-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ದ.ಕ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ದಲ್ಲಿ ನಾಳೆ ಬೆಳಿಗ್ಗೆ ವರೆಗೆ ರೆಡ್ ಅಲರ್ಟ್!- ಉಳಿದ ಜಿಲ್ಲೆಯ ಸ್ಥಿತಿ ಏನು? ಇಲ್ಲಿದೆ ಮಾಹಿತಿ

ದ.ಕ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ದಲ್ಲಿ ನಾಳೆ ಬೆಳಿಗ್ಗೆ ವರೆಗೆ ರೆಡ್ ಅಲರ್ಟ್!- ಉಳಿದ ಜಿಲ್ಲೆಯ ಸ್ಥಿತಿ ಏನು? ಇಲ್ಲಿದೆ ಮಾಹಿತಿ



(ಗಲ್ಫ್ ಕನ್ನಡಿಗ)ಬೆಂಗಳೂರು; ರಾಜ್ಯದಲ್ಲಿ ನಾಳೆ ಬೆಳಿಗ್ಗೆ ವರೆಗೆ ಹಲವು ಭಾರಿ ಮಳೆ ಸಾಧ್ಯತೆ ಇದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

(ಗಲ್ಫ್ ಕನ್ನಡಿಗ)ರಾಜ್ಯದಲ್ಲಿ ಇಂದು ಮಧ್ಯಾಹ್ನ 1 ಗಂಟೆಯಿಂದ ನಾಳೆ ಬೆಳಿಗ್ಗೆ 8.30 ವರೆಗೆ ಸುರಿಯಲಿರುವ ಮಳೆ ವಿವರಗಳು

(ಗಲ್ಫ್ ಕನ್ನಡಿಗ)ರೆಡ್ ಅಲರ್ಟ್ ಜಿಲ್ಲೆಗಳು;ದ.ಕ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ದಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇಲ್ಲಿ  ಭಾರಿ ಮಳೆ ಬೀಳಲಿದ್ದು 204.5 ಮಿ. ಮೀ ಗಿಂತ ಜಾಸ್ತಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

(ಗಲ್ಫ್ ಕನ್ನಡಿಗ)ಆರೆಂಜ್ ಅಲರ್ಟ್ ಜಿಲ್ಲೆಗಳು;  ಉತ್ತರ ಕನ್ನಡ, ಹಾಸನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಎಚ್ಚರಿಸಲಾಗಿದೆ. ಇಲ್ಲಿಯೂ ಭಾರಿ ಮಳೆ ಸುರಿಯಲಿದ್ದು  115.6 ಮಿ. ಮೀ ನಿಂದ 204.4 ಮಿ. ಮೀ ವರೆಗೆ ಮಳೆ ಸುರಿಯಬಹುದೆಂದು ಅಂದಾಜಿಸಲಾಗಿದೆ.

(ಗಲ್ಫ್ ಕನ್ನಡಿಗ)ಯೆಲ್ಲೋ ಅಲರ್ಟ್;  ಚಾಮರಾಜನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ  64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99