-->

ಬೆಂಗಳೂರು ಗಲಭೆ ಪ್ರಕರಣ- ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದು ಹೀಗೆ (video)

ಬೆಂಗಳೂರು ಗಲಭೆ ಪ್ರಕರಣ- ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದು ಹೀಗೆ (video)



(ಗಲ್ಫ್ ಕನ್ನಡಿಗ)ಮಂಗಳೂರು; ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

(ಗಲ್ಫ್ ಕನ್ನಡಿಗ)ಶಾಸಕರ ಮನೆಗೆ ಬೆಂಕಿ ಹಚ್ಚಿದ್ದು ಮತ್ತು ಪೊಲೀಸ್ ಠಾಣೆಗೆ ನುಗ್ಗಿ ಪೀಠೋಪಕರಣ ಹಾನಿ ಮಾಡಿ ಪೊಲೀಸರಿಗೆ ಹಲ್ಲೆ ಮಾಡಿರುವುದು ಖಂಡನೀಯ ಎಂದು ಹೇಳಿದ್ದಾರೆ.

(ಗಲ್ಫ್ ಕನ್ನಡಿಗ)ಮುಖ್ಯಮಂತ್ರಿ ಗಳು ಪುಂಡಾಟಿಕೆ, ಗೂಂಡಾಗಿರಿ ಮೆರೆದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕ್ಕೆ ಸೂಚಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.

(ಗಲ್ಫ್ ಕನ್ನಡಿಗ)ಶಾಸಕರ ಸಹಿತ ಯಾರಿಗೂ ಅಭಿಪ್ರಾಯ ಭೇದ ಇದ್ದರೂ ಚರ್ಚೆ ಮಾಡಲು ಅವಕಾಶವಿದೆ. ಅದನ್ನು ಬಿಟ್ಟು ಕಾನೂನು ಕ್ರಮ ತೆಗೆದುಕೊಳ್ಳುವುದು ಖಂಡನೀಯ ಎಂದರು.
ಮುಖ್ಯಮಂತ್ರಿ, ಗೃಹ ಸಚಿವರು ಪುಂಡಾಟಿಕೆ ಮಾಡಿದವರ ವಿರುದ್ದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿರುವುದು ಸ್ವಾಗತಾರ್ಹ. ಮುಂದೆ ಇಂತಹ ಪುಂಡಾಟಿಕೆ ರಾಜ್ಯದಲ್ಲಿ ನಡೆಯಬಾರದು ಎಂದು ಅವರು ಹೇಳಿದ್ದಾರೆ.

(ಗಲ್ಫ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99