ಕ್ಕೂ ಹೆಚ್ಚು ಮಕ್ಕಳ ಉಚಿತ ನೇತ್ರ ತಪಾಸಣೆ
»2016ರ ಒಲಿಂಪಿಕ್ಸ್ ಕ್ರೀಡೆಗಳ ಪ್ರಯೋಜಕತೆಗೆ ಕತಾರ್ ಯತ್ನ
»೨೦ನೆ ಮಾಂಟ್ರಿಯಲ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಕತಾರ್
»ಇಪ್ಪತ್ತು ವರ್ಷ ಪೂರೈಸಿದ ಮೊಬೈಲ್ ಟೆಲಿಕಾಂ ಕಂಪನಿ

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri