ಶುಕ್ರವಾರ, 09-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ದೋಹ: ಕರ್ನಾಟಕ ಶಾಸ್ತ್ರೀಯ ಸಂಗೀತಪ್ರಿಯರಿಗೆ ಅಪರೂಪದ ಉಪಚಾರ

ದೋಹಾ, ಡಿಸೆಂಬರ್ ೧೦. ದೋಹಾದಲ್ಲಿರುವ ಕರ್ನಾಟಕ ಶಾಸ್ತ್ರೀಯ ಸಂಗೀತ ಪ್ರಿಯರಿಗೆ ಇಂದು ನಡೆದ ಸಂಗೀತಸಭೆಯಲ್ಲಿ ಖ್ಯಾತ ಸಂಗೀತಕಾರ ಪದ್ಮಭೂಷಣ  ಟಿವಿ ಶಂಕರನಾರಾಯಣ ಅವರು ಅತ್ಯಮೋಘ ಪ್ರದರ್ಶನ ನೀಡಿದರು.

ಟಿವಿಎಸ್ ಅವರೊಂದಿಗೆ ಪತ್ನಿ ವಿಜಯಾ, ಮೃದಂಗಂ ವಾದಕ ಬಾಲಾಜಿ ಹಾಗೂ ಪಿಟೀಲು ವಾದಕ ಶ್ರೀರಾಮ್ ಉಪಸ್ಥಿತರಿದ್ದರು. 

ಭಾರತೀಯ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ   ಮ್ಯೂಸಿಕ್ ಲವರ್ಸ್ ಸಂಘಟನೆ ಆಯೋಜಿಸಿದ್ದ ಅಪರೂಪದ ಸಂಗೀತಸಭೆಯಲ್ಲಿ ಟಿವಿಎಸ್ ಎಂದೇ ಪ್ರಖ್ಯಾತರಾಗಿರುವ ಖ್ಯಾತ ಸಂಗೀತಕಾರ ಪದ್ಮಭೂಷಣ  ಟಿವಿ ಶಂಕರನಾರಾಯಣ ಅವರು ತಮ್ಮ ಸೊಗಸಾದ ಹಾಡುಗಾರಿಕೆಯಿಂದ ಸಂಗೀತಪ್ರಿಯರನ್ನು ರಂಜಿಸಿದರು.

ಪ್ರತಿ ರಾಗವನ್ನೂ ಅತ್ಯಂತ ಸಮರ್ಪಕವಾಗಿ ಹಾಡಿದ ಟಿವಿಎಸ್ ಅವರಿಗೆ ಅವರ ಪತ್ನಿ ವಿಜಯಾ ಶಂಕರನಾರಾಯಣ ಅವರು ತಮ್ಮ ದನಿಗೂಡಿಸಿ ಸಂಗೀತಸಭೆಯನ್ನು ಸ್ಮರಣಾರ್ಥವನ್ನಾಗಿಸುವಲ್ಲಿ ಯಶಸ್ವಿಯಾದರು.

ಮೃದಂಗಂ ಹಾಗೂ ಪಿಟೀಲು ವಾದಕರೂ ಈ ಯಶಸ್ಸಿಗೆ ತಮ್ಮ ಅಮೋಘ ಕಾಣಿಕೆ ಸಲ್ಲಿಸಿದರು.

ಮ್ಯೂಸಿಕ್ ಲವರ್ಸ್ ಸಂಘಟನೆಯ ವತಿಯಿಂದ ಕತಾರ್ ಭಾರತೀಯ ರಾಯಭಾರಿಯಾಗಿರುವ ಶ್ರೀ ಜಾರ್ಜ್ ಜೋಸೆಫ್ ಅವರು ಸಂಗೀತಸಭೆಯ ಬಳಿಕ ಟಿವಿಎಸ್ ರವರಿಗೆ ಶಾಲು ಹೊದಿಸಿ ಸಾಂಪ್ರಾದಾಯಿಕ ಸನ್ಮಾನ ನೀಡಿದರು. ದೋಹಾ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕರಾದ ಆರ್. ಸೀತಾರಾಮನ್ ಉಪಸ್ಥಿತರಿದ್ದರು.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಗಲ್ಫ್ ಟೈಮ್ಸ್
ವರದಿಗಾರರು : ಅರ್ಶದ್ ಹುಸೇನ್ ಎಂ.ಹೆಚ್
ಪ್ರಕಟಿಸಿದ ದಿನಾಂಕ : 2007-12-11


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕತಾರ್]

»ಏಷ್ಯನ್ ಒಳಾಂಗಣ ಕ್ರೀಡಾಕೂಟಕ್ಕೆ ೩೨ ಸದಸ್ಯರ ದಂಡು; ಭಾರತ ತಂಡಕ್ಕೆ ಅಂಜು ಬಾಬಿ ಜಾರ್ಜ್ ನೇತೃತ್ವ
»ಗಿನ್ನೆಸ್ ದಾಖಲೆ ಸೇರಿದ ಕತರ್ ಕೆ.ಎಫ್.ಸಿ.
»ತುಂಡಾದ ಕೇಬಲ್ : ಅಸ್ತವ್ಯಸ್ತವಾದ ಕತರ್ ಟೆಲಿಫೋನ್ ವ್ಯವಸ್ಥೆ
»ಅನಿವಾಸಿಗಳಿಂದ ಆಚರಿಸಲ್ಪಟ್ಟ ಗಣತಂತ್ರ ದಿವಸ : ಹಬ್ಬದ ವಾತಾವರಣ
»ಇನ್ನಷ್ಟು ದುಬಾರಿಯಾಗಲಿರುವ ಭಾರತದ ಅಕ್ಕಿ.
»ತಿಜೋರಿ ಕದ್ದು ಒಡೆಯಲನುವಾಗುತ್ತಿರುವಾಗಲೇ ಪೋಲೀಸರಿಗೆ ಸಿಕ್ಕಿಬಿದ್ದ ಕಳ್ಳರು
»ಜೆಟ್ ಏರ್ ವೇಸ್ ಪ್ರಾರಂಭಿಸಿರುವ ದೋಹಾ-ಮುಂಬೈ,ಕಲ್ಲಿಕೋಟೆ ನೇರ ವಿಮಾನಯಾನ
»ಉದ್ಯೋಗಕ್ಕಾಗಿ ಬಂದವರು ಒಂಟೆಕಾವಲಿಗೆ: ಭಾರತೀಯದ ಅಳಲು
»ದೋಹ: ಕರ್ನಾಟಕ ಶಾಸ್ತ್ರೀಯ ಸಂಗೀತಪ್ರಿಯರಿಗೆ ಅಪರೂಪದ ಉಪಚಾರ
»ಸಾರಿಗೆ ಕಾನೂನುಗಳ ಅನುವಾದ ಅಗತ್ಯ: ಏಶಿಯಾ ಮೂಲದ ಅನಿವಾಸಿಗಳ ಬೇಡಿಕೆ
»ಸುಗಮ ವಾಹನ ಸಂಚಾರಕ್ಕೆ ಅಡ್ಡಿ ಬಂದರೆ ದಂಡ: ಕತರ್ ಸಾರಿಗೆ ಸಚಿವಾಲಯ
»ಏರುತ್ತಿರುವ ಮೊಟ್ಟೆ ಬೆಲೆ, ಆತಂಕದಲ್ಲಿ ಬೇಕರಿಗಳು.
»ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ವಿದೇಶಿಯರ ಸಂಖ್ಯೆ ೭೦ ಮಿಲಿಯನ್!
»ಡಾಲರ್ ಮೇಲಿನ ಅವಲಂಬನೆಯಲ್ಲಿ ಬದಲಾವಣೆ ಇಲ್ಲ, ಜಿಸಿಸಿ.
»ದಾನಿಗಳಿಗೆ ಸನ್ಮಾನ:(THE Indian Community Benevolent Fund (ICBF)
»ಐಸಿಸಿ ಉತ್ಸವದಲ್ಲಿ ಮನಸೆಳೆದ ಮಕ್ಕಳ ನೃತ್ಯ
»ಆಯಾಗಳ ನೇಮಕಕ್ಕೆ ತಾತ್ಕಾಲಿಕ ತಡೆಯಾಜ್ಞೆ ಇನ್ನೂ ಪ್ರಸ್ತುತ
»ಐಡಿಯಲ್ ಇಂಡಿಯನ್ ಸ್ಕೂಲ್ ವಿಧ್ಯಾರ್ಥಿ ಅಕಾಲಿಕ ಮ್ರತ್ಯು
»೧೫ ವರ್ಷ ಒಳಗಿನವರ ಕ್ರಿಕೆಟ್-ನಾಯಕತ್ವ ವಹಿಸಿದ ಮಂಗಳೂರಿನ ಬಾಲಕ
»500ಕ್ಕೂ ಹೆಚ್ಚು ಮಕ್ಕಳ ಉಚಿತ ನೇತ್ರ ತಪಾಸಣೆ
»2016ರ ಒಲಿಂಪಿಕ್ಸ್ ಕ್ರೀಡೆಗಳ ಪ್ರಯೋಜಕತೆಗೆ ಕತಾರ್ ಯತ್ನ
»೨೦ನೆ ಮಾಂಟ್ರಿಯಲ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಕತಾರ್
»ಇಪ್ಪತ್ತು ವರ್ಷ ಪೂರೈಸಿದ ಮೊಬೈಲ್ ಟೆಲಿಕಾಂ ಕಂಪನಿ

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri