![ಗದಗ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಚಿವ ಶಿವರಾಮ ಹೆಬ್ಬಾರ್ ಗದಗ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಚಿವ ಶಿವರಾಮ ಹೆಬ್ಬಾರ್](https://lh3.googleusercontent.com/-NI074OEhzMk/X0Yf--jmS4I/AAAAAAAAF9w/KmHdWuoKu5g6CJpoCQ64s0enhxYLFi68gCNcBGAsYHQ/s1600/1598431222460285-0.png)
ಗದಗ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಚಿವ ಶಿವರಾಮ ಹೆಬ್ಬಾರ್
Wednesday, August 26, 2020
ಗದಗ : ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಇಂದು ಗದಗದ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯಕ್ಕೆ ಭೇಟಿ ನೀಡಿದರು. ಇದೇ ವೇಳೆಯಲ್ಲಿ ಕಾರ್ಯಕರ್ತರ ಅಹವಾಲನ್ನು ಸ್ವೀಕರಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಿದರು.
ಈ ಕಾರ್ಯಕ್ರಮದಲ್ಲಿ ಪಕ್ಷ ಜಿಲ್ಲಾಧ್ಯಕ್ಷರು, ಸ್ಥಳೀಯ ಮುಖಂಡರು, ಪ್ರಮುಖರು ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.