ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಸುಳ್ಯದಲ್ಲೊಂದು ಭೀಕರ ಘಟನೆ; ವಿದ್ಯುತ್ ತಂತಿ ತಾಗಿ ಬೈಕ್ ಸವಾರ ಸಜೀವ ದಹನ


(ಗಲ್ಫ್ ಕನ್ನಡಿಗ) ಮಂಗಳೂರು;ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಾಗಿ ಬೈಕ್ ಸಮೇತ ಬೈಕ್ ಸವಾರ ಸಜೀವ ದಹನವಾಗಿದ್ದಾರೆ.


(ಗಲ್ಫ್ ಕನ್ನಡಿಗ)ರಸ್ತೆಯಲ್ಲಿ ಹೋದ ಬೈಕ್ ಸವಾರನಿಗೆ ತಂತಿ ತಾಗಿ ವಿದ್ಯುತ್ ಪ್ರವಹಿಸಿ ಈ ಘಟನೆ ನಡೆದಿದೆ.

 (ಗಲ್ಫ್ ಕನ್ನಡಿಗ)ಸುಳ್ಯ ತಾಲೂಕಿನ ನಿಂತಿಕಲ್ಲು ಬಳಿಯ ಕಲ್ಲೇರಿ ಗುಳಿಗನ ಕಟ್ಟೆ ಬಳಿ ಇಂದು ಮುಂಜಾನೆ ಈ ಘಟನೆ  ನಡೆದಿದ್ದು ಬೈಕ್ ಸವಾರ ಸಜೀವ ದಹನವಾಗಿದ್ದಾರೆ.
ಘಟನೆ ಸುಮಾರು 6 ಗಂಟೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW