ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಗದಗ ಕಾರ್ಮಿಕ ವಿಮಾ ಆಸ್ಪತ್ರೆಗೆ ಸಚಿವ ಶಿವರಾಮ ಹೆಬ್ಬಾರ್ ಭೇಟಿ


ಗದಗ : ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್  ಇಂದು ಗದಗದ ಕಾರ್ಮಿಕ ವಿಮಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಆಸ್ಪತ್ರೆಯ ಅಭಿವೃದ್ಧಿ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಮುಖಂಡರು, ವೈದ್ಯಾಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಹಾಜರಿದ್ದರು.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW