-->

 ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಿದೆ- ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಷ್ಟ್ 31

ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಿದೆ- ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಷ್ಟ್ 31


(ಗಲ್ಪ್ ಕನ್ನಡಿಗ)ಮಂಗಳೂರು:-ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಇ-ಪಂಚಾಯತ್ ಯೋಜನೆಯಡಿ  ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಆನ್‍ ಲೈನ್ ಮೂಲಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.
     ಹುದ್ದೆಯ ವಿವರ ಇಂತಿವೆ: ಹುದ್ದೆಯ ಹೆಸರು-ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು (ಎ.ಡಿ.ಪಿ.ಎಮ್.) ಅರ್ಹತೆ -ಬಿ.ಇ. (ಸಿ.ಎಸ್/ಇ. ಮತ್ತು ಸಿ/ಐ.ಎಸ್)/ ಎಮ್.ಸಿ.ಎ/ಬಿ.ಸಿಎ, ಮಾಸಿಕ ವೇತನ ರೂ 25,000 (ಸೇವಾ ಶುಲ್ಕ+ಸೇವಾ ತೆರಿಗೆ ಪ್ರತ್ಯೇಕ), ಖಾಲಿ ಹುದ್ದೆಗಳ ಸಂಖ್ಯೆ-1.
    ದ.ಕ. ಜಿಲ್ಲಾ ಪಂಚಾಯತ್ ವೆಬ್‍ಸೈಟ್ zpdk.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಆ
ನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ ಎಂದು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಪ್ರಕಟಣೆ ತಿಳಿಸಿದೆ.  


(ಗಲ್ಪ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99