ಶುಕ್ರವಾರ, 09-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ದೋಹಾ: ತುಳು ಕೂಟ ಕತರ್ ಅಧ್ಯಕ್ಷರಾಗಿ ರವಿಶೆಟ್ಟಿ ಆಯ್ಕೆ : ಹೊಸ ಸಮಿತಿ ಪ್ರಕಟಣೆ

ಧರ್ಮಾರ್ಥ ಹಾಗೂ ಸಮಾಜ ಕಾರ್ಯಗಳಿಗೆ ಆದ್ಯತೆ : ಹೊಸ ಸಮಿತಿಯ ಅಧ್ಯಕ್ಷರ ಆಶ್ವಾಸನೆ

ದೋಹಾ, ಜೂನ್ 1: ತುಳು ಕೂಟ ಕತಾರ್ 2008-2010 ರ ದ್ವೈವಾರ್ಶಿಕ ಅವಧಿಗೆ ಹೊಸ ಸಮಿತಿಯನ್ನು ಆಯ್ಕೆ ಮಾಡಿದೆ. ಈ ಬಾರಿ ರವಿಶೆಟ್ಟಿಯವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.  ದೋಹಾದ ಇಂಡಿಯನ್ ಕಲ್ಚರಲ್ ಸೆಂಟರ್ (ಐಸಿಸಿ) ಸಭಾಂಗಣದಲ್ಲಿ ನಡೆದ ವಾರ್ಶಿಕೋತ್ಸವ ಸಮಾರಂಭದಲ್ಲಿ ರವಿಶೆಟ್ಟಿಯವರನ್ನು ಬಹುಮತದಿಂದ ಆಯ್ಕೆ ಮಾಡಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಶ್ರೀ ದಿವಾಕರ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸಿದ್ದ ಹಿಂದಿನ ಸಮಿತಿಗೆ ವಿದಾಯ ನೀಡಲಾಯಿತು. 

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ದಿವಾಕರ ಪೂಜಾರಿಯವರು ಸ್ವಾಗತಿಸಿ ತಮ್ಮ ಕಾರ್ಯಾವಧಿಯಲ್ಲಿ ನಡೆದ ಕಾರ್ಯಕಲಾಪಗಳ ವಿವರಣೆ ನೀಡಿದರು.  ಹಿಂದಿನ ಸಮಿತಿಯ ಕಾರ್ಯದರ್ಶಿಗಳಾದ ರಾಜಶೇಖರ್ ಅವರು ವಾರ್ಷಿಕ ವರದಿ ಹಾಗೂ ಹಿಂದಿನ ಸಭೆಯ ಮಹತ್ವದ ವಿಷಯಗಳನ್ನು ಸಭೆಯಲ್ಲಿ ಅರುಹಿದರು.  ಖಜಾಂಚಿಯವರ ಅನಿವಾರ್ಯ ಅನುಪಸ್ಥಿತಿಯಲ್ಲಿ ದಿವಾಕರ ಪೂಜಾರಿಯವರೇ ಹಿಂದಿನ ಅವಧಿಯ ಖರ್ಚುವೆಚ್ಚಗಳನ್ನು ನೀಡಿದರು. ಈ ವಿವರಗಳನ್ನು ಸದಸ್ಯರು ಪರಿಶೀಲಿಸಿ ತಮ್ಮ ಒಪ್ಪಿಗೆ ನೀಡಿದರು.  ಆ ಬಳಿಕ ಹೊಸ ಸಮಿತಿಯನ್ನು ಸಭೆಗೆ ಪರಿಚಯಿಸಲಾಯಿತು. 

ಹೊಸ ಸಮಿತಿಯ ಸದಸ್ಯರ ವಿವರಗಳು ಈ ಕೆಳಗಿನಂತಿವೆ:

Mr. M. Ravi Shetty - President
Mr. Abdulla Mono - Vice President
Mr. Dinesh Chandra Shetty- General Secretary
Mr. Vivian D'Souza- Join Secretary
Mr. Prakash Rao- Treasurer
Mr. Mohan J- Sports Secretary
Mrs. Sudha Manjunath- Cultural Secretary
Mrs. Veena Rao- Ladies Co-ordinator

ಆ ಬಳಿಕ ನವ ಅಧ್ಯಕ್ಷರಾದ ರವಿ ಶೆಟ್ಟಿಯವರು ತಮ್ಮ ಭಾಷಣದಲ್ಲಿ ಎಲ್ಲಾ ಸದಸ್ಯರ ಸಹಕಾರವನ್ನು ಕೋರಿದರು.  ತಮ್ಮ ಸಮಿತಿಯು ಸಂಘದ ಏಳ್ಗೆಗೆ ಸದಾ ಶ್ರಮಿಸುವುದು ಹಾಗೂ ಧರ್ಮಾರ್ಥ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡುವುದು ಎಂದು ಪ್ರಕಟಿಸಿದರು.

ಹಿಂದಿನ ಸಮಿತಿಯ ಕ್ರೀಡಾ ಕಾರ್ಯದರ್ಶಿ ಸುಮನ್ ಲಾಲ್ ಅವರು ವಂದನಾರ್ಪಣೆ ನೀಡಿದರು.  ಸಂಘದ ಹಿರಿಯ ಸದಸ್ಯರಾದ ಇಕ್ಬಾಲ್ ಮನ್ನಾ ಕಾರ್ಯಕ್ರಮವನ್ನು ನಿರೂಪಿಸಿದರು.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಇಕ್ಬಾಲ್ ಮನ್ನಾ, ದೋಹಾ, ಕತರ್.
ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2008-06-01


ಪ್ರತಿಸ್ಪಂದನ
C N RAO, saudi arabia
2008-06-01
CONGRATULATION TO NEW COMMITTEE MEMBERS, NICE COVERAGE FROM IQBAL MANNA, FROM SAUDI WE ABLE TO SEE THE PICTURES OF AGM FUNCTION. NICE TO SEE AND READ THE GOOD COVERAGE OF PAST COMMITTEE, HOPE BETTER WORK FROM PRESENT ELECTED COMMITTE. GOD BLESS ALL TULU BANDHAVA\'S. BEST REGARDS FROM C N RAO K S A.
ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕತಾರ್]

»ಏಷ್ಯನ್ ಒಳಾಂಗಣ ಕ್ರೀಡಾಕೂಟಕ್ಕೆ ೩೨ ಸದಸ್ಯರ ದಂಡು; ಭಾರತ ತಂಡಕ್ಕೆ ಅಂಜು ಬಾಬಿ ಜಾರ್ಜ್ ನೇತೃತ್ವ
»ಗಿನ್ನೆಸ್ ದಾಖಲೆ ಸೇರಿದ ಕತರ್ ಕೆ.ಎಫ್.ಸಿ.
»ತುಂಡಾದ ಕೇಬಲ್ : ಅಸ್ತವ್ಯಸ್ತವಾದ ಕತರ್ ಟೆಲಿಫೋನ್ ವ್ಯವಸ್ಥೆ
»ಅನಿವಾಸಿಗಳಿಂದ ಆಚರಿಸಲ್ಪಟ್ಟ ಗಣತಂತ್ರ ದಿವಸ : ಹಬ್ಬದ ವಾತಾವರಣ
»ಇನ್ನಷ್ಟು ದುಬಾರಿಯಾಗಲಿರುವ ಭಾರತದ ಅಕ್ಕಿ.
»ತಿಜೋರಿ ಕದ್ದು ಒಡೆಯಲನುವಾಗುತ್ತಿರುವಾಗಲೇ ಪೋಲೀಸರಿಗೆ ಸಿಕ್ಕಿಬಿದ್ದ ಕಳ್ಳರು
»ಜೆಟ್ ಏರ್ ವೇಸ್ ಪ್ರಾರಂಭಿಸಿರುವ ದೋಹಾ-ಮುಂಬೈ,ಕಲ್ಲಿಕೋಟೆ ನೇರ ವಿಮಾನಯಾನ
»ಉದ್ಯೋಗಕ್ಕಾಗಿ ಬಂದವರು ಒಂಟೆಕಾವಲಿಗೆ: ಭಾರತೀಯದ ಅಳಲು
»ದೋಹ: ಕರ್ನಾಟಕ ಶಾಸ್ತ್ರೀಯ ಸಂಗೀತಪ್ರಿಯರಿಗೆ ಅಪರೂಪದ ಉಪಚಾರ
»ಸಾರಿಗೆ ಕಾನೂನುಗಳ ಅನುವಾದ ಅಗತ್ಯ: ಏಶಿಯಾ ಮೂಲದ ಅನಿವಾಸಿಗಳ ಬೇಡಿಕೆ
»ಸುಗಮ ವಾಹನ ಸಂಚಾರಕ್ಕೆ ಅಡ್ಡಿ ಬಂದರೆ ದಂಡ: ಕತರ್ ಸಾರಿಗೆ ಸಚಿವಾಲಯ
»ಏರುತ್ತಿರುವ ಮೊಟ್ಟೆ ಬೆಲೆ, ಆತಂಕದಲ್ಲಿ ಬೇಕರಿಗಳು.
»ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ವಿದೇಶಿಯರ ಸಂಖ್ಯೆ ೭೦ ಮಿಲಿಯನ್!
»ಡಾಲರ್ ಮೇಲಿನ ಅವಲಂಬನೆಯಲ್ಲಿ ಬದಲಾವಣೆ ಇಲ್ಲ, ಜಿಸಿಸಿ.
»ದಾನಿಗಳಿಗೆ ಸನ್ಮಾನ:(THE Indian Community Benevolent Fund (ICBF)
»ಐಸಿಸಿ ಉತ್ಸವದಲ್ಲಿ ಮನಸೆಳೆದ ಮಕ್ಕಳ ನೃತ್ಯ
»ಆಯಾಗಳ ನೇಮಕಕ್ಕೆ ತಾತ್ಕಾಲಿಕ ತಡೆಯಾಜ್ಞೆ ಇನ್ನೂ ಪ್ರಸ್ತುತ
»ಐಡಿಯಲ್ ಇಂಡಿಯನ್ ಸ್ಕೂಲ್ ವಿಧ್ಯಾರ್ಥಿ ಅಕಾಲಿಕ ಮ್ರತ್ಯು
»೧೫ ವರ್ಷ ಒಳಗಿನವರ ಕ್ರಿಕೆಟ್-ನಾಯಕತ್ವ ವಹಿಸಿದ ಮಂಗಳೂರಿನ ಬಾಲಕ
»500ಕ್ಕೂ ಹೆಚ್ಚು ಮಕ್ಕಳ ಉಚಿತ ನೇತ್ರ ತಪಾಸಣೆ
»2016ರ ಒಲಿಂಪಿಕ್ಸ್ ಕ್ರೀಡೆಗಳ ಪ್ರಯೋಜಕತೆಗೆ ಕತಾರ್ ಯತ್ನ
»೨೦ನೆ ಮಾಂಟ್ರಿಯಲ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಕತಾರ್
»ಇಪ್ಪತ್ತು ವರ್ಷ ಪೂರೈಸಿದ ಮೊಬೈಲ್ ಟೆಲಿಕಾಂ ಕಂಪನಿ

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri