ಶುಕ್ರವಾರ, 09-01-2009

ಗಲ್ಫ್ ವಾರ್ತೆಗಳು
»
ಯು.ಏ.ಇ
»
ಬಹ್ರೆಯ್ನ್
»
ಒಮಾನ್
»
ಕುವೈತ್
»
ಕತಾರ್
»
ಕೆ.ಯಸ್.ಎ
ರಾಷ್ಟ್ರೀಯ ವಾರ್ತೆಗಳು
»
ಕರಾವಳಿ
»
ಕರ್ನಾಟಕ
»
ಮುಂಬೈ
»
ಭಾರತ
ಇತರ ಸುದ್ದಿಗಳು
»
ಎನ್.ಆರ್.ಕ ಮತ್ತು ಎನ್.ಆರ್.ಐ
»
ಮನೋರಂಜನೆ ಮತ್ತು ಕ್ರೀಡೆಗಳು
»
ಆರೋಗ್ಯ ಮತ್ತು ವ್ಯಾಪಾರ
»
ಅಂತರಾಷ್ಟ್ರೀಯ ವಾರ್ತೆಗಳು
       

ಜಾಹೀರಾತುಗಳು
advert

advert

advert

advert

advert

advert

 

 
ರಾಮಕ್ಷತ್ರಿಯ ಸಂಘ, ಕುವೈಟ್ : ಸಚಿವ, ಶಾಸಕದ್ವಯರಿಗೆ ಅಭಿನಂದನೆ

ರಾಮಕ್ಷತ್ರಿಯ ಸಮಾಜದ ಮುಖಂಡರು, ಹಿರಿಯ ಧುರೀಣರು, ರಾಜಕೀಯ ನೇತಾರರುಗಳಾಗಿದ್ದು, ಇತ್ತೀಚೆಗೆ ನೆಡೆದ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷ ದಿಂದ ಸ್ಪರ್ಧಿಸಿ, ಬೈಂದೂರು ಕ್ಷೇತ್ರದಿಂದ ಆರಿಸಿ ಬಂದು ಶಾಸಕರಾದ ಶ್ರೀಯುತ ಲಕ್ಷೀನಾರಾಯಣರವರಿಗೆ ಹಾಗೂ ಮಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ, ಶಾಸಕರಾಗಿ ಆರಿಸಿ ಬಂದು, ಮೀನುಗಾರಿಕೆ, ಬಂದರು, ಸಣ್ಣ ಉಳಿತಾಯ ಖಾತೆ ಸಚಿವರು ಹಾಗೂ ಮಂಗಳೂರು, ಕೊಡಗು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ, ಶ್ರೀಯುತ ಕೃಷ್ಣ ಪಾಲೇಮಾರ್ ರವರಿಗೆ ರಾಮಕ್ಷತ್ರಿಯ ಸಂಘ, ಕುವೈಟ್ (ಖ‌ಏ Sಚಿಟಿghಚಿ,ಏuತಿಚಿiಣ)ಇದರ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಇವರ ಆಡಳಿತಾವದಿಯಲ್ಲಿ, ಕ್ಷೇತ್ರದ ಹಾಗೂ ರಾಜ್ಯದ ಜನತೆಯ ಏಳಿಗೆಗೆ ಮತ್ತು ರಾಮಕ್ಷತ್ರಿಯ ಸಮಾಜ ಭಾಂದವರ ಆಶೋತ್ತರಗಳಿಗೆ ಸ್ಪಂದಿಸುವ ಸಲುವಾಗಿ ಮನವಿ ನೀಡುವ ಬಗ್ಗೆ, ನಿರ್ಣಯ ಕೈಗೊಳ್ಳಲಾಯಿತು. ಅಭಿನಂದನಾ ಸೂಚನಾ ಸಭೆಯಲ್ಲಿ, ಆಡಳಿತ ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರು ಹಾಜರಿದ್ದರು.

ನಿಕಟಪೂರ್ವ ಅಧ್ಯಕ್ಷ ಸುರೇಶ್ ಶ್ಯಾಮ್‌ರಾವ್ ನೇರಂಬಳ್ಳಿ ಇವರು ಶಾಸಕ, ಸಚಿವರ ಬಗ್ಗೆ ವಿವರಗಳನ್ನು ತಿಳಿಸಿದರು. ಕಾರ್ಯದರ್ಶಿ ಕಿರಣ್ ನಾಯ್ಕ್ ಸಭೆಯನ್ನು ಆಯೋಜಿಸಿದ್ದರು.

Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಮೋಹನ್ ದಾಸ್ ಕಾಮತ್ ಮಂಜೇಶ್ವರ,ಕುವೈತ್
ವರದಿಗಾರರು : ಗ.ಕ.ವಿಶೇಷ ವರದಿಗಾರರು
ಪ್ರಕಟಿಸಿದ ದಿನಾಂಕ : 2008-06-19


ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ಕುವೈತ್]

 

 

 

©2007 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri