-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರಕ್ಕೆ ವಿಶ್ವಾಸಮತದ ಪರೀಕ್ಷೆ; ಕೊನೆ ಕ್ಷಣದಲ್ಲಿ ಕೈಕೊಡ್ತಾರ ಪೈಲಟ್?

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರಕ್ಕೆ ವಿಶ್ವಾಸಮತದ ಪರೀಕ್ಷೆ; ಕೊನೆ ಕ್ಷಣದಲ್ಲಿ ಕೈಕೊಡ್ತಾರ ಪೈಲಟ್?


(ಗಲ್ಫ್ ಕನ್ನಡಿಗ)ನವದೆಹಲಿ;  ರಾಜಸ್ಥಾನ  ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ದ ಬಂಡಾಯವೆದ್ದು ತಿಂಗಳ ಬಳಿಕ ರಾಜಿಯಾದ ಡಿಸಿಎಂ ಸಚಿನ್ ಪೈಲಟ್ ನಡೆ ಇಂದು ಗೊತ್ತಾಗಲಿದೆ.

(ಗಲ್ಫ್ ಕನ್ನಡಿಗ)ರಾಜಸ್ಥಾನದಲ್ಲಿ ಇಂದು ವಿಶೇಷ ಅಧಿವೇಶನ ನಡೆಯಲಿದೆ.  ಈ ವಿಶೇಷ ಅಧಿವೇಶನದಲ್ಲಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಮಂಡಿಸಲಿದೆ.  ಈ ಸಂದರ್ಭದಲ್ಲಿ ಸಚಿನ್ ಪೈಲಟ್ ತಂಡ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

(ಗಲ್ಫ್ ಕನ್ನಡಿಗ)ಮೇಲ್ನೋಟಕ್ಕೆ ಕಾಂಗ್ರೆಸ್ ನಲ್ಲಿ ಉಂಟಾದ ವೈಮನಸ್ಸು ಸರಿಯಾದ ರೀತಿಯಲ್ಲಿ ಕಾಣಿಸುತ್ತಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಬಂಡಾಯವೆದ್ದ ಡಿಸಿಎಂ ಸಚಿನ್ ಪೈಲಟ್ ಒಬ್ಬರನ್ನೊಬ್ಬರು ಭೇಟಿಯಾಗಿ ನಗುನಗುತ್ತಾ ಮಾತಾಡಿದ್ದಾರೆ.  ಸಚಿನ್ ಜೊತೆಗೆ ಹೋಗಿದ್ದ ಬೆಂಬಲಿಗರು ಕಾಂಗ್ರೆಸ್ ಗೆ ಮರಳಿದ್ದಾರೆ. ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಸರಿಪಡಿಸಿದ್ದೇವೆ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.

(ಗಲ್ಫ್ ಕನ್ನಡಿಗ)ಆದರೆ ಇದರ ನಡುವೆ ಇಂದು ನಡೆಯುವ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಲಿದೆ. ಈ ಸಂದರ್ಭದಲ್ಲಿ ಸಚಿನ್ ಪೈಲಟ್ ಗುಂಪು ತೆಗೆದುಕೊಳ್ಳುವ ತೀರ್ಮಾನ ಕುತೂಹಲಕ್ಕೆ ಕಾರಣವಾಗಿದೆ

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99