-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪುತ್ತೂರಿನಲ್ಲಿ ಮಗನಿಂದಲೇ ತಂದೆಯ ಕೊಲೆ

ಪುತ್ತೂರಿನಲ್ಲಿ ಮಗನಿಂದಲೇ ತಂದೆಯ ಕೊಲೆ


(ಗಲ್ಫ್ ಕನ್ನಡಿಗ)ಮಂಗಳೂರು;  ತಂದೆಯನ್ನು ಮಗ ಹತ್ಯೆ ಮಾಡಿದ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ.

(ಗಲ್ಫ್ ಕನ್ನಡಿಗ)ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಬಳಿಯ ಬಾಲಯ ಎಂಬಲ್ಲಿ ಈ ಘಟನೆ ನಡೆದಿದೆ.


(ಗಲ್ಫ್ ಕನ್ನಡಿಗ)ಗಂಗಾಧರ ನಾಯ್ಕ್ ಮೃತಪಟ್ಟವರು.‌ಇವರ ಪುತ್ರ ಶಶಿಧರ್ ನಿಂದ ಈ ಹತ್ಯೆ ನಡೆದಿದೆ. ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿದ್ದು ಹೊಡೆದಾಡಿಕೊಂಡಿದ್ದಾರೆ. ಗಂಗಾಧರ್ ನಾಯ್ಕ್ ಅವರಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99